• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬೆಂಗಳೂರು: ಸರಕಾರದ ಆದೇಶವೇ ಬಿಜೆಪಿಗೆ ನುಂಗಲಾರದ ತುತ್ತು. ಬಿಜೆಪಿ ಸರಕಾರದ ಅವಧಿಯಲ್ಲೇ ಆದೇಶ ನೀಡಿದ ಪತ್ರ ವೈರಲ್.

ಬೆಂಗಳೂರು: ಸರಕಾರದ ಆದೇಶವೇ ಬಿಜೆಪಿಗೆ ನುಂಗಲಾರದ ತುತ್ತು. ಬಿಜೆಪಿ ಸರಕಾರದ ಅವಧಿಯಲ್ಲೇ ಆದೇಶ ನೀಡಿದ ಪತ್ರ ವೈರಲ್.

July 24, 2024
ಮಹಾರಾಷ್ಟ್ರದಲ್ಲಿ ರಾಜ್ಯದ ಅಡಿಕೆ ಸಾಗಾಟ‌ ಲಾರಿಗಳ ಜಪ್ತಿ, ದಾಖಲೆ ನೀಡಿದಲ್ಲಿ ಬಿಡುಗಡೆಗೆ ಕ್ರಮ :ಶಾಸಕ ಅಶೋಕ್ ಕುಮಾರ್ ರೈ

ಮಹಾರಾಷ್ಟ್ರದಲ್ಲಿ ರಾಜ್ಯದ ಅಡಿಕೆ ಸಾಗಾಟ‌ ಲಾರಿಗಳ ಜಪ್ತಿ, ದಾಖಲೆ ನೀಡಿದಲ್ಲಿ ಬಿಡುಗಡೆಗೆ ಕ್ರಮ :ಶಾಸಕ ಅಶೋಕ್ ಕುಮಾರ್ ರೈ

June 29, 2026
ಪುತ್ತೂರು:ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ – ಶಾಸಕ ಅಶೋಕ್ ಕುಮಾರ್ ರೈ ಪರಿಶೀಲನೆ

ಪುತ್ತೂರು:ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ – ಶಾಸಕ ಅಶೋಕ್ ಕುಮಾರ್ ರೈ ಪರಿಶೀಲನೆ

June 29, 2026
ಗಾಳಿಮುಖದಲ್ಲಿ ಕಾರು ಅಡ್ಡಗಟ್ಟಿ ಕತ್ತಿ-ದೊಣ್ಣೆ ತೋರಿಸಿ ಬೆದರಿಕೆ: ಇಬ್ಬರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲು

ಗಾಳಿಮುಖದಲ್ಲಿ ಕಾರು ಅಡ್ಡಗಟ್ಟಿ ಕತ್ತಿ-ದೊಣ್ಣೆ ತೋರಿಸಿ ಬೆದರಿಕೆ: ಇಬ್ಬರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲು

June 29, 2026
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರರನ್ನ ಕಿಕ್ ಔಟ್ ಮಾಡಿ – ಸದಾನಂದ ಗೌಡರದ್ದು ಎನ್ನಲಾದ ಮಾಡಿ ಆಡಿಯೋ ವೈರಲ್?: ಕೇಸರಿ ಪಾಳಯದಲ್ಲಿ ತಲ್ಲಣ

ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರರನ್ನ ಕಿಕ್ ಔಟ್ ಮಾಡಿ – ಸದಾನಂದ ಗೌಡರದ್ದು ಎನ್ನಲಾದ ಮಾಡಿ ಆಡಿಯೋ ವೈರಲ್?: ಕೇಸರಿ ಪಾಳಯದಲ್ಲಿ ತಲ್ಲಣ

June 29, 2026
ಭಕ್ತಕೋಡಿ-ರೆಂಜಲಾಡಿ ರಸ್ತೆ ಅಭಿವೃದ್ಧಿಗೆ 24 ಲಕ್ಷ ರೂ ಅನುದಾನ ಬಿಡುಗಡೆ – ಎಂಎಲ್ಸಿ ಕಿಶೋರ್ ಬೊಟ್ಯಾಡಿಯವರಿಂದ ಗುದ್ದಲಿ ಪೂಜೆ

