• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಭಾರೀ ಮಳೆಗೆ ಧರೆ ಕುಸಿತ ; ಸಿಂಗಾಣಿಯಲ್ಲಿ ಅಪಾಯದಂಚಿನಲ್ಲಿರುವ ಹಲವು ಮನೆಗಳು

ಆಗಿನ ಕರ್ನಾಟಕ ಸರಕಾರ 5ಲಕ್ಷ ಮನೆಗಳನ್ನು ಮಂಜೂರು ಮಾಡಿ ಮನೆ ಕೊಟ್ಟಿರುವುದು ಶಾಸಕರು ಅರಿತುಕೊಳ್ಳಬೇಕು – ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

July 11, 2024
ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

March 7, 2026
ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

March 7, 2026
ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

March 7, 2026
ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

ಕರ್ನಾಟಕದಲ್ಲಿ ಹವ್ಯಕ ಭಾಷಾ ಬೆಳವಣಿಗೆಗಾಗಿ ಹವ್ಯಕ ಭಾಷಾ ಅಕಾಡೆಮಿ ಸ್ಥಾಪನೆ: ಬಜೆಟ್​​ನಲ್ಲಿ ಸಿದ್ದರಾಮಯ್ಯ ಘೋಷಣೆ

March 7, 2026
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

March 6, 2026
ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

March 3, 2026
ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

March 3, 2026
ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

ಇರಾನ್ ಪ್ರತಿ ದಾಳಿ: ದುಬೈ ವಿಮಾನ ನಿಲ್ದಾಣಕ್ಕೆ ಹಾನಿ

March 3, 2026
ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

ಇರಾನ್‌ ಮೇಲೆ ವೈಮಾನಿಕ ದಾಳಿ ಮಾಡಿದ ಇಸ್ರೇಲ್: 200ಕ್ಕೂ ಹೆಚ್ಚು ಭಾರತೀಯ ವಿದ್ಯಾರ್ಥಿಗಳ ಸುರಕ್ಷಿತ ಪ್ರದೇಶಕ್ಕೆ ಸ್ಥಳಾಂತರ

March 3, 2026
ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

March 3, 2026
ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

March 3, 2026
ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

March 2, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, March 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

    ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

    ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

    ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

    ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮಿ ಚೌಧರಿ ಪುತ್ತೂರಿಗೆ : ಮದುವೆಯಾಗುವುದಾಗಿ ನಂಬಿಸಿ ವಂಚಿಸಿದ ಪ್ರಕರಣದ ಸಂತ್ರಸ್ತೆ ಮನೆಗೆ ಭೇಟಿ ನೀಡಿ ಸಾಂತ್ವಾನ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ನ್ಯೂಸ್ 18 ಕನ್ನಡ ಚಾನೆಲ್ ಅರ್ಪಿಸುವ ಈ ವರ್ಷದ ಕನ್ನಡಿಗ 2026 ಅವಾರ್ಡ್ ಪ್ರಗತಿಪರ ಕೃಷಿಕ ಕಡಮ್ಮಾಜೆ ಫಾರ್ಮ್ಸ್ ದೇವಿಪ್ರಸಾದ್ ಕೆ. ಗೌಡ ರವರಿಗೆ ಪ್ರಶಸ್ತಿ

    ಗಂಗಾವತಿಯಲ್ಲಿ  ಹನುಮಗಿರಿ  ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಗಂಗಾವತಿಯಲ್ಲಿ ಹನುಮಗಿರಿ ಬ್ರಹ್ಮಕಲಶೋತ್ಸವದ ಪ್ರಯುಕ್ತ “ರಾಮ ಜ್ಯೋತಿ ಯಾತ್ರೆ” ಪೂರ್ವಭಾವಿ ಸಭೆ ಗಾಳಿ ಜನಾರ್ಧನ ರೆಡ್ಡಿ ಬಾಗಿ

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಉದ್ಯೋಗ ಅರಸಿ ದೂರದ ದೇಶಗಳಿಗೆ ವಲಸೆ ಹೋಗುವ ಬದಲು ಕೃಷಿ ಮಾಡಿ: ಯುವಕರಿಗೆ ದೇವೇಗೌಡ ಕಿವಿಮಾತು

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ: ಕಡಿರುದ್ಯಾವರ ಗ್ರಾಮದ ಕುಕ್ಕುದಡಿಯಲ್ಲಿ ಸೇತುವೆ ಸಹಿತ ಕಿಂಡಿ ಅಣೆಕಟ್ಟು ನಿರ್ಮಾಣಕ್ಕೆ ರೂ.1.00 ಕೋಟಿ ಅನುದಾನ – ಶಾಸಕ ಹರೀಶ್ ಪೂಂಜ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

