• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಿಜೆಪಿಗೆ ಫಲಿತಾಂಶದ ಆಘಾತ; ಮೋದಿ ನೇತೃತ್ವದಲ್ಲಿ ಬಿಜೆಪಿ ಸಭೆ, ಮಹತ್ವದ ತೀರ್ಮಾನ ಸಾಧ್ಯತೆ!

ಬಿಜೆಪಿಗೆ ಫಲಿತಾಂಶದ ಆಘಾತ; ಮೋದಿ ನೇತೃತ್ವದಲ್ಲಿ ಬಿಜೆಪಿ ಸಭೆ, ಮಹತ್ವದ ತೀರ್ಮಾನ ಸಾಧ್ಯತೆ!

July 18, 2024
ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ನಿವೇಶನ ಮಂಜೂರು ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ

ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ನಿವೇಶನ ಮಂಜೂರು ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ

October 29, 2025
ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ  ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ

ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ

October 29, 2025
ಶಬರಿಮಲೆ ಅಯ್ಯಪ್ಪ ಭಕ್ತರಿಗೆ ಅಪಘಾತ ವಿಮಾ ಯೋಜನೆಯಲ್ಲಿ ಬದಲಾವಣೆ

ಶಬರಿಮಲೆ ಅಯ್ಯಪ್ಪ ಭಕ್ತರಿಗೆ ಅಪಘಾತ ವಿಮಾ ಯೋಜನೆಯಲ್ಲಿ ಬದಲಾವಣೆ

October 29, 2025
ಕೆನಡಾದಲ್ಲಿ ಲಾರೆನ್ಸ್​ ಬಿಷ್ಣೋಯ್ ಗ್ಯಾಂಗ್​ನಿಂದ ಉದ್ಯಮಿ ಹತ್ಯೆ

ಕೆನಡಾದಲ್ಲಿ ಲಾರೆನ್ಸ್​ ಬಿಷ್ಣೋಯ್ ಗ್ಯಾಂಗ್​ನಿಂದ ಉದ್ಯಮಿ ಹತ್ಯೆ

October 29, 2025
ಪುತ್ತೂರು: ಕೆಮ್ಮಯಿ ಪಂಜಿಗ ಆನಡ್ಕ ಪುರುಷರಕಟ್ಟೆ ಸಂಪರ್ಕ ರಸ್ತೆಯನ್ನು ಗ್ರಾಮ ಸಡಕ್ ನಲ್ಲಿ ಅಭಿವೃದ್ಧಿ ಪಡಿಸಲು ಸಂಸದ ಚೌಟರಲ್ಲಿ ಮನವಿ

ಪುತ್ತೂರು: ಕೆಮ್ಮಯಿ ಪಂಜಿಗ ಆನಡ್ಕ ಪುರುಷರಕಟ್ಟೆ ಸಂಪರ್ಕ ರಸ್ತೆಯನ್ನು ಗ್ರಾಮ ಸಡಕ್ ನಲ್ಲಿ ಅಭಿವೃದ್ಧಿ ಪಡಿಸಲು ಸಂಸದ ಚೌಟರಲ್ಲಿ ಮನವಿ

October 28, 2025
ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಬೂತ್ ಏಜೆಂಟರಿಗಾಗಿ ಬಿಎಲ್‌ಎ-2 ಕಾರ್ಯಾಗಾರ

ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಬೂತ್ ಏಜೆಂಟರಿಗಾಗಿ ಬಿಎಲ್‌ಎ-2 ಕಾರ್ಯಾಗಾರ

October 28, 2025
ಪ್ರೀತಿಯ ಹೆಸರಿನಲ್ಲಿ ನಾಟಕವಾಡಿ ಅತ್ಯಾಚಾರಕ್ಕೆ ಪ್ಲಾನ್ : ಕರೆದೊಯ್ಯುತ್ತಿದ್ದ ವೇಳೆ ಬೈಕ್ ಆಕ್ಸಿಡೆಂಟ್ ಬಾಲಕಿ ಡೆತ್

ಪ್ರೀತಿಯ ಹೆಸರಿನಲ್ಲಿ ನಾಟಕವಾಡಿ ಅತ್ಯಾಚಾರಕ್ಕೆ ಪ್ಲಾನ್ : ಕರೆದೊಯ್ಯುತ್ತಿದ್ದ ವೇಳೆ ಬೈಕ್ ಆಕ್ಸಿಡೆಂಟ್ ಬಾಲಕಿ ಡೆತ್

