• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುಂಜಾಲಕಟ್ಟೆ ಲಾರಿ ಪಲ್ಟಿಯಾಗಿ‌ ಓರ್ವ ಸ್ಥಳದಲ್ಲಿಯೇ ಸಾವು, ಮೂವರು ಗಂಭೀರ

ಪುಂಜಾಲಕಟ್ಟೆ ಲಾರಿ ಪಲ್ಟಿಯಾಗಿ‌ ಓರ್ವ ಸ್ಥಳದಲ್ಲಿಯೇ ಸಾವು, ಮೂವರು ಗಂಭೀರ

July 19, 2024
ಪುತ್ತೂರಿನ ಹೋಟೆಲ್ ಉದ್ಯಮಕ್ಕೆ ವಿನುತನ ವೆಜ್ ರೆಸ್ಟೋರೆಂಟ್ ಎಂಟ್ರಿ : ನಾಳೆ(ಡಿ.12) ಬೈಪಾಸ್ ನಲ್ಲಿ ಪ್ರಾರ್ಥನಾ ಗಾರ್ಡನ್ ಶುಭಾರಂಭ

ಪುತ್ತೂರಿನ ಹೋಟೆಲ್ ಉದ್ಯಮಕ್ಕೆ ವಿನುತನ ವೆಜ್ ರೆಸ್ಟೋರೆಂಟ್ ಎಂಟ್ರಿ : ನಾಳೆ(ಡಿ.12) ಬೈಪಾಸ್ ನಲ್ಲಿ ಪ್ರಾರ್ಥನಾ ಗಾರ್ಡನ್ ಶುಭಾರಂಭ

December 11, 2025
ಉಪ್ಪಿನಂಗಡಿ ಹೋಟೆಲ್ ನಲ್ಲಿ ಲಕ್ಷ ಮೌಲ್ಯದ ಚಿನ್ನ ಹಾಗೂ ನಗದು ಇದ್ದ ಪರ್ಸ್ ಮಿಸ್ಸಿಂಗ್: ಪೊಲೀಸ್ ಠಾಣೆಯಲ್ಲಿ ಹಸ್ತಾಂತರ

ಉಪ್ಪಿನಂಗಡಿ ಹೋಟೆಲ್ ನಲ್ಲಿ ಲಕ್ಷ ಮೌಲ್ಯದ ಚಿನ್ನ ಹಾಗೂ ನಗದು ಇದ್ದ ಪರ್ಸ್ ಮಿಸ್ಸಿಂಗ್: ಪೊಲೀಸ್ ಠಾಣೆಯಲ್ಲಿ ಹಸ್ತಾಂತರ

December 11, 2025
ಇಂದು ಸಂಜೆ ಬೆಳ್ಳಿಪಾಡಿ ದೇವಸ್ಯ ಗಂಗಯ್ಯ ಗೌಡರ ನೇಲಡ್ಕ ಮನೆಯಲ್ಲಿ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ

ಇಂದು ಸಂಜೆ ಬೆಳ್ಳಿಪಾಡಿ ದೇವಸ್ಯ ಗಂಗಯ್ಯ ಗೌಡರ ನೇಲಡ್ಕ ಮನೆಯಲ್ಲಿ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ

December 11, 2025
ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

December 11, 2025
ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

December 10, 2025
ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

December 10, 2025
ಮನೆಗಳಿಗೆ ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ-ವಾರದೊಳಗೆ ಆದೇಶ : ಪುತ್ತೂರು  ಶಾಸಕ ಅಶೋಕ್ ರೈ

ಮನೆಗಳಿಗೆ ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ-ವಾರದೊಳಗೆ ಆದೇಶ : ಪುತ್ತೂರು ಶಾಸಕ ಅಶೋಕ್ ರೈ

December 10, 2025

ಪಡ್ನೂರು: ಕುಂಜಾರು ಮದಗ ಶ್ರೀಜನಾರ್ಧನ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸಭೆ ಹಾಗೂ ವಿಜ್ಞಾಪನೆ ಪತ್ರ ಬಿಡುಗಡೆ

