• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: 9/11 ಹಾಗೂ ಕಟ್ ಕನ್ವರ್ಶನ್ ವಿಚಾರದಲ್ಲಿ ಸದನದಲ್ಲಿ ಚರ್ಚೆ ನಡೆಸಿದ ಶಾಸಕ ಅಶೋಕ್ ರೈ

ಪುತ್ತೂರು: 9/11 ಹಾಗೂ ಕಟ್ ಕನ್ವರ್ಶನ್ ವಿಚಾರದಲ್ಲಿ ಸದನದಲ್ಲಿ ಚರ್ಚೆ ನಡೆಸಿದ ಶಾಸಕ ಅಶೋಕ್ ರೈ

July 22, 2024

ಆ್ಯಂಬುಲೆನ್ಸ್​ನಲ್ಲೇ ಡ್ರಗ್ಸ್​ ದಂಧೆ -ಮೊಬೈಲ್ ಸ್ವಿಚ್ಚ್ ಆಫ್ ಮಾಡಿ ಆರೋಪಿ ಜಲೀಲ್ ಎಸ್ಕೇಪ್

July 26, 2026
ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

ಪುತ್ತೂರು: ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ ಆರೋಪಿ ಮನೀಶ್ ಗೆ ಜಾಮೀನು ಮಂಜೂರು!!

July 26, 2026
ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್  ಮಾಲಕ  ಗಂಭೀರ ಗಾಯ

ಕುಂಬ್ರದಲ್ಲಿ ಸರಣಿ ಅಪಘಾತ : ಕಾರ್ ನಲ್ಲಿ ಇದ್ದ ಸುಶ್ಮಿ ಕ್ಯಾಟರಿಂಗ್ ಮಾಲಕ ಗಂಭೀರ ಗಾಯ

July 26, 2026
ಅವನಿಗಿನ್ನೂ ಚಿಕ್ಕ ವಯಸ್ಸು ಆದರೂ ದೇಶದ ಮಟ್ಟದಲ್ಲಿ ದೊಡ್ಡ ಹೋರಾಟ ನಡೆಸಿದ್ದಾನೆ ನನ್ನ ಮಗ ಸುರಕ್ಷಿತವಾಗಿ ಮನೆಗೆ ಬರಬೇಕು- ಕೇಂದ್ರ ಸಚಿವರ ರಾಜೀನಾಮೆ ಬಳಿಕ ಭಾವುಕರಾದ ಅಭಿಜಿತ್ ದೀಪ್ಕೆ ತಾಯಿ

ಅವನಿಗಿನ್ನೂ ಚಿಕ್ಕ ವಯಸ್ಸು ಆದರೂ ದೇಶದ ಮಟ್ಟದಲ್ಲಿ ದೊಡ್ಡ ಹೋರಾಟ ನಡೆಸಿದ್ದಾನೆ ನನ್ನ ಮಗ ಸುರಕ್ಷಿತವಾಗಿ ಮನೆಗೆ ಬರಬೇಕು- ಕೇಂದ್ರ ಸಚಿವರ ರಾಜೀನಾಮೆ ಬಳಿಕ ಭಾವುಕರಾದ ಅಭಿಜಿತ್ ದೀಪ್ಕೆ ತಾಯಿ

July 25, 2026
ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ- ಮಾತುಕತೆಯ ಬಳಿಕ ಜಂಟಿ ಸುದ್ದಿಗೋಷ್ಠಿ – ಪ್ರತಿಭಟನೆ ಹಿಂಪಡೆದ ಸಿಜೆಪಿ :ಶಾಂತಿಯುತವಾಗಿ ತೆರಳಲು ವಿದ್ಯಾರ್ಥಿಗಳಿಗೆ ಕರೆ

