• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸರ್ವಾಂಗೀಣ ಏಳಿಗೆಗೆ ಅಕ್ಷಯಪಾತ್ರೆ, ಮಧ್ಯಮ ವರ್ಗಕ್ಕೆ ಶಕ್ತಿ’: ಬಜೆಟ್ ಕುರಿತು ಪ್ರಧಾನಿ ಮೋದಿ

ಸರ್ವಾಂಗೀಣ ಏಳಿಗೆಗೆ ಅಕ್ಷಯಪಾತ್ರೆ, ಮಧ್ಯಮ ವರ್ಗಕ್ಕೆ ಶಕ್ತಿ’: ಬಜೆಟ್ ಕುರಿತು ಪ್ರಧಾನಿ ಮೋದಿ

July 23, 2024
ಜಾಲ್ಸೂರು:ಸುಳ್ಯ ವಲಯ ಮಟ್ಟದ ಕ್ರೀಡಾಕೂಟ 14 ನೇ ವಯೋಮಾನದ ಬಾಲಕರ ವಿಭಾಗದಲ್ಲಿ ಜಾಲ್ಸೂರು ವಿನೋಭನಗರ ವಿವೇಕಾನಂದ ಶಾಲೆಯ ತಂಡ ಸಮಗ್ರ ದ್ವಿತೀಯ ಸ್ಥಾನ ಪ್ರಶಸ್ತಿ ತನ್ನದಾಗಿಸಿಕೊಂಡಿದೆ

ಜಾಲ್ಸೂರು:ಸುಳ್ಯ ವಲಯ ಮಟ್ಟದ ಕ್ರೀಡಾಕೂಟ 14 ನೇ ವಯೋಮಾನದ ಬಾಲಕರ ವಿಭಾಗದಲ್ಲಿ ಜಾಲ್ಸೂರು ವಿನೋಭನಗರ ವಿವೇಕಾನಂದ ಶಾಲೆಯ ತಂಡ ಸಮಗ್ರ ದ್ವಿತೀಯ ಸ್ಥಾನ ಪ್ರಶಸ್ತಿ ತನ್ನದಾಗಿಸಿಕೊಂಡಿದೆ

October 26, 2025
ಪುತ್ತೂರಿನಲ್ಲಿ ಸಂಘ ಶತಾಬ್ದಿ ಹಿನ್ನೆಲೆ ಗಣವೇಷಧಾರಿಗಳಿಂದ ಬೃಹತ್ ಪಥಸಂಚಲನ

ಪುತ್ತೂರಿನಲ್ಲಿ ಸಂಘ ಶತಾಬ್ದಿ ಹಿನ್ನೆಲೆ ಗಣವೇಷಧಾರಿಗಳಿಂದ ಬೃಹತ್ ಪಥಸಂಚಲನ

October 26, 2025
ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​​ ದಾಖಲು

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​​ ದಾಖಲು

October 26, 2025
ಪುತ್ತೂರು: ಪಾಲ್ತಾಡಿ ಗ್ರಾಮದ ಮಣಿಕ್ಕರ ಸುಂದರ್ ರವರ ವೈದ್ಯಕಿಯ ಚಿಕಿತ್ಸೆಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ವತಿಯಿಂದ ಸಹಾಯ ಹಸ್ತ

ಪುತ್ತೂರು: ಪಾಲ್ತಾಡಿ ಗ್ರಾಮದ ಮಣಿಕ್ಕರ ಸುಂದರ್ ರವರ ವೈದ್ಯಕಿಯ ಚಿಕಿತ್ಸೆಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ವತಿಯಿಂದ ಸಹಾಯ ಹಸ್ತ

October 25, 2025
ಜಮ್ಮು ಮತ್ತು ಕಾಶ್ಮೀರ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಚ್ಚರಿಯ ಗೆಲುವು; 3 ಸ್ಥಾನಗಳಲ್ಲಿ ಗೆದ್ದು ಬೀಗಿದ ಎನ್‌ಸಿ

ಜಮ್ಮು ಮತ್ತು ಕಾಶ್ಮೀರ ರಾಜ್ಯಸಭಾ ಚುನಾವಣೆಯಲ್ಲಿ ಬಿಜೆಪಿ ಅಚ್ಚರಿಯ ಗೆಲುವು; 3 ಸ್ಥಾನಗಳಲ್ಲಿ ಗೆದ್ದು ಬೀಗಿದ ಎನ್‌ಸಿ

