• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮಂಗಳೂರು: ನಮ್ಮ ಆಚರಣೆಗಳು ಮತ್ತು ಸಂಸ್ಕೃತಿಯ ಮೇಲೆ ಪ್ರಹಾರ ಮಾಡುವ ವ್ಯವಸ್ಥಿತ ಹುನ್ನಾರ: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ

ನವದೆಹಲಿ: ನಿಯಮ 377 ರ ಅಡಿಯಲ್ಲಿ ಹಳದಿ ರೋಗದ ಹರಡುವಿಕೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರು ಅನುಭವಿಸುತ್ತಿರುವ ನಷ್ಟದ ಕುರಿತು ಲೋಕಸಭೆಯಲ್ಲಿ ಗಮನಸೆಳೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

July 25, 2024
ಪುತ್ತೂರಿನ ಹೋಟೆಲ್ ಉದ್ಯಮಕ್ಕೆ ವಿನುತನ ವೆಜ್ ರೆಸ್ಟೋರೆಂಟ್ ಎಂಟ್ರಿ : ನಾಳೆ(ಡಿ.12) ಬೈಪಾಸ್ ನಲ್ಲಿ ಪ್ರಾರ್ಥನಾ ಗಾರ್ಡನ್ ಶುಭಾರಂಭ

ಪುತ್ತೂರಿನ ಹೋಟೆಲ್ ಉದ್ಯಮಕ್ಕೆ ವಿನುತನ ವೆಜ್ ರೆಸ್ಟೋರೆಂಟ್ ಎಂಟ್ರಿ : ನಾಳೆ(ಡಿ.12) ಬೈಪಾಸ್ ನಲ್ಲಿ ಪ್ರಾರ್ಥನಾ ಗಾರ್ಡನ್ ಶುಭಾರಂಭ

December 11, 2025
ಉಪ್ಪಿನಂಗಡಿ ಹೋಟೆಲ್ ನಲ್ಲಿ ಲಕ್ಷ ಮೌಲ್ಯದ ಚಿನ್ನ ಹಾಗೂ ನಗದು ಇದ್ದ ಪರ್ಸ್ ಮಿಸ್ಸಿಂಗ್: ಪೊಲೀಸ್ ಠಾಣೆಯಲ್ಲಿ ಹಸ್ತಾಂತರ

ಉಪ್ಪಿನಂಗಡಿ ಹೋಟೆಲ್ ನಲ್ಲಿ ಲಕ್ಷ ಮೌಲ್ಯದ ಚಿನ್ನ ಹಾಗೂ ನಗದು ಇದ್ದ ಪರ್ಸ್ ಮಿಸ್ಸಿಂಗ್: ಪೊಲೀಸ್ ಠಾಣೆಯಲ್ಲಿ ಹಸ್ತಾಂತರ

December 11, 2025
ಇಂದು ಸಂಜೆ ಬೆಳ್ಳಿಪಾಡಿ ದೇವಸ್ಯ ಗಂಗಯ್ಯ ಗೌಡರ ನೇಲಡ್ಕ ಮನೆಯಲ್ಲಿ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ

ಇಂದು ಸಂಜೆ ಬೆಳ್ಳಿಪಾಡಿ ದೇವಸ್ಯ ಗಂಗಯ್ಯ ಗೌಡರ ನೇಲಡ್ಕ ಮನೆಯಲ್ಲಿ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ

December 11, 2025
ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

December 11, 2025
ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

December 10, 2025
ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

December 10, 2025
ಮನೆಗಳಿಗೆ ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ-ವಾರದೊಳಗೆ ಆದೇಶ : ಪುತ್ತೂರು  ಶಾಸಕ ಅಶೋಕ್ ರೈ

ಮನೆಗಳಿಗೆ ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ-ವಾರದೊಳಗೆ ಆದೇಶ : ಪುತ್ತೂರು ಶಾಸಕ ಅಶೋಕ್ ರೈ

December 10, 2025

ಪಡ್ನೂರು: ಕುಂಜಾರು ಮದಗ ಶ್ರೀಜನಾರ್ಧನ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸಭೆ ಹಾಗೂ ವಿಜ್ಞಾಪನೆ ಪತ್ರ ಬಿಡುಗಡೆ

