• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ದ.ಕ.ಜಿ.ಪಂ.ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕುಡಿಪಾಡಿಯಲ್ಲಿ ಕಾರ್ಗಿಲ್ ವಿಜಯೋತ್ಸವ,ವನಮಹೋತ್ಸವ  ಆಚರಣೆ

ಪುತ್ತೂರು: ದ.ಕ.ಜಿ.ಪಂ.ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕುಡಿಪಾಡಿಯಲ್ಲಿ ಕಾರ್ಗಿಲ್ ವಿಜಯೋತ್ಸವ,ವನಮಹೋತ್ಸವ ಆಚರಣೆ

July 27, 2024
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

September 1, 2026
ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

September 1, 2026
ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

September 1, 2026
ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

September 1, 2026
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

ಸ್ಯಾಕ್ಸೋಫೋನ್ ಕಲಾವಿದ ವಿಶ್ವನಾಥ್ ಶೇರಿಗಾರ್ ಪುತ್ತೂರು ನಿಧನ

August 28, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, September 2, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

    ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಉದ್ಯೋಗ - ಶಿಕ್ಷಣ

ಪುತ್ತೂರು: ದ.ಕ.ಜಿ.ಪಂ.ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕುಡಿಪಾಡಿಯಲ್ಲಿ ಕಾರ್ಗಿಲ್ ವಿಜಯೋತ್ಸವ,ವನಮಹೋತ್ಸವ ಆಚರಣೆ

by ಪ್ರಜಾಧ್ವನಿ ನ್ಯೂಸ್
July 27, 2024
in ಉದ್ಯೋಗ - ಶಿಕ್ಷಣ, ಪುತ್ತೂರು
0
ಪುತ್ತೂರು: ದ.ಕ.ಜಿ.ಪಂ.ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕುಡಿಪಾಡಿಯಲ್ಲಿ ಕಾರ್ಗಿಲ್ ವಿಜಯೋತ್ಸವ,ವನಮಹೋತ್ಸವ  ಆಚರಣೆ
57
SHARES
163
VIEWS
ShareShareShare

ದ.ಕ.ಜಿ.ಪಂ. ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕುಡಿಪಾಡಿ  ಮತ್ತು  ಸಂತ ಫಿಲೋಮಿನಾ ಕಾಲೇಜು, ಸಂತ ಫಿಲೋಮಿನಾ ಪದವಿ ಪೂರ್ವ ಕಾಲೇಜು, ಇದರ ಎನ್.ಸಿ.ಸಿ. ಘಟಕ 3/19 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಭೂ ದಳ, 5 ಕರ್ನಾಟಕ ಎನ್.ಸಿ.ಸಿ. ನೌಕಾ ದಳ, ಸಂತ ಫಿಲೋಮಿನಾ ಅನುದಾನಿತ ಪ್ರೌಢ ಶಾಲೆ ಪುತ್ತೂರು ಇದರ ಎನ್.ಸಿ.ಸಿ. ಘಟಕ 91/19 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಭೂದಳ, 41A/5 ಕರ್ನಾಟಕ ಎನ್.ಸಿ.ಸಿ. ನೌಕಾ ದಳ, 44/6 ಕರ್ನಾಟಕ ವಾಯುದಳ ಇವುಗಳ ಜಂಟಿ ಆಶ್ರಯದಲ್ಲಿ 25ನೇ ಕಾರ್ಗಿಲ್ ವಿಜಯೋತ್ಸವ, ವನಮಹೋತ್ಸವ ಮತ್ತು ಪೌಷ್ಠಿಕಾಂಶ ದಿನಗಳನ್ನು ಶಾಲೆಯ ಸಭಾಂಗಣದಲ್ಲಿ ಮತ್ತು ಶಾಲಾವರಣದಲ್ಲಿ ಆಚರಿಸಲಾಯಿತು.

