• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ವಿಧಾನಸಭಾ ಉಪ ಚುನಾವಣೆ ಫಲಿತಾಂಶ: INDIA ಮೈತ್ರಿಕೂಟಕ್ಕೆ 10 , ಬಿಜೆಪಿಗೆ 2.

ವಿಧಾನಸಭಾ ಉಪ ಚುನಾವಣೆ ಫಲಿತಾಂಶ: INDIA ಮೈತ್ರಿಕೂಟಕ್ಕೆ 10 , ಬಿಜೆಪಿಗೆ 2.

July 13, 2024
ಅಪಘಾತದಲ್ಲಿ ಗಂಭೀರ ಗಾಯಗೊಂಡು  ಮಂಚ ಗುರಿಪಳ್ಳ ಇವರಿಗೆ ರಕ್ಷಿತ್ ಶಿವರಾಂ ವಾಟರ್ ಬೆಡ್ ಹಸ್ತಾಂತರ

ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಚ ಗುರಿಪಳ್ಳ ಇವರಿಗೆ ರಕ್ಷಿತ್ ಶಿವರಾಂ ವಾಟರ್ ಬೆಡ್ ಹಸ್ತಾಂತರ

January 17, 2026
ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ : ಅರುಣ್ ಕುಮಾರ್ ಪುತ್ತಿಲ

ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ : ಅರುಣ್ ಕುಮಾರ್ ಪುತ್ತಿಲ

January 17, 2026
ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

January 16, 2026
ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

ಮಂಗಳೂರು ನಗರಕ್ಕೆ ಬೈಪಾಸ್‌ ಸಹಿತ ದಕ್ಷಿಣ ಕನ್ನಡದ ಪ್ರಮುಖ ಹೆದ್ದಾರಿ ಯೋಜನೆಗಳ ಡಿಪಿಆರ್ ತಯಾರಿಕೆಗೆ ಕೇಂದ್ರ ಸರ್ಕಾರದ ಅನುಮೋದನೆ:ಚೌಟ

January 17, 2026
ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ: ಎಸ್‌ಡಿಪಿಐ ಅನ್ವರ್ ಸಾದತ್ ಎಚ್ಚರಿಕೆ

ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ: ಎಸ್‌ಡಿಪಿಐ ಅನ್ವರ್ ಸಾದತ್ ಎಚ್ಚರಿಕೆ

January 17, 2026
ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

January 15, 2026
ಶಾಲೆಯಲ್ಲಿ ಹುಡುಗಾಟ ಆಡುವ ವಯಸ್ಸಿನ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ

ಶಾಲೆಯಲ್ಲಿ ಹುಡುಗಾಟ ಆಡುವ ವಯಸ್ಸಿನ ಮಕ್ಕಳಿಂದಲೇ SSLC ವಿದ್ಯಾರ್ಥಿಯ ಬರ್ಬರ ಕೊಲೆ

January 15, 2026
ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

January 15, 2026
ಧನು ಪೂಜೆಗೆ ಹೊರಟ ಬಾಲಕ ಶವವಾಗಿ ಪತ್ತೆ

ಧನು ಪೂಜೆಗೆ ಹೊರಟ ಬಾಲಕ ಶವವಾಗಿ ಪತ್ತೆ

January 15, 2026
ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

January 15, 2026
ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

January 13, 2026
ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

ಬೆಳ್ತಂಗಡಿ: ಬೆಳಾಲು ಗ್ರಾಮ ಪಂಚಾಯತ್ ಮಕ್ಕಳ ಗ್ರಾಮ ಸಭೆ

January 13, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, January 17, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಅಪಘಾತದಲ್ಲಿ ಗಂಭೀರ ಗಾಯಗೊಂಡು  ಮಂಚ ಗುರಿಪಳ್ಳ ಇವರಿಗೆ ರಕ್ಷಿತ್ ಶಿವರಾಂ ವಾಟರ್ ಬೆಡ್ ಹಸ್ತಾಂತರ

    ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಚ ಗುರಿಪಳ್ಳ ಇವರಿಗೆ ರಕ್ಷಿತ್ ಶಿವರಾಂ ವಾಟರ್ ಬೆಡ್ ಹಸ್ತಾಂತರ

    ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ : ಅರುಣ್ ಕುಮಾರ್ ಪುತ್ತಿಲ

    ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ : ಅರುಣ್ ಕುಮಾರ್ ಪುತ್ತಿಲ

    ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

    ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

    ಎಸ್‌ಡಿಪಿಐ ಹೆಸರಿನಲ್ಲಿ ನಿಷೇಧಿತ ಪಿಎಫ್‌ಐನ ಹಿಂಬಾಗಿಲ ರಾಜಕೀಯ ಪ್ರವೇಶ ಪ್ರಜಾಪ್ರಭುತ್ವ-ರಾಷ್ಟ್ರೀಯ ಭದ್ರತೆಗೆ ದೊಡ್ಡ ಅಪಾಯʼ  ಗಂಭೀರ ವಿಷಯದ ಬಗ್ಗೆ ಸದನದಲ್ಲಿ ಧ್ವನಿಯೆತ್ತಿದ ದಕ್ಷಿಣ ಕನ್ನಡ ಸಂಸದ ಕ್ಯಾ. ಚೌಟ

    ಮಂಗಳೂರು ನಗರಕ್ಕೆ ಬೈಪಾಸ್‌ ಸಹಿತ ದಕ್ಷಿಣ ಕನ್ನಡದ ಪ್ರಮುಖ ಹೆದ್ದಾರಿ ಯೋಜನೆಗಳ ಡಿಪಿಆರ್ ತಯಾರಿಕೆಗೆ ಕೇಂದ್ರ ಸರ್ಕಾರದ ಅನುಮೋದನೆ:ಚೌಟ

    ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ: ಎಸ್‌ಡಿಪಿಐ ಅನ್ವರ್ ಸಾದತ್ ಎಚ್ಚರಿಕೆ

    ಬ್ರಹ್ಮರಕೋಟ್ಲು ಟೋಲ್ ಗೇಟ್ ತೆರವುಗೊಳಿಸದೇ ಬಜತ್ತೂರಿನಲ್ಲಿ ಹೊಸ ಟೋಲ್ ಆರಂಭಿಸಿದರೆ ಉಗ್ರ ಹೋರಾಟ: ಎಸ್‌ಡಿಪಿಐ ಅನ್ವರ್ ಸಾದತ್ ಎಚ್ಚರಿಕೆ

    ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

    ಮಣಿನಾಲ್ಕೂರು ಶ್ರೀ ಮಹಾವಿಷ್ಣು ದೇವಸ್ಥಾನ ಇಳಿಯೂರು 10‌ನೇ ವರ್ಷದ ನಗರ ಭಜನೆಯ ಮಂಗಳೋತ್ಸವ* 

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

    ಬೆಳಾಲು ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನ  ವಾರ್ಷಿಕ ಜಾತ್ರಾ ಮಹೋತ್ಸವದ ಅಭಿನಂದನಾ ಕಾರ್ಯಕ್ರಮ, ಶ್ರೀ ದೇವರಿಗೆ ದೀಪಾಲಂಕಾರ ರಂಗಪೂಜೆ

    ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಪುತ್ತೂರಿನ ಯುವಕ ಅದೀಶ್ ಶೆಟ್ಟಿ ಜ್ಯೂನಿಯರ್ ಕಬಡ್ಡಿಯಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

    ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

    ಬೆಳ್ತಂಗಡಿ: ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಉಜಿರೆಯಲ್ಲಿ ಬೃಹತ್ ರಕ್ತದಾನ ಶಿಬಿರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಇತರೆ

ವಿಧಾನಸಭಾ ಉಪ ಚುನಾವಣೆ ಫಲಿತಾಂಶ: INDIA ಮೈತ್ರಿಕೂಟಕ್ಕೆ 10 , ಬಿಜೆಪಿಗೆ 2.