December 10, 2025
ಪುತ್ತೂರು:ಎಪಿಎಂಸಿ ರೋಡ್ ನಿಂದ  KSRTC ಬಸ್ ನಿಲ್ದಾಣ ನಕ್ಕೆ ಬರುವ ರಸ್ತೆ ಯನ್ನು ಏಕಮುಖ ರಸ್ತೆ ಮಾಡಲು ಮನವಿ

ಪುತ್ತೂರು:ಎಪಿಎಂಸಿ ರೋಡ್ ನಿಂದ KSRTC ಬಸ್ ನಿಲ್ದಾಣ ನಕ್ಕೆ ಬರುವ ರಸ್ತೆ ಯನ್ನು ಏಕಮುಖ ರಸ್ತೆ ಮಾಡಲು ಮನವಿ

December 10, 2025
ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ. ಪುತ್ತೂರು ಜಿಲ್ಲೆಯಿಂದ ಪ್ರತಿಭಟನೆ

ಗೋ ಸಂರಕ್ಷಣಾ ತಿದ್ದುಪಡಿ ವಿಧೇಯಕದ ವಿರುದ್ಧ ವಿ.ಹಿಂ.ಪ. ಪುತ್ತೂರು ಜಿಲ್ಲೆಯಿಂದ ಪ್ರತಿಭಟನೆ

December 10, 2025
ಭಯಾನಕ ರೋಡ್ ರೇಜ್: ಬೈಕ್ ಸವಾರನ ಬೆನ್ನಟ್ಟಿ ಲಾರಿ ಗುದ್ದಿಸಿ ಹತ್ಯೆಗೆ ಯತ್ನಿಸಿದ ಚಾಲಕ!

ಭಯಾನಕ ರೋಡ್ ರೇಜ್: ಬೈಕ್ ಸವಾರನ ಬೆನ್ನಟ್ಟಿ ಲಾರಿ ಗುದ್ದಿಸಿ ಹತ್ಯೆಗೆ ಯತ್ನಿಸಿದ ಚಾಲಕ!

December 10, 2025
ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಒದಗಿಸಿದ ರೂ. 5.00 ಲಕ್ಷ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮoಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆಟದ ಮೈದಾನ

ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರು ಒದಗಿಸಿದ ರೂ. 5.00 ಲಕ್ಷ ಅನುದಾನದಲ್ಲಿ ವಿಸ್ತರಣೆಗೊಂಡ ಕಲ್ಮoಜ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ಆಟದ ಮೈದಾನ

December 10, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, December 11, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರಿನ ಹೋಟೆಲ್ ಉದ್ಯಮಕ್ಕೆ ವಿನುತನ ವೆಜ್ ರೆಸ್ಟೋರೆಂಟ್ ಎಂಟ್ರಿ : ನಾಳೆ(ಡಿ.12) ಬೈಪಾಸ್ ನಲ್ಲಿ ಪ್ರಾರ್ಥನಾ ಗಾರ್ಡನ್ ಶುಭಾರಂಭ

    ಪುತ್ತೂರಿನ ಹೋಟೆಲ್ ಉದ್ಯಮಕ್ಕೆ ವಿನುತನ ವೆಜ್ ರೆಸ್ಟೋರೆಂಟ್ ಎಂಟ್ರಿ : ನಾಳೆ(ಡಿ.12) ಬೈಪಾಸ್ ನಲ್ಲಿ ಪ್ರಾರ್ಥನಾ ಗಾರ್ಡನ್ ಶುಭಾರಂಭ

    ಉಪ್ಪಿನಂಗಡಿ ಹೋಟೆಲ್ ನಲ್ಲಿ ಲಕ್ಷ ಮೌಲ್ಯದ ಚಿನ್ನ ಹಾಗೂ ನಗದು ಇದ್ದ ಪರ್ಸ್ ಮಿಸ್ಸಿಂಗ್: ಪೊಲೀಸ್ ಠಾಣೆಯಲ್ಲಿ ಹಸ್ತಾಂತರ

