• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
2024ರ ಬಜೆಟ್ ‘ನವಯುಗ-ನವಪಥ’ ಕಾರ್ಯಸೂಚಿಗೆ ಮುನ್ನುಡಿಯಾಗಿದೆ. ವಿಕಸಿತ ಭಾರತಕ್ಕೆ ಈ ಬಜೆಟ್ ದಾರಿದೀಪವಾಗಲಿದೆ – ಕ್ಯಾಪ್ಟನ್ ಬ್ರಿಜೇಶ್ ಚೌಟ

2024ರ ಬಜೆಟ್ ‘ನವಯುಗ-ನವಪಥ’ ಕಾರ್ಯಸೂಚಿಗೆ ಮುನ್ನುಡಿಯಾಗಿದೆ. ವಿಕಸಿತ ಭಾರತಕ್ಕೆ ಈ ಬಜೆಟ್ ದಾರಿದೀಪವಾಗಲಿದೆ – ಕ್ಯಾಪ್ಟನ್ ಬ್ರಿಜೇಶ್ ಚೌಟ

July 23, 2024
ಬಿಜೆಪಿಯಿಂದ ಪ್ರಧಾನ ಕಾರ್ಯದರ್ಶಿಗಳ  ಔಟ್ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿಗಳಾಗಿ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ನೇಮಕ

ಬಿಜೆಪಿಯಿಂದ ಪ್ರಧಾನ ಕಾರ್ಯದರ್ಶಿಗಳ ಔಟ್ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿಗಳಾಗಿ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ನೇಮಕ

November 27, 2025
ಪುತ್ತೂರು; ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ

ಪುತ್ತೂರು; ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ

November 27, 2025
ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮ್ಯಾಮೋಗ್ರಾಫಿ ಸೆಂಟರ್ ಆರಂಭ – ಪುತ್ತೂರು ರೋಟರಿ ಕ್ಲಬ್ಬಿನ ಶಾಶ್ವತ ಯೋಜನೆಗೆ ಚಾಲನೆ

ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮ್ಯಾಮೋಗ್ರಾಫಿ ಸೆಂಟರ್ ಆರಂಭ – ಪುತ್ತೂರು ರೋಟರಿ ಕ್ಲಬ್ಬಿನ ಶಾಶ್ವತ ಯೋಜನೆಗೆ ಚಾಲನೆ

November 27, 2025
ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ  ನೂತನ ಬಾವಿ ನಿರ್ಮಾಣಕ್ಕೆ  ಮುಹೂರ್ತ

ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ನೂತನ ಬಾವಿ ನಿರ್ಮಾಣಕ್ಕೆ ಮುಹೂರ್ತ

November 27, 2025
ಸಿದ್ದರಾಮಯ್ಯ ಸಿಎಂ ಸ್ಥಾನ ಬಿಡದಿದ್ದರೆ ಸರ್ಕಾರ ಪತನ:  ವೀರೇಶ್ವರ ಸ್ವಾಮೀಜಿ

ಸಿದ್ದರಾಮಯ್ಯ ಸಿಎಂ ಸ್ಥಾನ ಬಿಡದಿದ್ದರೆ ಸರ್ಕಾರ ಪತನ: ವೀರೇಶ್ವರ ಸ್ವಾಮೀಜಿ

November 27, 2025
ಕರ್ನಾಟಕ ಪಾಲಿಟಿಕ್ಸ್: ಕೊಟ್ಟ ಮಾತು ಉಳಿಸಿಕೊಳ್ಳುವುದೇ ದೊಡ್ಡ ಶಕ್ತಿ -ಡಿಕೆಶಿ ಪೋಸ್ಟ್

ಕರ್ನಾಟಕ ಪಾಲಿಟಿಕ್ಸ್: ಕೊಟ್ಟ ಮಾತು ಉಳಿಸಿಕೊಳ್ಳುವುದೇ ದೊಡ್ಡ ಶಕ್ತಿ -ಡಿಕೆಶಿ ಪೋಸ್ಟ್

November 27, 2025
ಜೈಲಿನೊಳಗೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹತ್ಯೆ ಶಂಕೆ??

ಜೈಲಿನೊಳಗೆ ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್ ಹತ್ಯೆ ಶಂಕೆ??

