• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿಧಾನಸಭಾ ಉಪ ಚುನಾವಣೆ ಫಲಿತಾಂಶ: INDIA ಮೈತ್ರಿಕೂಟಕ್ಕೆ 10 , ಬಿಜೆಪಿಗೆ 2.

ವಿಧಾನಸಭಾ ಉಪ ಚುನಾವಣೆ ಫಲಿತಾಂಶ: INDIA ಮೈತ್ರಿಕೂಟಕ್ಕೆ 10 , ಬಿಜೆಪಿಗೆ 2.

July 13, 2024
ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

September 7, 2026
ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

September 7, 2026
ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

September 6, 2026
ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ  ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

September 6, 2026
ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

September 5, 2026
ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

September 4, 2026
ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

September 3, 2026
ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

ನಾವೂರು–ಕುತ್ಲೂರು ದುರ್ಗಮ ಪ್ರದೇಶಗಳ ವಿದ್ಯುದೀಕರಣಕ್ಕೆ ವನ್ಯಜೀವಿ ಅನುಮತಿ, 11 ಕೆ.ವಿ. ಮಾರ್ಗವನ್ನು ಭೂಗತ ಕೇಬಲ್ ಮೂಲಕ ಅಳವಡಿಸಲು ಅವಕಾಶ – ಶಾಸಕ ಹರೀಶ್ ಪೂಂಜ

September 3, 2026
ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

September 3, 2026
ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, September 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

    ಪುತ್ತೂರು ಸಂತ ಫಿಲೋಮಿನಾ ಕಾಲೇಜಿನಲ್ಲಿ ಸೆ. 11ರಂದು ಪ್ರಥಮ ಪದವೀಧರರ ಸಮಾರಂಭ – ಸಂಚಾಲಕರಾದ ಡಾ| ಜೆ ಬಿ ಸಾಲ್ದಾನಃ

    ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರಿನ ಹೆಮ್ಮೆಯ ಕಾರ್ಯಕ್ರಮ ಪುತ್ತೂರುದ ಪಿಲಿಗೊಬ್ಬು ಸೀಸನ್-4ರ ಆಮಂತ್ರಣ ಪತ್ರಿಕೆ ಬಿಡುಗಡೆ

    ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

    ಸುಹಾಸ್ ಶೆಟ್ಟಿ ಕೊಲೆ ಆರೋಪಿಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲೇ ವಾರ್ಡನ್‌ಗೆ ಕೊಲೆಯತ್ನ!

    ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ  ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

    ರಾಷ್ಟ್ರೀಯ ಮಟ್ಟದ ಓಪನ್ ಕರಾಟೆ ಚಾಂಪಿಯನ್ಶಿಪ್ 2026 ಸ್ಪರ್ಧೆಯಲ್ಲಿ ಹಾರಾಡಿ ಶಾಲೆ ವಿದ್ಯಾರ್ಥಿನಿ ಕು. ದೀಪ್ತ ಡಿ.ಕೆ ಕರಾಟೆಯಲ್ಲಿ ಪ್ರಥಮ ಸ್ಥಾನ

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಪುತ್ತೂರು: ಜಿಮ್ ವರ್ಕೌಟ್ ವೇಳೆ ಹೃದಯಘಾತ – ವಿದ್ಯಾರ್ಥಿ ಮೃತ್ಯು

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5ರಂದು ನಾಳೆ ಪುತ್ತೂರಿನಲ್ಲಿ ‘ಪ್ರಜಾ ಸೇವಾ ಆಂದೋಲನ’ ಕಾರ್ಯಕ್ರಮ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಸೆ.5 ವೈಭವದ ಪುತ್ತೂರು ಮೊಸರು ಕುಡಿಕೆ ಉತ್ಸವ – ಪುತ್ತೂರು ನಗರದಲ್ಲಿ ಭವ್ಯ ಶೋಭಾಯಾತ್ರೆ, ವೀರ ಹಿಂದು ಯುವಕರಿಂದ ಅಟ್ಟಿಮಡಿಕೆ ಒಡೆಯುವ ಸಾಹಸ ಪ್ರದರ್ಶನ

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಉಪ್ಪಿನಂಗಡಿ: 34 ನೆಕ್ಕಿಲಾಡಿ ಗ್ರಾಮದ ಕುಡ್ತಪಳಿಕೆ ಎಂಬಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಮಹಿಳೆ ಅನುಮಾನಾಸ್ಪದ ಸಾವು…!?

