• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸ್ಕಾಟ್‌ಲ್ಯಾಂಡ್‌ ನಲ್ಲಿ ಓದಿ, ದೇಶದ ಹೈಪ್ರೊಫೈಲ್ ಹುದ್ದೆ ಬಿಟ್ಟು ಶಬರಿಮಲೆ ಪ್ರಧಾನ ಅರ್ಚಕರ ಪೂಜೆಗೆ ನೆರವಾಗಲು ಬಂದ ಯುವಕ

ಸ್ಕಾಟ್‌ಲ್ಯಾಂಡ್‌ ನಲ್ಲಿ ಓದಿ, ದೇಶದ ಹೈಪ್ರೊಫೈಲ್ ಹುದ್ದೆ ಬಿಟ್ಟು ಶಬರಿಮಲೆ ಪ್ರಧಾನ ಅರ್ಚಕರ ಪೂಜೆಗೆ ನೆರವಾಗಲು ಬಂದ ಯುವಕ

July 17, 2024
ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

ದೇಶಗಳ ಗಡಿ ದಾಟಿ ಗಮನ ಸೆಳೆಯುತ್ತಿರುವ ರಾಮಾಯಣ ಸಿನಿಮಾದ ಟ್ರೇಲರ್

July 31, 2026
ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

July 31, 2026
ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

July 31, 2026
ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

July 31, 2026
ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

July 31, 2026
ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

July 31, 2026
ಮಂಗಳೂರಿನ ಮೂಲದ ಸಮಾಜಸೇವಕಿಗೆ ಕಾಂಗ್ರೆಸ್‌ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ- ಪ್ರಮುಖ ರಾಜಕಾರಣಿಗಳ ಜತೆಗಿನ ಫೋಟೊ ತೋರಿಸಿ ಯಾಮಾರಿಸಿದ ಯರಿಸ್ವಾಮಿ

ಮಂಗಳೂರಿನ ಮೂಲದ ಸಮಾಜಸೇವಕಿಗೆ ಕಾಂಗ್ರೆಸ್‌ನಿಂದ MLC ಸ್ಥಾನ ಕೊಡಿಸುವುದಾಗಿ ನಂಬಿಸಿ 1.50 ಕೋಟಿ ರೂ. ಪಡೆದು ವಂಚನೆ- ಪ್ರಮುಖ ರಾಜಕಾರಣಿಗಳ ಜತೆಗಿನ ಫೋಟೊ ತೋರಿಸಿ ಯಾಮಾರಿಸಿದ ಯರಿಸ್ವಾಮಿ

July 31, 2026
ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

July 31, 2026
ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

July 31, 2026
ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

July 30, 2026
ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

July 30, 2026
ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

ಪುತ್ತೂರು: ಶಾಸಕ ಅಶೋಕ್ ರೈ ಹೆಸರು ಹೇಳಿ ಸುಳ್ಯದ ಮಹಿಳೆಗೆ ವಂಚನೆ – ಕಳೆದಕೊಂಡ ಮೊತ್ತವನ್ನು ನೀಡಿ ಮಾನವೀಯತೆ ಮೆರೆದ ಶಾಸಕರು

July 29, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 1, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಧಾರಾಕಾರ ಮಳೆ ನಾಳೆ ರಜೆ (ಆ. 1) ದ.ಕ.ಜಿಲ್ಲೆಯ ಅಂಗನವಾಡಿಯಿಂದ ಪಿಯುಸಿವರೆಗೆ ರಜೆ ಘೋಷಣೆ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಬಳ್ಪ: ಮನೆ ಮೇಲೆ ಮರ ಬಿದ್ದು ಅಪಾರ ಹಾನಿ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಪುತ್ತೂರು: ಬಿಜೆಪಿ ನಗರ ಮಂಡಲದ ವ್ಯಾಪಾರ ಪ್ರಕೋಷ್ಠದ ಸಂಚಾಲಕರಾಗಿ ಯು ಆರ್ ಪ್ರಾಪರ್ಟೀಸ್‌ನ ಮಾಲಕರಾದ ಯುವ ಉದ್ಯಮಿ ಉಜ್ವಲ್ ಪ್ರಭು ನೇಮಕ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಉಡುಪಿಯ ಶಾಸಕರಿಂದ ಸಾಧ್ಯವಿಲ್ಲ ಎಂದು ಪುತ್ತೂರು ಶಾಸಕರಲ್ಲಿಗೆ ಬಂದಿದ್ದೇವೆ – ಅಖಿಲಭಾರತ ದೈವಾರಾಧಕರ ಒಕ್ಕೂಟದಿಂದ ಶಾಸಕ ಅಶೋಕ್ ರೈ ಭೇಟಿ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಪುತ್ತೂರಿನಲ್ಲಿ ಆಗಸ್ಟ್ 7ರಂದು ಬೃಹತ್ ತಿರಂಗಾ ಯಾತ್ರೆ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಐನೆಕೀದು ಶಾಲೆ ಮಕ್ಕಳಿಗೆ ಮತ್ತು ಪೋಷಕರಿಗೆ ಮಲೆನಾಡು ಜನಹಿತ ರಕ್ಷಣಾ ವೇದಿಕೆಯ ವತಿಯಿಂದ ಸಾಮಾಜಿಕ ಅರಿವು ಕಾರ್ಯಕ್ರಮ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

