• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ –ಸಿ. ಎಂ. ಸಿದ್ದರಾಮಯ್ಯ ಖಡಕ್ ವಾರ್ನಿಂಗ್.

ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ –ಸಿ. ಎಂ. ಸಿದ್ದರಾಮಯ್ಯ ಖಡಕ್ ವಾರ್ನಿಂಗ್.

July 12, 2024
ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

August 4, 2026
ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

August 4, 2026
ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

August 4, 2026
ಬಡಾವು ವೆಂಕಮ್ಮ ನಿಧನ

ಬಡಾವು ವೆಂಕಮ್ಮ ನಿಧನ

August 3, 2026
ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

August 3, 2026
ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

August 3, 2026
ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

ಸ್ವಕ್ಷೇತ್ರದಲ್ಲಿ ಮುಖಭಂಗ ಅನುಭವಿಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ – ಗೆದ್ದ ಪ್ರಶಾಂತ್ ಕಿಶೋರ್

August 3, 2026
ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

August 3, 2026
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

August 3, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

August 3, 2026
ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

ಪುತ್ತೂರು ತಿರಂಗ ಯಾತ್ರೆ- ಬಿಜೆಪಿ ಯುವ ಮೋರ್ಚಾ ಹಾಗೂ ಬಿಜೆಪಿ ಮಹಿಳಾ ಮೋರ್ಚಾ ಜಂಟಿ ಪೂರ್ವಭಾವಿ ಸಭೆ

August 3, 2026
“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ – ತೆರೆಮೇಲೆ  ಬರಲು ಸಿದ್ದರಾದ ಶರತ್ , ನಿಹಾಲ್

“ಬನ“ ಚಿತ್ರದ ಮತ್ತೊಂದು ಪೋಸ್ಟರ್ ರಿಲೀಸ್ – ತೆರೆಮೇಲೆ ಬರಲು ಸಿದ್ದರಾದ ಶರತ್ , ನಿಹಾಲ್

August 3, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, August 5, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಪುತ್ತೂರು: ಮೆಡಿಕಲ್ ಕಾಲೇಜು ದಕ್ಷಿಣ ಕನ್ನಡ ಜಿಲ್ಲೆಯ ಜನತೆಗೆ ಅತ್ಯಂತ ಸಂತಸದ ಮತ್ತು ಐತಿಹಾಸಿಕ ಬೆಳವಣಿಗೆ ಹಾಗೂ ಪುತ್ತೂರಿನ ಸರ್ವತೋಮುಖ ಅಭಿವೃದ್ಧಿಗೆ – ಹೇಮನಾಥ ಶೆಟ್ಟಿ ಕಾವು

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕೆದಂಬಾಡಿ ಆಟೋ ರಿಕ್ಷಾ ಚಾಲಕ ನಾಪತ್ತೆ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಕಾಡಾನೆ ದಾಳಿಯಲ್ಲಿ ಮೃತಪಟ್ಟ ಬಾಲಕೃಷ್ಣ ಗೌಡರ ಕುಟುಂಬಕ್ಕೆ ಶಾಸಕ ಹರೀಶ್ ಪೂಂಜ ಸಾಂತ್ವನ – ರೂ.20 ಲಕ್ಷ ಪರಿಹಾರಕ್ಕೆ ಕ್ರಮ

    ಬಡಾವು ವೆಂಕಮ್ಮ ನಿಧನ

    ಬಡಾವು ವೆಂಕಮ್ಮ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಬೆಳ್ಳಿಪ್ಪಾಡಿ ದೇವಸ್ಯ ಅಪ್ಪಿ ನಿಧನ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕೋಡಿಂಬಾಡಿ: 43ನೇ ವರ್ಸದ ಸಾರ್ವಜನಿಕ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

    ಕಸ್ತೂರಿ ರಂಗನ್ ವರದಿ ವಿರುದ್ಧ ಮತ್ತೆ ಹೋರಾಟಕ್ಕೆ ಮಲೆನಾಡು ಜನಹಿತ ರಕ್ಷಣಾ ವೇದಿಕೆ ಸಜ್ಜು

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಸ್ತೆ ಹೊರತು ಸಾರ್ವಜನಿಕ ರಸ್ತೆ ಅಲ್ಲ – ಈಶ್ವರ ಭಟ್

