• ಇತ್ತೀಚಿನ ಸುದ್ದಿ
  • ಟ್ರೆಂಡಿಂಗ್
  • All
ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಎಚ್‌.ಡಿ. ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ: ಆಸ್ಪತ್ರೆಗೆ ದಾಖಲು

ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಎಚ್‌.ಡಿ. ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ: ಆಸ್ಪತ್ರೆಗೆ ದಾಖಲು

July 28, 2024
ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ  ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

ದಸರಾಗೆ ಮೈಸೂರಿನಲ್ಲಿ ಕಂಬಳ ನಡೆಸಿ: ಶಾಸಕ ಅಶೋಕ್ ರೈಗೆ ಸಿ ಎಂ ಡಿ ಕೆ ಶಿವಕುಮಾರ್ ಸೂಚನೆ

June 20, 2026
ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

June 20, 2026
ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

June 20, 2026
20 ಲಕ್ಷ ರಾಬರಿ ಕೇಸ್ – ಸಿಐಡಿ ಇನ್ಸ್‌ಪೆಕ್ಟರ್ ಸೇರಿ ಮೂವರು ಅರೆಸ್ಟ್

20 ಲಕ್ಷ ರಾಬರಿ ಕೇಸ್ – ಸಿಐಡಿ ಇನ್ಸ್‌ಪೆಕ್ಟರ್ ಸೇರಿ ಮೂವರು ಅರೆಸ್ಟ್

June 20, 2026
ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

June 20, 2026
ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

June 20, 2026
ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಳ್ಳುವ ಆಸೆಗೆ ಬಿದ್ದ ವ್ಯಕ್ತಿ : ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು!

ಉಚಿತವಾಗಿ 4G ಯಿಂದ 5G ನೆಟ್‌ವರ್ಕ್‌ಗೆ ಅಪ್‌ಗ್ರೇಡ್ ಮಾಡಿಕೊಳ್ಳುವ ಆಸೆಗೆ ಬಿದ್ದ ವ್ಯಕ್ತಿ : ಅಕೌಂಟ್ ಹ್ಯಾಕ್ ಮಾಡಿ 15 ಲಕ್ಷ ರೂ. ಸಾಲ ಪಡೆದ ಸೈಬರ್ ವಂಚಕರು!

June 19, 2026
56ನೇ ವರ್ಷಕ್ಕೆ ಕಾಲಿಟ್ಟ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ – ಮೋದಿ ಶುಭಾಶಯ

56ನೇ ವರ್ಷಕ್ಕೆ ಕಾಲಿಟ್ಟ ಲೋಕಸಭೆ ವಿಪಕ್ಷ ನಾಯಕ ರಾಹುಲ್ ಗಾಂಧಿ – ಮೋದಿ ಶುಭಾಶಯ

June 19, 2026
ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

June 19, 2026
ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

June 18, 2026
ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ ಜೂ.17 ರ ರಾತ್ರಿ ನಿಧನ

June 18, 2026
ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

June 17, 2026
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
Saturday, June 20, 2026
  • Login
ಪ್ರಜಾಧ್ವನಿ ನ್ಯೂಸ್
  • ಮುಖಪುಟ
  • ಪ್ರಾದೇಶಿಕ
    • All
    • ಈಶ್ವಮಂಗಲ
    • ಉಪ್ಪಿನಂಗಡಿ
    • ಕಡಬ
    • ಕುಂಬ್ರ
    • ಧರ್ಮಸ್ಥಳ
    • ಪುಣಚ
    • ಪುತ್ತೂರು
    • ಬಂಟ್ವಾಳ
    • ಬೆಳ್ತಂಗಡಿ
    • ಬೆಳ್ಳಾರೆ
    • ಮಂಗಳೂರು
    • ಮಾಣಿ
    • ಮೂಡಬಿದಿರೆ
    • ವಿಟ್ಲ
    • ಸವಣೂರು
    • ಸುಬ್ರಹ್ಮಣ್ಯ
    • ಸುಳ್ಯ
    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ಯುವ ಜನತೆಯಲ್ಲಿ ಜಾಗತಿಕ ಜೀವನಶೈಲಿಯ ಆಕರ್ಷಣೆ-ಉದ್ಯೋಗದ ಅವಕಾಶಗಳು

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ರಿಷಬ್ ಶೆಟ್ಟಿಯನ್ನು ಕರಾವಳಿ ಪ್ರವಾಸೋದ್ಯಮ ದ ರಾಯಭಾರಿಯನ್ನಾಗಿ ಮಾಡಲು ರಾಜ್ಯ ಸರ್ಕಾರ ಚಿಂತನೆ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

