• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ರೈಲ್ವೆ ಹಳಿ ಮೇಲೆ ಎಡಕುಮೇರಿನಲ್ಲಿ ಗುಡ್ಡ ಕುಸಿತ; ಬೆಂಗಳೂರು- ಮಂಗಳೂರು ರೈಲ್ವೆ ಸಂಚಾರ ಬಂದ್‌-ಜು.29ರವರೆಗೆ ಎಕ್ಸ್‌ಪ್ರೆಸ್‌ ರೈಲುಗಳ ಓಡಾಟ ರದ್ದು

ರೈಲ್ವೆ ಹಳಿ ಮೇಲೆ ಎಡಕುಮೇರಿನಲ್ಲಿ ಗುಡ್ಡ ಕುಸಿತ; ಬೆಂಗಳೂರು- ಮಂಗಳೂರು ರೈಲ್ವೆ ಸಂಚಾರ ಬಂದ್‌-ಜು.29ರವರೆಗೆ ಎಕ್ಸ್‌ಪ್ರೆಸ್‌ ರೈಲುಗಳ ಓಡಾಟ ರದ್ದು

July 27, 2024
ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

March 10, 2026
ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

March 10, 2026
ಪುತ್ತೂರು: ಅವಾಚ್ಯ ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

ಪುತ್ತೂರು: ಅವಾಚ್ಯ ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

March 10, 2026
ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

ಹೊಸ ಪಕ್ಷ ಕಟ್ತನಿ, ಮುಂದಿನ ಬಾರಿ ನಾನೇ ಸಿಎಂ -ಯತ್ನಾಳ್

March 9, 2026
ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

March 9, 2026
ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

March 10, 2026
ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

March 9, 2026
ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

March 9, 2026
ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

March 9, 2026
ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

March 7, 2026
ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

ಪುತ್ತೂರು ತಾಪಂ ತ್ರೈ ಮಾಸಿಕ ಕೆಡಿಪಿ ಸಭೆಯು ಶಾಸಕ ಅಶೋಕ್ ರೈ ಅಧ್ಯಕ್ಷತೆಯಲ್ಲಿ ತಾಪಂ ಸಭಾಂಗಣದಲ್ಲಿ ನಡೆಯಿತು

March 7, 2026
ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

ಬಜೆಟ್ ನಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಮಾಣಿ ಹಾಗೂ ಸಜೀಪನಡು ಗ್ರಾಮಕ್ಕೆ ಪೊಲೀಸ್ ಠಾಣೆ ಮಂಜೂರು

March 7, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Tuesday, March 10, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಏಪ್ರಿಲ್ 10ರಿಂದ 20ರವರೆಗೆ ಇತಿಹಾಸ ಪ್ರಸಿದ್ದ ಹತ್ತೂರ ಒಡೆಯ ಪುತ್ತೂರ ಮಹಾಲಿಂಗೇಶ್ವರ ವಿಜೃಂಭಣೆಯ ದೇವರ ಜಾತ್ರೆಯ ಸಂಭ್ರಮ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಅನಾರೋಗ್ಯದಿಂದ ಬಳಲುತ್ತಿರುವ ಇಬ್ಬರು ವ್ಯಕ್ತಿಗಳಿಗೆ ಮುಖ್ಯಮಂತ್ರಿ ಪರಿಹಾರ ನಿಧಿಯಿಂದ 5 ಲಕ್ಷ ಮಂಜೂರು – ಬೆಂಕಿ ಅಕಸ್ಮಿಕದಿಂದ ಅಂಗಡಿ ನಾಶ 5 ಲಕ್ಷ ರೂ ಪರಿಹಾರ ಬಿಡುಗಡೆ

    ಪುತ್ತೂರು: ಅವಾಚ್ಯ ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರು: ಅವಾಚ್ಯ ನಿಂದನೆ, ಜೀವ ಬೆದರಿಕೆ ಆರೋಪ – ಎರಡು ಪ್ರತ್ಯೇಕ ಪ್ರಕರಣ ದಾಖಲು

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಪುತ್ತೂರಿನ ಹೃದಯ ಭಾಗದಲ್ಲಿರುವ ಸರಕಾರಿ ಆಸ್ಪತ್ರೆ ಸೇಡಿಯಾಪಿಗೆ ಸ್ಥಳಾಂತರ ಬೇಡ!! ಆರೋಗ್ಯ ರಕ್ಷಾ ಸಮಿತಿಯ ನಿಕಟಪೂರ್ವ ಸದಸ್ಯರಿಂದ ಪತ್ರಿಕಾಗೋಷ್ಠಿ

    ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

    ಉಪ್ಪಿನಂಗಡಿ ಸೇತುವೆ ಬಳಿ ರಿಕ್ಷಾ ಮತ್ತು ಕಾರ್ ಅಪಘಾತ ಮಗು ಗಂಭೀರ

    ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

    ಮಂತ್ರಾಳಯಮ್ ಪರಿಮಳ ಪ್ರಶಸ್ತಿ 2026ಕ್ಕೆ ಭಾಜನರಾದ ಶಾಸಕರಾದ ಶ್ರೀ ಹರೀಶ್ ಪೂಂಜವರನ್ನು ಭಾಜಪಾ ಬೆಳ್ತಂಗಡಿ ಮಂಡಲದ ವತಿಯಿಂದ ಗೌರವಿಸಲಾಯಿತು

    ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

    ನೆಲ್ಯಾಡಿ ಸೀನಿಯ‌ರ್ ಚೇಂಬರ್‌ಗೆ ಸಾರ್ವಜನಿಕ ಸಂಪರ್ಕ ಕಾರ್ಯಕ್ರಮಕ್ಕೆ ರನ್ನರ್ ಅಪ್ ಹಾಗೂ ಟೋಪ್ ಫೈವ್ ಪ್ರಶಸ್ತಿ

    ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

    ರಾಷ್ಟ್ರೀಯ ಅಪ್ರೆಂಟಿಸ್ ಜಾಗೃತಿ ಕಾರ್ಯಕ್ರಮ: ಕೌಶಲ್ಯಭರಿತ ಭವಿಷ್ಯವನ್ನು ನಿರ್ಮಿಸಿಕೊಳ್ಳಿ – ಶ್ರೀ ಶಿವಕುಮಾರ್

    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

    ದಕ್ಷಿಣ ಕನ್ನಡಕ್ಕೆ ಕೇರಳದ ಮತೀಯ ಸಂಘಟನೆಗಳು ಎಂಟ್ರಿ ಕೊಡುತ್ತಿರುವ ಹಿನ್ನಲೆ: ಪುತ್ತೂರಿನಲ್ಲಿ ಸೆಂಟ್ರಲ್‌ ಇಂಟಲಿಜೆನ್ಸಿ ಕೇಂದ್ರ ಸ್ಥಾಪನೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ದಕ್ಷಿಣ ಕನ್ನಡ

ರೈಲ್ವೆ ಹಳಿ ಮೇಲೆ ಎಡಕುಮೇರಿನಲ್ಲಿ ಗುಡ್ಡ ಕುಸಿತ; ಬೆಂಗಳೂರು- ಮಂಗಳೂರು ರೈಲ್ವೆ ಸಂಚಾರ ಬಂದ್‌-ಜು.29ರವರೆಗೆ ಎಕ್ಸ್‌ಪ್ರೆಸ್‌ ರೈಲುಗಳ ಓಡಾಟ ರದ್ದು

ಜು.29ರವರೆಗೆ ಮಂಗಳೂರು-ವಿಜಯಪುರ ಎಕ್ಸ್‌ಪ್ರೆಸ್‌, ಬೆಂಗಳೂರು -ಮುರುಡೇಶ್ವರ ಎಕ್ಸ್‌ಪ್ರೆಸ್‌, ಬೆಂಗಳೂರು-ಕಾರಾವರ ಎಕ್ಸ್‌ಪ್ರೆಸ್‌ ರೈಲುಗಳು ಸೇರಿದಂತೆ ಹಲವು ರೈಲುಗಳ ಓಡಾಟ ರದ್ದಾಗಿದೆ.

by ಪ್ರಜಾಧ್ವನಿ ನ್ಯೂಸ್
July 27, 2024
in ದಕ್ಷಿಣ ಕನ್ನಡ, ಹಾಸನ
0
ರೈಲ್ವೆ ಹಳಿ ಮೇಲೆ ಎಡಕುಮೇರಿನಲ್ಲಿ ಗುಡ್ಡ ಕುಸಿತ; ಬೆಂಗಳೂರು- ಮಂಗಳೂರು ರೈಲ್ವೆ ಸಂಚಾರ ಬಂದ್‌-ಜು.29ರವರೆಗೆ ಎಕ್ಸ್‌ಪ್ರೆಸ್‌ ರೈಲುಗಳ ಓಡಾಟ ರದ್ದು
46
SHARES
130
VIEWS
ShareShareShare

