• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಪತ್ರಕ್ಕೆ ಸ್ಪಂದಿಸಿ ದಕ್ಷಿಣ ಕನ್ನಡದಲ್ಲಿನ ರೈಲ್ವೆ ಸಮಸ್ಯೆಗಳ ಕುರಿತು ಸಭೆ ನಡೆಸಲು ಒಪ್ಪಿಗೆ ನೀಡಿದ ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣ

ಮಂಗಳೂರು: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಪತ್ರಕ್ಕೆ ಸ್ಪಂದಿಸಿ ದಕ್ಷಿಣ ಕನ್ನಡದಲ್ಲಿನ ರೈಲ್ವೆ ಸಮಸ್ಯೆಗಳ ಕುರಿತು ಸಭೆ ನಡೆಸಲು ಒಪ್ಪಿಗೆ ನೀಡಿದ ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣ

July 12, 2024
ದ ಕ ಜಿಲ್ಲೆಯಾದ್ಯಂತ ಭಾರೀ ಮಳೆಯ – ಪರಿಸ್ಥಿತಿ ಅವಲೋಕಿಸಿ ಗ್ರಾಮಾಂತರ ಶಾಲಾ ಕಾಲೇಜುಗಳಿಗೆ ರಜೆ ನೀಡಿ : ಶಾಸಕ ಅಶೋಕ್ ರೈ

ದ ಕ ಜಿಲ್ಲೆಯಾದ್ಯಂತ ಭಾರೀ ಮಳೆಯ – ಪರಿಸ್ಥಿತಿ ಅವಲೋಕಿಸಿ ಗ್ರಾಮಾಂತರ ಶಾಲಾ ಕಾಲೇಜುಗಳಿಗೆ ರಜೆ ನೀಡಿ : ಶಾಸಕ ಅಶೋಕ್ ರೈ

July 16, 2025
ದೂರು ಕೊಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ : ಪೊಲೀಸ್‌ ಅರೆಸ್ಟ್‌

ದೂರು ಕೊಡಲು ಬಂದ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ : ಪೊಲೀಸ್‌ ಅರೆಸ್ಟ್‌

July 16, 2025
ತುಳುನಾಡಿನ ದೈವದ ಅಭಯದಂತೆ ನುಡಿಗೆ ತಲೆಬಾಗಿದ ಗಾಲಿ ಜನಾರ್ದನ ರೆಡ್ಡಿ

ತುಳುನಾಡಿನ ದೈವದ ಅಭಯದಂತೆ ನುಡಿಗೆ ತಲೆಬಾಗಿದ ಗಾಲಿ ಜನಾರ್ದನ ರೆಡ್ಡಿ

July 16, 2025
ಜು. 21: ಪುತ್ತೂರು ಶಾಸಕರ ಕಛೇರಿ ಸಭಾಭವನದಲ್ಲಿ ಬೃಹತ್ ಉದ್ಯೋಗ ಮೇಳದ ಬಗ್ಗೆ ಮಾಹಿತಿ ಕಾರ್ಯಾಗಾರ.

ಜು. 21: ಪುತ್ತೂರು ಶಾಸಕರ ಕಛೇರಿ ಸಭಾಭವನದಲ್ಲಿ ಬೃಹತ್ ಉದ್ಯೋಗ ಮೇಳದ ಬಗ್ಗೆ ಮಾಹಿತಿ ಕಾರ್ಯಾಗಾರ.

