• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸ್ಕಾಟ್‌ಲ್ಯಾಂಡ್‌ ನಲ್ಲಿ ಓದಿ, ದೇಶದ ಹೈಪ್ರೊಫೈಲ್ ಹುದ್ದೆ ಬಿಟ್ಟು ಶಬರಿಮಲೆ ಪ್ರಧಾನ ಅರ್ಚಕರ ಪೂಜೆಗೆ ನೆರವಾಗಲು ಬಂದ ಯುವಕ

ಸ್ಕಾಟ್‌ಲ್ಯಾಂಡ್‌ ನಲ್ಲಿ ಓದಿ, ದೇಶದ ಹೈಪ್ರೊಫೈಲ್ ಹುದ್ದೆ ಬಿಟ್ಟು ಶಬರಿಮಲೆ ಪ್ರಧಾನ ಅರ್ಚಕರ ಪೂಜೆಗೆ ನೆರವಾಗಲು ಬಂದ ಯುವಕ

July 17, 2024
ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

August 15, 2026
ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

August 15, 2026
ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

August 15, 2026
ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್  ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್ ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

August 15, 2026
ಸಣ್ಣ ಸಾಲಗಳಿಗೆ ಹಣಕಾಸು ಸಂಸ್ಥೆಗಳು ಮನಬಂದಂತೆ ಬಡ್ಡಿವಿಧಿಸುವ ಬ್ಯಾಂಕುಗಳ ಆಟಕ್ಕೆ ಆರ್​ಬಿಐ ಬ್ರೇಕ್

ಸಣ್ಣ ಸಾಲಗಳಿಗೆ ಹಣಕಾಸು ಸಂಸ್ಥೆಗಳು ಮನಬಂದಂತೆ ಬಡ್ಡಿವಿಧಿಸುವ ಬ್ಯಾಂಕುಗಳ ಆಟಕ್ಕೆ ಆರ್​ಬಿಐ ಬ್ರೇಕ್

August 14, 2026
ಗುಟ್ಕಾ ನಿಷೇಧಕ್ಕೆ ಬ್ರೇಕ್- ಸರ್ಕಾರದ ಆದೇಶ ವಾಪಸ್‌ : ತಕ್ಷಣ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ಗುಟ್ಕಾ ನಿಷೇಧಕ್ಕೆ ಬ್ರೇಕ್- ಸರ್ಕಾರದ ಆದೇಶ ವಾಪಸ್‌ : ತಕ್ಷಣ ಹಿಂಪಡೆಯುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

August 14, 2026
ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

August 14, 2026
ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ

ಹವಾಮಾನ ಸಂಬಂಧಿತ ಮಿದುಳಿನ ಸೋಂಕುಗಳ ಕುರಿತು ಕೆಎಂಸಿ ಮಣಿಪಾಲದಲ್ಲಿ ವಿಚಾರ ಸಂಕಿರಣ

August 14, 2026
ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲಟ್ ಶೈನಿ ಅಸ್ಮಾ ಸಲ್ದಾನ..!

ಉಡುಪಿ ಜಿಲ್ಲೆಯ ಮೊದಲ ಮಹಿಳಾ ಪೈಲಟ್ ಶೈನಿ ಅಸ್ಮಾ ಸಲ್ದಾನ..!

August 14, 2026
ಮಂಗಳೂರು-ಶೃಂಗೇರಿ-ಶಿವಮೊಗ್ಗ ರೈಲು ಮಾರ್ಗ ಯೋಜನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಕೇಂದ್ರ ಅನುಮತಿ

ಮಂಗಳೂರು-ಶೃಂಗೇರಿ-ಶಿವಮೊಗ್ಗ ರೈಲು ಮಾರ್ಗ ಯೋಜನೆಗೆ ವಿಸ್ತೃತ ಯೋಜನಾ ವರದಿ ಸಿದ್ಧಪಡಿಸಲು ಕೇಂದ್ರ ಅನುಮತಿ

August 14, 2026
ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

August 14, 2026
ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

August 13, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, August 15, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

