• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ನಿತ್ಯ 8000 ಕ್ಯುಸೆಕ್ ನೀರು ತಮಿಳುನಾಡಿಗೆ ; ಸರ್ವಪಕ್ಷ ಸಭೆಯಲ್ಲಿ ತೀರ್ಮಾನ

ನಿತ್ಯ 8000 ಕ್ಯುಸೆಕ್ ನೀರು ತಮಿಳುನಾಡಿಗೆ ; ಸರ್ವಪಕ್ಷ ಸಭೆಯಲ್ಲಿ ತೀರ್ಮಾನ

July 14, 2024
ಪೊಲೀಸರ ಎದುರೇ ವಿವಾದಿತ ಮುರಿನಕಟ್ಟೆ ಧ್ವಂಸ – ತೀವ್ರ ಉದ್ವಿಗ್ನತೆ ​: 3 ದಿನ ಇಡೀ ಭಟ್ಕಳ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ!

ಪೊಲೀಸರ ಎದುರೇ ವಿವಾದಿತ ಮುರಿನಕಟ್ಟೆ ಧ್ವಂಸ – ತೀವ್ರ ಉದ್ವಿಗ್ನತೆ ​: 3 ದಿನ ಇಡೀ ಭಟ್ಕಳ ಪಟ್ಟಣದಲ್ಲಿ ನಿಷೇಧಾಜ್ಞೆ ಜಾರಿ!

May 25, 2026
ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ ಗಂಭಿರವಾಗಿ ಗಾಯಗೊಂಡಿದ್ದ ಯುವ ಫೋಟೋ ಗ್ರಾಫರ್ ಮೃತ್ಯು

ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ ಗಂಭಿರವಾಗಿ ಗಾಯಗೊಂಡಿದ್ದ ಯುವ ಫೋಟೋ ಗ್ರಾಫರ್ ಮೃತ್ಯು

May 25, 2026
ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

May 25, 2026
ಕೊಲ್ಲೂರು:ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನ ಕದ್ದಿದ್ದ ಕಳ್ಳ ಅರೆಸ್ಟ್

ಕೊಲ್ಲೂರು:ಅಪಘಾತದಲ್ಲಿ ಮೃತಪಟ್ಟ ಮಹಿಳೆಯ ಚಿನ್ನ ಕದ್ದಿದ್ದ ಕಳ್ಳ ಅರೆಸ್ಟ್

May 25, 2026
ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

May 25, 2026
ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

May 25, 2026
ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

May 25, 2026
ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

May 23, 2026
ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು? ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

May 25, 2026
ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

May 23, 2026
ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ  414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

May 23, 2026
ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

ಮುಂಬಯಿಯಲ್ಲಿ ಕೆಯ್ಯುರು ಯುವಕ ಆತ್ಮಹತ್ಯೆ

May 23, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, May 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ ಗಂಭಿರವಾಗಿ ಗಾಯಗೊಂಡಿದ್ದ ಯುವ ಫೋಟೋ ಗ್ರಾಫರ್ ಮೃತ್ಯು

    ಬೆಳ್ತಂಗಡಿ: ಕಾರು ಬೈಕ್ ನಡುವೆ ಅಪಘಾತ ಗಂಭಿರವಾಗಿ ಗಾಯಗೊಂಡಿದ್ದ ಯುವ ಫೋಟೋ ಗ್ರಾಫರ್ ಮೃತ್ಯು

    ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

    ತೆನ್ಕಾಯಿಮಲೆ ಕಿರುಚಿತ್ರದ 1 ಲಕ್ಷ ವೀಕ್ಷಣೆಯ ಸಂಭ್ರಮಾಚರಣೆಯನ್ನು ಪ್ರಜ್ಞಾ ಆಶ್ರಮದಲ್ಲಿ ಸಂಭ್ರಮ ಆಚರಣೆ

    ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

    ಮಾಣಿ: ಸ್ಕೂಟರ್ ಮೀನಿನ ಲಾರಿ ಡಿಕ್ಕಿ – ಸ್ಕೂಟರ್ ಸವಾರ ಮೃತ್ಯು

    ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

    ಪುತ್ತೂರು ಮುಖ್ಯ ರಸ್ತೆಯ ಅಪಾಯಕಾರಿ ಕಟ್ಟಡಕ್ಕೆ ಮುಕ್ತಿ ಯಾವಾಗ ಅಧಿಕಾರಿಗಳೇ?- ಸಂಚಾರಿಸುವ ಜನರ ಪ್ರಾಣ ಅಪಾಯದಲ್ಲಿ…!

    ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

    ರಾಜ್ಯಸಭೆಗೆ ಡಿ ವಿ ಸದಾನಂದ ಗೌಡರ ಹೆಸರು ಮುಂಚೂಣಿಯಲ್ಲಿ – ವರಿಷ್ಠರಿಗೆ ಶಿಫಾರಸು ಮಾಡುವ ಬಗ್ಗೆ ಬಿಜೆಪಿ ಪ್ರಮುಖರ ಸಮಿತಿ ಸಭೆಯಲ್ಲಿ ಚರ್ಚೆ

    ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

    ಪುತ್ತೂರು: ಮೇ 25ಕ್ಕೆ ಆರ್ಯಪು ಪ್ರಾಥಮಿಕ ಸಹಕಾರಿ ಕೃಷಿ ಪತ್ತಿನ ಸಂಘದಿಂದ ದಿಂದ ಸಹಕಾರ “ಸಂಜೀವಿನಿ ವಿಮೆ” ಜಾರಿ.

    ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು?  ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

    ಪರಿಸರ ರಕ್ಷಣೆಗಾಗಿ “ಸೀಡ್ ಬಾಲ್” ಅಂದ್ರೆ ಏನು? ಬೋರು ಗುಡ್ಡ ದಲ್ಲಿ ಕಾಡು ಬೆಳೆಸಲು ಈಗ ಉತ್ತಮ ಸಮಯ

    ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

    ಸಾರ್ವಜನಿಕ ಸ್ಥಳಗಳಲ್ಲಿ ಕಸ ಎಸೆಯುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಗೃಹ ಸಚಿವರಿಗೆ ಮನವಿ ಮಾಡಿದ ವಿಧಾನ ಪರಿಷತ್ ಸದಸ್ಯ ಕಿಶೋರ್ ಕುಮಾರ್ ಬೋಟ್ಯಾಡಿ

    ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ  414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

    ಬೈಕಂಪಾಡಿ- KIOCL ಜಂಕ್ಷನ್ ವರೆಗೆ ಎಲಿವೇಟೆಡ್ ಫ್ಲೈಓವರ್ ಮತ್ತು ಸರ್ವಿಸ್ ರಸ್ತೆ ನಿರ್ಮಾಣ 414.16 ಕೋ ರೂ. ವೆಚ್ಚದ ಯೋಜನೆಗೆ ಕೇಂದ್ರ ಸರ್ಕಾರ ಅನುಮೋದನೆ : ಸಂಸದ ಕ್ಯಾ. ಚೌಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ನಿತ್ಯ 8000 ಕ್ಯುಸೆಕ್ ನೀರು ತಮಿಳುನಾಡಿಗೆ ; ಸರ್ವಪಕ್ಷ ಸಭೆಯಲ್ಲಿ ತೀರ್ಮಾನ

by ಪ್ರಜಾಧ್ವನಿ ನ್ಯೂಸ್
July 14, 2024
in ಬೆಂಗಳೂರು, ರಾಜಕೀಯ, ರಾಜ್ಯ
0
ನಿತ್ಯ 8000 ಕ್ಯುಸೆಕ್ ನೀರು ತಮಿಳುನಾಡಿಗೆ ; ಸರ್ವಪಕ್ಷ ಸಭೆಯಲ್ಲಿ ತೀರ್ಮಾನ
40
SHARES
115
VIEWS
ShareShareShare

ಬೆಂಗಳೂರು: ತಮಿಳುನಾಡಿಗೆ ಜುಲೈ 12ರಿಂದ 31ರವರೆಗೆ ಪ್ರತಿ ದಿನ 1 ಟಿಎಂಸಿ ನೀರು ಹರಿಸಬೇಕು ಎಂಬ ಕಾವೇರಿ ನೀರು ನಿಯಂತ್ರಣ ಸಮಿತಿಯ  ಆದೇಶದ ವಿರುದ್ಧ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರಕ್ಕೆ  ಮೇಲ್ಮನವಿ ಸಲ್ಲಿಸಲಾಗುವುದು ಎಂದು ರಾಜ್ಯ ಸರ್ಕಾರ ಇತ್ತೀಚೆಗೆ ತಿಳಿಸಿತ್ತು. ಇದಕ್ಕೆ ಸಂಬಂಧಪಟ್ಟಂತೆ ಭಾನುವಾರ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಸರ್ವಪಕ್ಷ ಸಭೆ ನಡೆದಿದ್ದು, ಸದ್ಯಕ್ಕೆ ತಮಿಳುನಾಡಿಗೆ 8000 ಕ್ಯುಸೆಕ್‌ ನೀರು ಬಿಡಲು ತೀರ್ಮಾನ ಮಾಡಲಾಗಿದೆ.

