• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಅಡಿಕೆರೋಗ ತಡೆಗೆ ಕೃಷಿಕರಿಗೆ ಸರಕಾರ ಉಚಿತ ಔಷಧಿ ನೀಡಬೇಕು ಸದನದಲ್ಲಿ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಅಡಿಕೆರೋಗ ತಡೆಗೆ ಕೃಷಿಕರಿಗೆ ಸರಕಾರ ಉಚಿತ ಔಷಧಿ ನೀಡಬೇಕು ಸದನದಲ್ಲಿ ಶಾಸಕ ಅಶೋಕ್ ರೈ ಮನವಿ

July 19, 2024
ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ವಿಶೇಷಪೂಜೆ ಸಾಂಸ್ಕೃತಿಕ ಕಾರ್ಯಕ್ರಮ

ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ವಿಶೇಷಪೂಜೆ ಸಾಂಸ್ಕೃತಿಕ ಕಾರ್ಯಕ್ರಮ

September 17, 2025
ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ಕಬಡ್ಡಿ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ 

ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ಕಬಡ್ಡಿ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ 

September 16, 2025
ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ರಿಟ್ ಅರ್ಜಿಯ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಸಮ್ಮತಿ! ಮತ್ತೆ ನಡೆಯುತ್ತಾ ಉತ್ಖನನ?

ಹೈಕೋರ್ಟ್ ಮೆಟ್ಟಿಲೇರಿದ ಧರ್ಮಸ್ಥಳ ಆಸುಪಾಸಿನಲ್ಲಿ ಶವ ಹೂತ ಪ್ರಕರಣ: ರಿಟ್ ಅರ್ಜಿಯ ವಿಚಾರಣೆಗೆ ಕರ್ನಾಟಕ ಹೈಕೋರ್ಟ್ ಸಮ್ಮತಿ! ಮತ್ತೆ ನಡೆಯುತ್ತಾ ಉತ್ಖನನ?

September 16, 2025
ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

September 15, 2025
ಸುಂಕದಕಟ್ಟೆ ಸನಾತನ ಹಿಂದೂ ಪ್ರತಿಷ್ಠಾನದ ವತಿಯಿಂದ ಅರುಣ್ ಕುಮಾರ್ ಪುತ್ತಿಲರಿಗೆ “ಧರ್ಮರತ್ನ” ಪ್ರಶಸ್ತಿ

ಸುಂಕದಕಟ್ಟೆ ಸನಾತನ ಹಿಂದೂ ಪ್ರತಿಷ್ಠಾನದ ವತಿಯಿಂದ ಅರುಣ್ ಕುಮಾರ್ ಪುತ್ತಿಲರಿಗೆ “ಧರ್ಮರತ್ನ” ಪ್ರಶಸ್ತಿ

September 16, 2025
ವಿಠಲಗೌಡ ಹೇಳಿಕೆಯಿಂದ ಎಸ್ಐಟಿ ತನಿಖೆ: ಬಂಗ್ಲೆಗುಡ್ಡೆಯಲ್ಲಿ ಮತ್ತೆ ಶೋಧ ಸಾಧ್ಯತೆ!

ವಿಠಲಗೌಡ ಹೇಳಿಕೆಯಿಂದ ಎಸ್ಐಟಿ ತನಿಖೆ: ಬಂಗ್ಲೆಗುಡ್ಡೆಯಲ್ಲಿ ಮತ್ತೆ ಶೋಧ ಸಾಧ್ಯತೆ!

September 16, 2025
ನಟ ಉಪೇಂದ್ರ ಅವರ ಪತ್ನಿ ಪ್ರಿಯಾಂಕಾ ಮೊಬೈಲ್ ಹ್ಯಾಕ್ : ರಾಜ್ಯದಲ್ಲಿ ಸೈಬರ್ ವಂಚನೆಗಳು ಹೆಚ್ಚಾಗುತ್ತಿದ್ದು ವಿದ್ಯಾವಂತರೆ ಟಾರ್ಗೆಟ್

ನಟ ಉಪೇಂದ್ರ ಅವರ ಪತ್ನಿ ಪ್ರಿಯಾಂಕಾ ಮೊಬೈಲ್ ಹ್ಯಾಕ್ : ರಾಜ್ಯದಲ್ಲಿ ಸೈಬರ್ ವಂಚನೆಗಳು ಹೆಚ್ಚಾಗುತ್ತಿದ್ದು ವಿದ್ಯಾವಂತರೆ ಟಾರ್ಗೆಟ್