ಭಕ್ತಕೋಡಿ-ರೆಂಜಲಾಡಿ ರಸ್ತೆ ಅಭಿವೃದ್ಧಿಗೆ 24 ಲಕ್ಷ ರೂ ಅನುದಾನ ಬಿಡುಗಡೆ – ಎಂಎಲ್ಸಿ ಕಿಶೋರ್ ಬೊಟ್ಯಾಡಿಯವರಿಂದ ಗುದ್ದಲಿ ಪೂಜೆ

June 29, 2026
ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ಪುತ್ತೂರಿನಲ್ಲಿ ಅದ್ಧೂರಿಯಾಗಿ ಸ್ವಾಗತ

ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ಪುತ್ತೂರಿನಲ್ಲಿ ಅದ್ಧೂರಿಯಾಗಿ ಸ್ವಾಗತ

June 29, 2026
ಬಂಟ್ವಾಳ: ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ಕಾರ್ಯಕರ್ತ ಮನೋಜ್ ಪೂಜಾರಿ ನಿಧಾನ

ಬಂಟ್ವಾಳ: ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ಕಾರ್ಯಕರ್ತ ಮನೋಜ್ ಪೂಜಾರಿ ನಿಧಾನ

June 27, 2026
ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳ ಆಯ್ಕೆ- ಗೌರವಾಧ್ಯಕ್ಷರಾಗಿ ಡಾ. ರಾಜಾರಾಮ್ ಕೆ.ಬಿ, ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು, ಪ್ರಧಾನ ಕಾರ್ಯದರ್ಶಿಯಾಗಿ ರಂಜಿತ್ ಸುವರ್ಣ

ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳ ಆಯ್ಕೆ- ಗೌರವಾಧ್ಯಕ್ಷರಾಗಿ ಡಾ. ರಾಜಾರಾಮ್ ಕೆ.ಬಿ, ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು, ಪ್ರಧಾನ ಕಾರ್ಯದರ್ಶಿಯಾಗಿ ರಂಜಿತ್ ಸುವರ್ಣ

June 27, 2026
ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ / ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ / ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

June 27, 2026
ಬೆಳ್ತಂಗಡಿ : ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂ 28 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

ಬೆಳ್ತಂಗಡಿ : ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂ 28 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

June 27, 2026
ವೀರೇಂದ್ರ ಹೆಗ್ಗಡೆ  ಅವಹೇಳನ: ಸೌಜನ್ಯ ಮಾವ ವಿಠ್ಠಲ್ ಗೌಡಗೆ ಅರೆಸ್ಟ್​​​​​​ ವಾರಂಟ್

ವೀರೇಂದ್ರ ಹೆಗ್ಗಡೆ ಅವಹೇಳನ: ಸೌಜನ್ಯ ಮಾವ ವಿಠ್ಠಲ್ ಗೌಡಗೆ ಅರೆಸ್ಟ್​​​​​​ ವಾರಂಟ್

June 27, 2026
ಪುತ್ತೂರು: ಪುತ್ತಿಲ ವಿರುದ್ಧ ಮಾನಹಾನಿ ಕಮೆಂಟ್- ಇಬ್ಬರ ವಿರುದ್ಧ ಪ್ರಕರಣ ದಾಖಲು

ಪುತ್ತೂರು: ಪುತ್ತಿಲ ವಿರುದ್ಧ ಮಾನಹಾನಿ ಕಮೆಂಟ್- ಇಬ್ಬರ ವಿರುದ್ಧ ಪ್ರಕರಣ ದಾಖಲು

June 27, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, June 29, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಹಾರಾಷ್ಟ್ರದಲ್ಲಿ ರಾಜ್ಯದ ಅಡಿಕೆ ಸಾಗಾಟ‌ ಲಾರಿಗಳ ಜಪ್ತಿ, ದಾಖಲೆ ನೀಡಿದಲ್ಲಿ ಬಿಡುಗಡೆಗೆ ಕ್ರಮ :ಶಾಸಕ ಅಶೋಕ್ ಕುಮಾರ್ ರೈ

