• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಬಚ್ಚಲು ಕೋಣೆಗೆ ಇಣುಕಿ ನೋಡಿದ ಪ್ರಕರಣ-ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಅಬ್ದುಲ್ ರಹಿಮಾನ್ ಪೊಲೀಸ್ ಕಸ್ಟಡಿಗೆ

ಬಚ್ಚಲು ಕೋಣೆಗೆ ಇಣುಕಿ ನೋಡಿದ ಪ್ರಕರಣ-ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಅಬ್ದುಲ್ ರಹಿಮಾನ್ ಪೊಲೀಸ್ ಕಸ್ಟಡಿಗೆ

July 27, 2024
ಪದ್ಮುಂಜ: ಕಣಿಯೂರು ಗ್ರಾಮ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕಾರಣಕ್ಕೆ ಅನುದಾನ ಒದಗಿಸಿದ ಶಾಸಕರಾದ ಶ್ರೀ ಹರೀಶ್ ಪೂಂಜಾ ದೇವಸ್ಥಾನದಲ್ಲಿ ನಡೆಯುತ್ತಿರುವ ಪೂರ್ವತಯಾರಿ ಕಾಮಗಾರಿ ವೀಕ್ಷಣೆ

ಪದ್ಮುಂಜ: ಕಣಿಯೂರು ಗ್ರಾಮ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕಾರಣಕ್ಕೆ ಅನುದಾನ ಒದಗಿಸಿದ ಶಾಸಕರಾದ ಶ್ರೀ ಹರೀಶ್ ಪೂಂಜಾ ದೇವಸ್ಥಾನದಲ್ಲಿ ನಡೆಯುತ್ತಿರುವ ಪೂರ್ವತಯಾರಿ ಕಾಮಗಾರಿ ವೀಕ್ಷಣೆ

February 18, 2026
‘ವೀರ ಕಂಬಳ’ ಸಿನಿಮಾ ಟ್ರೇಲರ್ ಅನಾವರಣ : ತುಳು ಆವೃತ್ತಿಗೆ ‘ಬಿರ್ದ್‌ದ ಕಂಬುಳ’ ತುಳು ಭಾಷೆಯಲ್ಲೂ ರಿಲೀಸ್

‘ವೀರ ಕಂಬಳ’ ಸಿನಿಮಾ ಟ್ರೇಲರ್ ಅನಾವರಣ : ತುಳು ಆವೃತ್ತಿಗೆ ‘ಬಿರ್ದ್‌ದ ಕಂಬುಳ’ ತುಳು ಭಾಷೆಯಲ್ಲೂ ರಿಲೀಸ್

February 18, 2026
ಫೆಬ್ರವರಿ 19 ಗುರುವಾರದಿಂದ ಪವಿತ್ರ ರಮಝಾನ್ ಉಪವಾಸ ಆರಂಭ

ಫೆಬ್ರವರಿ 19 ಗುರುವಾರದಿಂದ ಪವಿತ್ರ ರಮಝಾನ್ ಉಪವಾಸ ಆರಂಭ

February 18, 2026
ಪುತ್ತೂರಿನಲ್ಲಿ ರಾಜ್ಯದ 3ನೇ ಅತೀ ಎತ್ತರದ ರಾಷ್ಟ್ರಧ್ವಜಸ್ಥಂಭದ ಉದ್ಘಾಟನೆ

ಪುತ್ತೂರಿನಲ್ಲಿ ರಾಜ್ಯದ 3ನೇ ಅತೀ ಎತ್ತರದ ರಾಷ್ಟ್ರಧ್ವಜಸ್ಥಂಭದ ಉದ್ಘಾಟನೆ

February 18, 2026
ಫೆ.28 ರಿಂದ ಮಾರ್ಚ್‌ 17 ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ:  ಮಧು ಬಂಗಾರಪ್ಪ

ಫೆ.28 ರಿಂದ ಮಾರ್ಚ್‌ 17 ರ ವರೆಗೆ ದ್ವಿತೀಯ ಪಿಯುಸಿ ಹಾಗೂ ಮಾರ್ಚ್‌ 18 ರಿಂದ ಏಪ್ರಿಲ್‌ 2 ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ: ಮಧು ಬಂಗಾರಪ್ಪ