    ಬೇಸಿಗೆಯಲ್ಲಿ ಮಡಿಕೆ ನೀರು ಕುಡಿಯುವುದು ಆರೋಗ್ಯಕರ, ಸಹಜ ಮತ್ತು ಪರಿಸರ ಸ್ನೇಹಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಆಗಿನ ಕರ್ನಾಟಕ ಸರಕಾರ 5ಲಕ್ಷ ಮನೆಗಳನ್ನು ಮಂಜೂರು ಮಾಡಿ ಮನೆ ಕೊಟ್ಟಿರುವುದು ಶಾಸಕರು ಅರಿತುಕೊಳ್ಳಬೇಕು – ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

by ಪ್ರಜಾಧ್ವನಿ ನ್ಯೂಸ್
July 11, 2024
in ಪುತ್ತೂರು, ಪ್ರಾದೇಶಿಕ, ರಾಜಕೀಯ
0
ಭಾರೀ ಮಳೆಗೆ ಧರೆ ಕುಸಿತ ; ಸಿಂಗಾಣಿಯಲ್ಲಿ ಅಪಾಯದಂಚಿನಲ್ಲಿರುವ ಹಲವು ಮನೆಗಳು
27
SHARES
77
VIEWS
ShareShareShare

ಪುತ್ತೂರು: ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದಿರುವ ಕೆಡಿಪಿ ಅಭಿವೃದ್ದಿ ಸಭೆಯಲ್ಲಿ 4 ವರ್ಷದಿಂದ ಜಿಲ್ಲೆಗೆ ಒಂದೇ ಒಂದು ಮನೆ ಬರಲಿಲ್ಲ ಎಂದು ಪುತ್ತೂರು ಶಾಸಕರು ಪ್ರಸ್ತಾಪಿಸಿದ್ದು ಪತ್ರಿಕೆಯಲ್ಲಿ ಬಂದಿದೆ. 2022ರ ಫೆ.18ರಂದು ಆಗಿನ ಕರ್ನಾಟಕ ಸರಕಾರ 5ಲಕ್ಷ ಮನೆಗಳನ್ನು ಮಂಜೂರು ಮಾಡಿ ಮನೆ ಕೊಟ್ಟಿರುವುದು ಶಾಸಕರು ಅರಿತುಕೊಳ್ಳಬೇಕು. ಆದರೆ ಶಾಸಕರು ಒಂದು ಸುಳ್ಳನ್ನು ಹತ್ತು ಬಾರಿ ಹೇಳಿ ಅದು ಸತ್ಯ ಎಂದು ಹೇಳುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ ಮಾಡಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ ಕಾಂಗ್ರೆಸ್ ಸರಕಾರದ ಬಂದ ಬಳಿಕ ರಾಜ್ಯದಲ್ಲಿ ಅಭಿವೃದ್ದಿ ಕುಂಠಿತವಾಗಿದೆ. ಮೂಲಭೂತ ಸೌಲಭ್ಯಕ್ಕೆ ತಿಲಾಂಜಲಿ ನೀಡುವ ಕೆಲಸ ಮಾಡಿದೆ.ಸರಕಾರ ಮತ್ತು ಸರಕಾರ ನಡೆಸುವ ಮಂತ್ರಿಗಳು ಸರಕಾರದ ಪರವಾಗಿರುವ ಶಾಸಕರು ಒಂದು ಸುಳ್ಳನ್ನು ಹತ್ತು ಬಾರಿ ಹೇಳಿ ಅದು ಸತ್ಯ ಎಂದು ಹೇಳುವ ಕೆಲಸ ಮಾಡುತ್ತಿದ್ದಾರೆ. ಶಾಸಕರು ಸುಳ್ಳು ಹೇಳಿದ್ದು ಸಾರ್ವಜನಿಕವಾಗಿ ಪತ್ರಿಕೆ ಮೂಲಕ ಕೊಟ್ಟಾಗ ಜನ ಅದನ್ನು ಸತ್ಯ ಎಂದು ನಂಬುತ್ತಾರೆ. ಜಿಲ್ಲೆಯಲ್ಲಿ ನಡೆದಿರುವ ಕೆಡಿಪಿ ಅಭಿವೃದ್ದಿ ಸಭೆಯಲ್ಲಿ 4 ವರ್ಷದಿಂದ ಜಿಲ್ಲೆಗೆ ಒಂದೇ ಒಂದು ಮನೆ ಬರಲಿಲ್ಲ ಎಂದು ಶಾಸಕರು ಪ್ರಸ್ತಾಪಿಸಿದ್ದು ಪತ್ರಿಕೆಯಲ್ಲಿ ಬಂದಿದೆ. 2022ರ ಫೆ. 18ರಂದು ಆಗಿನ ಕರ್ನಾಟಕ ಸರಕಾರ 5ಲಕ್ಷ ಮನೆಗಳನ್ನು ಘೋಷಣೆ ಮಾಡಿದೆ.

