• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಯುವಕರಿಗೆ ತರಬೇತಿ ನೀಡಿ ಉದ್ಯೋಗ ಒದಗಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದಲ್ಲಿ ಬಿಜೆಪಿ ಅವಧಿಯ 21 ಹಗರಣ ಬಯಲಿಗೆ ಸಾಧ್ಯತೆ. ಬೋವಿ ನಿಗಮದ ಒರ್ವನ ಬಂಧನ

July 25, 2024
ಫೆಬ್ರವರಿ 19 ಗುರುವಾರದಿಂದ ಪವಿತ್ರ ರಮಝಾನ್ ಉಪವಾಸ ಆರಂಭ

ಫೆಬ್ರವರಿ 19 ಗುರುವಾರದಿಂದ ಪವಿತ್ರ ರಮಝಾನ್ ಉಪವಾಸ ಆರಂಭ

February 18, 2026
ಪುತ್ತೂರಿನಲ್ಲಿ ರಾಜ್ಯದ 3ನೇ ಅತೀ ಎತ್ತರದ ರಾಷ್ಟ್ರಧ್ವಜಸ್ಥಂಭದ ಉದ್ಘಾಟನೆ

ಪುತ್ತೂರಿನಲ್ಲಿ ರಾಜ್ಯದ 3ನೇ ಅತೀ ಎತ್ತರದ ರಾಷ್ಟ್ರಧ್ವಜಸ್ಥಂಭದ ಉದ್ಘಾಟನೆ

February 18, 2026
ಫೆ.28 ರಿಂದ ಮಾರ್ಚ್‌ 17 ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ಮಧು ಬಂಗಾರಪ್ಪ

ಫೆ.28 ರಿಂದ ಮಾರ್ಚ್‌ 17 ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮಧು ಬಂಗಾರಪ್ಪ

February 17, 2026
ಬಂದಾರು ಗ್ರಾಮ ಪಂಚಾಯತ್ ಆಡಳಿತ ಅವಧಿ ಪೂರ್ಣಗೊಂಡ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

ಬಂದಾರು ಗ್ರಾಮ ಪಂಚಾಯತ್ ಆಡಳಿತ ಅವಧಿ ಪೂರ್ಣಗೊಂಡ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

February 17, 2026
‘ದಿ ಕೇರಳ ಸ್ಟೋರಿ 2’ ಸಿನಿಮಾ : ಹಿಂದೂ ಯುವತಿಯರೇ ಟಾರ್ಗೆಟ್` ಟ್ರೇಲರ್​​ನಲ್ಲಿ ಹಲವು ಶಾಕಿಂಗ್ ದೃಶ್ಯ

‘ದಿ ಕೇರಳ ಸ್ಟೋರಿ 2’ ಸಿನಿಮಾ : ಹಿಂದೂ ಯುವತಿಯರೇ ಟಾರ್ಗೆಟ್` ಟ್ರೇಲರ್​​ನಲ್ಲಿ ಹಲವು ಶಾಕಿಂಗ್ ದೃಶ್ಯ

February 17, 2026
ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

February 17, 2026
ಭಾರತದ ಅತಿ ಕಿರಿಯ ಸಂಸದರಲ್ಲಿ ಒಬ್ಬ ರಾಘವ್ ಚದ್ದಾ: ತೆರಿಗೆ ವ್ಯವಸ್ಥೆ ಸುಧಾರಣೆ ಕುರಿತು ಸಂಸತ್ ಭಾಷಣ

ಭಾರತದ ಅತಿ ಕಿರಿಯ ಸಂಸದರಲ್ಲಿ ಒಬ್ಬ ರಾಘವ್ ಚದ್ದಾ: ತೆರಿಗೆ ವ್ಯವಸ್ಥೆ ಸುಧಾರಣೆ ಕುರಿತು ಸಂಸತ್ ಭಾಷಣ

February 17, 2026
ಪುತ್ತೂರು ಮಹಿಳಾ ಕಾಲೇಜಿನಲ್ಲಿ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರು ರಸ್ತೆ ಬಂದ್ ಮಾಡಿ ದಿಢೀರ್ ಪ್ರತಿಭಟನೆ: ಉಪನ್ಯಾಸಕರನ್ನು ತರಾಟೆಗೆ ತೆಗದುಕೊಂಡ ಶಾಸಕ ಅಶೋಕ್ ರೈ