ಕಾರ್ಯಕ್ರಮದ ಮುಖ್ಯ ಅತಿಥಿಯಾಗಿ ಆಗಮಿಸಿದ ಶ್ರೀ ವಿಷ್ಣು ಪ್ರಸಾದ್, ಸಹಾಯಕ ನಿರ್ದೇಶಕರು, ಅಕ್ಷರ ದಾಸೋಹ, ಪುತ್ತೂರು ತಾಲೂಕು ಹಾಗೂ ದೇಶದ ನಿವೃತ ಯೋಧರು ತಮ್ಮ 16 ವರ್ಷ 2 ತಿಂಗಳಿನ ಸೇನೆಯ ಜೀವನ, ಶಿಸ್ತು, ಮತ್ತು ವಿವಿಧ ಪ್ರದೇಶಗಳ ಜೀವನಕ್ರಮದ ಅನುಭವವನ್ನು ವಿದ್ಯಾರ್ಥಿಗಳೊಂದಿಗೆ ಹಂಚಿಕೊಂಡರು. ಸೇನೆಯು ‘ಒಂದುಗುಂಡು, ಒಬ್ಬ ವೈರಿ’ ಎಂಬ ದ್ಯೇಯದೊಂದಿಗೆ ಒಬ್ಬ ಸೈನಿಕ ತನ್ನನು ರಕ್ಷಿಸುವುದೊಂದಿಗೆ, ತನ್ನ ಎದುರಾಳಿಯ ಯೋಜನೆಗಳನ್ನು ನಿರ್ನಾಮ ಮಾಡುವ ಜೊತೆಯಾಗಿ ವೈರಿಯನ್ನು ಸದೆಬಡಿಯುವ ಮೂಲಕ ದೇಶವನ್ನು ರಕ್ಷಿಸುತ್ತಾರೆ. ಹಲವಾರು ಯುದ್ಧಗಳಲ್ಲಿ ದೇಶವು ಗೆಲುವು ಸಾಧಿಸಿದ್ದು, ಕಾರ್ಗಿಲ್ ಯುದ್ಧದ ಗೆಲುವು ಮತ್ತು ಪರಾಕ್ರಮವು ವಿಶ್ವದೆಲ್ಲೆಡೆ ಹರಡಲು ನಮ್ಮ ಸೈನ್ಯಧಿಕಾರಿಗಳು ಮತ್ತು ಯೋಧರು ತಮ್ಮ ಜೀವ ಲೆಕ್ಕಿಸದೆ ದೇಶಸೇವೆ ನೀಡಿರುತ್ತಾರೆ ಎಂದು ಹೇಳಿ ವಿದ್ಯಾರ್ಥಿಗಳನ್ನು ಹುರಿದುಂಬಿಸಿದರು.

ಸಂತ ಫಿಲೋಮಿನಾ ಅನುದಾನಿತ ಪ್ರೌಢ ಶಾಲೆ ಪುತ್ತೂರು ಇದರ 41 A/5 ಕರ್ನಾಟಕ ಎನ್.ಸಿ.ಸಿ. ನೌಕಾದಳದ ಅಧಿಕಾರಿ ಕ್ಲೆಮೆಂಟ್ ಪಿಂಟೋ ರವರು ವನಮಹೋತ್ಸವದ ಕುರಿತಾಗಿ ಗಿಡ ಮರಗಳು ನಮಗೆ ಹಲವಾರು ಲಾಭಗಳು ನೀಡುತ್ತವೆ. ವಾತಾವರಣದಲ್ಲಿನ ಕಾರ್ಬನ್ ಡೈ ಆಕ್ಸೈಡ್ ನ್ನು ಹೀರಿಕೊಂಡು ಆಮ್ಲಜನಕವನ್ನು ನಮಗೆ ನೀಡುತ್ತದೆ. ಜಾಗತಿಕ ತಾಪಮಾನವನ್ನು ಹತೋಟಿಯಲ್ಲಿ ತರಲು ಮತ್ತು ನಮಗೆ ಉತ್ತಮ ಮಳೆ ಪಡೆಯಲು ಮರಗಿಡಗಳನ್ನು ನೆಟ್ಟು, ಬೆಳೆಸಿ ಪೋಷಿಸುವ ಜವಾಬ್ದಾರಿ ನಮ್ಮದಾಗಿದೆ. ಇಂದು ನಾವು ಈ ಶಾಲೆಯಲ್ಲಿ ಹಣ್ಣು ಹಂಪಲಿನ ಗಿಡಗಳನ್ನು ನೆಡುವಾಗ 2 ರೀತಿಯ ಲಾಭಗಳು ನಮಗೆ ದೊರೆಯುತ್ತವೆ. ಒಂದು ಹಣ್ಣುಗಳು ನಮಗೆ ತಿನ್ನಲು ಮತ್ತು ಉಸಿರಾಡಲು ಆಮ್ಲಜನಕವು ಪಡೆದುಕೊಳ್ಳುತ್ತೆವೆ ಎಂದು ಹೇಳಿ ಹೇಗೆ ನಾವು ಪರಿಸರವನ್ನು ಕಾಪಾಡಬೇಕು ಮತ್ತು ಪರಿಸರ ಸಂರಕ್ಷಣೆಯಲ್ಲಿ ನಮ್ಮೆಲ್ಲರ ಕರ್ತವ್ಯಗಳನ್ನು ವಿದ್ಯಾರ್ಥಿಗಳಿಗೆ ತಿಳಿ ಹೇಳಿದರು.