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ವಿಧಾನಸಭಾ ಉಪ ಚುನಾವಣೆ ಫಲಿತಾಂಶ: INDIA ಮೈತ್ರಿಕೂಟಕ್ಕೆ 10 , ಬಿಜೆಪಿಗೆ 2.

by ಪ್ರಜಾಧ್ವನಿ ನ್ಯೂಸ್
July 13, 2024
in ಇತರೆ, ರಾಜಕೀಯ, ರಾಷ್ಟ್ರೀಯ
0
ವಿಧಾನಸಭಾ ಉಪ ಚುನಾವಣೆ ಫಲಿತಾಂಶ: INDIA ಮೈತ್ರಿಕೂಟಕ್ಕೆ 10 , ಬಿಜೆಪಿಗೆ 2.
9
SHARES
26
VIEWS
ShareShareShare

Upನವದೆಹಲಿ: ಏಳು ರಾಜ್ಯಗಳ 13 ಕ್ಷೇತ್ರಗಳಿಗೆ ಈ ವಾರದ ಆರಂಭದಲ್ಲಿ ನಡೆದಿದ್ದ ವಿಧಾನಸಭಾ ಉಪ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, INDIA ಮೈತ್ರಿಕೂಟ 10 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ್ದರೆ, ಬಿಜೆಪಿ 2 ಹಾಗೂ ಪಕ್ಷೇತರ ಅಭ್ಯರ್ಥಿ ಒಂದು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.
ಪಶ್ಚಿಮ ಬಂಗಾಳದ 4, ಹಿಮಾಚಲ ಪ್ರದೇಶದ 3, ಉತ್ತರಾಖಂಡ್ ನ 2 ಹಾಗೂ ಪಂಜಾಬ್, ಮಧ್ಯಪ್ರದೇಶ, ಬಿಹಾರ ಮತ್ತು ತಮಿಳುನಾಡಿನ ತಲಾ ಒಂದು ವಿಧಾನಸಭಾ ಕ್ಷೇತ್ರಗಳಿಗೆ ಬುಧವಾರ ಉಪ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ INDIA ಮೈತ್ರಿಕೂಟದ ಕಾಂಗ್ರೆಸ್, ಟಿಎಂಸಿ, ಎಎಪಿ, ಡಿಎಂಕೆ ಅಭ್ಯರ್ಥಿಗಳು ಕಣದಲ್ಲಿದ್ದರು.

Muliya

ಜಾಹೀರಾತು

ಪಂಜಾಬ್ ನ ಜಲಂಧರ್ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಆಡಳಿತಾರೂಢ ಎಎಪಿಯ ಮೊಹಿಂದರ್ ಭಗತ್ ತನ್ನ ಸಮೀಪದ ಬಿಜೆಪಿ ಅಭ್ಯರ್ಥಿ ಶೀತಲ್ ಅಂಗುರಲ್ ಅವರನ್ನು 37, 325 ಮತಗಳ ಅಂತರದಿಂದ ಸೋಲಿಸಿರುವುದಾಗಿ ಚುನಾವಣಾ ಆಯೋಗ ತಿಳಿಸಿದೆ. ಇದು ತಮ್ಮ ಸರ್ಕಾರದ ಕೆಲಸಗಳು ರಾಜ್ಯದ ಜನರಿಗೆ ಖುಷಿ ನೀಡಿವೆ ಎಂಬುದನ್ನು ತೋರಿಸುತ್ತದೆ ಎಂದು ಪಂಜಾಬ್ ಸಿಎಂ ಭಗವಂತ್ ಮಾನ್ ಹೇಳಿದ್ದಾರೆ.

