• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕ ದಿ| ಜ್ಞಾನಪ್ರಕಾಶ್ ಆಚಾರ್ಯ ಅಶ್ವಥನಗರ ಪೆರುವಾಯಿ ಇವರ ಸ್ಮರಣಾರ್ಥವಾಗಿ ರಕ್ತದಾನ ಶಿಬಿರ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕ ದಿ| ಜ್ಞಾನಪ್ರಕಾಶ್ ಆಚಾರ್ಯ ಅಶ್ವಥನಗರ ಪೆರುವಾಯಿ ಇವರ ಸ್ಮರಣಾರ್ಥವಾಗಿ ರಕ್ತದಾನ ಶಿಬಿರ

July 23, 2024
ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಪೋಸ್ಟ್: ಸೋಶಿಯಲ್ ಮೀಡಿಯಾ ಖಾತೆ ವಿರುದ್ಧ FIR

ಕಲಾಯಿ ಅಶ್ರಫ್ ಹತ್ಯೆಗೆ ಪ್ರತೀಕಾರದ ಪೋಸ್ಟ್: ಸೋಶಿಯಲ್ ಮೀಡಿಯಾ ಖಾತೆ ವಿರುದ್ಧ FIR

December 9, 2025
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

December 8, 2025
ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

December 8, 2025
ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

December 8, 2025
ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

December 8, 2025
ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

December 8, 2025
ಆರ್​​​ಸಿಬಿ ಅಭಿಮಾನಿಗಳಿಗೆ ಗುಡ್​​ ನ್ಯೂಸ್ ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ?

ಆರ್​​​ಸಿಬಿ ಅಭಿಮಾನಿಗಳಿಗೆ ಗುಡ್​​ ನ್ಯೂಸ್ ತಂಡದ ಎಲ್ಲಾ ಪಂದ್ಯಗಳು ಬೆಂಗಳೂರಿನಿಂದಲೇ?

December 7, 2025
ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

December 6, 2025
ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

ದೇವಾಲಯದ ಹಣ ದೇವರಿಗೆ ಸೇರಿದ್ದು, ಆರ್ಥಿಕ ಸಂಕಷ್ಟದಲ್ಲಿರುವ ಬ್ಯಾಂಕ್‌ಗಳನ್ನು ಉಳಿಸಲು ಬಳಸುವಂತಿಲ್ಲ: ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು

December 6, 2025
ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

December 6, 2025
ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

December 6, 2025
ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

December 6, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, December 10, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಮಹೇಶ್ ಶೆಟ್ಟಿ ತಿಮರೋಡಿ ಭೇಟಿ :ಪುತ್ತೂರು ಎಸಿ ಕೋರ್ಟ್‌ಗೆ ಹಾಜರಾಗುವ ಮುನ್ನ ಪ್ರಾರ್ಥನೆ

    ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

    ಪುತ್ತೂರು ಯುವಕನೋರ್ವ ನೇಣು ಬಿಗುದು ಆತ್ಮಹತ್ಯೆ

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

    ಅಜ್ಜಿಕಲ್ಲು ಶ್ರೀಶಕ್ತಿ ಜಟಾಧಾರಿ ಭಜನಾ ಮಂದಿರ ಲೋಕಾರ್ಪಣೆ ಹಾಗೂ ಛಾಯಾ ಬಿಂಬದ ಪ್ರತಿಷ್ಠಾ ಮಹೋತ್ಸವ

    ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

    ಬಂದಾರು: ಪೆರ್ಲ-ಬೈಪಾಡಿ ಅಂಗನವಾಡಿ ಕಾರ್ಯಕರ್ತೆ ಎಂ. ಸೇಸಮ್ಮರವರಿಗೆ ಗೌರವಾರ್ಪಣೆ

    ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

    ಪುತ್ತೂರು: ಕರ್ನಾಟಕ ಜರ್ನಲಿಸ್ಟ್ ಯೂನಿಯನ್ ಜಿಲ್ಲಾ ಸಮಿತಿಯ ಮಹಾಸಭೆ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಪುತ್ತೂರಿನಲ್ಲಿ ರಾಜ್ಯದ ಮೂರನೇ ಅತೀ ಎತ್ತರದ ರಾಷ್ಟ್ರಧ್ವಜಸ್ತಂಭಕ್ಕೆ ಶಿಲಾನ್ಯಾಸ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಗೋಹತ್ಯಾ ನಿಷೇಧ ಕಾನೂನನ್ನು ಸಡಿಲಗೊಳಿಸುವ ತಿದ್ದುಪಡಿ ವಿರುದ್ಧ ಕಿಡಿಗಾರಿದ ಅರುಣ್ ಕುಮಾರ್ ಪುತ್ತಿಲ

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಇಲಿಪಾಷಾಣ ಸೇವಿಸಿ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿನಿ ಸಾವು

