• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸ್ಕಾಟ್‌ಲ್ಯಾಂಡ್‌ ನಲ್ಲಿ ಓದಿ, ದೇಶದ ಹೈಪ್ರೊಫೈಲ್ ಹುದ್ದೆ ಬಿಟ್ಟು ಶಬರಿಮಲೆ ಪ್ರಧಾನ ಅರ್ಚಕರ ಪೂಜೆಗೆ ನೆರವಾಗಲು ಬಂದ ಯುವಕ

ಸ್ಕಾಟ್‌ಲ್ಯಾಂಡ್‌ ನಲ್ಲಿ ಓದಿ, ದೇಶದ ಹೈಪ್ರೊಫೈಲ್ ಹುದ್ದೆ ಬಿಟ್ಟು ಶಬರಿಮಲೆ ಪ್ರಧಾನ ಅರ್ಚಕರ ಪೂಜೆಗೆ ನೆರವಾಗಲು ಬಂದ ಯುವಕ

July 17, 2024
ಇನ್‌ಸ್ಟಾಗ್ರಾಮ್ ರೀಲ್ಸ್ ಮೂಲಕವೇ ಹವಾ ಸೃಷ್ಟಿಸಿದ್ದ ಆಶಾ ಪಂಡಿತ್ ವಿಧಿವಶ

ಇನ್‌ಸ್ಟಾಗ್ರಾಮ್ ರೀಲ್ಸ್ ಮೂಲಕವೇ ಹವಾ ಸೃಷ್ಟಿಸಿದ್ದ ಆಶಾ ಪಂಡಿತ್ ವಿಧಿವಶ

January 23, 2026
ಪುತ್ತೂರು: ಬಿಜೆಪಿ ವತಿಯಿಂದ ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಗೌರವಾರ್ಪಣೆ

ಪುತ್ತೂರು: ಬಿಜೆಪಿ ವತಿಯಿಂದ ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಗೌರವಾರ್ಪಣೆ

January 23, 2026
ವಿಧಾನಮಂಡಲವನ್ನು ‘ಸುಳ್ಳಿನ ಕಾರ್ಖಾನೆ’ ಮಾಡಲು ಹೊರಟ ಕಾಂಗ್ರೆಸ್: ರಾಜ್ಯಪಾಲರನ್ನು ಅವಮಾನಿಸಿದ್ದು ಕೈ ಪಕ್ಷದ ಸೈದ್ಧಾಂತಿಕ ದಿವಾಳಿತನ, ಹತಾಶೆಯ ಪರಾಕಾಷ್ಠೆ -ಸಂಸದ ಕ್ಯಾ. ಚೌಟ

ವಿಧಾನಮಂಡಲವನ್ನು ‘ಸುಳ್ಳಿನ ಕಾರ್ಖಾನೆ’ ಮಾಡಲು ಹೊರಟ ಕಾಂಗ್ರೆಸ್: ರಾಜ್ಯಪಾಲರನ್ನು ಅವಮಾನಿಸಿದ್ದು ಕೈ ಪಕ್ಷದ ಸೈದ್ಧಾಂತಿಕ ದಿವಾಳಿತನ, ಹತಾಶೆಯ ಪರಾಕಾಷ್ಠೆ -ಸಂಸದ ಕ್ಯಾ. ಚೌಟ

January 23, 2026
ಬಾಂಗ್ಲಾದೇಶ ಅಕ್ರಮ ವಲಸಿಗರ ಪತ್ತೆಗೆ ಸ್ವಯಂ ಕಾರ್ಯಾಚರಣೆ ನಡೆಸುತ್ತಿದ್ದ ಪುನೀತ್ ಕೆರೆಹಳ್ಳಿ ಬಂಧನ

ಬಾಂಗ್ಲಾದೇಶ ಅಕ್ರಮ ವಲಸಿಗರ ಪತ್ತೆಗೆ ಸ್ವಯಂ ಕಾರ್ಯಾಚರಣೆ ನಡೆಸುತ್ತಿದ್ದ ಪುನೀತ್ ಕೆರೆಹಳ್ಳಿ ಬಂಧನ

January 23, 2026
ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

January 22, 2026
ಕೇರಳ: ಬಸ್ಸಿನಲ್ಲಿ ಕಿರುಕುಳ ಪ್ರಕರಣ: ವಿಡಿಯೋ ವೈರಲ್‌ ಮಾಡಿದ ಮಹಿಳೆ ಬಂಧನ

ಕೇರಳ: ಬಸ್ಸಿನಲ್ಲಿ ಕಿರುಕುಳ ಪ್ರಕರಣ: ವಿಡಿಯೋ ವೈರಲ್‌ ಮಾಡಿದ ಮಹಿಳೆ ಬಂಧನ

January 22, 2026
ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

January 22, 2026
ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

January 21, 2026
ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಅತ್ಯಾಚಾರವೆಸಗಿದ ಕಾಮುಕ