October 28, 2025
ಯುಎಇ 100 ಮಿಲಿಯನ್ ದಿರಾಮ್ ಲಾಟರಿ ಗೆದ್ದ ಭಾರತ ಮೂಲದ ಅನಿಲ್‌ ಕುಮಾರ್‌

ಯುಎಇ 100 ಮಿಲಿಯನ್ ದಿರಾಮ್ ಲಾಟರಿ ಗೆದ್ದ ಭಾರತ ಮೂಲದ ಅನಿಲ್‌ ಕುಮಾರ್‌

October 28, 2025
ಪ್ರಚೋದನಕಾರಿ ಭಾಷಣ ಆರೋಪ: ಕಲ್ಲಡ್ಕ ಪ್ರಭಾಕರ್​ ಭಟ್​ಗೆ ರಿಲೀಫ್‌: ಬಲವಂತದ ಕ್ರಮ ಬೇಡವೆಂದ ಕೋರ್ಟ್

ಪ್ರಚೋದನಕಾರಿ ಭಾಷಣ ಆರೋಪ: ಕಲ್ಲಡ್ಕ ಪ್ರಭಾಕರ್​ ಭಟ್​ಗೆ ರಿಲೀಫ್‌: ಬಲವಂತದ ಕ್ರಮ ಬೇಡವೆಂದ ಕೋರ್ಟ್

October 28, 2025
ದುಬೈ ಬಿಲ್ಲವ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿನಿವಾಸದ ಅನ್ನ ಛತ್ರದ ಶಿಲನ್ಯಾಸ ಆಮಂತ್ರಣ ಪತ್ರಿಕೆ ಬಿಡುಗಡೆ

ದುಬೈ ಬಿಲ್ಲವ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿನಿವಾಸದ ಅನ್ನ ಛತ್ರದ ಶಿಲನ್ಯಾಸ ಆಮಂತ್ರಣ ಪತ್ರಿಕೆ ಬಿಡುಗಡೆ

October 28, 2025
ಪ್ರಿಯಾಂಕ್ ಖರ್ಗೆ ವಿರುದ್ಧ ಅಸ್ಸಾಂನಲ್ಲಿ ಭುಗಿಲೆದ್ದ ಆಕ್ರೋಶ! ಕರ್ನಾಟಕ ಬಿಟ್ಟು ಹೋಗುತ್ತಿರುವ್ಯಾದ್ಯಾಕೆ ಹೂಡಿಕೆಗಳು?

ಪ್ರಿಯಾಂಕ್ ಖರ್ಗೆ ವಿರುದ್ಧ ಅಸ್ಸಾಂನಲ್ಲಿ ಭುಗಿಲೆದ್ದ ಆಕ್ರೋಶ! ಕರ್ನಾಟಕ ಬಿಟ್ಟು ಹೋಗುತ್ತಿರುವ್ಯಾದ್ಯಾಕೆ ಹೂಡಿಕೆಗಳು?

October 28, 2025
ಅರಸಿನಮಕ್ಕಿ: ಬಾವಿಗೆ ಬಿದ್ದು ಮೃತರಾದ ಗೌರವ ಶಿಕ್ಷಕಿ ತೇಜಸ್ವಿನಿ ಮನೆಗೆ ಹರೀಶ್ ಪೂಂಜ ಭೇಟಿ

ಅರಸಿನಮಕ್ಕಿ: ಬಾವಿಗೆ ಬಿದ್ದು ಮೃತರಾದ ಗೌರವ ಶಿಕ್ಷಕಿ ತೇಜಸ್ವಿನಿ ಮನೆಗೆ ಹರೀಶ್ ಪೂಂಜ ಭೇಟಿ

October 28, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, October 30, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ನಿವೇಶನ ಮಂಜೂರು ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ

    ಕುಲಾಲ ಸಂಘಕ್ಕೆ ಬೆಂಗಳೂರಿನಲ್ಲಿ ನಿವೇಶನ ಮಂಜೂರು ಶಾಸಕ ಅಶೋಕ್ ರೈ ಮನವಿಗೆ ಸ್ಪಂದಿಸಿದ ಸರಕಾರ

    ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ  ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ

    ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ

    ಪುತ್ತೂರು: ಕೆಮ್ಮಯಿ ಪಂಜಿಗ ಆನಡ್ಕ ಪುರುಷರಕಟ್ಟೆ ಸಂಪರ್ಕ ರಸ್ತೆಯನ್ನು ಗ್ರಾಮ ಸಡಕ್ ನಲ್ಲಿ ಅಭಿವೃದ್ಧಿ ಪಡಿಸಲು ಸಂಸದ ಚೌಟರಲ್ಲಿ ಮನವಿ