February 17, 2026
ಬಂದಾರು ಗ್ರಾಮ ಪಂಚಾಯತ್ ಆಡಳಿತ ಅವಧಿ ಪೂರ್ಣಗೊಂಡ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

ಬಂದಾರು ಗ್ರಾಮ ಪಂಚಾಯತ್ ಆಡಳಿತ ಅವಧಿ ಪೂರ್ಣಗೊಂಡ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

February 17, 2026
‘ದಿ ಕೇರಳ ಸ್ಟೋರಿ 2’ ಸಿನಿಮಾ : ಹಿಂದೂ ಯುವತಿಯರೇ ಟಾರ್ಗೆಟ್` ಟ್ರೇಲರ್​​ನಲ್ಲಿ ಹಲವು ಶಾಕಿಂಗ್ ದೃಶ್ಯ

‘ದಿ ಕೇರಳ ಸ್ಟೋರಿ 2’ ಸಿನಿಮಾ : ಹಿಂದೂ ಯುವತಿಯರೇ ಟಾರ್ಗೆಟ್` ಟ್ರೇಲರ್​​ನಲ್ಲಿ ಹಲವು ಶಾಕಿಂಗ್ ದೃಶ್ಯ

February 17, 2026
ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

February 17, 2026
ಭಾರತದ ಅತಿ ಕಿರಿಯ ಸಂಸದರಲ್ಲಿ ಒಬ್ಬ ರಾಘವ್ ಚದ್ದಾ: ತೆರಿಗೆ ವ್ಯವಸ್ಥೆ ಸುಧಾರಣೆ ಕುರಿತು ಸಂಸತ್ ಭಾಷಣ

ಭಾರತದ ಅತಿ ಕಿರಿಯ ಸಂಸದರಲ್ಲಿ ಒಬ್ಬ ರಾಘವ್ ಚದ್ದಾ: ತೆರಿಗೆ ವ್ಯವಸ್ಥೆ ಸುಧಾರಣೆ ಕುರಿತು ಸಂಸತ್ ಭಾಷಣ

February 17, 2026
ಪುತ್ತೂರು ಮಹಿಳಾ ಕಾಲೇಜಿನಲ್ಲಿ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರು ರಸ್ತೆ ಬಂದ್ ಮಾಡಿ ದಿಢೀರ್ ಪ್ರತಿಭಟನೆ: ಉಪನ್ಯಾಸಕರನ್ನು ತರಾಟೆಗೆ ತೆಗದುಕೊಂಡ ಶಾಸಕ ಅಶೋಕ್ ರೈ

ಪುತ್ತೂರು ಮಹಿಳಾ ಕಾಲೇಜಿನಲ್ಲಿ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರು ರಸ್ತೆ ಬಂದ್ ಮಾಡಿ ದಿಢೀರ್ ಪ್ರತಿಭಟನೆ: ಉಪನ್ಯಾಸಕರನ್ನು ತರಾಟೆಗೆ ತೆಗದುಕೊಂಡ ಶಾಸಕ ಅಶೋಕ್ ರೈ

February 16, 2026
ದಕ್ಷಿಣ ಕನ್ನಡಯಲ್ಲಿ ಕೋಮುವಾದದ ಕಾರಣ ಹೂಡಿಕೆಗೆ ಅಡ್ಡಿ; ಪ್ರಿಯಾಂಕ್ ಖರ್ಗೆ ಹೇಳಿಕೆಗೆ ದಿನೇಶ್ ಗುಂಡೂರಾವ್ ಸಮರ್ಥನೆ

ದಕ್ಷಿಣ ಕನ್ನಡಯಲ್ಲಿ ಕೋಮುವಾದದ ಕಾರಣ ಹೂಡಿಕೆಗೆ ಅಡ್ಡಿ; ಪ್ರಿಯಾಂಕ್ ಖರ್ಗೆ ಹೇಳಿಕೆಗೆ ದಿನೇಶ್ ಗುಂಡೂರಾವ್ ಸಮರ್ಥನೆ

