• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಕೇಂದ್ರ ಬಜೆಟ್ ನಮ್ಮ ವಿಕಸಿತ ಭಾರತದ ಕನಸಿಗೆ ಬುನಾದಿ; ಪ್ರಧಾನಿ ನರೇಂದ್ರ ಮೋದಿ

ಕೇಂದ್ರ ಬಜೆಟ್ ನಮ್ಮ ವಿಕಸಿತ ಭಾರತದ ಕನಸಿಗೆ ಬುನಾದಿ; ಪ್ರಧಾನಿ ನರೇಂದ್ರ ಮೋದಿ

July 22, 2024

ಮಂಗಳೂರಿನಲ್ಲಿ ತಲ್ವಾರ್ ಹಿಡಿದು ಡ್ಯಾನ್ಸ್ ಮಾಡಿ ಫೇಸ್​ಬುಕ್ ಪೋಸ್ಟ್: ಇಬ್ಬರ ಬಂಧನ

December 15, 2025
ಮೂಡಾಯೂರು ಶ್ರೀ ರಕ್ತೇಶ್ವರಿ ಹಾಗೂ ಮಹಿಷoತಾಯ, ಗುಳಿಗ ದೈವಗಳ  ಪ್ರತಿಷ್ಠಾ  ಮಹೋತ್ಸವ

ಮೂಡಾಯೂರು ಶ್ರೀ ರಕ್ತೇಶ್ವರಿ ಹಾಗೂ ಮಹಿಷoತಾಯ, ಗುಳಿಗ ದೈವಗಳ ಪ್ರತಿಷ್ಠಾ ಮಹೋತ್ಸವ

December 14, 2025
ಜಾತಕ ಹೇಳುವ ನೆಪದಲ್ಲಿ ಯುವತಿಗೆ ಕಿರುಕುಳ: ಅರ್ಚಕನ ವಿರುದ್ಧ  ಪೊಲೀಸ್ ಠಾಣೆಯಲ್ಲಿ  ದೂರು

ಜಾತಕ ಹೇಳುವ ನೆಪದಲ್ಲಿ ಯುವತಿಗೆ ಕಿರುಕುಳ: ಅರ್ಚಕನ ವಿರುದ್ಧ ಪೊಲೀಸ್ ಠಾಣೆಯಲ್ಲಿ ದೂರು

December 13, 2025
ಭಾರತೀಯ ವಾಯು ಸೇನಾ ತರಬೇತಿಗೆ ಆಯ್ಕೆಗೊಂಡ ಕೀರ್ತನ್ ಇವರಿಗೆ ಒಕ್ಕಲಿಗ ಗೌಡ ಸಮಾಜ ಬಂದವರಿಂದ ಅಭಿನಂದನೆ

ಭಾರತೀಯ ವಾಯು ಸೇನಾ ತರಬೇತಿಗೆ ಆಯ್ಕೆಗೊಂಡ ಕೀರ್ತನ್ ಇವರಿಗೆ ಒಕ್ಕಲಿಗ ಗೌಡ ಸಮಾಜ ಬಂದವರಿಂದ ಅಭಿನಂದನೆ

December 12, 2025
ಪುತ್ತೂರು: 5 ಕೋಟಿ ರೂ ವೆಚ್ಚದ ಪುತ್ತೂರು ತಾಲ್ಲೂಕು ಪಂಚಾಯತ್ ಕಟ್ಟಡಕ್ಕೆ ಶಿಲಾನ್ಯಾಸ

ಪುತ್ತೂರು: 5 ಕೋಟಿ ರೂ ವೆಚ್ಚದ ಪುತ್ತೂರು ತಾಲ್ಲೂಕು ಪಂಚಾಯತ್ ಕಟ್ಟಡಕ್ಕೆ ಶಿಲಾನ್ಯಾಸ

December 13, 2025
ಸೇವಾ ನಿವೃತ್ತ ಯೋಧರ ಪರ ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.  ಚೌಟ

ಸೇವಾ ನಿವೃತ್ತ ಯೋಧರ ಪರ ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ. ಚೌಟ

December 12, 2025
ಪುತ್ತೂರಿನ ಹೋಟೆಲ್ ಉದ್ಯಮಕ್ಕೆ ವಿನುತನ ವೆಜ್ ರೆಸ್ಟೋರೆಂಟ್ ಎಂಟ್ರಿ : ನಾಳೆ(ಡಿ.12) ಬೈಪಾಸ್ ನಲ್ಲಿ ಪ್ರಾರ್ಥನಾ ಗಾರ್ಡನ್ ಶುಭಾರಂಭ