    ಮಹಾರಾಷ್ಟ್ರದಲ್ಲಿ ರಾಜ್ಯದ ಅಡಿಕೆ ಸಾಗಾಟ‌ ಲಾರಿಗಳ ಜಪ್ತಿ, ದಾಖಲೆ ನೀಡಿದಲ್ಲಿ ಬಿಡುಗಡೆಗೆ ಕ್ರಮ :ಶಾಸಕ ಅಶೋಕ್ ಕುಮಾರ್ ರೈ

    ಪುತ್ತೂರು:ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ – ಶಾಸಕ ಅಶೋಕ್ ಕುಮಾರ್ ರೈ ಪರಿಶೀಲನೆ

    ಪುತ್ತೂರು:ಮಹಿಳಾ ಪೊಲೀಸ್ ಠಾಣಾ ಹಿಂಭಾಗದಿಂದ ಹಿಂದೂ ರುದ್ರಭೂಮಿವರೆಗೆ ಕಾಂಕ್ರೀಟ್ ರಸ್ತೆ – ಶಾಸಕ ಅಶೋಕ್ ಕುಮಾರ್ ರೈ ಪರಿಶೀಲನೆ

    ಗಾಳಿಮುಖದಲ್ಲಿ ಕಾರು ಅಡ್ಡಗಟ್ಟಿ ಕತ್ತಿ-ದೊಣ್ಣೆ ತೋರಿಸಿ ಬೆದರಿಕೆ: ಇಬ್ಬರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲು

    ಗಾಳಿಮುಖದಲ್ಲಿ ಕಾರು ಅಡ್ಡಗಟ್ಟಿ ಕತ್ತಿ-ದೊಣ್ಣೆ ತೋರಿಸಿ ಬೆದರಿಕೆ: ಇಬ್ಬರ ವಿರುದ್ಧ ಠಾಣೆಯಲ್ಲಿ ಪ್ರಕರಣ ದಾಖಲು

    ಭಕ್ತಕೋಡಿ-ರೆಂಜಲಾಡಿ ರಸ್ತೆ ಅಭಿವೃದ್ಧಿಗೆ 24 ಲಕ್ಷ ರೂ ಅನುದಾನ ಬಿಡುಗಡೆ – ಎಂಎಲ್ಸಿ ಕಿಶೋರ್ ಬೊಟ್ಯಾಡಿಯವರಿಂದ ಗುದ್ದಲಿ ಪೂಜೆ

    ಭಕ್ತಕೋಡಿ-ರೆಂಜಲಾಡಿ ರಸ್ತೆ ಅಭಿವೃದ್ಧಿಗೆ 24 ಲಕ್ಷ ರೂ ಅನುದಾನ ಬಿಡುಗಡೆ – ಎಂಎಲ್ಸಿ ಕಿಶೋರ್ ಬೊಟ್ಯಾಡಿಯವರಿಂದ ಗುದ್ದಲಿ ಪೂಜೆ

    ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ಪುತ್ತೂರಿನಲ್ಲಿ ಅದ್ಧೂರಿಯಾಗಿ ಸ್ವಾಗತ

    ನಾಡಪ್ರಭು ಕೆಂಪೇಗೌಡ ರಾಜ್ಯ ಪ್ರಶಸ್ತಿ ಪುರಸ್ಕೃತ ಕೇಶವ ಅಮೈ ಅವರಿಗೆ ಪುತ್ತೂರಿನಲ್ಲಿ ಅದ್ಧೂರಿಯಾಗಿ ಸ್ವಾಗತ

    ಬಂಟ್ವಾಳ: ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ಕಾರ್ಯಕರ್ತ ಮನೋಜ್ ಪೂಜಾರಿ ನಿಧಾನ

