• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರೈತನಲ್ಲಿ ಕ್ಷಮೆ ಕೇಳಿದ  ಬೆಂಗಳೂರಿನ ಜಿ ಟಿ ಮಾಲ್. ಅವಮಾನಿಸಿದವರಿಂದಲೇ ಸನ್ಮಾನ.

ರೈತನಲ್ಲಿ ಕ್ಷಮೆ ಕೇಳಿದ ಬೆಂಗಳೂರಿನ ಜಿ ಟಿ ಮಾಲ್. ಅವಮಾನಿಸಿದವರಿಂದಲೇ ಸನ್ಮಾನ.

July 17, 2024
ಕೇರಳದ ದಕ್ಷಿಣ ರೈಲ್ವೆಯ ಪಾಲ್ಘಾಟ್ ವಿಭಾಗದಿಂದ ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಮಂಗಳೂರು ವ್ಯಾಪ್ತಿಯ ರೈಲು ನಿಲ್ದಾಣಗಳು ಸೇರ್ಪಡೆ – ಸಂಸದ ಕ್ಯಾ. ಬ್ರಿಜೇಶ್ ಚೌಟ

ಕೇರಳದ ದಕ್ಷಿಣ ರೈಲ್ವೆಯ ಪಾಲ್ಘಾಟ್ ವಿಭಾಗದಿಂದ ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಮಂಗಳೂರು ವ್ಯಾಪ್ತಿಯ ರೈಲು ನಿಲ್ದಾಣಗಳು ಸೇರ್ಪಡೆ – ಸಂಸದ ಕ್ಯಾ. ಬ್ರಿಜೇಶ್ ಚೌಟ

August 21, 2026
ಪುತ್ತೂರು: ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ಯುವತಿ ನಡುವೆ ಮಾತಿನ ಚಕಮಕಿ – ಪೊಲೀಸರಿಂದ ಲಾಠಿ ಪ್ರಹಾರ

ಪುತ್ತೂರು: ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ಯುವತಿ ನಡುವೆ ಮಾತಿನ ಚಕಮಕಿ – ಪೊಲೀಸರಿಂದ ಲಾಠಿ ಪ್ರಹಾರ

August 21, 2026
ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

August 21, 2026
ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

August 20, 2026
ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ: ಹಾನಿಕಾರಕ ರಾಸಾಯನಿಕ ವಶ

ಬಾಳೆಹಣ್ಣು ದಾಸ್ತಾನು ಕೇಂದ್ರಗಳ ಮೇಲೆ ದಾಳಿ: ಹಾನಿಕಾರಕ ರಾಸಾಯನಿಕ ವಶ

August 20, 2026
ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

August 20, 2026
ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ ಬೈನ್ ಮ್ಯಾಪಿಂಗ್

August 20, 2026
ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

August 19, 2026
ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

August 20, 2026
ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

ಹನೂರು ಎನ್ ಕೌಂಟರ್ ಕೇಸ್: ಸತ್ಯಶೋಧನಾ ತಂಡವನ್ನು ರಚಿಸಿದ ಬಿಜೆಪಿ

August 18, 2026
ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

ಶೂಟ್ ಮಾಡೋಕೆ ಅವರೇನು ವೀರಪ್ಪನ್ ರೇಂಜ್​​​ನವರಾ – ಪ್ರಕರಣದ ಬಗ್ಗೆ ಹೆಚ್​​​​ಡಿಕೆ ಕಿಡಿ

August 18, 2026
ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

ಹನೂರು ಶೂಟೌಟ್ ಪ್ರಕರಣ: ತಮಿಳುನಾಡು ಸರ್ಕಾರದಿಂದ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ಪರಿಹಾರ ಘೋಷಣೆ!

