• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ನಗರೋತ್ಥಾನದ ಅಪೂರ್ಣ ರಸ್ತೆ ಕಾಮಗಾರಿ – ವಾಹನ ಸವಾರರಿಗೆ ಸಂಕಷ್ಟ

ಪುತ್ತೂರು: ನಗರೋತ್ಥಾನದ ಅಪೂರ್ಣ ರಸ್ತೆ ಕಾಮಗಾರಿ – ವಾಹನ ಸವಾರರಿಗೆ ಸಂಕಷ್ಟ

July 26, 2024
ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

August 8, 2026
ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

August 8, 2026
ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

ವಿದೇಶದಲ್ಲಿ ಉತ್ತಮ ಸಂಬಳದ ಉದ್ಯೋಗ ಕೊಡಿಸುವುದಾಗಿ ನಂಬಿಸಿ ವಂಚನೆ – ಅಂಗಡಿ ಮಾಲೀಕನಿಗೆ ಮಾರಾಟ ಮಾಡಿದ ಏಜೇಂಟ್

August 8, 2026
ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

August 8, 2026
ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

ಸಿಜೆಪಿಯ ಉನ್ನತ ಮಟ್ಟದ ಸಭೆ -12 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಘೋಷಿಸಿದ CJP: ತಿಂಗಳೊಳಗೆ ದೇಶಾದ್ಯಂತ ಸದಸ್ಯತ್ವ ಅಭಿಯಾನ

August 8, 2026
ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

August 7, 2026
ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

ತಂದೆಯ ಶವಸಂಸ್ಕಾರಕ್ಕೂ ಬರದ ಮಕ್ಕಳು: ವಿಡಿಯೋ ಕಾಲ್‌’ನಲ್ಲೇ ಮುಗಿಯಿತು ಅಂತ್ಯಕ್ರಿಯೆ!

August 7, 2026
ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

ಕಾಪು ಮುದರಂಗಡಿಯಲ್ಲಿ ಹಾಡಹಗಲೇ ಭೀಕರ ಶೂಟೌಟ್ – ಕಾಂಗ್ರೆಸ್ ಮುಖಂಡನ ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

August 7, 2026
ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

August 7, 2026
ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

August 7, 2026
ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

August 7, 2026
ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

August 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪಶ್ಚಿಮ ಘಟ್ಟ ಪರಿಸರ ಸೂಕ್ಷ್ಮ ಪ್ರದೇಶ ಎಂದು ಘೋಷಿಸುವ ಪ್ರಕ್ರಿಯೆಗೆ ಕೇಂದ್ರ ಸರ್ಕಾರ ಮತ್ತೆ ಚಾಲನೆ: ಜನರ ಬದುಕನ್ನೇ ಅನಿಶ್ಚಿತತೆಗೆ ತಳ್ಳುವ ಯಾವುದೇ ಕ್ರಮವನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ -ರಕ್ಷಿತ್ ಶಿವರಾಮ್

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಪುತ್ತೂರಿನಲ್ಲಿ ರಾಜ್ಯದ ಪ್ರಥಮ ಬೃಹತ್ ತಿರಂಗ ಯಾತ್ರೆ -ನಗರದೆಲ್ಲೆಡೆ ತ್ರಿವರ್ಣ ಧ್ವಜಗಳ ಹಾರಾಟ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ತಂಗಡಿ ಮೊಗ್ರು ಗುತ್ತಿಲಾರು ದಿ.ಭಾರತಿಯಮ್ಮ ಸ್ಮರಣಾರ್ಥ ನೂತನ ಬಸ್ ತಂಗುದಾಣ ಶಾಸಕ ಹರೀಶ್ ಪೂಂಜಾರಿಂದ ಲೋಕಾರ್ಪಣೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬೆಳ್ಳಿಪ್ಪಾಡಿ ಯುವಕರಿಂದ “ಮಯೂರ ಪ್ರೇಂಡ್ಸ್ ಬೆಳ್ಳಿಪ್ಪಾಡಿ“ ಸಂಘಟನೆ ಸ್ಥಾಪನೆ ಮತ್ತು ಪದಾಧಿಕಾರಿಗಳ ಆಯ್ಕೆ

