• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ದ.ಕ.ಜಿ.ಪಂ.ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕುಡಿಪಾಡಿಯಲ್ಲಿ ಕಾರ್ಗಿಲ್ ವಿಜಯೋತ್ಸವ,ವನಮಹೋತ್ಸವ  ಆಚರಣೆ

ಪುತ್ತೂರು: ದ.ಕ.ಜಿ.ಪಂ.ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕುಡಿಪಾಡಿಯಲ್ಲಿ ಕಾರ್ಗಿಲ್ ವಿಜಯೋತ್ಸವ,ವನಮಹೋತ್ಸವ ಆಚರಣೆ

July 27, 2024
ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

February 6, 2026
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

February 6, 2026
ಕೋಡಿಂಬಾಡಿ ಅಶ್ವಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಅಶ್ವತ್ಥ ಪೂಜೆ, 48 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ (ವೃತ) ಪೂಜೆ ಹಾಗೂ 19 ನೇ ವರ್ಷದ ಭಜನಾ ಮಂಗಳೋತ್ಸವ

ಕೋಡಿಂಬಾಡಿ ಅಶ್ವಥ ಕಟ್ಟೆಯಲ್ಲಿ ಸಾರ್ವಜನಿಕ ಶ್ರೀ ಅಶ್ವತ್ಥ ಪೂಜೆ, 48 ನೇ ವರ್ಷದ ಸಾರ್ವಜನಿಕ ಸತ್ಯನಾರಾಯಣ (ವೃತ) ಪೂಜೆ ಹಾಗೂ 19 ನೇ ವರ್ಷದ ಭಜನಾ ಮಂಗಳೋತ್ಸವ

February 6, 2026
ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

February 6, 2026
ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

February 6, 2026
ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ತಂದೆ:  ಡಿಎನ್​ಎಯಲ್ಲಿ ಬಯಲು

ಹೆತ್ತ ಮಗಳ ಮೇಲೆ ಅತ್ಯಾಚಾರವೆಸಗಿ ಗರ್ಭಿಣಿ ಮಾಡಿದ ತಂದೆ: ಡಿಎನ್​ಎಯಲ್ಲಿ ಬಯಲು

February 6, 2026
ಮಣಿಪುರ ನೂತನ ಮುಖ್ಯಮಂತ್ರಿ ಆಗಿ ವೈ. ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ರಾಷ್ಟ್ರಪತಿ ಆಡಳಿತಕ್ಕೆ ಅಂತ್ಯ

ಮಣಿಪುರ ನೂತನ ಮುಖ್ಯಮಂತ್ರಿ ಆಗಿ ವೈ. ಖೇಮ್‌ಚಂದ್ ಸಿಂಗ್ ಪ್ರಮಾಣ ವಚನ ರಾಷ್ಟ್ರಪತಿ ಆಡಳಿತಕ್ಕೆ ಅಂತ್ಯ

February 6, 2026
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡ WPLನ 2ನೇ ಬಾರಿ  ಚಾಂಪಿಯನ್

ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮಹಿಳಾ ತಂಡ WPLನ 2ನೇ ಬಾರಿ ಚಾಂಪಿಯನ್

February 6, 2026
ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

February 5, 2026
49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌

49 ಕೋಟಿ ರೂಪಾಯಿ ಲಾಟರಿ ಗೆದ್ದ ಉಡುಪಿ ಜಿಲ್ಲೆಯ ಶಂತನು ಶೆಟ್ಟಿಗಾರ್‌

February 5, 2026
ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

ಜಾತಕದಲ್ಲಿ ದೋಷವಿದೆ ಎಂದು ಯುವತಿ ಮೇಲೆ ಸಮಸ್ಯೆ ನಿವಾರಣೆ ನೆಪದಲ್ಲಿ ಜ್ಯೋತಿಷಿ ಅತ್ಯಾಚಾರ

February 6, 2026
ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

ಅನಧಿಕೃತವಾಗಿ ನೆಲೆಸಿರುವ ವಿದೇಶಿಯರಿಗೆ ನಡುಕ ಶುರು: ಅಕ್ರಮ ವಲಸಿಗರ ಪತ್ತೆಗೆ ರಾಜ್ಯದಲ್ಲಿ ವಿಶೇಷ ಕಾರ್ಯಾಚರಣೆ

