• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರೈತನಲ್ಲಿ ಕ್ಷಮೆ ಕೇಳಿದ  ಬೆಂಗಳೂರಿನ ಜಿ ಟಿ ಮಾಲ್. ಅವಮಾನಿಸಿದವರಿಂದಲೇ ಸನ್ಮಾನ.

ರೈತನಲ್ಲಿ ಕ್ಷಮೆ ಕೇಳಿದ ಬೆಂಗಳೂರಿನ ಜಿ ಟಿ ಮಾಲ್. ಅವಮಾನಿಸಿದವರಿಂದಲೇ ಸನ್ಮಾನ.

July 17, 2024
ಪುತ್ತೂರು: ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ

ಪುತ್ತೂರು: ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ

January 19, 2026
ಪೊಲೀಸ್ ಅಧಿಕಾರಿ ಸಮವಸ್ತ್ರದಲ್ಲೇ ರಾಸಲೀಲೆ : ಡಿಜಿಪಿ ವೀಡಿಯೋ ವೈರಲ್

ಪೊಲೀಸ್ ಅಧಿಕಾರಿ ಸಮವಸ್ತ್ರದಲ್ಲೇ ರಾಸಲೀಲೆ : ಡಿಜಿಪಿ ವೀಡಿಯೋ ವೈರಲ್

January 19, 2026
ಪುತ್ತೂರು ತಾಲೂಕು ಒಕ್ಕಲಿಗ ಗೌಡ ಇದರ ಯುವ ಕ್ರೀಡಾ ಸಂಭ್ರಮ 2026 ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು ತಾಲೂಕು ಒಕ್ಕಲಿಗ ಗೌಡ ಇದರ ಯುವ ಕ್ರೀಡಾ ಸಂಭ್ರಮ 2026 ಆಮಂತ್ರಣ ಪತ್ರಿಕೆ ಬಿಡುಗಡೆ

January 19, 2026
ಕುಮಾರಧಾರಾ ನದಿಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು

ಕುಮಾರಧಾರಾ ನದಿಯಲ್ಲಿ ಮುಳುಗಿ ಇಬ್ಬರು ಯುವಕರ ಸಾವು

January 19, 2026
ಕಡಬ : ಬಾರ್ ನಲ್ಲಿ ಜಾತಿ ನಿಂದನೆ ಹಲ್ಲೆ ಆರೋಪ

ಕಡಬ : ಬಾರ್ ನಲ್ಲಿ ಜಾತಿ ನಿಂದನೆ ಹಲ್ಲೆ ಆರೋಪ

January 19, 2026
ಫೆ.8:ಬೀರಮಲೆಬೆಟ್ಟ ಅಭಿವೃದ್ಧಿ ಯೋಜನೆಯಿಂದ ಬಿರುಮಲೋತ್ಸವ: ಗಾಳಿಪಟ ಸ್ಪರ್ಧೆ , ಫುಡ್ ಕೋರ್ಟ್, ಚಿತ್ರಕಲಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಉಚಿತ ಪ್ರವೇಶ

ಫೆ.8:ಬೀರಮಲೆಬೆಟ್ಟ ಅಭಿವೃದ್ಧಿ ಯೋಜನೆಯಿಂದ ಬಿರುಮಲೋತ್ಸವ: ಗಾಳಿಪಟ ಸ್ಪರ್ಧೆ , ಫುಡ್ ಕೋರ್ಟ್, ಚಿತ್ರಕಲಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಉಚಿತ ಪ್ರವೇಶ

January 19, 2026
ಬಿಗ್ ಬಾಸ್ ಗಿಲ್ಲಿ ವಿನ್ನರ್ ಅಶ್ವಿನಿನ ಕಳಿಸಿ ರನ್ನರ್‌ ಅಪ್ ಸ್ಥಾನಕ್ಕೇರಿದ ಕೃಷ್ಣ ನೂರಿನ ಕೃಷ್ಣ ಸುಂದರಿ ರಕ್ಷಿತಾ ಶೆಟ್ಟಿ

ಬಿಗ್ ಬಾಸ್ ಗಿಲ್ಲಿ ವಿನ್ನರ್ ಅಶ್ವಿನಿನ ಕಳಿಸಿ ರನ್ನರ್‌ ಅಪ್ ಸ್ಥಾನಕ್ಕೇರಿದ ಕೃಷ್ಣ ನೂರಿನ ಕೃಷ್ಣ ಸುಂದರಿ ರಕ್ಷಿತಾ ಶೆಟ್ಟಿ

