• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ,”ಕೆಸರ್ಡ್ ಒಂಜಿ ದಿನ” ಕ್ರೀಡಾಕೂಟ ಉದ್ಘಾಟನೆ.

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ,”ಕೆಸರ್ಡ್ ಒಂಜಿ ದಿನ” ಕ್ರೀಡಾಕೂಟ ಉದ್ಘಾಟನೆ.

July 21, 2024
ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

June 11, 2026
ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿ -ಪುತ್ತೂರಿನಲ್ಲಿ  ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿ -ಪುತ್ತೂರಿನಲ್ಲಿ ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

June 11, 2026
ಭಾರತೀಯ ಮಾವಿನ ಹಣ್ಣುಗಳ ಕೆಲವು ಸಾಗಣೆಗಳಲ್ಲಿ ಕೀಟನಾಶಕಗಳ ಪ್ರಮಾಣದ ಬಗ್ಗೆ ಆತಂಕ- ಮಾರುಕಟ್ಟೆ ಗಳಲ್ಲಿ ಸಿಗುವ ಹಣ್ಣುಗಳು ಅರೋಗ್ಯಕ್ಕೆ ಎಷ್ಟು ಸುರಕ್ಷಿತ  : ಸರ್ಕಾರದ ಪಾತ್ರ ಏನು?

ಭಾರತೀಯ ಮಾವಿನ ಹಣ್ಣುಗಳ ಕೆಲವು ಸಾಗಣೆಗಳಲ್ಲಿ ಕೀಟನಾಶಕಗಳ ಪ್ರಮಾಣದ ಬಗ್ಗೆ ಆತಂಕ- ಮಾರುಕಟ್ಟೆ ಗಳಲ್ಲಿ ಸಿಗುವ ಹಣ್ಣುಗಳು ಅರೋಗ್ಯಕ್ಕೆ ಎಷ್ಟು ಸುರಕ್ಷಿತ : ಸರ್ಕಾರದ ಪಾತ್ರ ಏನು?

June 11, 2026
ಬನ್ನೂರು ಗ್ರಾಮದ ಒಕ್ಕಲಿಗ ಸಂಘದ ಅಧ್ಯಕ್ಷ, ಬಿಜೆಪಿ ಪ್ರಮುಖ ಕಾರ್ಯಕರ್ತ ಸೂರಜ್ ಬನ್ನೂರು ಹೃದಯಾಘಾತದಿಂದ ನಿಧನ

ಬನ್ನೂರು ಗ್ರಾಮದ ಒಕ್ಕಲಿಗ ಸಂಘದ ಅಧ್ಯಕ್ಷ, ಬಿಜೆಪಿ ಪ್ರಮುಖ ಕಾರ್ಯಕರ್ತ ಸೂರಜ್ ಬನ್ನೂರು ಹೃದಯಾಘಾತದಿಂದ ನಿಧನ

June 11, 2026
ಜೂನ್​​ 12ರಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಕೊಲ್ಲೂರಿಗೆ ಭೇಟಿ

ಜೂನ್​​ 12ರಂದು ತಮಿಳುನಾಡು ಮುಖ್ಯಮಂತ್ರಿ ವಿಜಯ್ ಕೊಲ್ಲೂರಿಗೆ ಭೇಟಿ

June 10, 2026
ಹೆಂಡತಿಗೆ ವಿಚ್ಛೇದನ ನೀಡಿ ಅತ್ತೆಯನ್ನೇ ಮದುವೆಯಾದ ಅಳಿಯ!

ಹೆಂಡತಿಗೆ ವಿಚ್ಛೇದನ ನೀಡಿ ಅತ್ತೆಯನ್ನೇ ಮದುವೆಯಾದ ಅಳಿಯ!

June 10, 2026
ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

June 10, 2026
ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

June 10, 2026
ಕರ್ನಾಟಕದ ಭಕ್ತರೇ ಕೊಟ್ಟಿಯೂರಿಗೆ ಬನ್ನಿ, ಭದ್ರತೆ ಕೊಡ್ತೀವಿ: ಕೇರಳಂ ಕಣ್ಣೂರು ಡಿಐಜಿ ಯತೀಶ್ ಚಂದ್ರ ಮನವಿ!