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಜೆಪಿ ಮುಖಂಡರ ನಡುವೆ ಹೊಡೆದಾಟ ಎಂಬುದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವಿಚಾರ ಸುಳ್ಳು ಸುದ್ದಿ- ದಯಾನಂದ ಉಜಿರೆಮಾರ್

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬಿಸಿರೋಡಿನ ಬ್ರಹ್ಮಶ್ರೀ ನಾರಾಯಣಗುರು ಸರ್ಕಲ್ ಬಳಿ ಭೀಕರ ರಸ್ತೆ ಅಪಘಾತ ಸ್ಕೂಟರ್ ಸವಾರ ಸಾವು, ಮತ್ತೋರ್ವ ಗಂಭೀರ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಶಿವ ಗೆಳಯರ ಬಳಗ (ರಿ.) ಮೈರೋಳ್ತಡ್ಕ ಬಂದಾರು ಇದರ ಮೂರು ವರ್ಷದ ಅವಧಿಯ ನೂತನ ಪದಾಧಿಕಾರಿಗಳ ಆಯ್ಕೆ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ. ಮಂ.ಪ್ರೌಢಶಾಲೆಯಲ್ಲಿ ಇಂಟ್ರಾಕ್ಟ್ ಕ್ಲಬ್ ನ ಪದಗ್ರಹಣ ಸಮಾರಂಭ ಮತ್ತು ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ  ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ.ಪ್ರೌಢಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮೀಣಾಭಿವೃದ್ಧಿ ಯೋಜನೆಯ ವತಿಯಿಂದ ಪರಿಸರ ಜಾಗೃತಿ ಮಾಹಿತಿ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಪುತ್ತೂರು: ನಗರೋತ್ಥಾನದ ಅಪೂರ್ಣ ರಸ್ತೆ ಕಾಮಗಾರಿ – ವಾಹನ ಸವಾರರಿಗೆ ಸಂಕಷ್ಟ

by ಪ್ರಜಾಧ್ವನಿ ನ್ಯೂಸ್
July 26, 2024
in ಪುತ್ತೂರು, ಪ್ರಾದೇಶಿಕ
0
ಪುತ್ತೂರು: ನಗರೋತ್ಥಾನದ ಅಪೂರ್ಣ ರಸ್ತೆ ಕಾಮಗಾರಿ – ವಾಹನ ಸವಾರರಿಗೆ ಸಂಕಷ್ಟ
65
SHARES
185
VIEWS
ShareShareShare

ಪುತ್ತೂರು: ನಗರದ ಕೇಂದ್ರ ಭಾಗವಾದ ಶ್ರೀಧರ ಭಟ್ ಮಳಿಗೆಯ ಬಳಿಯಿಂದ ಪರ್ಲಡ್ಕ ತನಕ ನಡೆದ ಮರುಡಾಮರೀಕರಣ ಕಾಮಗಾರಿ ಅರ್ಧದಲ್ಲೇ ಮೊಟಕುಗೊಂಡಿದೆ. ಇದರ ಪರಿಣಾಮ ಇಲ್ಲಿ ಜಲ್ಲಿ ಎದ್ದುಹೋಗುತ್ತಿದ್ದು ವಾಹನ ಸವಾರರು ಹಾಗೂ ಪಾದಚಾರಿಗಳು ಸಂಕಷ್ಟ ಅನುಭವಿಸಬೇಕಾದ ಸನ್ನಿವೇಶ ನಿರ್ಮಾಣವಾಗಿದೆ.

