• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ನೆಹರು ನಗರದಲ್ಲಿ ಮತ್ತೆ ಗಾಂಜಾ ವಾಸನೆ ಬರುತ್ತಿದೆಯಂತೆ……!?  ಪೋಲಿಸ್ ಇಲಾಖೆಗೆ ತಲುಪಿಲ್ಲವೇ…..?

ಪುತ್ತೂರು: ನೆಹರು ನಗರದಲ್ಲಿ ಮತ್ತೆ ಗಾಂಜಾ ವಾಸನೆ ಬರುತ್ತಿದೆಯಂತೆ……!? ಪೋಲಿಸ್ ಇಲಾಖೆಗೆ ತಲುಪಿಲ್ಲವೇ…..?

July 26, 2024
ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

March 31, 2026
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

March 31, 2026
ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

March 28, 2026
ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

March 27, 2026
ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

March 27, 2026
ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

March 27, 2026
ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

March 26, 2026
ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

March 26, 2026
ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

March 26, 2026
ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ದೇವಸ್ಥಾನದ ಎದುರು ಭಾಗದಲ್ಲಿ ಪ್ರಥಮ ಬಾರಿಗೆ ನಡೆಯಲಿರುವ ನಾಗಮಂಡಲಕ್ಕೆ ಚಪ್ಪರಮಹೂರ್ತ-ಕಾರ್ಯಾಲಯದ ಉದ್ಘಾಟನೆ

March 26, 2026
ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

ಮುಲ್ಕಿ ಡಾ.ಕನ್ಯಾನ ಸದಾಶಿವ ಶೆಟ್ಟಿ ಸಂಕೀರ್ಣದಲ್ಲಿ ನಿರ್ಮಾಣಗೊಳ್ಳಲಿರುವ ಸಭಾಭವನಕ್ಕೆ ಉದ್ಯಮಿ ಶಶಿಧರ್ ಶೆಟ್ಟಿ ಬರೋಡ ರೂ. 1.25 ಕೋಟಿ ದೇಣಿಗೆ

March 24, 2026
ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ  ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

ಕಂಬಳ ವೀಕ್ಷಕ ವಿವರಣೆಗಾರ ಎಡ್ತೂರು ರಾಜೀವ ಶೆಟ್ಟಿ ಅವರು ಛಾಯಾಗ್ರಾಹಕ ವೃತ್ತಿಗೆ ಅಗೌರವ ಆಕ್ಷೇಪಾರ್ಹ ಶಬ್ದ ಬಳಕೆ -ಕಂಬಳ ಸಮಿತಿಯ ರಾಜ್ಯಾಧ್ಯಕ್ಷ ಡಾ.ದೇವಿಪ್ರಸಾದ್ ಶೆಟ್ಟಿಯವರಿಗೆ ಈ ಬಗ್ಗೆ ಮನವಿಸಲ್ಲಿಕೆ

March 24, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, March 31, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಮೇಕಪ್ ಆರ್ಟಿಸ್ಟ್ ಸೌಮ್ಯಾ ನವರಂಗಿ ಆಟ: ಉದ್ಯಮಿಯ ಬಲಿ?

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್  ವತಿಯಿಂದ  ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಗೆ ಭೀಮಾ ಜ್ಯುವೆಲ್ಲರ್ಸ್ ವತಿಯಿಂದ ಜೀವ ರಕ್ಷಕ ವಾಹನ ಹಸ್ತಾಂತರ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ಪುತ್ತೂರು ನಗರದ ಮಂಜಲ್ಪಡ್ಪುವಿನಲ್ಲಿ ಸರಣಿ ಅಪಘಾತ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ನಾಳೆ 40ನೇ ವರ್ಷದ ವಿಜಯ ವಿಕ್ರಮ ಉಬಾರ್ ಕಂಬಳೋತ್ಸವ, ಸಾಧಕರಿಗೆ ಸನ್ಮಾನ – ವಿಶೇಷ ಆಕರ್ಷಣೆಯಾಗಿ ಚಿತ್ರ ನಟ,ನಟಿಯರ ಆಗಮನ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಹನುಮಗಿರಿಗೆ ಅಯೋಧ್ಯೆಯಿಂದ ಶ್ರೀರಾಮ ಹನುಮ ಜ್ಯೋತಿ ರಥಯಾತ್ರೆಗೆ ಆಯೋಧ್ಯೆಯಿಂದ ಚಾಲನೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಮಂಗಳೂರಿನ ತೊಕ್ಕೊಟ್ಟುನಲ್ಲಿ ಬೆಳ್ಳಂ ಬೆಳಗ್ಗೆ ರೌಡಿಶೀಟರ್ ಬರ್ಬರ ಕೊಲೆ

