• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಭಾರೀ ಮಳೆಗೆ ಧರೆ ಕುಸಿತ ; ಸಿಂಗಾಣಿಯಲ್ಲಿ ಅಪಾಯದಂಚಿನಲ್ಲಿರುವ ಹಲವು ಮನೆಗಳು

ಆಗಿನ ಕರ್ನಾಟಕ ಸರಕಾರ 5ಲಕ್ಷ ಮನೆಗಳನ್ನು ಮಂಜೂರು ಮಾಡಿ ಮನೆ ಕೊಟ್ಟಿರುವುದು ಶಾಸಕರು ಅರಿತುಕೊಳ್ಳಬೇಕು – ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

July 11, 2024
ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

August 10, 2026
ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

ದೇವಸ್ಥಾನಗಳಲ್ಲಿ ಸೆಪ್ಟೆಂಬರ್ 1 ರಿಂದ ಮೊಬೈಲ್ ಫೋನ್ ಬಳಕೆ ನಿಷೇದ -ನಿಯಮ ಉಲ್ಲಂಘಿಸಿದರೆ ಕಟ್ಟುನಿಟ್ಟಿನ ಕ್ರಮ

August 10, 2026
ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

ಟಾಕ್ಸಿಕ್’ ಸಿನಿಮಾದ ಟೀಸರ್ ಮತ್ತು ಹಾಡುಗಳಿಗೆ ಭಾರಿ ಪ್ರಶಂಸೆ

August 10, 2026
ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

ಉಡುಪಿ ಕಾಂಗ್ರೆಸ್ ಮಖಂಡನ ಹತ್ಯೆ – ಉತ್ತರ ಭಾರತ ಮೂಲದ ಮೂವರು ಹಂತಕರನ್ನು ಬಂಧಿಸುವಲ್ಲಿ ಯಶಸ್ವಿ

August 10, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

August 10, 2026
ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

August 10, 2026
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

August 8, 2026
ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

August 8, 2026
ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

August 8, 2026
ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

August 8, 2026
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, August 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ನಗರ ಸಭೆಯ ಹೆಚ್ಚುವರಿ ಪ್ರಭಾರ ಕಿರಿಯ ಅಭಿಯಂತರರಾಗಿ ಕೆ.ದಿವಾಕರ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರಿಗೆ ಶಾಸಕರಾದ ಶ್ರೀ ಅಶೋಕ್ ಕುಮಾರ್ ರೈ ಹಾಗೂ ಕುಟುಂಬದವರಿಂದ ಸ್ವರ್ಣ ಮುಖ ಕವಚ ನಿರ್ಮಾಣದ ಕಾರ್ಯಕ್ಕೆ 100 ಗ್ರಾಂ ಚಿನ್ನ ಸಮರ್ಪಣೆ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ರಾಜ್ಯಮಟ್ಟದ ಈಜು ಸ್ಪರ್ಧೆಯಲ್ಲಿ ಎಸ್.ಡಿ.ಎಂ. ಸ್ವಿಮ್ಮಿಂಗ್ ಪೂಲ್ ವಿದ್ಯಾರ್ಥಿ ಬೆನಕಗೆ ಕಂಚಿನ ಪದಕ

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಆಗಿನ ಕರ್ನಾಟಕ ಸರಕಾರ 5ಲಕ್ಷ ಮನೆಗಳನ್ನು ಮಂಜೂರು ಮಾಡಿ ಮನೆ ಕೊಟ್ಟಿರುವುದು ಶಾಸಕರು ಅರಿತುಕೊಳ್ಳಬೇಕು – ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ

by ಪ್ರಜಾಧ್ವನಿ ನ್ಯೂಸ್
July 11, 2024
in ಪುತ್ತೂರು, ಪ್ರಾದೇಶಿಕ, ರಾಜಕೀಯ
0
ಭಾರೀ ಮಳೆಗೆ ಧರೆ ಕುಸಿತ ; ಸಿಂಗಾಣಿಯಲ್ಲಿ ಅಪಾಯದಂಚಿನಲ್ಲಿರುವ ಹಲವು ಮನೆಗಳು
28
SHARES
79
VIEWS
ShareShareShare