ಪುತ್ತೂರಿನ ಹೋಟೆಲ್ ಉದ್ಯಮಕ್ಕೆ ವಿನುತನ ವೆಜ್ ರೆಸ್ಟೋರೆಂಟ್ ಎಂಟ್ರಿ : ನಾಳೆ(ಡಿ.12) ಬೈಪಾಸ್ ನಲ್ಲಿ ಪ್ರಾರ್ಥನಾ ಗಾರ್ಡನ್ ಶುಭಾರಂಭ

December 11, 2025
ಉಪ್ಪಿನಂಗಡಿ ಹೋಟೆಲ್ ನಲ್ಲಿ ಲಕ್ಷ ಮೌಲ್ಯದ ಚಿನ್ನ ಹಾಗೂ ನಗದು ಇದ್ದ ಪರ್ಸ್ ಮಿಸ್ಸಿಂಗ್: ಪೊಲೀಸ್ ಠಾಣೆಯಲ್ಲಿ ಹಸ್ತಾಂತರ

ಉಪ್ಪಿನಂಗಡಿ ಹೋಟೆಲ್ ನಲ್ಲಿ ಲಕ್ಷ ಮೌಲ್ಯದ ಚಿನ್ನ ಹಾಗೂ ನಗದು ಇದ್ದ ಪರ್ಸ್ ಮಿಸ್ಸಿಂಗ್: ಪೊಲೀಸ್ ಠಾಣೆಯಲ್ಲಿ ಹಸ್ತಾಂತರ

December 11, 2025
ಇಂದು ಸಂಜೆ ಬೆಳ್ಳಿಪಾಡಿ ದೇವಸ್ಯ ಗಂಗಯ್ಯ ಗೌಡರ ನೇಲಡ್ಕ ಮನೆಯಲ್ಲಿ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ

ಇಂದು ಸಂಜೆ ಬೆಳ್ಳಿಪಾಡಿ ದೇವಸ್ಯ ಗಂಗಯ್ಯ ಗೌಡರ ನೇಲಡ್ಕ ಮನೆಯಲ್ಲಿ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ

December 11, 2025
ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

December 11, 2025
ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

December 10, 2025
ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

December 10, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, December 15, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮೂಡಾಯೂರು ಶ್ರೀ ರಕ್ತೇಶ್ವರಿ ಹಾಗೂ ಮಹಿಷoತಾಯ, ಗುಳಿಗ ದೈವಗಳ  ಪ್ರತಿಷ್ಠಾ  ಮಹೋತ್ಸವ

    ಮೂಡಾಯೂರು ಶ್ರೀ ರಕ್ತೇಶ್ವರಿ ಹಾಗೂ ಮಹಿಷoತಾಯ, ಗುಳಿಗ ದೈವಗಳ ಪ್ರತಿಷ್ಠಾ ಮಹೋತ್ಸವ

    ಭಾರತೀಯ ವಾಯು ಸೇನಾ ತರಬೇತಿಗೆ ಆಯ್ಕೆಗೊಂಡ ಕೀರ್ತನ್ ಇವರಿಗೆ ಒಕ್ಕಲಿಗ ಗೌಡ ಸಮಾಜ ಬಂದವರಿಂದ ಅಭಿನಂದನೆ

    ಭಾರತೀಯ ವಾಯು ಸೇನಾ ತರಬೇತಿಗೆ ಆಯ್ಕೆಗೊಂಡ ಕೀರ್ತನ್ ಇವರಿಗೆ ಒಕ್ಕಲಿಗ ಗೌಡ ಸಮಾಜ ಬಂದವರಿಂದ ಅಭಿನಂದನೆ

    ಪುತ್ತೂರು: 5 ಕೋಟಿ ರೂ ವೆಚ್ಚದ ಪುತ್ತೂರು ತಾಲ್ಲೂಕು ಪಂಚಾಯತ್ ಕಟ್ಟಡಕ್ಕೆ ಶಿಲಾನ್ಯಾಸ

    ಪುತ್ತೂರು: 5 ಕೋಟಿ ರೂ ವೆಚ್ಚದ ಪುತ್ತೂರು ತಾಲ್ಲೂಕು ಪಂಚಾಯತ್ ಕಟ್ಟಡಕ್ಕೆ ಶಿಲಾನ್ಯಾಸ

    ಪುತ್ತೂರಿನ ಹೋಟೆಲ್ ಉದ್ಯಮಕ್ಕೆ ವಿನುತನ ವೆಜ್ ರೆಸ್ಟೋರೆಂಟ್ ಎಂಟ್ರಿ : ನಾಳೆ(ಡಿ.12) ಬೈಪಾಸ್ ನಲ್ಲಿ ಪ್ರಾರ್ಥನಾ ಗಾರ್ಡನ್ ಶುಭಾರಂಭ