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ : 3ನೇ, 4ನೇ ಆರೋಪಿಗಳಿಗೆ ಷರತ್ತುಬದ್ಧ ಜಾಮೀನು

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಉಪ್ಪಿನಂಗಡಿ: ಅಸೌಖ್ಯದಿಂದ ವಿದ್ಯಾರ್ಥಿನಿ ನಿಧನ

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

    ಬಂಟ್ವಾಳ: ಕೆಲಸಕ್ಕೆಂದು ಹೋದ ಮುಸ್ಲಿಂ ಯುವತಿ ನಾಪತ್ತೆ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ಪುತ್ತೂರು: ನೆಹರು ನಗರದಲ್ಲಿ ಮತ್ತೆ ಗಾಂಜಾ ವಾಸನೆ ಬರುತ್ತಿದೆಯಂತೆ……!? ಪೋಲಿಸ್ ಇಲಾಖೆಗೆ ತಲುಪಿಲ್ಲವೇ…..?

by ಪ್ರಜಾಧ್ವನಿ ನ್ಯೂಸ್
July 26, 2024
in ಉದ್ಯೋಗ - ಶಿಕ್ಷಣ, ಕಡಬ, ಕ್ರೈಮ್, ಪುತ್ತೂರು, ಮಂಗಳೂರು, ರಾಜ್ಯ
0
ಪುತ್ತೂರು: ನೆಹರು ನಗರದಲ್ಲಿ ಮತ್ತೆ ಗಾಂಜಾ ವಾಸನೆ ಬರುತ್ತಿದೆಯಂತೆ……!?  ಪೋಲಿಸ್ ಇಲಾಖೆಗೆ ತಲುಪಿಲ್ಲವೇ…..?

Cocaine and other drugs on a black background, close-up. A rolled up dollar bill for drug use. Prohibited drugs.

362
SHARES
1k
VIEWS
ShareShareShare

ಪುತ್ತೂರು: ನೆಹರು ನಗರದಲ್ಲಿ ಮತ್ತೆ ಗಾಂಜಾ ವಾಸನೆ…

ashwinistudioputtur

ಜಾಹೀರಾತು

Muliya

ಜಾಹೀರಾತು

ಪೋಲಿಸ್ ಇಲಾಖೆಗೆ  ತಲುಪಿಲ್ಲವೇ …?  ಗಾಂಜಾ ಮಾರಾಟಗಾರರಿಗೆ ವಿದ್ಯಾರ್ಥಿಗಳೇ ಟಾರ್ಗೆಟ್…!

ಪುತ್ತೂರು ಬೆಳೆಯುತ್ತಿರುವ ನಗರ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಂಗಳೂರಿನ ನಂತರ ಪುತ್ತೂರು ಮಲ್ಟಿ ಸಿಟಿಯಾಗಿ ಬೆಳೆಯುತ್ತಿದೆ.‌
ಪ್ರತಿಷ್ಟಿತ ಕಾಲೇಜು, ಮಹಲ್, ಉದ್ಯಮ ಕೇಂದ್ರಗಳು ‌ಇಲ್ಲಿಯ ಪ್ರಮುಖ ಬಂಡವಾಳ ಮತ್ತು ಜನಾಕರ್ಷಣೆಯಾಗಿದೆ.