December 10, 2025
ಪುತ್ತೂರು:ಎಪಿಎಂಸಿ ರೋಡ್ ನಿಂದ  KSRTC ಬಸ್ ನಿಲ್ದಾಣ ನಕ್ಕೆ ಬರುವ ರಸ್ತೆ ಯನ್ನು ಏಕಮುಖ ರಸ್ತೆ ಮಾಡಲು ಮನವಿ

ಪುತ್ತೂರು:ಎಪಿಎಂಸಿ ರೋಡ್ ನಿಂದ KSRTC ಬಸ್ ನಿಲ್ದಾಣ ನಕ್ಕೆ ಬರುವ ರಸ್ತೆ ಯನ್ನು ಏಕಮುಖ ರಸ್ತೆ ಮಾಡಲು ಮನವಿ

December 10, 2025
ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ. ಪುತ್ತೂರು ಜಿಲ್ಲೆಯಿಂದ ಪ್ರತಿಭಟನೆ

ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ. ಪುತ್ತೂರು ಜಿಲ್ಲೆಯಿಂದ ಪ್ರತಿಭಟನೆ

December 10, 2025
ಭಯಾನಕ ರೋಡ್ ರೇಜ್: ಬೈಕ್ ಸವಾರನ ಬೆನ್ನಟ್ಟಿ ಲಾರಿ ಗುದ್ದಿಸಿ ಹತ್ಯೆಗೆ ಯತ್ನಿಸಿದ ಚಾಲಕ!

ಭಯಾನಕ ರೋಡ್ ರೇಜ್: ಬೈಕ್ ಸವಾರನ ಬೆನ್ನಟ್ಟಿ ಲಾರಿ ಗುದ್ದಿಸಿ ಹತ್ಯೆಗೆ ಯತ್ನಿಸಿದ ಚಾಲಕ!

December 10, 2025
ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಒದಗಿಸಿದ ರೂ. 5.00 ಲಕ್ಷ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮoಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆಟದ ಮೈದಾನ

ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಒದಗಿಸಿದ ರೂ. 5.00 ಲಕ್ಷ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮoಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆಟದ ಮೈದಾನ

December 10, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, December 12, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನ ಹೋಟೆಲ್ ಉದ್ಯಮಕ್ಕೆ ವಿನುತನ ವೆಜ್ ರೆಸ್ಟೋರೆಂಟ್ ಎಂಟ್ರಿ : ನಾಳೆ(ಡಿ.12) ಬೈಪಾಸ್ ನಲ್ಲಿ ಪ್ರಾರ್ಥನಾ ಗಾರ್ಡನ್ ಶುಭಾರಂಭ

    ಪುತ್ತೂರಿನ ಹೋಟೆಲ್ ಉದ್ಯಮಕ್ಕೆ ವಿನುತನ ವೆಜ್ ರೆಸ್ಟೋರೆಂಟ್ ಎಂಟ್ರಿ : ನಾಳೆ(ಡಿ.12) ಬೈಪಾಸ್ ನಲ್ಲಿ ಪ್ರಾರ್ಥನಾ ಗಾರ್ಡನ್ ಶುಭಾರಂಭ

    ಉಪ್ಪಿನಂಗಡಿ ಹೋಟೆಲ್ ನಲ್ಲಿ ಲಕ್ಷ ಮೌಲ್ಯದ ಚಿನ್ನ ಹಾಗೂ ನಗದು ಇದ್ದ ಪರ್ಸ್ ಮಿಸ್ಸಿಂಗ್: ಪೊಲೀಸ್ ಠಾಣೆಯಲ್ಲಿ ಹಸ್ತಾಂತರ

