• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಅಂಬಿಕಾ ವಿದ್ಯಾಸಂಸ್ಥೆಗಳ ನೇತೃತ್ವದಲ್ಲಿ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮ; ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಹಣತೆ ಬೆಳಗಿ ಯೋಧರಿಗಾಗಿ ಪ್ರಾರ್ಥನೆ

ಅಂಬಿಕಾ ವಿದ್ಯಾಸಂಸ್ಥೆಗಳ ನೇತೃತ್ವದಲ್ಲಿ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮ; ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಹಣತೆ ಬೆಳಗಿ ಯೋಧರಿಗಾಗಿ ಪ್ರಾರ್ಥನೆ

July 27, 2024
ಬೆಳ್ತಂಗಡಿ: ಡಿಸೆಂಬರ್ 6 ರಿಂದ ಡಿಸೆಂಬರ್ 8ರ ವರೆಗೆ ನಡೆಯುವ ಶ್ರೀಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಮತ್ತು ಸಭಾಂಗಣ ಲೋಕಾರ್ಪಣೆ  ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಡಿಸೆಂಬರ್ 6 ರಿಂದ ಡಿಸೆಂಬರ್ 8ರ ವರೆಗೆ ನಡೆಯುವ ಶ್ರೀಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಮತ್ತು ಸಭಾಂಗಣ ಲೋಕಾರ್ಪಣೆ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

November 21, 2025
ಬೆಳ್ತಂಗಡಿ :ನಾಳೆ(ನ.22) ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ  ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ  ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

ಬೆಳ್ತಂಗಡಿ :ನಾಳೆ(ನ.22) ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

November 21, 2025
ಸಂಸದರ ನಡೆ ಗ್ರಾಮದ ಕಡೆʼ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ

ಸಂಸದರ ನಡೆ ಗ್ರಾಮದ ಕಡೆʼ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ

November 21, 2025
ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ

November 21, 2025
ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ 2025

ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ 2025

November 21, 2025
ಸದ್ದು ಮಾಡಲು ಆರಂಭಿಸಿದ ಡಿಕೆಶಿ ಬಣ, ಬಿಜೆಪಿ ರೆಬಲ್‌ ಟೀಮ್‌ ಕೂಡ ಆಕ್ಟೀವ್‌!

ಸದ್ದು ಮಾಡಲು ಆರಂಭಿಸಿದ ಡಿಕೆಶಿ ಬಣ, ಬಿಜೆಪಿ ರೆಬಲ್‌ ಟೀಮ್‌ ಕೂಡ ಆಕ್ಟೀವ್‌!

November 20, 2025
ಕಡಬ: ಯುವಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕಡಬ: ಯುವಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆ

November 20, 2025
ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

November 20, 2025
ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

November 20, 2025
ಫೋಟೋಗ್ರಾಫರ್‌ಗೆ ಹೊಡೆದ ವರ: ಮದುವೆ ನಿಲ್ಲಿಸಿದ ವಧು

ಫೋಟೋಗ್ರಾಫರ್‌ಗೆ ಹೊಡೆದ ವರ: ಮದುವೆ ನಿಲ್ಲಿಸಿದ ವಧು

November 19, 2025
ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

November 19, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

November 19, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, November 22, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬೆಳ್ತಂಗಡಿ: ಡಿಸೆಂಬರ್ 6 ರಿಂದ ಡಿಸೆಂಬರ್ 8ರ ವರೆಗೆ ನಡೆಯುವ ಶ್ರೀಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಮತ್ತು ಸಭಾಂಗಣ ಲೋಕಾರ್ಪಣೆ  ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬೆಳ್ತಂಗಡಿ: ಡಿಸೆಂಬರ್ 6 ರಿಂದ ಡಿಸೆಂಬರ್ 8ರ ವರೆಗೆ ನಡೆಯುವ ಶ್ರೀಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಮತ್ತು ಸಭಾಂಗಣ ಲೋಕಾರ್ಪಣೆ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬೆಳ್ತಂಗಡಿ :ನಾಳೆ(ನ.22) ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ  ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ  ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

    ಬೆಳ್ತಂಗಡಿ :ನಾಳೆ(ನ.22) ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

    ಸಂಸದರ ನಡೆ ಗ್ರಾಮದ ಕಡೆʼ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ

    ಸಂಸದರ ನಡೆ ಗ್ರಾಮದ ಕಡೆʼ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ

    ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ

    ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ

    ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ 2025

    ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ 2025

    ಕಡಬ: ಯುವಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಕಡಬ: ಯುವಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆ

    ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

    ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

    ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

    ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

    ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

    ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಪುತ್ತೂರು

ಅಂಬಿಕಾ ವಿದ್ಯಾಸಂಸ್ಥೆಗಳ ನೇತೃತ್ವದಲ್ಲಿ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮ; ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಹಣತೆ ಬೆಳಗಿ ಯೋಧರಿಗಾಗಿ ಪ್ರಾರ್ಥನೆ

by ಪ್ರಜಾಧ್ವನಿ ನ್ಯೂಸ್
July 27, 2024
in ಪುತ್ತೂರು
0
ಅಂಬಿಕಾ ವಿದ್ಯಾಸಂಸ್ಥೆಗಳ ನೇತೃತ್ವದಲ್ಲಿ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮ; ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಹಣತೆ ಬೆಳಗಿ ಯೋಧರಿಗಾಗಿ ಪ್ರಾರ್ಥನೆ
9
SHARES
27
VIEWS
ShareShareShare

ಪುತ್ತೂರು: ನಗರದ ನಟ್ಟೋಜ ಫೌಂಡೇಶನ್ ಟ್ರಸ್ಟ್ ಮುನ್ನಡೆಸುತ್ತಿರುವ ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು ರೂಪಿಸಿರುವ ಕಿಲ್ಲೆ ಮೈದಾನದ ಮುಂಭಾಗದಲ್ಲಿನ ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಕಾರ್ಗಿಲ್ ವಿಜಯ ದಿವಸದ ಪ್ರಯುಕ್ತ ಶುಕ್ರವಾರ ದೀಪ ಪ್ರಜ್ವಲನ ಕಾರ್ಯಕ್ರಮ ನಡೆಯಿತು.

ದೇಶದ ನಾಗರಿಕರ ರಕ್ಷಣೆಗಾಗಿ ಹಗಲಿರುಳೆನ್ನದೆ ಕರ್ತವ್ಯಪ್ರಜ್ಞೆಯಿಂದ ಕಾರ್ಯನಿರ್ವಹಿಸುತ್ತಿರುವ ಯೋಧರಿಗೆ ಶುಭವನ್ನು ಹಾರೈಸುತ್ತಾ, ದೇಶಕ್ಕಾಗಿ ಪ್ರಾಣಾರ್ಪಣೆಗೈದ ಯೋಧರಿಗೆ ನಮನಗಳನ್ನು ಸಲ್ಲಿಸಲಾಯಿತು.

ಕೆಲವು ದಿನಗಳ ಹಿಂದೆಯಷ್ಟೇ ಕಾರ್ಗಿಲ್ ವಿಜಯದ ಇಪ್ಪತ್ತೈದನೆಯ ವರ್ಷಾಚರಣೆಯನ್ನು ಪುತ್ತೂರಿನಲ್ಲಿ ಆಯೋಜನೆ ಮಾಡಿದ್ದಾಗ, ಆ ಕಾರ್ಯಕ್ರಮವದಲ್ಲಿ ಭಾಗವಹಿಸಿದ್ದ ಕಾರ್ಗಿಲ್ ಯೋಧ ಕ್ಯಾಪ್ಟನ್ ನವೀನ್ ನಾಗಪ್ಪ ಅವರು ಯೋಧರಿಗಾಗಿ ದೇವರಲ್ಲಿ ನಿತ್ಯ ಪ್ರಾರ್ಥಿಸಿ, ದೀಪ ಬೆಳಗುವಂತೆ ಕರೆ ನೀಡಿದ್ದರು. ಅವರ ಮಾತನ್ನು ಪುರಸ್ಕರಿಸುವ ನೆಲೆಯಲ್ಲಿ ಈ ಕಾರ್ಯಕ್ರಮ ಆಯೋಜನೆಗೊಂಡಿತು.

