• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಪತ್ರಕ್ಕೆ ಸ್ಪಂದಿಸಿ ದಕ್ಷಿಣ ಕನ್ನಡದಲ್ಲಿನ ರೈಲ್ವೆ ಸಮಸ್ಯೆಗಳ ಕುರಿತು ಸಭೆ ನಡೆಸಲು ಒಪ್ಪಿಗೆ ನೀಡಿದ ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣ

ಮಂಗಳೂರು: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಪತ್ರಕ್ಕೆ ಸ್ಪಂದಿಸಿ ದಕ್ಷಿಣ ಕನ್ನಡದಲ್ಲಿನ ರೈಲ್ವೆ ಸಮಸ್ಯೆಗಳ ಕುರಿತು ಸಭೆ ನಡೆಸಲು ಒಪ್ಪಿಗೆ ನೀಡಿದ ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣ

July 12, 2024
ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ನಿವೇಶನ ಮಂಜೂರು ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ

ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ನಿವೇಶನ ಮಂಜೂರು ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ

October 29, 2025
ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ  ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ

ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ

October 29, 2025
ಶಬರಿಮಲೆ ಅಯ್ಯಪ್ಪ ಭಕ್ತರಿಗೆ ಅಪಘಾತ ವಿಮಾ ಯೋಜನೆಯಲ್ಲಿ ಬದಲಾವಣೆ

ಶಬರಿಮಲೆ ಅಯ್ಯಪ್ಪ ಭಕ್ತರಿಗೆ ಅಪಘಾತ ವಿಮಾ ಯೋಜನೆಯಲ್ಲಿ ಬದಲಾವಣೆ

October 29, 2025
ಕೆನಡಾದಲ್ಲಿ ಲಾರೆನ್ಸ್​ ಬಿಷ್ಣೋಯ್ ಗ್ಯಾಂಗ್​ನಿಂದ ಉದ್ಯಮಿ ಹತ್ಯೆ

ಕೆನಡಾದಲ್ಲಿ ಲಾರೆನ್ಸ್​ ಬಿಷ್ಣೋಯ್ ಗ್ಯಾಂಗ್​ನಿಂದ ಉದ್ಯಮಿ ಹತ್ಯೆ

October 29, 2025
ಪುತ್ತೂರು: ಕೆಮ್ಮಯಿ ಪಂಜಿಗ ಆನಡ್ಕ ಪುರುಷರಕಟ್ಟೆ ಸಂಪರ್ಕ ರಸ್ತೆಯನ್ನು ಗ್ರಾಮ ಸಡಕ್ ನಲ್ಲಿ ಅಭಿವೃದ್ಧಿ ಪಡಿಸಲು ಸಂಸದ ಚೌಟರಲ್ಲಿ ಮನವಿ

ಪುತ್ತೂರು: ಕೆಮ್ಮಯಿ ಪಂಜಿಗ ಆನಡ್ಕ ಪುರುಷರಕಟ್ಟೆ ಸಂಪರ್ಕ ರಸ್ತೆಯನ್ನು ಗ್ರಾಮ ಸಡಕ್ ನಲ್ಲಿ ಅಭಿವೃದ್ಧಿ ಪಡಿಸಲು ಸಂಸದ ಚೌಟರಲ್ಲಿ ಮನವಿ

October 28, 2025
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಬೂತ್ ಏಜೆಂಟರಿಗಾಗಿ ಬಿಎಲ್‌ಎ-2 ಕಾರ್ಯಾಗಾರ

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಬೂತ್ ಏಜೆಂಟರಿಗಾಗಿ ಬಿಎಲ್‌ಎ-2 ಕಾರ್ಯಾಗಾರ

October 28, 2025
ಪ್ರೀತಿಯ ಹೆಸರಿನಲ್ಲಿ ನಾಟಕವಾಡಿ ಅತ್ಯಾಚಾರಕ್ಕೆ ಪ್ಲಾನ್ : ಕರೆದೊಯ್ಯುತ್ತಿದ್ದ ವೇಳೆ ಬೈಕ್ ಆಕ್ಸಿಡೆಂಟ್ ಬಾಲಕಿ ಡೆತ್