ಸಿಜೆಪಿ ಬೇಡಿಕೆಗೆ ಕೇಂದ್ರ ಸರ್ಕಾರ ಒಪ್ಪಿಗೆ- ಮಾತುಕತೆಯ ಬಳಿಕ ಜಂಟಿ ಸುದ್ದಿಗೋಷ್ಠಿ – ಪ್ರತಿಭಟನೆ ಹಿಂಪಡೆದ ಸಿಜೆಪಿ :ಶಾಂತಿಯುತವಾಗಿ ತೆರಳಲು ವಿದ್ಯಾರ್ಥಿಗಳಿಗೆ ಕರೆ

July 25, 2026
ಇದು ಭಾರತದ ಯುವಜನತೆಗೆ ಸಿಕ್ಕ ಗೆಲುವು – ಕೊನೆಗೂ ಸರ್ಕಾರ ತಲೆಬಾಗಿದೆ ಎಂದ ಪ್ರಿಯಾಂಕಾ ಗಾಂಧಿ

ಇದು ಭಾರತದ ಯುವಜನತೆಗೆ ಸಿಕ್ಕ ಗೆಲುವು – ಕೊನೆಗೂ ಸರ್ಕಾರ ತಲೆಬಾಗಿದೆ ಎಂದ ಪ್ರಿಯಾಂಕಾ ಗಾಂಧಿ

July 25, 2026
ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

July 25, 2026
ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ

ಕೇಂದ್ರ ಶಿಕ್ಷಣ ಸಚಿವ ಸ್ಥಾನಕ್ಕೆ ಧರ್ಮೇಂದ್ರ ಪ್ರಧಾನ್ ಕೊನೆಗೂ ರಾಜೀನಾಮೆ

July 25, 2026
ಯುವಜನರು ಪ್ರತಿಯೊಂದು ವಿಷಯವನ್ನೂ ಪ್ರಶ್ನಿಸುವ ಮನೋಭಾವ ಹೊಂದಿದ್ದು ಅವರೊಂದಿಗೆ ಪ್ರೀತಿ, ಸಂವಹನ ಮತ್ತು ಅರ್ಥಪೂರ್ಣ ಒಡನಾಟ ಬೆಳೆಸುವುದು ಅತ್ಯಗತ್ಯ : ಮೋಹನ್ ಭಾಗವತ್

ಯುವಜನರು ಪ್ರತಿಯೊಂದು ವಿಷಯವನ್ನೂ ಪ್ರಶ್ನಿಸುವ ಮನೋಭಾವ ಹೊಂದಿದ್ದು ಅವರೊಂದಿಗೆ ಪ್ರೀತಿ, ಸಂವಹನ ಮತ್ತು ಅರ್ಥಪೂರ್ಣ ಒಡನಾಟ ಬೆಳೆಸುವುದು ಅತ್ಯಗತ್ಯ : ಮೋಹನ್ ಭಾಗವತ್

July 25, 2026
ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನೀಡಲಾಗಿದ್ದ ಗಡುವು ಅಂತ್ಯ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ನೀಡಲಾಗಿದ್ದ ಗಡುವು ಅಂತ್ಯ

July 25, 2026
ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

July 24, 2026
ನ್ಯಾಯಬೆಲೆ ಅಂಗಡಿ ಬೆಳಿಗ್ಗೆ 6ರಿಂದ ರಾತ್ರಿ 10ರವರೆಗೆ ಕಡ್ಡಾಯವಾಗಿ ತೆರೆದಿರಬೇಕು ಸರಕಾರದ ಆದೇಶ

ನ್ಯಾಯಬೆಲೆ ಅಂಗಡಿ ಬೆಳಿಗ್ಗೆ 6ರಿಂದ ರಾತ್ರಿ 10ರವರೆಗೆ ಕಡ್ಡಾಯವಾಗಿ ತೆರೆದಿರಬೇಕು ಸರಕಾರದ ಆದೇಶ

