• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಲೆಜೆಂಡ್ಸ್‌ ವರ್ಡ್‌ ಚಾಂಪಿಯನ್‌ಷಿಪ್‌ ಟೂರ್ನಿಯಲ್ಲಿ ಟ್ರೋಫಿ ಗೆದ್ದ ಇಂಡಿಯಾ ಲೆಜೆಂಡ್ಸ್‌.

ಲೆಜೆಂಡ್ಸ್‌ ವರ್ಡ್‌ ಚಾಂಪಿಯನ್‌ಷಿಪ್‌ ಟೂರ್ನಿಯಲ್ಲಿ ಟ್ರೋಫಿ ಗೆದ್ದ ಇಂಡಿಯಾ ಲೆಜೆಂಡ್ಸ್‌.

July 14, 2024
ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

August 8, 2026
ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP

August 8, 2026
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

August 7, 2026
ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

August 7, 2026
ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

August 7, 2026
ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

August 7, 2026
ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

August 7, 2026
ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

August 7, 2026
ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

August 7, 2026
ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು  ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

August 7, 2026
ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

    ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು  ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

    ಬಿಜೆಪಿ ವಿಧಾನ ಪರಿಷತ್‌ ಸದಸ್ಯ ಸಿ.ಟಿ. ರವಿ ಅವರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮತ್ತು ಕೋರ್ಟ್ ರೋಡ್ ಶ್ರೀ ಶಾಂತದುರ್ಗ ದೇವಿಯ ಗುಡಿಗೆ ಭೇಟಿ

    ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

    ಪೆರ್ನೆಯಲ್ಲಿ ವಿದ್ಯುತ್ ಆಘಾತದಿಂದ ಕಾರ್ಮಿಕ ಮೃತ್ಯು – ಕುಟುಂಬಕ್ಕೆ 3 ಲಕ್ಷ ಪರಿಹಾರ ಮಂಜೂರು; ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರಾಷ್ಟ್ರೀಯ

ಲೆಜೆಂಡ್ಸ್‌ ವರ್ಡ್‌ ಚಾಂಪಿಯನ್‌ಷಿಪ್‌ ಟೂರ್ನಿಯಲ್ಲಿ ಟ್ರೋಫಿ ಗೆದ್ದ ಇಂಡಿಯಾ ಲೆಜೆಂಡ್ಸ್‌.

ಭಾರತಕ್ಕೆ 2 ವಿಶ್ವಕಪ್‌ ಗೆದ್ದುಕೊಟ್ಟ ಕ್ಯಾಪ್ಟನ್‌ ಧೋನಿಯ ಕೈಬಿಟ್ಟ ಆಲ್‌ರೌಂಡರ್‌ ಯುವಿ.

by ಪ್ರಜಾಧ್ವನಿ ನ್ಯೂಸ್
July 14, 2024
in ಅಂತರಾಷ್ಟ್ರೀಯ, ಕ್ರೀಡೆ
0
ಲೆಜೆಂಡ್ಸ್‌ ವರ್ಡ್‌ ಚಾಂಪಿಯನ್‌ಷಿಪ್‌ ಟೂರ್ನಿಯಲ್ಲಿ ಟ್ರೋಫಿ ಗೆದ್ದ ಇಂಡಿಯಾ ಲೆಜೆಂಡ್ಸ್‌.
6
SHARES
17
VIEWS
ShareShareShare

ಬೆಂಗಳೂರು: ಟೀಮ್ ಇಂಡಿಯಾ ಮಾಜಿ ಆಲ್‌ರೌಂಡರ್‌ ಯುವರಾಜ್‌ ಸಿಂಗ್‌ ಸಾರ್ವಕಾಲಿಕ ಶ್ರೇಷ್ಠ ಪ್ಲೇಯಿಂಗ್ 11 ರಚನೆ ಮಾಡಿದ್ದಾರೆ. ಯುವರಾಜ್‌ ಸಿಂಗ್‌ ಸಾರಥ್ಯದಲ್ಲಿ ಇಂಡಿಯಾ ಲೆಜೆಂಡ್ಸ್‌ ತಂಡ ಇತ್ತೀಚೆಗೆ ಅಂತ್ಯಗೊಂಡ ಲೆಜೆಂಡ್ಸ್‌ ವರ್ಡ್‌ ಚಾಂಪಿಯನ್‌ಷಿಪ್‌ ಟೂರ್ನಿಯಲ್ಲಿ ಟ್ರೋಫಿ ಗೆದ್ದಿದೆ. ಇಂಗ್ಲೆಂಡ್‌ನ ಬರ್ಮಿಂಗ್‌ಹ್ಯಾಮ್‌ನಲ್ಲಿರುವ ಎಡ್ಜ್‌ಬಾಸ್ಟನ್‌ ಕ್ರೀಡಾಂಗಣದಲ್ಲಿ ಜೂನ್ 13ರಂದು (ಶನಿವಾರ) ನಡೆದ ಫೈನಲ್‌ನಲ್ಲಿ ಇಂಡಿಯಾ ಲೆಜೆಂಡ್ಸ್‌ ತಂಡ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ಲೆಜೆಂಡ್ಸ್‌ ತಂಡವನ್ನು 5 ವಿಕೆಟ್‌ಗಳಿಂದ ಮಣಿಸಿ ಟ್ರೋಫಿ ಎತ್ತಿ ಹಿಡಿಯಿತು.

