• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ನಮ್ಮ ಆಚರಣೆಗಳು ಮತ್ತು ಸಂಸ್ಕೃತಿಯ ಮೇಲೆ ಪ್ರಹಾರ ಮಾಡುವ ವ್ಯವಸ್ಥಿತ ಹುನ್ನಾರ: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಮಂಗಳೂರು: ನಮ್ಮ ಆಚರಣೆಗಳು ಮತ್ತು ಸಂಸ್ಕೃತಿಯ ಮೇಲೆ ಪ್ರಹಾರ ಮಾಡುವ ವ್ಯವಸ್ಥಿತ ಹುನ್ನಾರ: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

July 22, 2024
ಪುತ್ತೂರು: ಆಟೋ ಚಾಲಕನ ಮೇಲೆ ಟ್ರಾಫಿಕ್ ಪೊಲೀಸರಿಂದ ಹಲ್ಲೆ : ಅವಾಚ್ಯ ಶಬ್ದಗಳಿಂದ ನಿಂದನೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್- ಜಿಲ್ಲಾ ಪೊಲೀಸ್ ವರಿಷ್ಠರಿಂದ ಸ್ಪಂದನೆ

ಪುತ್ತೂರು: ಆಟೋ ಚಾಲಕನ ಮೇಲೆ ಟ್ರಾಫಿಕ್ ಪೊಲೀಸರಿಂದ ಹಲ್ಲೆ : ಅವಾಚ್ಯ ಶಬ್ದಗಳಿಂದ ನಿಂದನೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್- ಜಿಲ್ಲಾ ಪೊಲೀಸ್ ವರಿಷ್ಠರಿಂದ ಸ್ಪಂದನೆ

October 18, 2025
ಪುತ್ತೂರಿನ ಒಡಿಯೂರು ಸಹಕಾರಿ ಸಂಘಕ್ಕೆ ವಂಚಿಸಿದ ಪ್ರಕರಣ :ಬೆಳಂದೂರಿನ ಅಬ್ದುಲ್ ರಮೀಝ್ ನಿಂದ ಬೆಳ್ತಂಗಡಿಯ ಸಹಕಾರಿ ಸಂಘಕ್ಕೂ ವಂಚನೆ-ದೂರು ದಾಖಲು

ಪುತ್ತೂರಿನ ಒಡಿಯೂರು ಸಹಕಾರಿ ಸಂಘಕ್ಕೆ ವಂಚಿಸಿದ ಪ್ರಕರಣ :ಬೆಳಂದೂರಿನ ಅಬ್ದುಲ್ ರಮೀಝ್ ನಿಂದ ಬೆಳ್ತಂಗಡಿಯ ಸಹಕಾರಿ ಸಂಘಕ್ಕೂ ವಂಚನೆ-ದೂರು ದಾಖಲು

October 17, 2025

ನಾಳೆ (ಅ.18): ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಶುದ್ಧ ಎಳ್ಳೆಣ್ಣೆ ಅಭಿಷೇಕ

October 17, 2025
ಪುತ್ತೂರು ಮಾರ್ಕೆಟ್ ಪರಿಸರ ಹಾಳಾಗಿಸಿದ ಚರಂಡಿ ಬ್ಲಾಕ್ : ರಸ್ತೆಯಲ್ಲಿ ದುರ್ವಾಸನೆಯ ಕಾಟ ಅನಾರೋಗ್ಯ ಬೀರುವ ಮೊದಲು ಎಚ್ಚರ

ಪುತ್ತೂರು ಮಾರ್ಕೆಟ್ ಪರಿಸರ ಹಾಳಾಗಿಸಿದ ಚರಂಡಿ ಬ್ಲಾಕ್ : ರಸ್ತೆಯಲ್ಲಿ ದುರ್ವಾಸನೆಯ ಕಾಟ ಅನಾರೋಗ್ಯ ಬೀರುವ ಮೊದಲು ಎಚ್ಚರ