by ಪ್ರಜಾಧ್ವನಿ ನ್ಯೂಸ್
July 13, 2024
in ಇತರೆ, ರಾಜಕೀಯ, ರಾಷ್ಟ್ರೀಯ
0
ವಿಧಾನಸಭಾ ಉಪ ಚುನಾವಣೆ ಫಲಿತಾಂಶ: INDIA ಮೈತ್ರಿಕೂಟಕ್ಕೆ 10 , ಬಿಜೆಪಿಗೆ 2.
9
SHARES
25
VIEWS
ShareShareShare

Upನವದೆಹಲಿ: ಏಳು ರಾಜ್ಯಗಳ 13 ಕ್ಷೇತ್ರಗಳಿಗೆ ಈ ವಾರದ ಆರಂಭದಲ್ಲಿ ನಡೆದಿದ್ದ ವಿಧಾನಸಭಾ ಉಪ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, INDIA ಮೈತ್ರಿಕೂಟ 10 ಕ್ಷೇತ್ರಗಳಲ್ಲಿ ಜಯಭೇರಿ ಬಾರಿಸಿದ್ದರೆ, ಬಿಜೆಪಿ 2 ಹಾಗೂ ಪಕ್ಷೇತರ ಅಭ್ಯರ್ಥಿ ಒಂದು ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದ್ದಾರೆ.
ಪಶ್ಚಿಮ ಬಂಗಾಳದ 4, ಹಿಮಾಚಲ ಪ್ರದೇಶದ 3, ಉತ್ತರಾಖಂಡ್ ನ 2 ಹಾಗೂ ಪಂಜಾಬ್, ಮಧ್ಯಪ್ರದೇಶ, ಬಿಹಾರ ಮತ್ತು ತಮಿಳುನಾಡಿನ ತಲಾ ಒಂದು ವಿಧಾನಸಭಾ ಕ್ಷೇತ್ರಗಳಿಗೆ ಬುಧವಾರ ಉಪ ಚುನಾವಣೆ ನಡೆದಿತ್ತು. ಈ ಚುನಾವಣೆಯಲ್ಲಿ INDIA ಮೈತ್ರಿಕೂಟದ ಕಾಂಗ್ರೆಸ್, ಟಿಎಂಸಿ, ಎಎಪಿ, ಡಿಎಂಕೆ ಅಭ್ಯರ್ಥಿಗಳು ಕಣದಲ್ಲಿದ್ದರು.

ಪಂಜಾಬ್ ನ ಜಲಂಧರ್ ಪೂರ್ವ ವಿಧಾನಸಭಾ ಕ್ಷೇತ್ರದಲ್ಲಿ ಆಡಳಿತಾರೂಢ ಎಎಪಿಯ ಮೊಹಿಂದರ್ ಭಗತ್ ತನ್ನ ಸಮೀಪದ ಬಿಜೆಪಿ ಅಭ್ಯರ್ಥಿ ಶೀತಲ್ ಅಂಗುರಲ್ ಅವರನ್ನು 37, 325 ಮತಗಳ ಅಂತರದಿಂದ ಸೋಲಿಸಿರುವುದಾಗಿ ಚುನಾವಣಾ ಆಯೋಗ ತಿಳಿಸಿದೆ. ಇದು ತಮ್ಮ ಸರ್ಕಾರದ ಕೆಲಸಗಳು ರಾಜ್ಯದ ಜನರಿಗೆ ಖುಷಿ ನೀಡಿವೆ ಎಂಬುದನ್ನು ತೋರಿಸುತ್ತದೆ ಎಂದು ಪಂಜಾಬ್ ಸಿಎಂ ಭಗವಂತ್ ಮಾನ್ ಹೇಳಿದ್ದಾರೆ.