ಗೌರವ ಅತಿಥಿಯಾಗಿ ಆಗಮಿಸಿದ ಶಾಲಾ ಅಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಯ ಗೌರವಾಧ್ಯಕ್ಷರಾದ ಶ್ರೀ ರಾಮಜೋಯಿಸರು ಮಾತನಾಡಿ ನಾವೆಲ್ಲರೂ ಸೈನಿಕರು. ಹೇಗೆ ಗಡಿ ಕಾಯುವ ಸೈನಿಕ ತನ್ನ ಜವಾಬ್ದಾರಿಯನ್ನು ಅರಿತು ತನ್ನ ಕಾರ್ಯ ನಿಷ್ಠೆಯನ್ನು ಯಶಶ್ವಿಯಾಗಿ ನಿಭಾಯಿಸುತಾನೋ ಅದೇ ರೀತಿ ನಾವೆಲ್ಲರೂ ಸೈನಿಕರಂತೆ ನಮ್ಮ ಜವಾಬ್ದಾರಿಗಳನ್ನು ಅರಿತು ನಮ್ಮ ದಿನನಿತ್ಯದ ಕೆಲಸಕಾರ್ಯಗಳನ್ನು ಜವಾಬ್ದಾರಿಯಿಂದ ನಿರ್ವಹಿಸಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷ ಸ್ಥಾನವನ್ನು ವಹಿಸಿದ ಶಾಲಾ ಅಭಿವೃದ್ಧಿಮತ್ತು ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶ್ರೀ ದಿನೇಶ್ ಗೌಡರು ತಮ್ಮ ಅಧ್ಯಕ್ಷೀಯ ನುಡಿಯಲ್ಲಿ ಪರಿಸರ ಸಂರಕ್ಷಣೆ ನಮ್ಮೆಲ್ಲರ ಜವಾಬ್ದಾರಿಯಾಗಿದ್ದು ನೆಟ್ಟ ಗಿಡಗಳನ್ನು ಪೋಷಿಸಿ ಬೆಳೆಸಬೇಕಾಗಿದೆ. ನಮ್ಮ ಸೈನಿಕರನ್ನು ನಾವು ಅತ್ಯಂತ ಗೌರವದಿಂದ ನೋಡಬೇಕು. ಸೈನ್ಯಕ್ಕೆ ಸೇರುವ ವಿದ್ಯಾರ್ಥಿಗಳನ್ನು ಪ್ರೋತ್ಸಹಿಸಬೇಕು. ಈ ರೀತಿ ನಮ್ಮ ದೇಶವನ್ನು ಬಲಿಷ್ಠ ದೇಶವನ್ನಾಗಿ ಮಾಡಲು ನಮ್ಮ ಸಹಕಾರ ಅತೀ ಮುಖ್ಯ. ಈ ಗ್ರಾಮದ ಕೆಲವರು ದೇಶದ ಸೈನಿಕರಾಗಿದ್ದಾರೆ ಅಂತೆಯೇ ನಿಮ್ಮಂಥ ವಿದ್ಯಾರ್ಥಿಗಳು ಸೇನೆಗೆ ಭರ್ತಿಗೊಳ್ಳುವ ಮೂಲಕ ನಮ್ಮ ಗ್ರಾಮಕ್ಕೆಮತ್ತು ಶಾಲೆಗೆ ಇನ್ನಷ್ಟು ಹೆಸರು ಬರಲಿಎಂದು ಹೇಳಿದರು.

