• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ನಗರೋತ್ಥಾನದ ಅಪೂರ್ಣ ರಸ್ತೆ ಕಾಮಗಾರಿ – ವಾಹನ ಸವಾರರಿಗೆ ಸಂಕಷ್ಟ

ಪುತ್ತೂರು: ನಗರೋತ್ಥಾನದ ಅಪೂರ್ಣ ರಸ್ತೆ ಕಾಮಗಾರಿ – ವಾಹನ ಸವಾರರಿಗೆ ಸಂಕಷ್ಟ

July 26, 2024
ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ತಂದೆ-ಮಗ ದಾರುಣ ಸಾವು

ಕೆಎಸ್ ಆರ್ ಟಿಸಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ: ತಂದೆ-ಮಗ ದಾರುಣ ಸಾವು

May 11, 2025
S-400 ಸುದರ್ಶನ ಚಕ್ರ, ಮನೋಹರ್ ಪರಿಕ್ಕರ್ ನೆನದ ಭಾರತ!

S-400 ಸುದರ್ಶನ ಚಕ್ರ, ಮನೋಹರ್ ಪರಿಕ್ಕರ್ ನೆನದ ಭಾರತ!

May 9, 2025
ಬೆಂಗಳೂರು : ಆಪರೇಷನ್ ಸಿಂಧೂರ್ ಯಶಸ್ವಿ ಮುಜರಾಯಿ ‌ಇಲಾಖೆಯ ದೇವಾಲಯದಲ್ಲಿ ‌ವಿಶೇಷ ಪ್ರಾರ್ಥನೆ ಸಲ್ಲಿಸಿಲು ಸಚಿವ ಶ್ರೀ ರಾಮಲಿಂಗಾ ರೆಡ್ಡಿ ಆದೇಶ

ಬೆಂಗಳೂರು : ಆಪರೇಷನ್ ಸಿಂಧೂರ್ ಯಶಸ್ವಿ ಮುಜರಾಯಿ ‌ಇಲಾಖೆಯ ದೇವಾಲಯದಲ್ಲಿ ‌ವಿಶೇಷ ಪ್ರಾರ್ಥನೆ ಸಲ್ಲಿಸಿಲು ಸಚಿವ ಶ್ರೀ ರಾಮಲಿಂಗಾ ರೆಡ್ಡಿ ಆದೇಶ

May 7, 2025
ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ  ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

May 7, 2025
ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

ಜನಸಾಮಾನ್ಯರನ್ನೂ ಯುದ್ಧಕ್ಕೆ ಭಾರತ ಸರ್ಕಾರ ಅಣಿಗೊಳಿಸಲು : ಇಂದು ದೇಶಾದ್ಯಂತ ಮಾಕ್ ಡ್ರಿಲ್

May 7, 2025
ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

ಸಿಂಧೂರ ಮುಟ್ಟಿದವರು ಅಂದು ಪುರಾಣದಲ್ಲೂ ಉಳಿದಿಲ್ಲ, ಇಂದು ಉಳಿದಿಲ್ಲ

May 7, 2025
ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

May 6, 2025
ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ರಾಜಾರಾಮ ಭಟ್ ನಿಧನ!

ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದ ರಾಜಾರಾಮ ಭಟ್ ನಿಧನ!

May 6, 2025
ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು   ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

May 4, 2025
ಮಂಗಳೂರು: ರೌಡಿ ಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ. ಪ್ರಕರಣದ ಎಂಟು ಮಂದಿ ಬಂಧನ

ಮಂಗಳೂರು: ರೌಡಿ ಶೀಟರ್, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ. ಪ್ರಕರಣದ ಎಂಟು ಮಂದಿ ಬಂಧನ

May 3, 2025
ಬಿಜೆಪಿ ಪಕ್ಷದ ಪರವಾಗಿ ಸುಹಾಸ್ ಶೆಟ್ಟಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಣೆ: ಬಿವೈ ವಿಜಯೇಂದ್ರ