Keshari Durga

ಜಾಹೀರಾತು

ತಮಿಳುನಾಡಿಗೆ ನೀರು ಹರಿಸಲು ಸಿಡಬ್ಲ್ಯುಆರ್‌ಸಿ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ ವಿಧಾನಸೌಧದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸರ್ವಪಕ್ಷ ಸಭೆ ಕರೆದಿದ್ದರು. ಈ ವೇಳೆ CWRC ಆದೇಶದ ವಿರುದ್ಧ ಮೇಲ್ಮನವಿ ಸಲ್ಲಿಸುವ ಸರ್ಕಾರದ ನಿರ್ಧಾರಕ್ಕೆ ವಿರೋಧ ಪಕ್ಷದ ನಾಯಕರು ಸಹಮತ ಸೂಚಿಸಿದ್ದು, ಸದ್ಯಕ್ಕೆ ತಮಿಳುನಾಡಿಗೆ ನೀರು ಹರಿಸುವುದು ಬೇಡ ಎಂದು ಒತ್ತಾಯಿಸಿದರು. ಬಳಿಕ ಅಂತಿಮವಾಗಿ 8 ಸಾವಿರ ಕ್ಯುಸೆಕ್ ನೀರು ಬಿಡಲು ನಿರ್ಧಾರ ಮಾಡಲಾಗಿದೆ.

ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಮಾತನಾಡಿ, ಸಭೆಯಲ್ಲಿ ವಸ್ತು ಸ್ಥಿತಿ ಬಗ್ಗೆ ಚರ್ಚೆಯಾಗಿದೆ. ಜುಲೈ 11ರಂದು ನಡೆದ ಸಿಡಬ್ಲ್ಯುಆರ್‌ಸಿ ಸಭೆಯಲ್ಲಿ ಜುಲೈ 12ರಿಂದ 31ರವರೆಗೆ ತಮಿಳುನಾಡಿಗೆ ಪ್ರತಿ ನಿತ್ಯ 1TMC ನೀರನ್ನು ಬಿಡಲು ಆದೇಶ ಮಾಡಲಾಗಿತ್ತು. ಜೂನ್ ತಿಂಗಳಲ್ಲಿ 9.14 ಟಿಎಂಸಿ ನೀರು ಬಿಡಬೇಕಿತ್ತು. 31.24 ಜುಲೈ ತಿಂಗಳಲ್ಲಿ ಬಿಡಬೇಕು. ಒಟ್ಟಾರೆ ಸುಮಾರು 40.43 ಟಿಎಂಸಿ ನೀರು ಬಿಡಬೇಕು. ನಾವು ಈವರೆಗೂ 5 ಟಿಎಂಸಿವರೆಗೂ ನೀರು ಬಿಟ್ಟಿದ್ದೇವೆ ಎಂದು ತಿಳಿಸಿದರು.

ಲೀಗಲ್ ಟೀಮ್‌ನ ಮೋಹನ್ ಕಾತರಕಿ ಮಾತನಾಡಿ, ರಾಜ್ಯದಲ್ಲಿ ಈ ಬಾರಿ ಶೇ. 30 ಕಡಿಮೆ ಮಳೆಯಾಗಿದೆ.
ಕಬಿನಿ ಜಲಾಶಯ ಶೇ.96 ಭರ್ತಿಯಾಗಿದ್ದು, ಹಾರಂಗಿಯಲ್ಲಿ ಶೇ.76, ಹೇಮಾವತಿ ಶೇ.56, ಕೆಆರ್‌ಎಸ್‌ನಲ್ಲಿ ಶೇ. 52 ನೀರು ಇದೆ. ಒಟ್ಟು ಶೇ. 63 ಮಾತ್ರ ನೀರು ಸಂಗ್ರಹ ಆಗಿದೆ ಎಂದು ತಿಳಿಸಿದರು.