ಪ್ರೀತಿಯ ಹೆಸರಿನಲ್ಲಿ ನಾಟಕವಾಡಿ ಅತ್ಯಾಚಾರಕ್ಕೆ ಪ್ಲಾನ್ : ಕರೆದೊಯ್ಯುತ್ತಿದ್ದ ವೇಳೆ ಬೈಕ್ ಆಕ್ಸಿಡೆಂಟ್ ಬಾಲಕಿ ಡೆತ್

October 28, 2025
ಯುಎಇ 100 ಮಿಲಿಯನ್ ದಿರಾಮ್ ಲಾಟರಿ ಗೆದ್ದ ಭಾರತ ಮೂಲದ ಅನಿಲ್‌ ಕುಮಾರ್‌

ಯುಎಇ 100 ಮಿಲಿಯನ್ ದಿರಾಮ್ ಲಾಟರಿ ಗೆದ್ದ ಭಾರತ ಮೂಲದ ಅನಿಲ್‌ ಕುಮಾರ್‌

October 28, 2025
ಪ್ರಚೋದನಕಾರಿ ಭಾಷಣ ಆರೋಪ: ಕಲ್ಲಡ್ಕ ಪ್ರಭಾಕರ್​ ಭಟ್​ಗೆ ರಿಲೀಫ್‌: ಬಲವಂತದ ಕ್ರಮ ಬೇಡವೆಂದ ಕೋರ್ಟ್

ಪ್ರಚೋದನಕಾರಿ ಭಾಷಣ ಆರೋಪ: ಕಲ್ಲಡ್ಕ ಪ್ರಭಾಕರ್​ ಭಟ್​ಗೆ ರಿಲೀಫ್‌: ಬಲವಂತದ ಕ್ರಮ ಬೇಡವೆಂದ ಕೋರ್ಟ್

October 28, 2025
ದುಬೈ ಬಿಲ್ಲವ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿನಿವಾಸದ ಅನ್ನ ಛತ್ರದ ಶಿಲನ್ಯಾಸ ಆಮಂತ್ರಣ ಪತ್ರಿಕೆ ಬಿಡುಗಡೆ

ದುಬೈ ಬಿಲ್ಲವ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿನಿವಾಸದ ಅನ್ನ ಛತ್ರದ ಶಿಲನ್ಯಾಸ ಆಮಂತ್ರಣ ಪತ್ರಿಕೆ ಬಿಡುಗಡೆ

October 28, 2025
ಪ್ರಿಯಾಂಕ್ ಖರ್ಗೆ ವಿರುದ್ಧ ಅಸ್ಸಾಂನಲ್ಲಿ ಭುಗಿಲೆದ್ದ ಆಕ್ರೋಶ! ಕರ್ನಾಟಕ ಬಿಟ್ಟು ಹೋಗುತ್ತಿರುವ್ಯಾದ್ಯಾಕೆ ಹೂಡಿಕೆಗಳು?

ಪ್ರಿಯಾಂಕ್ ಖರ್ಗೆ ವಿರುದ್ಧ ಅಸ್ಸಾಂನಲ್ಲಿ ಭುಗಿಲೆದ್ದ ಆಕ್ರೋಶ! ಕರ್ನಾಟಕ ಬಿಟ್ಟು ಹೋಗುತ್ತಿರುವ್ಯಾದ್ಯಾಕೆ ಹೂಡಿಕೆಗಳು?