July 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, July 26, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ಪುತ್ತೂರು: ವಕೀಲರ ಸಂಘದ ಚುನಾವಣೆ ಅಧ್ಯಕ್ಷ ಸಂತೋಷ್ ಕುಮಾರ್ ಕೆ, ಕಾರ್ಯದರ್ಶಿಯಾಗಿ ಸ್ವಾತಿ ಜಗನ್ನಾಥ ರೈ ಆಯ್ಕೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

    ನೀಟ್ ಹೋರಾಟದ ಬಗ್ಗೆ ಅವಹೇಳನ ಬಂಧಿತ ಭರತ್ ಬಿಡುಗಡೆ

    ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆ ಹದಗೆಟ್ಟಿದ್ದು ಶೀಘ್ರದಲ್ಲಿ ಸರಿಪಡಿಸಲು ಅರುಣ್ ಪುತ್ತಿಲ ಮನವಿ

    ಪುತ್ತೂರು: ಪುರುಷರಕಟ್ಟೆ-ಶಾಂತಿಗೋಡು ರಸ್ತೆ ಹದಗೆಟ್ಟಿದ್ದು ಶೀಘ್ರದಲ್ಲಿ ಸರಿಪಡಿಸಲು ಅರುಣ್ ಪುತ್ತಿಲ ಮನವಿ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

    ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಪುತ್ತೂರು ತಾಲೂಕು ಆಶ್ರಯದಲ್ಲಿ ಪತ್ರಿಕಾ ದಿನಾಚರಣೆ – ಹಿರಿಯ ಪತ್ರಕರ್ತ ಯಶು ವಿಟ್ಲ ರವರಿಗೆ ಗೌರವ ಸನ್ಮಾನ ಕಾರ್ಯಕ್ರಮ

    ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

    ಪುತ್ತೂರು ಮತ್ತು ಉಪ್ಪಿನಂಗಡಿ ರಸ್ತೆ ನಿಧಾನ ಗತಿ ಕಾಮಗಾರಿ ಬಿಜೆಪಿ ನಿಯೋಗ ಭೇಟಿ ನೀಡಿ ಪರಿಶೀಲನೆ

    ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

    ಶಾಲಾ ಬಸ್ ಮೇಲೆ ಮರ ಬಿದ್ದು : ಬಾಲಕಿ ಮೃತ್ಯು, ಹಲವರಿಗೆ ಗಾಯ

    ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ  101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

    ವಿಟ್ಲ ಪಟ್ಟಣ ಪಂಚಾಯತ್: ನೀರು ಸರಬರಾಜು ವಿತರಣಾ ವ್ಯವಸ್ಥೆಗೆ 101 ಕೋಟಿ ಅನುದಾನ: ಸಚಿವರಿಗೆ ಶಾಸಕ ಅಶೋಕ್ ರೈ ಮನವಿ

    ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

    ಸಾಣೂರು-ಬಿಕರ್ನಕಟ್ಟೆ ಚತುಷ್ಪಥ ರಸ್ತೆ ಕಾಮಗಾರಿ- ಬನ್ನಡ್ಕದಲ್ಲಿ ಸರ್ವೀಸ್‌ ರಸ್ತೆ, ನಿರ್ಮಾಣಕ್ಕೆ ಹೆದ್ದಾರಿ ಪ್ರಾಧಿಕಾರ ತಾತ್ವಿಕ ಒಪ್ಪಿಗೆ: ಸಂಸದ ಕ್ಯಾ.ಚೌಟ