Muliya

ಜಾಹೀರಾತು

ನಗರೋತ್ಥಾನದ ಅನುದಾನದಲ್ಲಿ ಮುಖ್ಯರಸ್ತೆಯ ಶ್ರೀಧರ ಭಟ್ ಅಂಗಡಿಯ ಬಳಿಯಿಂದ ಕಿಲ್ಲೆ ಮೈದಾನ, ಚೇತನ ಆಸ್ಪತ್ರೆಯ ಮುಂಭಾಗದ ಮೂಲಕ ಕಲ್ಲಿಮಾರು, ಪರ್ಲಡ್ಕದ ತನಕ ರಸ್ತೆಗೆ ಒಂದು ಹಂತದ ಡಾಮರೀಕರಣ ಕಾಮಗಾರಿ ನಡೆದಿದೆ. ಡಾಮರು ಹಾಕುವ ಸಮಯದಲ್ಲೇ ಮಳೆ ಪ್ರಾರಂಭವಾಗಿರುವುದರಿಂದ ಕಾಮಗಾರಿಯನ್ನು ಅಷ್ಟಕ್ಕೆ ಸ್ಥಗಿತಗೊಳಿಸಲಾಗಿದೆ. ಇದರಿಂದಾಗಿ ಈಗ ಉಂಟಾಗಿರುವ ಅವ್ಯವಸ್ಥೆಯ ಪರಿಣಾಮವನ್ನು ವಾಹನ ಸವಾರು, ಸಾರ್ವಜನಿಕರು ಎದುರಿಸುವಂತಾಗಿದೆ.

ಹೊಸ ಡಾಮರೀಕರಣಗೊಂಡ ರಸ್ತೆಯ ಅಲ್ಲಲ್ಲಿ ಡಾಮರು ಮಿಶ್ರಿತ ಜಲ್ಲಿ ಎದ್ದು ಹೋಗಿ ರಸ್ತೆಯಲ್ಲಿ ಹರಡಿಕೊಂಡಿದೆ. ಮೀನು ಮಾರುಕಟ್ಟೆ ಮುಂಭಾಗದಲ್ಲಿ ಡಾಮರು ಸಂಪೂರ್ಣ ಹಾಕದೆ ಏರು ತಗ್ಗು ನಿರ್ಮಾಣವಾಗಿದೆ. ಕೋರ್ಟ್ ರಸ್ತೆ ಸೇರುವ ಜಾಗದಲ್ಲಿಯೂ ಸಮರ್ಪಕವಾಗಿ ಕೆಲಸ ನಿರ್ವಹಿಸಿಲ್ಲ. ಮೊಳಹಳ್ಳಿ ಶಿವರಾಯ ವೃತ್ತದ ಬಳಿಯಲ್ಲಿ ಡಾಮರು ಎದ್ದು ಹೋಗಿ ಹೊಂಡ ಗುಂಡಿ ನಿರ್ಮಾಣವಾಗಿದೆ. ಕೆಲವೆಡೆ ರಸ್ತೆಯ ಮಧ್ಯಭಾಗಕ್ಕೆ ಮಾತ್ರ ಡಾಮರು ಹಾಕಿ ಉಳಿದ ಭಾಗ ಹಾಗೆಯೇ ಬಿಡಲಾಗಿದೆ. ಡಾಮರೀಕರಣವನ್ನು ವೈಜ್ಞಾನಿಕ ರೀತಿಯಲ್ಲಿ ನಡೆಸದೇ ಇರುವುದರಿಂದ ರಸ್ತೆಯು ಏರು ತಗ್ಗುಗಳಿಂದ ಕೂಡಿದೆ. ಕೆಲವು ಭಾಗಗಳಲ್ಲಿ ರಸ್ತೆಯ ಮಧ್ಯ ಭಾಗಕ್ಕೆ ಮಾತ್ರ ಡಾಮರು ಹಾಕಿ ಉಳಿದ ಭಾಗ ಹಾಗೆಯೇ ಬಿಡಲಾಗಿದೆ.

