• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಅಡಿಕೆರೋಗ ತಡೆಗೆ ಕೃಷಿಕರಿಗೆ ಸರಕಾರ ಉಚಿತ ಔಷಧಿ ನೀಡಬೇಕು ಸದನದಲ್ಲಿ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಅಡಿಕೆರೋಗ ತಡೆಗೆ ಕೃಷಿಕರಿಗೆ ಸರಕಾರ ಉಚಿತ ಔಷಧಿ ನೀಡಬೇಕು ಸದನದಲ್ಲಿ ಶಾಸಕ ಅಶೋಕ್ ರೈ ಮನವಿ

July 19, 2024
ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

January 29, 2026

ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ

January 29, 2026
ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ

ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ

January 29, 2026
ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ  ಕೂಡಲ್ ಕೆರೆ  ಮುಖ್ಯ ರಸ್ತೆ  ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಕೂಡಲ್ ಕೆರೆ ಮುಖ್ಯ ರಸ್ತೆ ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

January 29, 2026
ಸಹಾಯ ಹಸ್ತ – ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ

ಸಹಾಯ ಹಸ್ತ – ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ

January 29, 2026
ಟ್ರಾಫಿಕ್ ಚಲನ್ ಪಾವತಿಗೆಂದು ಸಿಕ್ಕಸಿಕ್ಕ ಲಿಂಕ್ ಕ್ಲಿಕ್ ಮಾಡ್ಬೇಡಿ: ದಂಡ ಪಾವತಿಸಲು ಹೋಗಿ 2.32 ಲಕ್ಷ ರೂ. ಕಳಕೊಂಡ ಟೆಕ್ಕಿ

ಟ್ರಾಫಿಕ್ ಚಲನ್ ಪಾವತಿಗೆಂದು ಸಿಕ್ಕಸಿಕ್ಕ ಲಿಂಕ್ ಕ್ಲಿಕ್ ಮಾಡ್ಬೇಡಿ: ದಂಡ ಪಾವತಿಸಲು ಹೋಗಿ 2.32 ಲಕ್ಷ ರೂ. ಕಳಕೊಂಡ ಟೆಕ್ಕಿ

January 29, 2026
ಕೊಲಂಬಿಯಾ ಸರ್ಕಾರಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು

ಕೊಲಂಬಿಯಾ ಸರ್ಕಾರಿ ವಿಮಾನ ಪತನ, ಸಂಸದ ಸೇರಿ 15 ಮಂದಿ ಸಾವು

January 29, 2026
ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ; ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ; ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

January 29, 2026
ಶ್ರೀಲಂಕಾ ವಿರುದ್ಧ ಏಕದಿನ ಪಂದ್ಯದಲ್ಲಿ ಶರವೇಗದ ಶತಕದೊಂದಿಗೆ ಇತಿಹಾಸ ನಿರ್ಮಿಸಿದ ಹ್ಯಾರಿ ಬ್ರೂಕ್

ಶ್ರೀಲಂಕಾ ವಿರುದ್ಧ ಏಕದಿನ ಪಂದ್ಯದಲ್ಲಿ ಶರವೇಗದ ಶತಕದೊಂದಿಗೆ ಇತಿಹಾಸ ನಿರ್ಮಿಸಿದ ಹ್ಯಾರಿ ಬ್ರೂಕ್

January 28, 2026
ಅಕ್ರಮವಾಗಿ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ. 04 ಆರೋಪಿಗಳು ಹಾಗೂ ಕಾರು ವಶಕ್ಕೆ

ಅಕ್ರಮವಾಗಿ ಮಾದಕ ವಸ್ತು ಎಂ.ಡಿ.ಎಂ.ಎ ಮಾರಾಟದ ಜಾಲ ಪತ್ತೆ. 04 ಆರೋಪಿಗಳು ಹಾಗೂ ಕಾರು ವಶಕ್ಕೆ

January 29, 2026
ಭೀಕರ ವಿಮಾನ ಅಪಘಾತಗೊಂಡು ಸ್ಫೋಟ, ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಸಾವು

ಭೀಕರ ವಿಮಾನ ಅಪಘಾತಗೊಂಡು ಸ್ಫೋಟ, ಮಹಾರಾಷ್ಟ್ರದ ಡಿಸಿಎಂ ಅಜಿತ್ ಪವಾರ್ ಸಾವು

January 29, 2026
ಹವಾಮಾನ ಆಧಾರಿತ ಬೆಳೆವಿಮೆ: ತೋಟಗಾರಿಕಾ ಅಧಿಕಾರಿಗಳ ಜೊತೆಸಭೆ  ಕೊಡಿಪ್ಪಾಡಿ , ಕೋಡಿಂಬಾಡಿ ಗ್ರಾಮದ ವಿಮಾಕಂತು ಬಿಡುಗಡೆ :ಶಾಸಕ ಅಶೋಕ್ ರೈ

ಹವಾಮಾನ ಆಧಾರಿತ ಬೆಳೆವಿಮೆ: ತೋಟಗಾರಿಕಾ ಅಧಿಕಾರಿಗಳ ಜೊತೆಸಭೆ ಕೊಡಿಪ್ಪಾಡಿ , ಕೋಡಿಂಬಾಡಿ ಗ್ರಾಮದ ವಿಮಾಕಂತು ಬಿಡುಗಡೆ :ಶಾಸಕ ಅಶೋಕ್ ರೈ

January 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, January 30, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

    ಬೆಳ್ತಂಗಡಿ ತಾಲೂಕಿನ ಸರಕಾರಿ ಶಾಲೆಗಳ ದುರಸ್ತಿ ಹಾಗೂ ಶೌಚಾಲಯ ಅಭಿವೃದ್ಧಿಗೆ ರೂ.57.93 ಲಕ್ಷ ಅನುದಾನ ಬಿಡುಗಡೆ – ಶಾಸಕ ಹರೀಶ್ ಪೂಂಜ

    ಪುತ್ತೂರು ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಪದಗ್ರಹಣ ಸಮಾರಂಭ

    ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ

    ಜ. 31ರಂದು ಪುತ್ತೂರಿನ ನೂತನ ಕೋರ್ಟ್ ಲೋಕಾರ್ಪಣೆ ಕೊನೆಗೂ ಕೂಡಿಬಂದ ಮುಹೂರ್ತ

    ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ  ಕೂಡಲ್ ಕೆರೆ  ಮುಖ್ಯ ರಸ್ತೆ  ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

    ಬೆಳಾಲು ಗ್ರಾಮ ಪಂಚಾಯತ್ ಹಾಗೂ ಸಂಜೀವಿನಿ ಒಕ್ಕೂಟದ ವತಿಯಿಂದ ಕೂಡಲ್ ಕೆರೆ ಮುಖ್ಯ ರಸ್ತೆ ಇಕ್ಕೆಲದಲ್ಲಿ ಸ್ವಚ್ಛತಾ ಕಾರ್ಯಕ್ರಮ

    ಸಹಾಯ ಹಸ್ತ – ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ

    ಸಹಾಯ ಹಸ್ತ – ಸೇವಾಧಾಮದಿಂದ ಪುನಶ್ಚೇತನಗೊಂಡ ದಿವ್ಯಾಂಗರ ಮಾರಾಟ ಮಳಿಗೆ

    ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ; ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

    ಸಂಬೋಳ್ಯ ನಿವಾಸಿ ಬಾಲಕ ಸುಮಂತ್ ಅನುಮಾನಾಸ್ಪದ ಸಾವು ಪ್ರಕರಣ; ಶೀಘ್ರ ತನಿಖೆಗಾಗಿ ಗೃಹ ಸಚಿವರಿಗೆ ಶಾಸಕ ಹರೀಶ್ ಪೂಂಜ ಮನವಿ

    ಹವಾಮಾನ ಆಧಾರಿತ ಬೆಳೆವಿಮೆ: ತೋಟಗಾರಿಕಾ ಅಧಿಕಾರಿಗಳ ಜೊತೆಸಭೆ  ಕೊಡಿಪ್ಪಾಡಿ , ಕೋಡಿಂಬಾಡಿ ಗ್ರಾಮದ ವಿಮಾಕಂತು ಬಿಡುಗಡೆ :ಶಾಸಕ ಅಶೋಕ್ ರೈ