    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

    ಬೆಳ್ತಂಗಡಿ: ಬಾಲಕಿಯನ್ನು ಪುಸಲಾಯಿಸಿ ಅತ್ಯಾಚಾರ ಮಾಡಿ ಗರ್ಭಿಣಿಯಾಗಿರುವ ಪ್ರಕರಣ ಆರೋಪಿ ಬಂಧನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪುತ್ತೂರು: 9/11 ಹಾಗೂ ಕಟ್ ಕನ್ವರ್ಶನ್ ವಿಚಾರದಲ್ಲಿ ಸದನದಲ್ಲಿ ಚರ್ಚೆ ನಡೆಸಿದ ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
July 22, 2024
in ದಕ್ಷಿಣ ಕನ್ನಡ, ಪುತ್ತೂರು, ಬೆಂಗಳೂರು, ರಾಜಕೀಯ, ರಾಜ್ಯ
0
ಪುತ್ತೂರು: 9/11 ಹಾಗೂ ಕಟ್ ಕನ್ವರ್ಶನ್ ವಿಚಾರದಲ್ಲಿ ಸದನದಲ್ಲಿ ಚರ್ಚೆ ನಡೆಸಿದ ಶಾಸಕ ಅಶೋಕ್ ರೈ
85
SHARES
243
VIEWS
ShareShareShare

ವಿಶೇಷ ಸಭೆ ಕರೆದು ಸಮಸ್ಯೆ ಇತ್ಯರ್ಥಪಡಿಸಲು ಸಚಿವರಿಗೆ ಸ್ಪೀಕರ್ ಸೂಚನೆ

ಪುತ್ತೂರು: ಗ್ರಾಮೀಣ ಭಾಗದಲ್ಲಿ ವಸತಿವಾಣಿಜ್ಯ ಕ್ಕೆ ಸಂಬಂಧಿಸಿದಂತೆ ಏಕ ವಿನ್ಯಾಸ ನಕ್ಷೆ ಮತ್ತು 9/11 ನಿಂದ ಜನರಿಗೆ ತುಂಬಾ ತೊಂದರೆಯಾಗಿದ್ದು ಈ ಹಿಂದೆ ಇದ್ದ ನಿಯಮವನ್ನೇ ಮತ್ತೆ ಜಾರಿಗೆ ತರುವ ಮೂಲಕ ಈ ಎರಡೂ ಸಮಸ್ಯೆಯನ್ನು ಇತ್ಯರ್ಥ ಮಾಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರಐಯವರು ಸೋಮವಾರ ವಿಧಾನಸಭಾ ಅಧಿವೇಶನದಲ್ಲಿ ಸರಕಾರದ ಗಮನಕ್ಕೆ ತಂದಿದ್ದು , ಈ ವಿಚಾರ ಗಂಭೀರವಾಗಿದೆ ಇದರ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಲು ಸಚಿವರು ಮತ್ತು ಶಾಸಕರ ಸಭೆಯನ್ನು ಕರೆದು ತೀರ್ಮಾನಿಸಿ ಎಂದು ಸ್ಪೀಕರ್ ಯು ಟಿ ಖಾದರ್ ಸೂಚನೆಯನ್ನು ನೀಡಿದ್ದಾರೆ.