November 26, 2025
ಪುತ್ತೂರು ಪ್ರತ್ಯೇಕ ಜಿಲ್ಲೆ ಬೇಕೆಂಬ ಬೇಡಿಕೆಯ ಹಿಂದಿನ  ರಚನೆಯ ಪಾಸಿಟಿವ್ ಅಂಶಗಳು

ಪುತ್ತೂರು ಪ್ರತ್ಯೇಕ ಜಿಲ್ಲೆ ಬೇಕೆಂಬ ಬೇಡಿಕೆಯ ಹಿಂದಿನ ರಚನೆಯ ಪಾಸಿಟಿವ್ ಅಂಶಗಳು

November 26, 2025
ಮಗುವಿಗೆ ಜನ್ಮ ನೀಡಿದ 10 ನೇ ತರಗತಿ ವಿದ್ಯಾರ್ಥಿನಿ: ಹಾಸ್ಟೆಲ್ ಸಿಬ್ಬಂದಿಯ ನಿರ್ಲಕ್ಷ್ಯದ ಬಗ್ಗೆ ಪಾಲಕರ ತೀವ್ರ ಆಕ್ರೋಶ

ಮಗುವಿಗೆ ಜನ್ಮ ನೀಡಿದ 10 ನೇ ತರಗತಿ ವಿದ್ಯಾರ್ಥಿನಿ: ಹಾಸ್ಟೆಲ್ ಸಿಬ್ಬಂದಿಯ ನಿರ್ಲಕ್ಷ್ಯದ ಬಗ್ಗೆ ಪಾಲಕರ ತೀವ್ರ ಆಕ್ರೋಶ

November 26, 2025
ಬಾವಿಗೆ ಬಿದ್ದ ಕಂಡವರ ಮನೆ ಕಿಂಡಿಯಲ್ಲಿ ಇಣುಕುವ ವಿಕೃತ ಕಾಮಿ

ಬಾವಿಗೆ ಬಿದ್ದ ಕಂಡವರ ಮನೆ ಕಿಂಡಿಯಲ್ಲಿ ಇಣುಕುವ ವಿಕೃತ ಕಾಮಿ

November 26, 2025
ಬಡಕ್ಕೋಡಿ ಬಳಿ ಕಾರು ಪಲ್ಟಿ-ಚಾಲಕನಿಗೆ ಗಾಯ

ಬಡಕ್ಕೋಡಿ ಬಳಿ ಕಾರು ಪಲ್ಟಿ-ಚಾಲಕನಿಗೆ ಗಾಯ

November 26, 2025
ಕುಕ್ಕೆ ಚಂಪಾ ಷಷ್ಠಿ : ಬ್ರಹ್ಮರಥೋತ್ಸವಕ್ಕೆ ಹರಿದು ಬಂದ ಭಕ್ತಸಾಗರ

ಕುಕ್ಕೆ ಚಂಪಾ ಷಷ್ಠಿ : ಬ್ರಹ್ಮರಥೋತ್ಸವಕ್ಕೆ ಹರಿದು ಬಂದ ಭಕ್ತಸಾಗರ

November 26, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, November 27, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಿಜೆಪಿಯಿಂದ ಪ್ರಧಾನ ಕಾರ್ಯದರ್ಶಿಗಳ  ಔಟ್ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿಗಳಾಗಿ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ನೇಮಕ

    ಬಿಜೆಪಿಯಿಂದ ಪ್ರಧಾನ ಕಾರ್ಯದರ್ಶಿಗಳ ಔಟ್ : ಪುತ್ತಿಲ ಪರಿವಾರ ಸೇವಾ ಟ್ರಸ್ಟ್‌ನ ಸಂಘಟನಾ ಕಾರ್ಯದರ್ಶಿಗಳಾಗಿ ಉಮೇಶ್ ಕೋಡಿಬೈಲು, ಅನಿಲ್ ತೆಂಕಿಲ, ಪ್ರಶಾಂತ್ ನೆಕ್ಕಿಲಾಡಿ ನೇಮಕ