ಬಿಜೆಪಿ ಪಕ್ಷದ ಪರವಾಗಿ ಸುಹಾಸ್ ಶೆಟ್ಟಿ ಕುಟುಂಬಕ್ಕೆ 25 ಲಕ್ಷ ರೂ. ಪರಿಹಾರ ಘೋಷಣೆ: ಬಿವೈ ವಿಜಯೇಂದ್ರ

May 2, 2025
ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪೂರ್ವಯೋಜಿತ ಷಡ್ಯಂತ್ರ ಸುಮ್ಮನೆ ಬಿಡುವ ಮಾನಸಿಕತೆ ಯಾರಲ್ಲೂ ಇಲ್ಲ: ಸಿಟಿ ರವಿ ಎಚ್ಚರಿಕೆ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪೂರ್ವಯೋಜಿತ ಷಡ್ಯಂತ್ರ ಸುಮ್ಮನೆ ಬಿಡುವ ಮಾನಸಿಕತೆ ಯಾರಲ್ಲೂ ಇಲ್ಲ: ಸಿಟಿ ರವಿ ಎಚ್ಚರಿಕೆ

May 2, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, May 14, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ  ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

    ಬಂಟ್ವಾಳ: ಹತ್ಯೆಯಾದ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಮನೆಗೆ ಮಾಜಿ ಸಂಸದ ನಳೀನ್ ಕುಮಾರ್ ಬೇಟಿ ವೈಯಕ್ತಿಕ ನೆಲೆಯಲ್ಲಿ ಒಂದು‌ ಲಕ್ಷ ಆರ್ಥಿಕ ಸಹಾಯ

    ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

    ನೀರ ಸೆಲೆಗಳ ರಕ್ಷಿಸೋಣ ಮಣ್ಣು ನಮ್ಮ‌ಆತ್ಮ ಮಣ್ಣಿನ ಕುರಿತಾದ ಜಾಗೃತಿ ಗ್ರೀನ್ ಇಂಪಾಕ್ಟ್ ಫೌಂಡೇಶನ್ ಸಂಸ್ಥೆಯಿಂದ : ಡಾ. ರಾಜೇಶ್ ಬೆಜ್ಜಂಗಳ

    ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು   ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

    ಸುಹಾಸ್ ಶೆಟ್ಟಿ ಕೊಲೆಯಲ್ಲಿ ಫಾಝೀಲ್ ಕುಟುಂಬ ಪಾತ್ರವಿಲ್ಲ ಎಂದ ಖಾದರ್ ರಾಜೀನಾಮೆ ನೀಡಬೇಕು ವಕ್ಫ್ ಪ್ರತಿಭಟನೆಯ ಸಂದರ್ಭವೇ ಹಿಂದೂ ಕಾರ್ಯಕರ್ತರ ಮೇಲಿನ ದಾಳಿ ಬಗ್ಗೆ ಎಚ್ಚರಿಸಿದ್ದೇವು : ಅರುಣ್ ಕುಮಾರ್ ಪುತ್ತಿಲ

    ಆಧುನಿಕ ಸಮಾಜದಲ್ಲಿ ಹಿಂದೂ ಧರ್ಮದ ಮೇಲೆ ನಿರಂತರ ಹಲ್ಲೆ : ಮಕ್ಕಳಿಗೆ ಹಿಂದೂ ಧರ್ಮಶಿಕ್ಷಣ ಒದಗಿಸುವ ನೆಲೆಯಲ್ಲಿ ಗುರುಗಳು ಅಪ್ಪಣೆಕೊಡಿಸಿದ್ದಾರೆ

    ಆಧುನಿಕ ಸಮಾಜದಲ್ಲಿ ಹಿಂದೂ ಧರ್ಮದ ಮೇಲೆ ನಿರಂತರ ಹಲ್ಲೆ : ಮಕ್ಕಳಿಗೆ ಹಿಂದೂ ಧರ್ಮಶಿಕ್ಷಣ ಒದಗಿಸುವ ನೆಲೆಯಲ್ಲಿ ಗುರುಗಳು ಅಪ್ಪಣೆಕೊಡಿಸಿದ್ದಾರೆ

    ಇಂದು(ಏ.29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ.