January 19, 2026
ಪುತ್ತೂರು: ಸೇಡಿಯಾಪುನಲ್ಲಿ ನಡೆದ ನೂತನ ರಿಕ್ಷಾ ತಂಗುದಾಣದ ಉದ್ಘಾಟನೆ: ರಿಕ್ಷಾದಲ್ಲೇ ಬಂದ ಶಾಸಕ ಅಶೋಕ್ ರೈ

ಪುತ್ತೂರು: ಸೇಡಿಯಾಪುನಲ್ಲಿ ನಡೆದ ನೂತನ ರಿಕ್ಷಾ ತಂಗುದಾಣದ ಉದ್ಘಾಟನೆ: ರಿಕ್ಷಾದಲ್ಲೇ ಬಂದ ಶಾಸಕ ಅಶೋಕ್ ರೈ

January 19, 2026
ಪುತ್ತೂರು: ಎಲಿಯ ಶ್ರೀ ವಿಷ್ಣುಮೂರ್ತಿ ದೇವರ ನಾಲ್ಕನೇ ವರ್ಷದ ಪ್ರತಿಷ್ಠಾ ವರ್ಧಂತಿ ಹಾಗೂ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಎಲಿಯ ಶ್ರೀ ವಿಷ್ಣುಮೂರ್ತಿ ದೇವರ ನಾಲ್ಕನೇ ವರ್ಷದ ಪ್ರತಿಷ್ಠಾ ವರ್ಧಂತಿ ಹಾಗೂ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

January 18, 2026
ಅಪಘಾತದಲ್ಲಿ ಗಂಭೀರ ಗಾಯಗೊಂಡು  ಮಂಚ ಗುರಿಪಳ್ಳ ಇವರಿಗೆ ರಕ್ಷಿತ್ ಶಿವರಾಂ ವಾಟರ್ ಬೆಡ್ ಹಸ್ತಾಂತರ

ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಚ ಗುರಿಪಳ್ಳ ಇವರಿಗೆ ರಕ್ಷಿತ್ ಶಿವರಾಂ ವಾಟರ್ ಬೆಡ್ ಹಸ್ತಾಂತರ

January 17, 2026
ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ : ಅರುಣ್ ಕುಮಾರ್ ಪುತ್ತಿಲ

ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ : ಅರುಣ್ ಕುಮಾರ್ ಪುತ್ತಿಲ

January 17, 2026
ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

January 16, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, January 19, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ

    ಪುತ್ತೂರು: ಫಿಲೋಮಿನಾ ಕಾಲೇಜು ದೈಹಿಕ ಶಿಕ್ಷಣ ನಿರ್ದೇಶಕ ಪಿಂಟೋಗೆ ಐದು ವರ್ಷ ಜೈಲು ಶಿಕ್ಷೆ ಪುತ್ತೂರು ಪೋಕ್ಸೋ ನ್ಯಾಯಾಲಯ ಆದೇಶ

    ಪುತ್ತೂರು ತಾಲೂಕು ಒಕ್ಕಲಿಗ ಗೌಡ ಇದರ ಯುವ ಕ್ರೀಡಾ ಸಂಭ್ರಮ 2026 ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು ತಾಲೂಕು ಒಕ್ಕಲಿಗ ಗೌಡ ಇದರ ಯುವ ಕ್ರೀಡಾ ಸಂಭ್ರಮ 2026 ಆಮಂತ್ರಣ ಪತ್ರಿಕೆ ಬಿಡುಗಡೆ

    ಕಡಬ : ಬಾರ್ ನಲ್ಲಿ ಜಾತಿ ನಿಂದನೆ ಹಲ್ಲೆ ಆರೋಪ

    ಕಡಬ : ಬಾರ್ ನಲ್ಲಿ ಜಾತಿ ನಿಂದನೆ ಹಲ್ಲೆ ಆರೋಪ

    ಫೆ.8:ಬೀರಮಲೆಬೆಟ್ಟ ಅಭಿವೃದ್ಧಿ ಯೋಜನೆಯಿಂದ ಬಿರುಮಲೋತ್ಸವ: ಗಾಳಿಪಟ ಸ್ಪರ್ಧೆ , ಫುಡ್ ಕೋರ್ಟ್, ಚಿತ್ರಕಲಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಉಚಿತ ಪ್ರವೇಶ

