• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪೊಸ್ಕೊ ಕೇಸ್:  ಬಿ ಎಸ್ ಯಡಿಯೂರಪ್ಪಗೆ ಹೈಕೋರ್ಟ್ ತಾತ್ಕಾಲಿಕ ವಿನಾಯ್ತಿ, ಕೇಸ್‌ ರದ್ದು ಕೋರಿದ್ದ ಅರ್ಜಿ ವಿಚಾರಣೆ ಜುಲೈ 26ಕ್ಕೆ ಮುಂದೂಡಿಕೆ!

ಪೊಸ್ಕೊ ಕೇಸ್: ಬಿ ಎಸ್ ಯಡಿಯೂರಪ್ಪಗೆ ಹೈಕೋರ್ಟ್ ತಾತ್ಕಾಲಿಕ ವಿನಾಯ್ತಿ, ಕೇಸ್‌ ರದ್ದು ಕೋರಿದ್ದ ಅರ್ಜಿ ವಿಚಾರಣೆ ಜುಲೈ 26ಕ್ಕೆ ಮುಂದೂಡಿಕೆ!

July 12, 2024
ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

July 1, 2026
‘ಟಾಕ್ಸಿಕ್’ ಸಿನಿಮಾದ ಹೊಸ ಟೀಸರ್ ಬಿಡುಗಡೆ : ಪವರ್​ಫುಲ್ ಮಹಿಳೆಯರ ಪವರ್​​ಫುಲ್ ಎಂಟ್ರಿ

‘ಟಾಕ್ಸಿಕ್’ ಸಿನಿಮಾದ ಹೊಸ ಟೀಸರ್ ಬಿಡುಗಡೆ : ಪವರ್​ಫುಲ್ ಮಹಿಳೆಯರ ಪವರ್​​ಫುಲ್ ಎಂಟ್ರಿ

July 1, 2026
ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

July 1, 2026
ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

July 1, 2026
ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

July 1, 2026
ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ  ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

June 30, 2026
ಕರಾವಳಿ ಒಕ್ಕಲಿಗರ ಬಳಿ ಕ್ಷಮೆ ಕೇಳಿದ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್

ಕರಾವಳಿ ಒಕ್ಕಲಿಗರ ಬಳಿ ಕ್ಷಮೆ ಕೇಳಿದ ಬಿಜೆಪಿ ಶಾಸಕ ಎಸ್.ಆರ್ ವಿಶ್ವನಾಥ್

June 30, 2026
ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

June 30, 2026
ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

June 30, 2026
ವಿಚಾರಣೆಯ ನೆಪದಲ್ಲಿ ಅಪ್ರಾಪ್ತ ವಯಸ್ಕರ ಮೇಲೆ ಹಲ್ಲೆ ನಡೆಸಿ ವಿಕೃತ ಲೈಂಗಿಕ ಕ್ರಿಯೆಗೆ ಒತ್ತಾಯ ಆರೋಪ: ಅಮೃತಹಳ್ಳಿ PSI ಬಂಧನ

ವಿಚಾರಣೆಯ ನೆಪದಲ್ಲಿ ಅಪ್ರಾಪ್ತ ವಯಸ್ಕರ ಮೇಲೆ ಹಲ್ಲೆ ನಡೆಸಿ ವಿಕೃತ ಲೈಂಗಿಕ ಕ್ರಿಯೆಗೆ ಒತ್ತಾಯ ಆರೋಪ: ಅಮೃತಹಳ್ಳಿ PSI ಬಂಧನ

June 30, 2026
ಪಕ್ಷಕ್ಕಾಗಿ ತಾನು, ತನ್ನ ತಂದೆ ದುಡಿದಿದ್ದೇವೆ- 94ಸಿ ಹಕ್ಕುಪತ್ರಕ್ಕಾಗಿ ಫಲಾನುಭವಿಗಳ ಪರವಾಗಿ ಪ್ರತಿಭಟನೆ ನಡೆಸಿದ್ದು ತನ್ನ ನೇತೃತ್ವದಲ್ಲಿ: ಗಿರಿಧರ್ ನಾಯ್ಕ್ ಸ್ಪಷ್ಟನೆ