ಅಪೂರ್ಣ ಕಾಮಗಾರಿಯಿಂದಾಗಿ ದ್ವಿಚಕ್ರ ವಾಹನ ಸವಾರರು ಹೆಚ್ಚು ತೊಂದರೆ ಅನುಭವಿಸುತ್ತಿದ್ದಾರೆ. ಮರು ಡಾಮರೀಕರಣಗೊಂಡ ರಸ್ತೆಯ ಅಂಚಿನಲ್ಲಿ ಜಲ್ಲಿ ಎದ್ದು ಹೋಗಿದ್ದು ಬೈಕ್‌ನ್ನು ರಸ್ತೆಯಿಂದ ಇಳಿಸುವ ಸಂದರ್ಭದಲ್ಲಿ ಬೈಕ್ ಸವಾರ ಬೈಕ್ ಸಮೇತ ಜಾರಿಬಿದ್ದ ಅನೇಕ ಘಟನೆಗಳು ನಡೆದಿವೆ. ಕೆಲವೊಮ್ಮೆ ಜಲ್ಲಿ ಪಾದಚಾರಿಗಳ ಮೇಲೆಯೂ ಅಪ್ಪಳಿಸಿರುವ ಉದಾಹರಣೆಗಳೂ ಇವೆ.

ಮಳೆಗಾಲದಲ್ಲೇ ರಸ್ತೆಗೆ ಡಾಮರು ಹಾಕುವಂತಹ ಜರೂರು ಏನಿತ್ತು. ಹೊಸದಾಗಿ ಡಾಮರೀಕರಣಗೊಂಡ ರಸ್ತೆಗಿಂತ ಹಿಂದಿನ ರಸ್ತೆಯೇ ಉತ್ತಮವಾಗಿತ್ತು. ರಸ್ತೆಯ ಕೆಲವು ಭಾಗದಲ್ಲಿ ಹೊಂಡಗುಂಡಿಗಳಿದ್ದವು. ಅವುಗಳಿಗೆ ತೇಪೆ ಹಾಕುತ್ತಿದ್ದರೆ ಸಾಕಾಗಿತ್ತು. ಹಿಂದಿನ ರಸ್ತೆಯಲ್ಲಿ ಇಷ್ಟೊಂದು ಸಮಸ್ಯೆಗಳಿರಲಿಲ್ಲ. ಅರ್ಧಂಬರ್ಧ ಕಾಮಗಾರಿ ನಡೆಸಿ ಜನರಿಗೆ ತೊಂದರೆ ಕೊಡುವುದಕ್ಕಿಂತ ಹಿಂದಿನ ರಸ್ತೆಯೇ ಉತ್ತಮವಾಗಿತ್ತು ಎನ್ನುತ್ತಾರೆ ವಾಹನ ಸವಾರರು.

ರಸ್ತೆ ಡಾಮರೀಕರಣವು ನಗರೋತ್ಥಾನ ದಡಿಯಲ್ಲಿ ನಡೆದ ಕಾಮಗಾರಿಯಾಗಿದೆ. ಮಳೆಗಾಲದ ಸಂದರ್ಭದಲ್ಲಿ ಕಾಮಗಾರಿ ನಡೆಸದಂತೆ ಗುತ್ತಿಗೆದಾರರಿಗೆ ತಿಳಿಸಲಾಗಿದೆ. ಆದರೂ ಅವರು ಕಾಮಗಾರಿ ನಡೆಸಿದ್ದಾರೆ. ಮಳೆಗಾಲದಲ್ಲಿ ಕಾಮಗಾರಿ ನಡೆಸಿರುವುದರಿಂದ ಎಲ್ಲಾ ರಸ್ತೆ ಮತ್ತೆ ದುರಸ್ತಿಗೆ ಬಂದಿದೆ. ಹೀಗಾಗಿ ಗುತ್ತಿಗೆದಾರನಿಗೆ ನೊಟೀಸ್ ನೀಡುವಂತೆ ಹಾಗೂ ರಸ್ತೆ ಮರು ಡಾಮರೀಕರಣ ಮಾಡುವಂತೆ ನಗರೋತ್ಥಾನದ ಕಾರ್ಯಪಾಲಕ ಅಭಿಯಂತರರಿಗೆ ಮನವಿ ಮಾಡಿದ್ದು ಅವರು ಗುತ್ತಿಗೆದಾರರಿಗೆ ನೊಟೀಸ್ ನೀಡಿದ್ದಾರೆ.

