• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಿಜೆಪಿಯ ಅತಿಯಾದ ಆತ್ಮವಿಶ್ವಾಸ ಮುಳುವಾಯ್ತು ; ಕಳಪೆ ಪ್ರದರ್ಶನಕ್ಕೆ ಪ್ರಮುಖ ಕಾರಣ ಎಂದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

ಬಿಜೆಪಿಯ ಅತಿಯಾದ ಆತ್ಮವಿಶ್ವಾಸ ಮುಳುವಾಯ್ತು ; ಕಳಪೆ ಪ್ರದರ್ಶನಕ್ಕೆ ಪ್ರಮುಖ ಕಾರಣ ಎಂದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

July 15, 2024
ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

July 14, 2026
ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

ಶೂಟೌಟ್ ಗೆ ಸೂಚನೆ- ಸಚಿವ ಖಾದರ್ ರಾಜೀನಾಮೆಗೆ SDPI ಪಟ್ಟು

July 14, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

July 14, 2026
ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

July 14, 2026
ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

July 14, 2026
ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

ಶ್ರೀ ರಾಮ ದೇಣಿಗೆ ಕಳ್ಳತನದ ಆರೋಪ: ರಾಮ ಮಂದಿರ ಟ್ರಸ್ಟ್‌ ಸಭೆಯಲ್ಲಿ ಚಂಪತ್ ರಾಯ್ ರಾಜೀನಾಮೆ ಅಂಗೀಕಾರ

July 6, 2026
ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

July 6, 2026
ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

July 6, 2026
ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

July 6, 2026
ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

July 6, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

July 6, 2026
ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

ಪುತ್ತೂರು: ಪತ್ರಕರ್ತರ ಸಂಘದ ಸ್ಥಾಪಕಾಧ್ಯಕ್ಷರಾಗಿದ್ದ ಹಿರಿಯ ಪತ್ರಕರ್ತ ಬಿ.ಟಿ. ರಂಜನ್ ಅವರ ಹೆಸರಿನಲ್ಲಿ “ಬಿ.ಟಿ.ರಂಜನ್ ಪ್ರಶಸ್ತಿ ಸ್ಥಾಪನೆ“ – ಪುತ್ತೂರು ಕಾರ್ಯನಿರತ ಪತ್ರಕರ್ತರ ಸಂಘ ನಿರ್ಧಾರ

July 6, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, July 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಬ್ಯಾಂಕ್ ಸಾಲ ಮರುಪಾವತಿ ಮಾಡಿದ ಬಳಿಕ ಸಂಬಂಧ ಪಟ್ಟ ಕೆಲ ದಾಖಲೆಗಳನ್ನು ಮರಳಿ ಪಡೆಯಿರಿ – ಪಡೆಯದಿದ್ದಲ್ಲಿ ಭವಿಷ್ಯದಲ್ಲಿ ತೊಂದರೆ ಸಾಧ್ಯತೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ (ರಿ.) ಪುತ್ತೂರು ಹಾಗೂ ವರಮಹಾಲಕ್ಷ್ಮೀ ಪೂಜಾ ಸಮಿತಿಯ ಮೂರನೇ ವರ್ಷದ ಪೂಜಾ ಕಾರ್ಯಕ್ರಮದ ಆಮಂತ್ರಣ ಪತ್ರ ಬಿಡುಗಡೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಿನೂತನ ಯುವಕ ಮಂಡಲ (ರಿ) ಬೊಳಂತಿಮೊಗರು ವಿಟ್ಲ ಇದರ ಬೆಳ್ಳಿ ಹಬ್ಬದ ಸಂಭ್ರಮ – ಬೆಳ್ಳಿ ಹಬ್ಬದ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು ಯುವ ಮೋರ್ಚಾ ಗ್ರಾಮಾಂತರ ಮಂಡಲದ ಮಾಸಿಕ ಸಭೆ, ನೂತನ ಜವಾಬ್ದಾರಿ ಘೋಷಣೆ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ  ಬೈಕ್ ಮತ್ತು ಕಾರ್ ಡಿಕ್ಕಿ