ಟ್ರೋಫಿ ಗೆಲುವಿನ ಬೆನ್ನಲ್ಲೇ ಮಾತಿಗಿಳಿದ ಯುವರಾಜ್‌ ಸಿಂಗ್‌ ತಮ್ಮ ಆಯ್ಕೆಯ ಸಾರ್ವಕಾಲಿಕ ಶ್ರೇಷ್ಠ 11ರ ಬಳಗವನ್ನು ಹೆಸರಿಸಿದ್ದಾರೆ. ಅಚ್ಚರಿಯ ಸಂಗತಿ ಎಂದರೆ ಭಾರತಕ್ಕೆ ಟಿ20 ಮತ್ತು ಒಡಿಐ ವಿಶ್ವಕಪ್‌ ಗೆದ್ದು ಕೊಟ್ಟ ನಾಯಕ ಎಂಎಸ್‌ ಧೋನಿ ಅವರನ್ನು ತಮ್ಮ ತಂಡದಿಂದ ಯುವಿ ಕೈಬಿಟ್ಟಿದ್ದಾರೆ. ಇದು ಕ್ರಿಕೆಟ್‌ ವಲಯದಲ್ಲಿ ದೊಡ್ಡ ಅಚ್ಚರಿಯನ್ನೇ ತಂದೊಡ್ಡಿದೆ.

2007ರ ಐಸಿಸಿ ಟಿ20 ಕ್ರಿಕೆಟ್‌ ವಿಶ್ವಕಪ್‌ ಮತ್ತು 2011 ಐಸಿಸಿ ಏಕದಿನ ಕ್ರಿಕೆಟ್‌ ವಿಶ್ವಕಪ್‌ ಎರಡೂ ಟೂರ್ನಿಗಳಲ್ಲಿ ಭಾರತ ತಂಡ ಟ್ರೋಫಿ ಗೆಲ್ಲುವಲ್ಲಿ ಬಹುಮುಖ್ಯ ಪಾತ್ರವಹಿಸಿದ ಯುವರಾಜ್‌ ಸಿಂಗ್‌ ಮತ್ತು ಎಂಎಸ್‌ ಧೋನಿ ಅನುವಣ ಮುಸುಕಿನ ಗುದ್ದಾಟ ಆಗಾಗ ಬಹಿರಂಗವಾಗುತ್ತಲೇ ಇದೆ. ಇದೀಗ ಯುವಿ ತಮ್ಮ ಬೆಸ್ಟ್‌ ತಂಡದಲ್ಲಿ ಧೋನಿಗೆ ಸ್ಥಾನ ನೀಡದೇ ಇರುವುದು ನೆಟ್‌ ಲೋಕದಲ್ಲಿ ದೊಡ್ಡ ಚರ್ಚೆಗೆ ಕಾರನವಾಗಿದೆ.