    ಇಂದು(ಏ.29) ಮಠಂತಬೆಟ್ಟು ಶ್ರೀ ಮಹಿಷಮರ್ದಿನಿ ದೇವಸ್ಥಾನದ ಜಾತ್ರೋತ್ಸವ.

    ಸರ್ಕಾರಿ ಆಸ್ಪತ್ರೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಕಾನೂನಿನ ಪ್ರಕ್ರಿಯೆ ನಡೆಸಲು ಸೂಚಿಸಿದ್ದೇನೆ.  ಶಾಸಕ ಅಶೋಕ್‌ ರೈ

    ಸರ್ಕಾರಿ ಆಸ್ಪತ್ರೆ ವಿಚಾರದಲ್ಲಿ ರಾಜಕೀಯ ಮಾಡಬೇಡಿ ಕಾನೂನಿನ ಪ್ರಕ್ರಿಯೆ ನಡೆಸಲು ಸೂಚಿಸಿದ್ದೇನೆ. ಶಾಸಕ ಅಶೋಕ್‌ ರೈ

    ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾಜ್ಯೋತಿಯವರ ಮೇಲೆ ಹಲ್ಲೆಗೆ ಯತ್ನ- ಆರೋಪಿಯನ್ನು ಬಂಧಿಸದೆ ಬಿಟ್ಟಿರುವ ಆರೋಪ-ಪೊಲೀಸರ ವಿರುದ್ಧ ಆಕ್ರೋಶ

    ಸರಕಾರಿ ಆಸ್ಪತ್ರೆ ವೈದ್ಯಾಧಿಕಾರಿ ಡಾ.ಆಶಾಜ್ಯೋತಿಯವರ ಮೇಲೆ ಹಲ್ಲೆಗೆ ಯತ್ನ- ಆರೋಪಿಯನ್ನು ಬಂಧಿಸದೆ ಬಿಟ್ಟಿರುವ ಆರೋಪ-ಪೊಲೀಸರ ವಿರುದ್ಧ ಆಕ್ರೋಶ

    ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ನಿಂದ ಯುವತಿಗೆ ಲೈಂಗಿಕ ಕಿರುಕುಳ : ಆರೋಪಿ ಪೊಲೀಸ್ ವಶಕ್ಕೆ!.

    ಕೆಎಸ್ಆರ್‌ಟಿಸಿ ಬಸ್ ಕಂಡಕ್ಟರ್ ನಿಂದ ಯುವತಿಗೆ ಲೈಂಗಿಕ ಕಿರುಕುಳ : ಆರೋಪಿ ಪೊಲೀಸ್ ವಶಕ್ಕೆ!.

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವೈಭವದ ಬ್ರಹ್ಮರಥೋತ್ಸವ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವೈಭವದ ಬ್ರಹ್ಮರಥೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು: ನಗರೋತ್ಥಾನದ ಅಪೂರ್ಣ ರಸ್ತೆ ಕಾಮಗಾರಿ – ವಾಹನ ಸವಾರರಿಗೆ ಸಂಕಷ್ಟ

by ಪ್ರಜಾಧ್ವನಿ ನ್ಯೂಸ್
July 26, 2024
in ಪುತ್ತೂರು, ಪ್ರಾದೇಶಿಕ
0
ಪುತ್ತೂರು: ನಗರೋತ್ಥಾನದ ಅಪೂರ್ಣ ರಸ್ತೆ ಕಾಮಗಾರಿ – ವಾಹನ ಸವಾರರಿಗೆ ಸಂಕಷ್ಟ
63
SHARES
181
VIEWS
ShareShareShare

ಪುತ್ತೂರು: ನಗರದ ಕೇಂದ್ರ ಭಾಗವಾದ ಶ್ರೀಧರ ಭಟ್ ಮಳಿಗೆಯ ಬಳಿಯಿಂದ ಪರ್ಲಡ್ಕ ತನಕ ನಡೆದ ಮರುಡಾಮರೀಕರಣ ಕಾಮಗಾರಿ ಅರ್ಧದಲ್ಲೇ ಮೊಟಕುಗೊಂಡಿದೆ. ಇದರ ಪರಿಣಾಮ ಇಲ್ಲಿ ಜಲ್ಲಿ ಎದ್ದುಹೋಗುತ್ತಿದ್ದು ವಾಹನ ಸವಾರರು ಹಾಗೂ ಪಾದಚಾರಿಗಳು ಸಂಕಷ್ಟ ಅನುಭವಿಸಬೇಕಾದ ಸನ್ನಿವೇಶ ನಿರ್ಮಾಣವಾಗಿದೆ.

