• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೋಡಿಂಬಾಡಿ ಕೆದಿಕಂಡೆಗುತ್ತು ಶಕೀಲಾರಿಗೆ ಡಾಕ್ಟರೇಟ್ ಪದವಿ

ಕೋಡಿಂಬಾಡಿ ಕೆದಿಕಂಡೆಗುತ್ತು ಶಕೀಲಾರಿಗೆ ಡಾಕ್ಟರೇಟ್ ಪದವಿ

July 12, 2024
ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

December 4, 2025
ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

December 4, 2025
ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

December 4, 2025
ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

December 3, 2025
ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

December 3, 2025
ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

December 2, 2025
ಮೊಬೈಲ್‌ಗಳಲ್ಲಿ ಸಂಚಾರ ಸಾಥಿ ಆ್ಯಪ್‌ ಅಳವಡಿಕೆ : ಸರ್ವಾಧಿಕಾರ ರಾಷ್ಟ್ರವನ್ನಾಗಿಸುವ ಹುನ್ನಾರ- ಪ್ರಿಯಾಂಕಾ ಆಕ್ರೋಶ

ಮೊಬೈಲ್‌ಗಳಲ್ಲಿ ಸಂಚಾರ ಸಾಥಿ ಆ್ಯಪ್‌ ಅಳವಡಿಕೆ : ಸರ್ವಾಧಿಕಾರ ರಾಷ್ಟ್ರವನ್ನಾಗಿಸುವ ಹುನ್ನಾರ- ಪ್ರಿಯಾಂಕಾ ಆಕ್ರೋಶ

December 2, 2025
ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

December 2, 2025
ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ  ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

December 1, 2025
ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ  ಕ್ಯಾ ! ಬ್ರಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

ಉಜಿರೆ ರಬ್ಬರ್ ಟ್ಯಾಪರ್ ಮತ್ತು ಕೃಷಿ ಮಜ್ದೂರ್ ಸಂಘದಿಂದ ಸಂಸದರಾದ ಕ್ಯಾ ! ಬ್ರಜೇಶ್ ಚೌಟ ಅವರಿಗೆ ಮನವಿ ಸಲ್ಲಿಕೆ

December 1, 2025
ಪುತ್ತೂರು:ಸೇಡಿಯಾಪು ಬಳಿ ಯುವಕನ ಮೃತದೇಹ ಪತ್ತೆ

ಪುತ್ತೂರು:ಸೇಡಿಯಾಪು ಬಳಿ ಯುವಕನ ಮೃತದೇಹ ಪತ್ತೆ

December 1, 2025
ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ  ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ

ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ

December 1, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, December 5, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಶಿವಗಿರಿ ಶಾಖಾ ಮಠ ಸ್ಥಾಪನೆಗೆ 5 ಎಕರೆ ಜಮೀನು ಘೋಷಣೆ ಜಾಗ ಗುರುತಿಸಲು ಬಿಲ್ಲವ ಸಮಾಜದ ಮುಖಂಡರಿಗೆ ಸೂಚಿಸಿದ : ಸಿಎಂ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಉಪ್ಪಿನಂಗಡಿ ಬಾಲಕಿಗೆ ಕಿರುಕುಳ :ಪೋಕ್ಸೊ ಕಾಯ್ದೆಯಡಿ ಆರೋಪಿಯ ಬಂಧನ

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಪ್ರಮೋದ್ ಮದ್ವರಾಜ್ ಗಿಲ್ಲ ಪ್ರಧಾನಿ ಮೋದಿ ಭೇಟಿ ಚಾನ್ಸ್ : ಹುದ್ದೆಯಲ್ಲಿಲ್ಲದ ಬೊಟ್ಯಾಡಿ ಪತ್ನಿಗೆ ಭೇಟಿ ಭಾಗ್ಯ !?

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

    ಶ್ರೀ ವಿಷ್ಣುಮೂರ್ತಿ ಭಜನಾ ಮಂಡಳಿ (ರಿ) ಉದಯಗಿರಿ ಮುಂಡೂರು ಆಮಂತ್ರಣ ಪತ್ರ ಬಿಡುಗಡೆ

    ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

    ಬೆಳ್ತಂಗಡಿ ತಾಲೂಕಿನ ವಿವಿಧ ಕಾಮಗಾರಿಗಳಿಗೆ ರಾಜ್ಯ ಸರಕಾರದಿಂದ ಅನುದಾನ ಬಿಡುಗಡೆ: ಹರೀಶ್ ಪೂಂಜ

    ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

    ಪುತ್ತೂರು ನಗರದ ಹೊಂಡ ಗುಂಡಿ ರಸ್ತೆ ಮುಕ್ತಿ: ಬಿರುಸಿನಿಂದ ಸಾಗುತ್ತಿದೆ ರಸ್ತೆ ಹೊಂಡ ಮುಚ್ಚುವ ಕಾರ್ಯ

    ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

    ಆನ್ಲೈನ್ ಫೋಟೋಗ್ರಾಫರ್‌ಗಳಿಗಿಂತ ಸಂಪ್ರದಾಯಿಕ ಸ್ಥಳೀಯ ಫೋಟೋಗ್ರಾಫರ್‌ರ ಮಹತ್ವ, ಅನುಭವವೇ ಅವರ ಶಕ್ತಿ

    ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ  ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

    ಶ್ರೀನಿವಾಸ ಕಲ್ಯಾಣೊತ್ಸವ ಕಾರ್ಯಕ್ರಮದಲ್ಲಿ ಕಲ್ಯಾಣೋತ್ಸವದಲ್ಲಿ ಅವಮಾನ ಆರೋಪ :ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರಸನ್ನ ಕುಮಾರ್ ಮಾರ್ತ ಪ್ರಾರ್ಥನೆ

    ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ  ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ

    ಪುತ್ತೂರಿಗೆ 300 ಬೆಡ್‌ಗಳ ಆಸ್ಪತ್ರೆ ಹಾಗೂ ಮೆಡಿಕಲ್ ಕಾಲೇಜಿಗೆ ಸರಕಾರದ ಅಧಿಕೃತ ಆದೇಶ, ದೇವಸ್ಥಾನ, ಮಸೀದಿ, ಚರ್ಚ್‌ಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ಕೋಡಿಂಬಾಡಿ ಕೆದಿಕಂಡೆಗುತ್ತು ಶಕೀಲಾರಿಗೆ ಡಾಕ್ಟರೇಟ್ ಪದವಿ

by ಪ್ರಜಾಧ್ವನಿ ನ್ಯೂಸ್
July 12, 2024
in ಉದ್ಯೋಗ - ಶಿಕ್ಷಣ, ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು
0
ಕೋಡಿಂಬಾಡಿ ಕೆದಿಕಂಡೆಗುತ್ತು ಶಕೀಲಾರಿಗೆ ಡಾಕ್ಟರೇಟ್ ಪದವಿ
116
SHARES
332
VIEWS
ShareShareShare

ಮಂಗಳೂರು:  ಶ್ರೀನಿವಾಸ ವಿಶ್ವವಿದ್ಯಾಲಯದ ಸಂಶೋಧಕಿ ಶಕೀಲಾ ಕೆ. ಅವರು ಮಂಡಿಸಿದ್ದ ಮಹಾಪ್ರಬಂಧಕ್ಕೆ ಶ್ರೀನಿವಾಸ ವಿಶ್ವವಿದ್ಯಾಲಯ ಪಿಎಚ್‌ಡಿ ಪದವಿ ನೀಡಿ ಗೌರವಿಸಿದೆ.

ಶ್ರೀನಿವಾಸ ವಿಶ್ವವಿದ್ಯಾಲಯದ ಇನ್ಸ್‌ಟ್ಯೂಟ್ ಆಫ್ ಎಜುಕೇಶನ್‌ನ ಅಸೋಸಿಯೇಟ್ ಫ್ರೊಫೆಸರ್ ಡಾ. ವಿಜಯಲಕ್ಷ್ಮಿ ನಾಯ್ಕ್ ರವರ ಮಾರ್ಗದರ್ಶನದಲ್ಲಿ ಶಕೀಲಾ ಕೆ. ಅವರು ‘ಎಫೆಕ್ಟಿವ್‌ನೆಸ್ ಆಫ್ ಕೊಲಾಬರೇಟಿವ್ ಕನ್ಸ್‌ಟ್ರಕ್ಟಿವಿಸ್ಟ್ ಅಪ್ರೋಜ್(ಸಿಸಿಎ) ಆಫ್ ಟೀಚಿಂಗ್ ಸೋಶಿಯಲ್ ಸೈನ್ಸ್ ಆನ್ ಲೈಫ್ ಸ್ಕಿಲ್ಸ್ ಆಂಡ್ ಸೋಶಿಯಲ್ ಕಾಂಪಿಟೆನ್ಸಿ ಅಮಂಗ್ ಸೆಕೆಂಡರಿ ಸ್ಟೂಡೆಂಟ್ಸ್ ಆಫ್ ದಕ್ಷಿಣ ಕನ್ನಡ ಡಿಸ್ಟ್ರಿಕ್ಟ್’ ಎಂಬ ಮಹಾಪ್ರಬಂಧ ಮಂಡಿಸಿದ್ದರು. ಈ ಮಹಾಪ್ರಬಂಧಕ್ಕೆ ವಿಶ್ವವಿದ್ಯಾಲಯ ಪಿಎಚ್‌ಡಿ(ಡಾಕ್ಟರ್ ಆಫ್ ಫಿಲಾಸಫಿ) ಪದವಿ ನೀಡಿ ಗೌರವಿಸಿದೆ.