    ಉಪ್ಪಿನಂಗಡಿ ಹೋಟೆಲ್ ನಲ್ಲಿ ಲಕ್ಷ ಮೌಲ್ಯದ ಚಿನ್ನ ಹಾಗೂ ನಗದು ಇದ್ದ ಪರ್ಸ್ ಮಿಸ್ಸಿಂಗ್: ಪೊಲೀಸ್ ಠಾಣೆಯಲ್ಲಿ ಹಸ್ತಾಂತರ

    ಇಂದು ಸಂಜೆ ಬೆಳ್ಳಿಪಾಡಿ ದೇವಸ್ಯ ಗಂಗಯ್ಯ ಗೌಡರ ನೇಲಡ್ಕ ಮನೆಯಲ್ಲಿ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ

    ಇಂದು ಸಂಜೆ ಬೆಳ್ಳಿಪಾಡಿ ದೇವಸ್ಯ ಗಂಗಯ್ಯ ಗೌಡರ ನೇಲಡ್ಕ ಮನೆಯಲ್ಲಿ ಕಟೀಲು ಈ ದುರ್ಗಾಪರಮೇಶ್ವರಿ ಪ್ರಸಾದಿತ ದಶಾವತಾರ ಯಕ್ಷಗಾನ ಮಂಡಳಿ ವತಿಯಿಂದ “ಶ್ರೀದೇವಿ ಮಹಾತ್ಮೆ” ಯಕ್ಷಗಾನ

    ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

    ಪುತ್ತೂರು ಲಕ್ಷಾಂತರ ರೂ ಮೌಲ್ಯದ ಕಾಫಿ ಬೀಜ ಕಳವು ಪ್ರಕರಣ : ಐವರು ಆರೋಪಿಗಳ ಬಂಧನ

    ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

    ವಿಧಾನ ಪರಿಷತ್ ಅಧಿವೇಶನದಲ್ಲಿ ರಾಜ್ಯದ ಕೃಷಿಕರನ್ನು ಗಂಭೀರ ನಿರಾಶೆಯಲ್ಲಿಟ್ಟಿರುವ ಬೆಳೆ ವಿಮೆ ಪರಿಹಾರ ಸಂಬಂಧಿಸಿದ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ವಿಧಾನ ಪರಿಷತ್ ಸದಸ್ಯ ಶ್ರೀ ಕಿಶೋರ್ ಕುಮಾರ್

    ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

    ಸಂಘ ಶತಾಬ್ದಿ ಹಿನ್ನೆಲೆ ವಿಶ್ವ ಹಿಂದೂ ಪರಿಷದ್ ಬಜರಂಗದಳದಿಂದ ಅಶಕ್ತ ಕುಟುಂಬಕ್ಕೆ ನೂತನ ಮನೆ ಹಸ್ತಾಂತರ

    ಮನೆಗಳಿಗೆ ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ-ವಾರದೊಳಗೆ ಆದೇಶ : ಪುತ್ತೂರು  ಶಾಸಕ ಅಶೋಕ್ ರೈ

    ಮನೆಗಳಿಗೆ ಯಾವುದೇ ಎನ್‌ಒಸಿ ಇಲ್ಲದೆ ವಿದ್ಯುತ್ ಸಂಪರ್ಕ-ವಾರದೊಳಗೆ ಆದೇಶ : ಪುತ್ತೂರು ಶಾಸಕ ಅಶೋಕ್ ರೈ

    ಪಡ್ನೂರು: ಕುಂಜಾರು ಮದಗ ಶ್ರೀಜನಾರ್ಧನ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ಸಭೆ ಹಾಗೂ ವಿಜ್ಞಾಪನೆ ಪತ್ರ ಬಿಡುಗಡೆ

    ಪುತ್ತೂರು:ಎಪಿಎಂಸಿ ರೋಡ್ ನಿಂದ  KSRTC ಬಸ್ ನಿಲ್ದಾಣ ನಕ್ಕೆ ಬರುವ ರಸ್ತೆ ಯನ್ನು ಏಕಮುಖ ರಸ್ತೆ ಮಾಡಲು ಮನವಿ