February 5, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, February 7, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

    ಫೆ 8 ರಂದು ಕೋಡಿಂಬಾಡಿ ಗ್ರಾಮದ “ಮಾರಿಬಲಿ ಪೂಜೆ”

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ನಿತಿನ್ ನಬಿನ್ ಭೇಟಿ ಮಾಡಿದ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ

    ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    ಪೆ: 6. ಇಂದು ಪುತ್ತೂರು ನೂತನ ಕಾಂಗ್ರೆಸ್ ಕಟ್ಟಡ ಶಿಲನ್ಯಾಸ- ಪುತ್ತೂರಿಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್

    ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

    ಸಣ್ಣ ಉದ್ದಿಮೆಗಳಿಗೆ ಅಡಮಾನರಹಿತ ಸಾಲದ ಮಿತಿ 20 ಲಕ್ಷ ರೂಗೆ ಏರಿಕೆ

    ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

    ಉಪ್ಪಿನಂಗಡಿ: ಊರುವಾಲು ಗ್ರಾಮದ ಯುವತಿ ನಾಪತ್ತೆ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ರಾಷ್ಟ್ರಮಟ್ಟದ ಮಾಸ್ಟರ್ಸ್ ಅಥ್ಲೆಟಿಕ್ಸ್ ನಲ್ಲಿ ಭಾಗವಹಿಸಿದ ಕುಂತೂರಿನ ಕೋಡ್ಲದ, ಫೋಟೋಗ್ರಾಫರ್ ರವಿ ಪೂಜಾರಿ

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಹಳೆ ನ್ಯಾಯಾಲಯದ ಕಟ್ಟಡಕ್ಕೆ ಬಾಡಿಗೆ ಕಟ್ಟಡದಲ್ಲಿರುವ ಸರಕಾರಿ ಇಲಾಖೆಗಳನ್ನು ಸ್ಥಳಾಂತರಿಸಿ: ಮಾಜಿ ಶಾಸಕ ಸಂಜೀವ ಮಠಂದೂರು

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬಂದಾರು: ಹುಟ್ಟೂರಿಗೆ ಆಗಮಿಸಿದ ವೀರ ಯೋಧ ಎ.ಸಿ.ಪಿ ಹವಾಲ್ದಾರ್ ಶ್ರೀ ದೇವಪ್ರಸಾದ್ ಗೌಡರಿಗೆ ಗೌರವಪೂರ್ಣ ಸ್ವಾಗತ ಮತ್ತು ಅಭಿನಂದನಾ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

    ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಟ್ರಾಫಿಕ್ ನಿಯಮ ಹಾಗೂ ಸುರಕ್ಷಿತ ಚಾಲನೆ ಮತ್ತು ಸೈಬರ್ ವಂಚನೆ, ಮಾದಕವಸ್ತು ಮುಕ್ತ ಸಮಾಜ ಕುರಿತು ಜಾಗೃತಿ ಕಾರ್ಯಕ್ರಮ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ಪುತ್ತೂರು: ದ.ಕ.ಜಿ.ಪಂ.ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕುಡಿಪಾಡಿಯಲ್ಲಿ ಕಾರ್ಗಿಲ್ ವಿಜಯೋತ್ಸವ,ವನಮಹೋತ್ಸವ ಆಚರಣೆ

by ಪ್ರಜಾಧ್ವನಿ ನ್ಯೂಸ್
July 27, 2024
in ಉದ್ಯೋಗ - ಶಿಕ್ಷಣ, ಪುತ್ತೂರು
0
ಪುತ್ತೂರು: ದ.ಕ.ಜಿ.ಪಂ.ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕುಡಿಪಾಡಿಯಲ್ಲಿ ಕಾರ್ಗಿಲ್ ವಿಜಯೋತ್ಸವ,ವನಮಹೋತ್ಸವ  ಆಚರಣೆ
57
SHARES
163
VIEWS
ShareShareShare