October 17, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪುತ್ತೂರು 22ನೇ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ : ಟ್ರಸ್ಟ್ ನ ಸಮಾಜಮುಖಿ ಕೆಲಸ ಕಾರ್ಯಗಳು ಶ್ಲಾಘನೀಯ ಡಾ. ಸೀತಾರಾಮ್ ಭಟ್

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪುತ್ತೂರು 22ನೇ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ : ಟ್ರಸ್ಟ್ ನ ಸಮಾಜಮುಖಿ ಕೆಲಸ ಕಾರ್ಯಗಳು ಶ್ಲಾಘನೀಯ ಡಾ. ಸೀತಾರಾಮ್ ಭಟ್

October 17, 2025
ಪಾಣಾಜೆ ಗ್ರಾಮದ ಬೊಳ್ಳಿಂಬಳ ನಿವಾಸಿಯಾದ ಸೀತಾರಾಮ‌ ರೈ ಯವರ ವೈದ್ಯಕೀಯ ಚಿಕಿತ್ಸೆಗಾಗಿ  ಪುತ್ತಿಲಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು ಇದರ  ವತಿಯಿಂದ ಸಹಾಯಧನ

ಪಾಣಾಜೆ ಗ್ರಾಮದ ಬೊಳ್ಳಿಂಬಳ ನಿವಾಸಿಯಾದ ಸೀತಾರಾಮ‌ ರೈ ಯವರ ವೈದ್ಯಕೀಯ ಚಿಕಿತ್ಸೆಗಾಗಿ ಪುತ್ತಿಲಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು ಇದರ ವತಿಯಿಂದ ಸಹಾಯಧನ

October 17, 2025
ಕೇರಳ ವಿದ್ಯುತ್​​ ಲೈನ್: ರೈತರಿಂದ ತೀವ್ರ ವಿರೋಧ, ಹೋರಾಟಕ್ಕೆ ಹಿಂದೂ ಸಂಘಟನೆಗಳ ಸಾಥ್

ಕೇರಳ ವಿದ್ಯುತ್​​ ಲೈನ್: ರೈತರಿಂದ ತೀವ್ರ ವಿರೋಧ, ಹೋರಾಟಕ್ಕೆ ಹಿಂದೂ ಸಂಘಟನೆಗಳ ಸಾಥ್

October 17, 2025
ಬೆಳ್ತಂಗಡಿ ಹುಣಸೆಕಟ್ಟೆ ಕ್ರಾಸ್ ಗೇರುಕಟ್ಟೆ ಪರಪ್ಪು ಕೊಯ್ಯೂರು  ಸರ್ಕಾರಿ ಬಸ್ ಸಂಚಾರ ಪ್ರಾರಂಭ

ಬೆಳ್ತಂಗಡಿ ಹುಣಸೆಕಟ್ಟೆ ಕ್ರಾಸ್ ಗೇರುಕಟ್ಟೆ ಪರಪ್ಪು ಕೊಯ್ಯೂರು ಸರ್ಕಾರಿ ಬಸ್ ಸಂಚಾರ ಪ್ರಾರಂಭ

October 17, 2025
ಸಾರಿಗೆ ಇಲಾಖೆ ಹೆಚ್.ಎಸ್.ಆರ್.ಪಿ (HSRP) ನಂಬರ್ ಪ್ಲೇಟ್ ಅಳವಡಿಕೆ ಮಾಡಲು  ನವೆಂಬರ್ 17ರ ವರೆಗೆ ಕಾಲಾವಕಾಶ

ಸಾರಿಗೆ ಇಲಾಖೆ ಹೆಚ್.ಎಸ್.ಆರ್.ಪಿ (HSRP) ನಂಬರ್ ಪ್ಲೇಟ್ ಅಳವಡಿಕೆ ಮಾಡಲು ನವೆಂಬರ್ 17ರ ವರೆಗೆ ಕಾಲಾವಕಾಶ