ಹಿಂದಿನ ನಿಯಮವನ್ನೇ ಜಾರಿಗೆ ತನ್ನಿ : ಈ ಹಿಂದೆ ಗ್ರಾಮಾಂತರ ಭಾಗದಲ್ಲಿ ಗ್ರಾಪಂ ಕಚೇರಿಯಲ್ಲೇ 25 ಸೆಂಟ್ಸ್ ತನಕ 9/11 ಮಾಡಲಾಗುತ್ತಿತ್ತು ಒಂದು ಎಕ್ರೆತನಕ ಇ ಒ ಮೂಲಕ ಮಾಡಲಾಗುತ್ತಿತ್ತು ಆದರೆ ಈಗ ಎಲ್ಲವನ್ನೂ ನಗರಪಾಲಿಕಾ ವ್ಯಾಪ್ತಿಯ ಮೂಡಾದಲ್ಲಿ ಮಾಡಿಸಿಕೊಳ್ಳಬೇಕಾಗಿದೆ. ಈ ನಿಯಮ ಗ್ರಾಮಾಂತರ ಪ್ರದೇಶದಲ್ಲಿ ದೊಡ್ಡ ಸಮಸ್ಯೆಯನ್ನೇ ಸೃಷ್ಟಿಸಿದೆ. ಮನೆ ಕಟ್ಟುವಾಗ ಗ್ರಾಮೀಣ ಭಾಗದ ಜನರು 9/11 ಮಾಡಿಸಿಕೊಳ್ಳಬೇಕಾದರೆ ಮಂಗಳೂರಿಗೆ ತೆರಳಬೇಕಿದೆ. ಯಾರೋ ನ್ಯಾಯಾಲಯಕ್ಕೆ ಹೋಗಿದ್ದಾರೆ ಎಂದು ಹಳೆಯ ನಿಯಮವನ್ನು ಬದಲಾವಣೆ ಮಾಡಿದ್ದಾರೆ. ಈ ಗಂಭೀರ ವಿಚಾರವನ್ನು ನಾನು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ, ನಗರಾಭಿವೃದ್ದಿ ಸಚಿವರ ಗಮಕ್ಕೂ ತಂದಿದ್ದೇನೆ ಈ ಸಮಸ್ಯೆಯನ್ನು ಇತ್ಯರ್ಥ ಮಾಡಲೇಬೇಕು ಇತ್ಯರ್ಥ ಮಾಡದೇ ಇದ್ದರೆ ಇದೊಂದು ಬಹಳ ಗಂಭೀರ ಸಮಸ್ಯೆಯಾಗಿ , ಜನರಿಗೆ ತೊಂದರೆ ನೀಡಲಿದೆ ಎಂದು ಶಾಸಕರು ಹೇಳಿದರು.

ಏಕ ವಿನ್ಯಾಸ ಸಮಸ್ಯೆ

ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಏಕ ವಿನ್ಯಾಸ ಸಮಸ್ಯೆ ಇದೆ. ಒಬ್ಬ ವ್ಯಕ್ತಿಗೆ  ಎಕ್ರೆ ಜಾಗವಿದ್ದಲ್ಲಿ ಅದನ್ನು ಕಟ್ ಕನ್ವರ್ಶನ್ ಮಾಡುವ ಹಾಗಿಲ್ಲ. ಒಂದು ವೇಳೆ ಕನ್ವರ್ಶನ್ ಮಾಡಬೇಕಾದರೆ ೫ ಎಕ್ರೆ ಜಾಗವನ್ನು ಸರಕಾರಕ್ಕೆ ವಹಿಸಿ ಆ ಬಳಿಕ ಕನ್ವರ್ಶನ್ ಮಾಡಬೇಕಿದೆ, ಕನ್ವರ್ಶನ್ ಮಾಡಬೇಕಾದರೆ ಈ ಜಾಗಕ್ಕೆ ಹೋಗುವಲ್ಲಿ ಸರಕಾರಿ ರಸ್ತೆಯೂ ಇರಬೇಕು ಮತ್ತು ರಸ್ತೆಯನ್ನೂ ಕನ್ವರ್ಶನ್ ಮಾಡಬೇಕು ಎಂಬ ನಿಯಮವಿದೆ ಇದರಿಂದ ಜನತೆಗೆ ತುಂಬಾ ತೊಂದರೆಯಾಗಿದೆ. ಏಕ ವಿನ್ಯಾಸ ನಕ್ಷೆಯಿಂದ ಜನ ಸಾಮಾನ್ಯರು ಹೈರಾಣಾಗಿದ್ದಾರೆ. ಇದು ಅತ್ಯಂತ ಕೆಟ್ಟ ನಿಯಮವಾಗಿದೆ. ಈ ನಕ್ಷೆಯ ಕಾರಣಕ್ಕೆ ಮನೆ ಕಟ್ಟುವಲ್ಲಿ ಬ್ಯಾಂಕ್ ಲೋನ್ ಪಡೆಯಲೂ ಸಾಧ್ಯವಾಗುತ್ತಿಲ್ಲ. ಜನರು ದಿನಾ ನನ್ನ ಕಚೇರಿಗೆ ಬಂದು ಇದೇ ಸಮಸ್ಯೆಯನ್ನು ಹೇಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಈ ನಿಯಮವನ್ನು ಮತ್ತೆ ಎಂದೂ ಮುಂದುವರೆಸಬಾರದು ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಹಳೆಯ ನಿಯಮವನ್ನು ಮತ್ತೆ ವ್ಯವಸ್ಥೆಗೆ ತರಬೇಕು ಎಂದು ಆಗ್ರಹಿಸಿದರು.