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

    ಪುತ್ತೂರಿನ ಡಾ. ವರ್ಷ ಯು. ಎನ್. ಕೆಎಂಸಿ ಯಲ್ಲಿ ಸೀನಿಯರ್ ರೆಸಿಡೆನ್ಸಿ ಸರ್ಜನ್ ಆಗಿ ನೇಮಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕ ದಿ| ಜ್ಞಾನಪ್ರಕಾಶ್ ಆಚಾರ್ಯ ಅಶ್ವಥನಗರ ಪೆರುವಾಯಿ ಇವರ ಸ್ಮರಣಾರ್ಥವಾಗಿ ರಕ್ತದಾನ ಶಿಬಿರ

by ಪ್ರಜಾಧ್ವನಿ ನ್ಯೂಸ್
July 23, 2024
in ಪುತ್ತೂರು, ಬಂಟ್ವಾಳ, ವಿಟ್ಲ
0
ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕ ದಿ| ಜ್ಞಾನಪ್ರಕಾಶ್ ಆಚಾರ್ಯ ಅಶ್ವಥನಗರ ಪೆರುವಾಯಿ ಇವರ ಸ್ಮರಣಾರ್ಥವಾಗಿ ರಕ್ತದಾನ ಶಿಬಿರ
22
SHARES
64
VIEWS
ShareShareShare

ವಿಶ್ವ ಹಿಂದೂ ಪರಿಷತ್ ಭಜರಂಗದಳ ಘಟಕ ಶ್ರೀ ಕೃಷ್ಣ ಶಾಖೆ ಪೆರುವಾಯಿ ಹಾಗೂ ಹಿಂದೂ ಹೃದಯ ಸಂಗಮ ಜನಸೇವಾ ಕೇಂದ್ರ ಪೆರುವಾಯಿ ಇದರ ಜಂಟಿ ಆಶ್ರಯದಲ್ಲಿ

ರಾಷ್ಟ್ರೀಯ ಸ್ವಯಂಸೇವಕ ಸಂಘದ ಸ್ವಯಂಸೇವಕ ದಿ| ಜ್ಞಾನಪ್ರಕಾಶ್ ಆಚಾರ್ಯ ಅಶ್ವಥನಗರ ಪೆರುವಾಯಿ ಇವರ ಸ್ಮರಣಾರ್ಥವಾಗಿ
ದಿನಾಂಕ 21-07-2024 ನೇ ಆದಿತ್ಯವಾರದಂದು ಪೆರುವಾಯಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಕೊಲ್ಲತ್ತಡ್ಕದಲ್ಲಿ ರಕ್ತದಾನ ಶಿಬಿರ ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದ ಸಭಾವೇದಿಕೆಯಲ್ಲಿ ಧರ್ಮದರ್ಶಿ ಶ್ರೀ ಶ್ರೀಕೃಷ್ಣ ಗುರೂಜಿ ಕಾಳಿಕಾಂಬಾ ಆಂಜನೇಯ ಕ್ಷೇತ್ರ ಕುಕ್ಕಾಜೆ, ಹಿಂದೂ ಮುಖಂಡರು ಹಾಗೂ ರಾಜಕೀಯ ಮುಂದಾಳು ಶ್ರೀ ಅರುಣ್ ಕುಮಾರ್ ಪುತ್ತಿಲ,ಭಾಜಪ ಪುಣಚ ಮಹಾಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿ ಶ್ರೀ ದಯಾನಂದ್ ಶೆಟ್ಟಿ ಉಜಿರೆಮಾರು, ಶ್ರೀ ಪದ್ಮನಾಭ ಕಟ್ಟೆ ಜಿಲ್ಲಾ ಮಂದಿರ ಅರ್ಚಕ ಪ್ರಮುಖ ವಿಶ್ವ ಹಿಂದೂ ಪರಿಷತ್ ಪುತ್ತೂರು,ಶಾಲಾ ಮುಖ್ಯೋಪಾದ್ಯಯರು ಶ್ರೀ ಕುಂಜ್ಞ ನಾಯ್ಕ,ನಿಕಟ ಪೂರ್ವ ಪಂಚಾಯತ್ ಅಧ್ಯಕ್ಷರು ಹಾಗೂ ಹಾಲಿ ಪಂಚಾಯತ್ ಸದಸ್ಯರಾದ ಶ್ರೀ ಬಾಲಕೃಷ್ಣ ಪೂಜಾರಿ ಕಲ್ಲಡ್ಕ ಪೆರುವಾಯಿ ಹಾಗೂ ಕ್ವಾಲಿಟಿ ಆಂಡ್ ಟೆಕ್ನಿಕಲ್ ಮ್ಯಾನೇಜರ್ ಎ ಜೆ ಬ್ಲಡ್ ಗ್ರೂಪಿನ ಪಿ ಆರ್ ಗೋಪಾಲ್ ಕೃಷ್ಣ ಇವರು ದೀಪ ಪ್ರಜ್ವಲಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