October 17, 2025
ನಿತಿನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸರಿಗಮಪ ಖ್ಯಾತಿಯ ಸುಹಾನಾ ಸೈಯದ್

ನಿತಿನ್ ಜೊತೆ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಸರಿಗಮಪ ಖ್ಯಾತಿಯ ಸುಹಾನಾ ಸೈಯದ್

October 17, 2025
ಮನೆ ಕಟ್ಟುವವರಿಗೆ ಕೆಂಪು ಕಲ್ಲು ಸಮಸ್ಯೆ, ರಾಜಸ್ವ ಕಡಿತಗೊಂಡರೂ ಇಳಿಕೆಯಾಗದ ದರ

ಮನೆ ಕಟ್ಟುವವರಿಗೆ ಕೆಂಪು ಕಲ್ಲು ಸಮಸ್ಯೆ, ರಾಜಸ್ವ ಕಡಿತಗೊಂಡರೂ ಇಳಿಕೆಯಾಗದ ದರ

October 17, 2025
ಪಾಕಿಸ್ತಾನದ ಮಿಲಿಟರಿಯ ಸುಳ್ಳು, ಕಪಟ ಜಗತ್ತಿನ ಮುಂದೆ ಮತ್ತೊಮ್ಮೆ ಬಹಿರಂಗ

ಪಾಕಿಸ್ತಾನದ ಮಿಲಿಟರಿಯ ಸುಳ್ಳು, ಕಪಟ ಜಗತ್ತಿನ ಮುಂದೆ ಮತ್ತೊಮ್ಮೆ ಬಹಿರಂಗ

October 17, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, October 18, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಆಟೋ ಚಾಲಕನ ಮೇಲೆ ಟ್ರಾಫಿಕ್ ಪೊಲೀಸರಿಂದ ಹಲ್ಲೆ : ಅವಾಚ್ಯ ಶಬ್ದಗಳಿಂದ ನಿಂದನೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್- ಜಿಲ್ಲಾ ಪೊಲೀಸ್ ವರಿಷ್ಠರಿಂದ ಸ್ಪಂದನೆ

    ಪುತ್ತೂರು: ಆಟೋ ಚಾಲಕನ ಮೇಲೆ ಟ್ರಾಫಿಕ್ ಪೊಲೀಸರಿಂದ ಹಲ್ಲೆ : ಅವಾಚ್ಯ ಶಬ್ದಗಳಿಂದ ನಿಂದನೆ ಸಾಮಾಜಿಕ ಜಾಲತಾಣದಲ್ಲಿ ವೀಡಿಯೋ ವೈರಲ್- ಜಿಲ್ಲಾ ಪೊಲೀಸ್ ವರಿಷ್ಠರಿಂದ ಸ್ಪಂದನೆ

    ನಾಳೆ (ಅ.18): ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದೇವರಿಗೆ ಶುದ್ಧ ಎಳ್ಳೆಣ್ಣೆ ಅಭಿಷೇಕ

    ಪುತ್ತೂರು ಮಾರ್ಕೆಟ್ ಪರಿಸರ ಹಾಳಾಗಿಸಿದ ಚರಂಡಿ ಬ್ಲಾಕ್ : ರಸ್ತೆಯಲ್ಲಿ ದುರ್ವಾಸನೆಯ ಕಾಟ ಅನಾರೋಗ್ಯ ಬೀರುವ ಮೊದಲು ಎಚ್ಚರ

    ಪುತ್ತೂರು ಮಾರ್ಕೆಟ್ ಪರಿಸರ ಹಾಳಾಗಿಸಿದ ಚರಂಡಿ ಬ್ಲಾಕ್ : ರಸ್ತೆಯಲ್ಲಿ ದುರ್ವಾಸನೆಯ ಕಾಟ ಅನಾರೋಗ್ಯ ಬೀರುವ ಮೊದಲು ಎಚ್ಚರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪುತ್ತೂರು 22ನೇ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ : ಟ್ರಸ್ಟ್ ನ ಸಮಾಜಮುಖಿ ಕೆಲಸ ಕಾರ್ಯಗಳು ಶ್ಲಾಘನೀಯ ಡಾ. ಸೀತಾರಾಮ್ ಭಟ್

