• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಅಡಿಕೆರೋಗ ತಡೆಗೆ ಕೃಷಿಕರಿಗೆ ಸರಕಾರ ಉಚಿತ ಔಷಧಿ ನೀಡಬೇಕು ಸದನದಲ್ಲಿ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಅಡಿಕೆರೋಗ ತಡೆಗೆ ಕೃಷಿಕರಿಗೆ ಸರಕಾರ ಉಚಿತ ಔಷಧಿ ನೀಡಬೇಕು ಸದನದಲ್ಲಿ ಶಾಸಕ ಅಶೋಕ್ ರೈ ಮನವಿ

July 19, 2024
ಸದ್ದು ಮಾಡಲು ಆರಂಭಿಸಿದ ಡಿಕೆಶಿ ಬಣ, ಬಿಜೆಪಿ ರೆಬಲ್‌ ಟೀಮ್‌ ಕೂಡ ಆಕ್ಟೀವ್‌!

ಸದ್ದು ಮಾಡಲು ಆರಂಭಿಸಿದ ಡಿಕೆಶಿ ಬಣ, ಬಿಜೆಪಿ ರೆಬಲ್‌ ಟೀಮ್‌ ಕೂಡ ಆಕ್ಟೀವ್‌!

November 20, 2025
ಕಡಬ: ಯುವಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕಡಬ: ಯುವಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆ

November 20, 2025
ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

November 20, 2025
ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

November 20, 2025
ಫೋಟೋಗ್ರಾಫರ್‌ಗೆ ಹೊಡೆದ ವರ: ಮದುವೆ ನಿಲ್ಲಿಸಿದ ವಧು

ಫೋಟೋಗ್ರಾಫರ್‌ಗೆ ಹೊಡೆದ ವರ: ಮದುವೆ ನಿಲ್ಲಿಸಿದ ವಧು

November 19, 2025
ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

November 19, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

November 19, 2025
ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್:  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

November 19, 2025
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ: ವಿವಿಧ ಮಹಿಳಾ ಸಬಲೀಕರಣ ಯೋಜನೆಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ: ವಿವಿಧ ಮಹಿಳಾ ಸಬಲೀಕರಣ ಯೋಜನೆಗೆ ಅರ್ಜಿ ಆಹ್ವಾನ

November 19, 2025
ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಪುರುಷೋತ್ತಮ ಬಿಳಿಮಲೆ

ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಪುರುಷೋತ್ತಮ ಬಿಳಿಮಲೆ

November 19, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

November 18, 2025
“ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

“ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

November 18, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Friday, November 21, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕಡಬ: ಯುವಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಕಡಬ: ಯುವಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆ

    ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

    ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

    ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

    ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

    ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

    ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

    ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ: ವಿವಿಧ ಮಹಿಳಾ ಸಬಲೀಕರಣ ಯೋಜನೆಗೆ ಅರ್ಜಿ ಆಹ್ವಾನ

    ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ: ವಿವಿಧ ಮಹಿಳಾ ಸಬಲೀಕರಣ ಯೋಜನೆಗೆ ಅರ್ಜಿ ಆಹ್ವಾನ

    ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಪುರುಷೋತ್ತಮ ಬಿಳಿಮಲೆ

    ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಪುರುಷೋತ್ತಮ ಬಿಳಿಮಲೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

    “ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

    “ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಕಡಬ

ಪುತ್ತೂರು: ಅಡಿಕೆರೋಗ ತಡೆಗೆ ಕೃಷಿಕರಿಗೆ ಸರಕಾರ ಉಚಿತ ಔಷಧಿ ನೀಡಬೇಕು ಸದನದಲ್ಲಿ ಶಾಸಕ ಅಶೋಕ್ ರೈ ಮನವಿ

by ಪ್ರಜಾಧ್ವನಿ ನ್ಯೂಸ್
July 19, 2024
in ಕಡಬ, ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು, ಬಂಟ್ವಾಳ, ಬೆಳ್ತಂಗಡಿ, ಮಂಗಳೂರು, ಮೂಡಬಿದಿರೆ
0
ಪುತ್ತೂರು: ಅಡಿಕೆರೋಗ ತಡೆಗೆ ಕೃಷಿಕರಿಗೆ ಸರಕಾರ ಉಚಿತ ಔಷಧಿ ನೀಡಬೇಕು ಸದನದಲ್ಲಿ ಶಾಸಕ ಅಶೋಕ್ ರೈ ಮನವಿ
16
SHARES
45
VIEWS
ShareShareShare