ತಮಿಳುನಾಡಿನ ವಿಕ್ರವಂದಿ ವಿಧಾನಸಭಾ ಕ್ಷೇತ್ರದಲ್ಲಿ ಆಡಳಿತಾರೂಢ ಡಿಎಂಕೆ ಅಭ್ಯರ್ಥಿ ಅನ್ನಿಯುರ್ ಶಿವ ತನ್ನ ಸಮೀಪದ ಎನ್ ಡಿಎ ಅಭ್ಯರ್ಥಿ ಸಿ. ಅಂಬುಮಣಿ ಅವರನ್ನು 67, 757 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಟಿಎಂಸಿ ಅಭ್ಯರ್ಥಿ ಕೃಷ್ಣ ಕಲ್ಯಾಣಿ ಅವರು 50,077 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಮಾನಸ ಕುಮಾರ್ ಘೋಷ್ ಅವರನ್ನು ಮಣಿಸಿದ್ದಾರೆ. ರಣಘಾಟ್ ದಕ್ಷಿಣ ಕ್ಷೇತ್ರದಲ್ಲಿ ಟಿಎಂಸಿಯ ಮುಕುತ್ ನಮಿ ಅಧಿಕಾರಿ ಅವರು ಬಿಜೆಪಿಯ ಮನೋಜ್ ಕುಮಾರ್ ಬಿಸ್ವಾಸ್ ಅವರನ್ನು 74,485 ಮತಗಳ ಅಂತರದಿಂದ ಸೋಲಿಸಿದ್ದಾರೆ. ಬಾಗ್ದಾ ಕ್ಷೇತ್ರದಲ್ಲಿ ಟಿಎಂಸಿಯ ಮಧುಪರ್ಣಾ ಠಾಕೂರ್ ಅವರು ಬಿಜೆಪಿಯ ಬಿನಯ್ ಕುಮಾರ್ ಬಿಸ್ವಾಸ್ ಅವರನ್ನು 74, 251 ಮತಗಳ ಅಂತರದಿಂದ ಸೋಲಿಸಿ ಗೆದ್ದು ಬೀಗಿದ್ದಾರೆ . ಸುಪ್ತಿ ಪಾಂಡೆ ಬಿಜೆಪಿಯ ಕಲ್ಯಾಣ್ ಚುಬೆ ಅವರನ್ನು 62,312 ಮತಗಳಿಂದ ಸೋಲಿಸಿದ್ದಾರೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

ಹಿಮಾಚಲ ಪ್ರದೇಶದ ದೆಹ್ರಾ ಕ್ಷೇತ್ರದಲ್ಲಿ ಸಿಎಂ ಸುಖ್ವಿಂದರ್ ಸಿಂಗ್ ಪತ್ನಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಕಮಲೇಶ್ ಠಾಕೂರ್ ಅವರು ಬಿಜೆಪಿಯ ಹೊಶಿಯಲ್ ಸಿಂಗ್ ಅವರನ್ನು 9, 399 ಮತಗಳ ಅಂತರದಿಂದ ಸೋಲಿಸಿದ್ದಾರೆ. ನಾಲಗಢದಲ್ಲಿ ಕಾಂಗ್ರೆಸ್ ನ ಹರ್ದೀಪ್ ಸಿಂಗ್ ಬಾವಾ ಅವರು ಬಿಜೆಪಿಯ ಕೆ ಎಲ್ ಠಾಕೂರ್ ವಿರುದ್ಧ 25,618 ಮತಗಳಿಂದ ಜಯಗಳಿಸಿದ್ದಾರೆ. ಹಮೀರ್‌ಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆಶಿಶ್ ಶರ್ಮಾ ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ ಹೇಳಲಾಗಿದೆ.