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಪುತ್ತೂರು 22ನೇ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಮತ್ತು ರಕ್ತದಾನ ಶಿಬಿರ : ಟ್ರಸ್ಟ್ ನ ಸಮಾಜಮುಖಿ ಕೆಲಸ ಕಾರ್ಯಗಳು ಶ್ಲಾಘನೀಯ ಡಾ. ಸೀತಾರಾಮ್ ಭಟ್

    ಪಾಣಾಜೆ ಗ್ರಾಮದ ಬೊಳ್ಳಿಂಬಳ ನಿವಾಸಿಯಾದ ಸೀತಾರಾಮ‌ ರೈ ಯವರ ವೈದ್ಯಕೀಯ ಚಿಕಿತ್ಸೆಗಾಗಿ  ಪುತ್ತಿಲಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು ಇದರ  ವತಿಯಿಂದ ಸಹಾಯಧನ

    ಪಾಣಾಜೆ ಗ್ರಾಮದ ಬೊಳ್ಳಿಂಬಳ ನಿವಾಸಿಯಾದ ಸೀತಾರಾಮ‌ ರೈ ಯವರ ವೈದ್ಯಕೀಯ ಚಿಕಿತ್ಸೆಗಾಗಿ ಪುತ್ತಿಲಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು ಇದರ ವತಿಯಿಂದ ಸಹಾಯಧನ

    ಕೇರಳ ವಿದ್ಯುತ್​​ ಲೈನ್: ರೈತರಿಂದ ತೀವ್ರ ವಿರೋಧ, ಹೋರಾಟಕ್ಕೆ ಹಿಂದೂ ಸಂಘಟನೆಗಳ ಸಾಥ್

    ಕೇರಳ ವಿದ್ಯುತ್​​ ಲೈನ್: ರೈತರಿಂದ ತೀವ್ರ ವಿರೋಧ, ಹೋರಾಟಕ್ಕೆ ಹಿಂದೂ ಸಂಘಟನೆಗಳ ಸಾಥ್

    ಬೆಳ್ತಂಗಡಿ ಹುಣಸೆಕಟ್ಟೆ ಕ್ರಾಸ್ ಗೇರುಕಟ್ಟೆ ಪರಪ್ಪು ಕೊಯ್ಯೂರು  ಸರ್ಕಾರಿ ಬಸ್ ಸಂಚಾರ ಪ್ರಾರಂಭ

    ಬೆಳ್ತಂಗಡಿ ಹುಣಸೆಕಟ್ಟೆ ಕ್ರಾಸ್ ಗೇರುಕಟ್ಟೆ ಪರಪ್ಪು ಕೊಯ್ಯೂರು ಸರ್ಕಾರಿ ಬಸ್ ಸಂಚಾರ ಪ್ರಾರಂಭ

    ಮನೆ ಕಟ್ಟುವವರಿಗೆ ಕೆಂಪು ಕಲ್ಲು ಸಮಸ್ಯೆ, ರಾಜಸ್ವ ಕಡಿತಗೊಂಡರೂ ಇಳಿಕೆಯಾಗದ ದರ

    ಮನೆ ಕಟ್ಟುವವರಿಗೆ ಕೆಂಪು ಕಲ್ಲು ಸಮಸ್ಯೆ, ರಾಜಸ್ವ ಕಡಿತಗೊಂಡರೂ ಇಳಿಕೆಯಾಗದ ದರ

    ಬೆಳ್ತಂಗಡಿ: ಕೊಯ್ಯೂರು ಗ್ರಾಮಗಳ ಪ್ರಯಾಣಿಕರು ಬೇಡಿಕೆಯ ಸರ್ಕಾರಿ ಬಸ್ ಸಂಚಾರ ಪ್ರಾರಂಭ ಬೇಡಿಕೆ ಈಡೇರಿಸಿದ ಶಾಸಕರಾದ ಹರೀಶ್ ಪೂಂಜ