    ಪುತ್ತೂರು:ಎಪಿಎಂಸಿ ರೋಡ್ ನಿಂದ KSRTC ಬಸ್ ನಿಲ್ದಾಣ ನಕ್ಕೆ ಬರುವ ರಸ್ತೆ ಯನ್ನು ಏಕಮುಖ ರಸ್ತೆ ಮಾಡಲು ಮನವಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕೃಷಿ

ನವದೆಹಲಿ: ನಿಯಮ 377 ರ ಅಡಿಯಲ್ಲಿ ಹಳದಿ ರೋಗದ ಹರಡುವಿಕೆಯಿಂದ ದಕ್ಷಿಣ ಕನ್ನಡ ಜಿಲ್ಲೆಯ ಅಡಿಕೆ ಬೆಳೆಗಾರರು ಅನುಭವಿಸುತ್ತಿರುವ ನಷ್ಟದ ಕುರಿತು ಲೋಕಸಭೆಯಲ್ಲಿ ಗಮನಸೆಳೆದ ಕ್ಯಾಪ್ಟನ್ ಬ್ರಿಜೇಶ್ ಚೌಟ

by ಪ್ರಜಾಧ್ವನಿ ನ್ಯೂಸ್
July 25, 2024
in ಕೃಷಿ, ದಕ್ಷಿಣ ಕನ್ನಡ, ಪ್ರಾದೇಶಿಕ, ಮಂಗಳೂರು, ರಾಜಕೀಯ, ರಾಜ್ಯ, ರಾಷ್ಟ್ರೀಯ
0
ಮಂಗಳೂರು: ನಮ್ಮ ಆಚರಣೆಗಳು ಮತ್ತು ಸಂಸ್ಕೃತಿಯ ಮೇಲೆ ಪ್ರಹಾರ ಮಾಡುವ ವ್ಯವಸ್ಥಿತ ಹುನ್ನಾರ: ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ
48
SHARES
138
VIEWS
ShareShareShare

ನವದೆಹಲಿ : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಅಡಕೆ ಬೆಳೆಗಾರರು ಎದುರಿಸುತ್ತಿರುವ ಹಳದಿ ಎಲೆ ರೋಗ ಸಮಸ್ಯೆ ಬಗ್ಗೆ ದ.ಕ. ಸಂಸದ ಕ್ಯಾಪ್ಟನ್ ಬೃಜೇಶ್ ಚೌಟ ಲೋಕಸಭೆ ಗಮನಸೆಳೆದಿದ್ದು, ಒಂದೇ ಹಂತದಲ್ಲಿ ಪರಿಹಾರ ನೀಡುವ ಮೂಲಕ ಬಿಕ್ಕಟ್ಟನ್ನು ಬಗೆಹರಿಸಲು ಮುಂದಾಗಬೇಕು ಎಂದು ಕೇಂದ್ರ ಸರ್ಕಾರಕ್ಕೆ ಕೋರಿದ್ದಾರೆ.
ಈ ರೋಗ ತಡೆಗೆ ಸಂಬಂಧಿಸಿ ಸಂಶೋಧನಾ ಸಂಸ್ಥೆ ಸ್ಥಾಪಿಸಲು ಹಣಕಾಸು ನೆರವನ್ನೂ ನೀಡಬೇಕು ಎಂದು ಲೋಕಸಭೆಗೆ ಮನವಿ ಮಾಡಿದ ಸಂಸದ ಚೌಟ, ರೈತರ ಈ ಸಮಸ್ಯೆಗೆ ತುರ್ತು ಕ್ರಮದ ಅಗತ್ಯವಿದೆ. ದ.ಕ.ದಲ್ಲಿ ಶೇ.50ರಷ್ಟು ಕೃಷಿ ಭೂಮಿಯಲ್ಲಿ ಅಡಕೆ ಬೆಳೆಯಲಾಗುತ್ತದೆ. ಹೀಗಾಗಿ, ಈ ಸಮಸ್ಯೆಗೆ ಪರಿಹಾರ ಅತ್ಯಗತ್ಯವಿದೆ ಎಂದು ವಿವರಿಸಿದ್ದಾರೆ.


