• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪೊಸ್ಕೊ ಕೇಸ್:  ಬಿ ಎಸ್ ಯಡಿಯೂರಪ್ಪಗೆ ಹೈಕೋರ್ಟ್ ತಾತ್ಕಾಲಿಕ ವಿನಾಯ್ತಿ, ಕೇಸ್‌ ರದ್ದು ಕೋರಿದ್ದ ಅರ್ಜಿ ವಿಚಾರಣೆ ಜುಲೈ 26ಕ್ಕೆ ಮುಂದೂಡಿಕೆ!

ಪೊಸ್ಕೊ ಕೇಸ್: ಬಿ ಎಸ್ ಯಡಿಯೂರಪ್ಪಗೆ ಹೈಕೋರ್ಟ್ ತಾತ್ಕಾಲಿಕ ವಿನಾಯ್ತಿ, ಕೇಸ್‌ ರದ್ದು ಕೋರಿದ್ದ ಅರ್ಜಿ ವಿಚಾರಣೆ ಜುಲೈ 26ಕ್ಕೆ ಮುಂದೂಡಿಕೆ!

July 12, 2024
ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

August 4, 2026
ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

August 4, 2026
ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

August 4, 2026
ಬಡಾವು ವೆಂಕಮ್ಮ ನಿಧನ

ಬಡಾವು ವೆಂಕಮ್ಮ ನಿಧನ

August 3, 2026
ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

August 3, 2026
ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

August 3, 2026
ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

August 3, 2026
ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

August 3, 2026
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

August 3, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

August 3, 2026
ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

August 3, 2026
“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ – ತೆರೆಮೇಲೆ  ಬರಲು ಸಿದ್ದರಾದ ಶರತ್ , ನಿಹಾಲ್

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ – ತೆರೆಮೇಲೆ ಬರಲು ಸಿದ್ದರಾದ ಶರತ್ , ನಿಹಾಲ್

August 3, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, August 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಬಡಾವು ವೆಂಕಮ್ಮ ನಿಧನ

    ಬಡಾವು ವೆಂಕಮ್ಮ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಪೊಸ್ಕೊ ಕೇಸ್: ಬಿ ಎಸ್ ಯಡಿಯೂರಪ್ಪಗೆ ಹೈಕೋರ್ಟ್ ತಾತ್ಕಾಲಿಕ ವಿನಾಯ್ತಿ, ಕೇಸ್‌ ರದ್ದು ಕೋರಿದ್ದ ಅರ್ಜಿ ವಿಚಾರಣೆ ಜುಲೈ 26ಕ್ಕೆ ಮುಂದೂಡಿಕೆ!

by ಪ್ರಜಾಧ್ವನಿ ನ್ಯೂಸ್
July 12, 2024
in ರಾಜಕೀಯ, ರಾಜ್ಯ
0
ಪೊಸ್ಕೊ ಕೇಸ್:  ಬಿ ಎಸ್ ಯಡಿಯೂರಪ್ಪಗೆ ಹೈಕೋರ್ಟ್ ತಾತ್ಕಾಲಿಕ ವಿನಾಯ್ತಿ, ಕೇಸ್‌ ರದ್ದು ಕೋರಿದ್ದ ಅರ್ಜಿ ವಿಚಾರಣೆ ಜುಲೈ 26ಕ್ಕೆ ಮುಂದೂಡಿಕೆ!
7
SHARES
21
VIEWS
ShareShareShare

