• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ಪುತ್ತೂರು ಬಿಜೆಪಿ ಮಂಡಲ ಸಮಿತಿ ರಚನೆಗೆ ನಾಳೆ ನಡೆಯುವುದೇ ಮುಹೂರ್ತ…!?  ಮಂಗಳೂರಿನಲ್ಲಿ ನಡೆಯಲಿದೆಯೇ ಮುಖಾಮುಖಿ ಸಭೆ

ಮಂಗಳೂರು: ಪುತ್ತೂರು ಬಿಜೆಪಿ ಮಂಡಲ ಸಮಿತಿ ರಚನೆಗೆ ನಾಳೆ ನಡೆಯುವುದೇ ಮುಹೂರ್ತ…!? ಮಂಗಳೂರಿನಲ್ಲಿ ನಡೆಯಲಿದೆಯೇ ಮುಖಾಮುಖಿ ಸಭೆ

July 16, 2024
ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ

ಕಾರ್ಕಳ ಮಾಜಿ ಶಾಸಕ ಗೋಪಾಲ ಭಂಡಾರಿ ಪುತ್ರ ಸುದೀಪ್ ಭಂಡಾರಿ ಆತ್ಮಹತ್ಯೆ

October 15, 2025
ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್!  ಕಾಮುಕರು ಲಾಕ್

ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್! ಕಾಮುಕರು ಲಾಕ್

October 15, 2025
ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

October 15, 2025
ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

October 14, 2025
ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

October 14, 2025
ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

October 14, 2025
ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

October 14, 2025
ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ  ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬಂದಿ ಕ್ಷಮಿಸಿದ ಶಾಸಕ ಅಶೋಕ್ ರೈ

ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬಂದಿ ಕ್ಷಮಿಸಿದ ಶಾಸಕ ಅಶೋಕ್ ರೈ

October 14, 2025
ಕುಕ್ಕೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ

ಕುಕ್ಕೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ

October 14, 2025
ಅಶೋಕ‌ ಜನಮನ‌2025 ಯಶಸ್ವಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಂದ ಶ್ರೀ‌ಮಹಾಲಿಂಗೇಶ್ಚರ ದೇವಸ್ಥಾನದಲ್ಲಿ ವಿಶೇಷ ಪೂಜೆ

ಅಶೋಕ‌ ಜನಮನ‌2025 ಯಶಸ್ವಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಂದ ಶ್ರೀ‌ಮಹಾಲಿಂಗೇಶ್ಚರ ದೇವಸ್ಥಾನದಲ್ಲಿ ವಿಶೇಷ ಪೂಜೆ

October 13, 2025
ಪದ್ಮುಂಜದಲ್ಲಿ ನೂತನವಾಗಿ ಶುಭಾರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

ಪದ್ಮುಂಜದಲ್ಲಿ ನೂತನವಾಗಿ ಶುಭಾರಂಭಗೊಂಡ ಪ್ರಧಾನಮಂತ್ರಿ ಭಾರತೀಯ ಜನೌಷಧಿ ಕೇಂದ್ರವನ್ನು ಉದ್ಘಾಟಿಸಿದ ಶಾಸಕ ಹರೀಶ್ ಪೂಂಜ

October 13, 2025
ಬೆಳ್ತಂಗಡಿ ತಾಲೂಕಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ದುರಸ್ತಿ ಹಾಗೂ ಅಭಿವೃದ್ಧಿಗಾಗಿ ಅನುದಾನವನ್ನು ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜಾ ಮನವಿ

ಬೆಳ್ತಂಗಡಿ ತಾಲೂಕಿನಲ್ಲಿ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ದುರಸ್ತಿ ಹಾಗೂ ಅಭಿವೃದ್ಧಿಗಾಗಿ ಅನುದಾನವನ್ನು ಮಂಜೂರುಗೊಳಿಸುವಂತೆ ಶಾಸಕ ಹರೀಶ್ ಪೂಂಜಾ ಮನವಿ

October 11, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, October 15, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್!  ಕಾಮುಕರು ಲಾಕ್

