• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಪುತ್ತೂರು: ಅಕ್ರಮ – ಸಕ್ರಮ (ಬಗರ್ ಹುಕುಂ) ಅರ್ಜಿ ವಿಲೇವಾರಿ ಪುತ್ತೂರು ತಾಲೂಕು ರಾಜ್ಯದಲ್ಲೇ ಪ್ರಥಮ ಪುತ್ತೂರು

ಪುತ್ತೂರು: ಅಕ್ರಮ – ಸಕ್ರಮ (ಬಗರ್ ಹುಕುಂ) ಅರ್ಜಿ ವಿಲೇವಾರಿ ಪುತ್ತೂರು ತಾಲೂಕು ರಾಜ್ಯದಲ್ಲೇ ಪ್ರಥಮ ಪುತ್ತೂರು

July 27, 2024
ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ  ರಿಕ್ಷಾ ತಂಗುದಾಣ ರೂ.5.00 ಲಕ್ಷ ವೆಚ್ಚದಲ್ಲಿ ಕಾಮಗಾರಿಗೆ ಶಿಲಾನ್ಯಾಸ: ಶಾಸಕ ಹರೀಶ್ ಪೂಂಜ

ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ರೂ.5.00 ಲಕ್ಷ ವೆಚ್ಚದಲ್ಲಿ ಕಾಮಗಾರಿಗೆ ಶಿಲಾನ್ಯಾಸ: ಶಾಸಕ ಹರೀಶ್ ಪೂಂಜ

November 23, 2025
ಪುತ್ತೂರು: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ

ಪುತ್ತೂರು: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ

November 22, 2025
ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಬ್ಯಾನರ್ ಹರಿದ ಕಿಡಿಗೇಡಿಗಳು

ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಬ್ಯಾನರ್ ಹರಿದ ಕಿಡಿಗೇಡಿಗಳು

November 22, 2025
ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಬದಲಾಗದಿದ್ದರೆ ಹೊಸ ಪಕ್ಷ : ಯತ್ನಾಳ್

ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಬದಲಾಗದಿದ್ದರೆ ಹೊಸ ಪಕ್ಷ : ಯತ್ನಾಳ್

November 22, 2025
ಸುರತ್ಕಲ್‌-ಬಿಸಿ ರೋಡ್‌ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ನಿರಂತರ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು

ಸುರತ್ಕಲ್‌-ಬಿಸಿ ರೋಡ್‌ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ನಿರಂತರ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು

November 22, 2025
ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ ಹಡಗುಗಳ ಗೌಪ್ಯ ಮಾಹಿತಿ ಸೋರಿಕೆ: ಇಬ್ಬರು ದೇಶ ದ್ರೋಹಿಗಳ ಬಂಧನ

ಪಾಕಿಸ್ತಾನಕ್ಕೆ ಭಾರತೀಯ ನೌಕಾಪಡೆ ಹಡಗುಗಳ ಗೌಪ್ಯ ಮಾಹಿತಿ ಸೋರಿಕೆ: ಇಬ್ಬರು ದೇಶ ದ್ರೋಹಿಗಳ ಬಂಧನ

November 22, 2025
ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತುಪ್ಪದ ದೀಪದ ಸೇವೆಗೆ ಹೆಚ್ಚಿದ ಬೇಡಿಕೆ : ಪ್ರತಿದಿನ ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಅನ್ನಪ್ರಸಾದ

ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತುಪ್ಪದ ದೀಪದ ಸೇವೆಗೆ ಹೆಚ್ಚಿದ ಬೇಡಿಕೆ : ಪ್ರತಿದಿನ ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಅನ್ನಪ್ರಸಾದ

November 22, 2025
ಬೆಳ್ತಂಗಡಿ: ಡಿಸೆಂಬರ್ 6 ರಿಂದ ಡಿಸೆಂಬರ್ 8ರ ವರೆಗೆ ನಡೆಯುವ ಶ್ರೀಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಮತ್ತು ಸಭಾಂಗಣ ಲೋಕಾರ್ಪಣೆ  ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

ಬೆಳ್ತಂಗಡಿ: ಡಿಸೆಂಬರ್ 6 ರಿಂದ ಡಿಸೆಂಬರ್ 8ರ ವರೆಗೆ ನಡೆಯುವ ಶ್ರೀಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಮತ್ತು ಸಭಾಂಗಣ ಲೋಕಾರ್ಪಣೆ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

