• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಮೂರ್ತೆದಾರರ ಸೇವಾ ಸಹಕಾರಿ ಸಂಘ ಪಡೀಲು, ವಾರ್ಷಿಕ ಮಹಾಸಭೆ.

ಮೂರ್ತೆದಾರರ ಸೇವಾ ಸಹಕಾರಿ ಸಂಘ ಪಡೀಲು, ವಾರ್ಷಿಕ ಮಹಾಸಭೆ.

July 27, 2024
ಸದ್ದು ಮಾಡಲು ಆರಂಭಿಸಿದ ಡಿಕೆಶಿ ಬಣ, ಬಿಜೆಪಿ ರೆಬಲ್‌ ಟೀಮ್‌ ಕೂಡ ಆಕ್ಟೀವ್‌!

ಸದ್ದು ಮಾಡಲು ಆರಂಭಿಸಿದ ಡಿಕೆಶಿ ಬಣ, ಬಿಜೆಪಿ ರೆಬಲ್‌ ಟೀಮ್‌ ಕೂಡ ಆಕ್ಟೀವ್‌!

November 20, 2025
ಕಡಬ: ಯುವಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆ

ಕಡಬ: ಯುವಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆ

November 20, 2025
ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

November 20, 2025
ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

November 20, 2025
ಫೋಟೋಗ್ರಾಫರ್‌ಗೆ ಹೊಡೆದ ವರ: ಮದುವೆ ನಿಲ್ಲಿಸಿದ ವಧು

ಫೋಟೋಗ್ರಾಫರ್‌ಗೆ ಹೊಡೆದ ವರ: ಮದುವೆ ನಿಲ್ಲಿಸಿದ ವಧು

November 19, 2025
ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

November 19, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

November 19, 2025
ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್:  ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

ಮಹಿಳೆಯರಿಗೆ ಹೆಚ್ಚಿನ ಸಹಾಯ ಮಾಡಲು ಗೃಹಲಕ್ಷ್ಮೀ ಬ್ಯಾಂಕ್: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

November 19, 2025
ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ: ವಿವಿಧ ಮಹಿಳಾ ಸಬಲೀಕರಣ ಯೋಜನೆಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ: ವಿವಿಧ ಮಹಿಳಾ ಸಬಲೀಕರಣ ಯೋಜನೆಗೆ ಅರ್ಜಿ ಆಹ್ವಾನ

November 19, 2025
ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಪುರುಷೋತ್ತಮ ಬಿಳಿಮಲೆ

ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಪುರುಷೋತ್ತಮ ಬಿಳಿಮಲೆ

November 19, 2025
ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

November 18, 2025
“ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

“ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

November 18, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, November 20, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಕಡಬ: ಯುವಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆ

    ಕಡಬ: ಯುವಕ ಚೇತನ್ ನೇಣು ಬಿಗಿದುಕೊಂಡು ಆತ್ಮಹತ್ಯೆ

    ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

    ನ.23ಕ್ಕೆ ಇತಿಹಾಸ ಪ್ರಸಿದ್ಧಿ ಪಡೆದ ಶ್ರೀ ಕ್ಷೇತ್ರ ಗೆಜ್ಜೆಗಿರಿಯಲ್ಲಿ ಯಾತ್ರಿ ನಿವಾಸ ಶಿಲಾನ್ಯಾಸ ಕಾರ್ಯಕ್ರಮ

    ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

    ಅಟಲ್ ವಿರಾಸತ್ : ವಾಜಪೇಯಿ ಜನ್ಮಶತಾಬ್ದಿ ಸಹಸ್ರಸಹಸ್ರ ಸಂಖ್ಯೆಯಲ್ಲಿ ಸೇರಿದ ಕಾರ್ಯಕರ್ತರು, ವೈಮನಸ್ಸು ಬಿಟ್ಟು ಮತ್ತೊಮ್ಮೆ ಪುತ್ತೂರಿನಲ್ಲಿ ಕಮಲ ಅರಳಿಸಬೇಕಾಗಿದೆ – ಬಿ.ವೈ.ವಿಜಯೇಂದ್ರ

    ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

    ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಭೇಟಿ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ವಿಟ್ಲ ಘಟಕ ವತಿಯಿಂದ ಬಡ ಕುಟುಂಬಗಳಿಗೆ ಆಹಾರ ಕಿಟ್ ವಿತರಣೆ

    ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ: ವಿವಿಧ ಮಹಿಳಾ ಸಬಲೀಕರಣ ಯೋಜನೆಗೆ ಅರ್ಜಿ ಆಹ್ವಾನ

    ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮ: ವಿವಿಧ ಮಹಿಳಾ ಸಬಲೀಕರಣ ಯೋಜನೆಗೆ ಅರ್ಜಿ ಆಹ್ವಾನ

    ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಪುರುಷೋತ್ತಮ ಬಿಳಿಮಲೆ

    ಯಕ್ಷಗಾನ ಕಲಾವಿದರ ಬಗ್ಗೆ ವಿವಾದಾತ್ಮಕ ಹೇಳಿಕೆ: ಕ್ಷಮೆ ಕೇಳಿದ ಪುರುಷೋತ್ತಮ ಬಿಳಿಮಲೆ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

    ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಮೂಲಕ ಇಬ್ಬರಿಗೆ ವೈದ್ಯಕಿಯ ಚಿಕಿತ್ಸೆಗೆ ಆರ್ಥಿಕ ಸಹಕಾರ

    “ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

    “ವ್ಯಾಪಾರವೂ ಇಲ್ಲ, ವ್ಯವಹಾರವೂ ಇಲ್ಲ” ಯಾಕೆ? ಆನ್‌ಲೈನ್ ಬಿಸಿನೆಸ್‌ಗಳ ಪ್ರಭಾವನಾ!

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಜಿಲ್ಲೆ

ಮೂರ್ತೆದಾರರ ಸೇವಾ ಸಹಕಾರಿ ಸಂಘ ಪಡೀಲು, ವಾರ್ಷಿಕ ಮಹಾಸಭೆ.

by ಪ್ರಜಾಧ್ವನಿ ನ್ಯೂಸ್
July 27, 2024
in ಜಿಲ್ಲೆ, ದಕ್ಷಿಣ ಕನ್ನಡ, ಪುತ್ತೂರು, ಪ್ರಾದೇಶಿಕ
0
ಮೂರ್ತೆದಾರರ ಸೇವಾ ಸಹಕಾರಿ ಸಂಘ ಪಡೀಲು, ವಾರ್ಷಿಕ ಮಹಾಸಭೆ.
66
SHARES
189
VIEWS
ShareShareShare

ಮೂರ್ತೆದಾರರ ಸೇವಾ ಸಹಕಾರಿ ಸಂಘ ಪಡೀಲು ಇದರ ವಾರ್ಷಿಕ ಮಹಾಸಭೆಯೂ ಬ್ರಹ್ಮ ಶ್ರೀ ನಾರಾಯಣ ಗುರು ಸಭಾಭವನದಲ್ಲಿ ಜರಗಿತು ಮುಖ್ಯ ಅತಿಥಿಗಳಾಗಿ ಅಗಮಿಸಿದ
ಸಂಜೀವ ಪೂಜಾರಿ ಇವರು ಮಾತನಾಡಿ ದ. ಕ ಜಿಲ್ಲೆಯಲ್ಲಿ ಪುತ್ತೂರಿನ ಪಡೀಲು ಮೂರ್ತೆದಾರರ ಸಂಘವು ಉತ್ತಮ ರೀತಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ ಎಂದು ಅಭಿನಂದಿಸಿದರು.ಇದೇ ರೀತಿ ಉತ್ತಮವಾದ ಸೇವೆಯನ್ನು ಸಾರ್ವಜನಿಕರಿಗೆ ನೀಡುತ್ತಾ ಹೋದರೆ ಮುಂದಿನ ದಿನದಲ್ಲಿ ಒಂದು ಸಹಕಾರಿ ಸಂಘದ ದ ವ್ಯಾಪ್ತಿಯಲ್ಲಿ ಒಂದು ಪರಿಣಾಮಕಾರಿಯಾದ ಪಲಿತಾಂಶವನ್ನು ಖಂಡಿತವಾಗಿಯೂ ಸಮಾಜಕ್ಕೆ ನೀಡುವುದರಲ್ಲಿ ಎರಡು ಮಾತಿಲ್ಲ ಎಂದು ಹೇಳುತ್ತಾ ಸಂಘಕ್ಕೆ ಶುಭ ಹಾರೈಸಿದರು

HPR Institute Of Nursing And Paramedical Sciences & Friends Beke

ಜಾಹೀರಾತು

ಸತೀಶ್ ಕುಮಾರ್ ಕೆಡೆಂಜಿ ಮಾತಾಡಿ ಇಡೀ ನಮ್ಮ ದ. ಕ ಜೆಲ್ಲೆಯಲ್ಲಿ ಇರುವ ಶೇಂದಿ ಮಾರಾಟದ ಜಾಗವನ್ನು ಮೂರ್ತೆದಾರರ ಸಂಘಕ್ಕೆ ನೀಡಬೇಕಾಗಿ ಎಲ್ಲಾ ಮೂರ್ತೆದಾರರ ಸಂಘವು ಸೇರಿ ಒಂದು ದೊಡ್ಡ ಮಟ್ಟದ ಹೋರಾಟ ಮಾಡಬೇಕು.. ಹಾಗೆ ಮಾಡಿದರೆ ಈ ಶೇಂದಿ ಮಾರಾಟದ ಜಾಗವು ಸಂಘಕ್ಕೆ ದೊರೆಯಬಹುದು ಎಂದು ಮೂರ್ತೆದಾರರ ಸಂಘಕ್ಕೆ ಮನವರಿಕೆ ಮಾಡಿಕೊಟ್ಟರು.