August 18, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, August 21, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕೇರಳದ ದಕ್ಷಿಣ ರೈಲ್ವೆಯ ಪಾಲ್ಘಾಟ್ ವಿಭಾಗದಿಂದ ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಮಂಗಳೂರು ವ್ಯಾಪ್ತಿಯ ರೈಲು ನಿಲ್ದಾಣಗಳು ಸೇರ್ಪಡೆ – ಸಂಸದ ಕ್ಯಾ. ಬ್ರಿಜೇಶ್ ಚೌಟ

    ಕೇರಳದ ದಕ್ಷಿಣ ರೈಲ್ವೆಯ ಪಾಲ್ಘಾಟ್ ವಿಭಾಗದಿಂದ ನೈರುತ್ಯ ರೈಲ್ವೆಯ ಮೈಸೂರು ವಿಭಾಗಕ್ಕೆ ಮಂಗಳೂರು ವ್ಯಾಪ್ತಿಯ ರೈಲು ನಿಲ್ದಾಣಗಳು ಸೇರ್ಪಡೆ – ಸಂಸದ ಕ್ಯಾ. ಬ್ರಿಜೇಶ್ ಚೌಟ

    ಪುತ್ತೂರು: ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ಯುವತಿ ನಡುವೆ ಮಾತಿನ ಚಕಮಕಿ – ಪೊಲೀಸರಿಂದ ಲಾಠಿ ಪ್ರಹಾರ

    ಪುತ್ತೂರು: ದರ್ಬೆ ಜಂಕ್ಷನ್‌ನಲ್ಲಿ ಅಂಗಡಿಯಾತ–ಗ್ರಾಹಕಿ ಯುವತಿ ನಡುವೆ ಮಾತಿನ ಚಕಮಕಿ – ಪೊಲೀಸರಿಂದ ಲಾಠಿ ಪ್ರಹಾರ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: 574.79 ಕೋಟಿ ರೂ ಅನುದಾನಕ್ಕೆ ಇಂದು ಆಡಳಿತಾತ್ಮಕ ಅನುಮೋದನೆ

    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ವಿಶ್ವ ಛಾಯಾಗ್ರಾಹಣ ದಿನದ ಪ್ರಯುಕ್ತ ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ (ಎಸ್ ಕೆ ಪಿ ಎ) ಪುತ್ತೂರು ವಲಯದ ವತಿಯಿಂದ ರಕ್ತದಾನ ಶಿಬಿರ

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ನದಿಗಳು ಮತ್ತು ಸಾರ್ವಜನಿಕ ಸ್ಥಳಗಳಿಗೆ ತ್ಯಾಜ್ಯ ಎಸೆಯುವವರ ವಿರುದ್ಧ ಸರ್ಕಾರವು ತಪ್ಪಿತಸ್ಥರ ವಿರುದ್ಧ ನೇರ ಕ್ರಮ ಕೈಗೊಂಡಿಲ್ಲ ಯಾಕೇ?- ಸದನದಲ್ಲಿ ಪ್ರಶ್ನೆ ಮಾಡಿದ ಎಂಎಲ್‌ಸಿ ಕಿಶೋರ್ ಕುಮಾರ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ  ಬೈನ್ ಮ್ಯಾಪಿಂಗ್

    ಬೆಳ್ತಂಗಡಿ: ಬಾಲಕ ಸುಮಂತ್ ನಿಗೂಢ ಸಾವಿನ ಪ್ರಕರಣ : ತಂದೆ, ತಾಯಿ, ಸಹೋದರ ಸಹಿತ ಐವರ ಬೈನ್ ಮ್ಯಾಪಿಂಗ್

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ರಾಜ್ಯ ಸರ್ಕಾರದ ವೈಫಲ್ಯಗಳ ವಿರುದ್ಧ ಹೋರಾಟಕ್ಕೆ ಬಿಜೆಪಿ ಸಜ್ಜು – ಪುತ್ತೂರು ಪದಾಧಿಕಾರಿಗಳು ಮತ್ತು ಪ್ರಮುಖರ ಸಭೆ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ವಿಶ್ವ ಛಾಯಾಗ್ರಹಣ ದಿನ: ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ (ರಿ) ಪುತ್ತೂರು ವಲಯದಿಂದ ಹಿರಿಯ ಛಾಯಾಗ್ರಾಹಕರಿಗೆ ಸನ್ಮಾನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

    ಅಪ್ರಾಪ್ತ ಬಾಲಕನಿಗೆ ಲೈಂಗಿಕ ಕಿರುಕುಳ ಆರೋಪ: ವಿಟ್ಲದಲ್ಲಿ 53 ವರ್ಷದ ವ್ಯಕ್ತಿಯ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ರೈತನಲ್ಲಿ ಕ್ಷಮೆ ಕೇಳಿದ ಬೆಂಗಳೂರಿನ ಜಿ ಟಿ ಮಾಲ್. ಅವಮಾನಿಸಿದವರಿಂದಲೇ ಸನ್ಮಾನ.