ashwinistudioputtur

ಜಾಹೀರಾತು

ಒಂದು ಅರ್ಜಿಗೆ ಮೂರು ತಿಂಗಳು ಬೇಕು

ಮೂಡಾದಲ್ಲಿ ಸಿಬಂದಿ ಕೊರತೆ ಇದೆ, ಅಲ್ಲಿದ್ದವರಿಗೆ ಸರಿಯಾದ ಮಾಹಿತಿ ಇಲ್ಲ. ಪುತ್ತೂರು ತಾಲೂಕಿನಲ್ಲಿರುವ ಗ್ರಾಮೀಣ ಭಾಗದ ಜನರು ಮನೆ ಕಟ್ಟಬೇಕಾದರೆ 9/11 ಮತ್ತು ಏಕ ವಿನ್ಯಾಸ ನಕ್ಷೆ ಪಡೆಯಲು ದೂರದ ಮಂಗಳೂರಿಗೆ ಓಡಾಡಬೇಕು. ಬಡವರಿಗೆ ಈದರ ಬಗ್ಗೆ ಹೆಚ್ಚಿನ ಮಾಹಿತಿ ಇರುವುದಿಲ್ಲ. ಎಲ್ಲಿಗೆ ಹೋಗಬೇಕು? ಹೇಗೆ ಹೋಗಬೇಕು ಎಂಬ ವಿಚಾರವೇ ಗೊತ್ತಿಲ್ಲದ ಕಾರಣ ಅವರು ತೀವ್ರ ಸಂಕಷ್ಟವನ್ನು ಎದರಿಸುತ್ತಿದ್ದಾರೆ. ಸ್ಪೀಕರ್ ಅವರೇ ಈ ವಿಚಾರ, ಇದರ ಸಂಕಷ್ಟ ನಿಮಗೂ ಗೊತ್ತಿದೆ ಈ ಕಾರಣಕ್ಕೆ 9/11 ಮತ್ತು ಏಕ ವಿನ್ಯಾಸ ಸಮಸ್ಯೆಯನ್ನು ಸರಕಾರ ಶೀಘ್ರವೇ ಬಗೆಹರಿಸಬೇಕು ಎಂದು ಶಾಸಕರು ಆಗ್ರಹಿಸಿದರು.

ಲೋಕಲ್ ಬಾಡಿಗೆ ಅವಕಾಶ ನೀಡಬೇಕು

25 ಸೆಂಟ್ಸ್ ತನಕ ಗ್ರಾಮ ಪಂಚಾಯತ್ ಮತ್ತು 1 ಎಕ್ರೆ ತನಕ ಇ ಒ ಅವರಿಗೆ 9/11 ಮತ್ತು ಏಕ ವಿನ್ಯಾಸ ನಕ್ಷೆ ಮಾಡಲು ಅಧಿಕಾರ ಕೊಡಬೇಕು. ಗ್ರಾಮಾಂತರ ಪ್ರದೇಶದ ಜನತೆಗೆ ತೊಂದರೆ ಕೊಡಬಾರದು, ಮನೆ ಕಟ್ಟುವರಿಗೆ ತೊಂದರೆ ನೀಡಬಾರದು. ಸರಕಾರ ಹೊಸ ನಿಯಮವನ್ನು ಬದಲಾವಣೆ ಮಾಡುವ ಮೂಲಕ ಜನಪರ ನಿಯಮವನ್ನು ಕೂಡಲೇ ಜಾರಿಗೆ ತರಬೇಕು ಎಂದು ಶಾಸಕರು ಸಭೆಗೆ ತಿಳಿಸಿದರು.