ಜಿಲ್ಲೆಯಲ್ಲಿ 1.74 ಲಕ್ಷ ಹೆಕ್ಟೇರ್ ಕೃಷಿ ಭೂಮಿಯಿದ್ದು, 84,157 ಹೆಕ್ಟೇರ್ ಭೂಮಿಯಲ್ಲಿ ಅಡಕೆ ಬೆಳೆಯಲಾಗಿದೆ. ಆದರೆ ಫೈಟೋಪ್ಲಾಸ್ಮಾದಿಂದ ಉಂಟಾಗಿರುವ ಹಳದಿ ಎಲೆ ರೋಗದಿಂದಾಗಿ ಭಾರೀ ಪ್ರಮಾಣದ ಬೆಳೆ ನಾಶವಾಗಿದ್ದು, ರೈತರು ದೊಡ್ಡ ಪ್ರಮಾಣದಲ್ಲಿ ನಷ್ಟ ಅನುಭವಿಸಿದ್ದಾರೆ. 16000 ಹೆಕ್ಟೇರ್ ಕೃಷಿ ಪ್ರದೇಶದ ಅಡಕೆ ನಾಶವಾಗಿದೆ ಎಂದು ಕ್ಯಾಂಪ್ಕೋ ಸಂಸ್ಥೆ ವರದಿ ಮಾಡಿದ್ದು, ಅವರ 6000 ಕೃಷಿಕರು ಹಳದಿ ಎಲೆ ಕಂಟಕದ ಬಗ್ಗೆ ಸಮಸ್ಯೆ ತೋಡಿಕೊಂಡಿದ್ದಾರೆ ಎಂದು ಬೃಜೇಶ್ ಚೌಟ ಸದನಕ್ಕೆ ತಿಳಿಸಿದ್ದಾರೆ.

HPR Institute Of Nursing And Paramedical Sciences & Friends Beke

ಜಾಹೀರಾತು

SendShare19Share
Previous Post

ಬೆಂಗಳೂರು: ಸರಕಾರದ ಆದೇಶವೇ ಬಿಜೆಪಿಗೆ ನುಂಗಲಾರದ ತುತ್ತು. ಬಿಜೆಪಿ ಸರಕಾರದ ಅವಧಿಯಲ್ಲೇ ಆದೇಶ ನೀಡಿದ ಪತ್ರ ವೈರಲ್.

Next Post

ಪುತ್ತೂರು: ಪುತ್ತೂರಿಗೆ ಗಿಪ್ಟ್ ನೀಡಿದ ಶಾಸಕ ಅಶೋಕ್ ಕುಮಾರ್ ರೈ. ಪೂಡಾದಲ್ಲೇ ಸಿಗಲಿದೆ 9/11. ಈ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಿ ಗಮನ ಸೆಳೆದಿದ್ದ ಅಶೋಕ್ ರೈ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಪುತ್ತೂರು: ಪುತ್ತೂರಿಗೆ ಗಿಪ್ಟ್ ನೀಡಿದ  ಶಾಸಕ ಅಶೋಕ್ ಕುಮಾರ್ ರೈ. ಪೂಡಾದಲ್ಲೇ ಸಿಗಲಿದೆ 9/11. ಈ ಬಗ್ಗೆ  ಅಧಿವೇಶನದಲ್ಲಿ ಧ್ವನಿ ಎತ್ತಿ ಗಮನ ಸೆಳೆದಿದ್ದ ಅಶೋಕ್ ರೈ.

ಪುತ್ತೂರು: ಪುತ್ತೂರಿಗೆ ಗಿಪ್ಟ್ ನೀಡಿದ ಶಾಸಕ ಅಶೋಕ್ ಕುಮಾರ್ ರೈ. ಪೂಡಾದಲ್ಲೇ ಸಿಗಲಿದೆ 9/11. ಈ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತಿ ಗಮನ ಸೆಳೆದಿದ್ದ ಅಶೋಕ್ ರೈ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..