November 21, 2025
ಬೆಳ್ತಂಗಡಿ :ನಾಳೆ(ನ.22) ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ  ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ  ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

ಬೆಳ್ತಂಗಡಿ :ನಾಳೆ(ನ.22) ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

November 21, 2025
ಸಂಸದರ ನಡೆ ಗ್ರಾಮದ ಕಡೆʼ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ

ಸಂಸದರ ನಡೆ ಗ್ರಾಮದ ಕಡೆʼ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ

November 21, 2025
ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ

ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ

November 21, 2025
ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ 2025

ದುಬೈ : ಕೊಡಗು ಮತ್ತು ದಕ್ಷಿಣ ಕನ್ನಡ ಗೌಡ ಸಮಾಜ ಆಯೋಜಿಸಿದ ಸ್ನೇಹ ಸಮ್ಮಿಲನ 2025

November 21, 2025
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Monday, November 24, 2025
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ  ರಿಕ್ಷಾ ತಂಗುದಾಣ ರೂ.5.00 ಲಕ್ಷ ವೆಚ್ಚದಲ್ಲಿ ಕಾಮಗಾರಿಗೆ ಶಿಲಾನ್ಯಾಸ: ಶಾಸಕ ಹರೀಶ್ ಪೂಂಜ

    ಮಿತ್ತಬಾಗಿಲು ಗ್ರಾಮದ ಕಿಲ್ಲೂರು ಎಂಬಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ರೂ.5.00 ಲಕ್ಷ ವೆಚ್ಚದಲ್ಲಿ ಕಾಮಗಾರಿಗೆ ಶಿಲಾನ್ಯಾಸ: ಶಾಸಕ ಹರೀಶ್ ಪೂಂಜ

    ಪುತ್ತೂರು: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ

    ಪುತ್ತೂರು: ನೇಣು ಬಿಗಿದು ಯುವಕನೋರ್ವ ಆತ್ಮಹತ್ಯೆ

    ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಬ್ಯಾನರ್ ಹರಿದ ಕಿಡಿಗೇಡಿಗಳು

    ಪುತ್ತೂರು: ಶ್ರೀನಿವಾಸ ಕಲ್ಯಾಣೋತ್ಸವ ಬ್ಯಾನರ್ ಹರಿದ ಕಿಡಿಗೇಡಿಗಳು

    ಸುರತ್ಕಲ್‌-ಬಿಸಿ ರೋಡ್‌ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ನಿರಂತರ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು

    ಸುರತ್ಕಲ್‌-ಬಿಸಿ ರೋಡ್‌ ಹೆದ್ದಾರಿ ವ್ಯಾಪ್ತಿ ಎನ್‌ಎಚ್‌ಎಐಗೆ ಹಸ್ತಾಂತರಿಸಿದ ಕೇಂದ್ರ ಸರ್ಕಾರ ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್‌ ಚೌಟ ಅವರ ನಿರಂತರ ಪ್ರಯತ್ನಕ್ಕೆ ಬಹುದೊಡ್ಡ ಯಶಸ್ಸು

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತುಪ್ಪದ ದೀಪದ ಸೇವೆಗೆ ಹೆಚ್ಚಿದ ಬೇಡಿಕೆ : ಪ್ರತಿದಿನ ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಅನ್ನಪ್ರಸಾದ

    ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ತುಪ್ಪದ ದೀಪದ ಸೇವೆಗೆ ಹೆಚ್ಚಿದ ಬೇಡಿಕೆ : ಪ್ರತಿದಿನ ಸಾವಿರಕ್ಕೂ ಮಿಕ್ಕಿ ಭಕ್ತರಿಗೆ ಅನ್ನಪ್ರಸಾದ

    ಬೆಳ್ತಂಗಡಿ: ಡಿಸೆಂಬರ್ 6 ರಿಂದ ಡಿಸೆಂಬರ್ 8ರ ವರೆಗೆ ನಡೆಯುವ ಶ್ರೀಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಮತ್ತು ಸಭಾಂಗಣ ಲೋಕಾರ್ಪಣೆ  ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬೆಳ್ತಂಗಡಿ: ಡಿಸೆಂಬರ್ 6 ರಿಂದ ಡಿಸೆಂಬರ್ 8ರ ವರೆಗೆ ನಡೆಯುವ ಶ್ರೀಗಣೇಶ ಭಜನಾ ಮಂದಿರದ ನೂತನ ರಾಜಗೋಪುರ ಮತ್ತು ಸಭಾಂಗಣ ಲೋಕಾರ್ಪಣೆ ಸಮಾರಂಭದ ಆಮಂತ್ರಣ ಪತ್ರಿಕೆ ಬಿಡುಗಡೆ