    ಫೆ.8:ಬೀರಮಲೆಬೆಟ್ಟ ಅಭಿವೃದ್ಧಿ ಯೋಜನೆಯಿಂದ ಬಿರುಮಲೋತ್ಸವ: ಗಾಳಿಪಟ ಸ್ಪರ್ಧೆ , ಫುಡ್ ಕೋರ್ಟ್, ಚಿತ್ರಕಲಾ ಸ್ಪರ್ಧೆ, ಸಾಂಸ್ಕೃತಿಕ ಕಾರ್ಯಕ್ರಮ ಉಚಿತ ಪ್ರವೇಶ

    ಪುತ್ತೂರು: ಸೇಡಿಯಾಪುನಲ್ಲಿ ನಡೆದ ನೂತನ ರಿಕ್ಷಾ ತಂಗುದಾಣದ ಉದ್ಘಾಟನೆ: ರಿಕ್ಷಾದಲ್ಲೇ ಬಂದ ಶಾಸಕ ಅಶೋಕ್ ರೈ

    ಪುತ್ತೂರು: ಸೇಡಿಯಾಪುನಲ್ಲಿ ನಡೆದ ನೂತನ ರಿಕ್ಷಾ ತಂಗುದಾಣದ ಉದ್ಘಾಟನೆ: ರಿಕ್ಷಾದಲ್ಲೇ ಬಂದ ಶಾಸಕ ಅಶೋಕ್ ರೈ

    ಪುತ್ತೂರು: ಎಲಿಯ ಶ್ರೀ ವಿಷ್ಣುಮೂರ್ತಿ ದೇವರ ನಾಲ್ಕನೇ ವರ್ಷದ ಪ್ರತಿಷ್ಠಾ ವರ್ಧಂತಿ ಹಾಗೂ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಪುತ್ತೂರು: ಎಲಿಯ ಶ್ರೀ ವಿಷ್ಣುಮೂರ್ತಿ ದೇವರ ನಾಲ್ಕನೇ ವರ್ಷದ ಪ್ರತಿಷ್ಠಾ ವರ್ಧಂತಿ ಹಾಗೂ ಜಾತ್ರೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

    ಅಪಘಾತದಲ್ಲಿ ಗಂಭೀರ ಗಾಯಗೊಂಡು  ಮಂಚ ಗುರಿಪಳ್ಳ ಇವರಿಗೆ ರಕ್ಷಿತ್ ಶಿವರಾಂ ವಾಟರ್ ಬೆಡ್ ಹಸ್ತಾಂತರ

    ಅಪಘಾತದಲ್ಲಿ ಗಂಭೀರ ಗಾಯಗೊಂಡು ಮಂಚ ಗುರಿಪಳ್ಳ ಇವರಿಗೆ ರಕ್ಷಿತ್ ಶಿವರಾಂ ವಾಟರ್ ಬೆಡ್ ಹಸ್ತಾಂತರ

    ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ : ಅರುಣ್ ಕುಮಾರ್ ಪುತ್ತಿಲ

    ಡ್ರಗ್ಸ್ ವಿರುದ್ಧ ಮಂಗಳೂರು ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ : ಅರುಣ್ ಕುಮಾರ್ ಪುತ್ತಿಲ

    ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

    ಕುಕ್ಕೆಡಿ ಅಂಬೇಡ್ಕರ್ ಭವನದ ನವೀಕೃತ ಕಟ್ಟಡ ಉದ್ಘಾಟನೆ. ಮತ್ತು ಹಕ್ಕುಪತ್ರ ವಿತರಣಾ ಸಮಾರಂಭ ಉಸ್ತುವಾರಿ ಸಚಿವರ ಬಾಗಿ: ರಕ್ಷಿತ್ ಶಿವರಾಂ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ರೈತನಲ್ಲಿ ಕ್ಷಮೆ ಕೇಳಿದ ಬೆಂಗಳೂರಿನ ಜಿ ಟಿ ಮಾಲ್. ಅವಮಾನಿಸಿದವರಿಂದಲೇ ಸನ್ಮಾನ.

by ಪ್ರಜಾಧ್ವನಿ ನ್ಯೂಸ್
July 17, 2024
in ರಾಜ್ಯ
0
ರೈತನಲ್ಲಿ ಕ್ಷಮೆ ಕೇಳಿದ  ಬೆಂಗಳೂರಿನ ಜಿ ಟಿ ಮಾಲ್. ಅವಮಾನಿಸಿದವರಿಂದಲೇ ಸನ್ಮಾನ.
95
SHARES
271
VIEWS
ShareShareShare