February 16, 2026
ಮೆಡಿಕಲ್ ಕಾಲೇಜು ಡೀನ್ ಪುತ್ತೂರು ಭೇಟಿ ಶಾಸಕ ಅಶೋಕ್ ರೈ ಜೊತೆ ಮಾತುಕತೆ

ಮೆಡಿಕಲ್ ಕಾಲೇಜು ಡೀನ್ ಪುತ್ತೂರು ಭೇಟಿ ಶಾಸಕ ಅಶೋಕ್ ರೈ ಜೊತೆ ಮಾತುಕತೆ

February 16, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Wednesday, February 18, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಪದ್ಮುಂಜ: ಕಣಿಯೂರು ಗ್ರಾಮ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕಾರಣಕ್ಕೆ ಅನುದಾನ ಒದಗಿಸಿದ ಶಾಸಕರಾದ ಶ್ರೀ ಹರೀಶ್ ಪೂಂಜಾ ದೇವಸ್ಥಾನದಲ್ಲಿ ನಡೆಯುತ್ತಿರುವ ಪೂರ್ವತಯಾರಿ ಕಾಮಗಾರಿ ವೀಕ್ಷಣೆ

    ಪದ್ಮುಂಜ: ಕಣಿಯೂರು ಗ್ರಾಮ ಮಲೆಂಗಲ್ಲು ಶ್ರೀ ಉಮಾಮಹೇಶ್ವರ ದೇವಸ್ಥಾನದ ಬ್ರಹ್ಮಕಲಶೋತ್ಸವದ ಪ್ರಯುಕ್ತ ದೇವಸ್ಥಾನಕ್ಕೆ ಬರುವ ರಸ್ತೆಯ ಮರು ಡಾಮಾರಿಕಾರಣಕ್ಕೆ ಅನುದಾನ ಒದಗಿಸಿದ ಶಾಸಕರಾದ ಶ್ರೀ ಹರೀಶ್ ಪೂಂಜಾ ದೇವಸ್ಥಾನದಲ್ಲಿ ನಡೆಯುತ್ತಿರುವ ಪೂರ್ವತಯಾರಿ ಕಾಮಗಾರಿ ವೀಕ್ಷಣೆ

    ಫೆಬ್ರವರಿ 19 ಗುರುವಾರದಿಂದ ಪವಿತ್ರ ರಮಝಾನ್ ಉಪವಾಸ ಆರಂಭ

    ಫೆಬ್ರವರಿ 19 ಗುರುವಾರದಿಂದ ಪವಿತ್ರ ರಮಝಾನ್ ಉಪವಾಸ ಆರಂಭ

    ಪುತ್ತೂರಿನಲ್ಲಿ ರಾಜ್ಯದ 3ನೇ ಅತೀ ಎತ್ತರದ ರಾಷ್ಟ್ರಧ್ವಜಸ್ಥಂಭದ ಉದ್ಘಾಟನೆ

    ಪುತ್ತೂರಿನಲ್ಲಿ ರಾಜ್ಯದ 3ನೇ ಅತೀ ಎತ್ತರದ ರಾಷ್ಟ್ರಧ್ವಜಸ್ಥಂಭದ ಉದ್ಘಾಟನೆ

    ಬಂದಾರು ಗ್ರಾಮ ಪಂಚಾಯತ್ ಆಡಳಿತ ಅವಧಿ ಪೂರ್ಣಗೊಂಡ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

    ಬಂದಾರು ಗ್ರಾಮ ಪಂಚಾಯತ್ ಆಡಳಿತ ಅವಧಿ ಪೂರ್ಣಗೊಂಡ ಅಧ್ಯಕ್ಷ, ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರುಗಳಿಗೆ ಬೀಳ್ಕೊಡುಗೆ ಮತ್ತು ಗೌರವಾರ್ಪಣೆ

    ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

    ಓಡಿಲ್ನಾಳ ಸುಮಂತ್ ಕೊಲೆ ಪ್ರಕರಣ: ಗೃಹ ಸಚಿವರನ್ನು ಭೇಟಿ ಮಾಡಿದ ಪೋಷಕರು

    ಪುತ್ತೂರು ಮಹಿಳಾ ಕಾಲೇಜಿನಲ್ಲಿ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರು ರಸ್ತೆ ಬಂದ್ ಮಾಡಿ ದಿಢೀರ್ ಪ್ರತಿಭಟನೆ: ಉಪನ್ಯಾಸಕರನ್ನು ತರಾಟೆಗೆ ತೆಗದುಕೊಂಡ ಶಾಸಕ ಅಶೋಕ್ ರೈ