ಕುಡಿಪಾಡಿ ಶಾಲೆಯ ಮುಖ್ಯೋಪಾಧ್ಯಾಯರಾದ ಸ್ಟ್ಯಾನಿ ಪ್ರವೀಣ್ ಮಸ್ಕರೇನಸ್ ರವರು ವಿಶೇಷ ದಿನಗಳ ಬಗ್ಗೆ ಪ್ರಾಸ್ತಾವಿಕವಾಗಿ ಮಾತನಾಡಿದರು ಮತ್ತು ಕಾರ್ಯಕ್ರಮದ ಮುಖ್ಯ ಅತಿಥಿಯಾದ ನಿವೃತ ಯೋಧರಾದ ಶ್ರೀ ವಿಷ್ಣು ಪ್ರಸಾದ್ ರವರ ಪರಿಚಯವನ್ನು ನೀಡಿ, ಅವರು ದೇಶಕ್ಕಾಗಿ ನೀಡಿದ ಸೇವೆಯನ್ನು ಗುರುತಿಸಿ ಸನ್ಮಾನ ಕಾರ್ಯವನ್ನು ನಡೆಸಿಕೊಟ್ಟರು.
ವೇದಿಕೆಯಲ್ಲಿ ಸಂತ ಫಿಲೋಮಿನಾ ಕಾಲೇಜಿನ ಎನ್.ಸಿ.ಸಿ. ಅಧಿಕಾರಿ ಕ್ಯಾ. ಜೋನ್ಸನ್ ಡೇವಿಡ್ ಸಿಕ್ವೇರಾ, ಸಂತ ಫಿಲೋಮಿನಾ ಅನುದಾನಿತ ಪ್ರೌಢ ಶಾಲೆಯ ಎನ್.ಸಿ.ಸಿ. ಭೂದಳ ಅಧಿಕಾರಿ ನರೇಶ್ ಲೋಬೊ, ಎನ್.ಸಿ.ಸಿ. ವಾಯುದಳ ಅಧಿಕಾರಿ ರೋಶನ್ ಸಿಕ್ವೇರಾ ಉಪಸ್ಥಿತರಿದ್ದರು.
ಕುಡಿಪಾಡಿ ಶಾಲಾ ಅಭಿವೃದ್ಧಿಮತ್ತು ಮೇಲುಸ್ತುವಾರಿ ಸಮಿತಿಯ ಸದ್ಯಸರು ಮತ್ತುವಿದ್ಯಾರ್ಥಿಗಳ ಹೆತ್ತವರುಮತ್ತುಪೋಷಕರು ಕಾರ್ಯಕ್ರಮದಲ್ಲಿ ಭಾಗವಹಿಸಿದರು.