    ಪುತ್ತೂರಿನ ಹೋಟೆಲ್ ಉದ್ಯಮಕ್ಕೆ ವಿನುತನ ವೆಜ್ ರೆಸ್ಟೋರೆಂಟ್ ಎಂಟ್ರಿ : ನಾಳೆ(ಡಿ.12) ಬೈಪಾಸ್ ನಲ್ಲಿ ಪ್ರಾರ್ಥನಾ ಗಾರ್ಡನ್ ಶುಭಾರಂಭ

    ಉಪ್ಪಿನಂಗಡಿ ಹೋಟೆಲ್ ನಲ್ಲಿ ಲಕ್ಷ ಮೌಲ್ಯದ ಚಿನ್ನ ಹಾಗೂ ನಗದು ಇದ್ದ ಪರ್ಸ್ ಮಿಸ್ಸಿಂಗ್: ಪೊಲೀಸ್ ಠಾಣೆಯಲ್ಲಿ ಹಸ್ತಾಂತರ

    ಉಪ್ಪಿನಂಗಡಿ ಹೋಟೆಲ್ ನಲ್ಲಿ ಲಕ್ಷ ಮೌಲ್ಯದ ಚಿನ್ನ ಹಾಗೂ ನಗದು ಇದ್ದ ಪರ್ಸ್ ಮಿಸ್ಸಿಂಗ್: ಪೊಲೀಸ್ ಠಾಣೆಯಲ್ಲಿ ಹಸ್ತಾಂತರ

    ಇಂದು ಸಂಜೆ ಬೆಳ್ಳಿಪಾಡಿ ದೇವಸ್ಯ ಗಂಗಯ್ಯ ಗೌಡರ ನೇಲಡ್ಕ ಮನೆಯಲ್ಲಿ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ

    ಇಂದು ಸಂಜೆ ಬೆಳ್ಳಿಪಾಡಿ ದೇವಸ್ಯ ಗಂಗಯ್ಯ ಗೌಡರ ನೇಲಡ್ಕ ಮನೆಯಲ್ಲಿ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ

    ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

    ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

    ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

    ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

    ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

    ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜಕೀಯ

ಕೇಂದ್ರ ಬಜೆಟ್ ನಮ್ಮ ವಿಕಸಿತ ಭಾರತದ ಕನಸಿಗೆ ಬುನಾದಿ; ಪ್ರಧಾನಿ ನರೇಂದ್ರ ಮೋದಿ

ಮೋದಿ 3.0 ಸರಕಾರದ ಮೊದಲ ಬಜೆಟ್‌ನತ್ತ ದೇಶದ ಜನರ ಚಿತ್ತ

by ಪ್ರಜಾಧ್ವನಿ ನ್ಯೂಸ್
July 22, 2024
in ರಾಜಕೀಯ, ರಾಷ್ಟ್ರೀಯ
0
ಕೇಂದ್ರ ಬಜೆಟ್ ನಮ್ಮ ವಿಕಸಿತ ಭಾರತದ ಕನಸಿಗೆ ಬುನಾದಿ; ಪ್ರಧಾನಿ ನರೇಂದ್ರ ಮೋದಿ
25
SHARES
71
VIEWS
ShareShareShare

ದೆಹಲಿ, ಜು.22: ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಸಂಸತ್ತಿನಲ್ಲಿ ಬಜೆಟ್ ಅಧಿವೇಶನದ ಆರಂಭಕ್ಕೂ ಮುನ್ನ ಮಾಧ್ಯಮದ ಮುಂದೆ ಮಾತನಾಡಿದ್ದಾರೆ. ನಾಳೆ ಮಂಡನೆಯಾಗಲಿರುವ ಕೇಂದ್ರ ಬಜೆಟ್ ಮುಂದಿನ ಐದು ವರ್ಷಗಳ ಮಾರ್ಗಸೂಚಿಯನ್ನು ರೂಪಿಸಲಿದೆ ಎಂದು ಹೇಳಿದ್ದಾರೆ. ನಾನು ದೇಶದ ಜನರಿಗೆ ಭರವಸೆಗಳನ್ನು ನೀಡುತ್ತಿದ್ದೇನೆ ಮತ್ತು ಇದನ್ನು ನಾನು ಜಾರಿಗೆ ತರುತ್ತೇನೆ.

