• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪ್ರೀತಿಸಿದ್ದ ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

ಪ್ರೀತಿಸಿದ್ದ ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

July 24, 2024
ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

ಎಐ ವೇಗಕ್ಕೆ ಕಡಿವಾಣ ಹಾಕದೇ ಹೋದರೆ ಮನುಷ್ಯರ ಸಂಗತಿಯೇ ನಿರ್ನಾಮ-ಆಂಥ್ರೋಪಿಕ್

September 13, 2026
ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

September 13, 2026
ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

September 13, 2026
ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

September 12, 2026
ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

September 12, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

September 12, 2026
ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

September 12, 2026
ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

September 12, 2026
ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

September 11, 2026
ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

September 10, 2026
ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

ಬೆಳ್ತಂಗಡಿ: ಮಿಯಾರುನಲ್ಲಿ ಯುವತಿ ಆತ್ಮಹತ್ಯೆ

September 10, 2026
ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

ವಿಟ್ಲ: (ಸೆ.13) ಪುತ್ತಿಲ ಪರಿವಾರ ಸೇವಾ ಟ್ರಸ್ಟ್(ರಿ) ಪುತ್ತೂರು-ವಿಟ್ಲ ಘಟಕ, ಮತ್ತು ರೋಟರಿ ಕ್ಲಬ್ ಇವರ ಆಶ್ರಯದಲ್ಲಿ ಉಚಿತ ವೈದ್ಯಕೀಯ ತಪಾಸಣೆ ಮತ್ತು ರಕ್ತದಾನ ಶಿಬಿರ

September 10, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, September 14, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಕೋಡಿಂಬಾಡಿ: ಸೆ14 ರಿಂದ 16, 43ನೇ ವರ್ಷದ ವಿಜ್ರಂಭಣೆಯ ಸಾರ್ವಜನಿಕ ಶ್ರೀ ಗಣೇಶೋತ್ಸವ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಕೋಡಿಂಬಾಡಿ ಗ್ರಾಮದ ಮಠಂತಬೆಟ್ಟು ಮಹಿಷಮರ್ದಿನಿ ದೇವಸ್ಥಾನದಲ್ಲಿ ನವರಾತ್ರಿ ಉತ್ಸವದ ಆಮಂತ್ರಣ ಪತ್ರ ಬಿಡುಗಡೆ

    ಖರ್ಗೆ ಭಾಷಣದ ಸ್ಥಳ  ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ  ಮೌನ  ಪ್ರತಿಭಟನೆ

    ಖರ್ಗೆ ಭಾಷಣದ ಸ್ಥಳ ಶುದ್ದಿಕರಣ ಕೃತ್ಯ ಖಂಡಿಸಿ ಪುತ್ತೂರಿನಲ್ಲಿ ಮೌನ ಪ್ರತಿಭಟನೆ

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ತೆಲುಗು ಬಿಗ್‌ಬಾಸ್‌ನಲ್ಲಿ ಗಮನ ಸೆಳೆಯುತ್ತಿರುವ ಪುತ್ತೂರು ಮೂಲದ ಚೈತ್ರ ರೈ!

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟಿನ ಸಾರ್ವಜನಿಕ ಶ್ರೀ ವರಮಹಾಲಕ್ಷ್ಮಿ ಪೂಜೆಯ ಲೆಕ್ಕಪತ್ರ ಮಂಡನಾ ಸಭೆ – ಸೀತಾ ಪರಿವಾರ ಪದಾಧಿಕಾರಿಗಳ ಆಯ್ಕೆ ಹಾಗೂ ಅಭಿನಂದನಾ ಸಭೆ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಪುತ್ತೂರು ಬೆಥನಿ ಆಂಗ್ಲ ಮಾಧ್ಯಮ ಶಾಲೆಯಲ್ಲಿ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಅಸೋಸಿಯೇಷನ್ ಆಫ್ ಕನ್ಸಲ್ಟಿಂಗ್ ಸಿವಿಲ್ ಇಂಜಿನಿಯರ್ಸ್, ಪುತ್ತೂರು ಕೇಂದ್ರ ವತಿಯಿಂದ ಇಂಜಿನಿಯರ್ಸ್ ಡೇ

    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಪುತ್ತೂರು ನಗರಕ್ಕೂ ಕಾಡುಕೋಣಗಳ ಲಗ್ಗೆ!

