• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: 9/11 ಹಾಗೂ ಕಟ್ ಕನ್ವರ್ಶನ್ ವಿಚಾರದಲ್ಲಿ ಸದನದಲ್ಲಿ ಚರ್ಚೆ ನಡೆಸಿದ ಶಾಸಕ ಅಶೋಕ್ ರೈ

ಪುತ್ತೂರು: 9/11 ಹಾಗೂ ಕಟ್ ಕನ್ವರ್ಶನ್ ವಿಚಾರದಲ್ಲಿ ಸದನದಲ್ಲಿ ಚರ್ಚೆ ನಡೆಸಿದ ಶಾಸಕ ಅಶೋಕ್ ರೈ

July 22, 2024
ಯುವತಿ ಅತ್ಯಾಚಾರ ಯತ್ನ: ಕಾಮುಕನಿಗೆ ಸ್ಥಳೀಯರಿಂದ ಧರ್ಮದೇಟು

ಯುವತಿ ಅತ್ಯಾಚಾರ ಯತ್ನ: ಕಾಮುಕನಿಗೆ ಸ್ಥಳೀಯರಿಂದ ಧರ್ಮದೇಟು

November 12, 2025
ಪುತ್ತೂರಿನಲ್ಲಿ ನ.16ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ ನಿರೀಕ್ಷೆಗೂ ಮೀರಿ ಜನಸಾಗರ ಸಾಧ್ಯತೆ – ಕಾವು ಹೇಮನಾಥ ಶೆಟ್ಟಿ

ಪುತ್ತೂರಿನಲ್ಲಿ ನ.16ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ ನಿರೀಕ್ಷೆಗೂ ಮೀರಿ ಜನಸಾಗರ ಸಾಧ್ಯತೆ – ಕಾವು ಹೇಮನಾಥ ಶೆಟ್ಟಿ

November 12, 2025
ಪುತ್ತೂರು-ಉಪ್ಪಿನಂಗಡಿ ರಸ್ತೆ ಮಾರ್ಜಿನ್ ನಲ್ಲಿರುವ ಅನಧಿಕೃತ ಅಂಗಡಿಯನ್ನು ತೆರವು; ಬದಲಿ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ ಶಾಸಕ ಅಶೋಕ್ ರೈ

ಪುತ್ತೂರು-ಉಪ್ಪಿನಂಗಡಿ ರಸ್ತೆ ಮಾರ್ಜಿನ್ ನಲ್ಲಿರುವ ಅನಧಿಕೃತ ಅಂಗಡಿಯನ್ನು ತೆರವು; ಬದಲಿ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ ಶಾಸಕ ಅಶೋಕ್ ರೈ

November 12, 2025
ಶ್ರೀನಿವಾಸ ಕಲ್ಯಾಣ,ಸಾಮೂಹಿಕ ವಿವಾಹ ಮತ್ತು ಹಿಂದವೀ ಸಾಮ್ರಾಜ್ಯೋತ್ಸವದ ಪೂರ್ವಭಾವಿಯಾಗಿ ಸೀತಾ ಪರಿವಾರದ ಪ್ರಮುಖರ ಸಭೆ

ಶ್ರೀನಿವಾಸ ಕಲ್ಯಾಣ,ಸಾಮೂಹಿಕ ವಿವಾಹ ಮತ್ತು ಹಿಂದವೀ ಸಾಮ್ರಾಜ್ಯೋತ್ಸವದ ಪೂರ್ವಭಾವಿಯಾಗಿ ಸೀತಾ ಪರಿವಾರದ ಪ್ರಮುಖರ ಸಭೆ

November 12, 2025
ದಿಲ್ಲಿ ಸ್ಪೋಟ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ: ಎಸ್ಪಿ ಡಾ ಅರುಣ್

ದಿಲ್ಲಿ ಸ್ಪೋಟ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮುಂಜಾಗ್ರತಾ ಕ್ರಮ: ಎಸ್ಪಿ ಡಾ ಅರುಣ್

November 12, 2025
ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶಿವಪ್ರಸಾದ್ ರೈ ಮಠಂತಬೆಟ್ಟು ನೇಮಕ

ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶಿವಪ್ರಸಾದ್ ರೈ ಮಠಂತಬೆಟ್ಟು ನೇಮಕ