ಪುತ್ತೂರು ಮಹಿಳಾ ಕಾಲೇಜಿನಲ್ಲಿ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರು ರಸ್ತೆ ಬಂದ್ ಮಾಡಿ ದಿಢೀರ್ ಪ್ರತಿಭಟನೆ: ಉಪನ್ಯಾಸಕರನ್ನು ತರಾಟೆಗೆ ತೆಗದುಕೊಂಡ ಶಾಸಕ ಅಶೋಕ್ ರೈ

February 16, 2026
ದಕ್ಷಿಣ ಕನ್ನಡಯಲ್ಲಿ ಕೋಮುವಾದದ ಕಾರಣ ಹೂಡಿಕೆಗೆ ಅಡ್ಡಿ; ಪ್ರಿಯಾಂಕ್ ಖರ್ಗೆ ಹೇಳಿಕೆಗೆ ದಿನೇಶ್ ಗುಂಡೂರಾವ್ ಸಮರ್ಥನೆ

ದಕ್ಷಿಣ ಕನ್ನಡಯಲ್ಲಿ ಕೋಮುವಾದದ ಕಾರಣ ಹೂಡಿಕೆಗೆ ಅಡ್ಡಿ; ಪ್ರಿಯಾಂಕ್ ಖರ್ಗೆ ಹೇಳಿಕೆಗೆ ದಿನೇಶ್ ಗುಂಡೂರಾವ್ ಸಮರ್ಥನೆ

February 16, 2026
ಮೆಡಿಕಲ್ ಕಾಲೇಜು ಡೀನ್ ಪುತ್ತೂರು ಭೇಟಿ ಶಾಸಕ ಅಶೋಕ್ ರೈ ಜೊತೆ ಮಾತುಕತೆ

ಮೆಡಿಕಲ್ ಕಾಲೇಜು ಡೀನ್ ಪುತ್ತೂರು ಭೇಟಿ ಶಾಸಕ ಅಶೋಕ್ ರೈ ಜೊತೆ ಮಾತುಕತೆ

February 16, 2026
ಬನ್ನೂರು ಗ್ರಾಮ ಪಂಚಾಯತ್ ಅಡೆಂಚಿಲಡ್ಕದಲ್ಲಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ

ಬನ್ನೂರು ಗ್ರಾಮ ಪಂಚಾಯತ್ ಅಡೆಂಚಿಲಡ್ಕದಲ್ಲಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ

February 14, 2026
ಉದ್ಯಮಿಗೆ 4.78 ಕೋಟಿ ರೂ. ವಂಚನೆ ಆರೋಪ: ಶೆಟ್ಟಿ ದಂಪತಿ ಮೇಲೆ ಕೇಸ್

ಉದ್ಯಮಿಗೆ 4.78 ಕೋಟಿ ರೂ. ವಂಚನೆ ಆರೋಪ: ಶೆಟ್ಟಿ ದಂಪತಿ ಮೇಲೆ ಕೇಸ್

February 12, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, February 18, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಫೆಬ್ರವರಿ 19 ಗುರುವಾರದಿಂದ ಪವಿತ್ರ ರಮಝಾನ್ ಉಪವಾಸ ಆರಂಭ

    ಫೆಬ್ರವರಿ 19 ಗುರುವಾರದಿಂದ ಪವಿತ್ರ ರಮಝಾನ್ ಉಪವಾಸ ಆರಂಭ

    ಪುತ್ತೂರಿನಲ್ಲಿ ರಾಜ್ಯದ 3ನೇ ಅತೀ ಎತ್ತರದ ರಾಷ್ಟ್ರಧ್ವಜಸ್ಥಂಭದ ಉದ್ಘಾಟನೆ

    ಪುತ್ತೂರಿನಲ್ಲಿ ರಾಜ್ಯದ 3ನೇ ಅತೀ ಎತ್ತರದ ರಾಷ್ಟ್ರಧ್ವಜಸ್ಥಂಭದ ಉದ್ಘಾಟನೆ

    ಬಂದಾರು ಗ್ರಾಮ ಪಂಚಾಯತ್ ಆಡಳಿತ ಅವಧಿ ಪೂರ್ಣಗೊಂಡ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

    ಬಂದಾರು ಗ್ರಾಮ ಪಂಚಾಯತ್ ಆಡಳಿತ ಅವಧಿ ಪೂರ್ಣಗೊಂಡ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

    ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

    ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

    ಪುತ್ತೂರು ಮಹಿಳಾ ಕಾಲೇಜಿನಲ್ಲಿ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರು ರಸ್ತೆ ಬಂದ್ ಮಾಡಿ ದಿಢೀರ್ ಪ್ರತಿಭಟನೆ: ಉಪನ್ಯಾಸಕರನ್ನು ತರಾಟೆಗೆ ತೆಗದುಕೊಂಡ ಶಾಸಕ ಅಶೋಕ್ ರೈ

    ಪುತ್ತೂರು ಮಹಿಳಾ ಕಾಲೇಜಿನಲ್ಲಿ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರು ರಸ್ತೆ ಬಂದ್ ಮಾಡಿ ದಿಢೀರ್ ಪ್ರತಿಭಟನೆ: ಉಪನ್ಯಾಸಕರನ್ನು ತರಾಟೆಗೆ ತೆಗದುಕೊಂಡ ಶಾಸಕ ಅಶೋಕ್ ರೈ

    ದಕ್ಷಿಣ ಕನ್ನಡಯಲ್ಲಿ ಕೋಮುವಾದದ ಕಾರಣ ಹೂಡಿಕೆಗೆ ಅಡ್ಡಿ; ಪ್ರಿಯಾಂಕ್ ಖರ್ಗೆ ಹೇಳಿಕೆಗೆ ದಿನೇಶ್ ಗುಂಡೂರಾವ್ ಸಮರ್ಥನೆ

    ದಕ್ಷಿಣ ಕನ್ನಡಯಲ್ಲಿ ಕೋಮುವಾದದ ಕಾರಣ ಹೂಡಿಕೆಗೆ ಅಡ್ಡಿ; ಪ್ರಿಯಾಂಕ್ ಖರ್ಗೆ ಹೇಳಿಕೆಗೆ ದಿನೇಶ್ ಗುಂಡೂರಾವ್ ಸಮರ್ಥನೆ

    ಮೆಡಿಕಲ್ ಕಾಲೇಜು ಡೀನ್ ಪುತ್ತೂರು ಭೇಟಿ ಶಾಸಕ ಅಶೋಕ್ ರೈ ಜೊತೆ ಮಾತುಕತೆ

    ಮೆಡಿಕಲ್ ಕಾಲೇಜು ಡೀನ್ ಪುತ್ತೂರು ಭೇಟಿ ಶಾಸಕ ಅಶೋಕ್ ರೈ ಜೊತೆ ಮಾತುಕತೆ

    ಬನ್ನೂರು ಗ್ರಾಮ ಪಂಚಾಯತ್ ಅಡೆಂಚಿಲಡ್ಕದಲ್ಲಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ

    ಬನ್ನೂರು ಗ್ರಾಮ ಪಂಚಾಯತ್ ಅಡೆಂಚಿಲಡ್ಕದಲ್ಲಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ

    ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

    ಕೇಪು ಕೋಳಿ ಅಂಕ ಮಾಡಿಸಿದ ಪ್ರಕರಣ ಶಾಸಕ ಅಶೋಕ್ ರೈ ಮೇಲಿನ ಕೇಸಿಗೆ ಹೈಕೋರ್ಟು ತಡೆಯಾಜ್ಞೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಕ್ರೈಮ್

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದಲ್ಲಿ ಬಿಜೆಪಿ ಅವಧಿಯ 21 ಹಗರಣ ಬಯಲಿಗೆ ಸಾಧ್ಯತೆ. ಬೋವಿ ನಿಗಮದ ಒರ್ವನ ಬಂಧನ

by ಪ್ರಜಾಧ್ವನಿ ನ್ಯೂಸ್
July 25, 2024
in ಕ್ರೈಮ್, ಬೆಂಗಳೂರು, ರಾಜಕೀಯ, ರಾಜ್ಯ
0
ಯುವಕರಿಗೆ ತರಬೇತಿ ನೀಡಿ ಉದ್ಯೋಗ ಒದಗಿಸಿ: ಸಿಎಂ ಸಿದ್ದರಾಮಯ್ಯ ಸೂಚನೆ
43
SHARES
124
VIEWS
ShareShareShare