ಅಡಿಕೆ ರೋಗ ತಡೆಗೆ ಕೃಷಿಕರಿಗೆ ಸರಕಾರ ಉಚಿತ ಔಷಧಿನೀಡಬೇಕು: ಸದನದಲ್ಲಿ ಶಾಸಕ ಅಶೋಕ್ ರೈ ಮನವಿ

ಪುತ್ತೂರು: ಕರಾವಳಿ ಜಿಲ್ಲೆಗಳಾದ ದ ಕ ಮತ್ತು ಉಡುಪಿ ಜಿಲ್ಲೆಗಳಲ್ಲಿ ವ್ಯಾಪಕವಾಗಿ ಮಳೆ ಬರುತ್ತಿದ್ದು ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. ಬಹುತೇಕ ಕಡೆಗಳಲ್ಲಿ ವಾಸದ ಮನೆಗೆ ಹಾನಿಯಾಗಿದೆ, ಕೆಲವು ಮನೆಗಳು ಪೂರ್ತಿಯಾಗಿ ದ್ವಂಸವಾಗಿದೆ, ಕಡಲು ಕೊರೆತದಿಂದ ಹಲವಾರು ಮನೆಗಳು ಅಪಾಯದಲ್ಲಿದೆ, ಜಿಲ್ಲೆಯಲ್ಲಿ ಅಡಿಕೆಗೆ ಹಳದಿ ಮತ್ತು ಎಲೆ ಚುಕ್ಕಿ ರೋಗ ಬಂದಿದೆ ಇವೆಲ್ಲದ ಕರಣಕ್ಕೆ ಕರಾವಳಿ ಜನ ತತ್ತರಿಸಿದ್ದಾರೆ. ಸರಕಾರ ಈ ಎಲ್ಲಾ ಸಮಸ್ಯೆಗಳಿಗೆ ಸೂಕ್ತ ಸ್ಪಂದನೆ ನೀಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರೈ ವಿಧಾನಸಭಾ ಅಧಿವೇಶನದಲ್ಲಿ ಸರಕಾರದ ಗಮನಸೆಳೆದರು. ಸರಕಾರವು ಶಾಸಕ ಅಶೋಕ್ ರೈ ಪ್ರಸ್ತಾಪವನ್ನು ಸರಕಾರ ಗಂಭೀರವಾಗಿ ಪರಿಗಣಿಸಿದೆ ಎಂದು ಕಂದಾಯ ಸಚಿವ ಕೃಷ್ಣ ಬೈರೇ ಗೌಡ ಸಭೆಗೆ ತಿಳಿಸಿದರು.

 

ಪೂರ್ತಿ ಮನೆ ದ್ವಂಸವಾದರೆ 5 ಲಕ್ಷ ಕೊಡಬೇಕು: ಮಳೆಗೆ ಅಥವಾ ಪೃಕೃತಿ ವಿಕೋಪಕ್ಕೆ ವಾಸ್ತವ್ಯದ ಮನೆ ಪೂರ್ತಿ ದ್ವಂಸವಾದರೆ ಸರಕಾರದಿಂದ 1.25 ಲಕ್ಷ ಪರಿಹಾರ ಕೊಡಲಾಗುತ್ತಿದ್ದು ಅದನ್ನು 5 ಲಕ್ಷಕ್ಕೆ ಏರಿಕೆ ಮಾಡಬೇಕು. ಕನಿಷ್ಠ ಪರಿಹಾರ ಮೊತ್ತದಿಂದ ಮನೆ ನಿರ್ಮಾಣ ಮಾಡಲು ಸಾಧ್ಯವಿಲ್ಲ. ಭಾಗಶ ಹಾನಿಗೊಳಗಾದ ಮನೆ ಮಾಲಿಕರಿಗೂ ಸರಕಾರ ಹೆಚ್ಚಿನ ಪರಿಹಾರವನ್ನು ಕೊಡಬೇಕು. ಈ ಬಾರಿಯ ವಿಪರೀತ ಮಳೆಗೆ ಪುತ್ತೂರು ವಿಧಾನಸಭಾ ಕ್ಷೆತ್ರದಲ್ಲಿ 5 ಮನೆ ಪೂರ್ಣ ದ್ವಂಸವಾಗಿದ್ದು 14 ಮನೆಗಳಿಗೆ ಬಾಗಶ ಹಾನಿಯಾಗಿದೆ, ಮಂಗಳೂರು ತಾಲೂಕಿನಲ್ಲಿ 43 ಮನೆಗಳು, ಬಂಟ್ವಾಳದಲ್ಲಿ 36 ಮನೆಗಳಿಗೆ ಬಾಗಶ ಹಾನಿಯಾಗಿದೆ,ಬೆಳ್ತಂಗಡಿಯಲ್ಲಿ 5 ಮನೆಗಳು ಪೂರ್ತಿ ದ್ವಂಸವಾಗಿದ್ದು 52 ಮನೆಗಳಿಗೆ ಬಾಗಶ ಹಾನಿಯಾಗಿದೆ, ಸುಳ್ಯದಲ್ಲಿ 3 ಪೂರ್ತಿ ಹಾನಿ, 10 ಬಾಗಶ ಮೂಡಬಿದ್ರೆ 5 ಹಾನಿ, ಕಡಬದಲ್ಲಿ 17 ಮನೆಗಳು ಬಾಗಶ ಹಾನಿ, ಉಳ್ಳಾಲದಲ್ಲಿ 31 ಮನೆಗಳು ಬಾಗಶ ಹಾನಿಯಾಗಿದೆ. ಒಟ್ಟು ದ ಕ ಜಿಲ್ಲೆಯ 280 ಮನೆಗಳಿಗೆ ಹಾನಿಯಾಗಿದೆ ಎಂದು ಶಾಸಕ ಅಶೋಕ್ ರೈ ಗಳು ಸದನದಲ್ಲಿ ಸರಕಾರದ ಗಮನಕ್ಕೆ ತಂದರು.