ದ.ಕ.ಜಿ.ಪಂ. ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕುಡಿಪಾಡಿ  ಮತ್ತು  ಸಂತ ಫಿಲೋಮಿನಾ ಕಾಲೇಜು, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು, ಇದರ ಎನ್.ಸಿ.ಸಿ. ಘಟಕ 3/19 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಭೂ ದಳ, 5 ಕರ್ನಾಟಕ ಎನ್.ಸಿ.ಸಿ. ನೌಕಾ ದಳ, ಸಂತ ಫಿಲೋಮಿನಾ ಅನುದಾನಿತ ಪ್ರೌಢ ಶಾಲೆ ಪುತ್ತೂರು ಇದರ ಎನ್.ಸಿ.ಸಿ. ಘಟಕ 91/19 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಭೂದಳ, 41A/5 ಕರ್ನಾಟಕ ಎನ್.ಸಿ.ಸಿ. ನೌಕಾ ದಳ, 44/6 ಕರ್ನಾಟಕ ವಾಯುದಳ ಇವುಗಳ ಜಂಟಿ ಆಶ್ರಯದಲ್ಲಿ 25ನೇ ಕಾರ್ಗಿಲ್ ವಿಜಯೋತ್ಸವ, ವನಮಹೋತ್ಸವ ಮತ್ತು ಪೌಷ್ಠಿಕಾಂಶ ದಿನಗಳನ್ನು ಶಾಲೆಯ ಸಭಾಂಗಣದಲ್ಲಿ ಮತ್ತು ಶಾಲಾವರಣದಲ್ಲಿ ಆಚರಿಸಲಾಯಿತು.

Poorna squash

ಜಾಹೀರಾತು

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀ ವಿಷ್ಣು ಪ್ರಸಾದ್, ಸಹಾಯಕ ನಿರ್ದೇಶಕರು, ಅಕ್ಷರ ದಾಸೋಹ, ಪುತ್ತೂರು ತಾಲೂಕು ಹಾಗೂ ದೇಶದ ನಿವೃತ ಯೋಧರು ತಮ್ಮ 16 ವರ್ಷ 2 ತಿಂಗಳಿನ ಸೇನೆಯ ಜೀವನ, ಶಿಸ್ತು, ಮತ್ತು ವಿವಿಧ ಪ್ರದೇಶಗಳ ಜೀವನಕ್ರಮದ ಅನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಸೇನೆಯು ‘ಒಂದುಗುಂಡು, ಒಬ್ಬ ವೈರಿ’ ಎಂಬ ದ್ಯೇಯದೊಂದಿಗೆ ಒಬ್ಬ ಸೈನಿಕ ತನ್ನನು ರಕ್ಷಿಸುವುದೊಂದಿಗೆ, ತನ್ನ ಎದುರಾಳಿಯ ಯೋಜನೆಗಳನ್ನು ನಿರ್ನಾಮ ಮಾಡುವ ಜೊತೆಯಾಗಿ ವೈರಿಯನ್ನು ಸದೆಬಡಿಯುವ ಮೂಲಕ ದೇಶವನ್ನು ರಕ್ಷಿಸುತ್ತಾರೆ. ಹಲವಾರು ಯುದ್ಧಗಳಲ್ಲಿ ದೇಶವು ಗೆಲುವು ಸಾಧಿಸಿದ್ದು, ಕಾರ್ಗಿಲ್ ಯುದ್ಧದ ಗೆಲುವು ಮತ್ತು ಪರಾಕ್ರಮವು ವಿಶ್ವದೆಲ್ಲೆಡೆ ಹರಡಲು ನಮ್ಮ ಸೈನ್ಯಧಿಕಾರಿಗಳು ಮತ್ತು ಯೋಧರು ತಮ್ಮ ಜೀವ ಲೆಕ್ಕಿಸದೆ ದೇಶಸೇವೆ ನೀಡಿರುತ್ತಾರೆ ಎಂದು ಹೇಳಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.