ಕರ್ನಾಟಕದ ಭಕ್ತರೇ ಕೊಟ್ಟಿಯೂರಿಗೆ ಬನ್ನಿ, ಭದ್ರತೆ ಕೊಡ್ತೀವಿ: ಕೇರಳಂ ಕಣ್ಣೂರು ಡಿಐಜಿ ಯತೀಶ್ ಚಂದ್ರ ಮನವಿ!

June 10, 2026
ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

June 10, 2026
ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

June 9, 2026
ಪೊಲೀಸರ ಭರ್ಜರಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಮೂವರು ವಾರೆಂಟ್ ರೌಡಿಗಳ ಬಂಧನ

ಪೊಲೀಸರ ಭರ್ಜರಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಮೂವರು ವಾರೆಂಟ್ ರೌಡಿಗಳ ಬಂಧನ

June 9, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, June 11, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

    ಪುತ್ತೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಆಸ್ಪತ್ರೆಗೆ ಲೋಗೋ ಹಾಗೂ ಟ್ಯಾಗ್‌ಲೈನ್ ನೀಡಲು ಆಹ್ವಾನ

    ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿ -ಪುತ್ತೂರಿನಲ್ಲಿ  ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

    ನಗರಾಭಿವೃದ್ದಿ ಸಚಿವ ಯತೀಂದ್ರ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿ -ಪುತ್ತೂರಿನಲ್ಲಿ ಭೂಗತ ಒಳಚರಂಡಿ ಯೋಜನೆ ಅನುಮೋದನೆಗೆ ಶಾಸಕ ಅಶೋಕ್ ರೈ ಮನವಿ

    ಭಾರತೀಯ ಮಾವಿನ ಹಣ್ಣುಗಳ ಕೆಲವು ಸಾಗಣೆಗಳಲ್ಲಿ ಕೀಟನಾಶಕಗಳ ಪ್ರಮಾಣದ ಬಗ್ಗೆ ಆತಂಕ- ಮಾರುಕಟ್ಟೆ ಗಳಲ್ಲಿ ಸಿಗುವ ಹಣ್ಣುಗಳು ಅರೋಗ್ಯಕ್ಕೆ ಎಷ್ಟು ಸುರಕ್ಷಿತ  : ಸರ್ಕಾರದ ಪಾತ್ರ ಏನು?

    ಭಾರತೀಯ ಮಾವಿನ ಹಣ್ಣುಗಳ ಕೆಲವು ಸಾಗಣೆಗಳಲ್ಲಿ ಕೀಟನಾಶಕಗಳ ಪ್ರಮಾಣದ ಬಗ್ಗೆ ಆತಂಕ- ಮಾರುಕಟ್ಟೆ ಗಳಲ್ಲಿ ಸಿಗುವ ಹಣ್ಣುಗಳು ಅರೋಗ್ಯಕ್ಕೆ ಎಷ್ಟು ಸುರಕ್ಷಿತ : ಸರ್ಕಾರದ ಪಾತ್ರ ಏನು?

    ಬನ್ನೂರು ಗ್ರಾಮದ ಒಕ್ಕಲಿಗ ಸಂಘದ ಅಧ್ಯಕ್ಷ, ಬಿಜೆಪಿ ಪ್ರಮುಖ ಕಾರ್ಯಕರ್ತ ಸೂರಜ್ ಬನ್ನೂರು ಹೃದಯಾಘಾತದಿಂದ ನಿಧನ

    ಬನ್ನೂರು ಗ್ರಾಮದ ಒಕ್ಕಲಿಗ ಸಂಘದ ಅಧ್ಯಕ್ಷ, ಬಿಜೆಪಿ ಪ್ರಮುಖ ಕಾರ್ಯಕರ್ತ ಸೂರಜ್ ಬನ್ನೂರು ಹೃದಯಾಘಾತದಿಂದ ನಿಧನ

    ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

    ಪುತ್ತೂರು ಮತ್ತು ಸುಳ್ಯದ ಪ್ರಮುಖ ಶಿಕ್ಷಣ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ

    ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

    ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ ಗಡಿಯಾರದಲ್ಲಿ ಭೀಕರ ಅಪಘಾತ: ಕಾರು ಚಾಲಕ ಮೃತ್ಯು! ಮೂವರಿಗೆ ಗಂಭೀರ ಗಾಯ

    ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

    ಪುತ್ತೂರು: ಹಾರಾಡಿ ರೈಲ್ವೇ ಬ್ರಿಡ್ಜ್ ನಡಿ ರಸ್ತೆ ಕಾಮಗಾರಿ – ವಾಹನ ಸಂಚಾರ ಜೂನ್ 15 ರಿಂದ ಸಂಪೂರ್ಣವಾಗಿ ಸ್ಥಗಿತ

    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

    ಬೆಳ್ತಂಗಡಿ: ಭಾರತೀಯ ಜನತಾ ಪಾರ್ಟಿ ಮಹಿಳಾ ಮೋರ್ಚಾದ ಸಭೆ

    ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

    ಪುತ್ತೂರು ನೆಲ್ಲಿಕಟ್ಟೆ ಬಳಿ ಸ್ಟುಡಿಯೋ ಮಾಲಕನ ಕಾರಿಗೆ ಹಾನಿ ಸಿಸಿ ಕ್ಯಾಮೆರಾ ದಲ್ಲಿ ಸೆರೆ -ಪೊಲೀಸ್ ಠಾಣೆಗೆ ದೂರು..!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೀಡೆ

ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ,”ಕೆಸರ್ಡ್ ಒಂಜಿ ದಿನ” ಕ್ರೀಡಾಕೂಟ ಉದ್ಘಾಟನೆ.

by ಪ್ರಜಾಧ್ವನಿ ನ್ಯೂಸ್
July 21, 2024
in ಕ್ರೀಡೆ, ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು
0
ಸೌತ್ ಕೆನರಾ ಫೋಟೋಗ್ರಾಫರ್ಸ್ ಅಸೋಸಿಯೇಷನ್ ವತಿಯಿಂದ,”ಕೆಸರ್ಡ್ ಒಂಜಿ ದಿನ” ಕ್ರೀಡಾಕೂಟ ಉದ್ಘಾಟನೆ.
78
SHARES
223
VIEWS
ShareShareShare