November 11, 2025
ಬೆಳ್ತಂಗಡಿ:ಬಾರ್ಯ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

ಬೆಳ್ತಂಗಡಿ:ಬಾರ್ಯ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

November 11, 2025
ದೆಹಲಿಯ ಸ್ಫೋಟ: ಆತ್ಮಹತ್ಯಾ ಬಾಂಬರ್ ಫೋಟೋ ಬಿಡುಗಡೆ ಹುಂಡೈ ಐ20 ಕಾರಿನ ಮಾಲೀಕ ಡಾ. ಉಮರ್ ಮೊಹಮ್ಮದ್ ಎಂದು ಶಂಕಿಸಲಾಗಿದೆ

ದೆಹಲಿಯ ಸ್ಫೋಟ: ಆತ್ಮಹತ್ಯಾ ಬಾಂಬರ್ ಫೋಟೋ ಬಿಡುಗಡೆ ಹುಂಡೈ ಐ20 ಕಾರಿನ ಮಾಲೀಕ ಡಾ. ಉಮರ್ ಮೊಹಮ್ಮದ್ ಎಂದು ಶಂಕಿಸಲಾಗಿದೆ

November 11, 2025
ಬೆಳ್ತಂಗಡಿ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಯುವ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ  ಶಾಸಕರಾದ ಹರೀಶ್ ಪೂಂಜಾರವರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

ಬೆಳ್ತಂಗಡಿ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಯುವ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ  ಶಾಸಕರಾದ ಹರೀಶ್ ಪೂಂಜಾರವರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

November 11, 2025
ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ; 9 ಮಂದಿ ಸಾವು, ಹಲವರಿಗೆ ಗಾಯ

ಕೆಂಪು ಕೋಟೆ ಬಳಿ ಕಾರಿನಲ್ಲಿ ಸ್ಫೋಟ; 9 ಮಂದಿ ಸಾವು, ಹಲವರಿಗೆ ಗಾಯ

November 10, 2025
ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಸಾಮೂಹಿಕ ವಿವಾಹ: ನವ ಜೋಡಿಗಳಿಗೆ ತಾಂಬೂಲ ಶಾಸ್ತ್ರ ಹಾಗೂ ಮಂಗಳವಸ್ತು ವಿತರಣಾ ಕಾರ್ಯಕ್ರಮ

ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಸಾಮೂಹಿಕ ವಿವಾಹ: ನವ ಜೋಡಿಗಳಿಗೆ ತಾಂಬೂಲ ಶಾಸ್ತ್ರ ಹಾಗೂ ಮಂಗಳವಸ್ತು ವಿತರಣಾ ಕಾರ್ಯಕ್ರಮ

November 10, 2025
ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ

ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ

November 10, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, November 12, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನಲ್ಲಿ ನ.16ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ ನಿರೀಕ್ಷೆಗೂ ಮೀರಿ ಜನಸಾಗರ ಸಾಧ್ಯತೆ – ಕಾವು ಹೇಮನಾಥ ಶೆಟ್ಟಿ

    ಪುತ್ತೂರಿನಲ್ಲಿ ನ.16ರಂದು ಆಳ್ವಾಸ್ ಸಾಂಸ್ಕೃತಿಕ ವೈಭವ ನಿರೀಕ್ಷೆಗೂ ಮೀರಿ ಜನಸಾಗರ ಸಾಧ್ಯತೆ – ಕಾವು ಹೇಮನಾಥ ಶೆಟ್ಟಿ

    ಪುತ್ತೂರು-ಉಪ್ಪಿನಂಗಡಿ ರಸ್ತೆ ಮಾರ್ಜಿನ್ ನಲ್ಲಿರುವ ಅನಧಿಕೃತ ಅಂಗಡಿಯನ್ನು ತೆರವು; ಬದಲಿ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ ಶಾಸಕ ಅಶೋಕ್ ರೈ

    ಪುತ್ತೂರು-ಉಪ್ಪಿನಂಗಡಿ ರಸ್ತೆ ಮಾರ್ಜಿನ್ ನಲ್ಲಿರುವ ಅನಧಿಕೃತ ಅಂಗಡಿಯನ್ನು ತೆರವು; ಬದಲಿ ವ್ಯವಸ್ಥೆ ಮಾಡಿ ಮಾನವೀಯತೆ ಮೆರೆದ ಶಾಸಕ ಅಶೋಕ್ ರೈ