 

ಈರೆಗ್‌ಲಾ ಗೊತ್ತುಂಡು

ಸದನದಲ್ಲಿ ಮಾತನಡುತ್ತಿದ್ದ ಶಾಸಕ ಅಶೋಕ್ ರೈಯವರು ಮಧ್ಯದಲ್ಲಿ ತುಳುವಿನಲ್ಲಿ ಮಾತನಾಡಿ ಮಾನ್ಯ ಸಭಾಧ್ಯಕ್ಷರೇ ಈ ವಿಚಾರ ಈರೆಗ್‌ಲಾ ಗೊತ್ತುಂಡು, ಈರ್‌ನಾಡೆಗ್ ಜನ ಬರ್ಪೆರ್.. ಎಂದು ತುಳುವಿನಲ್ಲಿ ಮಾತನಾಡಿದರು. ಮುಂದುವರೆಸಿ ಮಾತನಾಡಿದ ಶಾಸಕರು ನಾನು ಊರಿಗೆ ಹೋಗುವಾಗ ಏರ್‌ಪೋರ್ಟಿನಲ್ಲೇ ಜನ ಈ ವಿಚಾರದ ಬಗ್ಗೆ ಹೇಳಲು ಕಾಯುತ್ತಿರುತ್ತಾರೆ ಅವರಿಗೆ ಏನು ಉತ್ತರ ಕೊಡಬೇಕು. ಈ ಸಮಸ್ಯೆ ಅತ್ಯಂತ ಗಂಭೀರವಾಗಿದೆ ಎಂಬುದನ್ನು ಸರಕಾರ ಗಮನಿಸಬೇಕು ಎಂದು ಶಾಸಕರು ಹೇಳಿದರು.

 

ಶಾಸಕರ ಮಾತಿಗೆ ಬೆಂಬಲ ಸೂಚಿಸಿದ ಶಾಸಕ ಸುನಿಲ್‌ಕುಮಾರ್

ಬಿಜೆಪಿ ಶಾಸಕ ಸುನಿಲ್‌ಕುಮಾರ್ ಶಾಸಕ ಅಶೋಕ್ ರೈ ಅವgರು ಮಂಡಿಸಿದ ವಿಚಾರಕ್ಕೆ ಬೆಂಬಲ ಸೂಚಿಸಿದರು. ಶಾಸಕ ಅಶೋಕ್ ರಐ ಹೇಳಿರುವುದು ಗಂಭೀರ ವಿಚಾರ. ಕೋರ್ಟು ಆದೇಶದ ಪ್ರಕಾರ ನಗರ ಪಾಲಿಕೆಗೆ ಶಿಫ್ಟ್ ಆಗಿದೆ ಎಂದು ಕೈ ಕಟ್ಟಿ ಕೂರಬೇಡಿ. ಗ್ರಾಮೀಣ ಭಗದ ಜನರು ಅರ್ಜಿ ಹಿಡಿದು ನಗರಪಾಲಿಕೆಗೆ ತೆರಳಬೇಕು. ಕೋರ್ಟಿನ ಆದೇಶಕ್ಕೆ ತಿದ್ದುಪಡಿಸ ತರುವ ಕೆಲಸವನ್ನು ಮಾಡಿದರೆ ಅದಕ್ಕೆ ನಮ್ಮ ಬೆಂಬಲ ಇದೆ. ಜನರ ಸಮಸ್ಯೆಯ ಬಗ್ಗೆ ಶಾಸಕ ಅಶೋಕ್ ರೈಯವರು ಸದನದ ಗಮನಕ್ಕೆ ತಂದಿದ್ದಾರೆ ಇದು ಗಂಭೀರ ವಿಚಾರವಾಗಿದೆ. ಈ ಹಿಂದೆ ಯಾವ ನಿಯಮವಿತ್ತೋ ಅದನ್ನೇ ಮತ್ತೆ ಜಾರಿಗೆ ತರಬೇಕಾದ ಅವಶ್ಯಕತೆ ಇದೆ ಎಂದು ಹೇಳಿದರು.