October 25, 2025
ಸಾರ್ವಜನಿಕರ ಸುರಕ್ಷತೆಗಾಗಿ ಇರುವ ಪೊಲೀಸರು ಯಾವ ರೀತಿ ಸೌಜನ್ಯದಿಂದ ವರ್ತಿಸಬೇಕೆಂದು  ಡಿಜಿ ಮತ್ತು ಐಜಿಪಿ ಎಂ ಎ ಸಲೀಂ ಮಹತ್ವದ ಸೂಚನೆ

ಸಾರ್ವಜನಿಕರ ಸುರಕ್ಷತೆಗಾಗಿ ಇರುವ ಪೊಲೀಸರು ಯಾವ ರೀತಿ ಸೌಜನ್ಯದಿಂದ ವರ್ತಿಸಬೇಕೆಂದು ಡಿಜಿ ಮತ್ತು ಐಜಿಪಿ ಎಂ ಎ ಸಲೀಂ ಮಹತ್ವದ ಸೂಚನೆ

October 25, 2025
ಗ್ಯಾಸ್ ಗೀಸರ್ ಸೋರಿಕೆ: ಸ್ನಾನ ಮಾಡಲು ಬಾತ್ ರೂಮ್​ಗೆ ಹೋಗಿದ್ದ ಅಕ್ಕ ತಂಗಿ ದುರಂತ ಸಾವು

ಗ್ಯಾಸ್ ಗೀಸರ್ ಸೋರಿಕೆ: ಸ್ನಾನ ಮಾಡಲು ಬಾತ್ ರೂಮ್​ಗೆ ಹೋಗಿದ್ದ ಅಕ್ಕ ತಂಗಿ ದುರಂತ ಸಾವು

October 25, 2025
ದೇರಳಕಟ್ಟೆಯ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲ್ಪಟ್ಟಿದ್ದ ವ್ಯಕ್ತಿ ಚಿತೆಯಲ್ಲಿ ಎದ್ದ!! ಕುಟುಂಬಕ್ಕೆ ಶಾಕ್ ಜೊತೆಗೆ ಸಂತಸ

ದೇರಳಕಟ್ಟೆಯ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲ್ಪಟ್ಟಿದ್ದ ವ್ಯಕ್ತಿ ಚಿತೆಯಲ್ಲಿ ಎದ್ದ!! ಕುಟುಂಬಕ್ಕೆ ಶಾಕ್ ಜೊತೆಗೆ ಸಂತಸ

October 23, 2025
ಪುತ್ತೂರು: ಅರುಣ್ ಪುತ್ತಿಲ ಕತ್ತಿ ತಂದದ್ದು ಸಹಾಯಕ್ಕಾಗಿ  ಪೊಲೀಸ್ ಸ್ಪಷ್ಟನೆ..! ತಪ್ಪು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ

ಪುತ್ತೂರು: ಅರುಣ್ ಪುತ್ತಿಲ ಕತ್ತಿ ತಂದದ್ದು ಸಹಾಯಕ್ಕಾಗಿ ಪೊಲೀಸ್ ಸ್ಪಷ್ಟನೆ..! ತಪ್ಪು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ

October 23, 2025
ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ  ದೀಪಾವಳಿ ಹಬ್ಬದ ಆಚರಣೆ

ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ದೀಪಾವಳಿ ಹಬ್ಬದ ಆಚರಣೆ

October 23, 2025
ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ಜಾಗ ಮಂಜೂರು ಬಂಟರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ

ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ಜಾಗ ಮಂಜೂರು ಬಂಟರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ

October 22, 2025
ಇರುಮುಡಿ ಕಟ್ಟು ಹೊತ್ತು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ರಾಷ್ಟ್ರಪತಿ ಮುರ್ಮು

ಇರುಮುಡಿ ಕಟ್ಟು ಹೊತ್ತು ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ರಾಷ್ಟ್ರಪತಿ ಮುರ್ಮು

October 23, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Sunday, October 26, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಜಾಲ್ಸೂರು:ಸುಳ್ಯ ವಲಯ ಮಟ್ಟದ ಕ್ರೀಡಾಕೂಟ 14 ನೇ ವಯೋಮಾನದ ಬಾಲಕರ ವಿಭಾಗದಲ್ಲಿ ಜಾಲ್ಸೂರು ವಿನೋಭನಗರ ವಿವೇಕಾನಂದ ಶಾಲೆಯ ತಂಡ ಸಮಗ್ರ ದ್ವಿತೀಯ ಸ್ಥಾನ ಪ್ರಶಸ್ತಿ ತನ್ನದಾಗಿಸಿಕೊಂಡಿದೆ