    ಕಬಕ–ಪುತ್ತೂರು ರೈಲು ನಿಲ್ದಾಣ ಅಭಿವೃದ್ಧಿಗೆ ಚಾಲನೆ 4.4 ಕೋಟಿ ವೆಚ್ಚದಲ್ಲಿ ಕಾಮಗಾರಿ : ಸಂಸದ ಬ್ರಿಜೇಶ್ ಚೌಟ

    ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

    ಉಪ್ಪಿನಂಗಡಿಯಲ್ಲಿ ಅಕ್ರಮ ಜಾನುವಾರು ಸಾಗಾಟ ಪತ್ತೆ – ಇಬ್ಬರ ಬಂಧನ

    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಮತ್ತೆ ಗರಿಗೆದರಿದ ಅಶೋಕ್ ರೈ ಗೆ ಸಚಿವ ಸ್ಥಾನ ವಿಚಾರ – ಹೈಕಮಾಂಡ್ ಬುಲಾವ್ – ದೆಹಲಿಗೆ ಪ್ರಯಾಣ ಬೆಳೆಸಿದ ಶಾಸಕ ಅಶೋಕ್ ರೈ

    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: 19ರಿಂದ 21ರವರೆಗೆ ಉಪ್ಪಿನಂಗಡಿಯಲ್ಲಿ ಹಲಸು- ಮಾವು ಮೇಳ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ  ಜೂ.17 ರ ರಾತ್ರಿ  ನಿಧನ

    ಪುತ್ತೂರು: ಬೋಲ್ವಾರ್ ವಾಣಿ ಪ್ರಿಂಟರ್ಸ್ ಮಾಲಕರಾಗಿದ್ದ ದಿ.ನಾರಾಯಣ ಮಣಿಯಾಣಿ ಅವರ ಪತ್ನಿ ಭಾಗೀರಥಿ ಜೂ.17 ರ ರಾತ್ರಿ ನಿಧನ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು: ಅಧಿಕಾರಿಗಳ ಜೊತೆ ಶಾಸಕ ಅಶೋಕ್ ರೈ ಸಭೆ ಮಹತ್ವದ ವಿಚಾರಗಳ ಬಗ್ಗೆ ಚರ್ಚೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

    ಉದ್ಯಮಿ ಪ್ರಭಾಕರ್. ಕೆ ಸಾಲಿಯಾನ್ ಬಾಕಿಲಗುತ್ತು‌ ಪುತ್ತೂರು ತಾಲೂಕು ಜೆಡಿಎಸ್ ಅಧ್ಯಕ್ಷರಾಗಿ ಆಯ್ಕೆ

  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಂಪರ್ಕಿಸಿ
No Result
View All Result
ಪ್ರಜಾಧ್ವನಿ ನ್ಯೂಸ್
No Result
View All Result
Home ಬೆಂಗಳೂರು

ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಎಚ್‌.ಡಿ. ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ: ಆಸ್ಪತ್ರೆಗೆ ದಾಖಲು

by ಪ್ರಜಾಧ್ವನಿ ನ್ಯೂಸ್
July 28, 2024
in ಬೆಂಗಳೂರು
0
ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಎಚ್‌.ಡಿ. ಕುಮಾರಸ್ವಾಮಿ ಮೂಗಿನಿಂದ ರಕ್ತಸ್ರಾವ: ಆಸ್ಪತ್ರೆಗೆ ದಾಖಲು
25
SHARES
72
VIEWS
ShareShareShare

ಸುದ್ದಿಗೋಷ್ಠಿ ನಡೆಸುವಾಗಲೇ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರ ಮೂಗಿನಿಂದ ರಕ್ತಸ್ರಾವ ಆಗಿರುವ ಘಟನೆ ಭಾನುವಾರ ನಡೆದಿದೆ. ಮುಡಾ ನಿವೇಶನ ಹಗರಣ ವಿರೋಧಿಸಿ ಆ.3ರಿಂದ ಪಾದಯಾತ್ರೆ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ನಗರದ ಜೆಡಿಎಸ್‌ ಕಚೇರಿಯಲ್ಲಿ ಬಿಜೆಪಿ-ಜೆಡಿಎಸ್‌ ನಾಯಕರ ಸಮನ್ವಯ ಸಭೆ ಏರ್ಪಡಿಸಲಾಗುತ್ತು. ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುವ ವೇಳೆ ಅವರ ಮೂಗಿನಿಂದ ರಕ್ತಸ್ರಾವವಾಗಿದೆ.