ashwinistudioputtur

ಜಾಹೀರಾತು

ಡಾಮರೀಕರಣಗೊಂಡ ಜಲ್ಲಿ ಎದ್ದು ಹೋಗಿದ್ದು ಬೈಕ್ ಸವಾರಿ ಮಾಡಲು ಸಾಧ್ಯವಿಲ್ಲದಂತಾಗಿದೆ. ಬೈಕ್ ಸ್ಕಿಡ್ ಆಗುತ್ತದೆ. ಸೈಡ್‌ಗೆ ಹೋದರೆ ಜಾರುತ್ತದೆ. ರಸ್ತೆ ಬದಿಯಲ್ಲಿ ನಡೆದುಕೊಂಡು ಹೋಗಲು ಸಾಧ್ಯವಿಲ್ಲ. ಮಳೆಗಾಲದಲ್ಲಿ ಕಾಮಗಾರಿ ನಡೆಸಿರುವುದು ವ್ಯರ್ಥ. ಇದರಿಂದ ಜನರಿಗೆ ತೊಂದರೆಯೇ ಹೆಚ್ಚು.

8722552464 Astrloger

ಜಾಹೀರಾತು

ಅರ್ಧಂಬರ್ಧ ಕಾಮಗಾರಿ ನಡೆಸಿದ್ದಾರೆ. ಇದರಿಂದಾಗಿ ಬೈಕ್ ಸವಾರರು ಸ್ಕಿಡ್ ಆಗಿ ಬೀಳುತ್ತಿದ್ದಾರೆ. ಜನರ ಸಮಸ್ಯೆ ಕೇಳುವವರೇ ಇಲ್ಲ. ಮೊದಲೇ ಡಾಮರೀಕರಣ ಮಾಡಿಲ್ಲ. ಮಳೆ ಬರುವಾಗ ಕಾಮಗಾರಿ ನಡೆಸಬೇಕಿತ್ತಾ. ಈಗ ಎಲ್ಲರಿಗೂ ತೊಂದರೆಯಾಗಿದೆ. ನಾವು ಯಾರಲ್ಲಿ ಕೇಳಬೇಕು.

SendShare26Share
Previous Post

ಲೆಜೆಂಡ್ಸ್‌ ವರ್ಡ್‌ ಚಾಂಪಿಯನ್‌ಷಿಪ್‌ ಟೂರ್ನಿಯಲ್ಲಿ ಟ್ರೋಫಿ ಗೆದ್ದ ಇಂಡಿಯಾ ಲೆಜೆಂಡ್ಸ್‌.

Next Post

ಕುತ್ತಾರ್ ಪದವು ಕೊರಗಜ್ಜನ ಕ್ಷೇತ್ರದಲ್ಲಿ ಕತ್ರಿನಾ ಕೈಫ್; ವಿಶೇಷ ಪ್ರಾರ್ಥನೆ ಸಲ್ಲಿಕೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಕುತ್ತಾರ್ ಪದವು ಕೊರಗಜ್ಜನ ಕ್ಷೇತ್ರದಲ್ಲಿ ಕತ್ರಿನಾ ಕೈಫ್;  ವಿಶೇಷ ಪ್ರಾರ್ಥನೆ ಸಲ್ಲಿಕೆ

ಕುತ್ತಾರ್ ಪದವು ಕೊರಗಜ್ಜನ ಕ್ಷೇತ್ರದಲ್ಲಿ ಕತ್ರಿನಾ ಕೈಫ್; ವಿಶೇಷ ಪ್ರಾರ್ಥನೆ ಸಲ್ಲಿಕೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..