Muliya

ಜಾಹೀರಾತು

ಇನ್ನು ಯುವಿ ಕಟ್ಟಿರುವ ಬೆಸ್ಟ್‌ ತಂಡದಲ್ಲಿ ಭಾರತದ ಮಾಸ್ಟರ್‌ ಬ್ಲಾಸ್ಟರ್ ಸಚಿನ್‌ ತೆಂಡೂಲ್ಕರ್‌ ಜೊತೆಗೆ ವಿರಾಟ್‌ ಕೊಹ್ಲಿ ಮತ್ತು ರೋಹಿತ್‌ ಶರ್ಮಾ ಇದ್ದಾರೆ. ಆಸ್ಟ್ರೇಲಿಯಾದ ದಿಗ್ಗಜರಾದ ರಿಕಿ ಪಾಂಟಿಂಗ್‌, ಶೇನ್‌ ವಾರ್ನ್‌, ಆಡಮ್ ಗಿಲ್‌ಕ್ರಿಸ್ಟ್ ಮತ್ತು ಗ್ಲೆನ್‌ ಮೆಗ್ರಾತ್‌ಗೆ ಸ್ಥಾನ ನೀಡಿ, ತಂಡದ ಆಲ್‌ರೌಂಡರ್‌ ಆಗಿ ಇಂಗ್ಲೆಂಡ್‌ ಲೆಜೆಂಡ್‌ ಆಂಡ್ರ್ಯೂ ಫ್ಲಿಂಟಾಫ್‌ ಅವರನ್ನು ಆಯ್ಕೆ ಮಾಡಿದ್ದಾರೆ. ತಂಡದಲ್ಲಿ ತಮ್ಮನ್ನು ತಾವೇ ಹೊರಗಿಟ್ಟಿರುವ ಯುವಿ, ಶ್ರೀಲಂಕಾದ ದಿಗ್ಗಜ ಸ್ಪಿನ್ನರ್‌ ಮುತ್ತಯ್ಯ ಮುರಳೀಧರನ್ ಅವರನ್ನು ತೆಗೆದುಕೊಂಡಿದ್ದಾರೆ. ಏಕೈಕ ಎಡಗೈ ವೇಗಿಯಾಗಿ ಪಾಕಿಸ್ತಾನದ ಮಾಜಿ ನಾಯಕ ವಸೀಮ್ ಅಕ್ರಮ್‌ ಅವರನ್ನು ಆಯ್ಕೆ ಮಾಡಿದ್ದಾರೆ.

ashwinistudioputtur

ಜಾಹೀರಾತು

ಯುವರಾಜ್‌ ಸಿಂಗ್‌ ಆಯ್ಕೆಯ ಸಾರ್ವಕಾಲಿಕ ಶ್ರೇಷ್ಠ ತಂಡ

01. ಸಚಿನ್ ತೆಂಡೂಲ್ಕರ್‌ (ಓಪನರ್‌)
02. ರೋಹಿತ್‌ ಶರ್ಮಾ (ಓಪನರ್‌)
03. ರಿಕಿ ಪಾಂಟಿಂಗ್‌ (ಬ್ಯಾಟರ್‌)
04. ವಿರಾಟ್‌ ಕೊಹ್ಲಿ (ಬ್ಯಾಟರ್‌)
05. ಎಬಿ ಡಿ ವಿಲಿಯರ್ಸ್‌ (ಬ್ಯಾಟರ್‌)
06. ಆಡಮ್‌ ಗಿಲ್‌ಕ್ರಿಸ್ಟ್‌ (ವಿಕೆಟ್‌ಕೀಪರ್‌ ಬ್ಯಾಟ್ಸ್‌ಮನ್‌)
07. ಆಂಡ್ರ್ಯೂ ಫ್ಲಿಂಟಾಫ್‌ (ಆಲ್‌ರೌಂಡರ್‌)
08. ಶೇನ್ ವಾರ್ನ್‌ (ಲೆಗ್‌ ಸ್ಪಿನ್ನರ್‌)
09. ಮುತ್ತಯ್ಯ ಮರಳೀಧರನ್ (ಆಫ್‌ ಸ್ಪಿನ್ನರ್‌)
10. ಗ್ಲೆನ್ ಮೆಗ್ರಾತ್‌ (ಫಾಸ್ಟ್‌ ಬೌಲರ್‌)
11. ವಸೀಮ್ ಅಕ್ರಮ್‌ (ಎಡಗೈ ವೇಗಿ)

8722552464 Astrloger

ಜಾಹೀರಾತು

SendShare2Share
Previous Post

ಕರಾವಳಿ; ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡಕ್ಕೆ ರೆಡ್ ಅಲರ್ಟ್

Next Post

ಪುತ್ತೂರು: ನಗರೋತ್ಥಾನದ ಅಪೂರ್ಣ ರಸ್ತೆ ಕಾಮಗಾರಿ – ವಾಹನ ಸವಾರರಿಗೆ ಸಂಕಷ್ಟ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ನಗರೋತ್ಥಾನದ ಅಪೂರ್ಣ ರಸ್ತೆ ಕಾಮಗಾರಿ – ವಾಹನ ಸವಾರರಿಗೆ ಸಂಕಷ್ಟ

ಪುತ್ತೂರು: ನಗರೋತ್ಥಾನದ ಅಪೂರ್ಣ ರಸ್ತೆ ಕಾಮಗಾರಿ – ವಾಹನ ಸವಾರರಿಗೆ ಸಂಕಷ್ಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..