    ಹವಾಮಾನ ಆಧಾರಿತ ಬೆಳೆವಿಮೆ: ತೋಟಗಾರಿಕಾ ಅಧಿಕಾರಿಗಳ ಜೊತೆಸಭೆ ಕೊಡಿಪ್ಪಾಡಿ , ಕೋಡಿಂಬಾಡಿ ಗ್ರಾಮದ ವಿಮಾಕಂತು ಬಿಡುಗಡೆ :ಶಾಸಕ ಅಶೋಕ್ ರೈ

    ಆರ್ಲಪದವು ಕಿನ್ನಿ ಮಾಣಿ ,ಪೂಮಾಣಿ  ದೈವಗಳ ವಾರ್ಷಿಕ ಜಾತ್ರೋತ್ಸವ ಇತಿಹಾಸದಲ್ಲೇ ಮೊದಲ ಬಾರಿಗೆ ಕ್ಷೇತ್ರದಲ್ಲಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಅನ್ನದಾನ !: ನಾಳೆ 15, ಸಾವಿರ ಮಂದಿಗೆ ಮಹಾ ಅನ್ನದಾನ

    ಆರ್ಲಪದವು ಕಿನ್ನಿ ಮಾಣಿ ,ಪೂಮಾಣಿ ದೈವಗಳ ವಾರ್ಷಿಕ ಜಾತ್ರೋತ್ಸವ ಇತಿಹಾಸದಲ್ಲೇ ಮೊದಲ ಬಾರಿಗೆ ಕ್ಷೇತ್ರದಲ್ಲಿ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಅನ್ನದಾನ !: ನಾಳೆ 15, ಸಾವಿರ ಮಂದಿಗೆ ಮಹಾ ಅನ್ನದಾನ

    ಪುತ್ತೂರಿನ ಹುಡುಗ ಅಕ್ಷಯ್ ನಾಯಕ್ ನಿರ್ದೇಶನದ “ಜೆವಣ್ ಹೆಸರಿನ ಕೊಂಕಣಿ ಚಿತ್ರ ಅಂತರರಾಷ್ಟ್ರೀಯ-ಚಿತ್ರೋತ್ಸವಕ್ಕೆ”

    ಪುತ್ತೂರಿನ ಹುಡುಗ ಅಕ್ಷಯ್ ನಾಯಕ್ ನಿರ್ದೇಶನದ “ಜೆವಣ್ ಹೆಸರಿನ ಕೊಂಕಣಿ ಚಿತ್ರ ಅಂತರರಾಷ್ಟ್ರೀಯ-ಚಿತ್ರೋತ್ಸವಕ್ಕೆ”

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕಡಬ

ಪುತ್ತೂರು: ಅಡಿಕೆರೋಗ ತಡೆಗೆ ಕೃಷಿಕರಿಗೆ ಸರಕಾರ ಉಚಿತ ಔಷಧಿ ನೀಡಬೇಕು ಸದನದಲ್ಲಿ ಶಾಸಕ ಅಶೋಕ್ ರೈ ಮನವಿ

by ಪ್ರಜಾಧ್ವನಿ ನ್ಯೂಸ್
July 19, 2024
in ಕಡಬ, ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು, ಮೂಡಬಿದಿರೆ
0
ಪುತ್ತೂರು: ಅಡಿಕೆರೋಗ ತಡೆಗೆ ಕೃಷಿಕರಿಗೆ ಸರಕಾರ ಉಚಿತ ಔಷಧಿ ನೀಡಬೇಕು ಸದನದಲ್ಲಿ ಶಾಸಕ ಅಶೋಕ್ ರೈ ಮನವಿ
16
SHARES
45
VIEWS
ShareShareShare