ಬೆಂಗಳೂರು: ಪೋಕ್ಸೊ ಪ್ರಕರಣದ ವಿಚಾರಣೆ ಎದುರಿಸುತ್ತಿರುವ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪಗೆ ಕರ್ನಾಟಕ ಹೈಕೋರ್ಟ್ ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿದೆ.
ಹೌದು.. ಕರ್ನಾಟಕ ಹೈಕೋರ್ಟ್ ಏಕಸದಸ್ಯ ಪೀಠ ಇಂದು ಬಿಎಸ್ ಯಡಿಯೂರಪ್ಪ ವಿರುದ್ಧದ ಪೋಕ್ಸೊ ಪ್ರಕರಣದಲ್ಲಿ ಮಧ್ಯಂತರ ಆದೇಶ ನೀಡಿದ್ದು, ಖುದ್ದು ಹಾಜರಾತಿಯಿಂದ ವಿನಾಯಿತಿ ನೀಡಿದೆ. ಬಿಎಸ್ ವೈ ಮಾತ್ರವಲ್ಲದೇ ಇತರೆ ಆರೋಪಿಗಳಿಗೂ ಖುದ್ದು ಹಾಜರಿಯಿಂದ ವಿನಾಯಿತಿ ನೀಡಲಾಗಿದೆ.
ಆರೋಪಿಗಳ ಬದಲಿಗೆ ವಕೀಲರು ಹಾಜರಾಗಿ ವಿನಾಯಿತಿ ಕೋರಲು ಅವಕಾಶ ನೀಡಲಾಗಿದೆ. ಜುಲೈ 15 ರಂದು ಖುದ್ದಾಗಿ ಹಾಜರಾಗುವಂತೆ ಬಿಎಸ್‌ವೈಗೆ ಬೆಂಗಳೂರಿನ 1ನೇ ತ್ವರಿತಗತಿ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಆದರೆ, ಖುದ್ದು ಹಾಜರಿಗೆ ಹೈಕೋರ್ಟ್ ವಿನಾಯಿತಿ ನೀಡಿದೆ.

ashwinistudioputtur

ಜಾಹೀರಾತು

ಪೋಕ್ಸೊ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್‌ 27ರಂದು ಸಿಐಡಿ ಅಧಿಕಾರಿಗಳು ಚಾರ್ಜ್‌ಶೀಟ್‌ ಸಲ್ಲಿಸಿದ್ದರು. 75 ಸಾಕ್ಷಿಗಳ ಹೇಳಿಕೆ ಸೇರಿದಂತೆ 750 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಕೆ ಮಾಡಲಾಗಿದ್ದು.
ಬಿ.ಎಸ್‌.ಯಡಿಯೂರಪ್ಪ ವಿರುದ್ಧ ಪೋಕ್ಸೊ ಕಾಯ್ದೆ ಸೆಕ್ಷನ್‌ 8, ಐಪಿಸಿ ಸೆಕ್ಷನ್‌ಗಳಾದ 354(ಎ), 204, 214 ಅಡಿ, 2ನೇ ಆರೋಪಿ ಅರುಣ್‌ ಎಂ.ವೈ, 3ನೇ ಆರೋಪಿ ಎಂ.ರುದ್ರೇಶ್‌ ಮತ್ತು 4ನೇ ಆರೋಪಿ ಜಿ.ಮರಿಸ್ವಾಮಿ ಅವರ ವಿರುದ್ಧ ಐಪಿಸಿ ಸೆಕ್ಷನ್‌ಗಳಾದ 204, 214ರ ಅಡಿ ಆರೋಪ ಪಟ್ಟಿ ಸಲ್ಲಿಕೆ ಮಾಡಲಾಗಿತ್ತು.

ವಿಚಾರಣೆ ಜುಲೈ 26ಕ್ಕೆ ಮುಂದೂಡಿಕೆ!

ಇದೇ ವೇಳೆ ಪೋಕ್ಸೊ ಪ್ರಕರಣ ರದ್ದು ಕೋರಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಜುಲೈ 26ಕ್ಕೆ ನಡೆಸಲು ಹೈಕೋರ್ಟ್ ದಿನಾಂಕ ನಿಗದಿಪಡಿಸಿದೆ. ಅಲ್ಲಿಯವರೆಗೆ ಪ್ರಕರಣದಲ್ಲಿ ಖುದ್ದು ಹಾಜರಿಗೆ ಮಾಜಿ ಸಿಎಂಗೆ ಕೋರ್ಟ್‌ ವಿನಾಯಿತಿ ನೀಡಿದೆ.

ಏನಿದು ಪ್ರಕರಣ?