Muliya

ಜಾಹೀರಾತು

ಸುದ್ದಿಗಾರರೊಂದಿಗೆ ಮಾತನಾಡುವ ವೇಳೆ ಮೂಗಿನಿಂದ ರಕ್ತಸ್ರಾವವಾಗಿದೆ. ಈ ವೇಳೆ ಬಟ್ಟೆಯಿಂದ ಮೂಗನ್ನು ಎಚ್‌ಡಿಕೆ ಒರೆಸಿಕೊಂಡರು. ಅದರೂ ರಕ್ತಸ್ರಾವ ನಿಲ್ಲಲಿಲ್ಲ. ಮತ್ತೆ ಮೂಗಿನಿಂದ ರಕ್ತಸ್ರಾವ ಹೆಚ್ಚಾದ ಹಿನ್ನೆಲೆ ಪುತ್ರ ನಿಖಿಲ್‌ ಕುಮಾರಸ್ವಾಮಿ ಅವರು ತಂದೆಯನ್ನು ಜಯನಗರ ಅಪೋಲೋ ಆಸ್ಪತ್ರೆಗೆ ಕರೆದೊಯ್ದರು. ಮೂಗಿನಿಂದ ರಕ್ತಸ್ರಾವ ಹಿನ್ನೆಲೆಯಲ್ಲಿ ಬಿಳಿ ಶರ್ಟ್ ರಕ್ತಮಯವಾಗಿದೆ.

ashwinistudioputtur

ಜಾಹೀರಾತು

ಈ ಬಗ್ಗೆ ಸಂಸದ ಡಾ.ಸಿ.ಎನ್‌.ಮಂಜುನಾಥ್‌ ಪ್ರತಿಕ್ರಿಯಿಸಿ, ಕುಮಾರಸ್ವಾಮಿ ಅವರಿಗೆ ಎರಡನೇ ಬಾರಿ ಈ ರೀತಿ ಆಗುತ್ತಿದೆ. ರಕ್ತ ಹೆಪ್ಪುಗಟ್ಟಬಾರದು ಎಂದು ಥಿನ್ನರ್‌ ತೆಗೆದುಕೊಳ್ಳುತ್ತಿದ್ದರು. ಅವರಿಗೆ ಬಿಪಿ ನಾರ್ಮಲ್‌ ಇದೆ, ನಿತ್ಯ ಶುಗರ್‌ ಲೆವೆಲ್‌ ಚೆಕ್‌ ಮಾಡಿಕೊಳ್ಳುತ್ತಿದ್ದರು. ಪ್ರವಾಸ ಹೆಚ್ಚಾಗಿ ಓವರ್‌ ಹೀಟ್‌ನಿಂದ ರಕ್ತಸ್ರಾವ ಆಗಿರಬಹುದು ಎಂದು ತಿಳಿಸಿದ್ದಾರೆ.

SendShare10Share
Previous Post

ಕರ್ನಾಟಕ ಜರ್ನಲಿಸ್ಟ್ ಯೂನಿಯನ್‌ನಿಂದ ಪತ್ರಿಕಾ ದಿನಾಚರಣೆ – ಉಪನ್ಯಾಸ-ಪ್ರೊ. ವಿ.ಬಿ. ಅರ್ತಿಕಜೆಗೆ ಸನ್ಮಾನ : ಮಾಧ್ಯಮದಿಂದ ಸಮಾಜದ ಹಾಗೂ ರಾಜಕೀಯ ಬದಲಾವಣೆ ಸಾಧ್ಯ ಜುಬಿನ್ ಮೊಹಪಾತ್ರ

Next Post

ರಾಜ್ಯ ಸರ್ಕಾರದ ವಿರುದ್ಧ ಆ.3ರಿಂದ ಬೆಂಗಳೂರು-ಮೈಸೂರು ಪಾದಯಾತ್ರೆ: ಬಿ.ವೈ.ವಿಜಯೇಂದ್ರ

ಪ್ರಜಾಧ್ವನಿ ನ್ಯೂಸ್

ಪ್ರಜಾಧ್ವನಿ ನ್ಯೂಸ್

Next Post
ರಾಜ್ಯ ಸರ್ಕಾರದ ವಿರುದ್ಧ ಆ.3ರಿಂದ ಬೆಂಗಳೂರು-ಮೈಸೂರು ಪಾದಯಾತ್ರೆ: ಬಿ.ವೈ.ವಿಜಯೇಂದ್ರ