Muliya

ಜಾಹೀರಾತು

Sathyasayi Hospital

ಜಾಹೀರಾತು

ವಿಪಕ್ಷ ಹಾಗೂ ನಮ್ಮ ಶಾಸಕರು, ಸಚಿವರ ಅಭಿಪ್ರಾಯ ಒಂದೇ ಆಗಿದೆ. ನಿತ್ಯ 1 ಟಿಎಂಸಿ ಬದಲಿಗೆ 8 ಸಾವಿರ ಕ್ಯುಸೆಕ್ ನೀರು ಬಿಡೋಣ. ಒಂದು ವೇಳೆ ಮಳೆ ಬಾರದಿದ್ದರೆ ಕಡಿಮೆ ಹರಿಸೋಣ, ಇಲ್ಲದಿದ್ದರೆ CWMAಗೆ ಮೇಲ್ಮನವಿ ಸಲ್ಲಿಸೋಣ ಎಂಬ ಎಂಬ ಸಲಹೆ ಬಂದಿದೆ. 24 ಗಂಟೆಯಲ್ಲಿ 11,500 ಕ್ಯುಸೆಕ್‌ ನೀರು ಹರಿದರೆ 1 TMC ಆಗಲಿದೆ. ಅಷ್ಟು ನೀರು ಇಲ್ಲದಿರುವ ಹಿನ್ನೆಲೆಯಲ್ಲಿ 8 ಸಾವಿರ ಕ್ಯುಸೆಕ್ ನೀರು ಬಿಡೋಣ. ಮಳೆ ಜಾಸ್ತಿ ಬಂದರೆ ಜಾಸ್ತಿ ಬಿಡೋಣ ಅಂತ ನಿರ್ಧಾರ ಮಾಡಿದ್ದೇವೆ ಎಂದರು.

ಸಭೆಯಲ್ಲಿ ಡಿಸಿಎಂ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್‌, ವಿರೋಧ ಪಕ್ಷದ ನಾಯಕ ಆರ್.ಅಶೋಕ್, ಮಾಜಿ ಸಿಎಂ ಸದಾನಂದಗೌಡ, ಎಂಎಲ್‌ಸಿ ರವಿ ಕುಮಾರ್‌, ಸುರೇಶ್ ಬಾಬು, ನಾಗರಾಜ್ ಯಾದವ್, ಎಜಿ ಶಶಿಕಿರಣ್ ಶೆಟ್ಟಿ, ಮಂಜೇಗೌಡ, ಜಿಟಿ ದೇವೇಗೌಡ, ಸಿಟಿ ರವಿ, ಛಲವಾದಿ ನಾರಾಯಣಸ್ವಾಮಿ, ಯದವೀರ್ ಒಡೆಯರ್‌, ದರ್ಶನ ಪುಟ್ಟಣ್ಣಯ್ಯ, ಸರ್ಕಾರದ ಮುಖ್ಯ ಕಾರ್ಯದರ್ಶಿ ರಜನೀಶ್‌ ಗೋಯೆಲ್‌, ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ.ಅತೀಕ್‌, ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಗೌರವ್‌ ಗುಪ್ತಾ, ಸುಪ್ರೀಂ ಕೋರ್ಟ್‌ ಹಿರಿಯ ವಕೀಲ ಮೋಹನ್‌ ಕಾತರಕಿ, ಅಡ್ವೊಕೇಟ್‌ ಜನರಲ್‌ ಕೆ. ಶಶಿಕಿರಣ್‌ ಶೆಟ್ಟಿ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ನಸೀರ್ ಅಹಮದ್, ನೀರಾವರಿ ಹಾಗೂ ಕಾನೂನು ತಜ್ಞರು ಮತ್ತು ಹಿರಿಯ ಅಧಿಕಾರಿಗಳು ಭಾಗವಹಿಸಿದ್ದರು.

SendShare16Share
Previous Post

ಪುತ್ತೂರು: ಕೊಡಿಪ್ಪಾಡಿ ಗ್ರಾಮದಲ್ಲಿ ಅಡಕೆಗೆ ಎಲೆ ಚುಕ್ಕಿ ಮಾರಕ ರೋಗ ಪರಿಹಾರಕ್ಕಾಗ್ರಹಿಸಿ ಶಾಸಕರಿಗೆ‌ ಮನವಿ

Next Post

ಡೊನಾಲ್ಡ್​ ಟ್ರಂಪ್​ ಮೇಲೆ ದಾಳಿ; ಪ್ರಧಾನಿ ಮೋದಿ ತೀವ್ರವಾಗಿ ಖಂಡನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಡೊನಾಲ್ಡ್​ ಟ್ರಂಪ್​ ಮೇಲೆ ದಾಳಿ; ಪ್ರಧಾನಿ ಮೋದಿ ತೀವ್ರವಾಗಿ ಖಂಡನೆ

ಡೊನಾಲ್ಡ್​ ಟ್ರಂಪ್​ ಮೇಲೆ ದಾಳಿ; ಪ್ರಧಾನಿ ಮೋದಿ ತೀವ್ರವಾಗಿ ಖಂಡನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..