ಪುತ್ತೂರು: ಜಿಲ್ಲೆಯಲ್ಲಿ ಇತ್ತೀಚೆಗೆ ನಡೆದಿರುವ ಕೆಡಿಪಿ ಅಭಿವೃದ್ದಿ ಸಭೆಯಲ್ಲಿ 4 ವರ್ಷದಿಂದ ಜಿಲ್ಲೆಗೆ ಒಂದೇ ಒಂದು ಮನೆ ಬರಲಿಲ್ಲ ಎಂದು ಪುತ್ತೂರು ಶಾಸಕರು ಪ್ರಸ್ತಾಪಿಸಿದ್ದು ಪತ್ರಿಕೆಯಲ್ಲಿ ಬಂದಿದೆ. 2022ರ ಫೆ.18ರಂದು ಆಗಿನ ಕರ್ನಾಟಕ ಸರಕಾರ 5ಲಕ್ಷ ಮನೆಗಳನ್ನು ಮಂಜೂರು ಮಾಡಿ ಮನೆ ಕೊಟ್ಟಿರುವುದು ಶಾಸಕರು ಅರಿತುಕೊಳ್ಳಬೇಕು. ಆದರೆ ಶಾಸಕರು ಒಂದು ಸುಳ್ಳನ್ನು ಹತ್ತು ಬಾರಿ ಹೇಳಿ ಅದು ಸತ್ಯ ಎಂದು ಹೇಳುವ ಕೆಲಸ ಮಾಡುತ್ತಿದ್ದಾರೆ ಎಂದು ಮಾಜಿ ಶಾಸಕ ಸಂಜೀವ ಮಠಂದೂರು ಆರೋಪ ಮಾಡಿದ್ದಾರೆ.

ಪತ್ರಿಕಾಗೋಷ್ಟಿಯಲ್ಲಿ ಅವರು ಮಾತನಾಡಿ ಕಾಂಗ್ರೆಸ್ ಸರಕಾರದ ಬಂದ ಬಳಿಕ ರಾಜ್ಯದಲ್ಲಿ ಅಭಿವೃದ್ದಿ ಕುಂಠಿತವಾಗಿದೆ. ಮೂಲಭೂತ ಸೌಲಭ್ಯಕ್ಕೆ ತಿಲಾಂಜಲಿ ನೀಡುವ ಕೆಲಸ ಮಾಡಿದೆ.ಸರಕಾರ ಮತ್ತು ಸರಕಾರ ನಡೆಸುವ ಮಂತ್ರಿಗಳು ಸರಕಾರದ ಪರವಾಗಿರುವ ಶಾಸಕರು ಒಂದು ಸುಳ್ಳನ್ನು ಹತ್ತು ಬಾರಿ ಹೇಳಿ ಅದು ಸತ್ಯ ಎಂದು ಹೇಳುವ ಕೆಲಸ ಮಾಡುತ್ತಿದ್ದಾರೆ. ಶಾಸಕರು ಸುಳ್ಳು ಹೇಳಿದ್ದು ಸಾರ್ವಜನಿಕವಾಗಿ ಪತ್ರಿಕೆ ಮೂಲಕ ಕೊಟ್ಟಾಗ ಜನ ಅದನ್ನು ಸತ್ಯ ಎಂದು ನಂಬುತ್ತಾರೆ. ಜಿಲ್ಲೆಯಲ್ಲಿ ನಡೆದಿರುವ ಕೆಡಿಪಿ ಅಭಿವೃದ್ದಿ ಸಭೆಯಲ್ಲಿ 4 ವರ್ಷದಿಂದ ಜಿಲ್ಲೆಗೆ ಒಂದೇ ಒಂದು ಮನೆ ಬರಲಿಲ್ಲ ಎಂದು ಶಾಸಕರು ಪ್ರಸ್ತಾಪಿಸಿದ್ದು ಪತ್ರಿಕೆಯಲ್ಲಿ ಬಂದಿದೆ. 2022ರ ಫೆ. 18ರಂದು ಆಗಿನ ಕರ್ನಾಟಕ ಸರಕಾರ 5ಲಕ್ಷ ಮನೆಗಳನ್ನು ಘೋಷಣೆ ಮಾಡಿದೆ.