ಇದು ನಮ್ಮ ಸರ್ಕಾರದ ಧ್ಯೇಯವಾಗಿದೆ. ಈ ಬಜೆಟ್ ಅಮೃತ ಕಾಲಕ್ಕೆ ಮಹತ್ವದ ಬಜೆಟ್ ಆಗಿದೆ. ಇಂದಿನ ಬಜೆಟ್ ನಮ್ಮ ಅಧಿಕಾರದ ಮುಂದಿನ 5 ವರ್ಷಗಳ ದಿಕ್ಕನ್ನು ನಿರ್ಧರಿಸುತ್ತದೆ. ಈ ಬಜೆಟ್ ನಮ್ಮ ವಿಕಸಿತ ಭಾರತದ ಕನಸಿಗೆ ಬುನಾದಿಯಾಗಿದೆ ಎಂದು ಹೇಳಿದರು.

ಬಜೆಟ್ ಅಧಿವೇಶನವು ಆಗಸ್ಟ್ 12 ರವರೆಗೆ ನಡೆಯಲಿದೆ. ಕೇಂದ್ರವು 90 ವರ್ಷಗಳಷ್ಟು ಹಳೆಯದಾದ ಏರ್‌ಕ್ರಾಫ್ಟ್ ಕಾಯ್ದೆಯನ್ನು ಬದಲಿಸುವುದು ಸೇರಿದಂತೆ ಆರು ಮಸೂದೆಗಳನ್ನು ಮಂಡಿಸುವ ನಿರೀಕ್ಷೆಯಿದೆ. ಜಮ್ಮು ಮತ್ತು ಕಾಶ್ಮೀರದ ಬಜೆಟ್‌ಗೆ ಸಂಸತ್ತಿನ ಅನುಮೋದನೆ ಪಡೆಯುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸೋಮವಾರ ಸಂಸತ್ತಿನಲ್ಲಿ ಆರ್ಥಿಕ ಸಮೀಕ್ಷೆಯನ್ನು ಮಂಡಿಸಲಿದ್ದು, ಮಂಗಳವಾರ (ಜುಲೈ. 23) ಬಜೆಟ್ ಮಂಡಿಸಲಿದ್ದಾರೆ.

SendShare10Share
Previous Post

ಪುತ್ತೂರು: ಸರ್ವೆ ಸೇತುವೆ ಸಮೀಪ ದ್ವಿಚಕ್ರ ವಾಹನ ನಿಲ್ಲಿಸಿ ನಾಪತ್ತೆಯಾಗಿದ್ದ ಸನ್ಮಿತ್ ಮೃತದೇಹ ಗೌರಿ ಹೊಳೆಯಲ್ಲಿ ಇಂದು ಪತ್ತೆ.

Next Post

ಪುತ್ತೂರು: ಬಂಟರ ಸಂಘ ಪುತ್ತೂರು ತಾಲೂಕು (ರಿ) ಆಶ್ರಯದಲ್ಲಿ ನಡೆಯುವ ಆಟಿಡೊಂಜಿ ಬಂಟೆರೆ ಸೇರಿಗೆ, ಸಾಧಕರಿಗೆ ‌ಸನ್ಮಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು:  ಬಂಟರ ಸಂಘ ಪುತ್ತೂರು ತಾಲೂಕು (ರಿ) ಆಶ್ರಯದಲ್ಲಿ ನಡೆಯುವ ಆಟಿಡೊಂಜಿ ಬಂಟೆರೆ ಸೇರಿಗೆ, ಸಾಧಕರಿಗೆ ‌ಸನ್ಮಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ಪುತ್ತೂರು: ಬಂಟರ ಸಂಘ ಪುತ್ತೂರು ತಾಲೂಕು (ರಿ) ಆಶ್ರಯದಲ್ಲಿ ನಡೆಯುವ ಆಟಿಡೊಂಜಿ ಬಂಟೆರೆ ಸೇರಿಗೆ, ಸಾಧಕರಿಗೆ ‌ಸನ್ಮಾನ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..