ಮಾಜಿ ಸೈನಿಕರ ಸಂಘದ ಅಧ್ಯಕ್ಷ ನಾರಾಯಣ ಭಟ್ ಅಮರ್ ಜವಾನ್ ಜ್ಯೋತಿ ಸ್ಮಾರಕಕ್ಕೆ ರೀತ್ ಅರ್ಪಿಸಿ ಗೌರವ ಸಲ್ಲಿಸಿದರು. ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಸುಬ್ರಹ್ಮಣ್ಯ ನಟ್ಟೋಜ ಹಾಗೂ ಕಾರ್ಯದರ್ಶಿ ರಾಜಶ್ರೀ ಎಸ್ ನಟ್ಟೋಜ ದೀಪ ಬೆಳಗಿ ಯೋಧರಿಗಾಗಿ ಪ್ರಾರ್ಥಿಸಿದರು.

HPR Institute Of Nursing And Paramedical Sciences & Friends Beke

ಜಾಹೀರಾತು

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳ ಆಡಳಿತ ಮಂಡಳಿ ಸದಸ್ಯ ಪ್ರಸನ್ನ ಭಟ್, ಸಂಸ್ಥೆಯ ಸಾವಿರಾರು ವಿದ್ಯಾರ್ಥಿಗಳು, ಸಾರ್ವಜನಿಕರು, ಹೆತ್ತವರು, ಬೋಧಕ – ಬೋಧಕೇತರ ವೃಂದ, ವಿವಿಧ ವಿದ್ಯಾಸಂಸ್ಥೆಗಳಿಂದ ಆಗಮಿಸಿದ್ದ ವಿದ್ಯಾರ್ಥಿ – ವಿದ್ಯಾರ್ಥಿನಿಯರು, ಮಾಜಿ ಸೈನಿಕರು ದೀಪ ಬೆಳಗಿ ಯೋಧ ನಮನ ಸಲ್ಲಿಸಿದರು. ಪ್ರತಿಯೊಬ್ಬರೂ ತಾವು ಹಣತೆ ತಂದು ಅಮರ್ ಜವಾನ್ ಜ್ಯೋತಿ ಸ್ಮಾರಕದೆದುರು ಉರಿಸಿ ನಮಿಸಿದರು.

ಅಂಬಿಕಾ ಸಮೂಹ ಶಿಕ್ಷಣ ಸಂಸ್ಥೆಗಳು, ಅಮರ್ ಜವಾನ್ ಜ್ಯೋತಿ ಸಂರಕ್ಷಣಾ ಸಮಿತಿ ಹಾಗೂ ಪುತ್ತೂರಿನ ಮಾಜಿ ಸೈನಿಕರ ಸಂಘದ ಜಂಟಿ ಆಶ್ರಯದಲ್ಲಿ ಕಾರ್ಯಕ್ರಮ ನೆರವೇರಿತು. ಬೆಳಗ್ಗೆ ಎಂಟು ಗಂಟೆಯಿಂದ ಹನ್ನೊಂದು ಗಂಟೆಯವರೆಗೆ ಹಣತೆ ಬೆಳಗುವುದಕ್ಕೆ ಅವಕಾಶ ಕಲ್ಪಿಸಿಕೊಡಲಾಯಿತು.

SendShare4Share
Previous Post

ರೈಲ್ವೆ ಹಳಿ ಮೇಲೆ ಎಡಕುಮೇರಿನಲ್ಲಿ ಗುಡ್ಡ ಕುಸಿತ; ಬೆಂಗಳೂರು- ಮಂಗಳೂರು ರೈಲ್ವೆ ಸಂಚಾರ ಬಂದ್‌-ಜು.29ರವರೆಗೆ ಎಕ್ಸ್‌ಪ್ರೆಸ್‌ ರೈಲುಗಳ ಓಡಾಟ ರದ್ದು

Next Post

ಬಚ್ಚಲು ಕೋಣೆಗೆ ಇಣುಕಿ ನೋಡಿದ ಪ್ರಕರಣ-ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಅಬ್ದುಲ್ ರಹಿಮಾನ್ ಪೊಲೀಸ್ ಕಸ್ಟಡಿಗೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಬಚ್ಚಲು ಕೋಣೆಗೆ ಇಣುಕಿ ನೋಡಿದ ಪ್ರಕರಣ-ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಅಬ್ದುಲ್ ರಹಿಮಾನ್ ಪೊಲೀಸ್ ಕಸ್ಟಡಿಗೆ

ಬಚ್ಚಲು ಕೋಣೆಗೆ ಇಣುಕಿ ನೋಡಿದ ಪ್ರಕರಣ-ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಅಬ್ದುಲ್ ರಹಿಮಾನ್ ಪೊಲೀಸ್ ಕಸ್ಟಡಿಗೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..