ಛಾಯಾಗ್ರಾಹಕ ಸಂಘ ಪುತ್ತೂರು ವಲಯ

ashwinistudioputtur

ಜಾಹೀರಾತು

ಛಾಯಾಗ್ರಾಹಕ ಸಂಘ ಪುತ್ತೂರು ವಲಯ ಇದರ ಉದ್ಘಾಟನಾ ಸಮಾರಂಭ ಜುಲೈ 21 ರ ಬೆಳಿಗ್ಗೆ 9 ಕ್ಕೆ ತೆಂಕಿಲ ಕೊಟ್ಟಿಬೆಟ್ಟು ತರವಾಡು ಸಮೀಪದ ಗದ್ದೆ ಯಲ್ಲಿ ನಡೆಯಿತು.
ದೀಪ ಪ್ರಜ್ವಲನೆಯನ್ನು ಶ್ರೀ ಶಶಿಧರ್ ನೈಕ್ ಇವರು ನಡೆಸಿ ಕೊಟ್ಟರು. ಇದರ ಕ್ರೀಡಾಕೂಟದ ಉದ್ಘಾಟನೆಯನ್ನು ಶ್ರೀ ರಮೇಶ್ ಕಲಾಶ್ರೀ ಎಸ್ ಕೆ ಪಿ ಎ ದ.ಕ ಮತ್ತು ಉಡುಪಿ ಜಿಲ್ಲಾ ಉಪಾಧ್ಯಕ್ಷ ರು ಇವರು ನೆರವೇರಿಸದರು ಹಾಗೂ ಶ್ರೀ ಭಾರಧ್ವಾಜ್ ಜಿಲ್ಲಾ ಕ್ರೀಡಾ ಕಾರ್ಯದರ್ಶಿ ಎಸ್ ಕೆ ಪಿ ಎ ಕೆಸರ್ಡ್ ಒಂಜಿ ದಿನ ಸ್ಪರ್ಧೆಗಳಿಗೆ ಚಾಲನೆಯನ್ನು ನೀಡಿದರು. ಉದ್ಘಾಟನೆ ಯನ್ನು ನಡೆಸಿ ಕೊಟ್ಟ ಶ್ರೀ ರಮೇಶ್ ಕಲಾಶ್ರೀ ಮಾತನಾಡಿ ಇಂದಿನ ಆಧುನಿಕ ಯುಗದಲ್ಲಿ ನಮ್ಮ ಸಾಂಸ್ಕೃತಿಕ ಕ್ರೀಡೆಯನ್ನು ಮರೆಯುವ ಈ ಕಾಲ ಘಟ್ಟದಲ್ಲಿ ಎಸ್ ಕೆ ಪಿ ಎ ಯ ಸದಸ್ಯರು ನಮ್ಮ ಹಿಂದಿನ ಪೀಳಿಗೆಯ ಈ ಒಂದು ಕೆಸರು ಗದ್ದೆಯ ಕ್ರೀಡಾಕೂಟವನ್ನು ನಡೆಸಿ ನಮಗೆಲ್ಲರಿಗೂ ಹಿಂದಿನ ಸಾಂಸ್ಕೃತಿಕ ಹಬ್ಬವನ್ನು ನೆನಪಿಸಿಕೊಟ್ಟರು.ಹಾಗೂ ಎಲ್ಲರಿಗೂ ಶುಭವನ್ನು ಹಾರೈಸಿದರು. ಶ್ರೀ ಭಾರಧ್ವಾಜ್ ಮಾತನಾಡಿ ಎಸ್ ಕೆ ಪಿ ಎ ವತಿಯಿಂದ ನಡೆಯುವ ಈ ಕೇಸರುಗದ್ದೆ ಕ್ರೀಡಾಕೂಟ ಭಾಗವಹಿಸಿದ ಎಲ್ಲಾ ವಲಯದ ಸದಸ್ಯರಿಗೆ ಶುಭವಾಗಲಿ ಹೇಳುತ್ತಾ, ಜಿಲ್ಲೆಯ ಮುಲ್ಕಿಯಲ್ಲಿ 11.08.2024ರಂದು ನಡೆಯುವ ಎಸ್ ಕೆ ಪಿ ಎ ಜಿಲ್ಲಾ ಕ್ರೀಡಾಕೂಟಕ್ಕೆ ಎಲ್ಲಾರಿಗೂ ಆಹ್ವಾನಿಸಿದರು.
ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀ ದಿವಾಕರ ಗೌಡ ತೆಂಕಿಲ ಮಾತನಾಡಿ ಇತ್ತೀಚಿನ ಕಾಲದಲ್ಲಿ ನಮಗೆ ಗದ್ದೆಗಳನ್ನು ಉಳಿಸಿಕೊಳ್ಳೋದೇ ಒಂದು ದೊಡ್ಡ ಚಾಲೆಂಜ್.ಇಂತಹ ಪರಿಸ್ಥಿತಿಯಲ್ಲಿ ಈ ಭಾಗದಲ್ಲಿ ಕೆಲವೊಂದು ಗದ್ದೆಗಳು ಇದೆ. ಇದನ್ನು ಉಳಿಸಿಕೊಂಡಂತಹ ಗದ್ದೆಯ ಮಾಲಕರನ್ನು ಅಭಿನಂದಿಸಿದರು ಹಾಗೂ ಈ ಭಾಗದಲ್ಲಿ ಈ ಒಂದು ಕಸರುಗದ್ದೆ ಯ ಆಟೋಟಗಳನ್ನು ನಡೆಸಿ ನಮಗೂ ಮನರಂಜನೆ ನೀಡಿದ ವಲಯದ ಸದಸ್ಯರಿಗೆಲ್ಲ ಅಭಿನಂದಿಸಿದರು.
ಕ್ರೀಡಾಕೂಟಕ್ಕೆ ಸ್ಥಳದಾನವನ್ನು ನೀಡಿದ ಜಾಗದ ಮಾಲಕರಾದ ಶ್ರೀ ಶಶಿಧರ್ ನೈಕ್ ಅವರನ್ನು ಎಸ್ ಕೆ ಪಿ ಎ ವತಿಯಿಂದ ಸನ್ಮಾನಿಸಲಾಯಿತು  ಹಾಗೂ ಊಟದ ವ್ಯವಸ್ಥೆ ಮತ್ತು ಪಾರ್ಕಿಂಗ್ ಗೆ ಸ್ಥಳದಾನ ನೀಡಿದ ದಿವಾಕರ ಗೌಡ ತೆಂಕಿಲ ಇವರನ್ನು ಸನ್ಮಾನಿಸಲಾಯಿತು ಕಾರ್ಯಕ್ರಮದ ಅಧ್ಯಕ್ಷತೆ ಪುತ್ತೂರು ವಲಯದ ಶ್ರೀ ರಘು ಶೆಟ್ಟಿ ವಹಿಸಿದ್ದರು. ವೇದಿಕೆಯಲ್ಲಿ ವಲಯದ ಮಾಜಿ ಅಧ್ಯಕ್ಷರಾದ ಸುದರ್ಶನ್ ರಾವ್ , ವಲಯದ ಪ್ರದಾನ ಕಾರ್ಯದರ್ಶಿ ಚಂದ್ರಶೇಖರ ಶೆಟ್ಟಿ,ಕೋಶಾಧಿಕಾರಿ ಪ್ರಮೋದ್ ಸಾಲ್ಯಾನ್ ಉಪಸ್ಥಿತರಿದ್ದರು. ಹರೀಶ್ ಎಲಿಯ ಸ್ವಾಗತಿಸಿ, ರವಿಕಿರಣ್ ಕನ್ಯಾನ ವಂದಿಸದರು.ಕಾರ್ಯ ಕ್ರಮದ ನಿರೂಪಣೆಯನ್ನು ಜೆಲ್ಲಾ ಕೋಶಾಧಿಕಾರಿ ಶ್ರೀ ನವೀನ್ ರೈ ಪಂಜಳ ನಡೆಸಿಕೊಟ್ಟರು.