    ಪುತ್ತೂರು: ಕೆಮ್ಮಯಿ ಪಂಜಿಗ ಆನಡ್ಕ ಪುರುಷರಕಟ್ಟೆ ಸಂಪರ್ಕ ರಸ್ತೆಯನ್ನು ಗ್ರಾಮ ಸಡಕ್ ನಲ್ಲಿ ಅಭಿವೃದ್ಧಿ ಪಡಿಸಲು ಸಂಸದ ಚೌಟರಲ್ಲಿ ಮನವಿ

    ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಬೂತ್ ಏಜೆಂಟರಿಗಾಗಿ ಬಿಎಲ್‌ಎ-2 ಕಾರ್ಯಾಗಾರ

    ಪುತ್ತೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿಜೆಪಿ ಬೂತ್ ಏಜೆಂಟರಿಗಾಗಿ ಬಿಎಲ್‌ಎ-2 ಕಾರ್ಯಾಗಾರ

    ಪ್ರಚೋದನಕಾರಿ ಭಾಷಣ ಆರೋಪ: ಕಲ್ಲಡ್ಕ ಪ್ರಭಾಕರ್​ ಭಟ್​ಗೆ ರಿಲೀಫ್‌: ಬಲವಂತದ ಕ್ರಮ ಬೇಡವೆಂದ ಕೋರ್ಟ್

    ಪ್ರಚೋದನಕಾರಿ ಭಾಷಣ ಆರೋಪ: ಕಲ್ಲಡ್ಕ ಪ್ರಭಾಕರ್​ ಭಟ್​ಗೆ ರಿಲೀಫ್‌: ಬಲವಂತದ ಕ್ರಮ ಬೇಡವೆಂದ ಕೋರ್ಟ್

    ದುಬೈ ಬಿಲ್ಲವ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿನಿವಾಸದ ಅನ್ನ ಛತ್ರದ ಶಿಲನ್ಯಾಸ ಆಮಂತ್ರಣ ಪತ್ರಿಕೆ ಬಿಡುಗಡೆ

    ದುಬೈ ಬಿಲ್ಲವ ಸಂಘದಲ್ಲಿ ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಾತ್ರಿನಿವಾಸದ ಅನ್ನ ಛತ್ರದ ಶಿಲನ್ಯಾಸ ಆಮಂತ್ರಣ ಪತ್ರಿಕೆ ಬಿಡುಗಡೆ

    ಅರಸಿನಮಕ್ಕಿ: ಬಾವಿಗೆ ಬಿದ್ದು ಮೃತರಾದ ಗೌರವ ಶಿಕ್ಷಕಿ ತೇಜಸ್ವಿನಿ ಮನೆಗೆ ಹರೀಶ್ ಪೂಂಜ ಭೇಟಿ

    ಅರಸಿನಮಕ್ಕಿ: ಬಾವಿಗೆ ಬಿದ್ದು ಮೃತರಾದ ಗೌರವ ಶಿಕ್ಷಕಿ ತೇಜಸ್ವಿನಿ ಮನೆಗೆ ಹರೀಶ್ ಪೂಂಜ ಭೇಟಿ

    ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆ

    ಬಾರ್ಯ ಪ್ರಾ.ಕೃ.ಪ. ಸಹಕಾರಿ ಸಂಘದ ನಿರ್ದೇಶಕರ ಚುನಾವಣೆಗೆ ಬಿಜೆಪಿ ಬೆಂಬಲಿತ ಸಹಕಾರ ಭಾರತಿ ಅಭ್ಯರ್ಥಿಗಳ ಚುನಾವಣಾ ಪೂರ್ವಭಾವಿ ಕಾರ್ಯಕರ್ತರ ಸಭೆ

    ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಬೆಳಾಲು ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ 15 ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ

    ಅನಂತೇಶ್ವರ ಫ್ರೆಂಡ್ಸ್ ಅನಂತೋಡಿ ಬೆಳಾಲು ಇದರ ಆಶ್ರಯದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ 15 ನೇ ವರ್ಷದ ಕೆಸರುಗದ್ದೆ ಕ್ರೀಡಾಕೂಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಬಿಜೆಪಿಗೆ ಫಲಿತಾಂಶದ ಆಘಾತ; ಮೋದಿ ನೇತೃತ್ವದಲ್ಲಿ ಬಿಜೆಪಿ ಸಭೆ, ಮಹತ್ವದ ತೀರ್ಮಾನ ಸಾಧ್ಯತೆ!