ಪುತ್ತೂರಿನಿಂದ ಮಂಗಳೂರು ‌ರಾಜರಸ್ತೆಯಲ್ಲಿ ತೆರಳುವಾಗ ಸಿಗುವ ನೆಹರು ನಗರದಲ್ಲಿ ಮತ್ತೆ ಗಾಂಜಾ ವಾಸನೆ ಬಡಿಯುತ್ತಿದೆ ಎಂಬ ಮಾಹಿತಿ ಕೇಳಿ ಬರುತ್ತಿದೆ. ಇಲ್ಲಿ ಮುಖ್ಯವಾಗಿ ಹಲವು ಬಾರಿ ಗಾಂಜಾ ಸಮೇತವಾಗಿ ಆರೋಪಿಗಳನ್ನು ಪೋಲೀಸ್ ಹಿಡಿದರು ಕೇಸ್ ಜಡಿದರು ಎರಡು ತಿಂಗಳ ಬಳಿಕ ಮತ್ತೆ ಗಾಂಜಾ ಮಾರಾಟ,ಗಾಂಜಾ ಹಂಚುವುದು ಬೆಳಕಿಗೆ ಬರುತ್ತದೆ. ಇದರಲ್ಲಿ ಮುಖ್ಯವಾಗಿ ಬನ್ನೂರು, ನೆಹರು‌ ನಗರ,ದರ್ಬೆ ಇವರ ಪ್ರಮುಖ ಅಡ್ಡವಾಗಿದೆ. ಇಲ್ಲಿ ಕೇರಳ ನೊಂದಾವಣೆಯ ಕಾರುಗಳು ರಾತ್ರಿ ಹೊತ್ತು ಲಗ್ಗೆ ಇಟ್ಟು ವಿತರಿಸುತ್ತಿದೆ ಎಂಬ ಗುಮಾನಿ ಇದೆ.

Poorna squash

ಜಾಹೀರಾತು

vishnu studio

ಜಾಹೀರಾತು

ಪ್ರತಿಷ್ಠಿತ ಕಾಲೇಜಿನ ವಿದ್ಯಾರ್ಥಿಗಳೇ ಟಾರ್ಗೆಟ್…..!
ಇದಕ್ಕೆ ಬುಕ್ಕಿಗಳಾಗಿ ಇಲ್ಲಿನ ಸ್ಥಳೀಯರಿದ್ದು ಮುಖ್ಯವಾಗಿ ಇವರಿಗೆ ಸ್ಥಳೀಯವಾಗಿ ತಂಗುವ ವಿದ್ಯಾರ್ಥಿಗಳಿಗೆ ಗಾಂಜಾ ರುಚಿ ತೋರಿಸಿ ಖಡ್ಡಕ್ಕೆ ಬೀಳಿಸುವ ಕಾರ್ಯ ಇಲ್ಲಿ ಸಾಗುತ್ತಿದೆ. ಒಮ್ಮೆ ಗಾಂಜಾ  ದಾಸರಾದರೇ ಶ್ರೀಮಂತ ಬಡವ ಎನ್ನದೇ ವಿದ್ಯಾರ್ಥಿಗಳು ಇದನ್ನು ‌ಚಟವಾಗಿ ಪರಿಣಮಿಸಿ’ ಕೊಂಡುಕೊಳ್ಳಲು ಹಣ ಸಿಗದಾಗ ಕಳ್ಳತನ, ದರೋಡೆ ಇಳಿದು ಕೊನೆಗೆ ಸಾವೇ ಅಂತಿಮ ಎನ್ನುವ ತನಕ ತಂದು ನಿಲ್ಲಿಸುತ್ತದೆ ಎಂಬುದನ್ನು ಎಷ್ಟೋ ವರದಿಯಲ್ಲಿ ಓದಿದ್ದೇವೆ.‌ ಇದರಲ್ಲಿ ವಿದ್ಯಾರ್ಥಿನಿಯರು ಇದ್ದರೆ ‌ಎಂಬುದು ನಂಬಲರ್ಹವಾದ ವಿಚಾರವೇ ಸೈ.

ಸಾಂದರ್ಭಿಕ ಚಿತ್ರ:

ಪೋಲಿಸರಿಗೆ ಮಾಹಿತಿ ಇಲ್ಲವೇ…!?   ಮಾಹಿತಿ ತಲುಪಿಲ್ಲವೇ.!?