HPR Institute Of Nursing And Paramedical Sciences & Friends Beke

ಜಾಹೀರಾತು

 

ವಿದ್ಯುತ್ ಅವಘಡಕ್ಕೂ ಪರಿಹಾರ ನೀಡಬೇಕು: ಮಳೆಗಾಲದಲ್ಲಿ ವಿದ್ಯುತ್ ಅವಘಡದಿಂದ ಅನೇಕ ಮನೆಗಳು ಸುಟ್ಟು ಹೋಗಿದೆ, ವಿದ್ಯುತ್ ಉಪಕರಣಗಳು ಕರಕಲಾಗಿವೆ, ಇದರಿಂದ ಮನೆ ಮಾಲಕಗೆ ನಷ್ಟವಾಗಿದೆ, ವಿದ್ಯುತ್ ನಿಂದ ಹಾನಿಗೊಳಗಾದ ಮನೆಗಳಿಗೂ ಸರಕಾರ ಸೂಕ್ತ ರೀತಿಯಲ್ಲಿ ಪರಿಹಾರ ನೀಡಬೇಕು ಎಂದು ಶಾಸಕರು ಮನವಿ ಮಾಡಿದರು.

ಅಡಕೆ ರೋಗಕ್ಕೆ ಉಚಿತ ಔಷಧಿ ನೀಡಬೇಕು

ವ್ಯಾಪಕ ಮಳೆಯಿಂದಾಗಿ ಕರಾವಳಿ ಜಿಲ್ಲೆಗಳಲ್ಲಿ ಅಡಿಕೆಗೆ ಹಳದಿ ಮತ್ತು ಎಲೆ ಚುಕ್ಕಿ ರೋಗ ಬಂದಿದೆ. ಎಲೆ ಚುಕ್ಕಿ ರೋಗದಿಂದ ಅಡಿಕೆ ಪಿಂಗಾರ ಒಣಗಿ ಹೋಗಿದ್ದು ಇದರಿಂದ ಕೃಷಿಕರಿಗೆ ತುಂಬಾ ನಷ್ಟವಾಗಿದೆ. ಅಡಿಕೆಯನ್ನೇ ನಂಬಿ ಜೀವನ ಮಾಡುತ್ತಿರುವ ಕರಾವಳಿಯ ಕೃಷಿಕರು ಆತಂಕದಲ್ಲಿದ್ದಾರೆ. ಅಡಿಕೆಗೆ ಬಿಡುವ ಔಷಧಿ ಮತ್ತು ಮೈಲು ತುತ್ತನ್ನು ಸರಕಾರ ಉಚಿತವಾಗಿ ನೀಡುವ ಮೂಲಕ ಕ್ರ್ಷಿಕರ ನೆರವಿ೯ಗೆ ಬರಬೇಕು ಮತ್ತು ಈ ರೋಗದಿಂದ ಅಡಿಕೆ ನಷ್ಟವಾದ ಕೃಷಿಕರಿಗೆ ಸರಕಾರ ಸೂಕ್ತ ರೀತಿಯಲ್ಲಿ ಪರಿಹಾರವನ್ನು ನೀಡಬೇಕು ಎಂದು ಶಾಸಕ ಅಶೋಕ್ ರೈ ಸದನದಲ್ಲಿ ಸರಕಾರದ ಗಮನಸೆಳೆದರು.