    ಜಾಲ್ಸೂರು:ಸುಳ್ಯ ವಲಯ ಮಟ್ಟದ ಕ್ರೀಡಾಕೂಟ 14 ನೇ ವಯೋಮಾನದ ಬಾಲಕರ ವಿಭಾಗದಲ್ಲಿ ಜಾಲ್ಸೂರು ವಿನೋಭನಗರ ವಿವೇಕಾನಂದ ಶಾಲೆಯ ತಂಡ ಸಮಗ್ರ ದ್ವಿತೀಯ ಸ್ಥಾನ ಪ್ರಶಸ್ತಿ ತನ್ನದಾಗಿಸಿಕೊಂಡಿದೆ

    ಪುತ್ತೂರಿನಲ್ಲಿ ಸಂಘ ಶತಾಬ್ದಿ ಹಿನ್ನೆಲೆ ಗಣವೇಷಧಾರಿಗಳಿಂದ ಬೃಹತ್ ಪಥಸಂಚಲನ

    ಪುತ್ತೂರಿನಲ್ಲಿ ಸಂಘ ಶತಾಬ್ದಿ ಹಿನ್ನೆಲೆ ಗಣವೇಷಧಾರಿಗಳಿಂದ ಬೃಹತ್ ಪಥಸಂಚಲನ

    ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​​ ದಾಖಲು

    ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಎಫ್​ಐಆರ್​​ ದಾಖಲು

    ಪುತ್ತೂರು: ಪಾಲ್ತಾಡಿ ಗ್ರಾಮದ ಮಣಿಕ್ಕರ ಸುಂದರ್ ರವರ ವೈದ್ಯಕಿಯ ಚಿಕಿತ್ಸೆಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ವತಿಯಿಂದ ಸಹಾಯ ಹಸ್ತ

    ಪುತ್ತೂರು: ಪಾಲ್ತಾಡಿ ಗ್ರಾಮದ ಮಣಿಕ್ಕರ ಸುಂದರ್ ರವರ ವೈದ್ಯಕಿಯ ಚಿಕಿತ್ಸೆಗೆ ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ವತಿಯಿಂದ ಸಹಾಯ ಹಸ್ತ

    ದೇರಳಕಟ್ಟೆಯ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲ್ಪಟ್ಟಿದ್ದ ವ್ಯಕ್ತಿ ಚಿತೆಯಲ್ಲಿ ಎದ್ದ!! ಕುಟುಂಬಕ್ಕೆ ಶಾಕ್ ಜೊತೆಗೆ ಸಂತಸ

    ದೇರಳಕಟ್ಟೆಯ ಆಸ್ಪತ್ರೆಯೊಂದರಲ್ಲಿ ಮೃತಪಟ್ಟಿದ್ದಾರೆ ಎಂದು ಘೋಷಿಸಲ್ಪಟ್ಟಿದ್ದ ವ್ಯಕ್ತಿ ಚಿತೆಯಲ್ಲಿ ಎದ್ದ!! ಕುಟುಂಬಕ್ಕೆ ಶಾಕ್ ಜೊತೆಗೆ ಸಂತಸ

    ಪುತ್ತೂರು: ಅರುಣ್ ಪುತ್ತಿಲ ಕತ್ತಿ ತಂದದ್ದು ಸಹಾಯಕ್ಕಾಗಿ  ಪೊಲೀಸ್ ಸ್ಪಷ್ಟನೆ..! ತಪ್ಪು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ

    ಪುತ್ತೂರು: ಅರುಣ್ ಪುತ್ತಿಲ ಕತ್ತಿ ತಂದದ್ದು ಸಹಾಯಕ್ಕಾಗಿ ಪೊಲೀಸ್ ಸ್ಪಷ್ಟನೆ..! ತಪ್ಪು ಪ್ರಚಾರ ಮಾಡುವವರ ವಿರುದ್ಧ ಕಾನೂನು ಕ್ರಮ

    ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ  ದೀಪಾವಳಿ ಹಬ್ಬದ ಆಚರಣೆ

    ಸೌತಡ್ಕದ ಸೇವಾಧಾಮ ಪುನಶ್ಚೇತನ ಕೇಂದ್ರದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ಜಾಗ ಮಂಜೂರು ಬಂಟರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ

    ಪುತ್ತೂರು ಬಂಟರ ಸಂಘಕ್ಕೆ 5.5 ಎಕ್ರೆ ಜಾಗ ಮಂಜೂರು ಬಂಟರ ಸಂಘದಿಂದ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸನ್ಮಾನ