ಬೆಂಗಳೂರು: ಧರಿಸಿದ ಬಟ್ಟೆ ನೋಡಿ ಮನುಷ್ಯನಿಗೆ ಮಣೆ ಹಾಕಬಾರದು ಎಂಬ ಮಾತಿಗೆ ಈ ಘಟನೆ ಉದಾಹರಣೆ.
ಬೆಂಗಳೂರಿನ ಜಿಟಿ ಮಾಲ್‌ಗೆ 60 ವರ್ಷ ವಯಸ್ಸಿನ ಫಕೀರಪ್ಪ ಎಂಬ ರೈತರು ಸಾಂಪ್ರದಾಯಿಕ ಧೋತಿ ಮತ್ತು ಶರ್ಟ್ ಧರಿಸಿದ ಬಂದಿದ್ದರು ಎಂಬ ಕಾರಣಕ್ಕೆ ಒಳಗೆ ಬಿಡಲಿಲ್ಲ. ನಿನ್ನೆ ಅವರು ತಮ್ಮ ಮಗ ಮತ್ತು ಇಡೀ ಕುಟುಂಬದೊಂದಿಗೆ ಕಲ್ಕಿ ಸಿನಿಮಾ ವೀಕ್ಷಣೆಗೆ ಬಂದಿದ್ದರು. ರೈತ ಮತ್ತು ಅವರ ಮಗ ಮಂಗಳವಾರ ಚಲನಚಿತ್ರವನ್ನು ವೀಕ್ಷಿಸಲು ಮಾಲ್‌ಗೆ ಹೋಗಿದ್ದಾರೆ, ಆದರೆ ಭದ್ರತಾ ಸಿಬ್ಬಂದಿ ಅವರ ಪ್ರವೇಶಕ್ಕೆ ಸೂಕ್ತವಲ್ಲ ಎಂದು ಪರಿಗಣಿಸಿದ್ದಾರೆ.

ನಡೆದ ಘಟನೆಯೇನು?:

ನಿನ್ನೆ ಸಂಜೆ 6 ಗಂಟೆ ಸುಮಾರಿಗೆ ಹಾವೇರಿಯ ನಾಗರಾಜ್ ತನ್ನ ತಂದೆಯೊಂದಿಗೆ ಮಾಗಡಿ ರಸ್ತೆಯ ಜಿಟಿ ಮಾಲ್‌ಗೆ ಸಿನಿಮಾ ವೀಕ್ಷಿಸಲು ತೆರಳಿದ್ದ ವೇಳೆ ಘಟನೆ ನಡೆದಿದೆ. ಇವರು ಹಾವೇರಿ ಮೂಲದವರಾಗಿದ್ದು, ರೈತ ನಾಗರಾಜ್ ಅವರ ತಂದೆ ಸಾಂಪ್ರದಾಯಿಕ ರೈತ ಉಡುಗೆ ತೊಟ್ಟಿದ್ದ ಕಾರಣ ಮಾಲ್ ಸಿಬ್ಬಂದಿ ಇಬ್ಬರನ್ನು ಮುಖ್ಯ ಪ್ರವೇಶಕ್ಕೆ ತಡೆದಿದ್ದಾರೆ. ಸುಮಾರು ಅರ್ಧಗಂಟೆಗೂ ಹೆಚ್ಚು ಕಾಲ ಸಿಬ್ಬಂದಿಗೆ ಮನವಿ ಮಾಡಿದರೂ ಪ್ರವೇಶ ನಿರಾಕರಿಸಲಾಯಿತು. ನಾಗರಾಜ್ ಮೇಲ್ವಿಚಾರಕರನ್ನು ಪ್ರಶ್ನಿಸಿದಾಗ, ಉನ್ನತ ಅಧಿಕಾರಿಗಳು ಇಂತಹ ಬಟ್ಟೆ ಧರಿಸಿದವರನ್ನು ಒಳಗೆ ಬಿಡಬಾರದು ಎಂದು ಆದೇಶ ನೀಡಿದ್ದಾರೆ ಎಂದಿದ್ದಾರೆ.
ಇದಕ್ಕೆ ಬೇಸರದಿಂದ ನಾಗರಾಜ್ ತಮ್ಮ ಮೊಬೈಲ್ ನಲ್ಲಿ ವಿಡಿಯೊ ಮಾಡಿ ಸೋಷಿಯಲ್ ಮೀಡಿಯಾದಲ್ಲಿ ಹಾಕಿದ್ದರು. ಅದು ವೈರಲ್ ಆಗಿ ರೈತಪರ ಸಂಘಟನೆಗಳು ಮತ್ತು ಕನ್ನಡ ಪರ ಸಂಘಟನೆಗಳ ಸದಸ್ಯರ ಕಣ್ಣಿಗೆ ಬಿದ್ದಿದೆ. ಅವರು ಇಂದು ಬೆಳಗ್ಗೆ ಮಾಲ್ ನ ಮುಂದೆ ಬಂದು ಪ್ರತಿಭಟನೆ ನಡೆಸಿದ್ದರು.

