• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಂಬಿಕಾ ವಿದ್ಯಾಸಂಸ್ಥೆಗಳ ನೇತೃತ್ವದಲ್ಲಿ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮ; ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಹಣತೆ ಬೆಳಗಿ ಯೋಧರಿಗಾಗಿ ಪ್ರಾರ್ಥನೆ

ಅಂಬಿಕಾ ವಿದ್ಯಾಸಂಸ್ಥೆಗಳ ನೇತೃತ್ವದಲ್ಲಿ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮ; ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಹಣತೆ ಬೆಳಗಿ ಯೋಧರಿಗಾಗಿ ಪ್ರಾರ್ಥನೆ

July 27, 2024
ಸುಳ್ಯ ಶಾಸಕರ ಬಗ್ಗೆ ಸಾಮಾಜಿಗ ಜಾಲತಾಣದಲ್ಲಿ ಮಾನಹಾನಿ ಪೋಸ್ಟ್ ಮಹಿಳಾ ಮೋರ್ಚಾದಿಂದ ಖಂಡನೆ

ಸುಳ್ಯ ಶಾಸಕರ ಬಗ್ಗೆ ಸಾಮಾಜಿಗ ಜಾಲತಾಣದಲ್ಲಿ ಮಾನಹಾನಿ ಪೋಸ್ಟ್ ಮಹಿಳಾ ಮೋರ್ಚಾದಿಂದ ಖಂಡನೆ

January 7, 2026
ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ

ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ

January 7, 2026
ಹಣಕ್ಕಾಗಿ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ!

ಹಣಕ್ಕಾಗಿ ಅಪ್ರಾಪ್ತ ಮಗಳನ್ನೇ ವೇಶ್ಯಾವಾಟಿಕೆ ದಂಧೆಗೆ ದೂಡಿದ ತಂದೆ!

January 7, 2026
ಬೆಳ್ತಂಗಡಿ ಕಲ್ಮಂಜ : ನಿಡಿಗಲ್ ಅಂಗನವಾಡಿ, ಸ.ಹಿ.ಪ್ರಾಥಮಿಕ ಹಾಗೂ ಪ್ರೌಢಶಾಲಾ ಸರ್ವಾoಗೀಣ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಒಟ್ಟು 47.15 ಲಕ್ಷ ಅನುದಾನ

ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದ ವಿವಿಧೆಡೆ ಕಾಲುಸಂಕ ನಿರ್ಮಾಣಕ್ಕೆ ರೂ.1.00ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

January 7, 2026
ಮೈಸೂರು: ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸರ ಸುಧೀರ್ಘ ಅವಧಿಯ ಸಿ ಎಂ ಸ್ಥಾನದ ದಾಖಲೆ ಸರಿಗಟ್ಟಿದ ಸಿದ್ದರಾಮಯ್ಯ

ಮೈಸೂರು: ಮಾಜಿ ಮುಖ್ಯಮಂತ್ರಿ ದಿ.ದೇವರಾಜ ಅರಸರ ಸುಧೀರ್ಘ ಅವಧಿಯ ಸಿ ಎಂ ಸ್ಥಾನದ ದಾಖಲೆ ಸರಿಗಟ್ಟಿದ ಸಿದ್ದರಾಮಯ್ಯ

January 6, 2026
ಬಹಿರ್ದೆಸೆಗೆಂದು ಹೋಗಿದ್ದ ಬಾಲಕಿಯ ಮಾನಭಂಗ ಯತ್ನ- ಪ್ರಕರಣ ದಾಖಲು

ಬಹಿರ್ದೆಸೆಗೆಂದು ಹೋಗಿದ್ದ ಬಾಲಕಿಯ ಮಾನಭಂಗ ಯತ್ನ- ಪ್ರಕರಣ ದಾಖಲು

January 6, 2026
ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ: ಪ್ರಧಾನಿ ನರೇಂದ್ರ ಮೋದಿಜೀ ಆಡಳಿತ ಕಾರ್ಯವೈಖರಿ ಮೆಚ್ಚಿ ನಿವೃತ ಸರ್ಕಾರಿ ಅಧಿಕಾರಿಗಳಾದ ಪದ್ಮ ಕುಮಾರ್, ಪ್ರಸನ್ನ ಕುಮಾರ್ ಬಿಜೆಪಿ ಸೇರ್ಪಡೆ

ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ: ಪ್ರಧಾನಿ ನರೇಂದ್ರ ಮೋದಿಜೀ ಆಡಳಿತ ಕಾರ್ಯವೈಖರಿ ಮೆಚ್ಚಿ ನಿವೃತ ಸರ್ಕಾರಿ ಅಧಿಕಾರಿಗಳಾದ ಪದ್ಮ ಕುಮಾರ್, ಪ್ರಸನ್ನ ಕುಮಾರ್ ಬಿಜೆಪಿ ಸೇರ್ಪಡೆ

January 6, 2026
ತಂದೆಯಿಂದ ಮಗಳ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

ತಂದೆಯಿಂದ ಮಗಳ ಅತ್ಯಾಚಾರ: ಪೋಕ್ಸೋ ಪ್ರಕರಣ ದಾಖಲು

January 6, 2026
ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ

ಚಿನ್ನ, ಬೆಳ್ಳಿ ಬೆಲೆ ಭರ್ಜರಿ ಹೆಚ್ಚಳ

January 5, 2026
ಮದ್ಯ ಮಾರಾಟದಲ್ಲಿ ದಾಖಲೆ: ಬರೋಬ್ಬರಿ 120.98 ಕೋಟಿ ಆದಾಯ! ಆ ಜಿಲ್ಲಾ ಯಾವುದು?

ಮದ್ಯ ಮಾರಾಟದಲ್ಲಿ ದಾಖಲೆ: ಬರೋಬ್ಬರಿ 120.98 ಕೋಟಿ ಆದಾಯ! ಆ ಜಿಲ್ಲಾ ಯಾವುದು?

January 5, 2026
ಅಕ್ರಮ ಬಾಂಗ್ಲಾ ವಲಸಿಗರು ರಾಜ್ಯದ ಆಂತರಿಕ ಸುರಕ್ಷತೆಗೆ ಅಪಾಯ, ಜಾಗೃತ ಹಿಂದೂ ಸಮಾಜ ಎಚ್ಚೆತ್ತುಕೊಳ್ಳಲು ಹಿಂದು ಜಾಗರಣ ವೇದಿಕೆ ಕರೆ

ಅಕ್ರಮ ಬಾಂಗ್ಲಾ ವಲಸಿಗರು ರಾಜ್ಯದ ಆಂತರಿಕ ಸುರಕ್ಷತೆಗೆ ಅಪಾಯ, ಜಾಗೃತ ಹಿಂದೂ ಸಮಾಜ ಎಚ್ಚೆತ್ತುಕೊಳ್ಳಲು ಹಿಂದು ಜಾಗರಣ ವೇದಿಕೆ ಕರೆ

January 5, 2026
ಬೆಳ್ತಂಗಡಿ ಕಲ್ಮಂಜ : ನಿಡಿಗಲ್ ಅಂಗನವಾಡಿ, ಸ.ಹಿ.ಪ್ರಾಥಮಿಕ ಹಾಗೂ ಪ್ರೌಢಶಾಲಾ ಸರ್ವಾoಗೀಣ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಒಟ್ಟು 47.15 ಲಕ್ಷ ಅನುದಾನ

ಬೆಳ್ತಂಗಡಿ ಕಲ್ಮಂಜ : ನಿಡಿಗಲ್ ಅಂಗನವಾಡಿ, ಸ.ಹಿ.ಪ್ರಾಥಮಿಕ ಹಾಗೂ ಪ್ರೌಢಶಾಲಾ ಸರ್ವಾoಗೀಣ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಒಟ್ಟು 47.15 ಲಕ್ಷ ಅನುದಾನ

January 4, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, January 8, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಸುಳ್ಯ ಶಾಸಕರ ಬಗ್ಗೆ ಸಾಮಾಜಿಗ ಜಾಲತಾಣದಲ್ಲಿ ಮಾನಹಾನಿ ಪೋಸ್ಟ್ ಮಹಿಳಾ ಮೋರ್ಚಾದಿಂದ ಖಂಡನೆ

    ಸುಳ್ಯ ಶಾಸಕರ ಬಗ್ಗೆ ಸಾಮಾಜಿಗ ಜಾಲತಾಣದಲ್ಲಿ ಮಾನಹಾನಿ ಪೋಸ್ಟ್ ಮಹಿಳಾ ಮೋರ್ಚಾದಿಂದ ಖಂಡನೆ

    ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ

    ಶಾಸಕಿ ಭಾಗೀರಥಿ ಮುರುಳ್ಯ ಅವರಿಗೆ ಸಾಮಾಜಿಕ ಜಾಲತಾಣದಲ್ಲಿ ಅವಹೇಳನ ; ಸಂಸದ ಕ್ಯಾ. ಚೌಟ ತೀವ್ರ ಖಂಡನೆ