    ಪುತ್ತೂರು: ಸೇಡಿಯಾಪು ಟರ್ನ್ ನಲ್ಲಿ ಬೈಕ್ ಮತ್ತು ಕಾರ್ ಡಿಕ್ಕಿ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಅಪರಾಧ ಕೃತ್ಯ ಮರುಕಳಿಸಿದರೆ ಕೈ, ಕಾಲಿಗೆ ಗುಂಡು ಹಾರಿಸಿ – ಚರ್ಚೆಗೆ ಕಾರಣವಾದ ಸಚಿವ ಯು.ಟಿ. ಖಾದರ್ ಹೇಳಿಕೆ

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಮಂಗಳೂರು ಚಿನ್ನದ ವ್ಯಾಪಾರಿ ದರೋಡೆ ಪ್ರಕರಣ – 14 ನಟೋರಿಯಸ್ ಆರೋಪಿಗಳ ಫೋಟೊ ಬಿಡುಗಡೆ, ಪತ್ತೆಗೆ ಸಹಕಾರ ಕೋರಿದ ಪೊಲೀಸರು

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಬಂಟ್ವಾಳ: ಬಸ್ಸಿಗಾಗಿ ಕಾಯುತ್ತಿದ್ದ ವಿದ್ಯಾರ್ಥಿನಿಗೆ ಚೂರಿ ಇರಿತ

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

    ಪುತ್ತೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಕ್ತಾರರಾಗಿ ರಾಜೇಶ್ ಬನ್ನೂರು, ಮಾಧ್ಯಮ ಪ್ರಮುಖರಾಗಿ ಸತೀಶ್ ನಾಯಕ್

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಬಿಜೆಪಿಯ ಅತಿಯಾದ ಆತ್ಮವಿಶ್ವಾಸ ಮುಳುವಾಯ್ತು ; ಕಳಪೆ ಪ್ರದರ್ಶನಕ್ಕೆ ಪ್ರಮುಖ ಕಾರಣ ಎಂದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್

by ಪ್ರಜಾಧ್ವನಿ ನ್ಯೂಸ್
July 15, 2024
in ಅಂತರರಾಜ್ಯ, ರಾಜಕೀಯ, ರಾಷ್ಟ್ರೀಯ
0
ಬಿಜೆಪಿಯ ಅತಿಯಾದ ಆತ್ಮವಿಶ್ವಾಸ ಮುಳುವಾಯ್ತು ; ಕಳಪೆ ಪ್ರದರ್ಶನಕ್ಕೆ ಪ್ರಮುಖ ಕಾರಣ ಎಂದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್
30
SHARES
86
VIEWS
ShareShareShare

ಉತ್ತರ ಪ್ರದೇಶ : ಅತಿಯಾದ ಆತ್ಮವಿಶ್ವಾಸ, ದಲಿತ ಮತಗಳ ವರ್ಗಾವಣೆ, ಸಾಧನೆಗಳನ್ನು ಬಳಸಿಕೊಳ್ಳುವಲ್ಲಿನ ವೈಫಲ್ಯ ಮತ್ತು ಸಾಮಾಜಿಕ ಮಾಧ್ಯಮಗಳನ್ನು ಸರಿಯಾಗಿ ಬಳಸದಿರುವುದೇ 2024ರ ಲೋಕಸಭಾ ಚುನಾವಣೆ ಯಲ್ಲಿ ಉತ್ತರ ಪ್ರದೇಶದಲ್ಲಿ ಬಿಜೆಪಿ ಯ ಕಳಪೆ ಪ್ರದರ್ಶನಕ್ಕೆ ಪ್ರಮುಖ ಕಾರಣ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್  ತಿಳಿಸಿದ್ದಾರೆ.