    ಪುತ್ತೂರು ವಿಧಾನಸಭಾ ಕ್ಷೇತ್ರದ ಗ್ರಾಪಂ ವ್ಯಾಪ್ತಿಯ ರಸ್ತೆಗಳ ದುರಸ್ಥಿಗೆ ಶಾಸಕ ಅಶೋಕ್ ಕುಮಾರ್ ರೈ ಸೂಚನೆ

    ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

    ವಾಮದಪದವಿನಲ್ಲಿ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಪಂಜಿನ ಮೆರವಣಿಗೆ – ಮಹೇಶ್ ಕಡಗದಾಳು ಭಾಗವಹಿಸಿಲಿದ್ದಾರೆ

    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

    ಪುತ್ತೂರು ಬಿಜೆಪಿ ಕಚೇರಿಗೆ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಭೇಟಿ ಕಾರ್ಯಕರ್ತರೊಂದಿಗೆ ಸಮಾಲೋಚನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಸ್ಕಾಟ್‌ಲ್ಯಾಂಡ್‌ ನಲ್ಲಿ ಓದಿ, ದೇಶದ ಹೈಪ್ರೊಫೈಲ್ ಹುದ್ದೆ ಬಿಟ್ಟು ಶಬರಿಮಲೆ ಪ್ರಧಾನ ಅರ್ಚಕರ ಪೂಜೆಗೆ ನೆರವಾಗಲು ಬಂದ ಯುವಕ

by ಪ್ರಜಾಧ್ವನಿ ನ್ಯೂಸ್
July 17, 2024
in ಅಂತರರಾಜ್ಯ, ಧಾರ್ಮಿಕ, ಸಾಂಸ್ಕೃತಿಕ
0
ಸ್ಕಾಟ್‌ಲ್ಯಾಂಡ್‌ ನಲ್ಲಿ ಓದಿ, ದೇಶದ ಹೈಪ್ರೊಫೈಲ್ ಹುದ್ದೆ ಬಿಟ್ಟು ಶಬರಿಮಲೆ ಪ್ರಧಾನ ಅರ್ಚಕರ ಪೂಜೆಗೆ ನೆರವಾಗಲು ಬಂದ ಯುವಕ
60
SHARES
171
VIEWS
ShareShareShare

ತಿರುವನಂತಪುರಂ : ಹಿಂದೂ ಪುರಾಣ ಪ್ರಸಿದ್ದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಪ್ರಧಾನ ಅರ್ಚಕರಾದ (ತಂತ್ರಿ) ಕಂಟರಾರು ರಾಜೀವಾರು ಅವರಿಗೆ, ಪೂಜಾ ವಿಧಿವಿಧಾನದಲ್ಲಿ ನೆರವಾಗಲು ಅವರ ಪುತ್ರ ಸ್ಕಾಟ್‌ಲ್ಯಾಂಡ್‌ ನಲ್ಲಿ ವಿದ್ಯಾಭ್ಯಾಸ ಮಾಡಿ ಬಂದು, ದೇಶದ ಹೈಪ್ರೊಫೈಲ್ ಹುದ್ದೆ ಬಿಟ್ಟು ಬಂದು ಶಾಸ್ತ್ರವನ್ನು ಕಲಿಯುತ್ತಿದ್ದಾರೆ.