ashwinistudioputtur

ಜಾಹೀರಾತು

ಸಂತ ಫಿಲೋಮಿನಾ ಅನುದಾನಿತ ಪ್ರೌಢ ಶಾಲೆ ಪುತ್ತೂರು ಇದರ 41 A/5 ಕರ್ನಾಟಕ ಎನ್.ಸಿ.ಸಿ. ನೌಕಾದಳದ ಅಧಿಕಾರಿ ಕ್ಲೆಮೆಂಟ್ ಪಿಂಟೋ ರವರು ವನಮಹೋತ್ಸವದ ಕುರಿತಾಗಿ ಗಿಡ ಮರಗಳು ನಮಗೆ ಹಲವಾರು ಲಾಭಗಳು ನೀಡುತ್ತವೆ. ವಾತಾವರಣದಲ್ಲಿನ ಕಾರ್ಬನ್ ಡೈ ಆಕ್ಸೈಡ್ ನ್ನು ಹೀರಿಕೊಂಡು ಆಮ್ಲಜನಕವನ್ನು ನಮಗೆ ನೀಡುತ್ತದೆ. ಜಾಗತಿಕ ತಾಪಮಾನವನ್ನು ಹತೋಟಿಯಲ್ಲಿ ತರಲು ಮತ್ತು ನಮಗೆ ಉತ್ತಮ ಮಳೆ ಪಡೆಯಲು ಮರಗಿಡಗಳನ್ನು ನೆಟ್ಟು, ಬೆಳೆಸಿ ಪೋಷಿಸುವ ಜವಾಬ್ದಾರಿ ನಮ್ಮದಾಗಿದೆ. ಇಂದು ನಾವು ಈ ಶಾಲೆಯಲ್ಲಿ ಹಣ್ಣು ಹಂಪಲಿನ ಗಿಡಗಳನ್ನು ನೆಡುವಾಗ 2 ರೀತಿಯ ಲಾಭಗಳು ನಮಗೆ ದೊರೆಯುತ್ತವೆ. ಒಂದು ಹಣ್ಣುಗಳು ನಮಗೆ ತಿನ್ನಲು ಮತ್ತು ಉಸಿರಾಡಲು ಆಮ್ಲಜನಕವು ಪಡೆದುಕೊಳ್ಳುತ್ತೆವೆ ಎಂದು ಹೇಳಿ ಹೇಗೆ ನಾವು ಪರಿಸರವನ್ನು ಕಾಪಾಡಬೇಕು ಮತ್ತು ಪರಿಸರ ಸಂರಕ್ಷಣೆಯಲ್ಲಿ ನಮ್ಮೆಲ್ಲರ ಕರ್ತವ್ಯಗಳನ್ನು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.


ಗೌರವ ಅತಿಥಿಯಾಗಿ ಆಗಮಿಸಿದ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಗೌರವಾಧ್ಯಕ್ಷರಾದ ಶ್ರೀ ರಾಮಜೋಯಿಸರು ಮಾತನಾಡಿ ನಾವೆಲ್ಲರೂ ಸೈನಿಕರು. ಹೇಗೆ ಗಡಿ ಕಾಯುವ ಸೈನಿಕ ತನ್ನ ಜವಾಬ್ದಾರಿಯನ್ನು ಅರಿತು ತನ್ನ ಕಾರ್ಯ ನಿಷ್ಠೆಯನ್ನು ಯಶಶ್ವಿಯಾಗಿ ನಿಭಾಯಿಸುತಾನೋ ಅದೇ ರೀತಿ ನಾವೆಲ್ಲರೂ ಸೈನಿಕರಂತೆ ನಮ್ಮ ಜವಾಬ್ದಾರಿಗಳನ್ನು ಅರಿತು ನಮ್ಮ ದಿನನಿತ್ಯದ ಕೆಲಸಕಾರ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ ಶಾಲಾ ಅಭಿವೃದ್ಧಿಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶ್ರೀ ದಿನೇಶ್ ಗೌಡರು ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು ನೆಟ್ಟ ಗಿಡಗಳನ್ನು ಪೋಷಿಸಿ ಬೆಳೆಸಬೇಕಾಗಿದೆ. ನಮ್ಮ ಸೈನಿಕರನ್ನು ನಾವು ಅತ್ಯಂತ ಗೌರವದಿಂದ ನೋಡಬೇಕು. ಸೈನ್ಯಕ್ಕೆ ಸೇರುವ ವಿದ್ಯಾರ್ಥಿಗಳನ್ನು ಪ್ರೋತ್ಸಹಿಸಬೇಕು. ಈ ರೀತಿ ನಮ್ಮ ದೇಶವನ್ನು ಬಲಿಷ್ಠ ದೇಶವನ್ನಾಗಿ ಮಾಡಲು ನಮ್ಮ ಸಹಕಾರ ಅತೀ ಮುಖ್ಯ. ಈ ಗ್ರಾಮದ ಕೆಲವರು ದೇಶದ ಸೈನಿಕರಾಗಿದ್ದಾರೆ ಅಂತೆಯೇ ನಿಮ್ಮಂಥ ವಿದ್ಯಾರ್ಥಿಗಳು ಸೇನೆಗೆ ಭರ್ತಿಗೊಳ್ಳುವ ಮೂಲಕ ನಮ್ಮ ಗ್ರಾಮಕ್ಕೆಮತ್ತು ಶಾಲೆಗೆ ಇನ್ನಷ್ಟು ಹೆಸರು ಬರಲಿಎಂದು ಹೇಳಿದರು.