    ಪುತ್ತೂರು ಮಹಿಳಾ ಕಾಲೇಜಿನಲ್ಲಿ ಅವ್ಯವಸ್ಥೆ ಖಂಡಿಸಿ ವಿದ್ಯಾರ್ಥಿನಿಯರು ರಸ್ತೆ ಬಂದ್ ಮಾಡಿ ದಿಢೀರ್ ಪ್ರತಿಭಟನೆ: ಉಪನ್ಯಾಸಕರನ್ನು ತರಾಟೆಗೆ ತೆಗದುಕೊಂಡ ಶಾಸಕ ಅಶೋಕ್ ರೈ

    ದಕ್ಷಿಣ ಕನ್ನಡಯಲ್ಲಿ ಕೋಮುವಾದದ ಕಾರಣ ಹೂಡಿಕೆಗೆ ಅಡ್ಡಿ; ಪ್ರಿಯಾಂಕ್ ಖರ್ಗೆ ಹೇಳಿಕೆಗೆ ದಿನೇಶ್ ಗುಂಡೂರಾವ್ ಸಮರ್ಥನೆ

    ದಕ್ಷಿಣ ಕನ್ನಡಯಲ್ಲಿ ಕೋಮುವಾದದ ಕಾರಣ ಹೂಡಿಕೆಗೆ ಅಡ್ಡಿ; ಪ್ರಿಯಾಂಕ್ ಖರ್ಗೆ ಹೇಳಿಕೆಗೆ ದಿನೇಶ್ ಗುಂಡೂರಾವ್ ಸಮರ್ಥನೆ

    ಮೆಡಿಕಲ್ ಕಾಲೇಜು ಡೀನ್ ಪುತ್ತೂರು ಭೇಟಿ ಶಾಸಕ ಅಶೋಕ್ ರೈ ಜೊತೆ ಮಾತುಕತೆ

    ಮೆಡಿಕಲ್ ಕಾಲೇಜು ಡೀನ್ ಪುತ್ತೂರು ಭೇಟಿ ಶಾಸಕ ಅಶೋಕ್ ರೈ ಜೊತೆ ಮಾತುಕತೆ

    ಬನ್ನೂರು ಗ್ರಾಮ ಪಂಚಾಯತ್ ಅಡೆಂಚಿಲಡ್ಕದಲ್ಲಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ

    ಬನ್ನೂರು ಗ್ರಾಮ ಪಂಚಾಯತ್ ಅಡೆಂಚಿಲಡ್ಕದಲ್ಲಿ ಹಿಂದೂ ರುದ್ರ ಭೂಮಿ ಲೋಕಾರ್ಪಣೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಉಪ್ಪಿನಂಗಡಿ

ಬಚ್ಚಲು ಕೋಣೆಗೆ ಇಣುಕಿ ನೋಡಿದ ಪ್ರಕರಣ-ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಅಬ್ದುಲ್ ರಹಿಮಾನ್ ಪೊಲೀಸ್ ಕಸ್ಟಡಿಗೆ

by ಪ್ರಜಾಧ್ವನಿ ನ್ಯೂಸ್
July 27, 2024
in ಉಪ್ಪಿನಂಗಡಿ, ಕಡಬ, ಕ್ರೈಮ್, ಪುತ್ತೂರು
0
ಬಚ್ಚಲು ಕೋಣೆಗೆ ಇಣುಕಿ ನೋಡಿದ ಪ್ರಕರಣ-ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಅಬ್ದುಲ್ ರಹಿಮಾನ್ ಪೊಲೀಸ್ ಕಸ್ಟಡಿಗೆ
187
SHARES
535
VIEWS
ShareShareShare