by ಪ್ರಜಾಧ್ವನಿ ನ್ಯೂಸ್
July 18, 2024
in ರಾಜಕೀಯ, ರಾಷ್ಟ್ರೀಯ
0
ಬಿಜೆಪಿಗೆ ಫಲಿತಾಂಶದ ಆಘಾತ; ಮೋದಿ ನೇತೃತ್ವದಲ್ಲಿ ಬಿಜೆಪಿ ಸಭೆ, ಮಹತ್ವದ ತೀರ್ಮಾನ ಸಾಧ್ಯತೆ!
6
SHARES
17
VIEWS
ShareShareShare

ದೆಹಲಿ: ಈ ಬಾರಿಯ ಲೋಕಸಭಾ ಚುನಾವಣೆಯ ಫಲಿತಾಂಶದ ಆಘಾತದಿಂದ ಬಿಜೆಪಿ  ಇನ್ನೂ ಹೊರ ಬಂದಿಲ್ಲ. ಕೇಂದ್ರದಲ್ಲಿ ಸತತ ಮೂರನೇ ಬಾರಿಗೆ ಅಧಿಕಾರಕ್ಕೆ ಬಂದರೂ ಬಿಜೆಪಿಗೆ ಬಹುಮತ ಲಭಿಸದೇ ಇರುವುದು ಪಕ್ಷದ ಒಳಗೆ ತಳಮಳ ಸೃಷ್ಟಿಸಿದೆ. ಈ ಹಿನ್ನೆಲೆಯಲ್ಲಿ ಬಿಜೆಪಿ ತಳಮಟ್ಟದಲ್ಲಿ ಪಕ್ಷ ಸಂಘಟನೆಗೆ ಮತ್ತೆ ಮುಂದಾಗಿದೆ. ಅದರ ಭಾಗವಾಗಿ ಪ್ರಧಾನಿ ನರೇಂದ್ರ ಮೋದಿ  ಅವರು ಇಂದು (ಜುಲೈ 18) ಬಿಜೆಪಿ ಪ್ರಧಾನ ಕಚೇರಿಗೆ ಭೇಟಿ ನೀಡಿ ಪಕ್ಷದ ಕಾರ್ಯಕರ್ತರನ್ನು ಭೇಟಿ ಮಾಡಿ ಸಮಾಲೋಚನೆ ನಡೆಸಲಿದ್ದಾರೆ ಎಂದು ಮೂಲಗಳು ತಿಳಿಸಿವೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಮೂಲಗಳ ಪ್ರಕಾರ ಮೋದಿ ಸಂಜೆ 6 ಗಂಟೆಗೆ ಪಕ್ಷದ ಪ್ರಧಾನ ಕಚೇರಿಗೆ ತಲುಪಲಿದ್ದು, ಅಲ್ಲಿ ಅವರು ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈ ವೇಳೆ ಹಲವು ಮಹತ್ವದ ವಿಚಾರಗಳ ಕುರಿತು ಅವರು ಚರ್ಚೆ ನಡೆಸಲಿದ್ದಾರೆ.

2027ರಲ್ಲಿ ಉತ್ತರ ಪ್ರದೇಶದಲ್ಲಿ ವಿಧಾನಸಭಾ ಚುನಾವಣೆ ನಡೆಯಲಿದ್ದು, ಈಗಲೇ ಪಕ್ಷ ಸಂಘಟನೆಗೆ ಬಿಜೆಪಿ ಮುಂದಾಗಿದೆ. ಅದರ ಜತೆಗೆ ಪಕ್ಷಕ್ಕೆ ತಕ್ಷಣದ ಸವಾಲು ಎಂಬಂತೆ ರಾಜ್ಯದ 10 ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆ ಎದುರಾಗಿದೆ. ಲೋಕಸಭಾ ಚುನಾವಣೆ ವೇಳೆ ರಾಜ್ಯದಲ್ಲಿ ಬಿಜೆಪಿ ಕಳಪೆ ಪ್ರದರ್ಶನ ತೋರಿದ ಹಿನ್ನೆಲೆಯಲ್ಲಿ ಈ ಉಪಚುನಾವಣೆಯಲ್ಲಿ ಪಕ್ಷ ತನ್ನ ಸಾಮರ್ಥ್ಯ ತೋರಿಸಲೇಬೇಕಾದ ಒತ್ತಡಕ್ಕೆ ಸಿಲುಕಿದೆ. ಚುನಾವಣಾ ಆಯೋಗ ಇನ್ನೂ ದಿನಾಂಕ ಘೋಷಿಸಿಲ್ಲ. ಅದಾಗ್ಯೂ ಬಿಜೆಪಿ ತಲೆಕೆಡಿಸಿಕೊಂಡಿದೆ. ಈ ಮಧ್ಯೆ ಈ ಉಪಚುನಾವಣೆಯಲ್ಲೂ ಸಮಾಜವಾದಿ ಪಕ್ಷ (ಎಸ್‌ಪಿ) ಮತ್ತು ಕಾಂಗ್ರೆಸ್ ಮೈತ್ರಿ ಮಾಡಿಕೊಳ್ಳಲಿದೆ ಎಂಬ ಊಹಾಪೋಹಗಳೂ ಹರಡಿದೆ.