ಅಡಿಕೆ ರೋಗ ತಡೆಗೆ ಕೃಷಿಕರಿಗೆ ಸರಕಾರ ಉಚಿತ ಔಷಧಿನೀಡಬೇಕು: ಸದನದಲ್ಲಿ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಕರಾವಳಿ ಜಿಲ್ಲೆಗಳಾದ ದ ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಬರುತ್ತಿದ್ದು ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಬಹುತೇಕ ಕಡೆಗಳಲ್ಲಿ ವಾಸದ ಮನೆಗೆ ಹಾನಿಯಾಗಿದೆ, ಕೆಲವು ಮನೆಗಳು ಪೂರ್ತಿಯಾಗಿ ದ್ವಂಸವಾಗಿದೆ, ಕಡಲು ಕೊರೆತದಿಂದ ಹಲವಾರು ಮನೆಗಳು ಅಪಾಯದಲ್ಲಿದೆ, ಜಿಲ್ಲೆಯಲ್ಲಿ ಅಡಿಕೆಗೆ ಹಳದಿ ಮತ್ತು ಎಲೆ ಚುಕ್ಕಿ ರೋಗ ಬಂದಿದೆ ಇವೆಲ್ಲದ ಕರಣಕ್ಕೆ ಕರಾವಳಿ ಜನ ತತ್ತರಿಸಿದ್ದಾರೆ. ಸರಕಾರ ಈ ಎಲ್ಲಾ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆ ನೀಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ವಿಧಾನಸಭಾ ಅಧಿವೇಶನದಲ್ಲಿ ಸರಕಾರದ ಗಮನಸೆಳೆದರು. ಸರಕಾರವು ಶಾಸಕ ಅಶೋಕ್ ರೈ ಪ್ರಸ್ತಾಪವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇ ಗೌಡ ಸಭೆಗೆ ತಿಳಿಸಿದರು.

 

ashwinistudioputtur

ಜಾಹೀರಾತು

ಪೂರ್ತಿ ಮನೆ ದ್ವಂಸವಾದರೆ 5 ಲಕ್ಷ ಕೊಡಬೇಕು: ಮಳೆಗೆ ಅಥವಾ ಪೃಕೃತಿ ವಿಕೋಪಕ್ಕೆ ವಾಸ್ತವ್ಯದ ಮನೆ ಪೂರ್ತಿ ದ್ವಂಸವಾದರೆ ಸರಕಾರದಿಂದ 1.25 ಲಕ್ಷ ಪರಿಹಾರ ಕೊಡಲಾಗುತ್ತಿದ್ದು ಅದನ್ನು 5 ಲಕ್ಷಕ್ಕೆ ಏರಿಕೆ ಮಾಡಬೇಕು. ಕನಿಷ್ಠ ಪರಿಹಾರ ಮೊತ್ತದಿಂದ ಮನೆ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಭಾಗಶ ಹಾನಿಗೊಳಗಾದ ಮನೆ ಮಾಲಿಕರಿಗೂ ಸರಕಾರ ಹೆಚ್ಚಿನ ಪರಿಹಾರವನ್ನು ಕೊಡಬೇಕು. ಈ ಬಾರಿಯ ವಿಪರೀತ ಮಳೆಗೆ ಪುತ್ತೂರು ವಿಧಾನಸಭಾ ಕ್ಷೆತ್ರದಲ್ಲಿ 5 ಮನೆ ಪೂರ್ಣ ದ್ವಂಸವಾಗಿದ್ದು 14 ಮನೆಗಳಿಗೆ ಬಾಗಶ ಹಾನಿಯಾಗಿದೆ, ಮಂಗಳೂರು ತಾಲೂಕಿನಲ್ಲಿ 43 ಮನೆಗಳು, ಬಂಟ್ವಾಳದಲ್ಲಿ 36 ಮನೆಗಳಿಗೆ ಬಾಗಶ ಹಾನಿಯಾಗಿದೆ,ಬೆಳ್ತಂಗಡಿಯಲ್ಲಿ 5 ಮನೆಗಳು ಪೂರ್ತಿ ದ್ವಂಸವಾಗಿದ್ದು 52 ಮನೆಗಳಿಗೆ ಬಾಗಶ ಹಾನಿಯಾಗಿದೆ, ಸುಳ್ಯದಲ್ಲಿ 3 ಪೂರ್ತಿ ಹಾನಿ, 10 ಬಾಗಶ ಮೂಡಬಿದ್ರೆ 5 ಹಾನಿ, ಕಡಬದಲ್ಲಿ 17 ಮನೆಗಳು ಬಾಗಶ ಹಾನಿ, ಉಳ್ಳಾಲದಲ್ಲಿ 31 ಮನೆಗಳು ಬಾಗಶ ಹಾನಿಯಾಗಿದೆ. ಒಟ್ಟು ದ ಕ ಜಿಲ್ಲೆಯ 280 ಮನೆಗಳಿಗೆ ಹಾನಿಯಾಗಿದೆ ಎಂದು ಶಾಸಕ ಅಶೋಕ್ ರೈ ಗಳು ಸದನದಲ್ಲಿ ಸರಕಾರದ ಗಮನಕ್ಕೆ ತಂದರು.