    ಪುತ್ತೂರು; ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ

    ಪುತ್ತೂರು; ಬಿಜೆಪಿ ನಗರ ಮತ್ತು ಗ್ರಾಮಾಂತರ ಮಂಡಲ‌ಕ್ಕೆ ಹೊಸ ಪ್ರಧಾನ ಕಾರ್ಯದರ್ಶಿಗಳ ನೇಮಕ

    ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮ್ಯಾಮೋಗ್ರಾಫಿ ಸೆಂಟರ್ ಆರಂಭ – ಪುತ್ತೂರು ರೋಟರಿ ಕ್ಲಬ್ಬಿನ ಶಾಶ್ವತ ಯೋಜನೆಗೆ ಚಾಲನೆ

    ಬೊಳುವಾರು ಪ್ರಗತಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಮ್ಯಾಮೋಗ್ರಾಫಿ ಸೆಂಟರ್ ಆರಂಭ – ಪುತ್ತೂರು ರೋಟರಿ ಕ್ಲಬ್ಬಿನ ಶಾಶ್ವತ ಯೋಜನೆಗೆ ಚಾಲನೆ

    ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ  ನೂತನ ಬಾವಿ ನಿರ್ಮಾಣಕ್ಕೆ  ಮುಹೂರ್ತ

    ಉರುವಾಲು: ಕಾರಿಂಜ ಶ್ರೀ ವನಶಾಸ್ತಾರ, ಶ್ರೀ ವೀರಭದ್ರ ಸ್ವಾಮಿ ದೇವಸ್ಥಾನದ ನೂತನ ಬಾವಿ ನಿರ್ಮಾಣಕ್ಕೆ ಮುಹೂರ್ತ

    ಪುತ್ತೂರು ಪ್ರತ್ಯೇಕ ಜಿಲ್ಲೆ ಬೇಕೆಂಬ ಬೇಡಿಕೆಯ ಹಿಂದಿನ  ರಚನೆಯ ಪಾಸಿಟಿವ್ ಅಂಶಗಳು

    ಪುತ್ತೂರು ಪ್ರತ್ಯೇಕ ಜಿಲ್ಲೆ ಬೇಕೆಂಬ ಬೇಡಿಕೆಯ ಹಿಂದಿನ ರಚನೆಯ ಪಾಸಿಟಿವ್ ಅಂಶಗಳು

    ಬಡಕ್ಕೋಡಿ ಬಳಿ ಕಾರು ಪಲ್ಟಿ-ಚಾಲಕನಿಗೆ ಗಾಯ

    ಬಡಕ್ಕೋಡಿ ಬಳಿ ಕಾರು ಪಲ್ಟಿ-ಚಾಲಕನಿಗೆ ಗಾಯ

    ಕುಕ್ಕೆ ಚಂಪಾ ಷಷ್ಠಿ : ಬ್ರಹ್ಮರಥೋತ್ಸವಕ್ಕೆ ಹರಿದು ಬಂದ ಭಕ್ತಸಾಗರ

    ಕುಕ್ಕೆ ಚಂಪಾ ಷಷ್ಠಿ : ಬ್ರಹ್ಮರಥೋತ್ಸವಕ್ಕೆ ಹರಿದು ಬಂದ ಭಕ್ತಸಾಗರ

    ಪುತ್ತೂರು: ಇಂಪ್ಯಾಕ್ಟ್ ಆರ್ಟ್ ಅಂಡ್ ಸ್ಪೋರ್ಟ್ಸ್ ಯೆಸೋಸಿಯೇಷನ್ ನಡೆಸಿದ ನ್ಯಾಷನಲ್ ಓಪನ್ ಕರಾಟೆ ಚಾಂಪಿಯನ್ಶಿಪ್ 2025ರ ಸ್ಪರ್ಧೆಯಲ್ಲಿ ಸುಳ್ಯದಲ್ಲಿ ಪ್ರಥಮ ಮಂಗಳೂರಿನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡ ಕು. ದೀಪ್ತ ಡಿ.ಕೆ

    ಪುತ್ತೂರು: ಇಂಪ್ಯಾಕ್ಟ್ ಆರ್ಟ್ ಅಂಡ್ ಸ್ಪೋರ್ಟ್ಸ್ ಯೆಸೋಸಿಯೇಷನ್ ನಡೆಸಿದ ನ್ಯಾಷನಲ್ ಓಪನ್ ಕರಾಟೆ ಚಾಂಪಿಯನ್ಶಿಪ್ 2025ರ ಸ್ಪರ್ಧೆಯಲ್ಲಿ ಸುಳ್ಯದಲ್ಲಿ ಪ್ರಥಮ ಮಂಗಳೂರಿನಲ್ಲಿ ದ್ವಿತೀಯ ಸ್ಥಾನ ಪಡೆದುಕೊಂಡ ಕು. ದೀಪ್ತ ಡಿ.ಕೆ