ವಿಧ್ಯಾರ್ಥಿಗಳ ಹೆತ್ತವರು ಮತ್ತು ಪೋಷಕರು ತಯಾರಿಸಿದ ವಿವಿಧ ಪೌಷ್ಠಿಕಾಂಶ ಆಹಾರವನ್ನು ವಿದ್ಯಾರ್ಥಿಗಳಿಗೆ ನೀಡಿ ಪೌಷ್ಠಿಕಾಂಶ ದಿನವನ್ನು ಮತ್ತು ತುಳುನಾಡಿನ ಆಟಿ ತಿಂಗಳ ಸಂಭ್ರಮವನ್ನು ಆಚರಿಸಿದರು.
ಸಾಮಾಜಿಕ ಅರಣ್ಯ ಇಲಾಖೆ ಪುತ್ತೂರಿನಿಂದ ವನಮಹೋತ್ಸವ ಕಾರ್ಯಕ್ರಮಕ್ಕೆ ಹಣ್ಣು ಹಂಪಲಿನ ಗಿಡಗಳನ್ನು ನೀಡಿದರು.ಗಿಡಗಳನ್ನು ಶಾಲೆಯ ಆವರಣದಲ್ಲಿ ಎನ್.ಸಿ.ಸಿ. ಕೆಡೆಟ್ಗಳು ಮತ್ತು ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು ನೆಡುವ ಮೂಲಕ ವನಮಹೋತ್ಸವ ಕಾರ್ಯಕ್ರಮವನ್ನು ಯಶಸ್ವಿಗೊಳಿಸಿದರು.
ಶಾಲಾ ಶಿಕ್ಷಕರಾದ ಗಣೇಶ್ ಸ್ವಾಗತಿಸಿ, ಶಿಕ್ಷಕಿ ಅಶ್ವಿನಿ ವಂದಿಸಿದರು. ಶಿಕ್ಷಕಿ ಜಾನೆಟ್ ಸಿಕ್ವೇರಾ ಕಾರ್ಯಕ್ರಮವನ್ನು ನಿರೂಪಿಸಿದರು. ಕುಡಿಪಾಡಿ ಶಾಲೆಯ ವಿದ್ಯಾರ್ಥಿ ವಿದ್ಯಾರ್ಥಿನಿಗಳು, ಸಂತ ಫಿಲೋಮಿನಾ ವಿದ್ಯಾಸಂಸ್ಥೆಯ ಎನ್.ಸಿ.ಸಿ. ಭೂದಳ, ನೌಕಾದಳ, ವಾಯುದಳದ ಕೆಡೆಟ್ ಗಳು ಈ ಕಾರ್ಯಕ್ರಮದ ಪ್ರಯೋಜನ ಪಡೆದುಕೊಂಡರು.

Muliya

ಜಾಹೀರಾತು

8722552464 Astrloger

ಜಾಹೀರಾತು

Rosemac1823788744

ಜಾಹೀರಾತು

SendShare23Share
Previous Post

ಭಾರಿ ಮಳೆಯಿಂದ ಚಾರ್ಮಾಡಿ ಘಾಟ್‌ನ 10ನೇ ತಿರುವಿನಲ್ಲಿ ರಾತ್ರಿ ಗುಡ್ಡ ಕುಸಿತ

Next Post

ರೈಲ್ವೆ ಹಳಿ ಮೇಲೆ ಎಡಕುಮೇರಿನಲ್ಲಿ ಗುಡ್ಡ ಕುಸಿತ; ಬೆಂಗಳೂರು- ಮಂಗಳೂರು ರೈಲ್ವೆ ಸಂಚಾರ ಬಂದ್‌-ಜು.29ರವರೆಗೆ ಎಕ್ಸ್‌ಪ್ರೆಸ್‌ ರೈಲುಗಳ ಓಡಾಟ ರದ್ದು

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ರೈಲ್ವೆ ಹಳಿ ಮೇಲೆ ಎಡಕುಮೇರಿನಲ್ಲಿ ಗುಡ್ಡ ಕುಸಿತ; ಬೆಂಗಳೂರು- ಮಂಗಳೂರು ರೈಲ್ವೆ ಸಂಚಾರ ಬಂದ್‌-ಜು.29ರವರೆಗೆ ಎಕ್ಸ್‌ಪ್ರೆಸ್‌ ರೈಲುಗಳ ಓಡಾಟ ರದ್ದು

ರೈಲ್ವೆ ಹಳಿ ಮೇಲೆ ಎಡಕುಮೇರಿನಲ್ಲಿ ಗುಡ್ಡ ಕುಸಿತ; ಬೆಂಗಳೂರು- ಮಂಗಳೂರು ರೈಲ್ವೆ ಸಂಚಾರ ಬಂದ್‌-ಜು.29ರವರೆಗೆ ಎಕ್ಸ್‌ಪ್ರೆಸ್‌ ರೈಲುಗಳ ಓಡಾಟ ರದ್ದು

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..