July 16, 2025
ಪುತ್ತೂರು ಹೋಮಿಯೋಪತಿಕ್ ಕ್ಲಿನಿಕ್ ನಲ್ಲಿ ಡಾ. ಸೋವಿಕಾ ರೈ ಕೈಕಾರ ಇಂದಿನಿಂದ ಚಿಕಿತ್ಸೆಗೆ ಲಭ್ಯ

ಪುತ್ತೂರು ಹೋಮಿಯೋಪತಿಕ್ ಕ್ಲಿನಿಕ್ ನಲ್ಲಿ ಡಾ. ಸೋವಿಕಾ ರೈ ಕೈಕಾರ ಇಂದಿನಿಂದ ಚಿಕಿತ್ಸೆಗೆ ಲಭ್ಯ

July 16, 2025
ಪುತ್ತೂರಿನ ಪ್ರತಿಷ್ಠಿತ ಪಿಕ್ಸೆಲ್ ಸಂಸ್ಥೆ ಯಶಸ್ವಿ 8ನೇ ವರ್ಷಕ್ಕೆ ಪಾದಾರ್ಪಣೆ

ಪುತ್ತೂರಿನ ಪ್ರತಿಷ್ಠಿತ ಪಿಕ್ಸೆಲ್ ಸಂಸ್ಥೆ ಯಶಸ್ವಿ 8ನೇ ವರ್ಷಕ್ಕೆ ಪಾದಾರ್ಪಣೆ

July 16, 2025
ಚಲಿಸುತ್ತಿದ್ದ ಬಸ್ಸ್‌ನಲ್ಲೇ ಗಂಡು ಮಗು ಜನನ: ಬಟ್ಟೆ ಸುತ್ತಿ ಕಿಟಿಕಿಯಿಂದ ಎಸೆದ ಪಾಪಿ ತಾಯಿ

ಚಲಿಸುತ್ತಿದ್ದ ಬಸ್ಸ್‌ನಲ್ಲೇ ಗಂಡು ಮಗು ಜನನ: ಬಟ್ಟೆ ಸುತ್ತಿ ಕಿಟಿಕಿಯಿಂದ ಎಸೆದ ಪಾಪಿ ತಾಯಿ

July 16, 2025
ಕೆಂಪು ಕಲ್ಲು, ಮರಳು ಅಭಾವ- ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ: ಬೆಲೆ ಏರಿಕೆಯೇ ಕಾಂಗ್ರೆಸ್ ಸರಕಾರದ ಗ್ಯಾರಂಟಿಯಾಗಿದೆ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್

ಕೆಂಪು ಕಲ್ಲು, ಮರಳು ಅಭಾವ- ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ: ಬೆಲೆ ಏರಿಕೆಯೇ ಕಾಂಗ್ರೆಸ್ ಸರಕಾರದ ಗ್ಯಾರಂಟಿಯಾಗಿದೆ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್

July 16, 2025
ಲಾರಿ ಚಾಲಕನ ನಿರ್ಲಕ್ಷ್ಯ:ಪುತ್ತೂರು ನಗರಸಭಾ ಚರಂಡಿ ಸ್ಲ್ಯಾಬ್ ಮುರಿತ.

ಲಾರಿ ಚಾಲಕನ ನಿರ್ಲಕ್ಷ್ಯ:ಪುತ್ತೂರು ನಗರಸಭಾ ಚರಂಡಿ ಸ್ಲ್ಯಾಬ್ ಮುರಿತ.

July 15, 2025
ಪುತ್ತೂರು: ದರ್ಬೆ ಸಹಿತ ಮೂರು ಕಡೆ ಗುಂಡಿ ತುಂಬಿದ ರಸ್ತೆಗಳಿಗೆ ನಗರಸಭೆ ನಿಧಿಯಿಂದ ಇಂಟರ್ ಲಾಕ್ ಅಳವಡಿಕೆ‌

ಪುತ್ತೂರು: ದರ್ಬೆ ಸಹಿತ ಮೂರು ಕಡೆ ಗುಂಡಿ ತುಂಬಿದ ರಸ್ತೆಗಳಿಗೆ ನಗರಸಭೆ ನಿಧಿಯಿಂದ ಇಂಟರ್ ಲಾಕ್ ಅಳವಡಿಕೆ‌