ನಗರೋತ್ಥಾನದ ಅನುದಾನದಲ್ಲಿ ಮುಖ್ಯರಸ್ತೆಯ ಶ್ರೀಧರ ಭಟ್ ಅಂಗಡಿಯ ಬಳಿಯಿಂದ ಕಿಲ್ಲೆ ಮೈದಾನ, ಚೇತನ ಆಸ್ಪತ್ರೆಯ ಮುಂಭಾಗದ ಮೂಲಕ ಕಲ್ಲಿಮಾರು, ಪರ್ಲಡ್ಕದ ತನಕ ರಸ್ತೆಗೆ ಒಂದು ಹಂತದ ಡಾಮರೀಕರಣ ಕಾಮಗಾರಿ ನಡೆದಿದೆ. ಡಾಮರು ಹಾಕುವ ಸಮಯದಲ್ಲೇ ಮಳೆ ಪ್ರಾರಂಭವಾಗಿರುವುದರಿಂದ ಕಾಮಗಾರಿಯನ್ನು ಅಷ್ಟಕ್ಕೆ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಈಗ ಉಂಟಾಗಿರುವ ಅವ್ಯವಸ್ಥೆಯ ಪರಿಣಾಮವನ್ನು ವಾಹನ ಸವಾರು, ಸಾರ್ವಜನಿಕರು ಎದುರಿಸುವಂತಾಗಿದೆ.

ಹೊಸ ಡಾಮರೀಕರಣಗೊಂಡ ರಸ್ತೆಯ ಅಲ್ಲಲ್ಲಿ ಡಾಮರು ಮಿಶ್ರಿತ ಜಲ್ಲಿ ಎದ್ದು ಹೋಗಿ ರಸ್ತೆಯಲ್ಲಿ ಹರಡಿಕೊಂಡಿದೆ. ಮೀನು ಮಾರುಕಟ್ಟೆ ಮುಂಭಾಗದಲ್ಲಿ ಡಾಮರು ಸಂಪೂರ್ಣ ಹಾಕದೆ ಏರು ತಗ್ಗು ನಿರ್ಮಾಣವಾಗಿದೆ. ಕೋರ್ಟ್ ರಸ್ತೆ ಸೇರುವ ಜಾಗದಲ್ಲಿಯೂ ಸಮರ್ಪಕವಾಗಿ ಕೆಲಸ ನಿರ್ವಹಿಸಿಲ್ಲ. ಮೊಳಹಳ್ಳಿ ಶಿವರಾಯ ವೃತ್ತದ ಬಳಿಯಲ್ಲಿ ಡಾಮರು ಎದ್ದು ಹೋಗಿ ಹೊಂಡ ಗುಂಡಿ ನಿರ್ಮಾಣವಾಗಿದೆ. ಕೆಲವೆಡೆ ರಸ್ತೆಯ ಮಧ್ಯಭಾಗಕ್ಕೆ ಮಾತ್ರ ಡಾಮರು ಹಾಕಿ ಉಳಿದ ಭಾಗ ಹಾಗೆಯೇ ಬಿಡಲಾಗಿದೆ. ಡಾಮರೀಕರಣವನ್ನು ವೈಜ್ಞಾನಿಕ ರೀತಿಯಲ್ಲಿ ನಡೆಸದೇ ಇರುವುದರಿಂದ ರಸ್ತೆಯು ಏರು ತಗ್ಗುಗಳಿಂದ ಕೂಡಿದೆ. ಕೆಲವು ಭಾಗಗಳಲ್ಲಿ ರಸ್ತೆಯ ಮಧ್ಯ ಭಾಗಕ್ಕೆ ಮಾತ್ರ ಡಾಮರು ಹಾಕಿ ಉಳಿದ ಭಾಗ ಹಾಗೆಯೇ ಬಿಡಲಾಗಿದೆ.