ಹಾಗೂ ಸಂಘದ ವತಿಯಿಂದ ಹಿರಿಯ ಇಬ್ಬರು ಮೂರ್ತೆದರರಾದ ಡೊಂಬಯ್ಯ ಪೂಜಾರಿ ಪೆಲತ್ತ ಡಿ, ಸಂಕಪ್ಪ ಪೂಜಾರಿ ಮುರ ಮತ್ತು
ಈಶ್ವರ ಪೂಜಾರಿ ಕಡೇ ಶಿವಾಲಯ ಇವರನ್ನು ಸನ್ಮಾನಿಸಲಾಯಿತು.

ಸನ್ಮಾನ ಸ್ವೀಕರಿಸಿದ ಈಶ್ವರ ಪೂಜಾರಿ ಕಡೇ ಶಿವಾಲಯ ಮಾತಾಡಿ ಮೂರ್ತೆದಾರಿಕೆಯ ಶೇಂದಿ ಮಾರಾಟ ನಿಷೇದವಾದ ಸಂದರ್ಭ ದಲ್ಲಿ 1990 ರ ಆಗಿನ ಮಂತ್ರಿಯಾಗಿದ್ದ ಶ್ರೀ ಬಂಗಾರಪ್ಪ ಅವರಿಗೆ ಈ ಮೂರ್ತೆದಾರರ ಸಂಘ ದೊಡ್ಡ ಮಟ್ಟದ ಹೋರಾಟ ಮಾಡಿ ಈ ಶೇಂದಿ ನಿಷೇಧವನ್ನು ಹಿಂಪಡೆಯಬೇಕೆಂದು ಆಗ್ರಹಿಸಿತು.. ಆ ಹೋರಾಟದ ಪ್ರತಿಫಲ ಇಂದು ಕೇವಲ ಶೇಂದಿ ಮಾರಾಟಕ್ಕೆ ಸೀಮಿತವಾಗಿದ್ದ ಈ ಸಂಘ ಇಂದು 14 ಮೂರ್ತೆದಾರರ ಸೇವಾ ಸಹಕಾರಿ ಸಂಘ ದ ಬ್ರಾಂಚ್ ಗಳಾಗಿ ದೊಡ್ಡ ಮಟ್ಟದ ಸಹಕಾರಿ ಸಂಘವಾಗಿ ಬೆಳೆದು ನಿಂತಿದೆ ಎಂದು ಹೇಳಿ, ಸಂಘವೂ ಇನ್ನೂ ದೊಡ್ಡದಾಗಿ ಬೆಳೆಯಲಿ ಎಂದು ಹಾರೈಸಿದರು.

ಆರ್ ಸಿ ನಾರಾಯಣ ಮಾತಾಡಿ ಬ್ಯಾಂಕಿಗ್ ಕ್ಷೇತ್ರದಲ್ಲಿ ನಮ್ಮಲ್ಲಿ ಇರುವ ಪ್ರಾಮಾಣಿಕತೆಗೆ ಸಾರ್ವಜನಿಕರಿಂದ ಖಂಡಿತವಾಗಿಯೂ ಉತ್ತಮವಾದ ಪ್ರತಿಕ್ರಿಯೆ ಸಿಗುತ್ತದೆ ಹಾಗೂ ಸಂಘ ಸಂಸ್ಥೆಗಳಲ್ಲಿ ಸಂಘದ ಅಧ್ಯಕ್ಷರು ಹಾಗೂ ಸಿಬ್ಬಂದಿಗಳ ಒಗ್ಗಟ್ಟಿನಿಂದ ಇನ್ನೂ ಸಂಘ ಗಟ್ಟಿಯಾಗಿ ಬೆಳೆಯಲಿ ಎಂದು ಶುಭ ಕೋರಿದರು.
ಅಧ್ಯಕ್ಷ ರಾದ ಶ್ರೀ ಸುಂದರ ಪೂಜಾರಿ ಬಡಾವು ಮಾತಾನಾಡಿ ನಮ್ಮ ಸಂಘವು ಇಂದು ದೊಡ್ಡ ಪ್ರಮಾಣದಲ್ಲಿ ಪುತ್ತೂರಿನಲ್ಲಿ ವ್ಯವಹಾರ ನಡೆಸಲು ಇಲ್ಲಿ ಬಂದ ಎಲ್ಲಾ ನಮ್ಮ ಸಂಘದಲ್ಲಿ ವ್ಯವಹಾರ ನಡೆಸಿದ ತಾವೆಲ್ಲ ಪ್ರಮುಖ ಕಾರಣ ಎಂದು ಬಂದ ಎಲ್ಲರನ್ನೂ ಅಭಿನಂದಿಸಿದರು ಹಾಗೂ ಆದಷ್ಟು ಬೇಗ ತಮ್ಮೆಲ್ಲರ ಸಹಕಾರದೊಂದಿಗೆ ನಮ್ಮ ಸ್ವಂತ ಕಟ್ಟಡದಲ್ಲಿ ಸಂಘವನ್ನು ಮಾಡುತ್ತೇವೆ ಎಂದು ಹೇಳಿದರು.