ಮುಂಬರುವ ಆಗಸ್ಟ್ 16ರಂದು ಚಿಂಗಂ ಮಾಸಿಕ ಪೂಜೆಯ ನಿಮಿತ್ತ ಶಬರಿಮಲೆ ದೇವಾಲಯದ ಬಾಗಿಲು ತೆರೆಯಲಿದೆ. 16 ರಿಂದ 21ರವರೆಗೆ ದೇವಾಲಯ ತೆರೆಯಲಿದ್ದು, ಭಕ್ತಾದಿಗಳಿಗೆ ಆಗಸ್ಟ್ 21ರ ರಾತ್ರಿ 10ಗಂಟೆಯವರೆಗೆ ದರ್ಶನವನ್ನು ಪಡೆದುಕೊಳ್ಳಬಹುದಾಗಿದೆ.

ashwinistudioputtur

ಜಾಹೀರಾತು

ಆಗಸ್ಟ್ ತಿಂಗಳ ಪೂಜೆಯ ವೇಳೆ ಹಾಲೀ ಪ್ರಧಾನ ಅರ್ಚಕರು ತಮ್ಮ ಮಗನಿಗೆ ದೇವಾಲಯದ ಪೂಜೆಯ ಜವಾಬ್ದಾರಿಯನ್ನು ಹಸ್ತಾಂತರಿಸಲಿದ್ದಾರೆ ಎಂದು ವರದಿಯಾಗಿತ್ತು. ಈಗಿನ ತಂತ್ರಿಗಳಾದ ರಾಜೀವಾರು ಈ ವಿಚಾರವನ್ನು ಅಲ್ಲಗಳೆದಿದ್ದಾರೆ ಎಂದು ಮನೋರಮಾ ಪತ್ರಿಕೆ ವರದಿ ಮಾಡಿದೆ.

ಕಂಟರಾರು ರಾಜೀವಾರು ಅವರು ತಮ್ಮ ಪುತ್ರ ಬ್ರಹ್ಮದತ್ತ ಕಂಟರಾರು ಅವರಿಗೆ ಪೂಜೆಯ ಉಸ್ತುವಾರಿಯನ್ನು ನೀಡಲಿದ್ದಾರೆ ಎನ್ನುವ ಸುದ್ದಿಯ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ” ಈ ರೀತಿಯ ಸುದ್ದಿಗಳನ್ನು ಯಾರು ಹಬ್ಬಿಸುತ್ತಾರೆ ಎನ್ನುವುದೇ ಆಶ್ಚರ್ಯ. ಮಗನಿಗೆ ಪೂಜೆಯ ಜವಾಬ್ದಾರಿಯನ್ನು ಹಸ್ತಾಂತರಿಸುವ ಯಾವ ಆಲೋಚನೆಯೂ ಸದ್ಯಕ್ಕೆ ಇಲ್ಲ ” ಎಂದು ತಂತ್ರಿಗಳು ಹೇಳಿದ್ದಾರೆ.

ನನ್ನ ಮಗ ಹಿಂದಿನಿಂದಲೂ ನನಗೆ ಪೂಜೆಗೆ ನೆರವಾಗುತ್ತಿದ್ದ, ಈ ವರ್ಷದ ಪೂಜೆಗೂ ಅದನ್ನು ಅವನು ಮುಂದುವರಿಸಿಕೊಂಡು ಹೋಗುತ್ತಾನೆ. ನಮ್ಮ ತಲೆಮಾರಿನ ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗಲು ಪೂರ್ಣ ಪ್ರಮಾಣದಲ್ಲಿ ಇಲ್ಲೇ ಬ್ರಹ್ಮದತ್ತ ಇರಲಿದ್ದಾರೆ ಎಂದು ತಂತ್ರಿಗಳಾದ ಕಂಡರಾರು ರಾಜೀವಾರು ಹೇಳಿದ್ದಾರೆ. ಶಬರಿಮಲೆ ಅಯ್ಯಪ್ಪ ದೇವಾಲಯದ ಪೂಜೆ ನಮ್ಮ ಕುಟುಂಬಕ್ಕೆ ಬಂದ ಸೌಭಾಗ್ಯ, ಇದನ್ನು ಮುಂದುವರಿಸಿಕೊಂಡು ಹೋಗುವುದು ನಮ್ಮ ಕುಟುಂಬದ ಕರ್ತವ್ಯ. ಹಾಗಾಗಿ, ಪ್ರಧಾನ ತಂತ್ರಿಗಳಾದ ನನ್ನ ತಂದೆಗೆ ಪೂಜೆಗೆ ನೆರವಾಗಲು ಪೂರ್ಣ ಸಮಯ ಇಲ್ಲೇ ಇರುತ್ತೇನೆ, ಧರ್ಮಶಾಸ್ತ್ರವನ್ನು ಕಲಿಯುತ್ತೇನೆ ಎಂದು ಬ್ರಹ್ಮದತ್ತ ಕಂಟರಾರು ಹೇಳಿದ್ದರು.

