• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸ್ಕಾಟ್‌ಲ್ಯಾಂಡ್‌ ನಲ್ಲಿ ಓದಿ, ದೇಶದ ಹೈಪ್ರೊಫೈಲ್ ಹುದ್ದೆ ಬಿಟ್ಟು ಶಬರಿಮಲೆ ಪ್ರಧಾನ ಅರ್ಚಕರ ಪೂಜೆಗೆ ನೆರವಾಗಲು ಬಂದ ಯುವಕ

ಸ್ಕಾಟ್‌ಲ್ಯಾಂಡ್‌ ನಲ್ಲಿ ಓದಿ, ದೇಶದ ಹೈಪ್ರೊಫೈಲ್ ಹುದ್ದೆ ಬಿಟ್ಟು ಶಬರಿಮಲೆ ಪ್ರಧಾನ ಅರ್ಚಕರ ಪೂಜೆಗೆ ನೆರವಾಗಲು ಬಂದ ಯುವಕ

July 17, 2024
ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

ಜನಸಾಮಾನ್ಯರ ದ್ವನಿ ಯಾಗಿದ್ದ ಸಂಸದ ರಾಘವ್ ಚಡ್ಡಾ ಅವರನ್ನ ರಾಜ್ಯಸಭೆಯ ಉಪನಾಯಕನ ಸ್ಥಾನದಿಂದ ಕೆಳಗಿಳಿಸಿದ ಅಮ್ಮ್ ಆದ್ಮಿ

April 3, 2026
ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

April 3, 2026
ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

ತಮಿಳುನಾಡು ವಿಧಾನಸಭಾ ಚುನಾವಣೆ ಬಿಜೆಪಿ 27 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ – ಅಣ್ಣಾಮಲೈ ಹೆಸರಿಲ್ಲ

April 3, 2026
ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

April 2, 2026
ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

April 2, 2026
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

April 2, 2026
ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

March 31, 2026
ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

March 27, 2026
ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

March 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, April 4, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ದಿವಂಗತ ಮಾಜಿ ಡಾನ್ ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರ ಮತ್ತೊಂದು ಶಾಕ್ !

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ಕುರಿಯ ಗ್ರಾಮದ ಸತೀಶ್‌ ಸಹಾಯಕ ಪೊಲೀಸ್ ಉಪನಿರೀಕ್ಷಕರಾಗಿ ಪದೋನ್ನತಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ದೇಯಿ ಬೈದ್ಯೆತಿ ಕೋಟಿ ಚೆನ್ನಯ ಮೂಲಸ್ಥಾನ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಬರದಿಂದ ಸಾಗುತ್ತಿರುವ ಯಾತ್ರಿ ನಿವಾಸ, ಸಮುದಾಯ ಭವನ ಹಾಗೂ ಆಯುರ್ವೇದಿಕ್ ಕೇಂದ್ರದ ಕಾಮಗಾರಿ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವರ ಜಾತ್ರೋತ್ಸವಕ್ಕೆ ಗೊನೆ ಮುಹೂರ್ತ

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಸ್ಕಾಟ್‌ಲ್ಯಾಂಡ್‌ ನಲ್ಲಿ ಓದಿ, ದೇಶದ ಹೈಪ್ರೊಫೈಲ್ ಹುದ್ದೆ ಬಿಟ್ಟು ಶಬರಿಮಲೆ ಪ್ರಧಾನ ಅರ್ಚಕರ ಪೂಜೆಗೆ ನೆರವಾಗಲು ಬಂದ ಯುವಕ

by ಪ್ರಜಾಧ್ವನಿ ನ್ಯೂಸ್
July 17, 2024
in ಅಂತರರಾಜ್ಯ, ಧಾರ್ಮಿಕ, ಸಾಂಸ್ಕೃತಿಕ
0
ಸ್ಕಾಟ್‌ಲ್ಯಾಂಡ್‌ ನಲ್ಲಿ ಓದಿ, ದೇಶದ ಹೈಪ್ರೊಫೈಲ್ ಹುದ್ದೆ ಬಿಟ್ಟು ಶಬರಿಮಲೆ ಪ್ರಧಾನ ಅರ್ಚಕರ ಪೂಜೆಗೆ ನೆರವಾಗಲು ಬಂದ ಯುವಕ
59
SHARES
169
VIEWS
ShareShareShare

ತಿರುವನಂತಪುರಂ : ಹಿಂದೂ ಪುರಾಣ ಪ್ರಸಿದ್ದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಪ್ರಧಾನ ಅರ್ಚಕರಾದ (ತಂತ್ರಿ) ಕಂಟರಾರು ರಾಜೀವಾರು ಅವರಿಗೆ, ಪೂಜಾ ವಿಧಿವಿಧಾನದಲ್ಲಿ ನೆರವಾಗಲು ಅವರ ಪುತ್ರ ಸ್ಕಾಟ್‌ಲ್ಯಾಂಡ್‌ ನಲ್ಲಿ ವಿದ್ಯಾಭ್ಯಾಸ ಮಾಡಿ ಬಂದು, ದೇಶದ ಹೈಪ್ರೊಫೈಲ್ ಹುದ್ದೆ ಬಿಟ್ಟು ಬಂದು ಶಾಸ್ತ್ರವನ್ನು ಕಲಿಯುತ್ತಿದ್ದಾರೆ.