    ಬೆಳ್ತಂಗಡಿ :ನಾಳೆ(ನ.22) ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ  ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ  ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

    ಬೆಳ್ತಂಗಡಿ :ನಾಳೆ(ನ.22) ಉಜಿರೆ-ಧರ್ಮಸ್ಥಳ -ಪೆರಿಯಶಾಂತಿ ಸ್ಪರ್ ರಸ್ತೆ ಕಾಮಗಾರಿಗೆ ದ್ವಾರದ ಬಳಿಯ ಬಸ್ ನಿಲ್ದಾಣ ಧರ್ಮಸ್ಥಳದಲ್ಲಿ ಶಿಲಾನ್ಯಾಸ ಧರ್ಮಸ್ಥಳದಲ್ಲಿ ಬೆಂಗಳೂರು ಮಾದರಿಯ ಅಂಡರ್ ಪಾಸ್ ನಿರ್ಮಾಣ

    ಸಂಸದರ ನಡೆ ಗ್ರಾಮದ ಕಡೆʼ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ

    ಸಂಸದರ ನಡೆ ಗ್ರಾಮದ ಕಡೆʼ : ಸುಳ್ಯ ವಿಧಾನಸಭಾ ಕ್ಷೇತ್ರದಲ್ಲಿ ಸಾರ್ವಜನಿಕರೊಂದಿಗೆ ಸಂವಾದ ನಡೆಸಿದ ಸಂಸದ ಕ್ಯಾ. ಚೌಟ

    ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ

    ಮಚ್ಚಿನ : ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನಕ್ಕೆ ಸಂಸದರಾದ ಕ್ಯಾ.ಬ್ರಿಜೇಶ್ ಚೌಟ ಭೇಟಿ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಪ್ರಾದೇಶಿಕ ಈಶ್ವಮಂಗಲ

ಪುತ್ತೂರು: ಅಕ್ರಮ – ಸಕ್ರಮ (ಬಗರ್ ಹುಕುಂ) ಅರ್ಜಿ ವಿಲೇವಾರಿ ಪುತ್ತೂರು ತಾಲೂಕು ರಾಜ್ಯದಲ್ಲೇ ಪ್ರಥಮ ಪುತ್ತೂರು

by ಪ್ರಜಾಧ್ವನಿ ನ್ಯೂಸ್
July 27, 2024
in ಈಶ್ವಮಂಗಲ, ಪುತ್ತೂರು, ಬೆಂಗಳೂರು, ರಾಜ್ಯ, ವಿಟ್ಲ
0
ಪುತ್ತೂರು: ಅಕ್ರಮ – ಸಕ್ರಮ (ಬಗರ್ ಹುಕುಂ) ಅರ್ಜಿ ವಿಲೇವಾರಿ ಪುತ್ತೂರು ತಾಲೂಕು ರಾಜ್ಯದಲ್ಲೇ ಪ್ರಥಮ ಪುತ್ತೂರು
123
SHARES
350
VIEWS
ShareShareShare

ಪುತ್ತೂರು: ಅಕ್ರಮ – ಸಕ್ರಮ (ಬಗರ್ ಹುಕುಂ) ಅರ್ಜಿ ವಿಲೇವಾರಿ ಪುತ್ತೂರು ತಾಲೂಕು ರಾಜ್ಯದಲ್ಲೇ ಪ್ರಥಮ ಪುತ್ತೂರು