    ಉಪ್ಪಿನಂಗಡಿ ಹೋಟೆಲ್ ನಲ್ಲಿ ಲಕ್ಷ ಮೌಲ್ಯದ ಚಿನ್ನ ಹಾಗೂ ನಗದು ಇದ್ದ ಪರ್ಸ್ ಮಿಸ್ಸಿಂಗ್: ಪೊಲೀಸ್ ಠಾಣೆಯಲ್ಲಿ ಹಸ್ತಾಂತರ

    ಇಂದು ಸಂಜೆ ಬೆಳ್ಳಿಪಾಡಿ ದೇವಸ್ಯ ಗಂಗಯ್ಯ ಗೌಡರ ನೇಲಡ್ಕ ಮನೆಯಲ್ಲಿ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ

    ಇಂದು ಸಂಜೆ ಬೆಳ್ಳಿಪಾಡಿ ದೇವಸ್ಯ ಗಂಗಯ್ಯ ಗೌಡರ ನೇಲಡ್ಕ ಮನೆಯಲ್ಲಿ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ

    ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

    ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

    ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

    ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

    ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

    ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

    ಮನೆಗಳಿಗೆ ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ-ವಾರದೊಳಗೆ ಆದೇಶ : ಪುತ್ತೂರು  ಶಾಸಕ ಅಶೋಕ್ ರೈ

    ಮನೆಗಳಿಗೆ ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ-ವಾರದೊಳಗೆ ಆದೇಶ : ಪುತ್ತೂರು ಶಾಸಕ ಅಶೋಕ್ ರೈ

    ಪಡ್ನೂರು: ಕುಂಜಾರು ಮದಗ ಶ್ರೀಜನಾರ್ಧನ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸಭೆ ಹಾಗೂ ವಿಜ್ಞಾಪನೆ ಪತ್ರ ಬಿಡುಗಡೆ

    ಪುತ್ತೂರು:ಎಪಿಎಂಸಿ ರೋಡ್ ನಿಂದ  KSRTC ಬಸ್ ನಿಲ್ದಾಣ ನಕ್ಕೆ ಬರುವ ರಸ್ತೆ ಯನ್ನು ಏಕಮುಖ ರಸ್ತೆ ಮಾಡಲು ಮನವಿ

    ಪುತ್ತೂರು:ಎಪಿಎಂಸಿ ರೋಡ್ ನಿಂದ KSRTC ಬಸ್ ನಿಲ್ದಾಣ ನಕ್ಕೆ ಬರುವ ರಸ್ತೆ ಯನ್ನು ಏಕಮುಖ ರಸ್ತೆ ಮಾಡಲು ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪುಂಜಾಲಕಟ್ಟೆ ಲಾರಿ ಪಲ್ಟಿಯಾಗಿ‌ ಓರ್ವ ಸ್ಥಳದಲ್ಲಿಯೇ ಸಾವು, ಮೂವರು ಗಂಭೀರ

by ಪ್ರಜಾಧ್ವನಿ ನ್ಯೂಸ್
July 19, 2024
in ಕ್ರೈಮ್, ದಕ್ಷಿಣ ಕನ್ನಡ, ಬಂಟ್ವಾಳ
0
ಪುಂಜಾಲಕಟ್ಟೆ ಲಾರಿ ಪಲ್ಟಿಯಾಗಿ‌ ಓರ್ವ ಸ್ಥಳದಲ್ಲಿಯೇ ಸಾವು, ಮೂವರು ಗಂಭೀರ
62
SHARES
176
VIEWS
ShareShareShare

ಬಂಟ್ವಾಳ: ಲಾರಿಯೊಂದು ಪಲ್ಟಿಯಾಗಿ ಓರ್ವ ಸ್ಥಳದಲ್ಲಿಯೇ ಮೃತಪಟ್ಟರೆ ಇನ್ನು ಇಬ್ಬರು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾದ ಘಟನೆ ಪುಂಜಾಲಕಟ್ಟೆ ಎಂಬಲ್ಲಿ ಇದೀಗ ನಡೆದಿದೆ.