    ಪೊಲೀಸ್ ರ ಸಮಯ ಪ್ರಜ್ಞೆಯಿಂದ ಹದಿಹರೆಯದ ಬಾಲಕಿ ಓಬ್ಬಳು ಕಾಮುಕರಿಂದ ಗ್ರೇಟ್ ಎಸ್ಕೇಪ್! ಕಾಮುಕರು ಲಾಕ್

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ ದೋಸೆಹಬ್ಬ ಗೋ ಪೂಜಾ ಉತ್ಸವ – ಶಶಿರಾಜ್ ಶೆಟ್ಟಿ

    ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

    ಫೇಸ್ ಬುಕ್ ನಲ್ಲಿ ಶಾಸಕ ಅಶೋಕ್ ರೈ, ಸಿ ಎಂ ಸಿದ್ದರಾಮಯ್ಯರ ಬಗ್ಗೆ ಅವಹೇಳನಕಾರಿ ಕಮೆಂಟ್: ಕ್ಷಮೆ ಕೇಳಿದ ವಸಂತಭಟ್

    ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

    ಕಂಬಳ ರಾಜ್ಯ ಅಸೋಸಿಯೇಶನ್ ಕಾರ್ಯಕಾರಿ ಸಮಿತಿ ಚೊಚ್ಚಲ ಅಧ್ಯಕ್ಷರಾಗಿ ಬೆಳಪು ದೇವಿಪ್ರಸಾದ್ ಶೆಟ್ಟಿ ಸದಸ್ಯರಾಗಿ ಎನ್.ಚಂದ್ರಹಾಸ ಶೆಟ್ಟಿ ಆಯ್ಕೆ

    ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

    ಮಗುವಿನ ಮೃತದೇಹ ಸಾಗಿಸುತ್ತಿದ್ದ ಆಂಬುಲೆನ್ಸ್ ಗೆ ಅಡ್ಡಿ….!! ಆರೋಪಿಗಳ ವಿರುದ್ಧ ವ್ಯಾಪಕ ಆಕ್ರೋಶ ಬಂಧಿಸದಿದ್ದಲ್ಲಿ ಉಗ್ರ ಪ್ರತಿಭಟನೆ

    ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

    ಅಶೋಕ ಜನಮನ 2025: ಅಶೋಕ್ ರೈ ನೇತೃತ್ವದಲ್ಲಿ ಪೂರ್ವಭಾವಿ ಸಭೆ; ಬರುವ ಪ್ರತೀಯೊಬ್ಬರೂ ಅನ್ನದಾನವನ್ನು ಸ್ವೀಕರಿಸುವಂತೆ ನೋಡಿಕೊಳ್ಳಿ: ಶಾಸಕ ಅಶೋಕ್ ರೈ ಸೂಚನೆ

    ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ  ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬಂದಿ ಕ್ಷಮಿಸಿದ ಶಾಸಕ ಅಶೋಕ್ ರೈ

    ಸಾಮಾಜಿಕ ಜಾಲತಾಣದಲ್ಲಿ ಶಾಸಕ ಅಶೋಕ್ ರೈ ಬಗ್ಗೆ ಅಸಭ್ಯ ಸಂದೇಶ ಕ್ಷಮೆ ಕೇಳಿದ ತಾಲೂಕು ಕಚೇರಿ ಸಿಬಂದಿ ಕ್ಷಮಿಸಿದ ಶಾಸಕ ಅಶೋಕ್ ರೈ

    ಕುಕ್ಕೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ

    ಕುಕ್ಕೆ ಬೀದಿ ಬದಿ ವ್ಯಾಪಾರಕ್ಕೆ ಅವಕಾಶ ಕೊಡಿ ಸುಬ್ರಹ್ಮಣ್ಯ ನಿವಾಸಿಗಳಿಂದ ಶಾಸಕ ಅಶೋಕ್ ರೈಗೆ ಮನವಿ

    ಅಶೋಕ‌ ಜನಮನ‌2025 ಯಶಸ್ವಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಂದ ಶ್ರೀ‌ಮಹಾಲಿಂಗೇಶ್ಚರ ದೇವಸ್ಥಾನದಲ್ಲಿ ವಿಶೇಷ ಪೂಜೆ