    ಶ್ರೀನಿವಾಸ ಕಲ್ಯಾಣ,ಸಾಮೂಹಿಕ ವಿವಾಹ ಮತ್ತು ಹಿಂದವೀ ಸಾಮ್ರಾಜ್ಯೋತ್ಸವದ ಪೂರ್ವಭಾವಿಯಾಗಿ ಸೀತಾ ಪರಿವಾರದ ಪ್ರಮುಖರ ಸಭೆ

    ಶ್ರೀನಿವಾಸ ಕಲ್ಯಾಣ,ಸಾಮೂಹಿಕ ವಿವಾಹ ಮತ್ತು ಹಿಂದವೀ ಸಾಮ್ರಾಜ್ಯೋತ್ಸವದ ಪೂರ್ವಭಾವಿಯಾಗಿ ಸೀತಾ ಪರಿವಾರದ ಪ್ರಮುಖರ ಸಭೆ

    ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶಿವಪ್ರಸಾದ್ ರೈ ಮಠಂತಬೆಟ್ಟು ನೇಮಕ

    ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿ ಶಿವಪ್ರಸಾದ್ ರೈ ಮಠಂತಬೆಟ್ಟು ನೇಮಕ

    ಬೆಳ್ತಂಗಡಿ:ಬಾರ್ಯ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

    ಬೆಳ್ತಂಗಡಿ:ಬಾರ್ಯ ಮುಜ್ಜಾಳೆ – ಪೆರಿಯೊಟ್ಟು ರಸ್ತೆ ಅಭಿವೃದ್ಧಿಗೆ ಶಾಸಕರಾದ ಹರೀಶ್ ಪೂಂಜಾರವರು ಒದಗಿಸಿದ ರೂ.10 ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣ ರಸ್ತೆ ನಿರ್ಮಾಣ

    ಬೆಳ್ತಂಗಡಿ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಯುವ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ  ಶಾಸಕರಾದ ಹರೀಶ್ ಪೂಂಜಾರವರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

    ಬೆಳ್ತಂಗಡಿ : ಶಾಲಾ ಶಿಕ್ಷಣ ಇಲಾಖೆ ವತಿಯಿಂದ ನಡೆಯುವ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ವಿಭಾಗದ ಕ್ರೀಡಾಕೂಟದಲ್ಲಿ ಪ್ರಥಮ ಹಾಗೂ ದ್ವಿತೀಯ ಸ್ಥಾನ ಪಡೆದು ಜಿಲ್ಲಾ ಮಟ್ಟದಲ್ಲಿ ಪ್ರತಿನಿಧಿಸುವ ಕ್ರೀಡಾ ಪ್ರತಿಭೆಗಳಿಗೆ  ಶಾಸಕರಾದ ಹರೀಶ್ ಪೂಂಜಾರವರಿಂದ ಕ್ರೀಡಾ ಸಮವಸ್ತ್ರ ಕೊಡುಗೆ

    ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಸಾಮೂಹಿಕ ವಿವಾಹ: ನವ ಜೋಡಿಗಳಿಗೆ ತಾಂಬೂಲ ಶಾಸ್ತ್ರ ಹಾಗೂ ಮಂಗಳವಸ್ತು ವಿತರಣಾ ಕಾರ್ಯಕ್ರಮ

    ಶ್ರೀನಿವಾಸ ಕಲ್ಯಾಣೋತ್ಸವದಲ್ಲಿ ಸಾಮೂಹಿಕ ವಿವಾಹ: ನವ ಜೋಡಿಗಳಿಗೆ ತಾಂಬೂಲ ಶಾಸ್ತ್ರ ಹಾಗೂ ಮಂಗಳವಸ್ತು ವಿತರಣಾ ಕಾರ್ಯಕ್ರಮ

    ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ

    ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಕಾರ್ಯಾಧ್ಯಕ್ಷರಾಗಿ ವಿಕ್ರಂ ಶೆಟ್ಟಿ ಅಂತರ

    ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರತಿ ತಿಂಗಳು ಶುದ್ಧ ಎಳ್ಳೆಣ್ಣೆ ಅಭಿಷೇಕ

    ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರಿಗೆ ಪ್ರತಿ ತಿಂಗಳು ಶುದ್ಧ ಎಳ್ಳೆಣ್ಣೆ ಅಭಿಷೇಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ಪುತ್ತೂರು: 9/11 ಹಾಗೂ ಕಟ್ ಕನ್ವರ್ಶನ್ ವಿಚಾರದಲ್ಲಿ ಸದನದಲ್ಲಿ ಚರ್ಚೆ ನಡೆಸಿದ ಶಾಸಕ ಅಶೋಕ್ ರೈ

by ಪ್ರಜಾಧ್ವನಿ ನ್ಯೂಸ್
July 22, 2024
in ದಕ್ಷಿಣ ಕನ್ನಡ, ಪುತ್ತೂರು, ಬೆಂಗಳೂರು, ರಾಜಕೀಯ, ರಾಜ್ಯ
0
ಪುತ್ತೂರು: 9/11 ಹಾಗೂ ಕಟ್ ಕನ್ವರ್ಶನ್ ವಿಚಾರದಲ್ಲಿ ಸದನದಲ್ಲಿ ಚರ್ಚೆ ನಡೆಸಿದ ಶಾಸಕ ಅಶೋಕ್ ರೈ
83
SHARES
238
VIEWS
ShareShareShare

ವಿಶೇಷ ಸಭೆ ಕರೆದು ಸಮಸ್ಯೆ ಇತ್ಯರ್ಥಪಡಿಸಲು ಸಚಿವರಿಗೆ ಸ್ಪೀಕರ್ ಸೂಚನೆ

ಪುತ್ತೂರು: ಗ್ರಾಮೀಣ ಭಾಗದಲ್ಲಿ ವಸತಿವಾಣಿಜ್ಯ ಕ್ಕೆ ಸಂಬಂಧಿಸಿದಂತೆ ಏಕ ವಿನ್ಯಾಸ ನಕ್ಷೆ ಮತ್ತು 9/11 ನಿಂದ ಜನರಿಗೆ ತುಂಬಾ ತೊಂದರೆಯಾಗಿದ್ದು ಈ ಹಿಂದೆ ಇದ್ದ ನಿಯಮವನ್ನೇ ಮತ್ತೆ ಜಾರಿಗೆ ತರುವ ಮೂಲಕ ಈ ಎರಡೂ ಸಮಸ್ಯೆಯನ್ನು ಇತ್ಯರ್ಥ ಮಾಡಬೇಕು ಎಂದು ಪುತ್ತೂರು ಶಾಸಕರಾದ ಅಶೋಕ್ ರಐಯವರು ಸೋಮವಾರ ವಿಧಾನಸಭಾ ಅಧಿವೇಶನದಲ್ಲಿ ಸರಕಾರದ ಗಮನಕ್ಕೆ ತಂದಿದ್ದು , ಈ ವಿಚಾರ ಗಂಭೀರವಾಗಿದೆ ಇದರ ಸಾಧಕ ಬಾಧಕಗಳ ಬಗ್ಗೆ ಚರ್ಚೆ ನಡೆಸಲು ಸಚಿವರು ಮತ್ತು ಶಾಸಕರ ಸಭೆಯನ್ನು ಕರೆದು ತೀರ್ಮಾನಿಸಿ ಎಂದು ಸ್ಪೀಕರ್ ಯು ಟಿ ಖಾದರ್ ಸೂಚನೆಯನ್ನು ನೀಡಿದ್ದಾರೆ.