September 16, 2025
RCB:ರಜತ್ ಪಾಟಿದರ್ ನಾಯಕತ್ವದಲ್ಲಿ ದುಲೀಪ್ ಟ್ರೋಫಿ ಗೆದ್ದ ಕೇಂದ್ರ ವಲಯ

RCB:ರಜತ್ ಪಾಟಿದರ್ ನಾಯಕತ್ವದಲ್ಲಿ ದುಲೀಪ್ ಟ್ರೋಫಿ ಗೆದ್ದ ಕೇಂದ್ರ ವಲಯ

September 15, 2025
ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಲಾಯಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಲಾಯಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

September 15, 2025
ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಪುತ್ತೂರು ವತಿಯಿಂದ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆ ನಿಮಿತ್ತ ದಕ್ಷಿಣ ಕರ್ನಾಟಕದಾದ್ಯಂತ ರಥಯಾತ್ರೆ

ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಪುತ್ತೂರು ವತಿಯಿಂದ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆ ನಿಮಿತ್ತ ದಕ್ಷಿಣ ಕರ್ನಾಟಕದಾದ್ಯಂತ ರಥಯಾತ್ರೆ

September 15, 2025
ರಾಜಕೀಯ ಮಾಡಬೇಕಾದ್ದು ಚುನಾವಣೆ ಸಮಯದಲ್ಲಿ, ನಂಜಿ ಇರುವವರು ಬರ್ಕತ್ತಾಗುವುದಿಲ್ಲ: ಶಾಸಕ ಅಶೋಕ್ ರೈ

ರಾಜಕೀಯ ಮಾಡಬೇಕಾದ್ದು ಚುನಾವಣೆ ಸಮಯದಲ್ಲಿ, ನಂಜಿ ಇರುವವರು ಬರ್ಕತ್ತಾಗುವುದಿಲ್ಲ: ಶಾಸಕ ಅಶೋಕ್ ರೈ

September 15, 2025
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಬಗೆಹರಿಯದ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೆ.16ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

ಕೆಂಪು ಕಲ್ಲು, ಮರಳು ಸಮಸ್ಯೆ ಬಗೆಹರಿಸದ ಕಾಂಗ್ರೆಸ್‌ ಸರ್ಕಾರದ ವಿರುದ್ದ ಮಂಗಳೂರಿನಲ್ಲಿ ನಾಳೆ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

September 16, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 17, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ವಿಶೇಷಪೂಜೆ ಸಾಂಸ್ಕೃತಿಕ ಕಾರ್ಯಕ್ರಮ

    ನವರಾತ್ರಿ ಪ್ರಯುಕ್ತ ಧರ್ಮಸ್ಥಳದಲ್ಲಿ ವಿಶೇಷಪೂಜೆ ಸಾಂಸ್ಕೃತಿಕ ಕಾರ್ಯಕ್ರಮ

    ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ಕಬಡ್ಡಿ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ 

    ಪುತ್ತೂರಿನ ಬೆಥನಿ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ಕಬಡ್ಡಿ ತಂಡ ಮೈಸೂರು ವಿಭಾಗ ಮಟ್ಟಕ್ಕೆ ಆಯ್ಕೆ 

    ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

    ಉಪ್ಪಿನಂಗಡಿ ಸಹಸ್ರಲಿಂಗೇಶ್ವರ ದೇವಸ್ಥಾನದಲ್ಲಿ ಸಭೆ ಮತ್ತು ಆಮಂತ್ರಣ ಪತ್ರಿಕೆ ಬಿಡುಗಡೆ

    ಸುಂಕದಕಟ್ಟೆ ಸನಾತನ ಹಿಂದೂ ಪ್ರತಿಷ್ಠಾನದ ವತಿಯಿಂದ ಅರುಣ್ ಕುಮಾರ್ ಪುತ್ತಿಲರಿಗೆ “ಧರ್ಮರತ್ನ” ಪ್ರಶಸ್ತಿ

    ಸುಂಕದಕಟ್ಟೆ ಸನಾತನ ಹಿಂದೂ ಪ್ರತಿಷ್ಠಾನದ ವತಿಯಿಂದ ಅರುಣ್ ಕುಮಾರ್ ಪುತ್ತಿಲರಿಗೆ “ಧರ್ಮರತ್ನ” ಪ್ರಶಸ್ತಿ

    ವಿಠಲಗೌಡ ಹೇಳಿಕೆಯಿಂದ ಎಸ್ಐಟಿ ತನಿಖೆ: ಬಂಗ್ಲೆಗುಡ್ಡೆಯಲ್ಲಿ ಮತ್ತೆ ಶೋಧ ಸಾಧ್ಯತೆ!