    ಅಶೋಕ‌ ಜನಮನ‌2025 ಯಶಸ್ವಿಗೆ ಪುತ್ತೂರು ಬ್ಲಾಕ್ ಕಾಂಗ್ರೆಸ್ ನಿಂದ ಶ್ರೀ‌ಮಹಾಲಿಂಗೇಶ್ಚರ ದೇವಸ್ಥಾನದಲ್ಲಿ ವಿಶೇಷ ಪೂಜೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಈಶ್ವಮಂಗಲ

ಮಂಗಳೂರು: ಪುತ್ತೂರು ಬಿಜೆಪಿ ಮಂಡಲ ಸಮಿತಿ ರಚನೆಗೆ ನಾಳೆ ನಡೆಯುವುದೇ ಮುಹೂರ್ತ…!? ಮಂಗಳೂರಿನಲ್ಲಿ ನಡೆಯಲಿದೆಯೇ ಮುಖಾಮುಖಿ ಸಭೆ

by ಪ್ರಜಾಧ್ವನಿ ನ್ಯೂಸ್
July 16, 2024
in ಈಶ್ವಮಂಗಲ, ಉಪ್ಪಿನಂಗಡಿ, ಕಡಬ, ಕುಂಬ್ರ, ಜಿಲ್ಲೆ, ದಕ್ಷಿಣ ಕನ್ನಡ, ನೆಲ್ಯಾಡಿ, ಪುಣಚ, ಪುತ್ತೂರು, ರಾಜಕೀಯ, ವಿಟ್ಲ
0
ಮಂಗಳೂರು: ಪುತ್ತೂರು ಬಿಜೆಪಿ ಮಂಡಲ ಸಮಿತಿ ರಚನೆಗೆ ನಾಳೆ ನಡೆಯುವುದೇ ಮುಹೂರ್ತ…!?  ಮಂಗಳೂರಿನಲ್ಲಿ ನಡೆಯಲಿದೆಯೇ ಮುಖಾಮುಖಿ ಸಭೆ
424
SHARES
1.2k
VIEWS
ShareShareShare

ಬಿಜೆಪಿ-ಕಾಂಗ್ರೆಸ್ ಹಾವು ಮುಂಗುಸಿಯಾಗಿ ಸ್ಪರ್ಧೆ ಮಾಡುತಿದ್ದ ಪುತ್ತೂರು ವಿಧಾನಸಭಾ ಕ್ಷೇತ್ರ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಕಾಂಗ್ರೆಸ್ ‌ಟಕ್ಕರ್ ಆಗಿ ಬಂಡಾಯದ ಬಾವುಟದ ‌ಹಾರಿಸಿದವರು ಅರುಣ್ ಪುತ್ತಿಲ. ಯುವ ನಾಯಕನಾಗಿ ಹಿಂದು ಸಂಘಟನೆಯ ಜೊತೆಗೆ ಧಾರ್ಮಿಕ ಕಾರ್ಯಕ್ರಮದಲ್ಲಿ ‌ತೊಡಗಿಸಿಕೊಂಡಿದ್ದ ಪುತ್ತಿಲ ‌ಬಿಜೆಪಿಯಿಂದ ಪ್ರಬಲ‌ ಟಿಕೇಟ್ ಆಕಾಂಕ್ಷೆಯಾಗಿದ್ದರು ಕಡೆಯ ಕ್ಷಣದಲ್ಲಿ ಸುಳ್ಯ ‌ಕ್ಷೇತ್ರದಿಂದ ಆಮದು ಅಭ್ಯರ್ಥಿಯನ್ನು ‌ಬಿಜೆಪಿ ಘೋಷಣೆ ಮಾಡಿದರು. ತಾಳ್ಮೆಯ ಕಟ್ಟೆ ಒಡೆದ ಕಾರ್ಯಕರ್ತರು ಟಿಕೇಟ್ ಗಾಗಿ ಸುಮಾರು ‌ವರುಷದಿಂದ ಚಾತಕ ಪಕ್ಷಿಯಂತೆ ಕಾದ ಪುತ್ತಿಲರನ್ನು ಬಂಡಾಯ ಅಭ್ಯರ್ಥಿಯಾಗಿ ನಿಲ್ಲಿಸುವುದೇ ಸಿದ್ದ ಎಂದು ಪಣತೊಟ್ಟು ಸಾವಿರಾರು ಸಂಖ್ಯೆಯಲ್ಲಿ ಕಾರ್ಯಕರ್ತರ ಒತ್ತಾಸೆಯಂತೆ ನಾಮಪತ್ರ ಸಲ್ಲಿಸಿದರು. ಗೆಲುವಿನ ‌ತಡ ಸೇರುವ ತವಕದಲ್ಲಿದ್ದ ಪಕ್ಷೇತರ ಅಭ್ಯರ್ಥಿ ‌ಎರಡು ಸಾವಿರ ‌ಮತಗಳ ಅಂತರದಿಂದ ಸೋತ ಪುತ್ತಿಲ ಎರಡನೇ ಸ್ಥಾನದಲ್ಲಿದ್ದರೇ ಬಿಜೆಪಿ ಮೂರನೇ ಸ್ಥಾನಕ್ಕೆ ಇಳಿಯಿತು. ಬಂಡಾಯದ ‌ಬಿಸಿ‌ಯಲ್ಲಿ ಇದ್ದ ಪುತ್ತೂರು ಬಿಜೆಪಿಗೆ ಗ್ರಾಂ.ಚುನಾವಣೆ ‌ನಗರ ಸಭೆ ಚುನಾವಣೆಯಲ್ಲಿ ‌ಸಹ ಪುತ್ತಿಲ ಪರಿವಾರ ಟಕ್ಕರ್ ನೀಡಿತು.