ಎರಡೂವರೆ ತಿಂಗಳ ನಾಯಿ ಮರಿ ಮೇಲೆ ಅತ್ಯಾಚಾರವೆಸಗಿದ ಕಾಮುಕ

January 21, 2026
ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

January 21, 2026
ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

January 21, 2026
ಪುತ್ತೂರು ಬೈಪಾಸ್ ಪಾರ್ಲಡ್ಕ ಜಂಕ್ಷನ್ ಬಳಿ ರಸ್ತೆ ನುಂಗಿದ ಅಂಗಡಿ: ಅಧಿಕಾರಿಗಳು, ಜನಪ್ರತಿನಿಧಿಗಳು ಮೌನವೇ?

ಪುತ್ತೂರು ಬೈಪಾಸ್ ಪಾರ್ಲಡ್ಕ ಜಂಕ್ಷನ್ ಬಳಿ ರಸ್ತೆ ನುಂಗಿದ ಅಂಗಡಿ: ಅಧಿಕಾರಿಗಳು, ಜನಪ್ರತಿನಿಧಿಗಳು ಮೌನವೇ?

January 23, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, January 23, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಇನ್‌ಸ್ಟಾಗ್ರಾಮ್ ರೀಲ್ಸ್ ಮೂಲಕವೇ ಹವಾ ಸೃಷ್ಟಿಸಿದ್ದ ಆಶಾ ಪಂಡಿತ್ ವಿಧಿವಶ

    ಇನ್‌ಸ್ಟಾಗ್ರಾಮ್ ರೀಲ್ಸ್ ಮೂಲಕವೇ ಹವಾ ಸೃಷ್ಟಿಸಿದ್ದ ಆಶಾ ಪಂಡಿತ್ ವಿಧಿವಶ

    ಪುತ್ತೂರು: ಬಿಜೆಪಿ ವತಿಯಿಂದ ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಗೌರವಾರ್ಪಣೆ

    ಪುತ್ತೂರು: ಬಿಜೆಪಿ ವತಿಯಿಂದ ಒಳಮೊಗ್ರು ಗ್ರಾಮ ಪಂಚಾಯತ್ ಅಧ್ಯಕ್ಷರಿಗೆ ಗೌರವಾರ್ಪಣೆ

    ವಿಧಾನಮಂಡಲವನ್ನು ‘ಸುಳ್ಳಿನ ಕಾರ್ಖಾನೆ’ ಮಾಡಲು ಹೊರಟ ಕಾಂಗ್ರೆಸ್: ರಾಜ್ಯಪಾಲರನ್ನು ಅವಮಾನಿಸಿದ್ದು ಕೈ ಪಕ್ಷದ ಸೈದ್ಧಾಂತಿಕ ದಿವಾಳಿತನ, ಹತಾಶೆಯ ಪರಾಕಾಷ್ಠೆ -ಸಂಸದ ಕ್ಯಾ. ಚೌಟ

    ವಿಧಾನಮಂಡಲವನ್ನು ‘ಸುಳ್ಳಿನ ಕಾರ್ಖಾನೆ’ ಮಾಡಲು ಹೊರಟ ಕಾಂಗ್ರೆಸ್: ರಾಜ್ಯಪಾಲರನ್ನು ಅವಮಾನಿಸಿದ್ದು ಕೈ ಪಕ್ಷದ ಸೈದ್ಧಾಂತಿಕ ದಿವಾಳಿತನ, ಹತಾಶೆಯ ಪರಾಕಾಷ್ಠೆ -ಸಂಸದ ಕ್ಯಾ. ಚೌಟ

    ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

    ಪುತ್ತೂರು: ಕೋರ್ಟ್ ಹಾಲ್ ನಲ್ಲಿ ಜಡ್ಜ್ ಮುಂದೆಯೇ ವಿಷ ಕುಡಿದು ಆತ್ಮಹತ್ಯೆಗೆ ಯತ್ನ

    ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

    ಕೇಸರಿ ಕಂಡರೆ ಕಿಡಿಕಾರುವ ಕಾಂಗ್ರೆಸ್ ನ ಹಿಂದೂ ವಿರೋಧಿ ಧೋರಣೆ ಅತಿರೇಕಕ್ಕೆ ಹೋಗಿದೆ: ಸಂಸದ ಕ್ಯಾ. ಚೌಟ

    ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

    ಜ.24 ರಂದು ವಿಜೃಂಭಣೆಯ ಹತ್ತೂರ ಜನ ಸೇರುವ ಪುತ್ತೂರು ಕೋಟಿ ಚೆನ್ನಯ ಜೋಡುಕರೆ ಕಂಬಳ

    ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

    ಪುತ್ತೂರು:ಸರ್ವೆ ಕಲ್ಲಮ ಶ್ರೀಗುರು ರಾಘವೇಂದ್ರ ಮಠದಲ್ಲಿ ನಾಳೆ(ಜ.22) 38ನೇ ವಾರ್ಷಿಕೋತ್ಸವ, ರಥೋತ್ಸವ

    ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

    ನೇರಳಕಟ್ಟೆ: ಪಶುಪಾಲನೆ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆ ದ.ಕ ಮತ್ತು ಇತರ ಇಲಾಖೆ ಸಂಘ ಸಂಸ್ಥೆಗಳಿಂದ ಹಸುಗಳಲ್ಲಿ ಹಾಲು ಕರೆಯುವ ಸ್ಪರ್ಧೆಯ ಬಹುಮಾನ ವಿತರಣೆ

    ಪುತ್ತೂರು ಬೈಪಾಸ್ ಪಾರ್ಲಡ್ಕ ಜಂಕ್ಷನ್ ಬಳಿ ರಸ್ತೆ ನುಂಗಿದ ಅಂಗಡಿ: ಅಧಿಕಾರಿಗಳು, ಜನಪ್ರತಿನಿಧಿಗಳು ಮೌನವೇ?

    ಪುತ್ತೂರು ಬೈಪಾಸ್ ಪಾರ್ಲಡ್ಕ ಜಂಕ್ಷನ್ ಬಳಿ ರಸ್ತೆ ನುಂಗಿದ ಅಂಗಡಿ: ಅಧಿಕಾರಿಗಳು, ಜನಪ್ರತಿನಿಧಿಗಳು ಮೌನವೇ?

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಸ್ಕಾಟ್‌ಲ್ಯಾಂಡ್‌ ನಲ್ಲಿ ಓದಿ, ದೇಶದ ಹೈಪ್ರೊಫೈಲ್ ಹುದ್ದೆ ಬಿಟ್ಟು ಶಬರಿಮಲೆ ಪ್ರಧಾನ ಅರ್ಚಕರ ಪೂಜೆಗೆ ನೆರವಾಗಲು ಬಂದ ಯುವಕ

by ಪ್ರಜಾಧ್ವನಿ ನ್ಯೂಸ್
July 17, 2024
in ಅಂತರರಾಜ್ಯ, ಧಾರ್ಮಿಕ, ಸಾಂಸ್ಕೃತಿಕ
0
ಸ್ಕಾಟ್‌ಲ್ಯಾಂಡ್‌ ನಲ್ಲಿ ಓದಿ, ದೇಶದ ಹೈಪ್ರೊಫೈಲ್ ಹುದ್ದೆ ಬಿಟ್ಟು ಶಬರಿಮಲೆ ಪ್ರಧಾನ ಅರ್ಚಕರ ಪೂಜೆಗೆ ನೆರವಾಗಲು ಬಂದ ಯುವಕ
59
SHARES
169
VIEWS
ShareShareShare

ತಿರುವನಂತಪುರಂ : ಹಿಂದೂ ಪುರಾಣ ಪ್ರಸಿದ್ದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಪ್ರಧಾನ ಅರ್ಚಕರಾದ (ತಂತ್ರಿ) ಕಂಟರಾರು ರಾಜೀವಾರು ಅವರಿಗೆ, ಪೂಜಾ ವಿಧಿವಿಧಾನದಲ್ಲಿ ನೆರವಾಗಲು ಅವರ ಪುತ್ರ ಸ್ಕಾಟ್‌ಲ್ಯಾಂಡ್‌ ನಲ್ಲಿ ವಿದ್ಯಾಭ್ಯಾಸ ಮಾಡಿ ಬಂದು, ದೇಶದ ಹೈಪ್ರೊಫೈಲ್ ಹುದ್ದೆ ಬಿಟ್ಟು ಬಂದು ಶಾಸ್ತ್ರವನ್ನು ಕಲಿಯುತ್ತಿದ್ದಾರೆ.