ಹಿಂದಿನ ನಿಯಮವನ್ನೇ ಜಾರಿಗೆ ತನ್ನಿ : ಈ ಹಿಂದೆ ಗ್ರಾಮಾಂತರ ಭಾಗದಲ್ಲಿ ಗ್ರಾಪಂ ಕಚೇರಿಯಲ್ಲೇ 25 ಸೆಂಟ್ಸ್ ತನಕ 9/11 ಮಾಡಲಾಗುತ್ತಿತ್ತು ಒಂದು ಎಕ್ರೆತನಕ ಇ ಒ ಮೂಲಕ ಮಾಡಲಾಗುತ್ತಿತ್ತು ಆದರೆ ಈಗ ಎಲ್ಲವನ್ನೂ ನಗರಪಾಲಿಕಾ ವ್ಯಾಪ್ತಿಯ ಮೂಡಾದಲ್ಲಿ ಮಾಡಿಸಿಕೊಳ್ಳಬೇಕಾಗಿದೆ. ಈ ನಿಯಮ ಗ್ರಾಮಾಂತರ ಪ್ರದೇಶದಲ್ಲಿ ದೊಡ್ಡ ಸಮಸ್ಯೆಯನ್ನೇ ಸೃಷ್ಟಿಸಿದೆ. ಮನೆ ಕಟ್ಟುವಾಗ ಗ್ರಾಮೀಣ ಭಾಗದ ಜನರು 9/11 ಮಾಡಿಸಿಕೊಳ್ಳಬೇಕಾದರೆ ಮಂಗಳೂರಿಗೆ ತೆರಳಬೇಕಿದೆ. ಯಾರೋ ನ್ಯಾಯಾಲಯಕ್ಕೆ ಹೋಗಿದ್ದಾರೆ ಎಂದು ಹಳೆಯ ನಿಯಮವನ್ನು ಬದಲಾವಣೆ ಮಾಡಿದ್ದಾರೆ. ಈ ಗಂಭೀರ ವಿಚಾರವನ್ನು ನಾನು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ ಖರ್ಗೆ, ನಗರಾಭಿವೃದ್ದಿ ಸಚಿವರ ಗಮಕ್ಕೂ ತಂದಿದ್ದೇನೆ ಈ ಸಮಸ್ಯೆಯನ್ನು ಇತ್ಯರ್ಥ ಮಾಡಲೇಬೇಕು ಇತ್ಯರ್ಥ ಮಾಡದೇ ಇದ್ದರೆ ಇದೊಂದು ಬಹಳ ಗಂಭೀರ ಸಮಸ್ಯೆಯಾಗಿ , ಜನರಿಗೆ ತೊಂದರೆ ನೀಡಲಿದೆ ಎಂದು ಶಾಸಕರು ಹೇಳಿದರು.

HPR Institute Of Nursing And Paramedical Sciences & Friends Beke

ಜಾಹೀರಾತು

ಏಕ ವಿನ್ಯಾಸ ಸಮಸ್ಯೆ

ನಗರ ಮತ್ತು ಗ್ರಾಮಾಂತರ ಪ್ರದೇಶದಲ್ಲಿ ಏಕ ವಿನ್ಯಾಸ ಸಮಸ್ಯೆ ಇದೆ. ಒಬ್ಬ ವ್ಯಕ್ತಿಗೆ  ಎಕ್ರೆ ಜಾಗವಿದ್ದಲ್ಲಿ ಅದನ್ನು ಕಟ್ ಕನ್ವರ್ಶನ್ ಮಾಡುವ ಹಾಗಿಲ್ಲ. ಒಂದು ವೇಳೆ ಕನ್ವರ್ಶನ್ ಮಾಡಬೇಕಾದರೆ ೫ ಎಕ್ರೆ ಜಾಗವನ್ನು ಸರಕಾರಕ್ಕೆ ವಹಿಸಿ ಆ ಬಳಿಕ ಕನ್ವರ್ಶನ್ ಮಾಡಬೇಕಿದೆ, ಕನ್ವರ್ಶನ್ ಮಾಡಬೇಕಾದರೆ ಈ ಜಾಗಕ್ಕೆ ಹೋಗುವಲ್ಲಿ ಸರಕಾರಿ ರಸ್ತೆಯೂ ಇರಬೇಕು ಮತ್ತು ರಸ್ತೆಯನ್ನೂ ಕನ್ವರ್ಶನ್ ಮಾಡಬೇಕು ಎಂಬ ನಿಯಮವಿದೆ ಇದರಿಂದ ಜನತೆಗೆ ತುಂಬಾ ತೊಂದರೆಯಾಗಿದೆ. ಏಕ ವಿನ್ಯಾಸ ನಕ್ಷೆಯಿಂದ ಜನ ಸಾಮಾನ್ಯರು ಹೈರಾಣಾಗಿದ್ದಾರೆ. ಇದು ಅತ್ಯಂತ ಕೆಟ್ಟ ನಿಯಮವಾಗಿದೆ. ಈ ನಕ್ಷೆಯ ಕಾರಣಕ್ಕೆ ಮನೆ ಕಟ್ಟುವಲ್ಲಿ ಬ್ಯಾಂಕ್ ಲೋನ್ ಪಡೆಯಲೂ ಸಾಧ್ಯವಾಗುತ್ತಿಲ್ಲ. ಜನರು ದಿನಾ ನನ್ನ ಕಚೇರಿಗೆ ಬಂದು ಇದೇ ಸಮಸ್ಯೆಯನ್ನು ಹೇಳುತ್ತಿದ್ದಾರೆ. ಯಾವುದೇ ಕಾರಣಕ್ಕೂ ಈ ನಿಯಮವನ್ನು ಮತ್ತೆ ಎಂದೂ ಮುಂದುವರೆಸಬಾರದು ಸರಕಾರ ಇದನ್ನು ಗಂಭೀರವಾಗಿ ಪರಿಗಣಿಸಿ ಹಳೆಯ ನಿಯಮವನ್ನು ಮತ್ತೆ ವ್ಯವಸ್ಥೆಗೆ ತರಬೇಕು ಎಂದು ಆಗ್ರಹಿಸಿದರು.