    ಬೆಳ್ತಂಗಡಿ ಕಲ್ಮಂಜ : ನಿಡಿಗಲ್ ಅಂಗನವಾಡಿ, ಸ.ಹಿ.ಪ್ರಾಥಮಿಕ ಹಾಗೂ ಪ್ರೌಢಶಾಲಾ ಸರ್ವಾoಗೀಣ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಒಟ್ಟು 47.15 ಲಕ್ಷ ಅನುದಾನ

    ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮೀಣ ಭಾಗದ ವಿವಿಧೆಡೆ ಕಾಲುಸಂಕ ನಿರ್ಮಾಣಕ್ಕೆ ರೂ.1.00ಕೋಟಿ ಅನುದಾನ ಮಂಜೂರು: ಹರೀಶ್ ಪೂಂಜ

    ಬಹಿರ್ದೆಸೆಗೆಂದು ಹೋಗಿದ್ದ ಬಾಲಕಿಯ ಮಾನಭಂಗ ಯತ್ನ- ಪ್ರಕರಣ ದಾಖಲು

    ಬಹಿರ್ದೆಸೆಗೆಂದು ಹೋಗಿದ್ದ ಬಾಲಕಿಯ ಮಾನಭಂಗ ಯತ್ನ- ಪ್ರಕರಣ ದಾಖಲು

    ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ: ಪ್ರಧಾನಿ ನರೇಂದ್ರ ಮೋದಿಜೀ ಆಡಳಿತ ಕಾರ್ಯವೈಖರಿ ಮೆಚ್ಚಿ ನಿವೃತ ಸರ್ಕಾರಿ ಅಧಿಕಾರಿಗಳಾದ ಪದ್ಮ ಕುಮಾರ್, ಪ್ರಸನ್ನ ಕುಮಾರ್ ಬಿಜೆಪಿ ಸೇರ್ಪಡೆ

    ಬೆಳ್ತಂಗಡಿ ಮಂಡಲದ ವಿಶೇಷ ಕಾರ್ಯಕಾರಿಣಿ ಸಭೆ: ಪ್ರಧಾನಿ ನರೇಂದ್ರ ಮೋದಿಜೀ ಆಡಳಿತ ಕಾರ್ಯವೈಖರಿ ಮೆಚ್ಚಿ ನಿವೃತ ಸರ್ಕಾರಿ ಅಧಿಕಾರಿಗಳಾದ ಪದ್ಮ ಕುಮಾರ್, ಪ್ರಸನ್ನ ಕುಮಾರ್ ಬಿಜೆಪಿ ಸೇರ್ಪಡೆ

    ಬೆಳ್ತಂಗಡಿ ಕಲ್ಮಂಜ : ನಿಡಿಗಲ್ ಅಂಗನವಾಡಿ, ಸ.ಹಿ.ಪ್ರಾಥಮಿಕ ಹಾಗೂ ಪ್ರೌಢಶಾಲಾ ಸರ್ವಾoಗೀಣ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಒಟ್ಟು 47.15 ಲಕ್ಷ ಅನುದಾನ

    ಬೆಳ್ತಂಗಡಿ ಕಲ್ಮಂಜ : ನಿಡಿಗಲ್ ಅಂಗನವಾಡಿ, ಸ.ಹಿ.ಪ್ರಾಥಮಿಕ ಹಾಗೂ ಪ್ರೌಢಶಾಲಾ ಸರ್ವಾoಗೀಣ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜಾರಿಂದ ಒಟ್ಟು 47.15 ಲಕ್ಷ ಅನುದಾನ

    ಸೇವಾ ನಿವೃತ್ತ ಯೋಧರ ಪರ ಲೋಕಸಭೆಯಲ್ಲಿ ಶೂನ್ಯವೇಳೆಯಲ್ಲಿ ಧ್ವನಿಯೆತ್ತಿದ ಸಂಸದ ಕ್ಯಾ.  ಚೌಟ

    ಸಕಲೇಶಪುರ-ಸುಬ್ರಹ್ಮಣ್ಯ ಘಾಟ್ ರೈಲ್ವೆ ಮಾರ್ಗ ವಿದ್ಯುದ್ದೀಕರಣ ದಕ್ಷಿಣ ಕನ್ನಡದ ಬಹುಕಾಲದ ರೈಲ್ವೇ ಬೇಡಿಕೆ ಈಡೇರಿಕೆಗೆ ಹರ್ಷ ವ್ಯಕ್ತಪಡಿಸಿದ ಸಂಸದ ಕ್ಯಾ. ಬ್ರಿಜೇಶ್ ಚೌಟ