July 15, 2025
200ಕ್ಕೂ ಹೆಚ್ಚು ನಕಲಿ ಸಾಧುಗಳ ಬಾಬಾಗಳ ಬಂಧನ : ಆಪರೇಷನ್ ಕಲಾನೇಮಿ

200ಕ್ಕೂ ಹೆಚ್ಚು ನಕಲಿ ಸಾಧುಗಳ ಬಾಬಾಗಳ ಬಂಧನ : ಆಪರೇಷನ್ ಕಲಾನೇಮಿ

July 15, 2025
ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ

ಮೂಡುಬಿದಿರೆ: ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಬೆಂಗಳೂರಿನಲ್ಲಿ ಮೂವರ ಬಂಧನ

July 15, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 16, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದ ಕ ಜಿಲ್ಲೆಯಾದ್ಯಂತ ಭಾರೀ ಮಳೆಯ – ಪರಿಸ್ಥಿತಿ ಅವಲೋಕಿಸಿ ಗ್ರಾಮಾಂತರ ಶಾಲಾ ಕಾಲೇಜುಗಳಿಗೆ ರಜೆ ನೀಡಿ : ಶಾಸಕ ಅಶೋಕ್ ರೈ

    ದ ಕ ಜಿಲ್ಲೆಯಾದ್ಯಂತ ಭಾರೀ ಮಳೆಯ – ಪರಿಸ್ಥಿತಿ ಅವಲೋಕಿಸಿ ಗ್ರಾಮಾಂತರ ಶಾಲಾ ಕಾಲೇಜುಗಳಿಗೆ ರಜೆ ನೀಡಿ : ಶಾಸಕ ಅಶೋಕ್ ರೈ

    ತುಳುನಾಡಿನ ದೈವದ ಅಭಯದಂತೆ ನುಡಿಗೆ ತಲೆಬಾಗಿದ ಗಾಲಿ ಜನಾರ್ದನ ರೆಡ್ಡಿ

    ತುಳುನಾಡಿನ ದೈವದ ಅಭಯದಂತೆ ನುಡಿಗೆ ತಲೆಬಾಗಿದ ಗಾಲಿ ಜನಾರ್ದನ ರೆಡ್ಡಿ

    ಜು. 21: ಪುತ್ತೂರು ಶಾಸಕರ ಕಛೇರಿ ಸಭಾಭವನದಲ್ಲಿ ಬೃಹತ್ ಉದ್ಯೋಗ ಮೇಳದ ಬಗ್ಗೆ ಮಾಹಿತಿ ಕಾರ್ಯಾಗಾರ.

    ಜು. 21: ಪುತ್ತೂರು ಶಾಸಕರ ಕಛೇರಿ ಸಭಾಭವನದಲ್ಲಿ ಬೃಹತ್ ಉದ್ಯೋಗ ಮೇಳದ ಬಗ್ಗೆ ಮಾಹಿತಿ ಕಾರ್ಯಾಗಾರ.