ಹಾಸನ ಜಿಲ್ಲೆಯ  ಮಲೆನಾಡು ‌ಭಾಗದಲ್ಲಿ ಮಳೆಯ ಆರ್ಭಟ  ಮುಂದುವರಿದಿದ್ದು, ಶಿರಾಡಿ ಘಾಟಿಯ ರೈಲ್ವೆ ಹಳಿಯ  ಮೇಲೆ ಮಣ್ಣು ಕುಸಿತ  ಆಗಿದೆ. ಸಕಲೇಶಪುರತಾಲ್ಲೂಕಿನ ಕಡಗರವಳ್ಳಿ-ಎಡಕುಮೇರಿ ಮಧ್ಯೆ ರೈಲ್ವೆ ಹಳಿಯ ಮೇಲೆ ಮಣ್ಣು ಕುಸಿದಿದ್ದು, ಈ ಮಾರ್ಗದ ಎಲ್ಲಾ ರೈಲುಗಳ‌ ಸಂಚಾರ ಬಂದ್  ಮಾಡಲಾಗಿದೆ.

ಜು.29ರವರೆಗೆ ಮಂಗಳೂರು-ವಿಜಯಪುರ ಎಕ್ಸ್‌ಪ್ರೆಸ್‌, ಬೆಂಗಳೂರು -ಮುರುಡೇಶ್ವರ ಎಕ್ಸ್‌ಪ್ರೆಸ್‌, ಬೆಂಗಳೂರು-ಕಾರಾವರ ಎಕ್ಸ್‌ಪ್ರೆಸ್‌ ರೈಲುಗಳು ಸೇರಿದಂತೆ ಹಲವು ರೈಲುಗಳ ಓಡಾಟ ರದ್ದಾಗಿದೆ.

Muliya

ಜಾಹೀರಾತು

ಜೊತೆಗೆ ಶಾಂತಿಗ್ರಾಮ ಬಳಿ ಚಲಿಸುತ್ತಿರುವ ರೈಲಿನ ಮೇಲೆಯೇ ಮಣ್ಣು ಕುಸಿತ ಸಂಭವಿಸಿದ್ದು, ಅದೃಷ್ಟವಶಾತ್‌ ಭಾರಿ ಅಪಾಯ ತಪ್ಪಿದೆ.

camera center ad

ಜಾಹೀರಾತು

ಕಿಲೋಮೀಟರ್ ನಂಬರ್ 63ರಲ್ಲಿ ರೈಲ್ವೆ ಹಳಿಯ ಮೇಲೆ‌ ನಿನ್ನೆ ರಾತ್ರಿ ಮಣ್ಣು ಕುಸಿತವಾಗಿತ್ತು. ಇದರಿಂದಾಗಿ ಬೆಂಗಳೂರು- ಹಾಸನ- ಮಂಗಳೂರು ಮಾರ್ಗ ಮಧ್ಯೆ ಸಂಚರಿಸುವ ಎಲ್ಲಾ ರೈಲುಗಳ ಸಂಚಾರವನ್ನು ಇಲಾಖೆ ಬಂದ್ ಮಾಡಿದೆ. ಸ್ಥಳಕ್ಕೆ ರೈಲ್ವೆ ಇಲಾಖೆ ಸಿಬ್ಬಂದಿ ದೌಡಾಯಿಸಿದ್ದಾರೆ. ರೈಲು ಸಂಚಾರ ಮಾರ್ಗಗಳನ್ನು ಬದಲಿಸಲಾಗಿದೆ.