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ಅಭಿವೃದ್ಧಿಗೆ ಸಂಪೂರ್ಣ ಬೆಂಬಲ – ಗೊಂದಲ ನಿವಾರಣೆಗೆ ವಿಶ್ವ ಹಿಂದೂ ಪರಿಷದ್ ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ –ಸಿ. ಎಂ. ಸಿದ್ದರಾಮಯ್ಯ ಖಡಕ್ ವಾರ್ನಿಂಗ್.

by ಪ್ರಜಾಧ್ವನಿ ನ್ಯೂಸ್
July 12, 2024
in ರಾಜಕೀಯ, ರಾಜ್ಯ
0
ತಮಿಳುನಾಡಿಗೆ ಕಾವೇರಿ ನೀರು ಬಿಡಲು ಸಾಧ್ಯವಿಲ್ಲ –ಸಿ. ಎಂ. ಸಿದ್ದರಾಮಯ್ಯ ಖಡಕ್ ವಾರ್ನಿಂಗ್.
15
SHARES
43
VIEWS
ShareShareShare

ಬೆಂಗಳೂರು: ನಮ್ಮ ರಾಜ್ಯದ ಎಲ್ಲಾ ಜಲಾಶಯಗಳಲ್ಲಿ 60 ಟಿಎಂಸಿ ನೀರು ಮಾತ್ರ ಇದೆ. ನಮಗೆ ಕುಡಿಯಲು, ಬೇಸಾಯಕ್ಕೆ ನೀರಿನ ಅಗತ್ಯವಿದೆ. ಹೀಗಾಗಿ ಜುಲೈ ವರೆಗೂ ನೀರು ಕೊಡಲು ಸಾಧ್ಯವಿಲ್ಲ ಅಂತ ಹೇಳಿರುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಜುಲೈ 31ರ ವರೆಗೆ ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕಾವೇರಿ ನೀರು ನಿಯಂತ್ರಣಾ ಸಮಿತಿ ಶಿಫಾರಸು ಮಾಡಿದ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಅವರಿಂದು ತುರ್ತು ಸಭೆ ನಡೆಸಿದರು. ಜಲ ಸಂಪನ್ಮೂಲ ಇಲಾಖೆಯೊಂದಿಗೆ ಗೃಹಕಚೇರಿ ಕೃಷ್ಣಾದಲ್ಲಿ ನಡೆದ ಮಹತ್ವದ ಸಭೆಯಲ್ಲಿ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್, ಇಲಾಖೆಯ ಹಿರಿಯ ಅಧಿಕಾರಿಗಳು, ಕಾವೇರಿ ಕಣಿವೆ ಭಾಗದ ಸಚಿವರು ಭಾಗವಹಿಸಿದ್ದರು. ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿ ಸಿಎಂ ಮಾತನಾಡಿದರು.