    ಕೋಡಿಂಬಾಡಿ (ಕೆ ಪಿ ಎಸ್) ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ: ದಕ್ಷಿಣ ಕನ್ನಡದವರು ಸೇನೆಗೆ ಸೇರಲು ಹೆಚ್ಚಿನ ಒಲವು ತೋರಿಸಬೇಕು – ಯೋಧ ಸುಧೀರ್ ಶೆಟ್ಟಿ

    ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

    ಪುತ್ತೂರು ಬಾಲವನದಲ್ಲಿ ಸ್ವಾತಂತ್ರೋತ್ಸವ

    ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

    ಆ 16 : ಕೋಡಿಂಬಾಡಿ ಒಕ್ಕಲಿಗ ಗೌಡರ ಆಟಿ, ವಿವಿಧ ಆಟೋಟ ಸ್ಪರ್ಧೆ, ಸನ್ಮಾನ ಕಾರ್ಯಕ್ರಮ

    ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್  ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

    ಭೀಕರ ಅಪಘಾತ: ಕೆಎಸ್‌ಆರ್‌ಟಿಸಿ ಬಸ್–ಬೈಕ್ ಡಿಕ್ಕಿ, ಯುವಕ ಸ್ಥಳದಲ್ಲೇ ಮೃತ್ಯು

    ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

    ರೋಟರಿ ಕ್ಲಬ್ ಪುತ್ತೂರು ಯುವ ನೇತೃತ್ವದಲ್ಲಿ ಬೃಹತ್ ಕಾರ್ಯಾಚರಣೆ : ಏಕಕಾಲದಲ್ಲಿ 7ನಿರಾಶ್ರಿತರ ರಕ್ಷಣೆ ಹಾಗೂ ಪುನರ್ವಸತಿ: ನಿರಾಶ್ರಿತರ ಪರಿಹಾರ ಕೇಂದ್ರದ ಸಕಾಲಿಕ ಸ್ಪಂದನೆ

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

    ಪುತ್ತೂರು: ಮಹಾಲಿಂಗೇಶ್ವರ ದೇವಸ್ಥಾನದ ರಾಜಾಂಗಣದ ಮೂಲಕ ಅನುಮತಿ ಇಲ್ಲದೆ ಅನ್ಯಮತೀಯರ ಕಟ್ಟಡಕ್ಕೆ ಮಣ್ಣು ಸಾಗಾಟ – ಭಕ್ತರಿಂದ ತೀವ್ರ ವಿರೋಧ!

    ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

    ಆ.14ರಂದು ಪುತ್ತೂರಿನಲ್ಲಿ ಬೃಹತ್ ಪಂಜಿನ ಮೆರವಣಿಗೆ ಹಾಗೂ ನಿವೃತ್ತ ಯೋಧರಿಗೆ ಸನ್ಮಾನ ಕಾರ್ಯಕ್ರಮ

    ಕೊಲ್ಲಮೊಗ್ರು ನಲ್ಲಿ  ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಕೊಲ್ಲಮೊಗ್ರು ನಲ್ಲಿ ವಿಜೃಂಭಣೆಯಿಂದ ನಡೆದ ಆಟಿದ ಕೂಟ 2026 ಸಂಭ್ರಮ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

    ಪುತ್ತೂರು: ಅಕ್ರಮ–ಸಕ್ರಮ, 94C ಅರ್ಜಿಗಳ ತುರ್ತು ವಿಲೇವಾರಿ ಹಾಗೂ ಪೌತಿ ಖಾತೆ ಸಮಸ್ಯೆ ಪರಿಹಾರಕ್ಕೆ ತಹಶೀಲ್ದಾರ್‌ ಭೇಟಿ ಮಾಡಿದ ಪುತ್ತಿಲ ಪರಿವಾರ ನಿಯೋಗ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಅಂತರರಾಜ್ಯ