HPR Institute Of Nursing And Paramedical Sciences & Friends Beke

ಜಾಹೀರಾತು

ಪೆರುವಾಯಿ ಘಟಕದ ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರಾದ ಶ್ರೀ ಶೇಖರ ಪೂಜಾರಿ ಕುಂಬಳಕೋಡಿ ಹಾಗೂ ಬಜರಂಗದಳ ಸಂಚಾಲಕರಾದ ಶ್ರೀ ವಿನೀತ್ ಶೆಟ್ಟಿ ಕಾನ ಪೆರುವಾಯಿ ಉಪಸ್ಥಿತರಿದ್ದರು.

ವಿಶ್ವ ಹಿಂದೂ ಪರಿಷತ್ ಪೆರುವಾಯಿ ಘಟಕದ ಗೌರವಾಧ್ಯಕ್ಷರಾದ ಶ್ರೀ ಮಂಜುನಾಥ ಆಚಾರ್ಯರವರು ನುಡಿ ನಮನ ಸಲ್ಲಿಸಿದರು.

ಕಾರ್ಯಕ್ರಮದಲ್ಲಿ ಸ್ವರ್ಗಸ್ಥರಾದ ಜ್ಞಾನಪ್ರಕಾಶ್ ಆಚಾರ್ಯ ಇವರ ಭಾವಚಿತ್ರಕ್ಕೆ ಪುಷ್ಪರ್ಚನೆ ಸಲ್ಲಿಸಲಾಯಿತು.
ಜ್ಞಾನಪ್ರಕಾಶ್ ಇವರ ಕುಟುಂಬಸ್ಥರು ಕಾರ್ಯಕ್ರಮದಲ್ಲಿದ್ದರು.

ಶ್ರೀಮತಿ ಅಶ್ವಿನಿ ಜಯಪ್ರಕಾಶ್ ಪಾಟಳಿ ಕೊಲ್ಲತ್ತಡ್ಕರವರು ಪ್ರಾರ್ಥಿಸಿದರು.ವಿಶ್ವ ಹಿಂದೂ ಪರಿಷತ್ ಪೆರುವಾಯಿ ಘಟಕದ ಪ್ರಧಾನ ಕಾರ್ಯದರ್ಶಿಗಳಾದ ಶ್ರೀ ಮೋಕ್ಷಿತ್ ಪೆರುವಾಯಿ ಸ್ವಾಗತಿಸಿ,ವಿಶ್ವ ಹಿಂದೂ ಪರಿಷತ್ ಅಧ್ಯಕ್ಷರಾದ ಶ್ರೀ ಶೇಖರ ಪೂಜಾರಿ ಕುಂಬಳಕೋಡಿರವರು ವಂದಿಸಿದರು.ರಾಷ್ಟ್ರೀಯ ಸ್ವಯಂಸೇವಕ ಸಂಘದ ಪೆರುವಾಯಿ ಮಂಡಲ ಕಾರ್ಯವಾಹರಾದ ಶ್ರೀ ವಿಕಾಸ್ ರಾಜ್ ಓಣಿಬಾಗಿಲು ರವರು ಕಾರ್ಯಕ್ರಮ ನಿರೂಪಿಸಿದರು.ಹೆಚ್ಚಿನ ಸಂಖ್ಯೆಯಲ್ಲಿ ರಕ್ತದಾನಿಗಳು ಬಂದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.

SendShare9Share
Previous Post

2024ರ ಬಜೆಟ್ ‘ನವಯುಗ-ನವಪಥ’ ಕಾರ್ಯಸೂಚಿಗೆ ಮುನ್ನುಡಿಯಾಗಿದೆ. ವಿಕಸಿತ ಭಾರತಕ್ಕೆ ಈ ಬಜೆಟ್ ದಾರಿದೀಪವಾಗಲಿದೆ – ಕ್ಯಾಪ್ಟನ್ ಬ್ರಿಜೇಶ್ ಚೌಟ

Next Post

ಪುತ್ತೂರು: ಮಂಜಲಪಡ್ಪು ಭೀಕರ ರಸ್ತೆ ಅಪಘಾತ ಸ್ಕೂಟರ್ ‌ಸವಾರ ಮೃತ್ಯು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಮಂಜಲಪಡ್ಪು ಭೀಕರ ರಸ್ತೆ ಅಪಘಾತ ಸ್ಕೂಟರ್ ‌ಸವಾರ ಮೃತ್ಯು

ಪುತ್ತೂರು: ಮಂಜಲಪಡ್ಪು ಭೀಕರ ರಸ್ತೆ ಅಪಘಾತ ಸ್ಕೂಟರ್ ‌ಸವಾರ ಮೃತ್ಯು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..