Muliya

ಜಾಹೀರಾತು

ಬುಧವಾರ ಬೆಳಿಗ್ಗೆ ಸಭೆ ಕರೆದ ಸ್ಪೀಕರ್

9/11 ಮತ್ತು ಏಕ ವಿನ್ಯಾಸ ನಕ್ಷೆಯ ಬಗ್ಗೆ ವಿಷಯ ಆಲಿಸಿದ ಸ್ಪೀಕರ್ ಯು ಟಿ ಖಾದರ್ ರವರು ಬುಧವಾರ ಬೆಳಿಗ್ಗೆ 9 ಗಂಠೆಗೆ ವಿಧಾನಸಭಾ ಹಾಲ್‌ನಲ್ಲಿ ವಿಶೇಷ ಸಭೆ ಕರೆದು ಜಿಲ್ಲೆಯ ಶಾಸಕರನ್ನು ಸೇರಿಸಿ, ಕಂದಾಯ ಸಚಿವರು ಮತ್ತು ಕಂದಾಯ ಅಧಿಕಾರಿಗಳ ಸಭೆಯನ್ನು ಕರೆಯಬೇಕು ಆ ಸಭೆಯಲ್ಲಿ ಈ ವಿಚಾರದ ಬಗ್ಗೆ ಮತ್ತು 9/11 ಸಮಸ್ಯೆಯ ಬಗ್ಗೆ ಚರ್ಚೆ ನಡೆಸುವಂತೆ ಸೂಚನೆಯನ್ನು ನೀಡಿದ್ದಾರೆ.

SendShare34Share
Previous Post

ದಕ್ಷಿಣ ಕನ್ನಡ: R S S ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಸರ್ಕಾರಿ ನೌಕರರ ಮೇಲಿದ್ದ ನಿರ್ಬಂಧವನ್ನು ತೆಗೆದು ಹಾಕಿದ ಮೋದಿ ನೇತೃತ್ವದ ನಮ್ಮ ಕೇಂದ್ರ ಸರಕಾರಕ್ಕೆ ಅಭಿನಂದನೆಗಳು: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

Next Post

ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಯುವ ಕಂಬಳಕ್ಕೆ ಅನುದಾನ ನೀಡಿ ಸಚಿವ ಎಚ್ ಕೆ ಪಾಟೀಲ್‌ಗೆ ಸ್ಪೀಕರ್ ನೇತೃತ್ವದಲ್ಲಿ ಮನವಿ ಸಲ್ಲಿಸಿದ ಶಾಸಕ ಅಶೋಕ್ ರೈ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಯುವ ಕಂಬಳಕ್ಕೆ ಅನುದಾನ ನೀಡಿ ಸಚಿವ ಎಚ್ ಕೆ ಪಾಟೀಲ್‌ಗೆ ಸ್ಪೀಕರ್ ನೇತೃತ್ವದಲ್ಲಿ ಮನವಿ ಸಲ್ಲಿಸಿದ ಶಾಸಕ ಅಶೋಕ್ ರೈ

ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಯುವ ಕಂಬಳಕ್ಕೆ ಅನುದಾನ ನೀಡಿ ಸಚಿವ ಎಚ್ ಕೆ ಪಾಟೀಲ್‌ಗೆ ಸ್ಪೀಕರ್ ನೇತೃತ್ವದಲ್ಲಿ ಮನವಿ ಸಲ್ಲಿಸಿದ ಶಾಸಕ ಅಶೋಕ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..