    ವಿಠಲಗೌಡ ಹೇಳಿಕೆಯಿಂದ ಎಸ್ಐಟಿ ತನಿಖೆ: ಬಂಗ್ಲೆಗುಡ್ಡೆಯಲ್ಲಿ ಮತ್ತೆ ಶೋಧ ಸಾಧ್ಯತೆ!

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಲಾಯಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

    ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಲಾಯಿಲ ಬಿಜೆಪಿ ಶಕ್ತಿ ಕೇಂದ್ರ ಅಭ್ಯಾಸ ವರ್ಗ ಕಾರ್ಯಕ್ರಮ

    ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಪುತ್ತೂರು ವತಿಯಿಂದ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆ ನಿಮಿತ್ತ ದಕ್ಷಿಣ ಕರ್ನಾಟಕದಾದ್ಯಂತ ರಥಯಾತ್ರೆ

    ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್, ಪುತ್ತೂರು ವತಿಯಿಂದ ರಾಣಿ ಅಬ್ಬಕ್ಕ ಅವರ 500 ನೇ ಜನ್ಮ ದಿನಾಚರಣೆ ನಿಮಿತ್ತ ದಕ್ಷಿಣ ಕರ್ನಾಟಕದಾದ್ಯಂತ ರಥಯಾತ್ರೆ

    ರಾಜಕೀಯ ಮಾಡಬೇಕಾದ್ದು ಚುನಾವಣೆ ಸಮಯದಲ್ಲಿ, ನಂಜಿ ಇರುವವರು ಬರ್ಕತ್ತಾಗುವುದಿಲ್ಲ: ಶಾಸಕ ಅಶೋಕ್ ರೈ

    ರಾಜಕೀಯ ಮಾಡಬೇಕಾದ್ದು ಚುನಾವಣೆ ಸಮಯದಲ್ಲಿ, ನಂಜಿ ಇರುವವರು ಬರ್ಕತ್ತಾಗುವುದಿಲ್ಲ: ಶಾಸಕ ಅಶೋಕ್ ರೈ

    ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇನ್ನೂ ಬಗೆಹರಿಯದ ಕೆಂಪು ಕಲ್ಲು ಗಣಿಗಾರಿಕೆ ಸಮಸ್ಯೆ ಕಾಂಗ್ರೆಸ್‌ ಸರ್ಕಾರದ ನಿರ್ಲಕ್ಷ್ಯ ಖಂಡಿಸಿ ಸೆ.16ರಂದು ಮಂಗಳೂರಿನಲ್ಲಿ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

    ಕೆಂಪು ಕಲ್ಲು, ಮರಳು ಸಮಸ್ಯೆ ಬಗೆಹರಿಸದ ಕಾಂಗ್ರೆಸ್‌ ಸರ್ಕಾರದ ವಿರುದ್ದ ಮಂಗಳೂರಿನಲ್ಲಿ ನಾಳೆ ಬೃಹತ್‌ ಪ್ರತಿಭಟನಾ ಧರಣಿ: ಸಂಸದ ಕ್ಯಾ. ಚೌಟ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕಡಬ

ಪುತ್ತೂರು: ಅಡಿಕೆರೋಗ ತಡೆಗೆ ಕೃಷಿಕರಿಗೆ ಸರಕಾರ ಉಚಿತ ಔಷಧಿ ನೀಡಬೇಕು ಸದನದಲ್ಲಿ ಶಾಸಕ ಅಶೋಕ್ ರೈ ಮನವಿ

by ಪ್ರಜಾಧ್ವನಿ ನ್ಯೂಸ್
July 19, 2024
in ಕಡಬ, ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು, ಮೂಡಬಿದಿರೆ
0
ಪುತ್ತೂರು: ಅಡಿಕೆರೋಗ ತಡೆಗೆ ಕೃಷಿಕರಿಗೆ ಸರಕಾರ ಉಚಿತ ಔಷಧಿ ನೀಡಬೇಕು ಸದನದಲ್ಲಿ ಶಾಸಕ ಅಶೋಕ್ ರೈ ಮನವಿ
16
SHARES
45
VIEWS
ShareShareShare