ಕಾವೇರಿ ನೀರು ನೀರಾವರಿ ನಿಯಂತ್ರಣಾ ಸಮಿತಿ ನಿತ್ಯ 1 ಟಿಎಂಸಿ ನೀರು ತಮಿಳುನಾಡಿಗೆ ಬಿಡಲು ಸೂಚನೆ ನೀಡಿದೆ. ಆದ್ರೆ ಇಂದಿನ ಸಭೆಯಲ್ಲಿ ನಾವು ಪರಿಸ್ಥಿತಿ ವಿವರಿಸಿದ್ದೇವೆ. ಆದರೂ ಸಹ, ಮಳೆಯಿದ್ದರೂ ಈವರೆಗೆಗೆ 28% ನೀರು ಕೊರತೆ ನಮಗೆ ಇದೆ.ಇದನ್ನ ನಾವು ಸಭೆಯಲ್ಲಿ ಬಹಳ ಸ್ಪಷ್ಟವಾಗಿ ಹೇಳಿದ್ದೇವೆ. ನಮ್ಮ ನಿಲುವನ್ನೂ ಹೇಳಿದ್ದೇವೆ. ಯಾವುದೇ ತೀರ್ಮಾನ ಮಾಡಬಾರದು ಅಂತ ಮನವಿ ಮಾಡಿದ್ದೇವೆ. ಜುಲೈ ಕೊನೆವರೆಗೂ ಪರಿಸ್ಥಿತಿ ನೋಡಿಕೊಳ್ಳಬೇಕು ಅಂತ ಮನವಿ ಮಾಡಿದ್ದೇವೆ. ಇದರ ಹೊರತಾಗಿಯೂ ಸಿಡಬ್ಲ್ಯೂಆರ್‌ಸಿ ನಿತ್ಯ 1 ಟಿಎಂಸಿ ನೀರು ಬಿಡುವಂತೆ ಹೇಳಿದೆ ಎಂದು ವಿವರಿಸಿದ್ದಾರೆ.

ನೀರು ಬಿಡಲು ಸಾಧ್ಯವಿಲ್ಲ:

ಸದ್ಯ ಜುಲೈ ಅಂತ್ಯದವರೆಗೂ ಯಾವುದೇ ತೀರ್ಮಾನ ಮಾಡಬಾರದು ಅಂತ ಮನವಿ ಮಾಡಿದ್ದೇವೆ. ಕಾವೇರಿ ರಿವರ್ ಮ್ಯಾನೇಜ್ಮೆಂಟ್ ಅಥಾರಿಟಿ ಮುಂದೆ ಅಪೀಲ್ ಹಾಕಲು ನಿರ್ಧರಿಸಿದ್ದೇವೆ. ಏಕೆಂದರೆ ನಮ್ಮ ರಾಜ್ಯದ ಎಲ್ಲಾ ಜಲಾಶಯಗಳಲ್ಲಿ 60 ಟಿಎಂಸಿ ಮಾತ್ರ ನೀರು ಇದೆ. ನಮಗೆ ಕುಡಿಯಲು, ಬೇಸಾಯಕ್ಕೆ ನೀರು ಬೇಕು. ಹೀಗಾಗಿ ಜುಲೈ ವರೆಗೂ ನೀರು ಬಿಡಲು ಸಾಧ್ಯವಿಲ್ಲ ಅಂತ ಹೇಳಿದ್ದೇವೆ. ನಿನ್ನೆ ಆದೇಶದ ವಿರುದ್ಧ ನಾವು ಅಪೀಲ್ ಹಾಕ್ತಿದ್ದೇವೆ ಎಂದು ಖಡಕ್ಕಾಗಿ ಹೇಳಿದ್ದಾರೆ.

ಕಳೆದ ಮೂರು ದಿನಗಳಿಂದ ಕಬಿನಿ ಜಲಾಶಯದಿಂದ ನೀರು ಬಿಡುತ್ತಿದ್ದೇವೆ. ಕಬಿನಿಗೆ ಎಷ್ಟು ಒಳಹರಿವು ಇದೆಯೋ, ಅಷ್ಟೇ ಹೊರಹರಿವು ಸಹ ಬಿಡ್ತಿದ್ದೇವೆ. ಕಬಿನಿ ಜಲಾಶಯ 96% ತುಂಬಿರುವ ಕಾರಣ ನೀರು ಹರಿಸುತ್ತಿದ್ದೇವೆ ಎಂದು ವಿವರಿಸಿದ್ದಾರೆ.