Poorna squash

ಜಾಹೀರಾತು

ನಿನ್ನೆ ಸಂಜೆಯಿಂದ ಹಳಿ ದುರಸ್ತಿ ಹಾಗು ಮಣ್ಣು ತೆರವು ಕಾರ್ಯಾಚರಣೆ ನಡೆಯುತ್ತಿದೆ. ನಿನ್ನೆ ಸಂಜೆಯಿಂದಲೇ ಬೆಂಗಳೂರು ಮಂಗಳೂರು ನಡುವಿನ ಎಲ್ಲಾ ಪ್ರಯಾಣಿಕ ಹಾಗು ಗೂಡ್ಸ್ ರೈಲು ಸಂಚಾರ ರದ್ದುಪಡಿಸಲಾಗಿದ್ದು, ರೈಲ್ವೆ ಇಲಾಖೆ ನಿನ್ನೆ ರೈಲಿನಲ್ಲಿ ಸಿಲುಕಿದ್ದವರಿಗೆ ಪರ್ಯಾಯ ಬಸ್ ವ್ಯವಸ್ಥೆ ಮಾಡಿದೆ. ಅಪಾರ ಪ್ರಮಾಣದ ಮಣ್ಣು ಕುಸಿದ ಹಿನ್ನೆಲೆಯಲ್ಲಿ ಇನ್ನೂ ಕಾಮಗಾರಿ ಪೂರ್ಣಗೊಂಡಿಲ್ಲ.

ashwinistudioputtur

ಜಾಹೀರಾತು

vishnu studio

ಜಾಹೀರಾತು

ಶಿರಾಡಿಘಾಟ್ ಬಳಿಕ ಶಾಂತಿಗ್ರಾಮ ಬಳಿಯೂ ರೈಲ್ವೆ ಟ್ರ್ಯಾಕ್ ಮೇಲೆ ಗುಡ್ಡ ಕುಸಿದಿದೆ. ಗೂಡ್ಸ್ ರೈಲು ಚಲಿಸುವಾಗಲೇ ಗುಡ್ಡ ಕುಸಿತವಾಗಿದ್ದು, ರೈಲಿನ ಬೋಗಿ ಹಳಿ ತಪ್ಪಿದೆ. ಇಂದು ಮುಂಜಾನೆ 5.45ರ ಸುಮಾರಿಗೆ ಹಳಿ ಮೇಲೆ ಮಣ್ಣು ಕುಸಿದು ರೈಲುಗಳ ಸಂಚಾರದಲ್ಲಿ ವ್ಯತ್ಯಯವಾಗಿತ್ತು. ಮಣ್ಣು ತೆರವುಗೊಳಿಸಿದ ಸಿಬ್ಬಂದಿ ರೈಲು ಸಂಚಾರಕ್ಕೆ ಮುಕ್ತಗೊಳಿಸಿದ್ದಾರೆ.

ಹಾಸನ- ಬೆಂಗಳೂರು, ಬೆಂಗಳೂರು- ಹಾಸನ ರೈಲುಗಳ ಸಂಚಾರದ ಸಮಯ ಬದಲಾವಣೆ ಮಾಡಲಾಗಿದೆ. ಮಣ್ಣು ತೆರವು ಬಳಿಕ ಹಾಸನ ಬೆಂಗಳೂರು ಮಾರ್ಗದ ರೈಲುಗಳ ಸಂಚಾರ ಪುನಾರಂಭವಾಗಲಿದೆ.

ಹೀಗಾಗಿ ನೈರುತ್ಯ ರೈಲ್ವೆಯ ಮೈಸೂರು ವಿಭಾಗದ ಯಡಕುಮೇರಿ ಮತ್ತು ಕಡಗರವಳ್ಳಿ ವಿಭಾಗದ ನಡುವೆ ಭೂಕುಸಿತ ಸಂಭವಿಸಿದೆ. ಈ ಕಾರಣ ಕೆಲವು ರೈಲುಗಳನ್ನು ಮರು ನಿಗದಿಪಡಿಸಲಾಗಿದೆ ಜತೆಗೆ ರದ್ದುಪಡಿಸಲಾಗಿದೆ