    ಅಕ್ರಮ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಶೂಟೌಟ್  ಪೊಲೀಸರನ್ನು ಅಭಿನಂದಿಸಿದ ಶಾಸಕ ಅಶೋಕ್ ರೈ

    ಅಕ್ರಮ ಗೋವು ಸಾಗಾಟ ಮಾಡುತ್ತಿದ್ದವರ ಮೇಲೆ ಪೊಲೀಸ್ ಶೂಟೌಟ್ ಪೊಲೀಸರನ್ನು ಅಭಿನಂದಿಸಿದ ಶಾಸಕ ಅಶೋಕ್ ರೈ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ರಾಜ್ಯ

ಸರ್ವಾಂಗೀಣ ಏಳಿಗೆಗೆ ಅಕ್ಷಯಪಾತ್ರೆ, ಮಧ್ಯಮ ವರ್ಗಕ್ಕೆ ಶಕ್ತಿ’: ಬಜೆಟ್ ಕುರಿತು ಪ್ರಧಾನಿ ಮೋದಿ

by ಪ್ರಜಾಧ್ವನಿ ನ್ಯೂಸ್
July 23, 2024
in ರಾಜ್ಯ, ರಾಷ್ಟ್ರೀಯ
0
ಸರ್ವಾಂಗೀಣ ಏಳಿಗೆಗೆ ಅಕ್ಷಯಪಾತ್ರೆ, ಮಧ್ಯಮ ವರ್ಗಕ್ಕೆ ಶಕ್ತಿ’: ಬಜೆಟ್ ಕುರಿತು ಪ್ರಧಾನಿ ಮೋದಿ
8
SHARES
24
VIEWS
ShareShareShare

ನವದೆಹಲಿ: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಮಂಡಿಸಿರುವ ಬಜೆಟ್ ದೇಶದ ಸರ್ವಾಂಗೀಣ ಏಳಿಗೆಗೆ ಅಕ್ಷಯಪಾತ್ರೆಯಾಗಿದ್ದು, ಮಧ್ಯಮ ವರ್ಗಕ್ಕೆ ಶಕ್ತಿ ನೀಡಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಬಜೆಟ್ ಮಂಡನೆ ಕುರಿತು ಟ್ವಿಟರ್ ನಲ್ಲಿ ವಿಡಿಯೋ ಸಂದೇಶ ನೀಡಿರುವ ಪ್ರಧಾನಿ ಮೋದಿ, ‘ದೇಶದ ಸರ್ವಾಂಗೀಣ ಏಳಿಗೆಗೆ ಈ ಬಜೆಟ್‌ ಏಣಿಯಾಗಿದ್ದು, ದೇಶದ ಎಲ್ಲ ವರ್ಗದವರನ್ನು ದೃಷ್ಟಿಯಲ್ಲಿಟ್ಟುಕೊಂಡು ಬಜೆಟ್‌ ಮಂಡಿಸಲಾಗಿದೆ. ಯುವಕರಿಗೆ ಉದ್ಯೋಗ, ಬಡವರಿಗೆ ಮನೆ ನಿರ್ಮಾಣ, ಸಣ್ಣ ಉದ್ಯಮಗಳು, ಶಿಕ್ಷಣ ಸೇರಿ ಎಲ್ಲ ಕ್ಷೇತ್ರಗಳ ಏಳಿಗೆಯನ್ನು ಗಮನದಲ್ಲಿಟ್ಟುಕೊಂಡು ಮಂಡಿಸಲಾಗಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಅಷ್ಟೇ ಅಲ್ಲ, ಭಾರತವು ಮೂಲ ಸೌಕರ್ಯ ಉತ್ಪಾದಿಸುವಲ್ಲಿ ಜಾಗತಿಕ ಮಳಿಗೆಯಾಗುತ್ತದೆ. ಭಾರತದ ಅಭಿವೃದ್ಧಿಗೆ ಹೊಸ ವೇಗ ಸಿಗಲಿದೆ. ಅಷ್ಟರಮಟ್ಟಿಗೆ, ಪ್ರಸಕ್ತ ಸಾಲಿನ ಬಜೆಟ್ ದೇಶದ ಏಳಿಗೆಯನ್ನು ಪ್ರತಿನಿಧಿಸುತ್ತದೆ ಎಂದು ಹೇಳಿದ್ದಾರೆ.