ಆ ಘೋಷಣಾ ಆದೇಶ 1ರಲ್ಲಿ 1ಲಕ್ಷ ಮನೆ, 2ನೇ ಆದೇಶದಲ್ಲಿ 4ಲಕ್ಷ ಮನೆ, ಆದೇಶ 3ರಲ್ಲಿ ಅನುಷ್ಠಾನಾಧಿಕಾರಿಗಳಿಗೆ ಅನುಷ್ಠಾನ ಮಾಡುವ ಆದೇಶವಿದೆ. ಅದರಲ್ಲಿರುವ ಮಾನದಂಡದಂತೆ 25 ಮತ್ತು ಅದಕ್ಕಿಂತ ಹೆಚ್ಚು ಸದಸ್ಯರಿರುವ ಗ್ರಾ.ಪಂಗಳಿಗೆ 50 ಮನೆ, 15ಕ್ಕಿಂತ ಹೆಚ್ಚು 25ಕ್ಕಿಂತ ಕಡಿಮೆ ಸದಸ್ಯರಿದ್ದ ಗ್ರಾ.ಪಂಗಳಿಗೆ 40 ಮನೆ ಮಂಜೂರಾಗಿದ್ದು, ಉಪ್ಪಿನಂಗಡಿ ಗ್ರಾ.ಪಂ 50 ಮನೆಗಳನ್ನು, ಬನ್ನೂರು ಗ್ರಾ.ಪಂ 42 ಮನೆಗಳನ್ನು ನೀಡಿದೆ. ಕೆದಂಬಾಡಿ ಪಂಚಾಯತ್‌ನಲ್ಲ 35 ಮನೆ ಹಂಚುವ ಕೆಲಸವನ್ನು ಬೇಡಿಕೆಗೆ ಅನುಗುಣವಾಗಿ ಮಾಡಿದೆ.

vishnu studio

ಜಾಹೀರಾತು

ಆದರೆ ಪುತ್ತೂರು ಶಾಸಕರು ಯಾವುದೋ ಪ್ರಚಾರಕ್ಕಾಗಿ ಈ ರೀತಿಯಾಗಿ ಪತ್ರಿಕೆಯಲ್ಲಿ ಕೊಟ್ಟ ಪರಿಣಾಮ ಜನ ಇದನ್ನು ನಂಬುವ ಪರಿಸ್ಥಿತಿ ಬಂದಿದೆ. 4 ವರ್ಷದಿಂದ ಜಿಲ್ಲೆಗೆ ಒಂದೇ ಒಂದು ಮನೆ ಬಂದಿಲ್ಲ. ಇದರ ಸತ್ಯಾಸತ್ಯತೆ ಏನು ಎಂಬುದನ್ನು ಶಾಸಕರು ಹೇಳಬೇಕೆಂದು ಪ್ರಶ್ನಿಸಿದ ಅವರು ಈಗಿನ ಶಾಸಕರು ಒಂದೂವರೆ ವರ್ಷದಲ್ಲಿ ಎಷ್ಟು ಮನೆ ಹಂಚಿದ್ದಾರೆ ಹೇಳಲಿ. ಅದರ ಜೊತೆಗೆ ವಿಧಾನಸಭಾ ಕ್ಷೇತ್ರದಲ್ಲಿ ಒಬ್ಬ ಜನಪ್ರತಿನಿಧಿಯಾಗಿ ಸಾರ್ವಜನಿಕರನ್ನು ತಪ್ಪು ದಾರಿಗೆ ಎಳೆಯಬಾರದು ಎಂದು ಮನವಿ ಮಾಡಿದ ಅವರು ಸರಕಾರ ಏನೆನು ಕಾರ್ಯಕ್ರಮ ಹಾಕಿಕೊಂಡಿದೆಯೋ ಅದರ ನೈಜ ಅಂಶವನ್ನು ಹೇಳಿ ಯಾವುದೋ ಸುಳ್ಳು ಹೇಳಿ ಈ ಹಿಂದಿನಿದನ್ನು ಮರೆ ಮಾಚುವ ಕೆಲಸ ಮಾಡುವುದು ಬೇಡ ಎಂದರು.