    ಪುತ್ತೂರು: ಕೆಯ್ಯೂರು ಗ್ರಾಮದ ಯುವತಿ ಆತ್ಮಹತ್ಯೆ

    ಪುತ್ತೂರು: ಕೆಯ್ಯೂರು ಗ್ರಾಮದ ಯುವತಿ ಆತ್ಮಹತ್ಯೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

2024ರ ಬಜೆಟ್ ‘ನವಯುಗ-ನವಪಥ’ ಕಾರ್ಯಸೂಚಿಗೆ ಮುನ್ನುಡಿಯಾಗಿದೆ. ವಿಕಸಿತ ಭಾರತಕ್ಕೆ ಈ ಬಜೆಟ್ ದಾರಿದೀಪವಾಗಲಿದೆ – ಕ್ಯಾಪ್ಟನ್ ಬ್ರಿಜೇಶ್ ಚೌಟ

by ಪ್ರಜಾಧ್ವನಿ ನ್ಯೂಸ್
July 23, 2024
in ದಕ್ಷಿಣ ಕನ್ನಡ, ಮಂಗಳೂರು
0
2024ರ ಬಜೆಟ್ ‘ನವಯುಗ-ನವಪಥ’ ಕಾರ್ಯಸೂಚಿಗೆ ಮುನ್ನುಡಿಯಾಗಿದೆ. ವಿಕಸಿತ ಭಾರತಕ್ಕೆ ಈ ಬಜೆಟ್ ದಾರಿದೀಪವಾಗಲಿದೆ – ಕ್ಯಾಪ್ಟನ್ ಬ್ರಿಜೇಶ್ ಚೌಟ
29
SHARES
83
VIEWS
ShareShareShare

ಕೇಂದ್ರ ಹಣಕಾಸು ಸಚಿವೆ ಶ್ರೀಮತಿ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ ಕೇಂದ್ರ ಬಜೆಟ್ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ವಿಕಸಿತ ಭಾರತದ ಕುರಿತು ಅವರಿಗಿರುವ ಬದ್ಧತೆಯನ್ನು ಮತ್ತಷ್ಟು ಹೆಚ್ಚಿಸಿದೆ. ಮೋದಿ 3.0 ನ ಸಂಕಲ್ಪ ಪತ್ರದಲ್ಲಿ ಮಾಡಲಾದ ಎಲ್ಲಾ ಭರವಸೆಗಳನ್ನು ಪೂರ್ಣಗೊಳಿಸಲು ಇಟ್ಟಿರುವ ಮೊದಲ ಹೆಜ್ಜೆಯಾಗಿದೆ.

ದಕ್ಷಿಣ ಕನ್ನಡಕ್ಕೆ ಸಂಬಂಧಿಸಿದಂತೆ ಕೇಂದ್ರ ಬಜೆಟ್‌ನ ಒಂಬತ್ತು ಆದ್ಯತೆಗಳು ನಾನು ಹಾಕಿಕೊಂಡಿರುವ ಕಾರ್ಯಸೂಚಿ ‘ನವಯುಗ-ನವಪಥ’ಕ್ಕೆ ಪೂರಕವಾಗಲಿದೆ. ನಮ್ಮ 9 ಆದ್ಯತೆಗಳ ಗುರಿಯನ್ನು ಸಮರ್ಥವಾಗಿ ಪೂರ್ಣಗೊಳಿಸಲು ಈ ಬಜೆಟ್ ಸಹಕಾರಿಯಾಗಲಿದೆ.