 

Poorna squash

ಜಾಹೀರಾತು

ವಿದ್ಯುತ್ ಅವಘಡಕ್ಕೂ ಪರಿಹಾರ ನೀಡಬೇಕು: ಮಳೆಗಾಲದಲ್ಲಿ ವಿದ್ಯುತ್ ಅವಘಡದಿಂದ ಅನೇಕ ಮನೆಗಳು ಸುಟ್ಟು ಹೋಗಿದೆ, ವಿದ್ಯುತ್ ಉಪಕರಣಗಳು ಕರಕಲಾಗಿವೆ, ಇದರಿಂದ ಮನೆ ಮಾಲಕಗೆ ನಷ್ಟವಾಗಿದೆ, ವಿದ್ಯುತ್ ನಿಂದ ಹಾನಿಗೊಳಗಾದ ಮನೆಗಳಿಗೂ ಸರಕಾರ ಸೂಕ್ತ ರೀತಿಯಲ್ಲಿ ಪರಿಹಾರ ನೀಡಬೇಕು ಎಂದು ಶಾಸಕರು ಮನವಿ ಮಾಡಿದರು.

camera center ad

ಜಾಹೀರಾತು

ಅಡಕೆ ರೋಗಕ್ಕೆ ಉಚಿತ ಔಷಧಿ ನೀಡಬೇಕು

ವ್ಯಾಪಕ ಮಳೆಯಿಂದಾಗಿ ಕರಾವಳಿ ಜಿಲ್ಲೆಗಳಲ್ಲಿ ಅಡಿಕೆಗೆ ಹಳದಿ ಮತ್ತು ಎಲೆ ಚುಕ್ಕಿ ರೋಗ ಬಂದಿದೆ. ಎಲೆ ಚುಕ್ಕಿ ರೋಗದಿಂದ ಅಡಿಕೆ ಪಿಂಗಾರ ಒಣಗಿ ಹೋಗಿದ್ದು ಇದರಿಂದ ಕೃಷಿಕರಿಗೆ ತುಂಬಾ ನಷ್ಟವಾಗಿದೆ. ಅಡಿಕೆಯನ್ನೇ ನಂಬಿ ಜೀವನ ಮಾಡುತ್ತಿರುವ ಕರಾವಳಿಯ ಕೃಷಿಕರು ಆತಂಕದಲ್ಲಿದ್ದಾರೆ. ಅಡಿಕೆಗೆ ಬಿಡುವ ಔಷಧಿ ಮತ್ತು ಮೈಲು ತುತ್ತನ್ನು ಸರಕಾರ ಉಚಿತವಾಗಿ ನೀಡುವ ಮೂಲಕ ಕ್ರ್ಷಿಕರ ನೆರವಿ೯ಗೆ ಬರಬೇಕು ಮತ್ತು ಈ ರೋಗದಿಂದ ಅಡಿಕೆ ನಷ್ಟವಾದ ಕೃಷಿಕರಿಗೆ ಸರಕಾರ ಸೂಕ್ತ ರೀತಿಯಲ್ಲಿ ಪರಿಹಾರವನ್ನು ನೀಡಬೇಕು ಎಂದು ಶಾಸಕ ಅಶೋಕ್ ರೈ ಸದನದಲ್ಲಿ ಸರಕಾರದ ಗಮನಸೆಳೆದರು.