ashwinistudioputtur

ಜಾಹೀರಾತು

Poorna squash

ಜಾಹೀರಾತು

ಇವತ್ತು ಡೆಂಗ್ಯೂ ರಾಜ್ಯ ಮತ್ತು ಜಿಲ್ಲೆಯಲ್ಲಿ ವ್ಯಾಪಕವಾಗಿದೆ. ಕೋವಿಡ್ ರೀತಿಯಲ್ಲೇ ಹರಡುತ್ತಿದೆ. ಇಷ್ಟರ ತನಕ ಇಷ್ಟು ವ್ಯಾಪಕವಾಗಿ ಹರಡುತ್ತಿರಲಿಲ್ಲ ಪುತ್ತೂರಿನಲ್ಲೇ ಖಾಸಗಿ, ಸರಕಾರಿ ಆಸ್ಪತ್ರೆಯಲ್ಲಿ ಬಹಳಷ್ಟು ರೋಗಿಗಳಿದ್ದಾರೆ. ಸರಕಾರ ಗಾಡ ನಿದ್ರೆಯಲ್ಲಿದೆ. ಬಹುಶಃ ಕೋವಿಡ್ ಕೇರ್ ಸೆಂಟರ್‌ನಲ್ಲಿದ್ದ ಹಾಗೆ ಕಾಣುತ್ತಿದೆ. ನಮ್ಮ ಉಸ್ತುವಾರಿ ಸಚಿವರು ಆರೋಗ್ಯ ಸಚಿವರಾಗಿದ್ದಾರೆ. ಆದರೆ ಆರೋಗ್ಯ ಸಚಿವರು ಜಿಲ್ಲೆಗೆ ಬಂದ ಮೇಲೆ ಆಸ್ಪತ್ರೆಗೆ ಭೇಟಿ ನೀಡುವುದು ಬಿಟ್ಟು ಡೆಂಗ್ಯೂ ಬಗ್ಗೆ ಸಭೆ ಮಾಡುವುದು ಬಿಟ್ಟು ರಾಜಕಾರಣದಲ್ಲೇ ತಳ್ಳಿನರಾಗಿದ್ದಾರೆ. ಸರಕಾರ ತಕ್ಷಣ ಡೆಂಗ್ಯೂ ಕುರಿತು ಮುಂಜಾಗ್ರತೆ ಕ್ರಮಕೈಗೊಳ್ಳಬೇಕು. ಆರೋಗ್ಯದ ಬಗ್ಗೆ ಗಮನ ಕೊಡಬೇಕೆಂದರು.‌

Muliya

ಜಾಹೀರಾತು

camera center ad

ಜಾಹೀರಾತು

SendShare11Share
Previous Post

ಪುತ್ತೂರು: ಕುಂಬ್ರ ಹರ್ಷ ಸಂಕೀರ್ಣದಲ್ಲಿ ” ಪ್ರೆಂಡ್ಸ್ ಬೇಕ್” ಬೇಕರಿ ಶುಭಾರಂಭ.

Next Post

ಪುತ್ತೂರು: ಮನೆ, ನಿವೇಶನ ಇಲ್ಲದವರು ತಕ್ಷಣ ಗ್ರಾಪಂ ಗೆ ಅರ್ಜಿ ಸಲ್ಲಿಸಿ. ಪ್ರತೀ ಗ್ರಾಮದಲ್ಲಿಯೂ ಸರಕಾರಿ ಜಾಗ ಹಂಚುವ ಕಾರ್ಯ ಶೀಘ್ರ ಆರಂಭ: ಶಾಸಕ ಅಶೋಕ್ ರೈ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಮನೆ, ನಿವೇಶನ ಇಲ್ಲದವರು ತಕ್ಷಣ ಗ್ರಾಪಂ ಗೆ ಅರ್ಜಿ ಸಲ್ಲಿಸಿ.  ಪ್ರತೀ ಗ್ರಾಮದಲ್ಲಿಯೂ ಸರಕಾರಿ ಜಾಗ ಹಂಚುವ ಕಾರ್ಯ ಶೀಘ್ರ ಆರಂಭ: ಶಾಸಕ ಅಶೋಕ್ ರೈ

ಪುತ್ತೂರು: ಮನೆ, ನಿವೇಶನ ಇಲ್ಲದವರು ತಕ್ಷಣ ಗ್ರಾಪಂ ಗೆ ಅರ್ಜಿ ಸಲ್ಲಿಸಿ. ಪ್ರತೀ ಗ್ರಾಮದಲ್ಲಿಯೂ ಸರಕಾರಿ ಜಾಗ ಹಂಚುವ ಕಾರ್ಯ ಶೀಘ್ರ ಆರಂಭ: ಶಾಸಕ ಅಶೋಕ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..