    ಬೆಳ್ತಂಗಡಿ: ಕೊಯ್ಯೂರು ಗ್ರಾಮಗಳ ಪ್ರಯಾಣಿಕರು ಬೇಡಿಕೆಯ ಸರ್ಕಾರಿ ಬಸ್ ಸಂಚಾರ ಪ್ರಾರಂಭ ಬೇಡಿಕೆ ಈಡೇರಿಸಿದ ಶಾಸಕರಾದ ಹರೀಶ್ ಪೂಂಜ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಮಂಗಳೂರು: ನಮ್ಮ ಆಚರಣೆಗಳು ಮತ್ತು ಸಂಸ್ಕೃತಿಯ ಮೇಲೆ ಪ್ರಹಾರ ಮಾಡುವ ವ್ಯವಸ್ಥಿತ ಹುನ್ನಾರ: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

by ಪ್ರಜಾಧ್ವನಿ ನ್ಯೂಸ್
July 22, 2024
in ಜಿಲ್ಲೆ, ದಕ್ಷಿಣ ಕನ್ನಡ, ಬೆಂಗಳೂರು, ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಮಂಗಳೂರು: ನಮ್ಮ ಆಚರಣೆಗಳು ಮತ್ತು ಸಂಸ್ಕೃತಿಯ ಮೇಲೆ ಪ್ರಹಾರ ಮಾಡುವ ವ್ಯವಸ್ಥಿತ ಹುನ್ನಾರ: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
29
SHARES
84
VIEWS
ShareShareShare

ಮಂಗಳೂರು: ನಮ್ಮ ಆಚರಣೆಗಳು ಮತ್ತು ಸಂಸ್ಕೃತಿಯ ಮೇಲೆ ಪ್ರಹಾರ ಮಾಡುವ ವ್ಯವಸ್ಥಿತ ಹುನ್ನಾರ: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಶಾಲಾ ಆವರಣ ಮತ್ತು ಮೈದಾನವನ್ನು ಯಾವುದೇ ಶೈಕ್ಷಣಿಕೇತರ ಚಟುವಟಿಕೆಗಳಿಗೆ ಬಳಸುವುದನ್ನು ನಿಷೇಧಿಸಿ ಸುತ್ತೋಲೆ ಹೊರಡಿಸಿರುವ ದಕ್ಷಿಣ ಕನ್ನಡ ಜಿಲ್ಲಾ ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕರ ಕ್ರಮವನ್ನು ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಖಂಡಿಸಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

ದಕ್ಷಿಣ ಕನ್ನಡ ಜಿಲ್ಲೆ ದೈವ ದೇವರ ನಾಡು, ಸಾಂಸ್ಕೃತಿಕ ಹಾಗೂ ದೈವೀಕ ಆಚರಣೆಯನ್ನು ಸದಾ ಮೈಗೂಡಿಸಿಕೊಂಡಿರುವ ನೆಲೆ, ಹಬ್ಬ ಹರಿದಿನಗಳು ಸಮೀಪಿಸುತ್ತಿರುವ ಸಂದರ್ಭದಲ್ಲಿ, ಹಿಂದೂ ಆಚರಣೆಗಳಿಗೆ ತೊಡಕನ್ನು ಉಂಟು ಮಾಡಿ ನಮ್ಮ ಸಂಸ್ಕೃತಿಯ ಮೇಲೆ ಪ್ರಹಾರ ಮಾಡುವ ವ್ಯವಸ್ಥಿತ ಹುನ್ನಾರ ಹಾಗೂ ಕಾಂಗ್ರೆಸ್ ಪಾರ್ಟಿ ಮತ್ತು ಸಿದ್ಧರಾಮಯ್ಯ ಸರಕಾರದ ಹಿಂದೂ ವಿರೋಧಿ ನೀತಿಯ ಮುಂದುವರಿದ ಭಾಗ ಇದಾಗಿದೆ ಎಂದು ಕಟುವಾಗಿ ಟೀಕಿಸಿದ್ದಾರೆ.

ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಹಲವು ಹಗರಣಗಳಲ್ಲಿ ಸಿಕ್ಕಿಹಾಕಿಕೊಂಡಿದ್ದು ಹೊರಬರಲಾಗದೇ ಹೆಣಗಾಡುತ್ತಿದೆ, ಸರ್ಕಾರದ ವಿರುದ್ಧ ರಾಜ್ಯಾಧ್ಯಂತ ಬಿಜೆಪಿ ನಡೆಸುತ್ತಿರುವ ಪ್ರತಿಭಟನೆಯ ದಿಕ್ಕು ತಪ್ಪಿಸಲು ಇಂತಹ ಸಣ್ಣತನ ಪ್ರದರ್ಶಿಸುತ್ತಿದೆ ಎಂದು ಹೇಳಿದರು.

ಹಿಂದುತ್ವದ ಭದ್ರಕೋಟೆಯಲ್ಲಿ ನಿಮ್ಮ ಹಿಂದೂ ವಿರೋಧಿ ಪ್ರಯೋಗಗಳನ್ನು ನಾವು ಹಿಮ್ಮೆಟ್ಟಿಸುತ್ತೇವೆಯೇ ಹೊರತು ಎಂದಿಗೂ ಸಹಿಸುವುದಿಲ್ಲ, ಈ ಕೂಡಲೆ ರಾಜಕೀಯ ಪ್ರೇರಿತ ಆದೇಶವನ್ನು ಹಿಂಪಡೆಯುವಂತೆ ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

SendShare12Share
Previous Post

ಮಂಗಳೂರು: ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಜಿಲ್ಲಾ ಧಾರ್ಮಿಕ ಪರಿಷತ್ ಮೊದಲ ಸಭೆ. ನರಿಮೊಗರು ಮೃತ್ಯುಂಜಯೇಶ್ವರ ದೇವಸ್ಥಾನ, ಜಲದುರ್ಗಾ ದೇವಸ್ಥಾನ ಪೆರುವಾಜೆ ವರ್ಗ ಎ ಗ್ರೇಡ್ ಗೆ. ಜಿಲ್ಲೆಯ 152 ದೇವಾಲಯ ಸಮಿತಿ ರಚನೆಗೆ ಅಸ್ತು

Next Post

ದಕ್ಷಿಣ ಕನ್ನಡ: R S S ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಸರ್ಕಾರಿ ನೌಕರರ ಮೇಲಿದ್ದ ನಿರ್ಬಂಧವನ್ನು ತೆಗೆದು ಹಾಕಿದ ಮೋದಿ ನೇತೃತ್ವದ ನಮ್ಮ ಕೇಂದ್ರ ಸರಕಾರಕ್ಕೆ ಅಭಿನಂದನೆಗಳು: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ದಕ್ಷಿಣ ಕನ್ನಡ: R S S ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಸರ್ಕಾರಿ ನೌಕರರ ಮೇಲಿದ್ದ ನಿರ್ಬಂಧವನ್ನು ತೆಗೆದು ಹಾಕಿದ ಮೋದಿ ನೇತೃತ್ವದ ನಮ್ಮ ಕೇಂದ್ರ ಸರಕಾರಕ್ಕೆ ಅಭಿನಂದನೆಗಳು: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ದಕ್ಷಿಣ ಕನ್ನಡ: R S S ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಸರ್ಕಾರಿ ನೌಕರರ ಮೇಲಿದ್ದ ನಿರ್ಬಂಧವನ್ನು ತೆಗೆದು ಹಾಕಿದ ಮೋದಿ ನೇತೃತ್ವದ ನಮ್ಮ ಕೇಂದ್ರ ಸರಕಾರಕ್ಕೆ ಅಭಿನಂದನೆಗಳು: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..