ಒಂದು ಅರ್ಜಿಗೆ ಮೂರು ತಿಂಗಳು ಬೇಕು

ಮೂಡಾದಲ್ಲಿ ಸಿಬಂದಿ ಕೊರತೆ ಇದೆ, ಅಲ್ಲಿದ್ದವರಿಗೆ ಸರಿಯಾದ ಮಾಹಿತಿ ಇಲ್ಲ. ಪುತ್ತೂರು ತಾಲೂಕಿನಲ್ಲಿರುವ ಗ್ರಾಮೀಣ ಭಾಗದ ಜನರು ಮನೆ ಕಟ್ಟಬೇಕಾದರೆ 9/11 ಮತ್ತು ಏಕ ವಿನ್ಯಾಸ ನಕ್ಷೆ ಪಡೆಯಲು ದೂರದ ಮಂಗಳೂರಿಗೆ ಓಡಾಡಬೇಕು. ಬಡವರಿಗೆ ಈದರ ಬಗ್ಗೆ ಹೆಚ್ಚಿನ ಮಾಹಿತಿ ಇರುವುದಿಲ್ಲ. ಎಲ್ಲಿಗೆ ಹೋಗಬೇಕು? ಹೇಗೆ ಹೋಗಬೇಕು ಎಂಬ ವಿಚಾರವೇ ಗೊತ್ತಿಲ್ಲದ ಕಾರಣ ಅವರು ತೀವ್ರ ಸಂಕಷ್ಟವನ್ನು ಎದರಿಸುತ್ತಿದ್ದಾರೆ. ಸ್ಪೀಕರ್ ಅವರೇ ಈ ವಿಚಾರ, ಇದರ ಸಂಕಷ್ಟ ನಿಮಗೂ ಗೊತ್ತಿದೆ ಈ ಕಾರಣಕ್ಕೆ 9/11 ಮತ್ತು ಏಕ ವಿನ್ಯಾಸ ಸಮಸ್ಯೆಯನ್ನು ಸರಕಾರ ಶೀಘ್ರವೇ ಬಗೆಹರಿಸಬೇಕು ಎಂದು ಶಾಸಕರು ಆಗ್ರಹಿಸಿದರು.