ಸ್ಕಾಟ್‌ಲ್ಯಾಂಡ್‌ ನಲ್ಲಿ ಓದಿ, ದೇಶದ ಹೈಪ್ರೊಫೈಲ್ ಹುದ್ದೆ ಬಿಟ್ಟು ಶಬರಿಮಲೆ ಪ್ರಧಾನ ಅರ್ಚಕರ ಪೂಜೆಗೆ ನೆರವಾಗಲು ಬಂದ ಯುವಕ

by ಪ್ರಜಾಧ್ವನಿ ನ್ಯೂಸ್
July 17, 2024
in ಅಂತರರಾಜ್ಯ, ಧಾರ್ಮಿಕ, ಸಾಂಸ್ಕೃತಿಕ
0
ಸ್ಕಾಟ್‌ಲ್ಯಾಂಡ್‌ ನಲ್ಲಿ ಓದಿ, ದೇಶದ ಹೈಪ್ರೊಫೈಲ್ ಹುದ್ದೆ ಬಿಟ್ಟು ಶಬರಿಮಲೆ ಪ್ರಧಾನ ಅರ್ಚಕರ ಪೂಜೆಗೆ ನೆರವಾಗಲು ಬಂದ ಯುವಕ
60
SHARES
171
VIEWS
ShareShareShare

ತಿರುವನಂತಪುರಂ : ಹಿಂದೂ ಪುರಾಣ ಪ್ರಸಿದ್ದ ಶಬರಿಮಲೆ ಅಯ್ಯಪ್ಪಸ್ವಾಮಿ ದೇವಾಲಯದ ಪ್ರಧಾನ ಅರ್ಚಕರಾದ (ತಂತ್ರಿ) ಕಂಟರಾರು ರಾಜೀವಾರು ಅವರಿಗೆ, ಪೂಜಾ ವಿಧಿವಿಧಾನದಲ್ಲಿ ನೆರವಾಗಲು ಅವರ ಪುತ್ರ ಸ್ಕಾಟ್‌ಲ್ಯಾಂಡ್‌ ನಲ್ಲಿ ವಿದ್ಯಾಭ್ಯಾಸ ಮಾಡಿ ಬಂದು, ದೇಶದ ಹೈಪ್ರೊಫೈಲ್ ಹುದ್ದೆ ಬಿಟ್ಟು ಬಂದು ಶಾಸ್ತ್ರವನ್ನು ಕಲಿಯುತ್ತಿದ್ದಾರೆ.

8722552464 Astrloger

ಜಾಹೀರಾತು

ಮುಂಬರುವ ಆಗಸ್ಟ್ 16ರಂದು ಚಿಂಗಂ ಮಾಸಿಕ ಪೂಜೆಯ ನಿಮಿತ್ತ ಶಬರಿಮಲೆ ದೇವಾಲಯದ ಬಾಗಿಲು ತೆರೆಯಲಿದೆ. 16 ರಿಂದ 21ರವರೆಗೆ ದೇವಾಲಯ ತೆರೆಯಲಿದ್ದು, ಭಕ್ತಾದಿಗಳಿಗೆ ಆಗಸ್ಟ್ 21ರ ರಾತ್ರಿ 10ಗಂಟೆಯವರೆಗೆ ದರ್ಶನವನ್ನು ಪಡೆದುಕೊಳ್ಳಬಹುದಾಗಿದೆ.

ಆಗಸ್ಟ್ ತಿಂಗಳ ಪೂಜೆಯ ವೇಳೆ ಹಾಲೀ ಪ್ರಧಾನ ಅರ್ಚಕರು ತಮ್ಮ ಮಗನಿಗೆ ದೇವಾಲಯದ ಪೂಜೆಯ ಜವಾಬ್ದಾರಿಯನ್ನು ಹಸ್ತಾಂತರಿಸಲಿದ್ದಾರೆ ಎಂದು ವರದಿಯಾಗಿತ್ತು. ಈಗಿನ ತಂತ್ರಿಗಳಾದ ರಾಜೀವಾರು ಈ ವಿಚಾರವನ್ನು ಅಲ್ಲಗಳೆದಿದ್ದಾರೆ ಎಂದು ಮನೋರಮಾ ಪತ್ರಿಕೆ ವರದಿ ಮಾಡಿದೆ.