ಫೆಬ್ರವರಿ 2 ರಂದು ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ತಮ್ಮ ನಿವಾಸದಲ್ಲಿ ನಡೆದ ಸಭೆಯಲ್ಲಿ ಯಡಿಯೂರಪ್ಪ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ 17 ವರ್ಷದ ಬಾಲಕಿಯ ತಾಯಿ ನೀಡಿದ ದೂರಿನ ಆಧಾರದ ಮೇಲೆ ಈ ವರ್ಷ ಮಾರ್ಚ್ 14 ರಂದು ಪ್ರಕರಣ ದಾಖಲಿಸಲಾಗಿತ್ತು. 2024ರ ಫೆಬ್ರವರಿ 2ರಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಅವರು 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಮಾರ್ಚ್‌ 14ರಂದು ಪೋಕ್ಸೊ ಕಾಯ್ದೆ ಅಡಿಯಲ್ಲಿ ಸದಾಶಿವನಗರ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿತ್ತು.
ಇದಾದ ಬಳಿಕ ಬಿ.ಎಸ್.ಯಡಿಯೂರಪ್ಪ ಅವರು ಸಿಐಡಿ ಅಧಿಕಾರಿಗಳ ವಿಚಾರಣೆಗೂ ಹಾಜರಾಗಿದ್ದರು. ಆದರೆ, ಎಫ್‌ಐಆರ್‌ ದಾಖಲಾದ ಮೂರು ತಿಂಗಳ ಬಳಿಕ ಪ್ರಕರಣವೀಗ ಮತ್ತೆ ಮುನ್ನೆಲೆಗೆ ಬಂದಿದೆ. ಪ್ರಕರಣದ ವಿಚಾರವಾಗಿ ಸಂತ್ರಸ್ಥೆಯ ತಾಯಿಗೆ ಬಿಎಸ್ ವೈ ಸುಮ್ಮನಾಗಲು ಹಣ ನೀಡಿದ್ದಾರೆ ಎಂದು ಆರೋಪಪಟ್ಟಿಯಲ್ಲಿ ಆರೋಪಿಸಲಾಗಿದೆ.
ಯಡಿಯೂರಪ್ಪ ಅವರ ಸಹಾಯಕರಾದ ಇತರ ಮೂವರು ಸಹ ಆರೋಪಿಗಳಾದ ಅರುಣ್ ವೈ ಎಂ, ರುದ್ರೇಶ್ ಎಂ ಮತ್ತು ಜಿ ಮರಿಸ್ವಾಮಿ ವಿರುದ್ಧವೂ ಐಪಿಸಿ ಸೆಕ್ಷನ್ 204 ಮತ್ತು 214 ರ ಅಡಿಯಲ್ಲಿ ಆರೋಪ ಹೊರಿಸಲಾಗಿದೆ. ಜೂನ್‌ 12ರಂದೇ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಜೂನ್‌ 11ರಂದೇ ಸಿಐಡಿ ಅಧಿಕಾರಿಗಳು ನೋಟಿಸ್‌ ನೀಡಿದ್ದರು.

Muliya

ಜಾಹೀರಾತು

SendShare3Share
Previous Post

ಮಂಗಳೂರು: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟರ ಪತ್ರಕ್ಕೆ ಸ್ಪಂದಿಸಿ ದಕ್ಷಿಣ ಕನ್ನಡದಲ್ಲಿನ ರೈಲ್ವೆ ಸಮಸ್ಯೆಗಳ ಕುರಿತು ಸಭೆ ನಡೆಸಲು ಒಪ್ಪಿಗೆ ನೀಡಿದ ಮಾನ್ಯ ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ಸಚಿವ ಶ್ರೀ ವಿ. ಸೋಮಣ್ಣ

Next Post

ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ –ಸಿ. ಎಂ. ಸಿದ್ದರಾಮಯ್ಯ ಖಡಕ್ ವಾರ್ನಿಂಗ್.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ –ಸಿ. ಎಂ. ಸಿದ್ದರಾಮಯ್ಯ ಖಡಕ್ ವಾರ್ನಿಂಗ್.

ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ –ಸಿ. ಎಂ. ಸಿದ್ದರಾಮಯ್ಯ ಖಡಕ್ ವಾರ್ನಿಂಗ್.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..