by ಪ್ರಜಾಧ್ವನಿ ನ್ಯೂಸ್
July 17, 2024
in ರಾಜ್ಯ
0
ರೈತನಲ್ಲಿ ಕ್ಷಮೆ ಕೇಳಿದ  ಬೆಂಗಳೂರಿನ ಜಿ ಟಿ ಮಾಲ್. ಅವಮಾನಿಸಿದವರಿಂದಲೇ ಸನ್ಮಾನ.
95
SHARES
271
VIEWS
ShareShareShare

ಬೆಂಗಳೂರು: ಧರಿಸಿದ ಬಟ್ಟೆ ನೋಡಿ ಮನುಷ್ಯನಿಗೆ ಮಣೆ ಹಾಕಬಾರದು ಎಂಬ ಮಾತಿಗೆ ಈ ಘಟನೆ ಉದಾಹರಣೆ.
ಬೆಂಗಳೂರಿನ ಜಿಟಿ ಮಾಲ್‌ಗೆ 60 ವರ್ಷ ವಯಸ್ಸಿನ ಫಕೀರಪ್ಪ ಎಂಬ ರೈತರು ಸಾಂಪ್ರದಾಯಿಕ ಧೋತಿ ಮತ್ತು ಶರ್ಟ್ ಧರಿಸಿದ ಬಂದಿದ್ದರು ಎಂಬ ಕಾರಣಕ್ಕೆ ಒಳಗೆ ಬಿಡಲಿಲ್ಲ. ನಿನ್ನೆ ಅವರು ತಮ್ಮ ಮಗ ಮತ್ತು ಇಡೀ ಕುಟುಂಬದೊಂದಿಗೆ ಕಲ್ಕಿ ಸಿನಿಮಾ ವೀಕ್ಷಣೆಗೆ ಬಂದಿದ್ದರು. ರೈತ ಮತ್ತು ಅವರ ಮಗ ಮಂಗಳವಾರ ಚಲನಚಿತ್ರವನ್ನು ವೀಕ್ಷಿಸಲು ಮಾಲ್‌ಗೆ ಹೋಗಿದ್ದಾರೆ, ಆದರೆ ಭದ್ರತಾ ಸಿಬ್ಬಂದಿ ಅವರ ಪ್ರವೇಶಕ್ಕೆ ಸೂಕ್ತವಲ್ಲ ಎಂದು ಪರಿಗಣಿಸಿದ್ದಾರೆ.

ನಡೆದ ಘಟನೆಯೇನು?:

ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಹಾವೇರಿಯ ನಾಗರಾಜ್ ತನ್ನ ತಂದೆಯೊಂದಿಗೆ ಮಾಗಡಿ ರಸ್ತೆಯ ಜಿಟಿ ಮಾಲ್‌ಗೆ ಸಿನಿಮಾ ವೀಕ್ಷಿಸಲು ತೆರಳಿದ್ದ ವೇಳೆ ಘಟನೆ ನಡೆದಿದೆ. ಇವರು ಹಾವೇರಿ ಮೂಲದವರಾಗಿದ್ದು, ರೈತ ನಾಗರಾಜ್ ಅವರ ತಂದೆ ಸಾಂಪ್ರದಾಯಿಕ ರೈತ ಉಡುಗೆ ತೊಟ್ಟಿದ್ದ ಕಾರಣ ಮಾಲ್ ಸಿಬ್ಬಂದಿ ಇಬ್ಬರನ್ನು ಮುಖ್ಯ ಪ್ರವೇಶಕ್ಕೆ ತಡೆದಿದ್ದಾರೆ. ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಸಿಬ್ಬಂದಿಗೆ ಮನವಿ ಮಾಡಿದರೂ ಪ್ರವೇಶ ನಿರಾಕರಿಸಲಾಯಿತು. ನಾಗರಾಜ್ ಮೇಲ್ವಿಚಾರಕರನ್ನು ಪ್ರಶ್ನಿಸಿದಾಗ, ಉನ್ನತ ಅಧಿಕಾರಿಗಳು ಇಂತಹ ಬಟ್ಟೆ ಧರಿಸಿದವರನ್ನು ಒಳಗೆ ಬಿಡಬಾರದು ಎಂದು ಆದೇಶ ನೀಡಿದ್ದಾರೆ ಎಂದಿದ್ದಾರೆ.
ಇದಕ್ಕೆ ಬೇಸರದಿಂದ ನಾಗರಾಜ್ ತಮ್ಮ ಮೊಬೈಲ್ ನಲ್ಲಿ ವಿಡಿಯೊ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದರು. ಅದು ವೈರಲ್ ಆಗಿ ರೈತಪರ ಸಂಘಟನೆಗಳು ಮತ್ತು ಕನ್ನಡ ಪರ ಸಂಘಟನೆಗಳ ಸದಸ್ಯರ ಕಣ್ಣಿಗೆ ಬಿದ್ದಿದೆ. ಅವರು ಇಂದು ಬೆಳಗ್ಗೆ ಮಾಲ್ ನ ಮುಂದೆ ಬಂದು ಪ್ರತಿಭಟನೆ ನಡೆಸಿದ್ದರು.