ಲಕ್ನೋದಲ್ಲಿ ಬಿಜೆಪಿಯ ಕಾರ್ಯಕಾರಿ ಸಮಿತಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, “ನಾವು ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಧ್ವಜವನ್ನು ಹಾರಿಸಬೇಕಾಗಿದೆ. ರಾಜ್ಯದ 10 ಸ್ಥಾನಗಳಲ್ಲಿ ನಡೆಯಲಿರುವ ವಿಧಾನಸಭಾ ಉಪಚುನಾವಣೆ ಮತ್ತು 2027ರ ವಿಧಾನಸಭಾ ಚುನಾವಣೆಗೆ ಎಲ್ಲರೂ ಈಗಿನಿಂದಲೇ ಸಕ್ರಿಯರಾಗಿರಬೇಕು. ಎಲ್ಲ ಲೋಕಸಭಾ ಮತ್ತು ರಾಜ್ಯಸಭಾ ಸಂಸದರು, ಶಾಸಕರು, ಎಂಎಲ್‌ಸಿಗಳು, ಜಿಲ್ಲಾ ಪಂಚಾಯತ್ ಅಧ್ಯಕ್ಷರು, ಮೇಯರ್‌ಗಳು, ಕೌನ್ಸಿಲರ್‌ಗಳು, ಕಾರ್ಯಕರ್ತರು ಸೇರಿ ಎಲ್ಲರೂ 2027ರ ಚುನಾವಣೆಗೆ ಈಗಿನಿಂದಲೇ ತಯಾರಿ ಪ್ರಾರಂಭಿಸಬೇಕುʼʼ ಎಂದು ಆದಿತ್ಯನಾಥ್ ಕರೆ ನೀಡಿದ್ದಾರೆ.

ashwinistudioputtur

ಜಾಹೀರಾತು

ಪಕ್ಷದ ಕಳಪೆ ಪ್ರದರ್ಶನದ ಹಿಂದಿನ ಕಾರಣಗಳನ್ನು ಎತ್ತಿ ತೋರಿಸಿದ ಮುಖ್ಯಮಂತ್ರಿ, “ಪ್ರಧಾನಿ ಮೋದಿ ಅವರ ಸಮರ್ಥ ನಾಯಕತ್ವದಲ್ಲಿ ನಾವು ರಾಜ್ಯದಲ್ಲಿ ಪ್ರತಿಪಕ್ಷಗಳ ಮೇಲೆ ನಿರಂತರ ಒತ್ತಡವನ್ನು ಕಾಯ್ದುಕೊಂಡಿದ್ದೇವೆ. 2014, 2017, 2019 ಮತ್ತು 2022ರಲ್ಲಿ ಉತ್ತಮ ಯಶಸ್ಸು ಸಾಧಿಸಿದ್ದೇವೆ. ಆದರೆ ಈ ಬಾರಿ ಮತಗಳ ಬದಲಾವಣೆ ಮತ್ತು ಅತಿಯಾದ ಆತ್ಮವಿಶ್ವಾಸ ನಮ್ಮ ನಿರೀಕ್ಷೆಗಳನ್ನು ಹುಸಿಗೊಳಿಸಿದೆ. ಈ ಹಿಂದೆ ಸೋಲನ್ನು ಒಪ್ಪಿಕೊಂಡು ತಮ್ಮ ಎಲ್ಲ ಭರವಸೆಯನ್ನು ಕಳೆದುಕೊಂಡಿದ್ದ ಪ್ರತಿಪಕ್ಷಗಳು ಈಗ ಸಿಕ್ಕ ಯಶಸ್ಸಿನಿಂದ ಮೆರೆಯುತ್ತಿವೆʼʼ ಎಂದು ಹೇಳಿದ್ದಾರೆ.