ನಿಮ್ಮ ಪ್ರಸ್ತಾಪವನೆಯನ್ನು ಸರಕಾರ ಗಂಭಿರವಾಗಿ ಪರಿಗಣಿಸಿದೆ: ಸಚಿವ ಬೈರೇಗೌಡ

ಕರಾವಳಿ ಜಿಲ್ಲೆಗಳಾದ ಉಡುಪಿ ಮ್ತತು ದಕ ಜಿಲ್ಲೆಯ ಜನರ ಸಮಸ್ಯೆಯನ್ನು ಪುತ್ತೂರು ಶಾಸಕರಾದ ಅಶೋಕ್ ರೈಯವರು ಸರಕಾರದ ಗಮನಕ್ಕೆ ತಂದಿದ್ದಾರೆ. ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿದೆ. ಸೋಮವಾರ ಸಚಿವ ಸಂಪುಟದ ಸಭೆಯಲ್ಲಿ ವಿಚಾರವನ್ನು ಮುಖ್ಯಮಂತ್ರಿಗಳ ಜೊತೆ ಚರ್ಚೆ ಮಾಡುತ್ತೇನೆ. ವ್ಯಾಪಕ ಮಳೆಗೆ ರಸ್ತೆ ಹಾನಿ, ವಿದ್ಯುತ್ ವ್ಯತ್ಯಯ ಮತ್ತು ಮನೆ ಕಳೆದುಕೊಂಡವಚರು ಮತ್ತು ಬೆಳೆ ಹಾನಿಯ ಬಗ್ಗೆ ಸೂಕ್ತ ಪರಿಹಾರ ಒದಗಿಸುವ ನಿಟ್ಟಿನಲ್ಲಿ ಸರಕಾರದ ಜೊತೆ ಮಾತುಕತೆ ನಡೆಸುತ್ತೇನೆ. ಶಾಸಕರೇ ಏನೂ ಹೆದರಬೇಡಿ ಸರಕಾರ ನಿಮ್ಮ ಜೊತೆಗಿದೆ, ನೊಂದವರ ಪರವಾಗಿದೆ, ಬಡವರ ಪರವಾಗಿದೆ. ಯಾರೆಲ್ಲಾ ತೊಂದರೆ ಅನುಭವಿಸಿದ್ದಾರೋ ಅವರಿಗೆ ಸೂಕಜ್ತ ಭದ್ರತೆಯನ್ನು ಸರಕಾರ ನೀಡಲಿದೆ.

ಈ ಬಾರಿ ವಾಡಿಕೆಗಿಂದ ಹೆಚ್ಚು ಮಳೆಯಾಗಿದೆ. ಕರಾವಳಿ ಜಿಲ್ಲೆಗಳಲ್ಲಿ ವಾಡಿಕೆಗಿಂತ ಶೇ. 21 ಹೆಚ್ಚು ಮಳೆಯಾಗಿರುವ ಕಾರಣ ಬಹುತೇಕ ಕಡೆ ಸಮಸ್ಯೆ ಸೃಷ್ಟಿಯಾಗಿದೆ. ತುರ್ತು ಕ್ರಮಕ್ಕಾಗಿ ಈಗಾಗಲೇ ಪರಿಹಾರ ಮೊತ್ತವನ್ನು ಬಿಡುಗಡೆ ಮಾಡಲಾಗಿದೆ. ಇನ್ನೂ ಹೆಚ್ಚಿನ ಪರಿಹಾರ ಮೊತ್ತವನ್ನು ನೀಡಲಿದ್ದೇವೆ. ಎಷ್ಟು ಬೇಡಿಕೆ ಇದೆಯೋ ಅಷ್ಟು ಪರಿಹಾರ ಕೊಡಲು ಸರಕರ ಬದ್ದವಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ಸಭೆಗೆ ತಿಳಿಸಿದರು.

SendShare6Share
Previous Post

ಚಾರ್ಟೆಡ್ ಅಕೌಂಟೆಂಟ್ ಕಲಿಯುತ್ತಿದ್ದ ಕಾಲೇಜು ವಿದ್ಯಾರ್ಥಿನಿ ವಿದ್ಯುತ್ ತಂತಿ ತಗಲಿ ಸಾವು

Next Post

ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಪತ್ರಕ್ಕೆ ಕೆಲವೇ ಗಂಟೆಗಳಲ್ಲಿ ಸ್ಪಂದಿಸಿದ ರೈಲ್ವೆ ಇಲಾಖೆ.ರೈಲು ಓಡಾಟ ಪಟ್ಟಿ ಪ್ರಕಟ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಪತ್ರಕ್ಕೆ ಕೆಲವೇ ಗಂಟೆಗಳಲ್ಲಿ ಸ್ಪಂದಿಸಿದ ರೈಲ್ವೆ ಇಲಾಖೆ.ರೈಲು ಓಡಾಟ ಪಟ್ಟಿ ಪ್ರಕಟ

ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಪತ್ರಕ್ಕೆ ಕೆಲವೇ ಗಂಟೆಗಳಲ್ಲಿ ಸ್ಪಂದಿಸಿದ ರೈಲ್ವೆ ಇಲಾಖೆ.ರೈಲು ಓಡಾಟ ಪಟ್ಟಿ ಪ್ರಕಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..