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

    ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಪದ್ಮರಾಜ್ ಆರ್‌. ಪೂಜಾರಿ ನೇಮಕ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಪ್ರೀತಿಸಿದ್ದ ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ

by ಪ್ರಜಾಧ್ವನಿ ನ್ಯೂಸ್
July 24, 2024
in ಕ್ರೈಮ್, ಶಿವಮೊಗ್ಗ
0
ಪ್ರೀತಿಸಿದ್ದ ಪ್ರಿಯತಮೆಯನ್ನೇ ಕತ್ತು ಹಿಸುಕಿ ಕೊಲೆ ಮಾಡಿದ ಯುವಕ
193
SHARES
550
VIEWS
ShareShareShare

ಶಿವಮೊಗ್ಗ : ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ  ಯುವಕ ತನ್ನ ಪ್ರಿಯತಮೆಯನ್ನೇ ಕತ್ತುಹಿಸುಕಿ ಕೊಲೆ  ಮಾಡಿರುವ ಭೀಕರ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ಸೌಮ್ಯ ಕೊಲೆಯಾದವಳು. ಶಿವಮೊಗ್ಗ ಜಿಲ್ಲೆಯ ಸಾಗರ ಮೂಲದ ಆರೋಪಿ ಸೃಜನ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಕೊಲೆಯಾದ ಸೌಮ್ಯ ಮದುವೆಯಾಗುವಂತೆ ಸೃಜನ್​ನನ್ನು ಪೀಡಿಸುತ್ತಿದ್ದಳು. ಯುವತಿಯಿಂದ ಒತ್ತಡ ಹೆಚ್ಚಾದ ಹಿನ್ನೆಲೆ ಕೋಪಗೊಂಡ ಸೃಜನ್ ಪ್ರಿಯತಮೆಯ ಕೊಲೆ ಮಾಡಿದ್ದಾನೆ ಎನ್ನಲಾಗುತ್ತಿದೆ. ಇನ್ನು ಸೃಜನ್ ಕೊಲೆ ಮಾಡಿ ಮೃತದೇಹವನ್ನು ಶಿವಮೊಗ್ಗದ ಮುಂಬಾಳು ಗ್ರಾಮದ ಬಳಿ ಹೂತಿಟ್ಟಿದ್ದ. ಯುವತಿಯ ಪೋಷಕರು ನಾಪತ್ತೆ ಪ್ರಕರಣ ದಾಖಲಿಸಿದ್ದು ವಿಚಾರ ಬೆಳಕಿಗೆ ಬಂದಿದೆ.

ಜಾಹೀರಾತು

ತೀರ್ಥಹಳ್ಳಿಯಲ್ಲಿ ಫೈನಾನ್ಸ್ ವೊಂದರಲ್ಲಿ ಕೆಲಸ ಮಾಡ್ತಿದ್ದ ಸೃಜನ್​ ಕೊಪ್ಪಗೆ ಹಣ ವಸೂಲಿಗೆ ಹೋಗುತ್ತಿದ್ದ. ಈ ವೇಳೆ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದ ಸೌಮ್ಯಾಳ ಪರಿಚಯವಾಗಿತು. ಇಬ್ಬರ ನಡುವಿನ ಪರಿಚಯ ಪ್ರೀತಿಗೆ ತಿರುಗಿತ್ತು. ಇಬ್ಬರದ್ದು ಬೇರೆ ಬೇರೆ ಸಮುದಾಯವಾಗಿದ್ದರಿಂದ ಸೃಜನ್ ಮನೆಯಲ್ಲಿ ಮದುವೆಗೆ ನಿರಾಕರಿಸಿದ್ದರು. ಇದೇ ವೇಳೆ ಯುವತಿ ಸೌಮ್ಯ ತೀರ್ಥಹಳ್ಳಿಗೆ ಹೋಗುತ್ತೇನೆ ಎಂದು ಮನೆಯಲ್ಲಿ ಹೇಳಿ ಜುಲೈ 2 ರಂದು‌ ಕೊಪ್ಪದಿಂದ ತೀರ್ಥಹಳ್ಳಿಗೆ ಬಂದಿದ್ದಳು. ಬಳಿಕ ತನ್ನ ಪ್ರಿಯತಮನನ್ನು ಭೇಟಿ ಮಾಡಿ ಮನೆಗೆ ‌ಕರೆದುಕೊಂಡು‌ ಹೋಗುವಂತೆ ‌ಒತ್ತಡ ಹಾಕಿದ್ದಾಳೆ.