    ಪುತ್ತೂರು ಹೋಮಿಯೋಪತಿಕ್ ಕ್ಲಿನಿಕ್ ನಲ್ಲಿ ಡಾ. ಸೋವಿಕಾ ರೈ ಕೈಕಾರ ಇಂದಿನಿಂದ ಚಿಕಿತ್ಸೆಗೆ ಲಭ್ಯ

    ಪುತ್ತೂರು ಹೋಮಿಯೋಪತಿಕ್ ಕ್ಲಿನಿಕ್ ನಲ್ಲಿ ಡಾ. ಸೋವಿಕಾ ರೈ ಕೈಕಾರ ಇಂದಿನಿಂದ ಚಿಕಿತ್ಸೆಗೆ ಲಭ್ಯ

    ಪುತ್ತೂರಿನ ಪ್ರತಿಷ್ಠಿತ ಪಿಕ್ಸೆಲ್ ಸಂಸ್ಥೆ ಯಶಸ್ವಿ 8ನೇ ವರ್ಷಕ್ಕೆ ಪಾದಾರ್ಪಣೆ

    ಪುತ್ತೂರಿನ ಪ್ರತಿಷ್ಠಿತ ಪಿಕ್ಸೆಲ್ ಸಂಸ್ಥೆ ಯಶಸ್ವಿ 8ನೇ ವರ್ಷಕ್ಕೆ ಪಾದಾರ್ಪಣೆ

    ಕೆಂಪು ಕಲ್ಲು, ಮರಳು ಅಭಾವ- ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ: ಬೆಲೆ ಏರಿಕೆಯೇ ಕಾಂಗ್ರೆಸ್ ಸರಕಾರದ ಗ್ಯಾರಂಟಿಯಾಗಿದೆ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್

    ಕೆಂಪು ಕಲ್ಲು, ಮರಳು ಅಭಾವ- ರಾಜ್ಯ ಸರಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ: ಬೆಲೆ ಏರಿಕೆಯೇ ಕಾಂಗ್ರೆಸ್ ಸರಕಾರದ ಗ್ಯಾರಂಟಿಯಾಗಿದೆ ವಿಧಾನ ಪರಿಷತ್ ಸದಸ್ಯ ಪ್ರತಾಪ ಸಿಂಹ ನಾಯಕ್

    ಲಾರಿ ಚಾಲಕನ ನಿರ್ಲಕ್ಷ್ಯ:ಪುತ್ತೂರು ನಗರಸಭಾ ಚರಂಡಿ ಸ್ಲ್ಯಾಬ್ ಮುರಿತ.

    ಲಾರಿ ಚಾಲಕನ ನಿರ್ಲಕ್ಷ್ಯ:ಪುತ್ತೂರು ನಗರಸಭಾ ಚರಂಡಿ ಸ್ಲ್ಯಾಬ್ ಮುರಿತ.

    ಪುತ್ತೂರು: ದರ್ಬೆ ಸಹಿತ ಮೂರು ಕಡೆ ಗುಂಡಿ ತುಂಬಿದ ರಸ್ತೆಗಳಿಗೆ ನಗರಸಭೆ ನಿಧಿಯಿಂದ ಇಂಟರ್ ಲಾಕ್ ಅಳವಡಿಕೆ‌

    ಪುತ್ತೂರು: ದರ್ಬೆ ಸಹಿತ ಮೂರು ಕಡೆ ಗುಂಡಿ ತುಂಬಿದ ರಸ್ತೆಗಳಿಗೆ ನಗರಸಭೆ ನಿಧಿಯಿಂದ ಇಂಟರ್ ಲಾಕ್ ಅಳವಡಿಕೆ‌

    ಭೂತ ಬಿಡಿಸುವ ನೆಪದಲ್ಲಿ 4 ತಿಂಗಳ ಗರ್ಭಿಣಿ ಮೇಲೆ ಸಾಮೂಹಿಕ ಅತ್ಯಾಚಾರ

    ಮೂಡುಬಿದಿರೆ: ಉಪನ್ಯಾಸಕರಿಂದಲೇ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಬೆಂಗಳೂರಿನಲ್ಲಿ ಮೂವರ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಮಂಗಳೂರು: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಪತ್ರಕ್ಕೆ ಸ್ಪಂದಿಸಿ ದಕ್ಷಿಣ ಕನ್ನಡದಲ್ಲಿನ ರೈಲ್ವೆ ಸಮಸ್ಯೆಗಳ ಕುರಿತು ಸಭೆ ನಡೆಸಲು ಒಪ್ಪಿಗೆ ನೀಡಿದ ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣ

by ಪ್ರಜಾಧ್ವನಿ ನ್ಯೂಸ್
July 12, 2024
in ದಕ್ಷಿಣ ಕನ್ನಡ, ಪುತ್ತೂರು, ಮಂಗಳೂರು, ರಾಜ್ಯ
0
ಮಂಗಳೂರು: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಪತ್ರಕ್ಕೆ ಸ್ಪಂದಿಸಿ ದಕ್ಷಿಣ ಕನ್ನಡದಲ್ಲಿನ ರೈಲ್ವೆ ಸಮಸ್ಯೆಗಳ ಕುರಿತು ಸಭೆ ನಡೆಸಲು ಒಪ್ಪಿಗೆ ನೀಡಿದ ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣ
297
SHARES
849
VIEWS
ShareShareShare