Poorna squash

ಜಾಹೀರಾತು

ಸುದ್ದಿ ಮಾಧ್ಯಮಗಳಲ್ಲಿ ಇಂದು ವ್ಯಾಪಕವಾಗಿ ಸುದ್ದಿಯಾಗುತ್ತಿದ್ದಂತೆ ಎಚ್ಚೆತ್ತ ಮಾಲ್ ಮಾಲೀಕರು ಒಳಗೆ ಬಿಡದ ವಾಚ್ ಮೆನ್ ನ್ನು ಕೆಲಸದಿಂದ ವಜಾ ಮಾಡಿದ್ದಲ್ಲದೆ ರೈತ ಫಕೀರಪ್ಪನನ್ನು ಕರೆದು ಮಾಲ್ ನಲ್ಲಿ ಇಂದು ಸನ್ಮಾನಿಸಿದ್ದಾರೆ. ಮಾಲ್​ ಇನ್​​ಚಾರ್ಜ್ ಸುರೇಶ್​​​ ಅವರು ಫಕೀರಪ್ಪಗೆ ಕ್ಷಮೆಯಾಚಿಸಿದ್ದಾರೆ.
ರೈತ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್ ಈ ಬಗ್ಗೆ ಮಾತನಾಡಿದ, ಜಿ.ಟಿ.ಮಾಲ್ ನಲ್ಲಿ ವೇಷಭೂಷಣದ ಕಾರಣಕ್ಕೆ ರೈತರೊಬ್ಬರಿಗೆ ಪ್ರವೇಶ ನಿರಾಕರಿಸಿರುವ ಘಟನೆ ನಾಚಿಕೆಗೇಡಿನ ಸಂಗತಿ. ಬೆಂಗಳೂರು ಪೊಲೀಸರು ಕೂಡಲೇ ಮಾಲ್ ಮಾಲೀಕರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮಾಲ್ ಮಾಲೀಕರು ರೈತನ ಕ್ಷಮೆ ಕೇಳಬೇಕು; ಇಲ್ಲದಿದ್ದರೆ ರಾಜ್ಯದ ನೂರಾರು ರೈತರು ಮಾಲ್‌ನಲ್ಲಿ ಪ್ರತಿಭಟನೆ ನಡೆಸಲಿದ್ದಾರೆ. ರೈತರಿಲ್ಲದೆ ಮಾಲ್ ನಡೆಸಲು ಸಾಧ್ಯವೇ ಎಂದು ಪ್ರಶ್ನಿಸಿದರು. ಮಾಲ್ ಮಾಲೀಕರು ಆಹಾರ ಸೇವಿಸುತ್ತಿದ್ದರೆ, ಅವರು ಈ ರೀತಿ ವರ್ತಿಸುತ್ತಿರಲಿಲ್ಲ. ರೈತರು ದೇಶದ ಬೆನ್ನೆಲುಬು ಎಂದು ಹೇಳಿದ್ದರು.

camera center ad

ಜಾಹೀರಾತು

ಕೃಷ್ಣ ಭೈರೇಗೌಡ ಪ್ರತಿಕ್ರಿಯೆ:

ಈ ಘಟನೆ ಸಂಬಂಧ ಕಂದಾಯ ಇಲಾಖೆ ಸಚಿವ ಕೃಷ್ಣ ಭೈರೇಗೌಡ ಪ್ರತಿಕ್ರಿಯೆ ನೀಡಿದ್ದು, ಮುಖ ನೋಡಿ, ಬಟ್ಟೆ ನೋಡಿ ಒಬ್ಬ ವ್ಯಕ್ತಿಯನ್ನು ಅಳೆಯಬಾರದು. ಇದೊಂದು ಬ್ರಿಟಿಷರ‌ ಮನಸ್ಥಿತಿ, ನಮ್ಮನ್ನು ಆಳಿದವರ ಮೈಂಡ್​ಸೆಟ್. ಜಿ.ಟಿ.ಮಾಲ್​ ಅಷ್ಟೇ ಅಲ್ಲ, ಬೇರೆ ಕಡೆಯೂ ಇಂತಹ ರೀತಿ ನಡೆದಿವೆ. ಅರಿವಿನ ಕೊರತೆ ಇದೆಯೋ, ದುರಹಂಕಾರದಿಂದ ಮಾಡುತ್ತಿದ್ದಾರೋ? ಜಿ.ಟಿ.ಮಾಲ್​ನವರು ಹಾಗೇ ನಡೆದುಕೊಂಡಿದ್ದು ತಪ್ಪು, ಖಂಡನೀಯ. ಮುಖ ನೋಡಿ ಗೌರವ ಕೊಡುವುದು ಖಂಡನೀಯ ಎಂದರು.
ಇತ್ತೀಚಿಗೆ ರೈತನೊಬ್ಬನಿಗೆ ನಮ್ಮ ಮೆಟ್ರೋದಲ್ಲಿ ಪ್ರವೇಶ ನಿರಾಕರಿಸಲಾಗಿತ್ತು. ಭದ್ರತಾ ಸಿಬ್ಬಂದಿ ಅವರ ಉಡುಪು ಕಂಡು ಪ್ರಯಾಣಕ್ಕೆ ಅನುಚಿತ ಎಂದು ಬಿಟ್ಟಿರಲಿಲ್ಲ. ಈ ಘಟನೆಯ ನಂತರ ಭದ್ರತಾ ಮೇಲ್ವಿಚಾರಕನನ್ನು ವಜಾಗೊಳಿಸಲಾಗಿತ್ತು.

ashwinistudioputtur

ಜಾಹೀರಾತು

Muliya

ಜಾಹೀರಾತು

SendShare38Share
Previous Post

ಮಂಗಳೂರು: ಇತಿಹಾಸ ಪ್ರಸಿದ್ಧ ಕುಕ್ಕೆ, ಪುತ್ತೂರು, ಕದ್ರಿ ಸೇರಿ ಎಂಟು ದೇವಾಲಯದ ವ್ಯವಸ್ಥಾಪನಾ ಸಮಿತಿಗೆ ಅರ್ಜಿ ಆಹ್ವಾನ

Next Post

ಪುತ್ತೂರು: ಮಹಿಳಾ ಬಂಟರ ಸಂಘದ ಪದಾಧಿಕಾರಿಗಳ ಆಯ್ಕೆ :ಅಧ್ಯಕ್ಷರಾಗಿ ಗೀತಾ ಮೋಹನ್ ರೈ ಕಾರ್ಯದರ್ಶಿಯಾಗಿ ಕುಸುಮ ಪಿ.ಶೆಟ್ಟಿ. ಖಜಾಂಜಿಯಾಗಿ ಅರುಣ ಡಿ. ರೈ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಮಹಿಳಾ ಬಂಟರ ಸಂಘದ ಪದಾಧಿಕಾರಿಗಳ ಆಯ್ಕೆ :ಅಧ್ಯಕ್ಷರಾಗಿ ಗೀತಾ ಮೋಹನ್ ರೈ ಕಾರ್ಯದರ್ಶಿಯಾಗಿ ಕುಸುಮ ಪಿ.ಶೆಟ್ಟಿ. ಖಜಾಂಜಿಯಾಗಿ ಅರುಣ ಡಿ. ರೈ

ಪುತ್ತೂರು: ಮಹಿಳಾ ಬಂಟರ ಸಂಘದ ಪದಾಧಿಕಾರಿಗಳ ಆಯ್ಕೆ :ಅಧ್ಯಕ್ಷರಾಗಿ ಗೀತಾ ಮೋಹನ್ ರೈ ಕಾರ್ಯದರ್ಶಿಯಾಗಿ ಕುಸುಮ ಪಿ.ಶೆಟ್ಟಿ. ಖಜಾಂಜಿಯಾಗಿ ಅರುಣ ಡಿ. ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..