    ಜ 02: ಇಂದು ಕೋಟಿ ಚೆನ್ನಯರ ಪ್ರಾಚೀನ ಗರಡಿ ಮೂಡಾಯೂರು ಗುತ್ತು ಅರಿಗೋದಲ್ಲಿ ಬೈದೇರುಗಳ ನೇಮೋತ್ಸವ

    ಜ 02: ಇಂದು ಕೋಟಿ ಚೆನ್ನಯರ ಪ್ರಾಚೀನ ಗರಡಿ ಮೂಡಾಯೂರು ಗುತ್ತು ಅರಿಗೋದಲ್ಲಿ ಬೈದೇರುಗಳ ನೇಮೋತ್ಸವ

    ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ

    ಬೆಳಾಲು ಶ್ರೀ ಧ.ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸ್ವಾಸ್ಥ್ಯ ಸಂಕಲ್ಪ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಅಂಬಿಕಾ ವಿದ್ಯಾಸಂಸ್ಥೆಗಳ ನೇತೃತ್ವದಲ್ಲಿ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮ; ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಹಣತೆ ಬೆಳಗಿ ಯೋಧರಿಗಾಗಿ ಪ್ರಾರ್ಥನೆ

by ಪ್ರಜಾಧ್ವನಿ ನ್ಯೂಸ್
July 27, 2024
in ಪುತ್ತೂರು
0
ಅಂಬಿಕಾ ವಿದ್ಯಾಸಂಸ್ಥೆಗಳ ನೇತೃತ್ವದಲ್ಲಿ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮ; ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಹಣತೆ ಬೆಳಗಿ ಯೋಧರಿಗಾಗಿ ಪ್ರಾರ್ಥನೆ
10
SHARES
28
VIEWS
ShareShareShare

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ರೂಪಿಸಿರುವ ಕಿಲ್ಲೆ ಮೈದಾನದ ಮುಂಭಾಗದಲ್ಲಿನ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಕಾರ್ಗಿಲ್ ವಿಜಯ ದಿವಸದ ಪ್ರಯುಕ್ತ ಶುಕ್ರವಾರ ದೀಪ ಪ್ರಜ್ವಲನ ಕಾರ್ಯಕ್ರಮ ನಡೆಯಿತು.

ದೇಶದ ನಾಗರಿಕರ ರಕ್ಷಣೆಗಾಗಿ ಹಗಲಿರುಳೆನ್ನದೆ ಕರ್ತವ್ಯಪ್ರಜ್ಞೆಯಿಂದ ಕಾರ್ಯನಿರ್ವಹಿಸುತ್ತಿರುವ ಯೋಧರಿಗೆ ಶುಭವನ್ನು ಹಾರೈಸುತ್ತಾ, ದೇಶಕ್ಕಾಗಿ ಪ್ರಾಣಾರ್ಪಣೆಗೈದ ಯೋಧರಿಗೆ ನಮನಗಳನ್ನು ಸಲ್ಲಿಸಲಾಯಿತು.

ಕೆಲವು ದಿನಗಳ ಹಿಂದೆಯಷ್ಟೇ ಕಾರ್ಗಿಲ್ ವಿಜಯದ ಇಪ್ಪತ್ತೈದನೆಯ ವರ್ಷಾಚರಣೆಯನ್ನು ಪುತ್ತೂರಿನಲ್ಲಿ ಆಯೋಜನೆ ಮಾಡಿದ್ದಾಗ, ಆ ಕಾರ್ಯಕ್ರಮವದಲ್ಲಿ ಭಾಗವಹಿಸಿದ್ದ ಕಾರ್ಗಿಲ್ ಯೋಧ ಕ್ಯಾಪ್ಟನ್ ನವೀನ್ ನಾಗಪ್ಪ ಅವರು ಯೋಧರಿಗಾಗಿ ದೇವರಲ್ಲಿ ನಿತ್ಯ ಪ್ರಾರ್ಥಿಸಿ, ದೀಪ ಬೆಳಗುವಂತೆ ಕರೆ ನೀಡಿದ್ದರು. ಅವರ ಮಾತನ್ನು ಪುರಸ್ಕರಿಸುವ ನೆಲೆಯಲ್ಲಿ ಈ ಕಾರ್ಯಕ್ರಮ ಆಯೋಜನೆಗೊಂಡಿತು.

