• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಎಚ್‌.ಡಿ. ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ: ಆಸ್ಪತ್ರೆಗೆ ದಾಖಲು

ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಎಚ್‌.ಡಿ. ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ: ಆಸ್ಪತ್ರೆಗೆ ದಾಖಲು

July 28, 2024
ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

September 2, 2026
ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

September 1, 2026
ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

September 1, 2026
ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

ಮದರಸಾ ವಿಸ್ತರಣೆಗಾಗಿ ಪಾಕಿಸ್ತಾನದಲ್ಲಿ 125 ವರ್ಷ ಹಳೆಯ ಹಿಂದೂ ದೇವಾಲಯ ಧ್ವಂಸ

September 1, 2026
ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

September 1, 2026
ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

ಪತ್ನಿಯನ್ನು ರಾತ್ರೋರಾತ್ರಿ ಕೊಲೆ ಮಾಡಿ, ಆಕೆಗೆ ಹೃದಯಾಘಾತವಾಗಿದೆ ಎಂದು ಕಥೆ ಕಟ್ಟಿದ ಪತಿ!

September 1, 2026
ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

September 1, 2026
ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

August 29, 2026
ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

August 29, 2026
ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

August 29, 2026
ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

August 28, 2026
ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

ಆ.29-31: ಬಡಕೋಡಿ ಕಲ್ಲಮ ಶ್ರೀ ಗುರುರಾಘವೇಂದ್ರ ಮಠದಲ್ಲಿ 355ನೇ ಆರಾಧನಾ ಮಹೋತ್ಸವ

August 28, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Thursday, September 3, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಬಿಗ್‌ಬಾಸ್ ಅಗ್ನಿಪರೀಕ್ಷೆಗೆ ಪುತ್ತೂರು ಮೂಲದ ರೋಶ್ನಿ ಗೌಡ ಆಯ್ಕೆ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಪುತ್ತೂರು: ಶಾಸಕರ ತೇಜೋವಧೆ ಆರೋಪ : ಕಾಂಗ್ರೆಸ್ ಕಾರ್ಯಕರ್ತರಿಂದ ಹಕೀಂ ಕೂರ್ನಡ್ಕ ವಿರುದ್ದ ಆಕ್ರೋಶ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಕೋಡಿಂಬಾಡಿ ಪಾದೆ ನಿವಾಸಿ ಶಿವಪ್ಪ ಗೌಡ ನಿಧನ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಪುತ್ತೂರು: ಕೆಆರ್‌ಐಡಿಎಲ್‌ ಅಧಿಕಾರಿಗಳ ವಿರುದ್ಧ 7% ಕಮಿಷನ್‌ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿರುವ ಗಂಭೀರ ಭ್ರಷ್ಟಾಚಾರದ ಆರೋಪ : ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಸೆ.18ರ ಮಂಗಳೂರಿನ ಸಚಿವ ಸಂಪುಟ ಸಭೆಯತ್ತ ಕರಾವಳಿಗರ ಚಿತ್ತ! ಕರಾವಳಿಗೆ ಬೇಕು ಗೋವಾ ಮಾದರಿಯ ಪ್ರವಾಸೋದ್ಯಮ ಅಭಿವೃದ್ಧಿ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಮಾನವ ತಲೆ ಬುರುಡೆ ಪ್ರಕರಣ- ಎಸ್.ಐ.ಟಿ.ಯ ಅಂತಿಮ ವರದಿಗೆ ಸಂಬಂಧಿಸಿ ಬೆಳ್ತಂಗಡಿ ನ್ಯಾಯಲಯದಲ್ಲಿ ವಾದ ಮಂಡನೆ

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಪುತ್ತೂರು ಉಪ್ಪಿನಂಗಡಿ ರಸ್ತೆ ಡೇಂಜರ್ ಸ್ಪಾಟ್ “ ಕಾಪು “- ಸ್ಪೀಡ್ ಹೋದ್ರೆ ಪಲ್ಟಿ ಆಗೋದು ಗ್ಯಾರಂಟಿ.!

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಸೌತ್ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್ ಬೆಳ್ತಂಗಡಿ ವಲಯದ ವತಿಯಿಂದ ಶಾಸಕ ಹರೀಶ್ ಪೂಂಜಾರಿಗೆ ಗೌರವಾರ್ಪಣೆ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

    ಪುತ್ತೂರು: ಕೆಮ್ಮಿಂಜೆ ಕಲ್ಲಗುಡ್ಡೆಯಲ್ಲಿ ತಾಲೂಕು ಕ್ರೀಡಾಂಗಣ ಗುದ್ದಲಿ ಪೂಜೆ ಪ್ರಥಮ ಹಂತದ ಕಾಮಗಾರಿ ಪ್ರಾರಂಭ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಎಚ್‌.ಡಿ. ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ: ಆಸ್ಪತ್ರೆಗೆ ದಾಖಲು

by ಪ್ರಜಾಧ್ವನಿ ನ್ಯೂಸ್
July 28, 2024
in ಬೆಂಗಳೂರು
0
ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಎಚ್‌.ಡಿ. ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ: ಆಸ್ಪತ್ರೆಗೆ ದಾಖಲು
25
SHARES
72
VIEWS
ShareShareShare