    ಬಂಟ್ವಾಳ: ಹಿಂದು ಜಾಗರಣ ವೇದಿಕೆ ಪಿಲಾತಬೆಟ್ಟು ಮಂಡಲ ಮೂರ್ಜೆ ಕಾರ್ಯಕರ್ತ ಮನೋಜ್ ಪೂಜಾರಿ ನಿಧಾನ

    ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳ ಆಯ್ಕೆ- ಗೌರವಾಧ್ಯಕ್ಷರಾಗಿ ಡಾ. ರಾಜಾರಾಮ್ ಕೆ.ಬಿ, ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು, ಪ್ರಧಾನ ಕಾರ್ಯದರ್ಶಿಯಾಗಿ ರಂಜಿತ್ ಸುವರ್ಣ

    ಬಿಲ್ಲವ ಬ್ರಿಗೇಡ್ ಪದಾಧಿಕಾರಿಗಳ ಆಯ್ಕೆ- ಗೌರವಾಧ್ಯಕ್ಷರಾಗಿ ಡಾ. ರಾಜಾರಾಮ್ ಕೆ.ಬಿ, ಅಧ್ಯಕ್ಷರಾಗಿ ಜಯಪ್ರಕಾಶ್ ಬದಿನಾರು, ಪ್ರಧಾನ ಕಾರ್ಯದರ್ಶಿಯಾಗಿ ರಂಜಿತ್ ಸುವರ್ಣ

    ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ / ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

    ಕೋಳಿ ಸಾಕಾಣಿಕೆ ರೈತರ ಒಕ್ಕೂಟ ದಕ್ಷಿಣ ಕನ್ನಡ / ಉಡುಪಿ ಜಿಲ್ಲಾ ಕೇಂದ್ರ ಕಮಿಟಿಯ ನೂತನ ಸಮಿತಿ ರಚನೆ

    ಬೆಳ್ತಂಗಡಿ : ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂ 28 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

    ಬೆಳ್ತಂಗಡಿ : ಶ್ರಮಿಕ ಸೇವಾ ಟ್ರಸ್ಟ್ ವತಿಯಿಂದ ಜೂ 28 ರಂದು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಗೌರವ ಸನ್ಮಾನ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಬೆಂಗಳೂರು: ಸರಕಾರದ ಆದೇಶವೇ ಬಿಜೆಪಿಗೆ ನುಂಗಲಾರದ ತುತ್ತು. ಬಿಜೆಪಿ ಸರಕಾರದ ಅವಧಿಯಲ್ಲೇ ಆದೇಶ ನೀಡಿದ ಪತ್ರ ವೈರಲ್.

by ಪ್ರಜಾಧ್ವನಿ ನ್ಯೂಸ್
July 24, 2024
in ಜಿಲ್ಲೆ, ದಕ್ಷಿಣ ಕನ್ನಡ
0
ಬೆಂಗಳೂರು: ಸರಕಾರದ ಆದೇಶವೇ ಬಿಜೆಪಿಗೆ ನುಂಗಲಾರದ ತುತ್ತು. ಬಿಜೆಪಿ ಸರಕಾರದ ಅವಧಿಯಲ್ಲೇ ಆದೇಶ ನೀಡಿದ ಪತ್ರ ವೈರಲ್.
228
SHARES
651
VIEWS
ShareShareShare