ಅಡಿಕೆ ರೋಗ ತಡೆಗೆ ಕೃಷಿಕರಿಗೆ ಸರಕಾರ ಉಚಿತ ಔಷಧಿನೀಡಬೇಕು: ಸದನದಲ್ಲಿ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಕರಾವಳಿ ಜಿಲ್ಲೆಗಳಾದ ದ ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಬರುತ್ತಿದ್ದು ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಬಹುತೇಕ ಕಡೆಗಳಲ್ಲಿ ವಾಸದ ಮನೆಗೆ ಹಾನಿಯಾಗಿದೆ, ಕೆಲವು ಮನೆಗಳು ಪೂರ್ತಿಯಾಗಿ ದ್ವಂಸವಾಗಿದೆ, ಕಡಲು ಕೊರೆತದಿಂದ ಹಲವಾರು ಮನೆಗಳು ಅಪಾಯದಲ್ಲಿದೆ, ಜಿಲ್ಲೆಯಲ್ಲಿ ಅಡಿಕೆಗೆ ಹಳದಿ ಮತ್ತು ಎಲೆ ಚುಕ್ಕಿ ರೋಗ ಬಂದಿದೆ ಇವೆಲ್ಲದ ಕರಣಕ್ಕೆ ಕರಾವಳಿ ಜನ ತತ್ತರಿಸಿದ್ದಾರೆ. ಸರಕಾರ ಈ ಎಲ್ಲಾ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆ ನೀಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ವಿಧಾನಸಭಾ ಅಧಿವೇಶನದಲ್ಲಿ ಸರಕಾರದ ಗಮನಸೆಳೆದರು. ಸರಕಾರವು ಶಾಸಕ ಅಶೋಕ್ ರೈ ಪ್ರಸ್ತಾಪವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇ ಗೌಡ ಸಭೆಗೆ ತಿಳಿಸಿದರು.

 

ಪೂರ್ತಿ ಮನೆ ದ್ವಂಸವಾದರೆ 5 ಲಕ್ಷ ಕೊಡಬೇಕು: ಮಳೆಗೆ ಅಥವಾ ಪೃಕೃತಿ ವಿಕೋಪಕ್ಕೆ ವಾಸ್ತವ್ಯದ ಮನೆ ಪೂರ್ತಿ ದ್ವಂಸವಾದರೆ ಸರಕಾರದಿಂದ 1.25 ಲಕ್ಷ ಪರಿಹಾರ ಕೊಡಲಾಗುತ್ತಿದ್ದು ಅದನ್ನು 5 ಲಕ್ಷಕ್ಕೆ ಏರಿಕೆ ಮಾಡಬೇಕು. ಕನಿಷ್ಠ ಪರಿಹಾರ ಮೊತ್ತದಿಂದ ಮನೆ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಭಾಗಶ ಹಾನಿಗೊಳಗಾದ ಮನೆ ಮಾಲಿಕರಿಗೂ ಸರಕಾರ ಹೆಚ್ಚಿನ ಪರಿಹಾರವನ್ನು ಕೊಡಬೇಕು. ಈ ಬಾರಿಯ ವಿಪರೀತ ಮಳೆಗೆ ಪುತ್ತೂರು ವಿಧಾನಸಭಾ ಕ್ಷೆತ್ರದಲ್ಲಿ 5 ಮನೆ ಪೂರ್ಣ ದ್ವಂಸವಾಗಿದ್ದು 14 ಮನೆಗಳಿಗೆ ಬಾಗಶ ಹಾನಿಯಾಗಿದೆ, ಮಂಗಳೂರು ತಾಲೂಕಿನಲ್ಲಿ 43 ಮನೆಗಳು, ಬಂಟ್ವಾಳದಲ್ಲಿ 36 ಮನೆಗಳಿಗೆ ಬಾಗಶ ಹಾನಿಯಾಗಿದೆ,ಬೆಳ್ತಂಗಡಿಯಲ್ಲಿ 5 ಮನೆಗಳು ಪೂರ್ತಿ ದ್ವಂಸವಾಗಿದ್ದು 52 ಮನೆಗಳಿಗೆ ಬಾಗಶ ಹಾನಿಯಾಗಿದೆ, ಸುಳ್ಯದಲ್ಲಿ 3 ಪೂರ್ತಿ ಹಾನಿ, 10 ಬಾಗಶ ಮೂಡಬಿದ್ರೆ 5 ಹಾನಿ, ಕಡಬದಲ್ಲಿ 17 ಮನೆಗಳು ಬಾಗಶ ಹಾನಿ, ಉಳ್ಳಾಲದಲ್ಲಿ 31 ಮನೆಗಳು ಬಾಗಶ ಹಾನಿಯಾಗಿದೆ. ಒಟ್ಟು ದ ಕ ಜಿಲ್ಲೆಯ 280 ಮನೆಗಳಿಗೆ ಹಾನಿಯಾಗಿದೆ ಎಂದು ಶಾಸಕ ಅಶೋಕ್ ರೈ ಗಳು ಸದನದಲ್ಲಿ ಸರಕಾರದ ಗಮನಕ್ಕೆ ತಂದರು.