ಮುಂಬರುವ ಆಗಸ್ಟ್ 16ರಂದು ಚಿಂಗಂ ಮಾಸಿಕ ಪೂಜೆಯ ನಿಮಿತ್ತ ಶಬರಿಮಲೆ ದೇವಾಲಯದ ಬಾಗಿಲು ತೆರೆಯಲಿದೆ. 16 ರಿಂದ 21ರವರೆಗೆ ದೇವಾಲಯ ತೆರೆಯಲಿದ್ದು, ಭಕ್ತಾದಿಗಳಿಗೆ ಆಗಸ್ಟ್ 21ರ ರಾತ್ರಿ 10ಗಂಟೆಯವರೆಗೆ ದರ್ಶನವನ್ನು ಪಡೆದುಕೊಳ್ಳಬಹುದಾಗಿದೆ.

ಆಗಸ್ಟ್ ತಿಂಗಳ ಪೂಜೆಯ ವೇಳೆ ಹಾಲೀ ಪ್ರಧಾನ ಅರ್ಚಕರು ತಮ್ಮ ಮಗನಿಗೆ ದೇವಾಲಯದ ಪೂಜೆಯ ಜವಾಬ್ದಾರಿಯನ್ನು ಹಸ್ತಾಂತರಿಸಲಿದ್ದಾರೆ ಎಂದು ವರದಿಯಾಗಿತ್ತು. ಈಗಿನ ತಂತ್ರಿಗಳಾದ ರಾಜೀವಾರು ಈ ವಿಚಾರವನ್ನು ಅಲ್ಲಗಳೆದಿದ್ದಾರೆ ಎಂದು ಮನೋರಮಾ ಪತ್ರಿಕೆ ವರದಿ ಮಾಡಿದೆ.

ashwinistudioputtur

ಜಾಹೀರಾತು

ಕಂಟರಾರು ರಾಜೀವಾರು ಅವರು ತಮ್ಮ ಪುತ್ರ ಬ್ರಹ್ಮದತ್ತ ಕಂಟರಾರು ಅವರಿಗೆ ಪೂಜೆಯ ಉಸ್ತುವಾರಿಯನ್ನು ನೀಡಲಿದ್ದಾರೆ ಎನ್ನುವ ಸುದ್ದಿಯ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ” ಈ ರೀತಿಯ ಸುದ್ದಿಗಳನ್ನು ಯಾರು ಹಬ್ಬಿಸುತ್ತಾರೆ ಎನ್ನುವುದೇ ಆಶ್ಚರ್ಯ. ಮಗನಿಗೆ ಪೂಜೆಯ ಜವಾಬ್ದಾರಿಯನ್ನು ಹಸ್ತಾಂತರಿಸುವ ಯಾವ ಆಲೋಚನೆಯೂ ಸದ್ಯಕ್ಕೆ ಇಲ್ಲ ” ಎಂದು ತಂತ್ರಿಗಳು ಹೇಳಿದ್ದಾರೆ.

Poorna squash

ಜಾಹೀರಾತು

ನನ್ನ ಮಗ ಹಿಂದಿನಿಂದಲೂ ನನಗೆ ಪೂಜೆಗೆ ನೆರವಾಗುತ್ತಿದ್ದ, ಈ ವರ್ಷದ ಪೂಜೆಗೂ ಅದನ್ನು ಅವನು ಮುಂದುವರಿಸಿಕೊಂಡು ಹೋಗುತ್ತಾನೆ. ನಮ್ಮ ತಲೆಮಾರಿನ ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗಲು ಪೂರ್ಣ ಪ್ರಮಾಣದಲ್ಲಿ ಇಲ್ಲೇ ಬ್ರಹ್ಮದತ್ತ ಇರಲಿದ್ದಾರೆ ಎಂದು ತಂತ್ರಿಗಳಾದ ಕಂಡರಾರು ರಾಜೀವಾರು ಹೇಳಿದ್ದಾರೆ. ಶಬರಿಮಲೆ ಅಯ್ಯಪ್ಪ ದೇವಾಲಯದ ಪೂಜೆ ನಮ್ಮ ಕುಟುಂಬಕ್ಕೆ ಬಂದ ಸೌಭಾಗ್ಯ, ಇದನ್ನು ಮುಂದುವರಿಸಿಕೊಂಡು ಹೋಗುವುದು ನಮ್ಮ ಕುಟುಂಬದ ಕರ್ತವ್ಯ. ಹಾಗಾಗಿ, ಪ್ರಧಾನ ತಂತ್ರಿಗಳಾದ ನನ್ನ ತಂದೆಗೆ ಪೂಜೆಗೆ ನೆರವಾಗಲು ಪೂರ್ಣ ಸಮಯ ಇಲ್ಲೇ ಇರುತ್ತೇನೆ, ಧರ್ಮಶಾಸ್ತ್ರವನ್ನು ಕಲಿಯುತ್ತೇನೆ ಎಂದು ಬ್ರಹ್ಮದತ್ತ ಕಂಟರಾರು ಹೇಳಿದ್ದರು.