ಇದರ ಜತೆಗೆ ಉತ್ತರಪ್ರದೇಶ ಬಿಜೆಪಿಯಲ್ಲಿ ಭಿನ್ನಮತ ಸ್ಫೋಟಗೊಂಡಿದೆ. ಸಿಎಂ ಯೋಗಿ ಆದಿತ್ಯಾನಾಥ್‌ ಮತ್ತು ಡಿಸಿಎಂ ಕೇಶವ್‌ ಪ್ರಸಾದ್‌ ಮೌರ್ಯ ನಡುವಿನ ಮುಸುಕಿನ ಗುದ್ದಾಟ ಬಹಿರಂಗವಾಗಿದೆ. ಇಬ್ಬರ ನಡುವಿನ ಭಾರಿ ಭಿನ್ನಮತದ ಬೆನ್ನಲ್ಲೇ ಕೇಶವ್ ಪ್ರಸಾದ್ ಮೌರ್ಯ ಅವರು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿ ಮಾಡಿರುವುದು ಮತ್ತಷ್ಟು ಕುತೂಹಲ ಮೂಡಿಸಿದೆ. ಅದೂ ಅಲ್ಲದೇ ಚುನಾವಣೆಯಲ್ಲಿನ ಹಿನ್ನಡೆ ಬಳಿಕ ಸಿಎಂ ಯೋಗಿ ಆದಿತ್ಯನಾಥ್ ತಲೆದಂಡವಾಗಲಿದೆ ಎಂಬ ವದಂತಿಗೆ ಮತ್ತಷ್ಟು ಪುಷ್ಠಿ ಸಿಕ್ಕಂತಾಗಿದೆ. ಈ ಎಲ್ಲ ಹಿನ್ನೆಲೆಯಲ್ಲಿ ಇಂದಿನ ಸಭೆ ಕುತೂಹಲ ಮೂಡಿಸಿದೆ. ಮೂಲಗಳ ಪ್ರಕಾರ ಲೋಕಸಭೆ ಚುನಾವಣೆ ಫಲಿತಾಂಶ ಹಾಗೂ ಸರ್ಕಾರ ಮತ್ತು ಸಂಘಟನೆಯ ನಡುವಿನ ಸಮನ್ವಯತೆ ಕುರಿತು ಚರ್ಚೆ ನಡೆಯಲಿದೆ.

SendShare2Share
Previous Post

ಸಾರ್ವಜನಿಕವಾಗಿ ಪತಿಗೆ ವಿಚ್ಛೇದನ ನೀಡಿದ ದುಬೈ ರಾಜಕುಮಾರಿ!

Next Post

ಬೆಳಗಾವಿ: ಮೊಹರಂ ಹಬ್ಬ ದಿನ ಬುದ್ಧಿಮಾಂದ್ಯ ಯುವತಿ ಮೇಲೆ ಅಬ್ಬಾಸ್‌ ಎಂಬ ಯುವಕನಿಂದ ಅತ್ಯಾಚಾರ ಯತ್ನ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬೆಳಗಾವಿ: ಮೊಹರಂ ಹಬ್ಬ ದಿನ ಬುದ್ಧಿಮಾಂದ್ಯ ಯುವತಿ ಮೇಲೆ ಅಬ್ಬಾಸ್‌ ಎಂಬ ಯುವಕನಿಂದ ಅತ್ಯಾಚಾರ ಯತ್ನ

ಬೆಳಗಾವಿ: ಮೊಹರಂ ಹಬ್ಬ ದಿನ ಬುದ್ಧಿಮಾಂದ್ಯ ಯುವತಿ ಮೇಲೆ ಅಬ್ಬಾಸ್‌ ಎಂಬ ಯುವಕನಿಂದ ಅತ್ಯಾಚಾರ ಯತ್ನ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..