October 28, 2025
ಅರಸಿನಮಕ್ಕಿ: ಬಾವಿಗೆ ಬಿದ್ದು ಮೃತರಾದ ಗೌರವ ಶಿಕ್ಷಕಿ ತೇಜಸ್ವಿನಿ ಮನೆಗೆ ಹರೀಶ್ ಪೂಂಜ ಭೇಟಿ

ಅರಸಿನಮಕ್ಕಿ: ಬಾವಿಗೆ ಬಿದ್ದು ಮೃತರಾದ ಗೌರವ ಶಿಕ್ಷಕಿ ತೇಜಸ್ವಿನಿ ಮನೆಗೆ ಹರೀಶ್ ಪೂಂಜ ಭೇಟಿ

October 28, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, October 30, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ನಿವೇಶನ ಮಂಜೂರು ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ

    ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ನಿವೇಶನ ಮಂಜೂರು ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ

    ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ  ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ

    ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ

    ಪುತ್ತೂರು: ಕೆಮ್ಮಯಿ ಪಂಜಿಗ ಆನಡ್ಕ ಪುರುಷರಕಟ್ಟೆ ಸಂಪರ್ಕ ರಸ್ತೆಯನ್ನು ಗ್ರಾಮ ಸಡಕ್ ನಲ್ಲಿ ಅಭಿವೃದ್ಧಿ ಪಡಿಸಲು ಸಂಸದ ಚೌಟರಲ್ಲಿ ಮನವಿ

    ಪುತ್ತೂರು: ಕೆಮ್ಮಯಿ ಪಂಜಿಗ ಆನಡ್ಕ ಪುರುಷರಕಟ್ಟೆ ಸಂಪರ್ಕ ರಸ್ತೆಯನ್ನು ಗ್ರಾಮ ಸಡಕ್ ನಲ್ಲಿ ಅಭಿವೃದ್ಧಿ ಪಡಿಸಲು ಸಂಸದ ಚೌಟರಲ್ಲಿ ಮನವಿ

    ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಬೂತ್ ಏಜೆಂಟರಿಗಾಗಿ ಬಿಎಲ್‌ಎ-2 ಕಾರ್ಯಾಗಾರ

    ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಬೂತ್ ಏಜೆಂಟರಿಗಾಗಿ ಬಿಎಲ್‌ಎ-2 ಕಾರ್ಯಾಗಾರ

    ಪ್ರಚೋದನಕಾರಿ ಭಾಷಣ ಆರೋಪ: ಕಲ್ಲಡ್ಕ ಪ್ರಭಾಕರ್​ ಭಟ್​ಗೆ ರಿಲೀಫ್‌: ಬಲವಂತದ ಕ್ರಮ ಬೇಡವೆಂದ ಕೋರ್ಟ್

    ಪ್ರಚೋದನಕಾರಿ ಭಾಷಣ ಆರೋಪ: ಕಲ್ಲಡ್ಕ ಪ್ರಭಾಕರ್​ ಭಟ್​ಗೆ ರಿಲೀಫ್‌: ಬಲವಂತದ ಕ್ರಮ ಬೇಡವೆಂದ ಕೋರ್ಟ್

    ದುಬೈ ಬಿಲ್ಲವ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿನಿವಾಸದ ಅನ್ನ ಛತ್ರದ ಶಿಲನ್ಯಾಸ ಆಮಂತ್ರಣ ಪತ್ರಿಕೆ ಬಿಡುಗಡೆ

    ದುಬೈ ಬಿಲ್ಲವ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿನಿವಾಸದ ಅನ್ನ ಛತ್ರದ ಶಿಲನ್ಯಾಸ ಆಮಂತ್ರಣ ಪತ್ರಿಕೆ ಬಿಡುಗಡೆ

    ಅರಸಿನಮಕ್ಕಿ: ಬಾವಿಗೆ ಬಿದ್ದು ಮೃತರಾದ ಗೌರವ ಶಿಕ್ಷಕಿ ತೇಜಸ್ವಿನಿ ಮನೆಗೆ ಹರೀಶ್ ಪೂಂಜ ಭೇಟಿ

    ಅರಸಿನಮಕ್ಕಿ: ಬಾವಿಗೆ ಬಿದ್ದು ಮೃತರಾದ ಗೌರವ ಶಿಕ್ಷಕಿ ತೇಜಸ್ವಿನಿ ಮನೆಗೆ ಹರೀಶ್ ಪೂಂಜ ಭೇಟಿ

    ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆ

    ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆ

    ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಬೆಳಾಲು ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ 15 ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ

    ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಬೆಳಾಲು ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ 15 ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಮಂಗಳೂರು: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಪತ್ರಕ್ಕೆ ಸ್ಪಂದಿಸಿ ದಕ್ಷಿಣ ಕನ್ನಡದಲ್ಲಿನ ರೈಲ್ವೆ ಸಮಸ್ಯೆಗಳ ಕುರಿತು ಸಭೆ ನಡೆಸಲು ಒಪ್ಪಿಗೆ ನೀಡಿದ ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣ

by ಪ್ರಜಾಧ್ವನಿ ನ್ಯೂಸ್
July 12, 2024
in ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು, ರಾಜ್ಯ
0
ಮಂಗಳೂರು: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಪತ್ರಕ್ಕೆ ಸ್ಪಂದಿಸಿ ದಕ್ಷಿಣ ಕನ್ನಡದಲ್ಲಿನ ರೈಲ್ವೆ ಸಮಸ್ಯೆಗಳ ಕುರಿತು ಸಭೆ ನಡೆಸಲು ಒಪ್ಪಿಗೆ ನೀಡಿದ ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣ
297
SHARES
849
VIEWS
ShareShareShare

ದಕ್ಷಿಣ ಕನ್ನಡದ ರೈಲು ಪ್ರಯಾಣಿಕರ ಪರವಾಗಿ ಮತ್ತು ಸಾಮಾನ್ಯ ನಾಗರಿಕರ ಪರವಾಗಿ ಸಂಸದರು ಕೋರಿದ ಮನವಿ ಮೇರೆಗೆ, ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣ ಅವರು ದಿನಾಂಕ 17.07.2024 ರಂದು ಮಂಗಳೂರಿಗೆ ಆಗಮಿಸಿ ಸಭೆ ನಡೆಸಲು ಒಪ್ಪಿಗೆ ನೀಡಿದ್ದಾರೆ.

ಬೆಳಿಗ್ಗೆ 09.00 ರಿಂದ 09.45 ರ ವರೆಗೆ ಮಂಗಳೂರು ಸೆಂಟ್ರಲ್ ರೇಲ್ವೆ ನಿಲ್ದಾಣದ ವೀಕ್ಷಣ, 10.00 ರಿಂದ 10.45 ರ ವರೆಗೆ ಮಂಗಳೂರು ಜಂಕ್ಷನ್ ರೇಲ್ವೆ ನಿಲ್ದಾಣದ ವೀಕ್ಷಣೆ ಹಾಗೂ 11.00 ರಿಂದ ಮಧ್ಯಾಹ್ನ 02.00 ರ ವರೆಗೆ ಮಂಗಳೂರಿನ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಮಂಗಳೂರು ವ್ಯಾಪ್ತಿಯ ರೇಲ್ವೆ ವಿವಿಧ ಬೇಡಿಕೆಗಳು, ಸಮಸ್ಯೆಗಳು ಹಾಗೂ ಅಭಿವೃದ್ಧಿಯ ವಿಚಾರಗಳ ಕುರಿತು ಸಭೆ ನಡೆಸಲಿದ್ದಾರೆ.

ವಿಶೇಷವಾಗಿ ಕೊಂಕಣ ಭಾಗದಲ್ಲಿ ಪ್ರಯಾಣಿಸುತ್ತಿರುವ ಪ್ರಯಾಣಿಕರ ಬಹುಕಾಲದ ಬೇಡಿಕೆಯಾದ ಕೊಂಕಣ ರೈಲ್ವೆ ಮತ್ತು ಭಾರತೀಯ ರೈಲ್ವೆಯ ವಿಲೀನ, ಈ ವಿಲೀನದಿಂದ ರೈಲ್ವೆ ಮೂಲಸೌಕರ್ಯಗಳ ಸುಧಾರಣೆ ಮತ್ತು ಪ್ರಯಾಣಿಕರ ಅನುಕೂಲ ಸುಗಮವಾಗಲಿದೆ.