ಕಂಟರಾರು ರಾಜೀವಾರು ಅವರು ತಮ್ಮ ಪುತ್ರ ಬ್ರಹ್ಮದತ್ತ ಕಂಟರಾರು ಅವರಿಗೆ ಪೂಜೆಯ ಉಸ್ತುವಾರಿಯನ್ನು ನೀಡಲಿದ್ದಾರೆ ಎನ್ನುವ ಸುದ್ದಿಯ ಬಗ್ಗೆ ಅವರು ಪ್ರತಿಕ್ರಿಯೆ ನೀಡಿದ್ದಾರೆ. ” ಈ ರೀತಿಯ ಸುದ್ದಿಗಳನ್ನು ಯಾರು ಹಬ್ಬಿಸುತ್ತಾರೆ ಎನ್ನುವುದೇ ಆಶ್ಚರ್ಯ. ಮಗನಿಗೆ ಪೂಜೆಯ ಜವಾಬ್ದಾರಿಯನ್ನು ಹಸ್ತಾಂತರಿಸುವ ಯಾವ ಆಲೋಚನೆಯೂ ಸದ್ಯಕ್ಕೆ ಇಲ್ಲ ” ಎಂದು ತಂತ್ರಿಗಳು ಹೇಳಿದ್ದಾರೆ.

ನನ್ನ ಮಗ ಹಿಂದಿನಿಂದಲೂ ನನಗೆ ಪೂಜೆಗೆ ನೆರವಾಗುತ್ತಿದ್ದ, ಈ ವರ್ಷದ ಪೂಜೆಗೂ ಅದನ್ನು ಅವನು ಮುಂದುವರಿಸಿಕೊಂಡು ಹೋಗುತ್ತಾನೆ. ನಮ್ಮ ತಲೆಮಾರಿನ ಸಂಪ್ರದಾಯವನ್ನು ಮುಂದುವರಿಸಿಕೊಂಡು ಹೋಗಲು ಪೂರ್ಣ ಪ್ರಮಾಣದಲ್ಲಿ ಇಲ್ಲೇ ಬ್ರಹ್ಮದತ್ತ ಇರಲಿದ್ದಾರೆ ಎಂದು ತಂತ್ರಿಗಳಾದ ಕಂಡರಾರು ರಾಜೀವಾರು ಹೇಳಿದ್ದಾರೆ. ಶಬರಿಮಲೆ ಅಯ್ಯಪ್ಪ ದೇವಾಲಯದ ಪೂಜೆ ನಮ್ಮ ಕುಟುಂಬಕ್ಕೆ ಬಂದ ಸೌಭಾಗ್ಯ, ಇದನ್ನು ಮುಂದುವರಿಸಿಕೊಂಡು ಹೋಗುವುದು ನಮ್ಮ ಕುಟುಂಬದ ಕರ್ತವ್ಯ. ಹಾಗಾಗಿ, ಪ್ರಧಾನ ತಂತ್ರಿಗಳಾದ ನನ್ನ ತಂದೆಗೆ ಪೂಜೆಗೆ ನೆರವಾಗಲು ಪೂರ್ಣ ಸಮಯ ಇಲ್ಲೇ ಇರುತ್ತೇನೆ, ಧರ್ಮಶಾಸ್ತ್ರವನ್ನು ಕಲಿಯುತ್ತೇನೆ ಎಂದು ಬ್ರಹ್ಮದತ್ತ ಕಂಟರಾರು ಹೇಳಿದ್ದರು.