ಲೋಕಲ್ ಬಾಡಿಗೆ ಅವಕಾಶ ನೀಡಬೇಕು

25 ಸೆಂಟ್ಸ್ ತನಕ ಗ್ರಾಮ ಪಂಚಾಯತ್ ಮತ್ತು 1 ಎಕ್ರೆ ತನಕ ಇ ಒ ಅವರಿಗೆ 9/11 ಮತ್ತು ಏಕ ವಿನ್ಯಾಸ ನಕ್ಷೆ ಮಾಡಲು ಅಧಿಕಾರ ಕೊಡಬೇಕು. ಗ್ರಾಮಾಂತರ ಪ್ರದೇಶದ ಜನತೆಗೆ ತೊಂದರೆ ಕೊಡಬಾರದು, ಮನೆ ಕಟ್ಟುವರಿಗೆ ತೊಂದರೆ ನೀಡಬಾರದು. ಸರಕಾರ ಹೊಸ ನಿಯಮವನ್ನು ಬದಲಾವಣೆ ಮಾಡುವ ಮೂಲಕ ಜನಪರ ನಿಯಮವನ್ನು ಕೂಡಲೇ ಜಾರಿಗೆ ತರಬೇಕು ಎಂದು ಶಾಸಕರು ಸಭೆಗೆ ತಿಳಿಸಿದರು.

 

ಈರೆಗ್‌ಲಾ ಗೊತ್ತುಂಡು

ಸದನದಲ್ಲಿ ಮಾತನಡುತ್ತಿದ್ದ ಶಾಸಕ ಅಶೋಕ್ ರೈಯವರು ಮಧ್ಯದಲ್ಲಿ ತುಳುವಿನಲ್ಲಿ ಮಾತನಾಡಿ ಮಾನ್ಯ ಸಭಾಧ್ಯಕ್ಷರೇ ಈ ವಿಚಾರ ಈರೆಗ್‌ಲಾ ಗೊತ್ತುಂಡು, ಈರ್‌ನಾಡೆಗ್ ಜನ ಬರ್ಪೆರ್.. ಎಂದು ತುಳುವಿನಲ್ಲಿ ಮಾತನಾಡಿದರು. ಮುಂದುವರೆಸಿ ಮಾತನಾಡಿದ ಶಾಸಕರು ನಾನು ಊರಿಗೆ ಹೋಗುವಾಗ ಏರ್‌ಪೋರ್ಟಿನಲ್ಲೇ ಜನ ಈ ವಿಚಾರದ ಬಗ್ಗೆ ಹೇಳಲು ಕಾಯುತ್ತಿರುತ್ತಾರೆ ಅವರಿಗೆ ಏನು ಉತ್ತರ ಕೊಡಬೇಕು. ಈ ಸಮಸ್ಯೆ ಅತ್ಯಂತ ಗಂಭೀರವಾಗಿದೆ ಎಂಬುದನ್ನು ಸರಕಾರ ಗಮನಿಸಬೇಕು ಎಂದು ಶಾಸಕರು ಹೇಳಿದರು.

 

ಶಾಸಕರ ಮಾತಿಗೆ ಬೆಂಬಲ ಸೂಚಿಸಿದ ಶಾಸಕ ಸುನಿಲ್‌ಕುಮಾರ್

ಬಿಜೆಪಿ ಶಾಸಕ ಸುನಿಲ್‌ಕುಮಾರ್ ಶಾಸಕ ಅಶೋಕ್ ರೈ ಅವgರು ಮಂಡಿಸಿದ ವಿಚಾರಕ್ಕೆ ಬೆಂಬಲ ಸೂಚಿಸಿದರು. ಶಾಸಕ ಅಶೋಕ್ ರಐ ಹೇಳಿರುವುದು ಗಂಭೀರ ವಿಚಾರ. ಕೋರ್ಟು ಆದೇಶದ ಪ್ರಕಾರ ನಗರ ಪಾಲಿಕೆಗೆ ಶಿಫ್ಟ್ ಆಗಿದೆ ಎಂದು ಕೈ ಕಟ್ಟಿ ಕೂರಬೇಡಿ. ಗ್ರಾಮೀಣ ಭಗದ ಜನರು ಅರ್ಜಿ ಹಿಡಿದು ನಗರಪಾಲಿಕೆಗೆ ತೆರಳಬೇಕು. ಕೋರ್ಟಿನ ಆದೇಶಕ್ಕೆ ತಿದ್ದುಪಡಿಸ ತರುವ ಕೆಲಸವನ್ನು ಮಾಡಿದರೆ ಅದಕ್ಕೆ ನಮ್ಮ ಬೆಂಬಲ ಇದೆ. ಜನರ ಸಮಸ್ಯೆಯ ಬಗ್ಗೆ ಶಾಸಕ ಅಶೋಕ್ ರೈಯವರು ಸದನದ ಗಮನಕ್ಕೆ ತಂದಿದ್ದಾರೆ ಇದು ಗಂಭೀರ ವಿಚಾರವಾಗಿದೆ. ಈ ಹಿಂದೆ ಯಾವ ನಿಯಮವಿತ್ತೋ ಅದನ್ನೇ ಮತ್ತೆ ಜಾರಿಗೆ ತರಬೇಕಾದ ಅವಶ್ಯಕತೆ ಇದೆ ಎಂದು ಹೇಳಿದರು.