ಅಕ್ರಮ – ಸಕ್ರಮ ನಿಜಕ್ಕಾದರೆ ಅದು ಬಗೈರ್ ಹುಕುಂ, ಅಂದರೆ ಕಾನೂನಾತ್ಮಕವಾಗಿಲ್ಲದ ಅಂತ ಅರ್ಥ. ಆದರೆ ವಾಡಿಕೆಯಲ್ಲಿ ಅದು ಬಗರ್ ಹುಕುಂ ಅಂತಾನೆ ಆಗಿದೆ. ಕರ್ನಾಟಕದಲ್ಲಿ ಭೂಮಿ ಇಲ್ಲದ ರೈತರು ಯಾವುದೇ ದಾಖಲೆಗಳಿಲ್ಲದೆ ತಮ್ಮದಲ್ಲದ ಜಾಗದಲ್ಲಿ ಬೇಸಾಯ, ಕೃಷಿ ಮಾಡುತ್ತಿದ್ದುದನ್ನು ಸಕ್ರಮಗೊಳಿಸಿ ಅವರು ಬೇಸಾಯ ಮಾಡುತ್ತಿದ್ದ ಅಕ್ರಮ ಜಮೀನನ್ನು ಅವರ ಹೆಸರಿಗೇ ಸಕ್ರಮಗೊಳಿಸಿ ದಾಖಲೆ ಮಾಡಿಕೊಡಲು ಸರಕಾರ ಮುಂದಾಗಿತ್ತು. 1991 ರಲ್ಲಿ ಕಂದಾಯ ಕಾಯ್ದೆಗೆ ತಿದ್ದುಪಡಿ ಮಾಡಿ ನಮೂನೆ – 50ರಲ್ಲಿ ಅರ್ಜಿ ಸ್ವೀಕರಿಸಲಾಗಿತ್ತು. ಬಳಿಕ 1998 ರಲ್ಲಿ ಮತ್ತೆ ನಮೂನೆ- 53 ರಲ್ಲಿ ಅರ್ಜಿಗಳನ್ನು ಸ್ವೀಕರಿಸಲಾಗಿತ್ತು. ಕೊನೆಗೆ 2018ರ ಸಾಲಿನಲ್ಲೂ ನಮೂನೆ – 57 ರಲ್ಲಿ ಅರ್ಜಿ ಸ್ವೀಕಾರ ನಡೆದಿತ್ತು. ಈ ರೀತಿ ಬಗರ್ ಹುಕುಂ ಜಮೀನುಗಳನ್ನು ಅನರ್ಹರಿಗೆ ಪರಾಭಾರೆಯಾಗುವುದನ್ನು ತಪ್ಪಿಸಲು ಈ ಬಾರಿ ಸರಕಾರ “ಬಗರ್ ಹುಕುಂ ಆ್ಯಪ್ ” ಅನ್ನು ಜಾರಿಗೆ ತಂದಿತು. ಆಧುನಿಕ ತಂತ್ರಜ್ಞಾನದ ಮೂಲಕ ಬಗರ್ ಹುಕುಂ ಜಮೀನುಗಳ ಅಳತೆ, ಅವುಗಳಿರುವ ಸ್ಥಳದ ಮಾಹಿತಿ, ಅವುಗಳಲ್ಲಿ ನಿಜಕ್ಕೂ ಕೃಷಿ ಮಾಡಲಾಗಿದೆಯೋ ಇಲ್ಲವೋ ಎಂಬ ಮಾಹಿತಿಯನ್ನು ಉಪಗ್ರಹಾಧಾರಿತ ಚಿತ್ರಗಳ ಮೂಲಕ ಪಡೆದು ಆ್ಯಪ್ ಮೂಲಕವೇ ಅರ್ಜಿದಾರನ ಕೆವೈಸಿ ಮಾಹಿತಿಯನ್ನೂ ಪಡೆದು ಓಟಿಪಿ ಮೂಲಕ ಮಂಜೂರಾತಿ ನೀಡುವ ಒಂದು ಯೋಜನೆ ಆರಂಭವಾಗಿದೆ.