ಜಾಹೀರಾತು

ಉತ್ತರಾಖಂಡದಲ್ಲಿ ಬದರಿನಾಥ್ ಮತ್ತು ಮಂಗಳೌರ್ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ಅಭ್ಯರ್ಥಿಗಳಾದ ಲಖಪತ್ ಸಿಂಗ್ ಬುಟೋಲಾ ಮತ್ತು ಖಾಜಿ ಮೊಹಮ್ಮದ್ ನಿಜಾಮುದ್ದೀನ್ ಗೆಲುವು ಸಾಧಿಸಿದ್ದಾರೆ. ಬೂಟೋಲಾ ಅವರು ಬಿಜೆಪಿಯ ರಾಜೇಂದ್ರ ಸಿಂಗ್ ಭಂಡಾರಿ ಅವರನ್ನು 5,224 ಮತಗಳಿಂದ ಸೋಲಿಸಿದ್ದರೆ, ನಿಜಾಮುದ್ದೀನ್ ಅವರು ಬಿಜೆಪಿಯ ಕರ್ತಾರ್ ಸಿಂಗ್ ಭದಾನ ಅವರನ್ನು 422 ಮತಗಳ ಅಲ್ಪ ಅಂತರದಿಂದ ಸೋಲಿಸಿದ್ದಾರೆ.

ಮಧ್ಯಪ್ರದೇಶದ ಅಮರವಾರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಕಮಲೇಶ್ ಪ್ರತಾಪ್ ಶಾ ಅವರು ಕಾಂಗ್ರೆಸ್‌ನ ಧೀರನ್ ಸಾಹ್ ಇನ್ವಾಟಿ ವಿರುದ್ಧ 3,027 ಮತಗಳ ಅಂತರದಿಂದ ಜಯಗಳಿಸಿದರೆ, ಬಿಹಾರದ ರುಪೌಲಿ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಶಂಕರ್ ಸಿಂಗ್ ತಮ್ಮ ಸಮೀಪದ ಪ್ರತಿಸ್ಪರ್ಧಿ ಜೆಡಿಯುನ ಕಲಾಧರ್ ಪ್ರಸಾದ್ ಮಂಡಲ್ ಅವರನ್ನು 8,246 ಮತಗಳ ಅಂತರದಿಂದ ಸೋಲಿಸಿ ಜಯಗಳಿಸಿದ್ದಾರೆ ಎಂದು ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ ಮಾಹಿತಿ ನೀಡಲಾಗಿದೆ.

8722552464 Astrloger

ಜಾಹೀರಾತು

SendShare4Share
Previous Post

ಇಸ್ರೇಲ್‌ ದಾಳಿ; ಹಮಾಸ್‌ ‘ಮಿಲಿಟರಿ ಚೀಫ್’ ಸೇರಿ 71 ಮಂದಿಯ ಹತ್ಯೆ

Next Post

ಅಂಬಾನಿಯನ್ನು ಟೀಕಿಸುತ್ತಿದ್ದ ಹಲವು ರಾಜಕಾರಣಿಗಳು ಅನಂತ್‌ ಮದುವೆಯಲ್ಲಿ ಭಾಗಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಂಬಾನಿಯನ್ನು ಟೀಕಿಸುತ್ತಿದ್ದ ಹಲವು ರಾಜಕಾರಣಿಗಳು ಅನಂತ್‌ ಮದುವೆಯಲ್ಲಿ ಭಾಗಿ

ಅಂಬಾನಿಯನ್ನು ಟೀಕಿಸುತ್ತಿದ್ದ ಹಲವು ರಾಜಕಾರಣಿಗಳು ಅನಂತ್‌ ಮದುವೆಯಲ್ಲಿ ಭಾಗಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..