ಮೇಲ್ಮನವಿ ಸಲ್ಲಿಸಲು ನಿರ್ಧಾರ:

ashwinistudioputtur

ಜಾಹೀರಾತು

Muliya

ಜಾಹೀರಾತು

ಸಿಡಬ್ಲ್ಯೂಆರ್‌ಸಿ ಆದೇಶದ ವಿರುದ್ಧವಾಗಿ ಅಪೀಲು ಹಾಕಲು ನಿರ್ಧಾರ ಮಾಡಿದ್ದೇವೆ. ನೀರು ಬಿಡಲು ಆಗೊಲ್ಲ ಅಂತ ಅಪೀಲ್ ಹಾಕಲು ನಿರ್ಧಾರ. ಕಾವೇರಿ ರಿವರ್ ಮ್ಯಾನೇಜ್ಮೆಂಟ್ ಅಥಾರಿಟಿ ಮುಂದೆ ಮೇಲ್ಮನವಿ ಹಾಕಲು ನಿರ್ಧಾರ ಮಾಡಿದ್ದೇವೆ.

ಜು.14ರಂದು ಸರ್ವಪಕ್ಷ ಸಭೆ:

ಸರ್ಕಾರ ಈ ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರದ ಮುಂದೆ ಮೇಲ್ಮನವಿ ಸಲ್ಲಿಸಬೇಕೆಂಬ ಅಭಿಪ್ರಾಯ ಇಂದಿನ ಸಭೆಯಲ್ಲಿ ವ್ಯಕ್ತವಾಗಿದೆ. ಹಾಗಾಗಿ ಜುಲೈ 14ರ ಸಂಜೆ 4 ಗಂಟೆಗೆ ಸರ್ವಪಕ್ಷ ಸಭೆ ಕರೆಯಲು ನಿರ್ಧಾರ ಮಾಡಲಾಗಿದೆ. ಡಿಸಿಎಂ ಡಿಕೆ ಶಿವಕುಮಾರ್ ಅವರು ಸಭೆಯ ನೇತೃತ್ವ ವಹಿಸಲಿದ್ದಾರೆ. ನಾನೂ ಸಭೆಯಲ್ಲಿ ಭಾಗವಹಿಸುತ್ತೇನೆ. ಕೇಂದ್ರ ಮಂತ್ರಿಗಳು, ಕಾವೇರಿ ಭಾಗದ ಲೋಕಸಭೆ, ರಾಜ್ಯಸಭೆ ಸದಸ್ಯರು ಮತ್ತು ಶಾಸಕರನ್ನು ಸಹ ಸಭೆಗೆ ಆಹ್ವಾನಿಸಲಾಗುವುದು. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರದ ಮುಂದಿನ ಹೆಜ್ಜೆಯ ಬಗ್ಗೆ ತೀರ್ಮಾನಿಸಲಾಗುವುದು.

SendShare6Share
Previous Post

ಪೊಸ್ಕೊ ಕೇಸ್: ಬಿ ಎಸ್ ಯಡಿಯೂರಪ್ಪಗೆ ಹೈಕೋರ್ಟ್ ತಾತ್ಕಾಲಿಕ ವಿನಾಯ್ತಿ, ಕೇಸ್‌ ರದ್ದು ಕೋರಿದ್ದ ಅರ್ಜಿ ವಿಚಾರಣೆ ಜುಲೈ 26ಕ್ಕೆ ಮುಂದೂಡಿಕೆ!

Next Post

BPL:ಈಗಿರುವ ಬಿಪಿಎಲ್ ಕಾರ್ಡ್​​ಗಳಲ್ಲಿ ಅನರ್ಹ ಫಲಾನುಭವಿಗಳು 40 ಲಕ್ಷಕ್ಕೂ ಹೆಚ್ಚು ಪತ್ತೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
BPL:ಈಗಿರುವ ಬಿಪಿಎಲ್ ಕಾರ್ಡ್​​ಗಳಲ್ಲಿ ಅನರ್ಹ ಫಲಾನುಭವಿಗಳು 40 ಲಕ್ಷಕ್ಕೂ ಹೆಚ್ಚು ಪತ್ತೆ

BPL:ಈಗಿರುವ ಬಿಪಿಎಲ್ ಕಾರ್ಡ್​​ಗಳಲ್ಲಿ ಅನರ್ಹ ಫಲಾನುಭವಿಗಳು 40 ಲಕ್ಷಕ್ಕೂ ಹೆಚ್ಚು ಪತ್ತೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..