ಆ ಘೋಷಣಾ ಆದೇಶ 1ರಲ್ಲಿ 1ಲಕ್ಷ ಮನೆ, 2ನೇ ಆದೇಶದಲ್ಲಿ 4ಲಕ್ಷ ಮನೆ, ಆದೇಶ 3ರಲ್ಲಿ ಅನುಷ್ಠಾನಾಧಿಕಾರಿಗಳಿಗೆ ಅನುಷ್ಠಾನ ಮಾಡುವ ಆದೇಶವಿದೆ. ಅದರಲ್ಲಿರುವ ಮಾನದಂಡದಂತೆ 25 ಮತ್ತು ಅದಕ್ಕಿಂತ ಹೆಚ್ಚು ಸದಸ್ಯರಿರುವ ಗ್ರಾ.ಪಂಗಳಿಗೆ 50 ಮನೆ, 15ಕ್ಕಿಂತ ಹೆಚ್ಚು 25ಕ್ಕಿಂತ ಕಡಿಮೆ ಸದಸ್ಯರಿದ್ದ ಗ್ರಾ.ಪಂಗಳಿಗೆ 40 ಮನೆ ಮಂಜೂರಾಗಿದ್ದು, ಉಪ್ಪಿನಂಗಡಿ ಗ್ರಾ.ಪಂ 50 ಮನೆಗಳನ್ನು, ಬನ್ನೂರು ಗ್ರಾ.ಪಂ 42 ಮನೆಗಳನ್ನು ನೀಡಿದೆ. ಕೆದಂಬಾಡಿ ಪಂಚಾಯತ್‌ನಲ್ಲ 35 ಮನೆ ಹಂಚುವ ಕೆಲಸವನ್ನು ಬೇಡಿಕೆಗೆ ಅನುಗುಣವಾಗಿ ಮಾಡಿದೆ.

ಆದರೆ ಪುತ್ತೂರು ಶಾಸಕರು ಯಾವುದೋ ಪ್ರಚಾರಕ್ಕಾಗಿ ಈ ರೀತಿಯಾಗಿ ಪತ್ರಿಕೆಯಲ್ಲಿ ಕೊಟ್ಟ ಪರಿಣಾಮ ಜನ ಇದನ್ನು ನಂಬುವ ಪರಿಸ್ಥಿತಿ ಬಂದಿದೆ. 4 ವರ್ಷದಿಂದ ಜಿಲ್ಲೆಗೆ ಒಂದೇ ಒಂದು ಮನೆ ಬಂದಿಲ್ಲ. ಇದರ ಸತ್ಯಾಸತ್ಯತೆ ಏನು ಎಂಬುದನ್ನು ಶಾಸಕರು ಹೇಳಬೇಕೆಂದು ಪ್ರಶ್ನಿಸಿದ ಅವರು ಈಗಿನ ಶಾಸಕರು ಒಂದೂವರೆ ವರ್ಷದಲ್ಲಿ ಎಷ್ಟು ಮನೆ ಹಂಚಿದ್ದಾರೆ ಹೇಳಲಿ. ಅದರ ಜೊತೆಗೆ ವಿಧಾನಸಭಾ ಕ್ಷೇತ್ರದಲ್ಲಿ ಒಬ್ಬ ಜನಪ್ರತಿನಿಧಿಯಾಗಿ ಸಾರ್ವಜನಿಕರನ್ನು ತಪ್ಪು ದಾರಿಗೆ ಎಳೆಯಬಾರದು ಎಂದು ಮನವಿ ಮಾಡಿದ ಅವರು ಸರಕಾರ ಏನೆನು ಕಾರ್ಯಕ್ರಮ ಹಾಕಿಕೊಂಡಿದೆಯೋ ಅದರ ನೈಜ ಅಂಶವನ್ನು ಹೇಳಿ ಯಾವುದೋ ಸುಳ್ಳು ಹೇಳಿ ಈ ಹಿಂದಿನಿದನ್ನು ಮರೆ ಮಾಚುವ ಕೆಲಸ ಮಾಡುವುದು ಬೇಡ ಎಂದರು.