“ಬಿಜೆಪಿ ಸಂವಿಧಾನದ ಬಗ್ಗೆ ಅತ್ಯುನ್ನತ ಗೌರವ ಹೊಂದಿರುವ ಪಕ್ಷ. ಪ್ರಧಾನಿ ನರೇಂದ್ರ ಮೋದಿ ಅವರು ಸಂವಿಧಾನದ ಮೂಲ ಪ್ರತಿಯನ್ನು ಹೊಸ ಸಂಸತ್ ಭವನದಲ್ಲಿ ಸ್ಥಾಪಿಸಿದ್ದಾರೆ. ಬಿಜೆಪಿ ಎಸ್‌ಸಿ-ಎಸ್‌ಟಿ ಮತ್ತು ಹಿಂದುಳಿದ ವರ್ಗಗಳ ಹಕ್ಕುಗಳನ್ನು ರಕ್ಷಿಸಲು ಬದ್ಧವಾಗಿದೆ. ಆದರೆ ಪ್ರತಿಪಕ್ಷಗಳು ವದಂತಿಗಳನ್ನು ಹರಡಿ, ಗೊಂದಲವನ್ನು ಸೃಷ್ಟಿಸಿವೆ. ಇದು ಜಾತಿಯ ಹೆಸರಿನಲ್ಲಿ ಜನರನ್ನು ವಿಭಜಿಸಿತು. ನಾವು ಈ ಬಗ್ಗೆ ಜಾಗರೂಕರಾಗಿರಬೇಕು” ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಬಾಬಾ ಸಾಹೇಬ್ ಅವರ ಹೆಸರಿನಲ್ಲಿದ್ದ ಕನೌಜ್ ವೈದ್ಯಕೀಯ ಕಾಲೇಜಿನ ಹೆಸರನ್ನು ಎಸ್‌ಪಿ ಸರ್ಕಾರ ರಾಜ್ಕಿಯಾ ವೈದ್ಯಕೀಯ ಕಾಲೇಜು ಎಂದು ಬದಲಾಯಿಸಿರುವುದನ್ನು ಉದಾಹರಣೆಯಾಗಿ ಉಲ್ಲೇಖಿಸಿದ ಅವರು, “ಬಾಬಾ ಸಾಹೇಬ್ ಡಾ.ಭೀಮರಾವ್ ಅಂಬೇಡ್ಕರ್ ಅವರ ಹೆಸರನ್ನು ಮರುನಾಮಕರಣ ಮಾಡಿದ್ದು ಬಿಜೆಪಿ ಸರ್ಕಾರ. ಅದೇ ರೀತಿ ಹಿಂದುಳಿದ ಜಾತಿಗೆ ಸೇರಿದ ರಾಜು ಪಾಲ್, ರಮೇಶ್ ಪಾಲ್ ಮತ್ತು ರಮೇಶ್ ಯಾದವ್ ಅವರ ಹತ್ಯೆಯ ವಿರುದ್ಧ ಯಾರೂ ಧ್ವನಿ ಎತ್ತಲಿಲ್ಲ. ಸಂತ್ರಸ್ತರ ಧ್ವನಿಗೆ ಬೆಂಬಲ ನೀಡಲು ಬಿಜೆಪಿ ಸರ್ಕಾರ ಬರಬೇಕಾಯಿತು” ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ತಿಳಿಸಿದ್ದಾರೆ.

Muliya

ಜಾಹೀರಾತು

SendShare12Share
Previous Post

ಮಂಗಳೂರಿನಲ್ಲಿ ಲವ್ ಜಿಹಾದ್ ವಿರುದ್ದ ಪ್ರತಿಭಟನೆಗೆ ಪೊಲೀಸರಿಂದ ಅನುಮತಿ ನಿರಾಕರಣೆ ; ಆಕ್ರೋಶ

Next Post

ಹೆಣ್ಣು ಭ್ರೂಣಹತ್ಯೆಯಲ್ಲಿ ವೈದ್ಯರು ಮತ್ತು ವಂಚಕರಿಗೆ ಸುಲಭವಾಗಿ ಜಾಮೀನು ಸಿಗದಂತೆ ಕಠಿಣ ಕಾನೂನು- ದಿನೇಶ್ ಗುಂಡೂರಾವ್

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಹೆಣ್ಣು ಭ್ರೂಣಹತ್ಯೆಯಲ್ಲಿ ವೈದ್ಯರು ಮತ್ತು ವಂಚಕರಿಗೆ ಸುಲಭವಾಗಿ ಜಾಮೀನು ಸಿಗದಂತೆ ಕಠಿಣ ಕಾನೂನು- ದಿನೇಶ್ ಗುಂಡೂರಾವ್

ಹೆಣ್ಣು ಭ್ರೂಣಹತ್ಯೆಯಲ್ಲಿ ವೈದ್ಯರು ಮತ್ತು ವಂಚಕರಿಗೆ ಸುಲಭವಾಗಿ ಜಾಮೀನು ಸಿಗದಂತೆ ಕಠಿಣ ಕಾನೂನು- ದಿನೇಶ್ ಗುಂಡೂರಾವ್

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..