ಬೆಂಗಳೂರು: ಸಿದ್ದರಾಮಯ್ಯ ನೇತೃತ್ವದಲ್ಲಿ ಬಿಜೆಪಿ ಅವಧಿಯ 21 ಹಗರಣ ಬಯಲಿಗೆ ಸಾಧ್ಯತೆ. ಬೋವಿ ನಿಗಮದ ಒರ್ವನ ಬಂಧನ

vishnu studio

ಜಾಹೀರಾತು

ವಾಲ್ಮೀಕಿ ಅಭಿವೃದ್ಧಿ ನಿಗಮ, ಮುಡಾ ಮತ್ತಿತರ ಹಗರಣಗಳನ್ನು ಪ್ರಸ್ತಾಪಿಸಿದ ಹಿನ್ನೆಲೆಯಲ್ಲಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯ ಹಗರಣಗಳ ತನಿಖೆ ತೀವ್ರಗೊಳಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹೇಳಿದ ಬೆನ್ನಲ್ಲೇ ರಾಜ್ಯ ಭೋವಿ ನಿಗಮದ ಕೋಟ್ಯಾಂತರ ರೂಪಾಯಿ ಅವ್ಯವಹಾರ ಪ್ರಕರಣ ಸಂಬಂಧ ನಿಗಮದ ಕಚೇರಿ ಅಧೀಕ್ಷಕ ಪಿ.ಡಿ.ಸುಬ್ಬಪ್ಪ ಅವರನ್ನು ಸಿಐಡಿ ಪೊಲೀಸರು ಬಂಧಿಸಿದ್ದಾರೆ.

ashwinistudioputtur

ಜಾಹೀರಾತು

Muliya

ಜಾಹೀರಾತು

Poorna squash

ಜಾಹೀರಾತು

2021-22ನೇ ಸಾಲಿನಲ್ಲಿ ಭೋವಿ ಸಮುದಾಯದ ಉದ್ಯಮಿಗಳಿಗೆ ನಿಗಮವು ನೀಡುವ ಆರ್ಥಿಕ ಸಾಲ ಯೋಜನೆಯಲ್ಲಿ ಕೋಟ್ಯಾಂತರ ರೂಪಾಯಿ ಮೊತ್ತದ ಅಕ್ರಮ ನಡೆದಿದೆ ಎಂದು ಆರೋಪಿಸಿ ಬೆಂಗಳೂರು ನಗರದ ಸಿದ್ದಾಪುರ, ಕಲಬುರಗಿ ಜಿಲ್ಲೆಯ ಕಾಳಗಿ ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದವು. ಈಗ ಮುಡಾ ಪ್ರಕರಣ ಮತ್ತು ವಾಲ್ಮೀಕಿ ಹಗರಣದ ಬಗ್ಗೆ ಬಿಜೆಪಿ ಪ್ರತಿಭಟನೆ ಟೊಂಕ ಕಟ್ಟಿದ್ದು ಕಾಂಗ್ರೆಸ್ ಗೆ ತಲೆನೋವಾಗಿ ಪರಿಣಮಿಸಿದೆ. ತದ್ವಿರುದ್ಧವಾಗಿ ಸಿದ್ದರಾಮಯ್ಯ ಬಿಜೆಪಿ ಸರಕಾರದ ಸಮಯದ ಹಗರಣವನ್ನು ಹೊರತೆಗೆಯುತ್ತಿರುವುದು ಬಿಜೆಪಿ ನಾಯಕರಿಗೆ ಸಂಕಷ್ಟ ಎದುರಾಗಿದೆ.

camera center ad

ಜಾಹೀರಾತು

SendShare17Share
Previous Post

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಭ್ರಷ್ಟರಲ್ಲ ಅವರೊಬ್ಬ ಮಾಸ್ ಲೀಡರ್ :- ಮಾಜಿ ಸಂಸದ ಪ್ರತಾಪ್‌ ಸಿಂಹ ಹೇಳಿಕೆ

Next Post

ಮುದ್ರಾ ಸಾಲ: ಕೇಂದ್ರ ಬಜೆಟ್‌ನಲ್ಲಿ ಸಾಲ ಮಿತಿ ಹೆಚ್ಚಳ ಸಣ್ಣ ಉದ್ಯಮಿಗಳಿಗೆ ಲಾಭ!

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮುದ್ರಾ ಸಾಲ: ಕೇಂದ್ರ ಬಜೆಟ್‌ನಲ್ಲಿ ಸಾಲ ಮಿತಿ ಹೆಚ್ಚಳ ಸಣ್ಣ ಉದ್ಯಮಿಗಳಿಗೆ ಲಾಭ!

ಮುದ್ರಾ ಸಾಲ: ಕೇಂದ್ರ ಬಜೆಟ್‌ನಲ್ಲಿ ಸಾಲ ಮಿತಿ ಹೆಚ್ಚಳ ಸಣ್ಣ ಉದ್ಯಮಿಗಳಿಗೆ ಲಾಭ!

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..