Padmashree 9980546864

ಜಾಹೀರಾತು

ಅಪೂರ್ಣ ಕಾಮಗಾರಿಯಿಂದಾಗಿ ದ್ವಿಚಕ್ರ ವಾಹನ ಸವಾರರು ಹೆಚ್ಚು ತೊಂದರೆ ಅನುಭವಿಸುತ್ತಿದ್ದಾರೆ. ಮರು ಡಾಮರೀಕರಣಗೊಂಡ ರಸ್ತೆಯ ಅಂಚಿನಲ್ಲಿ ಜಲ್ಲಿ ಎದ್ದು ಹೋಗಿದ್ದು ಬೈಕ್‌ನ್ನು ರಸ್ತೆಯಿಂದ ಇಳಿಸುವ ಸಂದರ್ಭದಲ್ಲಿ ಬೈಕ್ ಸವಾರ ಬೈಕ್ ಸಮೇತ ಜಾರಿಬಿದ್ದ ಅನೇಕ ಘಟನೆಗಳು ನಡೆದಿವೆ. ಕೆಲವೊಮ್ಮೆ ಜಲ್ಲಿ ಪಾದಚಾರಿಗಳ ಮೇಲೆಯೂ ಅಪ್ಪಳಿಸಿರುವ ಉದಾಹರಣೆಗಳೂ ಇವೆ.

ಮಳೆಗಾಲದಲ್ಲೇ ರಸ್ತೆಗೆ ಡಾಮರು ಹಾಕುವಂತಹ ಜರೂರು ಏನಿತ್ತು. ಹೊಸದಾಗಿ ಡಾಮರೀಕರಣಗೊಂಡ ರಸ್ತೆಗಿಂತ ಹಿಂದಿನ ರಸ್ತೆಯೇ ಉತ್ತಮವಾಗಿತ್ತು. ರಸ್ತೆಯ ಕೆಲವು ಭಾಗದಲ್ಲಿ ಹೊಂಡಗುಂಡಿಗಳಿದ್ದವು. ಅವುಗಳಿಗೆ ತೇಪೆ ಹಾಕುತ್ತಿದ್ದರೆ ಸಾಕಾಗಿತ್ತು. ಹಿಂದಿನ ರಸ್ತೆಯಲ್ಲಿ ಇಷ್ಟೊಂದು ಸಮಸ್ಯೆಗಳಿರಲಿಲ್ಲ. ಅರ್ಧಂಬರ್ಧ ಕಾಮಗಾರಿ ನಡೆಸಿ ಜನರಿಗೆ ತೊಂದರೆ ಕೊಡುವುದಕ್ಕಿಂತ ಹಿಂದಿನ ರಸ್ತೆಯೇ ಉತ್ತಮವಾಗಿತ್ತು ಎನ್ನುತ್ತಾರೆ ವಾಹನ ಸವಾರರು.

ರಸ್ತೆ ಡಾಮರೀಕರಣವು ನಗರೋತ್ಥಾನ ದಡಿಯಲ್ಲಿ ನಡೆದ ಕಾಮಗಾರಿಯಾಗಿದೆ. ಮಳೆಗಾಲದ ಸಂದರ್ಭದಲ್ಲಿ ಕಾಮಗಾರಿ ನಡೆಸದಂತೆ ಗುತ್ತಿಗೆದಾರರಿಗೆ ತಿಳಿಸಲಾಗಿದೆ. ಆದರೂ ಅವರು ಕಾಮಗಾರಿ ನಡೆಸಿದ್ದಾರೆ. ಮಳೆಗಾಲದಲ್ಲಿ ಕಾಮಗಾರಿ ನಡೆಸಿರುವುದರಿಂದ ಎಲ್ಲಾ ರಸ್ತೆ ಮತ್ತೆ ದುರಸ್ತಿಗೆ ಬಂದಿದೆ. ಹೀಗಾಗಿ ಗುತ್ತಿಗೆದಾರನಿಗೆ ನೊಟೀಸ್ ನೀಡುವಂತೆ ಹಾಗೂ ರಸ್ತೆ ಮರು ಡಾಮರೀಕರಣ ಮಾಡುವಂತೆ ನಗರೋತ್ಥಾನದ ಕಾರ್ಯಪಾಲಕ ಅಭಿಯಂತರರಿಗೆ ಮನವಿ ಮಾಡಿದ್ದು ಅವರು ಗುತ್ತಿಗೆದಾರರಿಗೆ ನೊಟೀಸ್ ನೀಡಿದ್ದಾರೆ.