ಅಂತೆಯೇ ಶಿಕ್ಷಣ ಹಾಗೂ ಕೌಶಲ ವೃದ್ಧಿಯ ದೃಷ್ಟಿಯಿಂದಲೂ ಬಜೆಟ್‌ ಪ್ರಮುಖವಾಗಿದೆ. ಶಿಕ್ಷಣ ಹಾಗೂ ಕೌಶಲಾಭಿವೃದ್ಧಿಯಿಂದ ಮಧ್ಯಮ ವರ್ಗದ ಜನರಿಗೆ ಭಾರಿ ಅನುಕೂಲವಾಗಲಿದೆ ಎಂದಿರುವ ಪ್ರಧಾನಿ ಮೋದಿ, ಯುವಕರಿಗೆ ಹೊಸ ಶಕ್ತಿ ಸಿಗಲಿದೆ. ದಲಿತರು ಹಾಗೂ ಬುಡಕಟ್ಟು ಸಮುದಾಯದವರಿಗೂ ಇದರಿಂದ ನೆರವಾಗಲಿದೆ. ಹಣಕಾಸು ನೆರವು ಕೂಡ ಸಿಗುವುದರಿಂದ ದಮನಿತರು ಏಳಿಗೆಯ ಹಾದಿ ಹಿಡಿಯಲು ಸಾಧ್ಯವಾಗಲಿದೆ ಎಂದರು.

ಅಲ್ಲದೆ ”ಕಳೆದ 10 ವರ್ಷದಲ್ಲಿ ದೇಶದ 25 ಕೋಟಿ ಬಡವರು ಬಡತನದಿಂದ ಮುಕ್ತರಾಗಿದ್ದಾರೆ. ನವೋದ್ಯಮಗಳಿಗೆ ಆದ್ಯತೆ ನೀಡಿರುವುದು, ಮಹಿಳೆಯರಿಗೂ ಉದ್ಯೋಗಾವಕಾಶ, ಸಣ್ಣ ಉದ್ಯಮಗಳಿಗೆ ಆರ್ಥಿಕ, ಸಾಲದ ನೆರವು ಸೇರಿ ಹತ್ತಾರು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ. ಈಗ ಮಂಡಿಸಿರುವ ಬಜೆಟ್‌ನಿಂದ ಕೂಡ ಮಧ್ಯಮ ವರ್ಗದವರ ಅನುಕೂಲವಾಗಲಿದೆ ಎಂದು ಹೇಳಿದರು.

SendShare3Share
Previous Post

2024-25ನೇ ಕೇಂದ್ರ ಬಜೆಟ್; ಹೊಸದಾಗಿ ಉದ್ಯೋಗಕ್ಕೆ ಸೇರುವ ಯುವಕರಿಗೆ ಸರ್ಕಾರವೇ ನೀಡಲಿದೆ ಮೊದಲ 1 ತಿಂಗಳ ಪಿಎಫ್, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

Next Post

2024ರ ಬಜೆಟ್ ‘ನವಯುಗ-ನವಪಥ’ ಕಾರ್ಯಸೂಚಿಗೆ ಮುನ್ನುಡಿಯಾಗಿದೆ. ವಿಕಸಿತ ಭಾರತಕ್ಕೆ ಈ ಬಜೆಟ್ ದಾರಿದೀಪವಾಗಲಿದೆ – ಕ್ಯಾಪ್ಟನ್ ಬ್ರಿಜೇಶ್ ಚೌಟ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
2024ರ ಬಜೆಟ್ ‘ನವಯುಗ-ನವಪಥ’ ಕಾರ್ಯಸೂಚಿಗೆ ಮುನ್ನುಡಿಯಾಗಿದೆ. ವಿಕಸಿತ ಭಾರತಕ್ಕೆ ಈ ಬಜೆಟ್ ದಾರಿದೀಪವಾಗಲಿದೆ – ಕ್ಯಾಪ್ಟನ್ ಬ್ರಿಜೇಶ್ ಚೌಟ

2024ರ ಬಜೆಟ್ ‘ನವಯುಗ-ನವಪಥ’ ಕಾರ್ಯಸೂಚಿಗೆ ಮುನ್ನುಡಿಯಾಗಿದೆ. ವಿಕಸಿತ ಭಾರತಕ್ಕೆ ಈ ಬಜೆಟ್ ದಾರಿದೀಪವಾಗಲಿದೆ - ಕ್ಯಾಪ್ಟನ್ ಬ್ರಿಜೇಶ್ ಚೌಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..