ಆಪ್ ಮುಕಾಂತರ ಅರ್ಜಿ ವಿಲೇವಾರಿಗೆ ತುಂಬಾ ಸಮಯ ಹಿಡಿಯುವುದಿಲ್ಲ. ಹಿಂದೆ ದಕ್ಷಿಣ ಕನ್ನಡದಲ್ಲಿ 1,58,816.89 ಎಕರೆ ಕೃಷಿ ಜಮೀನು ಸಕ್ರಮೀಕರಣಕ್ಕೆ 88,549 ಅರ್ಜಿಗಳು ಸಲ್ಲಿಕೆಯಾಗಿದ್ದವು. ಈ ಪೈಕಿ ಪುತ್ತೂರು ಉಪವಿಭಾಗದಲ್ಲೇ ಗರಿಷ್ಟ ಅರ್ಜಿಗಳು ಸಲ್ಲಿಕೆಯಾಗಿದ್ದರೂ ಅತ್ಯಂತ ಕಡಿಮೆ ಅರ್ಜಿಗಳು ವಿಲೇವಾರಿಯಾಗಿದ್ದವು. ಇದಕ್ಕೆ ಕೊರೋನಾ ಲಾಕ್ ಡೌನ್, ಅಧಿಕಾರಿಗಳ ಅಸಡ್ಡೆ, ಜನಪ್ರತಿನಿಧಿಗಳ ನಿರುತ್ಸಾಹ ಎಲ್ಲವೂ ಕಾರಣವಾಗಿದ್ದವು. ಈಗ ಕರ್ನಾಟಕದ ಮುಖ್ಯಮಂತ್ರಿ ಶ್ರೀ ಸಿದ್ದರಾಮಯ್ಯನವರ ನೇತೃತ್ವದ ಕಾಂಗ್ರೆಸ್ ಸರಕಾರ, ಕಂದಾಯ ಸಚಿವ ಶ್ರೀ ಕೃಷ್ಣ ಭೈರೇಗೌಡರ ದೂರದರ್ಶಿತ್ವದ ನಿರ್ದೇಶನದಡಿಯಲ್ಲಿ ಅತ್ಯಾಧುನಿಕ ಡಿಜಿಟಲ್ ತಂತ್ರಜ್ಞಾನದ, ಉಪಗ್ರಹಾಧಾರಿತ ಬಗರ್ ಹುಕುಂ ಆ್ಯಪ್ ಮೂಲಕ ಅರ್ಜಿ ವಿಲೇವಾರಿ ಪ್ರಕ್ರಿಯೆಯನ್ನು ಚುರುಕುಗೊಳಿಸಲಾಗಿದೆ. ಪುತ್ತೂರಿನಲ್ಲಿ ಈಗಾಗಲೇ ಬಗರ್ ಹುಕುಂ ಸಕ್ರಮೀಕರಣ ಸಮಿತಿ ಎರಡು ಬಾರಿ ಸಭೆ ನಡೆಸಿದ್ದು, ಅರ್ಜಿ ವಿಲೇವಾರಿಯಲ್ಲಿ ರಾಜ್ಯದಲ್ಲೇ ಪ್ರಥಮ ಸ್ಥಾನದಲ್ಲಿದೆ ಎಂದು ತಿಳಿಸಲು ಅತ್ಯಂತ ಸಂತೋಷ ಪಡುತ್ತೇನೆ. ಚುನಾವಣೆಗೆ ನಿಲ್ಲುವ ಮೊದಲೇ ಜನರಿಗೆ ಆಶ್ವಾಸನೆ ನೀಡಿದ ಪ್ರಕಾರ ಅಕ್ರಮ ಸಕ್ರಮ ಕಡತಗಳನ್ನು ವಿಲೇವಾರಿ ಮಾಡುತ್ತಿರುವುದು ನೆಮ್ಮದಿ ತಂದಿದೆ.

HPR Institute Of Nursing And Paramedical Sciences & Friends Beke

ಜಾಹೀರಾತು

ಹೊಸ ಆಪ್ ನ ಮೂಲಕ ಅರ್ಜಿ ವಿಲೇವಾರಿ ಮಾಡುವುದು ನಮಗೆ ಸವಾಲಾಗಿತ್ತು. ಸಾಫ್ಟ್ವೇರ್ ನಲ್ಲಿ ಇದ್ದಂತಹ ಸಣ್ಣ ಪುಟ್ಟ ತೊಂದರೆಗಳನ್ನು ನಮ್ಮ ಅಕ್ರಮ ಸಕ್ರಮ ಸಮಿತಿಯ ಸದಸ್ಯರು ನನ್ನ ಗಮನಕ್ಕೆ ತಂದಿದ್ದರು. ಈ ಸಮಸ್ಯೆಗಳನ್ನು ರಾಜ್ಯ ಹಾಗೂ ಜಿಲ್ಲಾ ಮಟ್ಟದಲ್ಲಿ ಸಂಬಂಧಪಟ್ಟ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸಿ, ಎಲ್ಲಾ ರೀತಿಯ ಅರ್ಜಿ ವಿಲೇವಾರಿಯ ಪ್ರಕ್ರಿಯೆಗಳನ್ನು ಮುಗಿಸಿ ಸಭೆ ನಡೆಸಿ ಹಲವಾರು ಅರ್ಜಿಗಳನ್ನು ಯಶಸ್ವಿಯಾಗಿ ವಿಲೇವಾರಿ ಮಾಡಿದ್ದು, ರಾಜ್ಯದಲ್ಲೇ ಪ್ರಥಮ ತಾಲೂಕು ಎಂಬ ಹೆಗ್ಗಳಿಕೆಗೆ “ಪುತ್ತೂರು ವಿಧಾನಸಭಾ ಕ್ಷೇತ್ರ” ಪಾತ್ರವಾಗಿದೆ.