ಬುಧವಾರ ಬೆಳಿಗ್ಗೆ ಸಭೆ ಕರೆದ ಸ್ಪೀಕರ್

9/11 ಮತ್ತು ಏಕ ವಿನ್ಯಾಸ ನಕ್ಷೆಯ ಬಗ್ಗೆ ವಿಷಯ ಆಲಿಸಿದ ಸ್ಪೀಕರ್ ಯು ಟಿ ಖಾದರ್ ರವರು ಬುಧವಾರ ಬೆಳಿಗ್ಗೆ 9 ಗಂಠೆಗೆ ವಿಧಾನಸಭಾ ಹಾಲ್‌ನಲ್ಲಿ ವಿಶೇಷ ಸಭೆ ಕರೆದು ಜಿಲ್ಲೆಯ ಶಾಸಕರನ್ನು ಸೇರಿಸಿ, ಕಂದಾಯ ಸಚಿವರು ಮತ್ತು ಕಂದಾಯ ಅಧಿಕಾರಿಗಳ ಸಭೆಯನ್ನು ಕರೆಯಬೇಕು ಆ ಸಭೆಯಲ್ಲಿ ಈ ವಿಚಾರದ ಬಗ್ಗೆ ಮತ್ತು 9/11 ಸಮಸ್ಯೆಯ ಬಗ್ಗೆ ಚರ್ಚೆ ನಡೆಸುವಂತೆ ಸೂಚನೆಯನ್ನು ನೀಡಿದ್ದಾರೆ.

SendShare33Share
Previous Post

ದಕ್ಷಿಣ ಕನ್ನಡ: R S S ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಸರ್ಕಾರಿ ನೌಕರರ ಮೇಲಿದ್ದ ನಿರ್ಬಂಧವನ್ನು ತೆಗೆದು ಹಾಕಿದ ಮೋದಿ ನೇತೃತ್ವದ ನಮ್ಮ ಕೇಂದ್ರ ಸರಕಾರಕ್ಕೆ ಅಭಿನಂದನೆಗಳು: ದಕ್ಷಿಣ ಕನ್ನಡ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

Next Post

ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಯುವ ಕಂಬಳಕ್ಕೆ ಅನುದಾನ ನೀಡಿ ಸಚಿವ ಎಚ್ ಕೆ ಪಾಟೀಲ್‌ಗೆ ಸ್ಪೀಕರ್ ನೇತೃತ್ವದಲ್ಲಿ ಮನವಿ ಸಲ್ಲಿಸಿದ ಶಾಸಕ ಅಶೋಕ್ ರೈ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಯುವ ಕಂಬಳಕ್ಕೆ ಅನುದಾನ ನೀಡಿ ಸಚಿವ ಎಚ್ ಕೆ ಪಾಟೀಲ್‌ಗೆ ಸ್ಪೀಕರ್ ನೇತೃತ್ವದಲ್ಲಿ ಮನವಿ ಸಲ್ಲಿಸಿದ ಶಾಸಕ ಅಶೋಕ್ ರೈ

ಪುತ್ತೂರು: ದ ಕ ಮತ್ತು ಉಡುಪಿ ಜಿಲ್ಲೆಯಲ್ಲಿ ನಡೆಯುವ ಕಂಬಳಕ್ಕೆ ಅನುದಾನ ನೀಡಿ ಸಚಿವ ಎಚ್ ಕೆ ಪಾಟೀಲ್‌ಗೆ ಸ್ಪೀಕರ್ ನೇತೃತ್ವದಲ್ಲಿ ಮನವಿ ಸಲ್ಲಿಸಿದ ಶಾಸಕ ಅಶೋಕ್ ರೈ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..