2013 ರ ಬಿಜೆಪಿ ಸರ್ಕಾರದ ಆದೇಶದಿಂದ ಬಿಜೆಪಿ ಕಾರ್ಯಕರ್ತರೇ ಈಗ ಗೊಂದಲದಲ್ಲಿದ್ದು, ಹಿಂದಿನ ಬಿಜೆಪಿ ಸರಕಾರದ ಆದೇಶವೇ ಈಗಿನ ಬಿಜೆಪಿಗೆ ನುಂಗಲಾರದ ತುತ್ತಾಗಿದೆ. ಕೆಲವೇ ತಿಂಗಳುಗಳಲ್ಲಿ ಹಿಂದುಗಳ ಗಣೇಶೋತ್ಸವ, ಶಾರದೊತ್ಸವ ಹಾಗೂ ಕೃಷ್ಣ ಜನ್ಮಾಷ್ಠಮಿ ಹಬ್ಬಗಳು ಬರುತ್ತಿವೆ. ಪ್ರಸ್ತುತ ದಿನಗಳಲ್ಲಿ ಶಾಲೆಯ ಮೈದಾನಗಳಲ್ಲಿ ಹಬ್ಬಗಳನ್ನು ಆಚರಿಸಲು ಅನುಮತಿ ನೀಡುವಂತಿಲ್ಲ ಎಂದು 2023 ರಲ್ಲಿ ಶಿಕ್ಷಣ ಇಲಾಖೆ ಆಯುಕ್ತರು ಆದೇಶ ಹೊರಡಿಸಿದ್ದು. ಇದರ ತರುವಾಯ ಬಿಜೆಪಿ ಯುವ ಮೋರ್ಚ ಅಯೋಜನೆಯಲ್ಲಿ ದಕ್ಷಿಣ ಮಂಗಳೂರು, ಬೆಳ್ತಂಗಡಿ ಭಾಗದಲ್ಲಿ ಭಜನೆ ಮಾಡುವ ಮೂಲಕ ಪ್ರತಿಭಟನೆ ನಡೆಸಿದೆ. ಆದರೆ ಈ ಆದೇಶ ಹೊಸದೇನಲ್ಲ ಜಗದೀಶ್ ಶೆಟ್ಟರ್ ಸಿಎಂ ಆಗಿದ್ದಾಗಳೂ ಇದೇ ಆದೇಶ ಮಾಡಲಾಗಿತ್ತು ಇದನ್ನು ತಿಳಿದ ಬಿಜೆಪಿ ಈಗ ಪೇಚಿಗೆ ಸಿಲುಕಿಕೊಂಡಿದೆ.

2024 ರ ಆದೇಶ ಪತ್ರ;

ashwinistudioputtur

ಜಾಹೀರಾತು

 

ಆದೇಶದಲ್ಲಿ ಈ ರೀತಿ ಇದೆ.
ಸದ್ಯಕ್ಕೆ ಇದು ಬಿಜೆಪಿ ಸರಕಾರದಲ್ಲೇ ಆದೇಶ ನೀಡಲಾಗಿತ್ತು : 2013ರಲ್ಲಿ ರಾಜ್ಯದಲ್ಲಿ ಬಿಜೆಪಿ ಸರಕಾರ ಆಡಳಿತದಲ್ಲಿದ್ದು, ಜಗದೀಶ್‌ ಶೆಟ್ಟರ್‌ ಮುಖ್ಯಮಂತ್ರಿಯಾಗಿದ್ದ ಸಂದರ್ಭ ‘ಶಿಕ್ಷಣೇತರ ಚಟುವಟಿಕೆ ನಡೆಸದಂತೆ ಆದೇಶ ಹೊರಡಿಸಿತ್ತು’. ಅದೇ ಆದೇಶದಡಿ ನಿಯಮದಂತೆ ದಕ್ಷಿಣ ಕನ್ನಡ ಶಿಕ್ಷಣಾಧಿಕಾರಿಯವರು ಬಿಇಓ ಮೂಲಕ ಜ್ಞಾಪನಾ ಪತ್ರ ಹೊರಡಿಸಿದ್ದಾರೆ. ಆದರೆ ಅಧಿಕಾರದಲ್ಲಿದ್ದಾಗ ಆದೇಶ ಹೊರಡಿಸಿದ್ದ ಬಿಜೆಪಿಯವರೇ ಈಗ ಬೀದಿಗಿಳಿದು ಹೋರಾಟ ಮಾಡುತ್ತಿದ್ದಾರೆ. ಇದರಿಂದ ವಿವಾದವೂ ಜಿಲ್ಲೆಯಲ್ಲಿ ದಿನ ಹೋದಂತೆ ರಾಜಕೀಯ ಬಣ್ಣ ಪಡೆದುಕೊಂಡಿದೆ. ಭಜನೆಯ ಮೂಲಕ ಯುವ ಮೋರ್ಚ ದಕ್ಷಿಣ ಕನ್ನಡ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿ ನಂದನ್ ಮಲ್ಯ ಸಿದ್ದರಾಮಯ್ಯರ ವಿರುದ್ದ ತೀವ್ರ ವಾಗ್ದಾಳಿ ನಡೆಸಿದ್ದರು. ಬೆಳ್ತಂಗಡಿಯಲ್ಲಿ ಶಶಿರಾಜ್ ಶೆಟ್ಟಿ ಸರಕಾರಿ ಕಛೇರಿಯಲ್ಲಿ ಗಣೇಶೋತ್ಸವ ನಡೆಸುತ್ತೇವೆ ಎಂದು ಸವಾಲೆಸೆದಿದ್ದರು.