ಅಶೋಕ್ ರೈ ಶಾಸಕ ಈ ರೀತಿ ಹೇಳಿದ್ದಾರೆ: ಅಕ್ರಮ‌ ಸಕ್ರಮ‌ ಸಮಿತಿಯಾಗಿ 6 ತಿಂಗಳು ಕಳೆದಿದೆ. ಈ ಆರು ತಿಂಗಳಲ್ಲಿ 3 ತಿಂಗಳು ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿತ್ತು. ಉಳಿದ ಮೂರು ತಿಂಗಳ ನಡುವೆ ನಾವು ಅಕ್ರಮ ಸಕ್ರಮ ವಿಲೇವಾರಿ ಮಾಡಿದ್ದೇವೆ. ಸರಕಾರದಿಂದ ಹೊಸ ಆ್ಯಾಪ್ ಬಂದಿದ್ದು ನಮ್ಮ ಟೆಕ್ನಿಕಲ್ ಟೀಂ ಮತ್ತು ಅಧಿಕಾರಿಗಳ ಟೀಂ ಜೊತೆಯಾಗಿ ಕೆಲಸ ಮಾಡಿದ್ದರಿಂದ ರಾಜ್ಯದಲ್ಲೇ ಪ್ರಥಮ ಬಾರಿಗೆ ಪುತ್ತೂರಿನಲ್ಲಿ ಅಕ್ರಮ ಸಕ್ರಮ ಕಡತ ವಿಲೇವಾರಿ ಮಾಡಲು ಸಾಧ್ಯವಾಗಿದೆ. ನನ್ನ ಕನಸೂ ಆದೇ ಆಗಿತ್ತು. ಭೃಷ್ಡಾಚಾರ ರಹಿತವಾಗಿ ಅಕ್ರಮ ಸಕ್ರಮ ಅರ್ಜಿ ವಿಲೇವಾರಿಯಾಗಿದೆ ಎಂಬ ಗೌರವವೂ ನಮಗೆ ದೊರಕಿದೆ ಅಶೋಕ್ ರೈ ಹೇಳಿದ್ದಾರೆ.

 

SendShare49Share
Previous Post

ಮಂಗಳೂರು: ಸುರತ್ಕಲ್ ವೃತ್ತಕ್ಕೆ ಹಾಗೂ ರಸ್ತೆಗೆ ಯಾವುದೋ ಊರಿನ ವ್ಯಕ್ತಿಯ ಹೆಸರಿಡುವ ಬದಲು ನಮ್ಮೂರಿನ ವೀರ ಯೋಧನ ಹೆಸರಿಡಿ: ಕಾಂಗ್ರೇಸ್ ನಾಯಕಿ ಪ್ರತಿಭಾ ಕುಳಾಯಿ

Next Post

ದಕ್ಷಿಣ ಕನ್ನಡ: ಗ್ರಾಮೀಣ ಭಾಗಗಳಲ್ಲಿ ಬಿ.ಎಸ್.ಎನ್.ಎಲ್ ಸಂಪರ್ಕದ ಉನ್ನತೀಕರಣ ಹಾಗೂ ನೆಟ್ವರ್ಕ್ ಸಮಸ್ಯೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ದಕ್ಷಿಣ ಕನ್ನಡ: ಗ್ರಾಮೀಣ ಭಾಗಗಳಲ್ಲಿ ಬಿ.ಎಸ್.ಎನ್.ಎಲ್ ಸಂಪರ್ಕದ ಉನ್ನತೀಕರಣ ಹಾಗೂ ನೆಟ್ವರ್ಕ್ ಸಮಸ್ಯೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

ದಕ್ಷಿಣ ಕನ್ನಡ: ಗ್ರಾಮೀಣ ಭಾಗಗಳಲ್ಲಿ ಬಿ.ಎಸ್.ಎನ್.ಎಲ್ ಸಂಪರ್ಕದ ಉನ್ನತೀಕರಣ ಹಾಗೂ ನೆಟ್ವರ್ಕ್ ಸಮಸ್ಯೆ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದ ಕ್ಯಾಪ್ಟನ್ ಬ್ರಿಜೇಶ್ ಚೌಟ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..