ಕುಡಿಪಾಡಿ ಶಾಲೆಯ ಮುಖ್ಯೋಪಾಧ್ಯಾಯರಾದ ಸ್ಟ್ಯಾನಿ ಪ್ರವೀಣ್ ಮಸ್ಕರೇನಸ್ ರವರು ವಿಶೇಷ ದಿನಗಳ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು ಮತ್ತು ಕಾರ್ಯಕ್ರಮದ ಮುಖ್ಯ ಅತಿಥಿಯಾದ ನಿವೃತ ಯೋಧರಾದ ಶ್ರೀ ವಿಷ್ಣು ಪ್ರಸಾದ್ ರವರ ಪರಿಚಯವನ್ನು ನೀಡಿ, ಅವರು ದೇಶಕ್ಕಾಗಿ ನೀಡಿದ ಸೇವೆಯನ್ನು ಗುರುತಿಸಿ ಸನ್ಮಾನ ಕಾರ್ಯವನ್ನು ನಡೆಸಿಕೊಟ್ಟರು.
ವೇದಿಕೆಯಲ್ಲಿ ಸಂತ ಫಿಲೋಮಿನಾ ಕಾಲೇಜಿನ ಎನ್.ಸಿ.ಸಿ. ಅಧಿಕಾರಿ ಕ್ಯಾ. ಜೋನ್ಸನ್ ಡೇವಿಡ್ ಸಿಕ್ವೇರಾ, ಸಂತ ಫಿಲೋಮಿನಾ ಅನುದಾನಿತ ಪ್ರೌಢ ಶಾಲೆಯ ಎನ್.ಸಿ.ಸಿ. ಭೂದಳ ಅಧಿಕಾರಿ ನರೇಶ್ ಲೋಬೊ, ಎನ್.ಸಿ.ಸಿ. ವಾಯುದಳ ಅಧಿಕಾರಿ ರೋಶನ್ ಸಿಕ್ವೇರಾ ಉಪಸ್ಥಿತರಿದ್ದರು.
ಕುಡಿಪಾಡಿ ಶಾಲಾ ಅಭಿವೃದ್ಧಿಮತ್ತು ಮೇಲುಸ್ತುವಾರಿ ಸಮಿತಿಯ ಸದ್ಯಸರು ಮತ್ತುವಿದ್ಯಾರ್ಥಿಗಳ ಹೆತ್ತವರುಮತ್ತುಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