ರಾಜ್ಯ ಸರ್ಕಾರದ ವಿರುದ್ಧ ಆ.3ರಿಂದ ಬೆಂಗಳೂರು-ಮೈಸೂರು ಪಾದಯಾತ್ರೆ: ಬಿ.ವೈ.ವಿಜಯೇಂದ್ರ

Categories

  • ಅಂತರರಾಜ್ಯ
  • ಅಂತರಾಷ್ಟ್ರೀಯ
  • ಆರೋಗ್ಯ , ಹೆಲ್ತ್ ಟಿಪ್ಸ್
  • ಇತರೆ
  • ಈಶ್ವಮಂಗಲ
  • ಉಡುಪಿ
  • ಉದ್ಯೋಗ – ಶಿಕ್ಷಣ
  • ಉಪ್ಪಿನಂಗಡಿ
  • ಉಳ್ಳಾಲ
  • ಕಡಬ
  • ಕಾರವಾರ
  • ಕಾಸರಗೋಡು
  • ಕುಂದಾಪುರ
  • ಕುಂಬ್ರ
  • ಕೃಷಿ
  • ಕ್ರೀಡೆ
  • ಕ್ರೈಮ್
  • ಚಿಕ್ಕಮಗಳೂರು
  • ಜಿಲ್ಲೆ
  • ಜ್ಯೋತಿಷ್ಯ
  • ದಕ್ಷಿಣ ಕನ್ನಡ
  • ಧರ್ಮಸ್ಥಳ
  • ಧಾರ್ಮಿಕ
  • ನಮ್ಮ ಪ್ರವಾಸ
  • ನವದೆಹಲಿ
  • ನೆಲ್ಯಾಡಿ
  • ಪುಣಚ
  • ಪುತ್ತೂರು
  • ಪ್ರಾದೇಶಿಕ
  • ಬಂಟ್ವಾಳ
  • ಬೆಂಗಳೂರು
  • ಬೆಳ್ತಂಗಡಿ
  • ಬೆಳ್ಳಾರೆ
  • ಮಂಗಳೂರು
  • ಮಡಿಕೇರಿ
  • ಮನೋರಂಜನೆ
  • ಮಾಣಿ
  • ಮೂಡಬಿದಿರೆ
  • ಮೈಸೂರು
  • ರಾಜಕೀಯ
  • ರಾಜ್ಯ
  • ರಾಷ್ಟ್ರೀಯ
  • ಲೈಫ್ ಸ್ಟೈಲ್
  • ವಿಟ್ಲ
  • ಶಿವಮೊಗ್ಗ
  • ಸವಣೂರು
  • ಸಾಂದರ್ಭಿಕ ಚಿತ್ರ
  • ಸಾಂಸ್ಕೃತಿಕ
  • ಸಿನಿಮಾ
  • ಸುಬ್ರಹ್ಮಣ್ಯ
  • ಸುಳ್ಯ
  • ಹಾಸನ
  • ಜಾಹೀರಾತು ಮಾಡಿ
  • ಪ್ರಜಾಧ್ವನಿ ನ್ಯೂಸ್ ವಾಟ್ಸ್ಅಪ್ ಗ್ರೂಪ್ ಗೆ ಸೇರಿ
  • ಉದ್ಯೋಗ – ಶಿಕ್ಷಣ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
ನಮ್ಮನ್ನು ಸಂಪರ್ಕಿಸಿ: +91 90088 50778

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In

No Result
View All Result
  • ಮುಖಪುಟ
  • ಪ್ರಾದೇಶಿಕ
  • ರಾಜ್ಯ
  • ರಾಷ್ಟ್ರೀಯ
  • ಉದ್ಯೋಗ – ಶಿಕ್ಷಣ
  • ಕ್ರೀಡೆ
  • ಕ್ರೈಮ್
  • ಸಾಂಸ್ಕೃತಿಕ
  • ಸಿನಿಮಾ
  • ಲೈಫ್ ಸ್ಟೈಲ್

ಪ್ರಜಾಧ್ವನಿ ಸುದ್ದಿ © ೨೦೨೫. ಎಲ್ಲ ಹಕ್ಕುಗಳನ್ನು ಕಾಯ್ದಿರಿಸಲಾಗಿದೆ..