ಪುತ್ತೂರು ಪೋಲಿಸ್ ಎಂದರೇ ಖಡಕ್ ಪೋಲಿಸ್ ಎಂಬ ಹೆಗ್ಗಳಿಕೆ ‌ಇದ್ದ ಕಾರಣ ಹಿಂದ ಇದೇ ಪರಿಸರದಲ್ಲಿ ಗಾಂಜಾವನ್ನು ಹಿಡಿದ ಕೀರ್ತಿ ಪೋಲಿಸರಿಗಿದೆ. ಆದರೆ ಪ್ರಸ್ತುತವಾಗಿ ಗಾಂಜಾ ಪರಿಮಳದ ಮಾಹಿತಿ ಪೋಲಿಸರಿಗೆ ತಲುಪಿಲ್ಲವೇ ಎಂಬುದು ಬಹು ದೊಡ್ಡ ‌ಪ್ರಶ್ನೆಯಾಗಿದೆ. ಒಂದೊಮ್ಮೆ ಈ ಭಾಗದಲ್ಲಿ ‌ಗಸ್ತು ಪೊಲೀಸ್ ಎಂದು 112 ಪೋಲಿಸ್ ಒಂದು‌ ಸುತ್ತು ಹಾಕಿ‌ ಹೋಗುತ್ತಾರೆ ಹೊರತು ಯಾವುದೇ ತನಿಖೆಯಾಗಲಿ, ವಿಚಾರಣೆ ‌ನಡೆಸುತ್ತಿಲ್ಲ ಎಂಬುದು ಸ್ಥಳೀಯರ ಆರೋಪ.

Keshari Durga

ಜಾಹೀರಾತು

ಇಲ್ಲಿ ಕೇರಳ ನೊಂದಾವಣೆಯ ವಾಹನ ತಿರುಗುತ್ತಿದ್ದರು, ಜೊತೆಗೆ ರಾತ್ರಿ ಒಂದು,ಎರಡು ಗಂಟೆಯ ತನಕ ಅಂಗಡಿಯ‌ ಎದುರಲ್ಲಿ ಗುಂಪಾಗಿ ರಂಪಾಟ ಮಾಡಿದರು ಕೇಳುವವರಿಲ್ಲದಾಗಿದೆ‌. ಇದರ‌ ಜೊತೆಗೆ ಹೊಸ ಹೊಸ ಬೈಕ್ ಗಳ ವೀಲಿಂಗ್, ಎಲ್‌ಇ‌ಡಿ ಬಲ್ಬ್ ಡಿಮ್‌ ಡೀಪ್‌ ಮಾಡದೇ ಇರುವುದು‌‌ ಕಾಣಬಹುದಾಗಿದೆ.

ಪುಂಡಾರಿಗೆ ವರದಾನವಾದ ಕೆಟ್ಟು ನಿಂತ ಸಿ ಸಿ ಕ್ಯಾಮರಾ..!

‌ಪುತ್ತೂರು ಪೇಟೆಯಲ್ಲಿ ‌ಎಲ್ಲೂ‌ ಕೂಡ ಸಿಸಿ ಕ್ಯಾಮರಾ ‌ಇಲ್ಲದೇ ಇಂತಹ ಘಟನೆಗಳು‌‌ ಎಗ್ಗಿಲ್ಲದೇ ನಡೆಯುತ್ತಿದೆ.‌ ಹಿಂದೊಮ್ಮೆ ಮಹೇಶ್ ಪ್ರಸಾದ್ ಚಾರ್ಜ್ ಇರುವಾಗ ಇಡೀ ಪೇಟೆಯಲ್ಲಿ ಕ್ಯಾಮರಾ ‌ಅಳವಡಿಸಿದ್ದರು ಸಹ ನಂತರದಲ್ಲಿ ಸಿಡಿಲು,ಮಳೆಗೆ ಕೆಟ್ಟು ಹೋದ ಕ್ಯಾಮರಾಗಳನ್ನು ಸರಿ ಮಾಡಲು ‌ಮೂಹೂರ್ತವೇ ಬಂದಿಲ್ಲ ಎನ್ನುವುದು ದೊಡ್ಡ ಸಂಗತಿಯೇ ವಿಪರ್ಯಾಸ.