Muliya

ಜಾಹೀರಾತು

Keshari Durga

ಜಾಹೀರಾತು

SendShare31Share
Previous Post

ಛಾಯಾಗ್ರಾಹಕ ಸಂಘ ಪುತ್ತೂರು ವಲಯ ವತಿಯಿಂದ ನಾಳೆ ಕೆಸರ್ಡ್ ಒಂಜಿ ದಿನ ಕ್ರೀಡಾಕೂಟ

Next Post

ಪುತ್ತೂರು: ಸರ್ವೆ ಸೇತುವೆ ಸಮೀಪ ದ್ವಿಚಕ್ರ ವಾಹನ ನಿಲ್ಲಿಸಿ ನಾಪತ್ತೆಯಾಗಿದ್ದ ಸನ್ಮಿತ್ ಮೃತದೇಹ ಗೌರಿ ಹೊಳೆಯಲ್ಲಿ ಇಂದು ಪತ್ತೆ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಸರ್ವೆ: ಯುವಕನ ಆತ್ಮಹತ್ಯೆ?- ಶಂಕೆ ಗೌರಿ ಹೊಳೆ ಸಮೀಪ ಸ್ಕೂಟರ್‌ ಪತ್ತೆ ; ಶೋಧ ಕಾರ್ಯ ಆರಂಭ

ಪುತ್ತೂರು: ಸರ್ವೆ ಸೇತುವೆ ಸಮೀಪ ದ್ವಿಚಕ್ರ ವಾಹನ ನಿಲ್ಲಿಸಿ ನಾಪತ್ತೆಯಾಗಿದ್ದ ಸನ್ಮಿತ್ ಮೃತದೇಹ ಗೌರಿ ಹೊಳೆಯಲ್ಲಿ ಇಂದು ಪತ್ತೆ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..