ತಮಿಳುನಾಡಿನ ವಿಕ್ರವಂದಿ ವಿಧಾನಸಭಾ ಕ್ಷೇತ್ರದಲ್ಲಿ ಆಡಳಿತಾರೂಢ ಡಿಎಂಕೆ ಅಭ್ಯರ್ಥಿ ಅನ್ನಿಯುರ್ ಶಿವ ತನ್ನ ಸಮೀಪದ ಎನ್ ಡಿಎ ಅಭ್ಯರ್ಥಿ ಸಿ. ಅಂಬುಮಣಿ ಅವರನ್ನು 67, 757 ಮತಗಳ ಅಂತರದಿಂದ ಸೋಲಿಸಿದ್ದಾರೆ.

ashwinistudioputtur

ಜಾಹೀರಾತು

camera center ad

ಜಾಹೀರಾತು

ಟಿಎಂಸಿ ಅಭ್ಯರ್ಥಿ ಕೃಷ್ಣ ಕಲ್ಯಾಣಿ ಅವರು 50,077 ಮತಗಳ ಅಂತರದಿಂದ ಬಿಜೆಪಿ ಅಭ್ಯರ್ಥಿ ಮಾನಸ ಕುಮಾರ್ ಘೋಷ್ ಅವರನ್ನು ಮಣಿಸಿದ್ದಾರೆ. ರಣಘಾಟ್ ದಕ್ಷಿಣ ಕ್ಷೇತ್ರದಲ್ಲಿ ಟಿಎಂಸಿಯ ಮುಕುತ್ ನಮಿ ಅಧಿಕಾರಿ ಅವರು ಬಿಜೆಪಿಯ ಮನೋಜ್ ಕುಮಾರ್ ಬಿಸ್ವಾಸ್ ಅವರನ್ನು 74,485 ಮತಗಳ ಅಂತರದಿಂದ ಸೋಲಿಸಿದ್ದಾರೆ. ಬಾಗ್ದಾ ಕ್ಷೇತ್ರದಲ್ಲಿ ಟಿಎಂಸಿಯ ಮಧುಪರ್ಣಾ ಠಾಕೂರ್ ಅವರು ಬಿಜೆಪಿಯ ಬಿನಯ್ ಕುಮಾರ್ ಬಿಸ್ವಾಸ್ ಅವರನ್ನು 74, 251 ಮತಗಳ ಅಂತರದಿಂದ ಸೋಲಿಸಿ ಗೆದ್ದು ಬೀಗಿದ್ದಾರೆ . ಸುಪ್ತಿ ಪಾಂಡೆ ಬಿಜೆಪಿಯ ಕಲ್ಯಾಣ್ ಚುಬೆ ಅವರನ್ನು 62,312 ಮತಗಳಿಂದ ಸೋಲಿಸಿದ್ದಾರೆ ಎಂದು ಚುನಾವಣಾ ಆಯೋಗ ಮಾಹಿತಿ ನೀಡಿದೆ.

Poorna squash

ಜಾಹೀರಾತು

ಹಿಮಾಚಲ ಪ್ರದೇಶದ ದೆಹ್ರಾ ಕ್ಷೇತ್ರದಲ್ಲಿ ಸಿಎಂ ಸುಖ್ವಿಂದರ್ ಸಿಂಗ್ ಪತ್ನಿ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಕಮಲೇಶ್ ಠಾಕೂರ್ ಅವರು ಬಿಜೆಪಿಯ ಹೊಶಿಯಲ್ ಸಿಂಗ್ ಅವರನ್ನು 9, 399 ಮತಗಳ ಅಂತರದಿಂದ ಸೋಲಿಸಿದ್ದಾರೆ. ನಾಲಗಢದಲ್ಲಿ ಕಾಂಗ್ರೆಸ್ ನ ಹರ್ದೀಪ್ ಸಿಂಗ್ ಬಾವಾ ಅವರು ಬಿಜೆಪಿಯ ಕೆ ಎಲ್ ಠಾಕೂರ್ ವಿರುದ್ಧ 25,618 ಮತಗಳಿಂದ ಜಯಗಳಿಸಿದ್ದಾರೆ. ಹಮೀರ್‌ಪುರ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಆಶಿಶ್ ಶರ್ಮಾ ಗೆಲುವು ಸಾಧಿಸಿದ್ದಾರೆ ಎಂದು ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ ಹೇಳಲಾಗಿದೆ.