ಸುದ್ದಿಗೋಷ್ಠಿ ನಡೆಸುವಾಗಲೇ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವ ಆಗಿರುವ ಘಟನೆ ಭಾನುವಾರ ನಡೆದಿದೆ. ಮುಡಾ ನಿವೇಶನ ಹಗರಣ ವಿರೋಧಿಸಿ ಆ.3ರಿಂದ ಪಾದಯಾತ್ರೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ನಗರದ ಜೆಡಿಎಸ್‌ ಕಚೇರಿಯಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರ ಸಮನ್ವಯ ಸಭೆ ಏರ್ಪಡಿಸಲಾಗುತ್ತು. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ಅವರ ಮೂಗಿನಿಂದ ರಕ್ತಸ್ರಾವವಾಗಿದೆ.

8722552464 Astrloger

ಜಾಹೀರಾತು

ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಮೂಗಿನಿಂದ ರಕ್ತಸ್ರಾವವಾಗಿದೆ. ಈ ವೇಳೆ ಬಟ್ಟೆಯಿಂದ ಮೂಗನ್ನು ಎಚ್‌ಡಿಕೆ ಒರೆಸಿಕೊಂಡರು. ಅದರೂ ರಕ್ತಸ್ರಾವ ನಿಲ್ಲಲಿಲ್ಲ. ಮತ್ತೆ ಮೂಗಿನಿಂದ ರಕ್ತಸ್ರಾವ ಹೆಚ್ಚಾದ ಹಿನ್ನೆಲೆ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ತಂದೆಯನ್ನು ಜಯನಗರ ಅಪೋಲೋ ಆಸ್ಪತ್ರೆಗೆ ಕರೆದೊಯ್ದರು. ಮೂಗಿನಿಂದ ರಕ್ತಸ್ರಾವ ಹಿನ್ನೆಲೆಯಲ್ಲಿ ಬಿಳಿ ಶರ್ಟ್ ರಕ್ತಮಯವಾಗಿದೆ.

Muliya

ಜಾಹೀರಾತು

ಈ ಬಗ್ಗೆ ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರಿಗೆ ಎರಡನೇ ಬಾರಿ ಈ ರೀತಿ ಆಗುತ್ತಿದೆ. ರಕ್ತ ಹೆಪ್ಪುಗಟ್ಟಬಾರದು ಎಂದು ಥಿನ್ನರ್‌ ತೆಗೆದುಕೊಳ್ಳುತ್ತಿದ್ದರು. ಅವರಿಗೆ ಬಿಪಿ ನಾರ್ಮಲ್‌ ಇದೆ, ನಿತ್ಯ ಶುಗರ್‌ ಲೆವೆಲ್‌ ಚೆಕ್‌ ಮಾಡಿಕೊಳ್ಳುತ್ತಿದ್ದರು. ಪ್ರವಾಸ ಹೆಚ್ಚಾಗಿ ಓವರ್‌ ಹೀಟ್‌ನಿಂದ ರಕ್ತಸ್ರಾವ ಆಗಿರಬಹುದು ಎಂದು ತಿಳಿಸಿದ್ದಾರೆ.

ಜಾಹೀರಾತು

SendShare10Share
Previous Post

ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನಿಂದ ಪತ್ರಿಕಾ ದಿನಾಚರಣೆ – ಉಪನ್ಯಾಸ-ಪ್ರೊ. ವಿ.ಬಿ. ಅರ್ತಿಕಜೆಗೆ ಸನ್ಮಾನ : ಮಾಧ್ಯಮದಿಂದ ಸಮಾಜದ ಹಾಗೂ ರಾಜಕೀಯ ಬದಲಾವಣೆ ಸಾಧ್ಯ ಜುಬಿನ್ ಮೊಹಪಾತ್ರ

Next Post

ರಾಜ್ಯ ಸರ್ಕಾರದ ವಿರುದ್ಧ ಆ.3ರಿಂದ ಬೆಂಗಳೂರು-ಮೈಸೂರು ಪಾದಯಾತ್ರೆ: ಬಿ.ವೈ.ವಿಜಯೇಂದ್ರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ರಾಜ್ಯ ಸರ್ಕಾರದ ವಿರುದ್ಧ ಆ.3ರಿಂದ ಬೆಂಗಳೂರು-ಮೈಸೂರು ಪಾದಯಾತ್ರೆ: ಬಿ.ವೈ.ವಿಜಯೇಂದ್ರ

ರಾಜ್ಯ ಸರ್ಕಾರದ ವಿರುದ್ಧ ಆ.3ರಿಂದ ಬೆಂಗಳೂರು-ಮೈಸೂರು ಪಾದಯಾತ್ರೆ: ಬಿ.ವೈ.ವಿಜಯೇಂದ್ರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..