camera center ad

ಜಾಹೀರಾತು

ಜಾಗತಿಕ ಪರಿಸರ ಕಾನೂನಿನಲ್ಲಿ ಮಾಸ್ಟರ್ ಆಫ್ ಲಾ ಪದವೀಧರಾಗಿರುವ ಬ್ರಹ್ಮದತ್ತ, ಗ್ಲ್ಯಾಸ್ಗೋ ಸ್ಕಾಟ್‌ಲ್ಯಾಂಡ್‌ ನಲ್ಲಿರುವ ಸ್ಟ್ರಾತ್ ಕ್ಲೈಡ್ ವಿಶ್ವವಿದ್ಯಾಲಯದಲ್ಲಿ ಪದವಿಯನ್ನು ಪಡೆದಿದ್ದಾರೆ. ಇದಾದ ನಂತರ, ಹೈದರಾಬಾದ್ ನಲ್ಲಿ ಡಿಲಾಯಿಟ್ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

ಬೆಂಗಳೂರಿನ ಕ್ರೈಸ್ಟ್ ಕಾಲೇಜಿನಲ್ಲಿ ಎಲ್‌ಎಲ್‌ಬಿ ಮುಗಿಸಿದ ನಂತರ, ಕೇರಳದ ಕೊಟ್ಟಾಯಂನಲ್ಲಿ ವಕೀಲ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಇದಾದ ನಂತರ, ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ತೆರಳಿ ಮೂರು ವರ್ಷಗಳ ಇಂಟೆನ್ಶಿಪ್, ಸ್ಕಾಟ್‌ಲ್ಯಾಂಡ್‌ ನಲ್ಲಿ ಮಾಡಿದ್ದರು. ಪರಿಸರ ಕಾನೂನಿಗೆ ಸಂಬಂಧಿಸಿದಂತೆ ವಿದ್ಯಾರ್ಜನೆ ಮಾಡುವುದು ನನ್ನ ಉದ್ದೇಶವಾಗಿತ್ತು. ಈಗ, ನನ್ನ ತಂದೆಯವರಿಂದ ಪೂಜಾ ವಿಧಿವಿಧಾನಗಳನ್ನು ಕಲಿಯುತ್ತಿದ್ದೇನೆ. ಆ ಮೂಲಕ, ತಂದೆಯ ಮಾರ್ಗದರ್ಶನದಲ್ಲಿ ಪ್ರಧಾನ ಅರ್ಚಕ ಸ್ಥಾನ ನಿಭಾಯಿಸುವುದು ನನ್ನ ಗುರಿ ಎಂದು ಬ್ರಹ್ಮದತ್ತ ಕಂಟರಾರು ಹೇಳಿದ್ದಾರೆ. ಶಬರಿಮಲೆ ದೇವಾಲಯದ ಪೂಜೆಯ ಜವಾಬ್ದಾರಿ ಕಂಡರಾರು ಮತ್ತು ತಾಜಮೋನ್ ಕುಟುಂಬದ ನಡುವೆ ವರ್ಷಕ್ಕೊಮ್ಮೆ ಹಸ್ತಾಂತರವಾಗುತ್ತದೆ.

Muliya

ಜಾಹೀರಾತು

SendShare24Share
Previous Post

ಹಿಂದೂಗಳ ಪವಿತ್ರ ಚಾರ್‌ಧಾಮ್‌ ಕ್ಷೇತ್ರಗಳಲ್ಲೊಂದಾದ ಕೇದಾರನಾಥ ದೇವಾಲಯದ 228 ಕೆಜಿ ಚಿನ್ನ ನಾಪತ್ತೆಯ ಆರೋಪ : ಆಡಳಿತ ಮಂಡಳಿ ಸ್ಪಷ್ಟನೆ

Next Post

ಮಂಗಳೂರು: ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ವಿ. ಸೋಮಣ್ಣ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ವಿ. ಸೋಮಣ್ಣ

ಮಂಗಳೂರು: ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ವಿ. ಸೋಮಣ್ಣ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..