8722552464 Astrloger

ಜಾಹೀರಾತು

ಇವತ್ತು ಡೆಂಗ್ಯೂ ರಾಜ್ಯ ಮತ್ತು ಜಿಲ್ಲೆಯಲ್ಲಿ ವ್ಯಾಪಕವಾಗಿದೆ. ಕೋವಿಡ್ ರೀತಿಯಲ್ಲೇ ಹರಡುತ್ತಿದೆ. ಇಷ್ಟರ ತನಕ ಇಷ್ಟು ವ್ಯಾಪಕವಾಗಿ ಹರಡುತ್ತಿರಲಿಲ್ಲ ಪುತ್ತೂರಿನಲ್ಲೇ ಖಾಸಗಿ, ಸರಕಾರಿ ಆಸ್ಪತ್ರೆಯಲ್ಲಿ ಬಹಳಷ್ಟು ರೋಗಿಗಳಿದ್ದಾರೆ. ಸರಕಾರ ಗಾಡ ನಿದ್ರೆಯಲ್ಲಿದೆ. ಬಹುಶಃ ಕೋವಿಡ್ ಕೇರ್ ಸೆಂಟರ್‌ನಲ್ಲಿದ್ದ ಹಾಗೆ ಕಾಣುತ್ತಿದೆ. ನಮ್ಮ ಉಸ್ತುವಾರಿ ಸಚಿವರು ಆರೋಗ್ಯ ಸಚಿವರಾಗಿದ್ದಾರೆ. ಆದರೆ ಆರೋಗ್ಯ ಸಚಿವರು ಜಿಲ್ಲೆಗೆ ಬಂದ ಮೇಲೆ ಆಸ್ಪತ್ರೆಗೆ ಭೇಟಿ ನೀಡುವುದು ಬಿಟ್ಟು ಡೆಂಗ್ಯೂ ಬಗ್ಗೆ ಸಭೆ ಮಾಡುವುದು ಬಿಟ್ಟು ರಾಜಕಾರಣದಲ್ಲೇ ತಳ್ಳಿನರಾಗಿದ್ದಾರೆ. ಸರಕಾರ ತಕ್ಷಣ ಡೆಂಗ್ಯೂ ಕುರಿತು ಮುಂಜಾಗ್ರತೆ ಕ್ರಮಕೈಗೊಳ್ಳಬೇಕು. ಆರೋಗ್ಯದ ಬಗ್ಗೆ ಗಮನ ಕೊಡಬೇಕೆಂದರು.‌

Muliya

ಜಾಹೀರಾತು

SendShare11Share
Previous Post

ಪುತ್ತೂರು: ಕುಂಬ್ರ ಹರ್ಷ ಸಂಕೀರ್ಣದಲ್ಲಿ ” ಪ್ರೆಂಡ್ಸ್ ಬೇಕ್” ಬೇಕರಿ ಶುಭಾರಂಭ.

Next Post

ಪುತ್ತೂರು: ಮನೆ, ನಿವೇಶನ ಇಲ್ಲದವರು ತಕ್ಷಣ ಗ್ರಾಪಂ ಗೆ ಅರ್ಜಿ ಸಲ್ಲಿಸಿ. ಪ್ರತೀ ಗ್ರಾಮದಲ್ಲಿಯೂ ಸರಕಾರಿ ಜಾಗ ಹಂಚುವ ಕಾರ್ಯ ಶೀಘ್ರ ಆರಂಭ: ಶಾಸಕ ಅಶೋಕ್ ರೈ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಮನೆ, ನಿವೇಶನ ಇಲ್ಲದವರು ತಕ್ಷಣ ಗ್ರಾಪಂ ಗೆ ಅರ್ಜಿ ಸಲ್ಲಿಸಿ.  ಪ್ರತೀ ಗ್ರಾಮದಲ್ಲಿಯೂ ಸರಕಾರಿ ಜಾಗ ಹಂಚುವ ಕಾರ್ಯ ಶೀಘ್ರ ಆರಂಭ: ಶಾಸಕ ಅಶೋಕ್ ರೈ

ಪುತ್ತೂರು: ಮನೆ, ನಿವೇಶನ ಇಲ್ಲದವರು ತಕ್ಷಣ ಗ್ರಾಪಂ ಗೆ ಅರ್ಜಿ ಸಲ್ಲಿಸಿ. ಪ್ರತೀ ಗ್ರಾಮದಲ್ಲಿಯೂ ಸರಕಾರಿ ಜಾಗ ಹಂಚುವ ಕಾರ್ಯ ಶೀಘ್ರ ಆರಂಭ: ಶಾಸಕ ಅಶೋಕ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..