ಪಕ್ಷಕ್ಕಾಗಿ ತಾನು, ತನ್ನ ತಂದೆ ದುಡಿದಿದ್ದೇವೆ- 94ಸಿ ಹಕ್ಕುಪತ್ರಕ್ಕಾಗಿ ಫಲಾನುಭವಿಗಳ ಪರವಾಗಿ ಪ್ರತಿಭಟನೆ ನಡೆಸಿದ್ದು ತನ್ನ ನೇತೃತ್ವದಲ್ಲಿ: ಗಿರಿಧರ್ ನಾಯ್ಕ್ ಸ್ಪಷ್ಟನೆ

June 30, 2026
ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿಯ ದರೋಡೆ

ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿಯ ದರೋಡೆ

June 30, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, July 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

    ರೆಡ್ ಅಲರ್ಟ್ : ಜು.2 ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಶಾಲಾ – ಕಾಲೇಜುಗಳಿಗೆ ರಜೆ

    ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

    ಎಲ್‌ಪಿಜಿ ಪೂರೈಕೆ ಮೇಲಿನ ನಿರ್ಬಂಧ ತೆರವುಗೊಳಿಸಿದ ಬೆನ್ನಲ್ಲೇ ವಾಣಿಜ್ಯ ಗ್ಯಾಸ್ ಬೆಲೆಯಲ್ಲಿ ಭಾರೀ ಇಳಿಕೆ

    ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    ಬಂದಾರು ಹಾಲು ಉತ್ಪಾದಕರ ಮಹಿಳಾ ಸಹಕಾರಿ ಸಂಘದ ವ್ಯಾಪ್ತಿಯಲ್ಲಿ ಮೊದಲ ರಾಸುವಿನ ಭ್ರೂಣ ವರ್ಗಾವಣೆ ಕರುವಿನ ಜನನ – ಪ್ರಥಮ ಪ್ರಯೋಗ ಯಶಸ್ವಿ

    ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

    ಮಂಗಳೂರಿನ ಕಂಕನಾಡಿಯಲ್ಲಿ ಭೀಕರ ದುರಂತ – ಮಹಿಳೆ, ಇಬ್ಬರು ಬಾಲಕಿಯರ ಸಾವು : ಮೂವರನ್ನು ರಕ್ಷಿಸಿದ ಅಗ್ನಿಶಾಮಕ ದಳ

    ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ  ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

    ಕಟ್ ಕನ್ವರ್ಶನ್ ವಿಚಾರ: ಜಿಲ್ಲಾಧಿಕಾರಿಗಳ ಭೇಟಿಗೆ ಶಾಸಕರ ಸೂಚನೆ ಪುಡಾ, ನಗರಸಭಾ ಅಧಿಕಾರಿಗಳು, ಇಂಜನಿಯರ್‌ಗಳಿಂದ ಜಿಲ್ಲಾಧಿಕಾರಿ ಭೇಟಿ

    ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

    ಪುತ್ತೂರು ನಗರದ ಹೊರವಲಯದ ಹಾಸ್ಟೆಲ್‌ಗೆ ಭೇಟಿ ನೀಡಿ ಆಹಾರ ಪರಿಶೀಲನೆ ಮಾಡಿದ ಶಾಸಕ ಅಶೋಕ್ ರೈ

    ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

    ಬಿಲ್ಲವ ಸಂಘ ಕೋಡಿoಬಾಡಿ ಗ್ರಾಮ ಸಮಿತಿಯ ವಾರ್ಷಿಕ ಮಹಾಸಭೆ, ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸಹಾಯಧನ ವಿತರಣೆ

    ಪಕ್ಷಕ್ಕಾಗಿ ತಾನು, ತನ್ನ ತಂದೆ ದುಡಿದಿದ್ದೇವೆ- 94ಸಿ ಹಕ್ಕುಪತ್ರಕ್ಕಾಗಿ ಫಲಾನುಭವಿಗಳ ಪರವಾಗಿ ಪ್ರತಿಭಟನೆ ನಡೆಸಿದ್ದು ತನ್ನ ನೇತೃತ್ವದಲ್ಲಿ: ಗಿರಿಧರ್ ನಾಯ್ಕ್ ಸ್ಪಷ್ಟನೆ

    ಪಕ್ಷಕ್ಕಾಗಿ ತಾನು, ತನ್ನ ತಂದೆ ದುಡಿದಿದ್ದೇವೆ- 94ಸಿ ಹಕ್ಕುಪತ್ರಕ್ಕಾಗಿ ಫಲಾನುಭವಿಗಳ ಪರವಾಗಿ ಪ್ರತಿಭಟನೆ ನಡೆಸಿದ್ದು ತನ್ನ ನೇತೃತ್ವದಲ್ಲಿ: ಗಿರಿಧರ್ ನಾಯ್ಕ್ ಸ್ಪಷ್ಟನೆ

    ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿಯ ದರೋಡೆ

    ಮಂಗಳೂರು: ಬೈಕಂಪಾಡಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೇರಳ ಮೂಲದ ಚಿನ್ನದ ವ್ಯಾಪಾರಿಯ ದರೋಡೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಪೊಸ್ಕೊ ಕೇಸ್: ಬಿ ಎಸ್ ಯಡಿಯೂರಪ್ಪಗೆ ಹೈಕೋರ್ಟ್ ತಾತ್ಕಾಲಿಕ ವಿನಾಯ್ತಿ, ಕೇಸ್‌ ರದ್ದು ಕೋರಿದ್ದ ಅರ್ಜಿ ವಿಚಾರಣೆ ಜುಲೈ 26ಕ್ಕೆ ಮುಂದೂಡಿಕೆ!

by ಪ್ರಜಾಧ್ವನಿ ನ್ಯೂಸ್
July 12, 2024
in ರಾಜಕೀಯ, ರಾಜ್ಯ
0
ಪೊಸ್ಕೊ ಕೇಸ್:  ಬಿ ಎಸ್ ಯಡಿಯೂರಪ್ಪಗೆ ಹೈಕೋರ್ಟ್ ತಾತ್ಕಾಲಿಕ ವಿನಾಯ್ತಿ, ಕೇಸ್‌ ರದ್ದು ಕೋರಿದ್ದ ಅರ್ಜಿ ವಿಚಾರಣೆ ಜುಲೈ 26ಕ್ಕೆ ಮುಂದೂಡಿಕೆ!
7
SHARES
21
VIEWS
ShareShareShare

ಬೆಂಗಳೂರು: ಪೋಕ್ಸೊ ಪ್ರಕರಣದ ವಿಚಾರಣೆ ಎದುರಿಸುತ್ತಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಕರ್ನಾಟಕ ಹೈಕೋರ್ಟ್ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿದೆ.
ಹೌದು.. ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಇಂದು ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ಮಧ್ಯಂತರ ಆದೇಶ ನೀಡಿದ್ದು, ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿದೆ. ಬಿಎಸ್ ವೈ ಮಾತ್ರವಲ್ಲದೇ ಇತರೆ ಆರೋಪಿಗಳಿಗೂ ಖುದ್ದು ಹಾಜರಿಯಿಂದ ವಿನಾಯಿತಿ ನೀಡಲಾಗಿದೆ.
ಆರೋಪಿಗಳ ಬದಲಿಗೆ ವಕೀಲರು ಹಾಜರಾಗಿ ವಿನಾಯಿತಿ ಕೋರಲು ಅವಕಾಶ ನೀಡಲಾಗಿದೆ. ಜುಲೈ 15 ರಂದು ಖುದ್ದಾಗಿ ಹಾಜರಾಗುವಂತೆ ಬಿಎಸ್‌ವೈಗೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಆದರೆ, ಖುದ್ದು ಹಾಜರಿಗೆ ಹೈಕೋರ್ಟ್ ವಿನಾಯಿತಿ ನೀಡಿದೆ.

ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್‌ 27ರಂದು ಸಿಐಡಿ ಅಧಿಕಾರಿಗಳು ಚಾರ್ಜ್‌ಶೀಟ್‌ ಸಲ್ಲಿಸಿದ್ದರು. 75 ಸಾಕ್ಷಿಗಳ ಹೇಳಿಕೆ ಸೇರಿದಂತೆ 750 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದ್ದು.
ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆ ಸೆಕ್ಷನ್‌ 8, ಐಪಿಸಿ ಸೆಕ್ಷನ್‌ಗಳಾದ 354(ಎ), 204, 214 ಅಡಿ, 2ನೇ ಆರೋಪಿ ಅರುಣ್‌ ಎಂ.ವೈ, 3ನೇ ಆರೋಪಿ ಎಂ.ರುದ್ರೇಶ್‌ ಮತ್ತು 4ನೇ ಆರೋಪಿ ಜಿ.ಮರಿಸ್ವಾಮಿ ಅವರ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 204, 214ರ ಅಡಿ ಆರೋಪ ಪಟ್ಟಿ ಸಲ್ಲಿಕೆ ಮಾಡಲಾಗಿತ್ತು.