ಲೋಕಸಭಾ ಚುನಾವಣೆ:
ಮೋದಿ ಚುನಾವಣೆ ‌ಎಂದೇ ಹೆಸರಾದ ಲೋಕಸಭಾ ಚುನಾವಣೆಯಲ್ಲಿ ಬಂಡಾಯ ಸ್ಪರ್ಧಿಸುವವರು ಎಂಬ ಸಂದೇಹದಲ್ಲಿದ್ದ ಬಿಜೆಪಿಗೆ ಹೊಸ ಮುಖದ ಅಭ್ಯರ್ಥಿ ಆಯ್ಕೆಯಾದ ನಂತರ ಪುತ್ತೂರಿನಲ್ಲಿ  ಪುತ್ತಿಲ ಬಿಜೆಪಿ ಸೇರುವ ಬಗ್ಗೆ ಕೆಲವೊಬ್ಬರಿಗೆ ಪರ ವಿರೋಧ ಇದ್ದರು ಸಹ ಕಡೆಗೆ ಪುತ್ತಿಲ ಟೀಮ್ ಬಿಜೆಪಿ ಸೇರಿದಾಗ ಒಗ್ಗಟ್ಟಿನ ಸಂದೇಶ ಸಾರಿತು. ಹಿಂದುತ್ವದ ಚಿಂತನೆಯಲ್ಲಿ ಗೆಲ್ಲಬಹುದಾದ ದ ಕ ಜಿಲ್ಲೆಯಲ್ಲಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಜಿಲ್ಲೆಯ ಸತತ ತಿರುಗಾಟ ಕಾರ್ಯಕರ್ತರ ಶ್ರಮದಿಂದ ಮೋದಿ ಆಗಮನದಿಂದ ಗೆಲುವಿನ ನಗು ಬೀರಿತು.

ನಂತರದ ಚುನಾವಣೆಯಲ್ಲಿ ಬಿಜೆಪಿ ಒಗ್ಗಟ್ಟಿನ ಮಂತ್ರ ಪಠಿಸಿ ಶಿಕ್ಷಕರ ಕ್ಷೇತ್ರ, ಬಂಡಾಯದ ಪದವೀಧರ ‌ಕ್ಷೇತ್ರ ಬಿಜೆಪಿ ಗೆದ್ದು ಬೀಗಿತು.