ಪ್ರಮುಖವಾಗಿ ಇದರ ಬಗ್ಗೆ ಶಾಸಕರು ಮುಖ್ಯವಾಗಿ ಮುತುವರ್ಜಿ ವಹಿಸಿಕೊಂಡರೇ ದರ್ಬೆ, ನೆಹರು ನಗರ, ಬನ್ನೂರು ಭಾಗದಲ್ಲಿ ಪೋಲಿಸ್ ತನಿಖಾ‌ ಕೇಂದ್ರ ಅಥವಾ ಗಸ್ತು ಕೇಂದ್ರ ನಿರ್ಮಿಸುವುದು, ಈಶ್ವರಮಂಗಲ, ಕಬಕ, ಉಪ್ಪಿನಂಗಡಿ ಭಾಗದ ಪರಿಸರದಲ್ಲಿ ಸಂದೇಹ‌ ಇರುವ ಜೊತೆಗೆ‌ ಎಲ್ಲಾ ವಾಹನಗಳನ್ನು ‌ಸರಿಯಾದ ರೀತಿಯಲ್ಲಿ ತಪಾಸಣೆ ನಡೆಸಿ ದಾಖಲೆ ಇಟ್ಟುಕೊಂಡರೆ, ಸಿಸಿ ಕ್ಯಾಮರಾ ಅಳವಡಿಕೆಯ ಬಗ್ಗೆ ಕಟ್ಟಡ ಮಾಲೀಕರಿಗೆ ಮತ್ತು ಅಂಗಡಿ ಮಾಲೀಕರಿಗೆ ಸಭೆ ಕರೆದು ವಿನಂತಿಸಿದರೆ, ಸರಕಾರದಿಂದ ಪ್ರಮುಖ ಸರ್ಕಲ್ ಗಳಲ್ಲಿ ಸಿಸಿ ಅಳವಡಿಕೆ ‌ಬಗ್ಗೆ ಸಿಸಿ ಕ್ಯಾಮರಾ ರಿಪೇರಿ ನಡೆಸಿದರೆ ಜೊತೆಗೆ ಕೆಲವೊಂದು ‌ಪ್ರಮುಖ ಜಾಗಗಳಲ್ಲಿ ಗಸ್ತು ಪೋಲಿಸ್ ‌ನಿಯೋಜನೆ ಮಾಡಿದರೆ, ಜೊತೆಗೆ ಮನೆಯವರು ಎಚ್ಚರಿಕೆಯಿಂದ ಜಾಗ್ರತೆ ವಹಿಸಿಕೊಳ್ಳುವುದರ ಮೂಲಕ ಬಹು ದೊಡ್ಡ ಗಾಂಜಾ ಸಮಸ್ಯೆಗಳಿಗೆ ಕಡಿವಾಣ ‌ಹಾಕಬಹುದು ಎಂಬುದು ಪ್ರಜಾಧ್ವನಿ ನ್ಯೂಸ್ ನ ಈ ವಿಶ್ಲೇಷಣ ವರದಿಯ ಚಿಂತನೆಯಾಗಿದೆ.

camera center ad

ಜಾಹೀರಾತು

SendShare145Share
Previous Post

ಕಾನ್ಶಿರಾಮ್‌ಗೆ ಭಾರತ ರತ್ನ ನೀಡಬೇಕಾಗಿ ಮಾಯಾವತಿ ಪಟ್ಟು : ಬಿಜೆಪಿಯು ದಲಿತರನ್ನು ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳೋದನ್ನು ನಿಲ್ಲಿಸಿ.

Next Post

ಇಡೀ ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಮಹಾ ಪ್ರವಾಹಕ್ಕೆ 50 ವರ್ಷ,ಅವತ್ತು ಇಡೀ ಉಪ್ಪಿನಂಗಡಿ ಜಲಮಯವಾಗಿತ್ತು.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಇಡೀ ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ  ಮಹಾ ಪ್ರವಾಹಕ್ಕೆ  50 ವರ್ಷ,ಅವತ್ತು ಇಡೀ ಉಪ್ಪಿನಂಗಡಿ ಜಲಮಯವಾಗಿತ್ತು.

ಇಡೀ ಕರಾವಳಿಯನ್ನು ಬೆಚ್ಚಿ ಬೀಳಿಸಿದ್ದ ಮಹಾ ಪ್ರವಾಹಕ್ಕೆ 50 ವರ್ಷ,ಅವತ್ತು ಇಡೀ ಉಪ್ಪಿನಂಗಡಿ ಜಲಮಯವಾಗಿತ್ತು.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..