ಬಜೆಟ್ ನ ಒಂಬತ್ತು ಆದ್ಯತೆಗಳು:

1) ಕೃಷಿಯಲ್ಲಿನ ಉತ್ಪಾದಕತೆ ಮತ್ತು ಚೇತರಿಕೆ.
2) ಉದ್ಯೋಗ ಮತ್ತು ಕೌಶಲ್ಯ ಅಭಿವೃದ್ಧಿ
3) ಅಂತರ್ಗತ ಮಾನವ ಸಂಪನ್ಮೂಲ ಅಭಿವೃದ್ಧಿ ಮತ್ತು ಸಾಮಾಜಿಕ ನ್ಯಾಯ
4) ಉತ್ಪಾದನೆ ಮತ್ತು ಸೇವೆಗಳು
5) ನಗರಾಭಿವೃದ್ಧಿ
6) ಇಂಧನ ಭದ್ರತೆ
7) ಮೂಲಸೌಕರ್ಯ
8) ಆವಿಷ್ಕಾರ, ಸಂಶೋಧನೆ ಮತ್ತು ಅಭಿವೃದ್ಧಿ
9) ಮುಂದಿನ ಪೀಳಿಗೆಯ ಸುಧಾರಣೆಗಳು

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಸಬ್ ಕಾ ಸಾಥ್ ಸಬ್ ಕಾ ವಿಕಾಸ್ ನ ದೃಷ್ಟಿಕೋನಕ್ಕೆ ಅನುಗುಣವಾಗಿ ಆಂತರಿಕ ಬೆಳವಣಿಗೆಗೆ ಸಹಕಾರಿಯಾಗುವ ಮೂಲಕ ವಿವಿಧ ವಲಯಗಳಿಗೆ, ವಿವಿಧ ಪ್ರದೇಶಗಳಲ್ಲಿ ಹೊಸ ಅವಕಾಶಗಳನ್ನು ಸೃಷ್ಟಿ ಮಾಡಲು ಈ ಬಜೆಟ್ ಸಹಕಾರಿಯಾಗಲಿದೆ.

ಪಿ ಎಂ ನರೇಂದ್ರ ಮೋದಿ ಅವರು ಹೇಳಿದಂತೆ “ಇಂದಿನ ಬಜೆಟ್ ಭಾರತವನ್ನು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕ ಶಕ್ತಿಯನ್ನಾಗಿ ಮಾಡುವಲ್ಲಿ ವೇಗವರ್ಧಕವಾಗಿ ಕಾರ್ಯನಿರ್ವಹಿಸುತ್ತದೆ ಮತ್ತು ಅಭಿವೃದ್ಧಿ ಹೊಂದಿದ ಭಾರತಕ್ಕೆ ದೃಢವಾದ ಅಡಿಪಾಯವನ್ನು ಹಾಕುತ್ತದೆ”. ಎಂಬ ಅವರ ಮಾತು ಭವ್ಯ ಭಾರತದ ಭವಿಷ್ಯವನ್ನು ರೂಪಿಸಲಿದೆ.

ಸ್ಟಾರ್ಟ್-ಅಪ್‌ಗಳು ಮತ್ತು ನಾವಿನ್ಯತೆ ಪರಿಸರದ ವ್ಯವಸ್ಥೆಯ ಮೇಲೆ ಗಮನ ಕೇಂದ್ರೀಕರಿಸುವುದು, MSME ಮತ್ತು ಉತ್ಪಾದನೆಗೆ ಬೆಂಬಲ ನೀಡುವುದು – ಉತ್ಪಾದನಾ ವಲಯದಲ್ಲಿ ಹೆಚ್ಚುವರಿ ಉದ್ಯೋಗಕ್ಕೆ ಸಹಾಯ ಮಾಡುವುದು, ನಗರಗಳನ್ನು ಬೆಳವಣಿಗೆಯ ಕೇಂದ್ರಗಳನ್ನಾಗಿ ಅಭಿವೃದ್ಧಿಪಡಿಸುವ ಕಾರ್ಯಕ್ರಮ, ಮೊದಲ ಬಾರಿಗೆ ಉತ್ಪಾದನಾ ವಲಯಕ್ಕೆ ಉದ್ಯೋಗಿಗಳು ಪ್ರವೇಶ ಮಾಡಲು ಉತ್ತೇಜಿಸುವುದು ಮುಂತಾದವುಗಳ ಮೂಲಕ ಈ ಬಜೆಟ್ ಹೊಸ ದಾರಿಯನ್ನು ತೆರೆದಿದೆ.