2013 ರ ಆದೇಶ ಪತ್ರ;

 

ರಾಜ್ಯ ಸರಕಾರ 2013 ಮತ್ತು 2023ರ ಆಯ್ತುಕರ ಆದೇಶದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಎಲ್ಲ ಬಿಇಓಗಳಿಗೆ ಜ್ಞಾಪನಾ ಪತ್ರ ಕಳುಹಿಸಲಾಗಿದೆ. ಸರಕಾರದ ಆದೇಶ, ನಿರ್ದೇಶನಗಳನ್ನು ಅಧಿಕಾರಿಗಳಾಗಿ ನಾವು ಅನುಷ್ಠಾನ ಮಾಡಬೇಕಾಗಿದೆ. ಉಳಿದಂತೆ ಈ ವಿಚಾರದಲ್ಲಿ ನಮಗೇನು ಗೊತ್ತಿಲ್ಲ ಎಂದು ದ.ಕ  ಜಿಲ್ಲಾ ವಿದ್ಯಾಂಗ ಉಪನಿರ್ದೇಶಕರು ವೆಂಕಟೇಶ್‌ ಪಟಗಾರ ಹೇಳಿದ್ದಾರೆ.

ಈಗ ಕಾರ್ಯಕ್ರಮ ಆಯೋಜನೆ ಮಾಡುವ ಸಂಘಟಕರು ಗೊಂದಲದಲ್ಲಿದ್ದು ಅಧಿಕಾರಿಗಳು ಅನುಮತಿ ನಿರಾಕರಿಸುತ್ತಿರುವುದು ಕಂಡು ಬರುತ್ತಿದೆ.

Muliya

ಜಾಹೀರಾತು

SendShare91Share
Previous Post

ವಿಟ್ಲ: ಕನ್ಯಾನ ಕಳೆಂಜಿಮಲೆ ರಕ್ಷಿತಾರಣ್ಯದಲ್ಲಿ ಅನೈತಿಕ ಚಟುವಟಿಕೆ. ಬೈಕ್, ಬಟ್ಟೆ ಬಿಟ್ಟು ಪರಾರಿಯಾದ ಜೋಡಿ

Next Post

ನವದೆಹಲಿ: ನಿಯಮ 377 ರ ಅಡಿಯಲ್ಲಿ ಹಳದಿ ರೋಗದ ಹರಡುವಿಕೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರು ಅನುಭವಿಸುತ್ತಿರುವ ನಷ್ಟದ ಕುರಿತು ಲೋಕಸಭೆಯಲ್ಲಿ ಗಮನಸೆಳೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮಂಗಳೂರು: ನಮ್ಮ ಆಚರಣೆಗಳು ಮತ್ತು ಸಂಸ್ಕೃತಿಯ ಮೇಲೆ ಪ್ರಹಾರ ಮಾಡುವ ವ್ಯವಸ್ಥಿತ ಹುನ್ನಾರ: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ನವದೆಹಲಿ: ನಿಯಮ 377 ರ ಅಡಿಯಲ್ಲಿ ಹಳದಿ ರೋಗದ ಹರಡುವಿಕೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರು ಅನುಭವಿಸುತ್ತಿರುವ ನಷ್ಟದ ಕುರಿತು ಲೋಕಸಭೆಯಲ್ಲಿ ಗಮನಸೆಳೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..