ಉಪ್ಪಿನಂಗಡಿ: ಯುವತಿಯೋರ್ವಳು ಸ್ನಾನ ಮಾಡುವುದನ್ನು ಬಚ್ಚಲು ಮನೆಯ ಕೋಣೆಗೆ ಇಣುಕಿ ನೋಡಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಇಲ್ಲಿನ ಪೆರಿಯಡ್ಕ ನಿವಾಸಿ ಅಬ್ದುಲ್ ರಹಿಮಾನ್ (41) ಎಂಬಾತನನ್ನು ನ್ಯಾಯಾಲಯ ಪೊಲೀಸ್ ಕಸ್ಟಡಿಗೆ ಒಪ್ಪಿಸಿದ್ದು, ಪೆರಿಯಡ್ಕ ಪರಿಸರದಲ್ಲಿ ರಾತ್ರಿ ಮನೆಯೊಂದಕ್ಕೆ ನುಗ್ಗಿದ ಪ್ರಕರಣದಲ್ಲಿ ಕೂಡಾ ಈತನೇ ಆರೋಪಿ ಎಂಬುದು ಪೊಲೀಸ್ ವಿಚಾರಣೆ ವೇಳೆ ತಿಳಿದು ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

camera center ad

ಜಾಹೀರಾತು

Poorna squash

ಜಾಹೀರಾತು

vishnu studio

ಜಾಹೀರಾತು

ಜು.21ರಂದು ರಾತ್ರಿ 9 ಗಂಟೆಯ ಸುಮಾರಿಗೆ ಪೆರಿಯಡ್ಕದ 22 ವರ್ಷದ ಯುವತಿಯೋರ್ವಳು ತನ್ನ ಓದು ಮುಗಿಸಿ ಸ್ನಾನ ಮಾಡಲೆಂದು ತನ್ನ ಮನೆಯ ಬಚ್ಚಲು ಕೋಣೆಗೆ ಹೋಗಿ ಸ್ನಾನ ಮಾಡುತ್ತಿದ್ದಾಗ ಬಚ್ಚಲು ಮನೆಯ ಕಿಟಕಿಯಿಂದ ಪೆರಿಯಡ್ಕದಲ್ಲಿ ದಿನಸಿ ಅಂಗಡಿ ಇಟ್ಟುಕೊಂಡಿರುವ ಅಬ್ದುಲ್ ರಹಿಮಾನ್ ಇಣುಕಿ ನೋಡಿದ್ದ.

ಆಗ ಈ ಯುವತಿಯು ಬೊಬ್ಬೆ ಹೊಡೆದು, ತಾಯಿಯಲ್ಲಿ ಈ ವಿಚಾರ ತಿಳಿಸಿದ್ದಳು. ತಾಯಿಯು ಹೊರಗೆ ಟಾರ್ಚ್ ಲೈಟ್ ಹಾಕಿದಾಗ ತಾಯಿಯನ್ನು ನೋಡಿದ ಆರೋಪಿ ಅಬ್ದುಲ್ ರಹಿಮಾನ್ ಕಾಂಪೌಂಡ್ ಹಾರಿ ಅಲ್ಲಿಂದ ಓಡಿ ಹೋಗಿದ್ದು, ಬಳಿಕ ಇವರ ಮನೆಯ ಮುಂದಿನ ಗೇಟ್ ಮೂಲಕ ಮನೆಗೆ ಬಂದು ಮುಂಬಾಗಿಲು ಬಡಿಯುತ್ತಿದ್ದ.

ಕೂಡಲೇ ಈಕೆಯ ತಾಯಿ ತಮ್ಮ ನೆರೆಕರೆಯವನ್ನು ಕರೆದಿದ್ದು, ಆಗ ಏನು ಗೊತ್ತಿಲ್ಲದ ಸಭ್ಯಸ್ಥನಂತೆ ನಟಿಸಿ, ತಾನು ಇವರ ಸಹಾಯಕ್ಕೆ ಬಂದವನಂತೆ ನಟಿಸಿದ್ದ. ಬಳಿಕ ಈತನ ಬಗ್ಗೆ ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದು, ಆ ಪ್ರಕರಣದಲ್ಲಿ ಬಂಧಿತನಾದ ಈತನಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.