ಉತ್ತರಾಖಂಡದಲ್ಲಿ ಬದರಿನಾಥ್ ಮತ್ತು ಮಂಗಳೌರ್ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್‌ನ ಅಭ್ಯರ್ಥಿಗಳಾದ ಲಖಪತ್ ಸಿಂಗ್ ಬುಟೋಲಾ ಮತ್ತು ಖಾಜಿ ಮೊಹಮ್ಮದ್ ನಿಜಾಮುದ್ದೀನ್ ಗೆಲುವು ಸಾಧಿಸಿದ್ದಾರೆ. ಬೂಟೋಲಾ ಅವರು ಬಿಜೆಪಿಯ ರಾಜೇಂದ್ರ ಸಿಂಗ್ ಭಂಡಾರಿ ಅವರನ್ನು 5,224 ಮತಗಳಿಂದ ಸೋಲಿಸಿದ್ದರೆ, ನಿಜಾಮುದ್ದೀನ್ ಅವರು ಬಿಜೆಪಿಯ ಕರ್ತಾರ್ ಸಿಂಗ್ ಭದಾನ ಅವರನ್ನು 422 ಮತಗಳ ಅಲ್ಪ ಅಂತರದಿಂದ ಸೋಲಿಸಿದ್ದಾರೆ.

Muliya

ಜಾಹೀರಾತು

ಮಧ್ಯಪ್ರದೇಶದ ಅಮರವಾರ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿಯ ಕಮಲೇಶ್ ಪ್ರತಾಪ್ ಶಾ ಅವರು ಕಾಂಗ್ರೆಸ್‌ನ ಧೀರನ್ ಸಾಹ್ ಇನ್ವಾಟಿ ವಿರುದ್ಧ 3,027 ಮತಗಳ ಅಂತರದಿಂದ ಜಯಗಳಿಸಿದರೆ, ಬಿಹಾರದ ರುಪೌಲಿ ಕ್ಷೇತ್ರದಲ್ಲಿ ಪಕ್ಷೇತರ ಅಭ್ಯರ್ಥಿ ಶಂಕರ್ ಸಿಂಗ್ ತಮ್ಮ ಸಮೀಪದ ಪ್ರತಿಸ್ಪರ್ಧಿ ಜೆಡಿಯುನ ಕಲಾಧರ್ ಪ್ರಸಾದ್ ಮಂಡಲ್ ಅವರನ್ನು 8,246 ಮತಗಳ ಅಂತರದಿಂದ ಸೋಲಿಸಿ ಜಯಗಳಿಸಿದ್ದಾರೆ ಎಂದು ಚುನಾವಣಾ ಆಯೋಗದ ವೆಬ್ ಸೈಟ್ ನಲ್ಲಿ ಮಾಹಿತಿ ನೀಡಲಾಗಿದೆ.

SendShare4Share
Previous Post

ಇಸ್ರೇಲ್‌ ದಾಳಿ; ಹಮಾಸ್‌ ‘ಮಿಲಿಟರಿ ಚೀಫ್’ ಸೇರಿ 71 ಮಂದಿಯ ಹತ್ಯೆ

Next Post

ಅಂಬಾನಿಯನ್ನು ಟೀಕಿಸುತ್ತಿದ್ದ ಹಲವು ರಾಜಕಾರಣಿಗಳು ಅನಂತ್‌ ಮದುವೆಯಲ್ಲಿ ಭಾಗಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಂಬಾನಿಯನ್ನು ಟೀಕಿಸುತ್ತಿದ್ದ ಹಲವು ರಾಜಕಾರಣಿಗಳು ಅನಂತ್‌ ಮದುವೆಯಲ್ಲಿ ಭಾಗಿ

ಅಂಬಾನಿಯನ್ನು ಟೀಕಿಸುತ್ತಿದ್ದ ಹಲವು ರಾಜಕಾರಣಿಗಳು ಅನಂತ್‌ ಮದುವೆಯಲ್ಲಿ ಭಾಗಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..