camera center ad

ಜಾಹೀರಾತು


ವಿಧ್ಯಾರ್ಥಿಗಳ ಹೆತ್ತವರು ಮತ್ತು ಪೋಷಕರು ತಯಾರಿಸಿದ ವಿವಿಧ ಪೌಷ್ಠಿಕಾಂಶ ಆಹಾರವನ್ನು ವಿದ್ಯಾರ್ಥಿಗಳಿಗೆ ನೀಡಿ ಪೌಷ್ಠಿಕಾಂಶ ದಿನವನ್ನು ಮತ್ತು ತುಳುನಾಡಿನ ಆಟಿ ತಿಂಗಳ ಸಂಭ್ರಮವನ್ನು ಆಚರಿಸಿದರು.
ಸಾಮಾಜಿಕ ಅರಣ್ಯ ಇಲಾಖೆ ಪುತ್ತೂರಿನಿಂದ ವನಮಹೋತ್ಸವ ಕಾರ್ಯಕ್ರಮಕ್ಕೆ ಹಣ್ಣು ಹಂಪಲಿನ ಗಿಡಗಳನ್ನು ನೀಡಿದರು.ಗಿಡಗಳನ್ನು ಶಾಲೆಯ ಆವರಣದಲ್ಲಿ ಎನ್.ಸಿ.ಸಿ. ಕೆಡೆಟ್ಗಳು ಮತ್ತು ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಶಾಲಾ ಶಿಕ್ಷಕರಾದ ಗಣೇಶ್ ಸ್ವಾಗತಿಸಿ, ಶಿಕ್ಷಕಿ ಅಶ್ವಿನಿ ವಂದಿಸಿದರು. ಶಿಕ್ಷಕಿ ಜಾನೆಟ್ ಸಿಕ್ವೇರಾ ಕಾರ್ಯಕ್ರಮವನ್ನು ನಿರೂಪಿಸಿದರು. ಕುಡಿಪಾಡಿ ಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಗಳು, ಸಂತ ಫಿಲೋಮಿನಾ ವಿದ್ಯಾಸಂಸ್ಥೆಯ ಎನ್.ಸಿ.ಸಿ. ಭೂದಳ, ನೌಕಾದಳ, ವಾಯುದಳದ ಕೆಡೆಟ್ ಗಳು ಈ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.

Muliya

ಜಾಹೀರಾತು

SendShare23Share
Previous Post

ಭಾರಿ ಮಳೆಯಿಂದ ಚಾರ್ಮಾಡಿ ಘಾಟ್‌ನ 10ನೇ ತಿರುವಿನಲ್ಲಿ ರಾತ್ರಿ ಗುಡ್ಡ ಕುಸಿತ

Next Post

ರೈಲ್ವೆ ಹಳಿ ಮೇಲೆ ಎಡಕುಮೇರಿನಲ್ಲಿ ಗುಡ್ಡ ಕುಸಿತ; ಬೆಂಗಳೂರು- ಮಂಗಳೂರು ರೈಲ್ವೆ ಸಂಚಾರ ಬಂದ್‌-ಜು.29ರವರೆಗೆ ಎಕ್ಸ್‌ಪ್ರೆಸ್‌ ರೈಲುಗಳ ಓಡಾಟ ರದ್ದು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ರೈಲ್ವೆ ಹಳಿ ಮೇಲೆ ಎಡಕುಮೇರಿನಲ್ಲಿ ಗುಡ್ಡ ಕುಸಿತ; ಬೆಂಗಳೂರು- ಮಂಗಳೂರು ರೈಲ್ವೆ ಸಂಚಾರ ಬಂದ್‌-ಜು.29ರವರೆಗೆ ಎಕ್ಸ್‌ಪ್ರೆಸ್‌ ರೈಲುಗಳ ಓಡಾಟ ರದ್ದು

ರೈಲ್ವೆ ಹಳಿ ಮೇಲೆ ಎಡಕುಮೇರಿನಲ್ಲಿ ಗುಡ್ಡ ಕುಸಿತ; ಬೆಂಗಳೂರು- ಮಂಗಳೂರು ರೈಲ್ವೆ ಸಂಚಾರ ಬಂದ್‌-ಜು.29ರವರೆಗೆ ಎಕ್ಸ್‌ಪ್ರೆಸ್‌ ರೈಲುಗಳ ಓಡಾಟ ರದ್ದು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..