 

ವಿದ್ಯುತ್ ಅವಘಡಕ್ಕೂ ಪರಿಹಾರ ನೀಡಬೇಕು: ಮಳೆಗಾಲದಲ್ಲಿ ವಿದ್ಯುತ್ ಅವಘಡದಿಂದ ಅನೇಕ ಮನೆಗಳು ಸುಟ್ಟು ಹೋಗಿದೆ, ವಿದ್ಯುತ್ ಉಪಕರಣಗಳು ಕರಕಲಾಗಿವೆ, ಇದರಿಂದ ಮನೆ ಮಾಲಕಗೆ ನಷ್ಟವಾಗಿದೆ, ವಿದ್ಯುತ್ ನಿಂದ ಹಾನಿಗೊಳಗಾದ ಮನೆಗಳಿಗೂ ಸರಕಾರ ಸೂಕ್ತ ರೀತಿಯಲ್ಲಿ ಪರಿಹಾರ ನೀಡಬೇಕು ಎಂದು ಶಾಸಕರು ಮನವಿ ಮಾಡಿದರು.

ಅಡಕೆ ರೋಗಕ್ಕೆ ಉಚಿತ ಔಷಧಿ ನೀಡಬೇಕು

ವ್ಯಾಪಕ ಮಳೆಯಿಂದಾಗಿ ಕರಾವಳಿ ಜಿಲ್ಲೆಗಳಲ್ಲಿ ಅಡಿಕೆಗೆ ಹಳದಿ ಮತ್ತು ಎಲೆ ಚುಕ್ಕಿ ರೋಗ ಬಂದಿದೆ. ಎಲೆ ಚುಕ್ಕಿ ರೋಗದಿಂದ ಅಡಿಕೆ ಪಿಂಗಾರ ಒಣಗಿ ಹೋಗಿದ್ದು ಇದರಿಂದ ಕೃಷಿಕರಿಗೆ ತುಂಬಾ ನಷ್ಟವಾಗಿದೆ. ಅಡಿಕೆಯನ್ನೇ ನಂಬಿ ಜೀವನ ಮಾಡುತ್ತಿರುವ ಕರಾವಳಿಯ ಕೃಷಿಕರು ಆತಂಕದಲ್ಲಿದ್ದಾರೆ. ಅಡಿಕೆಗೆ ಬಿಡುವ ಔಷಧಿ ಮತ್ತು ಮೈಲು ತುತ್ತನ್ನು ಸರಕಾರ ಉಚಿತವಾಗಿ ನೀಡುವ ಮೂಲಕ ಕ್ರ್ಷಿಕರ ನೆರವಿ೯ಗೆ ಬರಬೇಕು ಮತ್ತು ಈ ರೋಗದಿಂದ ಅಡಿಕೆ ನಷ್ಟವಾದ ಕೃಷಿಕರಿಗೆ ಸರಕಾರ ಸೂಕ್ತ ರೀತಿಯಲ್ಲಿ ಪರಿಹಾರವನ್ನು ನೀಡಬೇಕು ಎಂದು ಶಾಸಕ ಅಶೋಕ್ ರೈ ಸದನದಲ್ಲಿ ಸರಕಾರದ ಗಮನಸೆಳೆದರು.