camera center ad

ಜಾಹೀರಾತು

Poorna squash

ಜಾಹೀರಾತು

ಮುಂಬರುವ ಆಗಸ್ಟ್ 16ರಂದು ಚಿಂಗಂ ಮಾಸಿಕ ಪೂಜೆಯ ನಿಮಿತ್ತ ಶಬರಿಮಲೆ ದೇವಾಲಯದ ಬಾಗಿಲು ತೆರೆಯಲಿದೆ. 16 ರಿಂದ 21ರವರೆಗೆ ದೇವಾಲಯ ತೆರೆಯಲಿದ್ದು, ಭಕ್ತಾದಿಗಳಿಗೆ ಆಗಸ್ಟ್ 21ರ ರಾತ್ರಿ 10ಗಂಟೆಯವರೆಗೆ ದರ್ಶನವನ್ನು ಪಡೆದುಕೊಳ್ಳಬಹುದಾಗಿದೆ.

ashwinistudioputtur

ಜಾಹೀರಾತು

vishnu studio

ಜಾಹೀರಾತು

ಆಗಸ್ಟ್ ತಿಂಗಳ ಪೂಜೆಯ ವೇಳೆ ಹಾಲೀ ಪ್ರಧಾನ ಅರ್ಚಕರು ತಮ್ಮ ಮಗನಿಗೆ ದೇವಾಲಯದ ಪೂಜೆಯ ಜವಾಬ್ದಾರಿಯನ್ನು ಹಸ್ತಾಂತರಿಸಲಿದ್ದಾರೆ ಎಂದು ವರದಿಯಾಗಿತ್ತು. ಈಗಿನ ತಂತ್ರಿಗಳಾದ ರಾಜೀವಾರು ಈ ವಿಚಾರವನ್ನು ಅಲ್ಲಗಳೆದಿದ್ದಾರೆ ಎಂದು ಮನೋರಮಾ ಪತ್ರಿಕೆ ವರದಿ ಮಾಡಿದೆ.

ಕಂಟರಾರು ರಾಜೀವಾರು ಅವರು ತಮ್ಮ ಪುತ್ರ ಬ್ರಹ್ಮದತ್ತ ಕಂಟರಾರು ಅವರಿಗೆ ಪೂಜೆಯ ಉಸ್ತುವಾರಿಯನ್ನು ನೀಡಲಿದ್ದಾರೆ ಎನ್ನುವ ಸುದ್ದಿಯ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ” ಈ ರೀತಿಯ ಸುದ್ದಿಗಳನ್ನು ಯಾರು ಹಬ್ಬಿಸುತ್ತಾರೆ ಎನ್ನುವುದೇ ಆಶ್ಚರ್ಯ. ಮಗನಿಗೆ ಪೂಜೆಯ ಜವಾಬ್ದಾರಿಯನ್ನು ಹಸ್ತಾಂತರಿಸುವ ಯಾವ ಆಲೋಚನೆಯೂ ಸದ್ಯಕ್ಕೆ ಇಲ್ಲ ” ಎಂದು ತಂತ್ರಿಗಳು ಹೇಳಿದ್ದಾರೆ.

ನನ್ನ ಮಗ ಹಿಂದಿನಿಂದಲೂ ನನಗೆ ಪೂಜೆಗೆ ನೆರವಾಗುತ್ತಿದ್ದ, ಈ ವರ್ಷದ ಪೂಜೆಗೂ ಅದನ್ನು ಅವನು ಮುಂದುವರಿಸಿಕೊಂಡು ಹೋಗುತ್ತಾನೆ. ನಮ್ಮ ತಲೆಮಾರಿನ ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗಲು ಪೂರ್ಣ ಪ್ರಮಾಣದಲ್ಲಿ ಇಲ್ಲೇ ಬ್ರಹ್ಮದತ್ತ ಇರಲಿದ್ದಾರೆ ಎಂದು ತಂತ್ರಿಗಳಾದ ಕಂಡರಾರು ರಾಜೀವಾರು ಹೇಳಿದ್ದಾರೆ. ಶಬರಿಮಲೆ ಅಯ್ಯಪ್ಪ ದೇವಾಲಯದ ಪೂಜೆ ನಮ್ಮ ಕುಟುಂಬಕ್ಕೆ ಬಂದ ಸೌಭಾಗ್ಯ, ಇದನ್ನು ಮುಂದುವರಿಸಿಕೊಂಡು ಹೋಗುವುದು ನಮ್ಮ ಕುಟುಂಬದ ಕರ್ತವ್ಯ. ಹಾಗಾಗಿ, ಪ್ರಧಾನ ತಂತ್ರಿಗಳಾದ ನನ್ನ ತಂದೆಗೆ ಪೂಜೆಗೆ ನೆರವಾಗಲು ಪೂರ್ಣ ಸಮಯ ಇಲ್ಲೇ ಇರುತ್ತೇನೆ, ಧರ್ಮಶಾಸ್ತ್ರವನ್ನು ಕಲಿಯುತ್ತೇನೆ ಎಂದು ಬ್ರಹ್ಮದತ್ತ ಕಂಟರಾರು ಹೇಳಿದ್ದರು.