ಡಾಮರೀಕರಣಗೊಂಡ ಜಲ್ಲಿ ಎದ್ದು ಹೋಗಿದ್ದು ಬೈಕ್ ಸವಾರಿ ಮಾಡಲು ಸಾಧ್ಯವಿಲ್ಲದಂತಾಗಿದೆ. ಬೈಕ್ ಸ್ಕಿಡ್ ಆಗುತ್ತದೆ. ಸೈಡ್‌ಗೆ ಹೋದರೆ ಜಾರುತ್ತದೆ. ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗಲು ಸಾಧ್ಯವಿಲ್ಲ. ಮಳೆಗಾಲದಲ್ಲಿ ಕಾಮಗಾರಿ ನಡೆಸಿರುವುದು ವ್ಯರ್ಥ. ಇದರಿಂದ ಜನರಿಗೆ ತೊಂದರೆಯೇ ಹೆಚ್ಚು.

ಜಾಹೀರಾತು

ಅರ್ಧಂಬರ್ಧ ಕಾಮಗಾರಿ ನಡೆಸಿದ್ದಾರೆ. ಇದರಿಂದಾಗಿ ಬೈಕ್ ಸವಾರರು ಸ್ಕಿಡ್ ಆಗಿ ಬೀಳುತ್ತಿದ್ದಾರೆ. ಜನರ ಸಮಸ್ಯೆ ಕೇಳುವವರೇ ಇಲ್ಲ. ಮೊದಲೇ ಡಾಮರೀಕರಣ ಮಾಡಿಲ್ಲ. ಮಳೆ ಬರುವಾಗ ಕಾಮಗಾರಿ ನಡೆಸಬೇಕಿತ್ತಾ. ಈಗ ಎಲ್ಲರಿಗೂ ತೊಂದರೆಯಾಗಿದೆ. ನಾವು ಯಾರಲ್ಲಿ ಕೇಳಬೇಕು.

Friends Beke

ಜಾಹೀರಾತು

SendShare25Share
Previous Post

ಲೆಜೆಂಡ್ಸ್‌ ವರ್ಡ್‌ ಚಾಂಪಿಯನ್‌ಷಿಪ್‌ ಟೂರ್ನಿಯಲ್ಲಿ ಟ್ರೋಫಿ ಗೆದ್ದ ಇಂಡಿಯಾ ಲೆಜೆಂಡ್ಸ್‌.

Next Post

ಕುತ್ತಾರ್ ಪದವು ಕೊರಗಜ್ಜನ ಕ್ಷೇತ್ರದಲ್ಲಿ ಕತ್ರಿನಾ ಕೈಫ್; ವಿಶೇಷ ಪ್ರಾರ್ಥನೆ ಸಲ್ಲಿಕೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕುತ್ತಾರ್ ಪದವು ಕೊರಗಜ್ಜನ ಕ್ಷೇತ್ರದಲ್ಲಿ ಕತ್ರಿನಾ ಕೈಫ್;  ವಿಶೇಷ ಪ್ರಾರ್ಥನೆ ಸಲ್ಲಿಕೆ

ಕುತ್ತಾರ್ ಪದವು ಕೊರಗಜ್ಜನ ಕ್ಷೇತ್ರದಲ್ಲಿ ಕತ್ರಿನಾ ಕೈಫ್; ವಿಶೇಷ ಪ್ರಾರ್ಥನೆ ಸಲ್ಲಿಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..