ನಿಮ್ಮ ಪ್ರಸ್ತಾಪವನೆಯನ್ನು ಸರಕಾರ ಗಂಭಿರವಾಗಿ ಪರಿಗಣಿಸಿದೆ: ಸಚಿವ ಬೈರೇಗೌಡ

ಕರಾವಳಿ ಜಿಲ್ಲೆಗಳಾದ ಉಡುಪಿ ಮ್ತತು ದಕ ಜಿಲ್ಲೆಯ ಜನರ ಸಮಸ್ಯೆಯನ್ನು ಪುತ್ತೂರು ಶಾಸಕರಾದ ಅಶೋಕ್ ರೈಯವರು ಸರಕಾರದ ಗಮನಕ್ಕೆ ತಂದಿದ್ದಾರೆ. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಸೋಮವಾರ ಸಚಿವ ಸಂಪುಟದ ಸಭೆಯಲ್ಲಿ ವಿಚಾರವನ್ನು ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡುತ್ತೇನೆ. ವ್ಯಾಪಕ ಮಳೆಗೆ ರಸ್ತೆ ಹಾನಿ, ವಿದ್ಯುತ್ ವ್ಯತ್ಯಯ ಮತ್ತು ಮನೆ ಕಳೆದುಕೊಂಡವಚರು ಮತ್ತು ಬೆಳೆ ಹಾನಿಯ ಬಗ್ಗೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರಕಾರದ ಜೊತೆ ಮಾತುಕತೆ ನಡೆಸುತ್ತೇನೆ. ಶಾಸಕರೇ ಏನೂ ಹೆದರಬೇಡಿ ಸರಕಾರ ನಿಮ್ಮ ಜೊತೆಗಿದೆ, ನೊಂದವರ ಪರವಾಗಿದೆ, ಬಡವರ ಪರವಾಗಿದೆ. ಯಾರೆಲ್ಲಾ ತೊಂದರೆ ಅನುಭವಿಸಿದ್ದಾರೋ ಅವರಿಗೆ ಸೂಕಜ್ತ ಭದ್ರತೆಯನ್ನು ಸರಕಾರ ನೀಡಲಿದೆ.

ಈ ಬಾರಿ ವಾಡಿಕೆಗಿಂದ ಹೆಚ್ಚು ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ವಾಡಿಕೆಗಿಂತ ಶೇ. 21 ಹೆಚ್ಚು ಮಳೆಯಾಗಿರುವ ಕಾರಣ ಬಹುತೇಕ ಕಡೆ ಸಮಸ್ಯೆ ಸೃಷ್ಟಿಯಾಗಿದೆ. ತುರ್ತು ಕ್ರಮಕ್ಕಾಗಿ ಈಗಾಗಲೇ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ. ಇನ್ನೂ ಹೆಚ್ಚಿನ ಪರಿಹಾರ ಮೊತ್ತವನ್ನು ನೀಡಲಿದ್ದೇವೆ. ಎಷ್ಟು ಬೇಡಿಕೆ ಇದೆಯೋ ಅಷ್ಟು ಪರಿಹಾರ ಕೊಡಲು ಸರಕರ ಬದ್ದವಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಸಭೆಗೆ ತಿಳಿಸಿದರು.

HPR Institute Of Nursing And Paramedical Sciences & Friends Beke

ಜಾಹೀರಾತು

SendShare6Share
Previous Post

ಚಾರ್ಟೆಡ್ ಅಕೌಂಟೆಂಟ್ ಕಲಿಯುತ್ತಿದ್ದ ಕಾಲೇಜು ವಿದ್ಯಾರ್ಥಿನಿ ವಿದ್ಯುತ್ ತಂತಿ ತಗಲಿ ಸಾವು

Next Post

ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಪತ್ರಕ್ಕೆ ಕೆಲವೇ ಗಂಟೆಗಳಲ್ಲಿ ಸ್ಪಂದಿಸಿದ ರೈಲ್ವೆ ಇಲಾಖೆ.ರೈಲು ಓಡಾಟ ಪಟ್ಟಿ ಪ್ರಕಟ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಪತ್ರಕ್ಕೆ ಕೆಲವೇ ಗಂಟೆಗಳಲ್ಲಿ ಸ್ಪಂದಿಸಿದ ರೈಲ್ವೆ ಇಲಾಖೆ.ರೈಲು ಓಡಾಟ ಪಟ್ಟಿ ಪ್ರಕಟ

ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಪತ್ರಕ್ಕೆ ಕೆಲವೇ ಗಂಟೆಗಳಲ್ಲಿ ಸ್ಪಂದಿಸಿದ ರೈಲ್ವೆ ಇಲಾಖೆ.ರೈಲು ಓಡಾಟ ಪಟ್ಟಿ ಪ್ರಕಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..