ಮಂಗಳೂರು-ಬೆಂಗಳೂರು ರೈಲ್ವೆ ಮಾರ್ಗದ ಉನ್ನತೀಕರಣ: ಶಿರಾಡಿ ಘಾಟ್ ಭಾಗದ ಕಾರ್ಯಯೋಜನಾ ಅಧ್ಯಯನ ಮತ್ತು ಸುಬ್ರಹ್ಮಣ್ಯ-ಸಕಲೇಶಪುರ ಘಾಟ್ ಭಾಗದ ಸಾಮರ್ಥ್ಯ ವೃದ್ಧಿಯ ಪ್ರಸ್ತಾಪಗಳ ಕುರಿತು ಕರಾವಳಿ ಭಾಗದ ಶಾಸಕರು, ಜನಪ್ರತಿನಿಧಿಗಳು, ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳ ಉಪಸ್ಥಿತಿಯಲ್ಲಿ ಚರ್ಚೆ ನಡೆಯಲಿದೆ.

ಈ ಸಭೆಯು ದಕ್ಷಿಣ ಕನ್ನಡದ ರೈಲ್ವೆ ಪ್ರಯಾಣಿಕರು ಮತ್ತು ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಚರ್ಚಿಸಿ, ಅವುಗಳಿಗೆ ಪರಿಹಾರ ಕೊಂಡುಕೊಳ್ಳುವ ನಿಟ್ಟಿನಲ್ಲಿ ಸಹಕಾರಿಯಾಗಲಿದೆ.

ಈ ಮಹತ್ವದ ಸಭೆಯು ದಕ್ಷಿಣ ಕನ್ನಡದ ರೈಲು ಸೇವೆಗಳ ಸುಧಾರಣೆ ಮತ್ತು ಭವಿಷ್ಯದ ಅಭಿವೃದ್ಧಿಗೆ ಮೈಲುಗಲ್ಲಾಗಲಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

SendShare119Share
Previous Post

ಸುಳ್ಯ: ಕುಡುಕರ ಹಾವಳಿ ತಪ್ಪಿಸಲು 112 ಗೆ ಕರೆ ಮಾಡಿದ ಮಹಿಳೆ; ಹೊಯ್ಸಳದಲ್ಲಿ ಕುಡಿದು ಕರ್ತವ್ಯಕ್ಕೆ ಬಂದ ಪೊಲೀಸರು?

Next Post

ಪೊಸ್ಕೊ ಕೇಸ್: ಬಿ ಎಸ್ ಯಡಿಯೂರಪ್ಪಗೆ ಹೈಕೋರ್ಟ್ ತಾತ್ಕಾಲಿಕ ವಿನಾಯ್ತಿ, ಕೇಸ್‌ ರದ್ದು ಕೋರಿದ್ದ ಅರ್ಜಿ ವಿಚಾರಣೆ ಜುಲೈ 26ಕ್ಕೆ ಮುಂದೂಡಿಕೆ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪೊಸ್ಕೊ ಕೇಸ್:  ಬಿ ಎಸ್ ಯಡಿಯೂರಪ್ಪಗೆ ಹೈಕೋರ್ಟ್ ತಾತ್ಕಾಲಿಕ ವಿನಾಯ್ತಿ, ಕೇಸ್‌ ರದ್ದು ಕೋರಿದ್ದ ಅರ್ಜಿ ವಿಚಾರಣೆ ಜುಲೈ 26ಕ್ಕೆ ಮುಂದೂಡಿಕೆ!

ಪೊಸ್ಕೊ ಕೇಸ್: ಬಿ ಎಸ್ ಯಡಿಯೂರಪ್ಪಗೆ ಹೈಕೋರ್ಟ್ ತಾತ್ಕಾಲಿಕ ವಿನಾಯ್ತಿ, ಕೇಸ್‌ ರದ್ದು ಕೋರಿದ್ದ ಅರ್ಜಿ ವಿಚಾರಣೆ ಜುಲೈ 26ಕ್ಕೆ ಮುಂದೂಡಿಕೆ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..