ಯುವಕರಿಗೆ ಮತ್ತು ಮಹಿಳೆಯರಿಗೆ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳು, ಶೈಕ್ಷಣಿಕ ಸಾಲಗಳು, ಸೀಗಡಿ ಕೃಷಿ ಮತ್ತು ಸಂಸ್ಕರಣೆಗೆ ಬೆಂಬ, ತರಕಾರಿ ಉತ್ಪಾದನಾ ಕ್ಲಸ್ಟರ್, ಮುದ್ರಾ ಸಾಲ ಮಿತಿಯನ್ನು 20 ಲಕ್ಷಕ್ಕೆ ಹೆಚ್ಚಿಸಿರುವುದು, ಹೂಡಿಕೆಗೆ ಸಿದ್ಧವಾದ “ಪ್ಲಗ್ ಆಂಡ್ ಪ್ಲೇ”ಕೈಗಾರಿಕಾ ಪಾರ್ಕುಗಳ ಅಭಿವೃದ್ಧಿಯ ಪ್ರಯತ್ನಗಳು ನಮ್ಮ ಕ್ಷೇತ್ರದಲ್ಲಿಯೂ ಅಳವಡಿಸಿಕೊಂಡು ನಮ್ಮ ನವಪಥದ ಕಾರ್ಯ ಸೂಚಿಗೆ ಮೈಲುಗಲ್ಲಾಗಲಿದೆ‌.

ಮಾನ್ಯ ಪ್ರಧಾನ ಮಂತ್ರಿಗಳು ಹೇಳಿದಂತೆ “ಇಂದಿನ ಬಜೆಟ್ ಹೊಸ ಅವಕಾಶಗಳನ್ನು, ಹೊಸ ಉದ್ಯೋಗ ಮತ್ತು ಸ್ವಯಂ ಉದ್ಯೋಗದ ಅವಕಾಶಗಳನ್ನು ತಂದಿದೆ”. ಭಾರತವು ಸ್ವಯಂ ಚಾಲಿತ, ಸುಸ್ಥಿರ ಮತ್ತು ಸಮಗ್ರವಾಗಿ ಬೆಳೆದು ಜಗತ್ತಿಗೆ ಮಾದರಿಯಾಗಿ ವಿಶ್ವ ನಾಯಕನಾಗಲಿದೆ.

ಈ ಬಜೆಟ್ ನ ಪ್ರಯೋಜನಗಳನ್ನು ನಮ್ಮ ಕ್ಷೇತ್ರದಲ್ಲಿ ಹೇಗೆ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬಹುದು ಎಂಬುದರ ಕುರಿತಾಗಿ ಮುಂದಿನ ದಿನಗಳಲ್ಲಿ ವಿಶೇಷವಾಗಿ ಗಮನಹರಿಸಲಾಗುವುದು.

HPR Institute Of Nursing And Paramedical Sciences & Friends Beke

ಜಾಹೀರಾತು

SendShare12Share
Previous Post

ಸರ್ವಾಂಗೀಣ ಏಳಿಗೆಗೆ ಅಕ್ಷಯಪಾತ್ರೆ, ಮಧ್ಯಮ ವರ್ಗಕ್ಕೆ ಶಕ್ತಿ’: ಬಜೆಟ್ ಕುರಿತು ಪ್ರಧಾನಿ ಮೋದಿ

Next Post

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕ ದಿ| ಜ್ಞಾನಪ್ರಕಾಶ್ ಆಚಾರ್ಯ ಅಶ್ವಥನಗರ ಪೆರುವಾಯಿ ಇವರ ಸ್ಮರಣಾರ್ಥವಾಗಿ ರಕ್ತದಾನ ಶಿಬಿರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕ ದಿ| ಜ್ಞಾನಪ್ರಕಾಶ್ ಆಚಾರ್ಯ ಅಶ್ವಥನಗರ ಪೆರುವಾಯಿ ಇವರ ಸ್ಮರಣಾರ್ಥವಾಗಿ ರಕ್ತದಾನ ಶಿಬಿರ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕ ದಿ| ಜ್ಞಾನಪ್ರಕಾಶ್ ಆಚಾರ್ಯ ಅಶ್ವಥನಗರ ಪೆರುವಾಯಿ ಇವರ ಸ್ಮರಣಾರ್ಥವಾಗಿ ರಕ್ತದಾನ ಶಿಬಿರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..