ಮಂಗಳೂರು ಅಶೋಕನಗರದ ರಾಮಣ್ಣ ಶೆಟ್ಟಿ ಕಂಪೌಂಡ್ ನಿವಾಸಿ ಅನಿಲ್ ಕುಮಾರ್ ಅವರ ಪತ್ನಿಯಾಗಿರುವ ಶಕೀಲಾ ಕೆ. ಅವರು ಕೋಡಿಂಬಾಡಿ ಗ್ರಾಮದ ಕೆದಿಕಂಡೆಗುತ್ತು ಸೀತಾರಾಮ ಶೆಟ್ಟಿ ಮತ್ತು ಜಾನಕಿ ಶೆಟ್ಟಿ ದಂಪತಿಯ ಪುತ್ರಿ.

ಶಕೀಲಾ ಅವರು ತನ್ನ ಪ್ರಾಥಮಿಕ ವಿದ್ಯಾಭ್ಯಾಸವನ್ನು ಕೋಡಿಂಬಾಡಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ, ಪ್ರೌಢಶಿಕ್ಷಣವನ್ನು ಕೋಟೆಕಾರು ಆನಂದಾಶ್ರಮ ಪ್ರೌಢಶಾಲೆಯಲ್ಲಿ ಪದವಿಪೂರ್ವ ಮತ್ತು ಪದವಿ ಶಿಕ್ಷಣವನ್ನು ಮಂಗಳೂರಿನ ಬೆಸೆಂಟ್ ಕಾಲೇಜಿನಲ್ಲಿ ಪೂರೈಸಿದ್ದರು. ಬಳಿಕ ಎಂ.ಎ. ಸ್ನಾತಕೋತ್ತರ ಪದವಿಯನ್ನು ಮಂಗಳೂರು ವಿಶ್ವವಿದ್ಯಾನಿಲಯದಲ್ಲಿ ಪಡೆದಿದ್ದ ಇವರು ಬಿಎಡ್ ಶಿಕ್ಷಣವನ್ನು ಕಾವೂರು ಎಂವಿ.ಶೆಟ್ಟ ವಿದ್ಯಾಲಯ ಮತ್ತು ಎಂ.ಎಡ್. ಶಿಕ್ಷಣವನ್ನು ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪೂರೈಸಿದ್ದರು.

HPR Institute Of Nursing And Paramedical Sciences & Friends Beke

ಜಾಹೀರಾತು

SendShare46Share
Previous Post

ಬಹುಕೋಟಿ ವಾಲ್ಮೀಕಿ ನಿಗಮ ಹಗರಣ: ಮಾಜಿ ಸಚಿವ ಬಿ ನಾಗೇಂದ್ರ ಜಾರಿ ನಿರ್ದೇಶನಾಲಯ ವಶಕ್ಕೆ ಕೆಲವರ ಬಂಧನವಾಗೋದು ನಿಶ್ಚಿತ

Next Post

ಸುಳ್ಯ: ಕುಡುಕರ ಹಾವಳಿ ತಪ್ಪಿಸಲು 112 ಗೆ ಕರೆ ಮಾಡಿದ ಮಹಿಳೆ; ಹೊಯ್ಸಳದಲ್ಲಿ ಕುಡಿದು ಕರ್ತವ್ಯಕ್ಕೆ ಬಂದ ಪೊಲೀಸರು?

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸುಳ್ಯ: ಕುಡುಕರ ಹಾವಳಿ ತಪ್ಪಿಸಲು 112 ಗೆ ಕರೆ ಮಾಡಿದ ಮಹಿಳೆ; ಹೊಯ್ಸಳದಲ್ಲಿ ಕುಡಿದು ಕರ್ತವ್ಯಕ್ಕೆ ಬಂದ ಪೊಲೀಸರು?

ಸುಳ್ಯ: ಕುಡುಕರ ಹಾವಳಿ ತಪ್ಪಿಸಲು 112 ಗೆ ಕರೆ ಮಾಡಿದ ಮಹಿಳೆ; ಹೊಯ್ಸಳದಲ್ಲಿ ಕುಡಿದು ಕರ್ತವ್ಯಕ್ಕೆ ಬಂದ ಪೊಲೀಸರು?

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..