ದಕ್ಷಿಣ ಕನ್ನಡದ ರೈಲು ಪ್ರಯಾಣಿಕರ ಪರವಾಗಿ ಮತ್ತು ಸಾಮಾನ್ಯ ನಾಗರಿಕರ ಪರವಾಗಿ ಸಂಸದರು ಕೋರಿದ ಮನವಿ ಮೇರೆಗೆ, ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣ ಅವರು ದಿನಾಂಕ 17.07.2024 ರಂದು ಮಂಗಳೂರಿಗೆ ಆಗಮಿಸಿ ಸಭೆ ನಡೆಸಲು ಒಪ್ಪಿಗೆ ನೀಡಿದ್ದಾರೆ.

ಬೆಳಿಗ್ಗೆ 09.00 ರಿಂದ 09.45 ರ ವರೆಗೆ ಮಂಗಳೂರು ಸೆಂಟ್ರಲ್ ರೇಲ್ವೆ ನಿಲ್ದಾಣದ ವೀಕ್ಷಣ, 10.00 ರಿಂದ 10.45 ರ ವರೆಗೆ ಮಂಗಳೂರು ಜಂಕ್ಷನ್ ರೇಲ್ವೆ ನಿಲ್ದಾಣದ ವೀಕ್ಷಣೆ ಹಾಗೂ 11.00 ರಿಂದ ಮಧ್ಯಾಹ್ನ 02.00 ರ ವರೆಗೆ ಮಂಗಳೂರಿನ ಜಿಲ್ಲಾ ಪಂಚಾಯತ್ ಸಭಾಭವನದಲ್ಲಿ ಮಂಗಳೂರು ವ್ಯಾಪ್ತಿಯ ರೇಲ್ವೆ ವಿವಿಧ ಬೇಡಿಕೆಗಳು, ಸಮಸ್ಯೆಗಳು ಹಾಗೂ ಅಭಿವೃದ್ಧಿಯ ವಿಚಾರಗಳ ಕುರಿತು ಸಭೆ ನಡೆಸಲಿದ್ದಾರೆ.

ವಿಶೇಷವಾಗಿ ಕೊಂಕಣ ಭಾಗದಲ್ಲಿ ಪ್ರಯಾಣಿಸುತ್ತಿರುವ ಪ್ರಯಾಣಿಕರ ಬಹುಕಾಲದ ಬೇಡಿಕೆಯಾದ ಕೊಂಕಣ ರೈಲ್ವೆ ಮತ್ತು ಭಾರತೀಯ ರೈಲ್ವೆಯ ವಿಲೀನ, ಈ ವಿಲೀನದಿಂದ ರೈಲ್ವೆ ಮೂಲಸೌಕರ್ಯಗಳ ಸುಧಾರಣೆ ಮತ್ತು ಪ್ರಯಾಣಿಕರ ಅನುಕೂಲ ಸುಗಮವಾಗಲಿದೆ.