  1. 1.ರೈಲು ಸಂಖ್ಯೆ 07378 ಮಂಗಳೂರು ಸೆಂಟ್ರಲ್-ವಿಜಯಪುರ ವಿಶೇಷ ಎಕ್ಸ್‌ಪ್ರೆಸ್‌ ರೈಲು ದಿನಾಂಕ 27.07.2024 ರಂದು ರದ್ದಾಗಿದೆ.
  2. 2.ರೈಲು ಸಂಖ್ಯೆ 07377 ವಿಜಯಪುರ-ಮಂಗಳೂರು ಸೆಂಟ್ರಲ್ ಸ್ಪೆಷಲ್ ಎಕ್ಸ್‌ಪ್ರೆಸ್‌ ರೈಲು ದಿನಾಂಕ 27.07.2024 ರಂದು ರದ್ದಾಗಿದೆ.
  3. 3.ರೈಲು ಸಂಖ್ಯೆ 16585 ಎಸ್ಎಂವಿಟಿ ಬೆಂಗಳೂರು-ಮುರ್ಡೇಶ್ವರ ಎಕ್ಸ್‌ಪ್ರೆಸ್‌ ರೈಲು ದಿನಾಂಕ 27.07.2024 ರಂದು ರದ್ದಾಗಿದೆ.
  4. 4. ರೈಲು ಸಂಖ್ಯೆ 16540 ಮಂಗಳೂರು ಜಂಕ್ಷನ್-ಯಶವಂತಪುರ ಸಾಪ್ತಾಹಿಕ ಎಕ್ಸ್‌ಪ್ರೆಸ್‌ ರೈಲು ದಿನಾಂಕ 28.07.2024 ರಂದು ರದ್ದಾಗಿದೆ.
  5. 5.ರೈಲು ಸಂಖ್ಯೆ 06567 ಎಸ್ಎಂವಿಟಿ ಬೆಂಗಳೂರು-ಕಾರವಾರ ವಿಶೇಷ ಎಕ್ಸ್‌ಪ್ರೆಸ್‌ ರೈಲು ದಿನಾಂಕ 28.07.2024 ರಂದು ರದ್ದಾಗಿದೆ.
  6. 6.ರೈಲು ಸಂಖ್ಯೆ 06568 ಕಾರವಾರ-ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್‌ಪ್ರೆಸ್‌ ರೈಲು ದಿನಾಂಕ 28.07.2024 ರಂದು ರದ್ದಾಗಿದೆ.
  7. 7.ರೈಲು ಸಂಖ್ಯೆ 16586 ಮುರ್ಡೇಶ್ವರ-ಎಸ್ಎಂವಿಟಿ ಬೆಂಗಳೂರು ಎಕ್ಸ್‌ಪ್ರೆಸ್‌ ರೈಲು ದಿನಾಂಕ 28.07.2024 ರಂದು ರದ್ದಾಗಿದೆ.
  8. 8.ರೈಲು ಸಂಖ್ಯೆ 16575 ಯಶವಂತಪುರ-ಮಂಗಳೂರು ಜಂಕ್ಷನ್ ಎಕ್ಸ್‌ಪ್ರೆಸ್‌ ರೈಲು ದಿನಾಂಕ 28.07.2024 ರಂದು ರದ್ದಾಗಿದೆ.
  9. 9.ರೈಲು ಸಂಖ್ಯೆ 16576 ಮಂಗಳೂರು ಜಂಕ್ಷನ್-ಯಶವಂತಪುರ ಎಕ್ಸ್‌ಪ್ರೆಸ್‌ ರೈಲು ದಿನಾಂಕ 29.07.2024 ರಂದು ರದ್ದಾಗಿದೆ.
SendShare18Share
Previous Post

ಪುತ್ತೂರು: ದ.ಕ.ಜಿ.ಪಂ.ಉನ್ನತ ಹಿರಿಯ ಪ್ರಾಥಮಿಕ ಶಾಲೆ ಕುಡಿಪಾಡಿಯಲ್ಲಿ ಕಾರ್ಗಿಲ್ ವಿಜಯೋತ್ಸವ,ವನಮಹೋತ್ಸವ ಆಚರಣೆ

Next Post

ಅಂಬಿಕಾ ವಿದ್ಯಾಸಂಸ್ಥೆಗಳ ನೇತೃತ್ವದಲ್ಲಿ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮ; ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಹಣತೆ ಬೆಳಗಿ ಯೋಧರಿಗಾಗಿ ಪ್ರಾರ್ಥನೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಂಬಿಕಾ ವಿದ್ಯಾಸಂಸ್ಥೆಗಳ ನೇತೃತ್ವದಲ್ಲಿ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮ; ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಹಣತೆ ಬೆಳಗಿ ಯೋಧರಿಗಾಗಿ ಪ್ರಾರ್ಥನೆ

ಅಂಬಿಕಾ ವಿದ್ಯಾಸಂಸ್ಥೆಗಳ ನೇತೃತ್ವದಲ್ಲಿ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮ; ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಹಣತೆ ಬೆಳಗಿ ಯೋಧರಿಗಾಗಿ ಪ್ರಾರ್ಥನೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..