Muliya

ಜಾಹೀರಾತು

ಮನೆ ಮಂದಿ ಗಾಢ ನಿದ್ದೆಯಲ್ಲಿರುವ ರಾತ್ರಿ ಸಮಯದಲ್ಲಿ ಮನೆಯ ಹಿಂಬಾಗಿಲನ್ನು ಸ್ಕ್ರೂ ಡ್ರೈವರ್ ಮೂಲಕ ತೆರೆದು ಒಳಗೆ ನುಗ್ಗಿರುವ ಘಟನೆ ಪೆರಿಯಡ್ಕದ ಜನತಾ ಕಾಲನಿ ಪರಿಸರದ ಕೆಲವು ಮನೆಗಳಲ್ಲಿ ನಡೆದಿತ್ತು. ಮನೆಯವರು ಎಚ್ಚರಗೊಂಡು ಬೊಬ್ಬೆ ಹೊಡೆದಾಗ ವ್ಯಕ್ತಿಯೋರ್ವ ಅಲ್ಲಿಂದ ಓಡಿ ತಪ್ಪಿಸಿಕೊಳ್ಳುತ್ತಿದ್ದ. ಈ ಮನೆಗಳಲ್ಲಿ ಯಾವುದೇ ಕಳ್ಳತನಗಳು ನಡೆದಿರಲಿಲ್ಲ.

ಇದು ಕಾಮಾಂಧನೋರ್ವನ ಕೃತ್ಯ ಎಂಬ ಬಗ್ಗೆ ಸಾರ್ವಜನಿಕ ವಲಯದಲ್ಲಿ ಕೇಳಿ ಬರುತ್ತಿತ್ತು. ಈ ರೀತಿಯ ಎಲ್ಲಾ ಪ್ರಕರಣಗಳು ಪೊಲೀಸ್ ಠಾಣೆಯ ಮೆಟ್ಟಿಲೇರದಿದ್ದರೂ, ಒಂದು ಪ್ರಕರಣದಲ್ಲಿ ಮಾತ್ರ ಆ ಮನೆಯವರು ಉಪ್ಪಿನಂಗಡಿ ಪೊಲೀಸರಿಗೆ ದೂರು ನೀಡಿದ್ದರು. ಇದರ ತನಿಖೆ ನಡೆಸುತ್ತಿದ್ದ ಪೊಲೀಸರು ಬಚ್ಚಲು ಕೋಣೆಗೆ ಇಣುಕಿ ನೋಡಿದ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಅಬ್ದುಲ್ ರಹಿಮಾನ್‌ನನ್ನು ಈ ಪ್ರಕರಣದ ವಿಚಾರಣೆಗಾಗಿ ಪೊಲೀಸ್ ಕಸ್ಟಡಿಗೆ ತೆಗೆದುಕೊಂಡಿದ್ದು, ಈ ಪ್ರಕರಣದಲ್ಲಿ ಕೂಡಾ ಈತನೇ ಆರೋಪಿ ಎಂಬುದು ಪೊಲೀಸ್ ವಿಚಾರಣೆ ವೇಳೆ ತಿಳಿದು ಬಂದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ashwinistudioputtur

ಜಾಹೀರಾತು

SendShare75Share
Previous Post

ಅಂಬಿಕಾ ವಿದ್ಯಾಸಂಸ್ಥೆಗಳ ನೇತೃತ್ವದಲ್ಲಿ ಕಾರ್ಗಿಲ್ ವಿಜಯ ದಿವಸ್ ಕಾರ್ಯಕ್ರಮ; ಅಮರ್ ಜವಾನ್ ಜ್ಯೋತಿ ಸ್ಮಾರಕದ ಬಳಿ ಹಣತೆ ಬೆಳಗಿ ಯೋಧರಿಗಾಗಿ ಪ್ರಾರ್ಥನೆ

Next Post

ಮೂರ್ತೆದಾರರ ಸೇವಾ ಸಹಕಾರಿ ಸಂಘ ಪಡೀಲು, ವಾರ್ಷಿಕ ಮಹಾಸಭೆ.

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಮೂರ್ತೆದಾರರ ಸೇವಾ ಸಹಕಾರಿ ಸಂಘ ಪಡೀಲು, ವಾರ್ಷಿಕ ಮಹಾಸಭೆ.

ಮೂರ್ತೆದಾರರ ಸೇವಾ ಸಹಕಾರಿ ಸಂಘ ಪಡೀಲು, ವಾರ್ಷಿಕ ಮಹಾಸಭೆ.

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..