8722552464 Astrloger

ಜಾಹೀರಾತು

ನಮ್ಮ ಮನೆಗೆ ಈಗ ಬರಬೇಡ, ನಿಮ್ಮ ಮನೆಗೆ ವಾಪಸ್ ಹೋಗು ಎಂದು ಸೃಜನ್ ಮನವೊಲಿಸಲು ಪ್ರಯತ್ನಿಸಿದ್ದಾನೆ. ತೀರ್ಥಹಳ್ಳಿಯಿಂದ ಹೆದ್ದಾರಿಪುರಕ್ಕೆ ಕರೆದುಕೊಂಡು ಬಂದು ಸಮಾಧಾನದ ಮಾತುಗಳನ್ನಾಡಿದ್ದಾನೆ. ಇದರಿಂದ ಅನುಮಾನಗೊಂಡ ಸೌಮ್ಯ ನನ್ನನ್ನು ದೂರ ಮಾಡುತ್ತಿದ್ದಾನೆ. ಮೋಸ ಮಾಡುತ್ತಿದ್ದಾನೆ ಎಂದು ಭಾವಿಸಿ ವಾದ ಮಾಡಿದ್ದಾಳೆ. ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಜಗಳವಾಗಿದ್ದು ಕೋಪಗೊಂಡ ಸೃಜನ್ ಸೌಮ್ಯ ಮೇಲೆ ಹಲ್ಲೆ ಮಾಡಿದ್ದಾನೆ. ಕತ್ತು ಹಿಸುಕಿ ಹಲ್ಲೆ ಮಾಡಿದ ಪರಿಣಾಮ ಯುವತಿ ಸ್ಥಳದಲ್ಲೇ  ಪ್ರಾಣಬಿಟ್ಟಿದ್ದಾಳೆ.

ಇದರಿಂದ ಗಾಬರಿಗೊಂಡ ಆರೋಪಿ ಸೃಜನ್ ಮುಂಬಾಳು ಬಳಿ ಶವವನ್ನು ಹೂತಿಟ್ಟಿದ್ದಾನೆ. ಮತ್ತೊಂದೆಡೆ ಮಗಳು ಮನೆಗೆ ಬರದಿದ್ದಕ್ಕೆ ಟೆನ್ಷನ್ ಆಗ ಪೋಷಕರು ತಮ್ಮ ಮಗಳು ನಾಪತ್ತೆಯಾಗಿದ್ದಾಳೆ ಎಂದು ಕೊಪ್ಪ ಪೊಲೀಸರಿಗೆ ದೂರು ನೀಡಿದ್ದಾರೆ. ಪೊಲೀಸರು ಯುವಕನನ್ನು ಹುಡುಕಿಕೊಂಡು ಸಾಗರಕ್ಕೆ ‌ಬಂದಿದ್ದು ಯುವತಿಯನ್ನು ಕೊಂದು ಹೂತಿಟ್ಟ ರಹಸ್ಯವನ್ನು ಸೃಜನ್ ಪೊಲೀಸರ ಎದುರು ಬಿಚ್ಚಿಟ್ಟಿದ್ದಾನೆ. ಇಂದು ಎಸಿ ಸಮ್ಮುಖದಲ್ಲಿ ಯುವತಿಯ ಶವ ಹೊರಗೆ ತೆಗೆಯಲು ಸಿದ್ದತೆ ನಡೆಯುತ್ತಿದೆ. ಸ್ಥಳದಲ್ಲಿ ಪೊಲೀಸರು ಮೊಕ್ಕಂ ಹೂಡಿದ್ದಾರೆ.

SendShare77Share
Previous Post

ದಕ್ಷಿಣ ಕನ್ನಡ: ಮಂಗಳೂರು- ಸುಬ್ರಹ್ಮಣ್ಯ ಮಧ್ಯೆ ಪ್ಯಾಸೆಂಜರ್ ರೈಲು ಆರಂಭಿಸಲು ಸಂಸತ್ತಿನಲ್ಲಿ ಸಂಸದ ಬ್ರಿಜೇಶ್ ಚೌಟ ಒತ್ತಾಯ

Next Post

ವಿಟ್ಲ: ಕನ್ಯಾನ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ. ಬೈಕ್, ಬಟ್ಟೆ ಬಿಟ್ಟು ಪರಾರಿಯಾದ ಜೋಡಿ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ವಿಟ್ಲ: ಕನ್ಯಾನ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ. ಬೈಕ್, ಬಟ್ಟೆ ಬಿಟ್ಟು ಪರಾರಿಯಾದ ಜೋಡಿ

ವಿಟ್ಲ: ಕನ್ಯಾನ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ. ಬೈಕ್, ಬಟ್ಟೆ ಬಿಟ್ಟು ಪರಾರಿಯಾದ ಜೋಡಿ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..