ಮಾಜಿ ಸೈನಿಕರ ಸಂಘದ ಅಧ್ಯಕ್ಷ ನಾರಾಯಣ ಭಟ್ ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ರೀತ್ ಅರ್ಪಿಸಿ ಗೌರವ ಸಲ್ಲಿಸಿದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹಾಗೂ ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ ದೀಪ ಬೆಳಗಿ ಯೋಧರಿಗಾಗಿ ಪ್ರಾರ್ಥಿಸಿದರು.

ashwinistudioputtur

ಜಾಹೀರಾತು

camera center ad

ಜಾಹೀರಾತು

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಪ್ರಸನ್ನ ಭಟ್, ಸಂಸ್ಥೆಯ ಸಾವಿರಾರು ವಿದ್ಯಾರ್ಥಿಗಳು, ಸಾರ್ವಜನಿಕರು, ಹೆತ್ತವರು, ಬೋಧಕ – ಬೋಧಕೇತರ ವೃಂದ, ವಿವಿಧ ವಿದ್ಯಾಸಂಸ್ಥೆಗಳಿಂದ ಆಗಮಿಸಿದ್ದ ವಿದ್ಯಾರ್ಥಿ – ವಿದ್ಯಾರ್ಥಿನಿಯರು, ಮಾಜಿ ಸೈನಿಕರು ದೀಪ ಬೆಳಗಿ ಯೋಧ ನಮನ ಸಲ್ಲಿಸಿದರು. ಪ್ರತಿಯೊಬ್ಬರೂ ತಾವು ಹಣತೆ ತಂದು ಅಮರ್ ಜವಾನ್ ಜ್ಯೋತಿ ಸ್ಮಾರಕದೆದುರು ಉರಿಸಿ ನಮಿಸಿದರು.

Muliya

ಜಾಹೀರಾತು

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು, ಅಮರ್ ಜವಾನ್ ಜ್ಯೋತಿ ಸಂರಕ್ಷಣಾ ಸಮಿತಿ ಹಾಗೂ ಪುತ್ತೂರಿನ ಮಾಜಿ ಸೈನಿಕರ ಸಂಘದ ಜಂಟಿ ಆಶ್ರಯದಲ್ಲಿ ಕಾರ್ಯಕ್ರಮ ನೆರವೇರಿತು. ಬೆಳಗ್ಗೆ ಎಂಟು ಗಂಟೆಯಿಂದ ಹನ್ನೊಂದು ಗಂಟೆಯವರೆಗೆ ಹಣತೆ ಬೆಳಗುವುದಕ್ಕೆ ಅವಕಾಶ ಕಲ್ಪಿಸಿಕೊಡಲಾಯಿತು.

SendShare4Share
Previous Post

ರೈಲ್ವೆ ಹಳಿ ಮೇಲೆ ಎಡಕುಮೇರಿನಲ್ಲಿ ಗುಡ್ಡ ಕುಸಿತ; ಬೆಂಗಳೂರು- ಮಂಗಳೂರು ರೈಲ್ವೆ ಸಂಚಾರ ಬಂದ್‌-ಜು.29ರವರೆಗೆ ಎಕ್ಸ್‌ಪ್ರೆಸ್‌ ರೈಲುಗಳ ಓಡಾಟ ರದ್ದು

Next Post

ಬಚ್ಚಲು ಕೋಣೆಗೆ ಇಣುಕಿ ನೋಡಿದ ಪ್ರಕರಣ-ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಅಬ್ದುಲ್ ರಹಿಮಾನ್ ಪೊಲೀಸ್ ಕಸ್ಟಡಿಗೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಚ್ಚಲು ಕೋಣೆಗೆ ಇಣುಕಿ ನೋಡಿದ ಪ್ರಕರಣ-ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಅಬ್ದುಲ್ ರಹಿಮಾನ್ ಪೊಲೀಸ್ ಕಸ್ಟಡಿಗೆ

ಬಚ್ಚಲು ಕೋಣೆಗೆ ಇಣುಕಿ ನೋಡಿದ ಪ್ರಕರಣ-ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಅಬ್ದುಲ್ ರಹಿಮಾನ್ ಪೊಲೀಸ್ ಕಸ್ಟಡಿಗೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..