ಫರಂಗಿಪೇಟೆ ನಿವಾಸಿ ಕಾರ್ತಿಕ್ ಎಂಬಾತ ಮೃತಪಟ್ಟ ವ್ಯಕ್ತಿಯಾಗಿದ್ದಾನೆ.
ಇನ್ನುಳಿದಂತೆ ಗಾಯಗೊಂಡವರ ಹೆಸರು ಮಾಹಿತಿ ಲಭ್ಯವಾಗಿಲ್ಲ.
ವಗ್ಗ ಸಮೀಪದ ‌ಮದ್ವ ಎಂಬಲ್ಲಿನ ಸಾಮಿಯಾನ ಅಂಗಡಿಗೆ ಸೇರಿದ ಲಾರಿ ಇದಾಗಿದ್ದು, ಐಶರ್ ಲಾರಿಯಲ್ಲಿ ಸಾಮಿಯಾನದ ಸಾಮಾಗ್ರಿಗಳನ್ನು ಬೆಳ್ತಂಗಡಿ ಕಡೆಗೆ ಕೊಂಡುಹೋಗುತ್ತಿದ್ದ ವೇಳೆ ಪುಂಜಾಲಕಟ್ಟೆ ಮಂದಿರದ ಬಳಿ ತಿರುವಿನಲ್ಲಿ ಲಾರಿ ಪಲ್ಟಿಯಾಗಿದೆ. ಲಾರಿಯೊಳಗೆ ಎಷ್ಟು ಮಂದಿ ಇದ್ದರು ಎನ್ನುವ  ಸರಿಯಾದ ಮಾಹಿತಿ ಲಭ್ಯವಾಗಿಲ್ಲ.
ಗಾಯಗೊಂಡವರನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಲಾರಿ‌ಪಲ್ಟಿಯಾಗಿ ಸುಮಾರು ಸಮಯ ಲಾರಿ ಅಡಿಯಲ್ಲಿ ಸಿಲುಕಿಕೊಂಡಿದ್ದ ಯುವಕರನ್ನು ಸ್ಥಳೀಯ ಯುವಕರು ಹರಸಾಹಸ ಪಟ್ಟು ಹೊರಗೆ ತೆಗೆದಿದ್ದಾರೆ.
ಜಿ.ಪಂ.ಮಾಜಿ ಸದಸ್ಯ ಎಂ.ತುಂಗಪ್ಪ ಬಂಗೇರ, ಪುಂಜಾಲಕಟ್ಟೆ ಪೋಲೀಸರು ಸ್ಥಳದಲ್ಲಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

SendShare25Share
Previous Post

ಮಂಗಳೂರು: ಒಂದೇ ಗಂಟೆಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಪತ್ರಕ್ಕೆ ಸ್ಪಂದಿಸಿದ ರೈಲ್ವೆ ಇಲಾಖೆ. ರೈಲು ಓಡಾಟಕ್ಕೆ ಒಪ್ಪಿಗೆ

Next Post

ಚಾರ್ಟೆಡ್ ಅಕೌಂಟೆಂಟ್ ಕಲಿಯುತ್ತಿದ್ದ ಕಾಲೇಜು ವಿದ್ಯಾರ್ಥಿನಿ ವಿದ್ಯುತ್ ತಂತಿ ತಗಲಿ ಸಾವು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಚಾರ್ಟೆಡ್ ಅಕೌಂಟೆಂಟ್ ಕಲಿಯುತ್ತಿದ್ದ ಕಾಲೇಜು ವಿದ್ಯಾರ್ಥಿನಿ ವಿದ್ಯುತ್ ತಂತಿ ತಗಲಿ ಸಾವು

ಚಾರ್ಟೆಡ್ ಅಕೌಂಟೆಂಟ್ ಕಲಿಯುತ್ತಿದ್ದ ಕಾಲೇಜು ವಿದ್ಯಾರ್ಥಿನಿ ವಿದ್ಯುತ್ ತಂತಿ ತಗಲಿ ಸಾವು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..