ಮಂಗಳೂರು-ಬೆಂಗಳೂರು ರೈಲ್ವೆ ಮಾರ್ಗದ ಉನ್ನತೀಕರಣ: ಶಿರಾಡಿ ಘಾಟ್ ಭಾಗದ ಕಾರ್ಯಯೋಜನಾ ಅಧ್ಯಯನ ಮತ್ತು ಸುಬ್ರಹ್ಮಣ್ಯ-ಸಕಲೇಶಪುರ ಘಾಟ್ ಭಾಗದ ಸಾಮರ್ಥ್ಯ ವೃದ್ಧಿಯ ಪ್ರಸ್ತಾಪಗಳ ಕುರಿತು ಕರಾವಳಿ ಭಾಗದ ಶಾಸಕರು, ಜನಪ್ರತಿನಿಧಿಗಳು, ರೈಲ್ವೆ ಇಲಾಖೆಗೆ ಸಂಬಂಧಪಟ್ಟ ಅಧಿಕಾರಿಗಳ ಉಪಸ್ಥಿತಿಯಲ್ಲಿ ಚರ್ಚೆ ನಡೆಯಲಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಈ ಸಭೆಯು ದಕ್ಷಿಣ ಕನ್ನಡದ ರೈಲ್ವೆ ಪ್ರಯಾಣಿಕರು ಮತ್ತು ಸಾರ್ವಜನಿಕರು ಎದುರಿಸುತ್ತಿರುವ ಸಮಸ್ಯೆಗಳನ್ನು ಚರ್ಚಿಸಿ, ಅವುಗಳಿಗೆ ಪರಿಹಾರ ಕೊಂಡುಕೊಳ್ಳುವ ನಿಟ್ಟಿನಲ್ಲಿ ಸಹಕಾರಿಯಾಗಲಿದೆ.

ಈ ಮಹತ್ವದ ಸಭೆಯು ದಕ್ಷಿಣ ಕನ್ನಡದ ರೈಲು ಸೇವೆಗಳ ಸುಧಾರಣೆ ಮತ್ತು ಭವಿಷ್ಯದ ಅಭಿವೃದ್ಧಿಗೆ ಮೈಲುಗಲ್ಲಾಗಲಿದೆ.

DHKSHIN 8792898692

ಜಾಹೀರಾತು

SendShare119Share
Previous Post

ಸುಳ್ಯ: ಕುಡುಕರ ಹಾವಳಿ ತಪ್ಪಿಸಲು 112 ಗೆ ಕರೆ ಮಾಡಿದ ಮಹಿಳೆ; ಹೊಯ್ಸಳದಲ್ಲಿ ಕುಡಿದು ಕರ್ತವ್ಯಕ್ಕೆ ಬಂದ ಪೊಲೀಸರು?

Next Post

ಪೊಸ್ಕೊ ಕೇಸ್: ಬಿ ಎಸ್ ಯಡಿಯೂರಪ್ಪಗೆ ಹೈಕೋರ್ಟ್ ತಾತ್ಕಾಲಿಕ ವಿನಾಯ್ತಿ, ಕೇಸ್‌ ರದ್ದು ಕೋರಿದ್ದ ಅರ್ಜಿ ವಿಚಾರಣೆ ಜುಲೈ 26ಕ್ಕೆ ಮುಂದೂಡಿಕೆ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪೊಸ್ಕೊ ಕೇಸ್:  ಬಿ ಎಸ್ ಯಡಿಯೂರಪ್ಪಗೆ ಹೈಕೋರ್ಟ್ ತಾತ್ಕಾಲಿಕ ವಿನಾಯ್ತಿ, ಕೇಸ್‌ ರದ್ದು ಕೋರಿದ್ದ ಅರ್ಜಿ ವಿಚಾರಣೆ ಜುಲೈ 26ಕ್ಕೆ ಮುಂದೂಡಿಕೆ!

ಪೊಸ್ಕೊ ಕೇಸ್: ಬಿ ಎಸ್ ಯಡಿಯೂರಪ್ಪಗೆ ಹೈಕೋರ್ಟ್ ತಾತ್ಕಾಲಿಕ ವಿನಾಯ್ತಿ, ಕೇಸ್‌ ರದ್ದು ಕೋರಿದ್ದ ಅರ್ಜಿ ವಿಚಾರಣೆ ಜುಲೈ 26ಕ್ಕೆ ಮುಂದೂಡಿಕೆ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..