ಜಾಗತಿಕ ಪರಿಸರ ಕಾನೂನಿನಲ್ಲಿ ಮಾಸ್ಟರ್ ಆಫ್ ಲಾ ಪದವೀಧರಾಗಿರುವ ಬ್ರಹ್ಮದತ್ತ, ಗ್ಲ್ಯಾಸ್ಗೋ ಸ್ಕಾಟ್‌ಲ್ಯಾಂಡ್‌ ನಲ್ಲಿರುವ ಸ್ಟ್ರಾತ್ ಕ್ಲೈಡ್ ವಿಶ್ವವಿದ್ಯಾಲಯದಲ್ಲಿ ಪದವಿಯನ್ನು ಪಡೆದಿದ್ದಾರೆ. ಇದಾದ ನಂತರ, ಹೈದರಾಬಾದ್ ನಲ್ಲಿ ಡಿಲಾಯಿಟ್ ಸಂಸ್ಥೆಯಲ್ಲಿ ಕೆಲಸ ನಿರ್ವಹಿಸುತ್ತಿದ್ದರು.

ಬೆಂಗಳೂರಿನ ಕ್ರೈಸ್ಟ್ ಕಾಲೇಜಿನಲ್ಲಿ ಎಲ್‌ಎಲ್‌ಬಿ ಮುಗಿಸಿದ ನಂತರ, ಕೇರಳದ ಕೊಟ್ಟಾಯಂನಲ್ಲಿ ವಕೀಲ ಸಂಸ್ಥೆಯೊಂದರಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಇದಾದ ನಂತರ, ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ತೆರಳಿ ಮೂರು ವರ್ಷಗಳ ಇಂಟೆನ್ಶಿಪ್, ಸ್ಕಾಟ್‌ಲ್ಯಾಂಡ್‌ ನಲ್ಲಿ ಮಾಡಿದ್ದರು. ಪರಿಸರ ಕಾನೂನಿಗೆ ಸಂಬಂಧಿಸಿದಂತೆ ವಿದ್ಯಾರ್ಜನೆ ಮಾಡುವುದು ನನ್ನ ಉದ್ದೇಶವಾಗಿತ್ತು. ಈಗ, ನನ್ನ ತಂದೆಯವರಿಂದ ಪೂಜಾ ವಿಧಿವಿಧಾನಗಳನ್ನು ಕಲಿಯುತ್ತಿದ್ದೇನೆ. ಆ ಮೂಲಕ, ತಂದೆಯ ಮಾರ್ಗದರ್ಶನದಲ್ಲಿ ಪ್ರಧಾನ ಅರ್ಚಕ ಸ್ಥಾನ ನಿಭಾಯಿಸುವುದು ನನ್ನ ಗುರಿ ಎಂದು ಬ್ರಹ್ಮದತ್ತ ಕಂಟರಾರು ಹೇಳಿದ್ದಾರೆ. ಶಬರಿಮಲೆ ದೇವಾಲಯದ ಪೂಜೆಯ ಜವಾಬ್ದಾರಿ ಕಂಡರಾರು ಮತ್ತು ತಾಜಮೋನ್ ಕುಟುಂಬದ ನಡುವೆ ವರ್ಷಕ್ಕೊಮ್ಮೆ ಹಸ್ತಾಂತರವಾಗುತ್ತದೆ.

Muliya

ಜಾಹೀರಾತು

SendShare24Share
Previous Post

ಹಿಂದೂಗಳ ಪವಿತ್ರ ಚಾರ್‌ಧಾಮ್‌ ಕ್ಷೇತ್ರಗಳಲ್ಲೊಂದಾದ ಕೇದಾರನಾಥ ದೇವಾಲಯದ 228 ಕೆಜಿ ಚಿನ್ನ ನಾಪತ್ತೆಯ ಆರೋಪ : ಆಡಳಿತ ಮಂಡಳಿ ಸ್ಪಷ್ಟನೆ

Next Post

ಮಂಗಳೂರು: ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ವಿ. ಸೋಮಣ್ಣ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ವಿ. ಸೋಮಣ್ಣ

ಮಂಗಳೂರು: ಬಿಜೆಪಿ ಮಾಜಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ನಿವಾಸಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ವಿ. ಸೋಮಣ್ಣ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..