ಜಾಗತಿಕ ಪರಿಸರ ಕಾನೂನಿನಲ್ಲಿ ಮಾಸ್ಟರ್ ಆಫ್ ಲಾ ಪದವೀಧರಾಗಿರುವ ಬ್ರಹ್ಮದತ್ತ, ಗ್ಲ್ಯಾಸ್ಗೋ ಸ್ಕಾಟ್‌ಲ್ಯಾಂಡ್‌ ನಲ್ಲಿರುವ ಸ್ಟ್ರಾತ್ ಕ್ಲೈಡ್ ವಿಶ್ವವಿದ್ಯಾಲಯದಲ್ಲಿ ಪದವಿಯನ್ನು ಪಡೆದಿದ್ದಾರೆ. ಇದಾದ ನಂತರ, ಹೈದರಾಬಾದ್ ನಲ್ಲಿ ಡಿಲಾಯಿಟ್ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

ಬೆಂಗಳೂರಿನ ಕ್ರೈಸ್ಟ್ ಕಾಲೇಜಿನಲ್ಲಿ ಎಲ್‌ಎಲ್‌ಬಿ ಮುಗಿಸಿದ ನಂತರ, ಕೇರಳದ ಕೊಟ್ಟಾಯಂನಲ್ಲಿ ವಕೀಲ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಇದಾದ ನಂತರ, ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ತೆರಳಿ ಮೂರು ವರ್ಷಗಳ ಇಂಟೆನ್ಶಿಪ್, ಸ್ಕಾಟ್‌ಲ್ಯಾಂಡ್‌ ನಲ್ಲಿ ಮಾಡಿದ್ದರು. ಪರಿಸರ ಕಾನೂನಿಗೆ ಸಂಬಂಧಿಸಿದಂತೆ ವಿದ್ಯಾರ್ಜನೆ ಮಾಡುವುದು ನನ್ನ ಉದ್ದೇಶವಾಗಿತ್ತು. ಈಗ, ನನ್ನ ತಂದೆಯವರಿಂದ ಪೂಜಾ ವಿಧಿವಿಧಾನಗಳನ್ನು ಕಲಿಯುತ್ತಿದ್ದೇನೆ. ಆ ಮೂಲಕ, ತಂದೆಯ ಮಾರ್ಗದರ್ಶನದಲ್ಲಿ ಪ್ರಧಾನ ಅರ್ಚಕ ಸ್ಥಾನ ನಿಭಾಯಿಸುವುದು ನನ್ನ ಗುರಿ ಎಂದು ಬ್ರಹ್ಮದತ್ತ ಕಂಟರಾರು ಹೇಳಿದ್ದಾರೆ. ಶಬರಿಮಲೆ ದೇವಾಲಯದ ಪೂಜೆಯ ಜವಾಬ್ದಾರಿ ಕಂಡರಾರು ಮತ್ತು ತಾಜಮೋನ್ ಕುಟುಂಬದ ನಡುವೆ ವರ್ಷಕ್ಕೊಮ್ಮೆ ಹಸ್ತಾಂತರವಾಗುತ್ತದೆ.

Muliya

ಜಾಹೀರಾತು

SendShare24Share
Previous Post

ಹಿಂದೂಗಳ ಪವಿತ್ರ ಚಾರ್‌ಧಾಮ್‌ ಕ್ಷೇತ್ರಗಳಲ್ಲೊಂದಾದ ಕೇದಾರನಾಥ ದೇವಾಲಯದ 228 ಕೆಜಿ ಚಿನ್ನ ನಾಪತ್ತೆಯ ಆರೋಪ : ಆಡಳಿತ ಮಂಡಳಿ ಸ್ಪಷ್ಟನೆ

Next Post

ಮಂಗಳೂರು: ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ವಿ. ಸೋಮಣ್ಣ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ವಿ. ಸೋಮಣ್ಣ

ಮಂಗಳೂರು: ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ವಿ. ಸೋಮಣ್ಣ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..