ಸುದ್ದಿ ಮಾಧ್ಯಮಗಳಲ್ಲಿ ಇಂದು ವ್ಯಾಪಕವಾಗಿ ಸುದ್ದಿಯಾಗುತ್ತಿದ್ದಂತೆ ಎಚ್ಚೆತ್ತ ಮಾಲ್ ಮಾಲೀಕರು ಒಳಗೆ ಬಿಡದ ವಾಚ್ ಮೆನ್ ನ್ನು ಕೆಲಸದಿಂದ ವಜಾ ಮಾಡಿದ್ದಲ್ಲದೆ ರೈತ ಫಕೀರಪ್ಪನನ್ನು ಕರೆದು ಮಾಲ್ ನಲ್ಲಿ ಇಂದು ಸನ್ಮಾನಿಸಿದ್ದಾರೆ. ಮಾಲ್​ ಇನ್​​ಚಾರ್ಜ್ ಸುರೇಶ್​​​ ಅವರು ಫಕೀರಪ್ಪಗೆ ಕ್ಷಮೆಯಾಚಿಸಿದ್ದಾರೆ.
ರೈತ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಈ ಬಗ್ಗೆ ಮಾತನಾಡಿದ, ಜಿ.ಟಿ.ಮಾಲ್ ನಲ್ಲಿ ವೇಷಭೂಷಣದ ಕಾರಣಕ್ಕೆ ರೈತರೊಬ್ಬರಿಗೆ ಪ್ರವೇಶ ನಿರಾಕರಿಸಿರುವ ಘಟನೆ ನಾಚಿಕೆಗೇಡಿನ ಸಂಗತಿ. ಬೆಂಗಳೂರು ಪೊಲೀಸರು ಕೂಡಲೇ ಮಾಲ್ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮಾಲ್ ಮಾಲೀಕರು ರೈತನ ಕ್ಷಮೆ ಕೇಳಬೇಕು; ಇಲ್ಲದಿದ್ದರೆ ರಾಜ್ಯದ ನೂರಾರು ರೈತರು ಮಾಲ್‌ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ರೈತರಿಲ್ಲದೆ ಮಾಲ್ ನಡೆಸಲು ಸಾಧ್ಯವೇ ಎಂದು ಪ್ರಶ್ನಿಸಿದರು. ಮಾಲ್ ಮಾಲೀಕರು ಆಹಾರ ಸೇವಿಸುತ್ತಿದ್ದರೆ, ಅವರು ಈ ರೀತಿ ವರ್ತಿಸುತ್ತಿರಲಿಲ್ಲ. ರೈತರು ದೇಶದ ಬೆನ್ನೆಲುಬು ಎಂದು ಹೇಳಿದ್ದರು.