ನಿಮ್ಮ ಪ್ರಸ್ತಾಪವನೆಯನ್ನು ಸರಕಾರ ಗಂಭಿರವಾಗಿ ಪರಿಗಣಿಸಿದೆ: ಸಚಿವ ಬೈರೇಗೌಡ

ಕರಾವಳಿ ಜಿಲ್ಲೆಗಳಾದ ಉಡುಪಿ ಮ್ತತು ದಕ ಜಿಲ್ಲೆಯ ಜನರ ಸಮಸ್ಯೆಯನ್ನು ಪುತ್ತೂರು ಶಾಸಕರಾದ ಅಶೋಕ್ ರೈಯವರು ಸರಕಾರದ ಗಮನಕ್ಕೆ ತಂದಿದ್ದಾರೆ. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಸೋಮವಾರ ಸಚಿವ ಸಂಪುಟದ ಸಭೆಯಲ್ಲಿ ವಿಚಾರವನ್ನು ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡುತ್ತೇನೆ. ವ್ಯಾಪಕ ಮಳೆಗೆ ರಸ್ತೆ ಹಾನಿ, ವಿದ್ಯುತ್ ವ್ಯತ್ಯಯ ಮತ್ತು ಮನೆ ಕಳೆದುಕೊಂಡವಚರು ಮತ್ತು ಬೆಳೆ ಹಾನಿಯ ಬಗ್ಗೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರಕಾರದ ಜೊತೆ ಮಾತುಕತೆ ನಡೆಸುತ್ತೇನೆ. ಶಾಸಕರೇ ಏನೂ ಹೆದರಬೇಡಿ ಸರಕಾರ ನಿಮ್ಮ ಜೊತೆಗಿದೆ, ನೊಂದವರ ಪರವಾಗಿದೆ, ಬಡವರ ಪರವಾಗಿದೆ. ಯಾರೆಲ್ಲಾ ತೊಂದರೆ ಅನುಭವಿಸಿದ್ದಾರೋ ಅವರಿಗೆ ಸೂಕಜ್ತ ಭದ್ರತೆಯನ್ನು ಸರಕಾರ ನೀಡಲಿದೆ.

Muliya

ಜಾಹೀರಾತು

ಈ ಬಾರಿ ವಾಡಿಕೆಗಿಂದ ಹೆಚ್ಚು ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ವಾಡಿಕೆಗಿಂತ ಶೇ. 21 ಹೆಚ್ಚು ಮಳೆಯಾಗಿರುವ ಕಾರಣ ಬಹುತೇಕ ಕಡೆ ಸಮಸ್ಯೆ ಸೃಷ್ಟಿಯಾಗಿದೆ. ತುರ್ತು ಕ್ರಮಕ್ಕಾಗಿ ಈಗಾಗಲೇ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ. ಇನ್ನೂ ಹೆಚ್ಚಿನ ಪರಿಹಾರ ಮೊತ್ತವನ್ನು ನೀಡಲಿದ್ದೇವೆ. ಎಷ್ಟು ಬೇಡಿಕೆ ಇದೆಯೋ ಅಷ್ಟು ಪರಿಹಾರ ಕೊಡಲು ಸರಕರ ಬದ್ದವಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಸಭೆಗೆ ತಿಳಿಸಿದರು.

SendShare6Share
Previous Post

ಚಾರ್ಟೆಡ್ ಅಕೌಂಟೆಂಟ್ ಕಲಿಯುತ್ತಿದ್ದ ಕಾಲೇಜು ವಿದ್ಯಾರ್ಥಿನಿ ವಿದ್ಯುತ್ ತಂತಿ ತಗಲಿ ಸಾವು

Next Post

ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಪತ್ರಕ್ಕೆ ಕೆಲವೇ ಗಂಟೆಗಳಲ್ಲಿ ಸ್ಪಂದಿಸಿದ ರೈಲ್ವೆ ಇಲಾಖೆ.ರೈಲು ಓಡಾಟ ಪಟ್ಟಿ ಪ್ರಕಟ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಪತ್ರಕ್ಕೆ ಕೆಲವೇ ಗಂಟೆಗಳಲ್ಲಿ ಸ್ಪಂದಿಸಿದ ರೈಲ್ವೆ ಇಲಾಖೆ.ರೈಲು ಓಡಾಟ ಪಟ್ಟಿ ಪ್ರಕಟ

ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಪತ್ರಕ್ಕೆ ಕೆಲವೇ ಗಂಟೆಗಳಲ್ಲಿ ಸ್ಪಂದಿಸಿದ ರೈಲ್ವೆ ಇಲಾಖೆ.ರೈಲು ಓಡಾಟ ಪಟ್ಟಿ ಪ್ರಕಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..