ಪುತ್ತೂರು ನೂತನ ಮಂಡಲ..!?
ಲೋಕಸಭಾ ಚುನಾವಣೆ ಮೊದಲೇ ಕೆಲವು ಕ್ಷೇತ್ರದಲ್ಲಿ ಅಧ್ಯಕ್ಷರಾಗಿ ಘೋಷಣೆಯಾಗಿ ಕೆಲವೊಂದು ‌ಕಡೆ ವಿರೋಧ ವ್ಯಕ್ತವಾಯಿತಾದರು ಮತ್ತೆ ಸಮಾಧಾನದಿಂದ ಮುನ್ನಡೆಯಿತು. ನೂತನ ಮಂಡಲದ ಅವಧಿ ಮುಗಿದು ಅಧ್ಯಕ್ಷರ ಆಯ್ಕೆ ಅನಿವಾರ್ಯವಾಗಿದೆ. ಆದರೆ ಇದರ ಆಯ್ಕೆಯೇ ಬಿಸಿ ತುಪ್ಪವಾಗಿದೆ.

ಅಧ್ಯಕ್ಷರ ಆಯ್ಕೆಯ ಚೆಂಡು ಜಿಲ್ಲಾಧ್ಯಕ್ಷರ ಅಂಗಳಕ್ಕೆ:
ಸತೀಶ್ ಕುಂಪಲ ನೇತೃತ್ವದಲ್ಲಿ ಬಿಜೆಪಿಗೆ ಪುತ್ತಿಲ ಟೀಮ್ ‌ಸೇರಿದಾದ ಜವಾಬ್ದಾರಿ ಆಸೆ ಇಲ್ಲ ಎಂಬುದಾಗಿ ಗಂಟಘೋಷವಾಗಿ ಪುತ್ತಿಲ ಲೋಕಸಭಾ ಚುನಾವಣೆ ‌ಸಂಧರ್ಭದಲ್ಲಿ ಹೇಳಿದ್ದರು ಪ್ರಸ್ತುತ ಮಂಡಲದ ಜವಾಬ್ದಾರಿ‌ ಯಾರಿಗೆ ಎಂಬ ಪ್ರಶ್ನೆ ಎದುರಾಗಿದ್ದು ಹಲವು ಮಂದಿ ರೇಸ್ ನಲ್ಲಿದ್ದಾರೆ. ಪಕ್ಷ ಬಲ ಪಡಿಸುವ ಯೋಚನೆಯ‌ ಜೊತಗೆ ಜಾತಿ ಸಮೀಕರಣ, ಹಿಂದುತ್ವ, ಸಂಘಟನೆ ಮುಖ್ಯವಾಗುತ್ತದೆ ಎಂಬುದು ನಮ್ಮ‌ ಅಂಬೋಣ.

ಮಂಗಳೂರಿನಲ್ಲಿ ‌ನಾಳೆ ಮಾತುಕತೆ:

ಪ್ರಸ್ತುತ ಆಯ್ಕೆಯ ವಿಚಾರವಾಗಿ ನಾಳೆ ರಾಜ್ಯ ಬಿಜೆಪಿ ಸೂಚನೆ ‌ಮೇರೆಗೆ ಜಿಲ್ಲಾ ಬಿಜೆಪಿ ಸಭೆ ಕರೆದಿದೆ ಎಂದು ಖಚಿತ ಮಾಹಿತಿ ವ್ಯಕ್ತವಾಗಿದೆ.
ಪುತ್ತಿಲ ಪರಿವಾರ ಮತ್ತು ಬಿಜೆಪಿಯ ಪ್ರಮುಖರಿಗೆ ಈಗಾಗಲೇ ದೂರವಾಣಿ ‌ಕರೆ ಬಂದಿದ್ದು ನಾಳೆ ಸಭೆಯ ಬಗ್ಗೆ ತಿಳಿಸಲಾಗಿದೆ. ಅಂತಿಮ ನಿರ್ಣಯ ನಾಳೆಯಾದರೆ ಗ್ರಾಮಾಂತರ ಮಂಡಲ /ನಗರ ಮಂಡಲ ಅಧ್ಯಕ್ಷರಾಗಿ ಒರ್ವರೇ ಆಯ್ಕೆಯಾಗುವರೇ ಅಥವಾ ಬದಲಾವಣೆ ‌ಜೊತೆಗೆ, ಪರಿವಾರ ಬಿಜೆಪಿ ಒಂದು ಎರಡು ಜವಾಬ್ದಾರಿ ‌ಪಡೆದುಕೊಳ್ಳುವರೇ ಕಾದು ನೋಡಬೇಕಾಗಿದೆ. ಒಂದೊಮ್ಮೆ ಎರಡು ತಂಡದ ವಿಚಾರಗಳನ್ನು ಒಟ್ಟಾಗಿ ಸೇರಿಸಿ ಮುಗಿಸಿದರೆ ಮತ್ತೆ ಬಿಜೆಪಿ ಬಲಗೊಂಡು ಕಾಂಗ್ರೆಸ್ ‌ಸ್ಪರ್ಧೆ ನೀಡಬಹುದು.‌ ಯಾಕೆಂದರೆ ಇತ್ತೀಚಿಗೆ ‌ಪುತ್ತೂರು ಬಿಜೆಪಿ ವತಿಯಿಂದ ‌ನಡೆದ ಪ್ರತಿಭಟನೆಯನ್ನು ‌ಒಟ್ಟಾಗಿ ಒಗ್ಗಟ್ಟು ‌ಪ್ರದರ್ಶನ ನಡೆಸಿದ್ದು ಮಾದರಿ‌ಯಾಗಿತ್ತು.

ಕೊನೆಯ ಘಳಿಗೆ ಆಯ್ಕೆಯಲ್ಲಿ ಯಾವ ರೀತಿ ನಡೆಯಬಹುದು ಎಂದರೆ ಜಿಲ್ಲಾ ಉಪಾಧ್ಯಕ್ಷ ‌ಸ್ಥಾನವು ಖಾಲಿ ಇದ್ದು ಇಲ್ಲಿ ಯಾರಿಗಾದರೂ ಅವಕಾಶ ನೀಡಿ ಪುತ್ತೂರು ತಾಲೂಕು ಸಂಘಟಿಸುವರೇ ತಿಳಿಯಬೇಕಾಗಿದೆ

HPR Institute Of Nursing And Paramedical Sciences & Friends Beke

ಜಾಹೀರಾತು

SendShare170Share
Previous Post

ಉಡುಪಿ: ಬೆಂಕಿ ಅವಘಡದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಬಾರ್ ಮಾಲಕರ ಪತ್ನಿಯೂ ಸಾವು

Next Post

ಮಂಗಳೂರು: ಭಾರತ ಸರ್ಕಾರದ ರಾಜ್ಯ ರೈಲ್ವೆ ಮತ್ತು ಜಲಶಕ್ತಿ ಸಚಿವರಾದ ಶ್ರೀ ವಿ. ಸೋಮಣ್ಣವರನ್ನು ಸ್ವಾಗತಿಸಿದ ಕ್ಯಾ.ಬ್ರಿಜೇಶ್ ಚೌಟ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ಭಾರತ ಸರ್ಕಾರದ ರಾಜ್ಯ ರೈಲ್ವೆ ಮತ್ತು ಜಲಶಕ್ತಿ ಸಚಿವರಾದ ಶ್ರೀ ವಿ. ಸೋಮಣ್ಣವರನ್ನು ಸ್ವಾಗತಿಸಿದ ಕ್ಯಾ.ಬ್ರಿಜೇಶ್ ಚೌಟ

ಮಂಗಳೂರು: ಭಾರತ ಸರ್ಕಾರದ ರಾಜ್ಯ ರೈಲ್ವೆ ಮತ್ತು ಜಲಶಕ್ತಿ ಸಚಿವರಾದ ಶ್ರೀ ವಿ. ಸೋಮಣ್ಣವರನ್ನು ಸ್ವಾಗತಿಸಿದ ಕ್ಯಾ.ಬ್ರಿಜೇಶ್ ಚೌಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..