8722552464 Astrloger

ಜಾಹೀರಾತು

ಕೃಷ್ಣ ಭೈರೇಗೌಡ ಪ್ರತಿಕ್ರಿಯೆ:

ಈ ಘಟನೆ ಸಂಬಂಧ ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಪ್ರತಿಕ್ರಿಯೆ ನೀಡಿದ್ದು, ಮುಖ ನೋಡಿ, ಬಟ್ಟೆ ನೋಡಿ ಒಬ್ಬ ವ್ಯಕ್ತಿಯನ್ನು ಅಳೆಯಬಾರದು. ಇದೊಂದು ಬ್ರಿಟಿಷರ‌ ಮನಸ್ಥಿತಿ, ನಮ್ಮನ್ನು ಆಳಿದವರ ಮೈಂಡ್​ಸೆಟ್. ಜಿ.ಟಿ.ಮಾಲ್​ ಅಷ್ಟೇ ಅಲ್ಲ, ಬೇರೆ ಕಡೆಯೂ ಇಂತಹ ರೀತಿ ನಡೆದಿವೆ. ಅರಿವಿನ ಕೊರತೆ ಇದೆಯೋ, ದುರಹಂಕಾರದಿಂದ ಮಾಡುತ್ತಿದ್ದಾರೋ? ಜಿ.ಟಿ.ಮಾಲ್​ನವರು ಹಾಗೇ ನಡೆದುಕೊಂಡಿದ್ದು ತಪ್ಪು, ಖಂಡನೀಯ. ಮುಖ ನೋಡಿ ಗೌರವ ಕೊಡುವುದು ಖಂಡನೀಯ ಎಂದರು.
ಇತ್ತೀಚಿಗೆ ರೈತನೊಬ್ಬನಿಗೆ ನಮ್ಮ ಮೆಟ್ರೋದಲ್ಲಿ ಪ್ರವೇಶ ನಿರಾಕರಿಸಲಾಗಿತ್ತು. ಭದ್ರತಾ ಸಿಬ್ಬಂದಿ ಅವರ ಉಡುಪು ಕಂಡು ಪ್ರಯಾಣಕ್ಕೆ ಅನುಚಿತ ಎಂದು ಬಿಟ್ಟಿರಲಿಲ್ಲ. ಈ ಘಟನೆಯ ನಂತರ ಭದ್ರತಾ ಮೇಲ್ವಿಚಾರಕನನ್ನು ವಜಾಗೊಳಿಸಲಾಗಿತ್ತು.

Muliya

ಜಾಹೀರಾತು

SendShare38Share
Previous Post

ಮಂಗಳೂರು: ಇತಿಹಾಸ ಪ್ರಸಿದ್ಧ ಕುಕ್ಕೆ, ಪುತ್ತೂರು, ಕದ್ರಿ ಸೇರಿ ಎಂಟು ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಆಹ್ವಾನ

Next Post

ಪುತ್ತೂರು: ಮಹಿಳಾ ಬಂಟರ ಸಂಘದ ಪದಾಧಿಕಾರಿಗಳ ಆಯ್ಕೆ :ಅಧ್ಯಕ್ಷರಾಗಿ ಗೀತಾ ಮೋಹನ್ ರೈ ಕಾರ್ಯದರ್ಶಿಯಾಗಿ ಕುಸುಮ ಪಿ.ಶೆಟ್ಟಿ. ಖಜಾಂಜಿಯಾಗಿ ಅರುಣ ಡಿ. ರೈ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಮಹಿಳಾ ಬಂಟರ ಸಂಘದ ಪದಾಧಿಕಾರಿಗಳ ಆಯ್ಕೆ :ಅಧ್ಯಕ್ಷರಾಗಿ ಗೀತಾ ಮೋಹನ್ ರೈ ಕಾರ್ಯದರ್ಶಿಯಾಗಿ ಕುಸುಮ ಪಿ.ಶೆಟ್ಟಿ. ಖಜಾಂಜಿಯಾಗಿ ಅರುಣ ಡಿ. ರೈ

ಪುತ್ತೂರು: ಮಹಿಳಾ ಬಂಟರ ಸಂಘದ ಪದಾಧಿಕಾರಿಗಳ ಆಯ್ಕೆ :ಅಧ್ಯಕ್ಷರಾಗಿ ಗೀತಾ ಮೋಹನ್ ರೈ ಕಾರ್ಯದರ್ಶಿಯಾಗಿ ಕುಸುಮ ಪಿ.ಶೆಟ್ಟಿ. ಖಜಾಂಜಿಯಾಗಿ ಅರುಣ ಡಿ. ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..