Keshari Durga

ಜಾಹೀರಾತು

ಜಾಗತಿಕ ಪರಿಸರ ಕಾನೂನಿನಲ್ಲಿ ಮಾಸ್ಟರ್ ಆಫ್ ಲಾ ಪದವೀಧರಾಗಿರುವ ಬ್ರಹ್ಮದತ್ತ, ಗ್ಲ್ಯಾಸ್ಗೋ ಸ್ಕಾಟ್‌ಲ್ಯಾಂಡ್‌ ನಲ್ಲಿರುವ ಸ್ಟ್ರಾತ್ ಕ್ಲೈಡ್ ವಿಶ್ವವಿದ್ಯಾಲಯದಲ್ಲಿ ಪದವಿಯನ್ನು ಪಡೆದಿದ್ದಾರೆ. ಇದಾದ ನಂತರ, ಹೈದರಾಬಾದ್ ನಲ್ಲಿ ಡಿಲಾಯಿಟ್ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

ಬೆಂಗಳೂರಿನ ಕ್ರೈಸ್ಟ್ ಕಾಲೇಜಿನಲ್ಲಿ ಎಲ್‌ಎಲ್‌ಬಿ ಮುಗಿಸಿದ ನಂತರ, ಕೇರಳದ ಕೊಟ್ಟಾಯಂನಲ್ಲಿ ವಕೀಲ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಇದಾದ ನಂತರ, ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ತೆರಳಿ ಮೂರು ವರ್ಷಗಳ ಇಂಟೆನ್ಶಿಪ್, ಸ್ಕಾಟ್‌ಲ್ಯಾಂಡ್‌ ನಲ್ಲಿ ಮಾಡಿದ್ದರು. ಪರಿಸರ ಕಾನೂನಿಗೆ ಸಂಬಂಧಿಸಿದಂತೆ ವಿದ್ಯಾರ್ಜನೆ ಮಾಡುವುದು ನನ್ನ ಉದ್ದೇಶವಾಗಿತ್ತು. ಈಗ, ನನ್ನ ತಂದೆಯವರಿಂದ ಪೂಜಾ ವಿಧಿವಿಧಾನಗಳನ್ನು ಕಲಿಯುತ್ತಿದ್ದೇನೆ. ಆ ಮೂಲಕ, ತಂದೆಯ ಮಾರ್ಗದರ್ಶನದಲ್ಲಿ ಪ್ರಧಾನ ಅರ್ಚಕ ಸ್ಥಾನ ನಿಭಾಯಿಸುವುದು ನನ್ನ ಗುರಿ ಎಂದು ಬ್ರಹ್ಮದತ್ತ ಕಂಟರಾರು ಹೇಳಿದ್ದಾರೆ. ಶಬರಿಮಲೆ ದೇವಾಲಯದ ಪೂಜೆಯ ಜವಾಬ್ದಾರಿ ಕಂಡರಾರು ಮತ್ತು ತಾಜಮೋನ್ ಕುಟುಂಬದ ನಡುವೆ ವರ್ಷಕ್ಕೊಮ್ಮೆ ಹಸ್ತಾಂತರವಾಗುತ್ತದೆ.

Muliya

ಜಾಹೀರಾತು

SendShare24Share
Previous Post

ಹಿಂದೂಗಳ ಪವಿತ್ರ ಚಾರ್‌ಧಾಮ್‌ ಕ್ಷೇತ್ರಗಳಲ್ಲೊಂದಾದ ಕೇದಾರನಾಥ ದೇವಾಲಯದ 228 ಕೆಜಿ ಚಿನ್ನ ನಾಪತ್ತೆಯ ಆರೋಪ : ಆಡಳಿತ ಮಂಡಳಿ ಸ್ಪಷ್ಟನೆ

Next Post

ಮಂಗಳೂರು: ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ವಿ. ಸೋಮಣ್ಣ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ವಿ. ಸೋಮಣ್ಣ

ಮಂಗಳೂರು: ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ವಿ. ಸೋಮಣ್ಣ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..