ವಿಚಾರಣೆ ಜುಲೈ 26ಕ್ಕೆ ಮುಂದೂಡಿಕೆ!

ಇದೇ ವೇಳೆ ಪೋಕ್ಸೊ ಪ್ರಕರಣ ರದ್ದು ಕೋರಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜುಲೈ 26ಕ್ಕೆ ನಡೆಸಲು ಹೈಕೋರ್ಟ್ ದಿನಾಂಕ ನಿಗದಿಪಡಿಸಿದೆ. ಅಲ್ಲಿಯವರೆಗೆ ಪ್ರಕರಣದಲ್ಲಿ ಖುದ್ದು ಹಾಜರಿಗೆ ಮಾಜಿ ಸಿಎಂಗೆ ಕೋರ್ಟ್‌ ವಿನಾಯಿತಿ ನೀಡಿದೆ.

ಏನಿದು ಪ್ರಕರಣ?

ಫೆಬ್ರವರಿ 2 ರಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ನಡೆದ ಸಭೆಯಲ್ಲಿ ಯಡಿಯೂರಪ್ಪ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ 17 ವರ್ಷದ ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಈ ವರ್ಷ ಮಾರ್ಚ್ 14 ರಂದು ಪ್ರಕರಣ ದಾಖಲಿಸಲಾಗಿತ್ತು. 2024ರ ಫೆಬ್ರವರಿ 2ರಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾರ್ಚ್‌ 14ರಂದು ಪೋಕ್ಸೊ ಕಾಯ್ದೆ ಅಡಿಯಲ್ಲಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.
ಇದಾದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರು ಸಿಐಡಿ ಅಧಿಕಾರಿಗಳ ವಿಚಾರಣೆಗೂ ಹಾಜರಾಗಿದ್ದರು. ಆದರೆ, ಎಫ್‌ಐಆರ್‌ ದಾಖಲಾದ ಮೂರು ತಿಂಗಳ ಬಳಿಕ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದೆ. ಪ್ರಕರಣದ ವಿಚಾರವಾಗಿ ಸಂತ್ರಸ್ಥೆಯ ತಾಯಿಗೆ ಬಿಎಸ್ ವೈ ಸುಮ್ಮನಾಗಲು ಹಣ ನೀಡಿದ್ದಾರೆ ಎಂದು ಆರೋಪಪಟ್ಟಿಯಲ್ಲಿ ಆರೋಪಿಸಲಾಗಿದೆ.
ಯಡಿಯೂರಪ್ಪ ಅವರ ಸಹಾಯಕರಾದ ಇತರ ಮೂವರು ಸಹ ಆರೋಪಿಗಳಾದ ಅರುಣ್ ವೈ ಎಂ, ರುದ್ರೇಶ್ ಎಂ ಮತ್ತು ಜಿ ಮರಿಸ್ವಾಮಿ ವಿರುದ್ಧವೂ ಐಪಿಸಿ ಸೆಕ್ಷನ್ 204 ಮತ್ತು 214 ರ ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಜೂನ್‌ 12ರಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಜೂನ್‌ 11ರಂದೇ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು.

Muliya

ಜಾಹೀರಾತು

ashwinistudioputtur

ಜಾಹೀರಾತು

SendShare3Share
Previous Post

ಮಂಗಳೂರು: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಪತ್ರಕ್ಕೆ ಸ್ಪಂದಿಸಿ ದಕ್ಷಿಣ ಕನ್ನಡದಲ್ಲಿನ ರೈಲ್ವೆ ಸಮಸ್ಯೆಗಳ ಕುರಿತು ಸಭೆ ನಡೆಸಲು ಒಪ್ಪಿಗೆ ನೀಡಿದ ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣ

Next Post

ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ –ಸಿ. ಎಂ. ಸಿದ್ದರಾಮಯ್ಯ ಖಡಕ್ ವಾರ್ನಿಂಗ್.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ –ಸಿ. ಎಂ. ಸಿದ್ದರಾಮಯ್ಯ ಖಡಕ್ ವಾರ್ನಿಂಗ್.

ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ –ಸಿ. ಎಂ. ಸಿದ್ದರಾಮಯ್ಯ ಖಡಕ್ ವಾರ್ನಿಂಗ್.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..