ಸಂಘದ ಅಧ್ಯಕ್ಷ ತೆಯನ್ನು ಶ್ರೀ ಸುಂದರ ಪೂಜಾರಿ ಬಡಾವು ವಹಿಸಿದ್ದರು. ಮುಖ್ಯ ಅತಿಥಿಗಳಾಗಿ ಸತೀಶ್ ಕುಮಾರ್ ಕೇಡೆಂಜಿ, ಶ್ರೀ ಸಂಜೀವ ಪೂಜಾರಿ, ಶ್ರೀ ಆರ್ ಸಿ ನಾರಾಯಣ, ಹಾಗೂ ಸಂಘದ ನಿರ್ದೇಶಕರು ಗಳು ವೇದಿಕೆಯಲ್ಲಿ ಉಪಸ್ಥಿತರಿದ್ದರು. ವರದಿಯನ್ನು ಸಂಘದ ಕಾರ್ಯ ನಿರ್ವಹಣಾಧಿಕಾರಿ ರಾಧಾಕೃಷ್ಣ ಇವರು ಓದಿದರು.


ಅದರ್ಶ್ ಇವರು ಜಮಾ ಖರ್ಚಿನ ವಿವರವನ್ನು ಓದಿದರು. ಸವಿತಾ ಲಾಭ ನಷ್ಟದ ತಕ್ತೆ ಯನ್ನು ಓದಿದರು. 2024-25 ರ ಅಂದಾಜು ಬಜೆಟನ್ನು ಶ್ರುತಿ ಇವರು ಮಂಡಿಸಿದರು.
ಪ್ರಾರ್ಥನೆಯನ್ನು ದೈನಿಕ ಠೇವಣಿ ಸಂಗ್ರಹಗಾರ ದಿನೇಶ್ ಇವರು ನಡೆಸಿದರು.

ಸಂಘದ ನಿರ್ದೇಶಕರಾದ ಜಿ. ಕೆ. ಸುವರ್ಣ ಇವರು
ಧನ್ಯವಾದ ಸಮರ್ಪಣೆ ಮಾಡಿದರು.
.

SendShare26Share
Previous Post

ಬಚ್ಚಲು ಕೋಣೆಗೆ ಇಣುಕಿ ನೋಡಿದ ಪ್ರಕರಣ-ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಅಬ್ದುಲ್ ರಹಿಮಾನ್ ಪೊಲೀಸ್ ಕಸ್ಟಡಿಗೆ

Next Post

ಅಂಕೋಲಾ: ಶಿರೂರು ಗುಡ್ಡ ಕುಸಿತ ಪ್ರಕರಣ, “ಆಪರೇಷನ್ ಅರ್ಜುನ್” ಕಾರ್ಯಕ್ಕೆ ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡ ಶಿರೂರಿಗೆ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ಅಂಕೋಲಾ: ಶಿರೂರು ಗುಡ್ಡ ಕುಸಿತ ಪ್ರಕರಣ, “ಆಪರೇಷನ್ ಅರ್ಜುನ್” ಕಾರ್ಯಕ್ಕೆ ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡ ಶಿರೂರಿಗೆ

ಅಂಕೋಲಾ: ಶಿರೂರು ಗುಡ್ಡ ಕುಸಿತ ಪ್ರಕರಣ, "ಆಪರೇಷನ್ ಅರ್ಜುನ್" ಕಾರ್ಯಕ್ಕೆ ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡ ಶಿರೂರಿಗೆ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..